News Kadaba

ಕಡಬ: ರೈಲಿನಿಂದ ನದಿಗೆ ಯುವತಿ ಹಾರಿದ್ದಾಳೆಂಬ ಶಂಕೆ ► ಸುಳ್ಳು ಸುದ್ದಿಯಿಂದ ಹುಡುಕಾಡಿ ಬೇಸ್ತು ಬಿದ್ದ ನಾಗರೀಕರು

(ನ್ಯೂಸ್ ಕಡಬ) newskadaba.com ಕಡಬ, ಸೆ.04. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್ ರೈಲಿನಿಂದ ಯುವತಿಯೋರ್ವಳು ಕೋಡಿಂಬಾಳ ಸಮೀಪದ ನಾಕೂರು ಎಂಬಲ್ಲಿ ಕುಮಾರಧಾರಾ ನದಿಗೆ ಹಾರಿದ್ದಾಳೆಂಬ ಸುದ್ದಿ ಕಾಡ್ಗಿಚ್ಚಿನಂತೆ ಹರಡಿ ನಾಗರೀಕರು ನದಿತಟದಲ್ಲಿ ಹುಡುಕಾಡಿದ ಘಟನೆ ಸೋಮವಾರದಂದು ನಡೆದಿದೆ. ಯುವತಿಯೋರ್ವಳು ರೈಲಿನಿಂದ ಹಾರಿದ್ದು, ತದನಂತರ ಬೋಗಿಯಲ್ಲಿದ್ದ ಯುವಕನು ಚೈನು ಎಳೆದು ರೈಲನ್ನು ನಿಲ್ಲಿಸಿ ಪರಾರಿಯಾಗಿದ್ದಾನೆ ಎಂದು ಯಾರೋ ಸುಳ್ಳು ಸುದ್ದಿ ಹಬ್ಬಿಸಿದ ಕಾರಣ ನಾಗರೀಕರನ್ನು ಆತಂಕಕ್ಕೀಡುಮಾಡಿದ್ದು, ಊರವರು ಸ್ಥಳದಲ್ಲಿ ಜಮಾಯಿಸಿದ್ದಾರೆ. ವಿಷಯ ತಿಳಿದು ಕಡಬ ಪೊಲೀಸರು, ಮಾಧ್ಯಮದವರು ಸ್ಥಳಕ್ಕೆ ಭೇಟಿ […]

ಕಡಬ: ರೈಲಿನಿಂದ ನದಿಗೆ ಯುವತಿ ಹಾರಿದ್ದಾಳೆಂಬ ಶಂಕೆ ► ಸುಳ್ಳು ಸುದ್ದಿಯಿಂದ ಹುಡುಕಾಡಿ ಬೇಸ್ತು ಬಿದ್ದ ನಾಗರೀಕರು Read More »

ಕರಾವಳಿ

ಪ್ರಾಥಮಿಕ ಶಾಲಾ ಶಿಕ್ಷಕನಿಂದ ವಿದ್ಯಾರ್ಥಿಗೆ ಹಲ್ಲೆ ► ಕೊಣಾಜೆ ಶಾಲೆಯಲ್ಲಿ ತರಗತಿ ಬಹಿಷ್ಕಾರ

(ನ್ಯೂಸ್ ಕಡಬ) newskadaba.com ಕಡಬ, ಸೆ.04. ಪುತ್ತೂರು ತಾಲೂಕಿನ ಕೊಣಾಜೆ ಗ್ರಾಮದ ಕೊಣಾಜೆ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಯೊಬ್ಬನಿಗೆ ಶಿಕ್ಷರೊಬ್ಬರು ಥಳಿಸಿರುವ ಹಿನ್ನೆಯಲ್ಲಿ ಪೋಷಕರು, ಶಾಲಾಭಿವೃದ್ಧಿ ಸಮಿತಿ ಹಾಗೂ ಊರವರ ಬೆಂಬಲದೊಂದಿಗೆ ಶಿಕ್ಷಕನ ವರ್ಗಾವಣೆಗೆ ಪಟ್ಟು ಹಿಡಿದು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ನಡೆದಿದೆ. ಕೊಣಾಜೆ ಗ್ರಾಮದ ಮುಚ್ಚುರೋಡಿ ಗಿರೀಶ್ ಎಂಬವರ ಪುತ್ರ ಕೊಣಾಜೆ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿಯ ಚೇತನ್ ಎಂಬ ವಿದ್ಯಾರ್ಥಿಗೆ ಅದೇ ಶಾಲಾ

ಪ್ರಾಥಮಿಕ ಶಾಲಾ ಶಿಕ್ಷಕನಿಂದ ವಿದ್ಯಾರ್ಥಿಗೆ ಹಲ್ಲೆ ► ಕೊಣಾಜೆ ಶಾಲೆಯಲ್ಲಿ ತರಗತಿ ಬಹಿಷ್ಕಾರ Read More »

ಕರಾವಳಿ

ನೇತ್ರಾವತಿ ನದಿಗಿಳಿದ ಮೂವರು ನೀರುಪಾಲು ► ವಳಚ್ಚಿಲ್ ಶ್ರೀನಿವಾಸ್ ಕಾಲೇಜಿನ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು ಸೆ.4. ಸ್ನಾನ ಮಾಡಲೆಂದು ನದಿಗಿಳಿದ ಮೂವರು ವಿದ್ಯಾರ್ಥಿಗಳು ನಿರುಪಾಲಾದ ಘಟನೆ ಮಂಗಳೂರು ಸಮೀಪದ ಇನೋಳಿ ನಡುಗುಡ್ಡೆ ಎಂಬಲ್ಲಿ ಸೋಮವಾರ ಅಪರಾಹ್ನ ನಡೆದಿದೆ. ನೀರುಪಾಲಾದವರನ್ನು ಮಂಗಳೂರಿನ ವಳಚ್ಚಿಲ್‌ನ ಶ್ರೀನಿವಾಸ್ ಕಾಲೇಜಿನ ವಿದ್ಯಾರ್ಥಿಗಳಾದ ಚಿತ್ರದುರ್ಗ ಮೂಲದ ಶ್ರೀರಾಮ್(21), ವಿಖಿಲ್(22) ಹಾಗೂ ಬಿಹಾರ ಮೂಲದ ಶುಭಂ(21) ಎಂದು ಗುರುತಿಸಲಾಗಿದೆ. ಈ ಪೈಕಿ ವಿಖಿಲ್ ಅವರ ಮೃತದೇಹ ಪತ್ತೆಯಾಗಿದ್ದು, ಉಳಿದ ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ವಳಚ್ಚಿಲ್ ಶ್ರೀನಿವಾಸ್ ಕಾಲೇಜಿನ ಎಂಟು ವಿದ್ಯಾರ್ಥಿಗಳು ನೇತ್ರಾವತಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದರು.

ನೇತ್ರಾವತಿ ನದಿಗಿಳಿದ ಮೂವರು ನೀರುಪಾಲು ► ವಳಚ್ಚಿಲ್ ಶ್ರೀನಿವಾಸ್ ಕಾಲೇಜಿನ ವಿದ್ಯಾರ್ಥಿಗಳು Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ►ವಿಟ್ಲ ಪರಿಸರದಲ್ಲಿ ವನಮಹೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ವಿಟ್ಲ,ಸೆ.03, ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ವಿಟ್ಲ ಘಟಕ ವತಿಯಿಂದ ವನಮಹೋತ್ಸವ ಕಾರ್ಯಕ್ರಮ ವಿಟ್ಲದ ಕಡಂಬು ಕಲ್ಕುಡ ಕಲ್ಲುರ್ಟಿ ಕೊಡಮಣಿತ್ತಾಯ ದೈವಸ್ಥಾನದ ವಠಾರದಲ್ಲಿ  ಭಾನುವಾರ ನಡೆಯಿತು. ಕಾರ್ಯಕ್ರಮಕ್ಕೆ ಗೃಹರಕ್ಷಕ ದಳದ ಜಿಲ್ಲಾ ಕಮಾಡೆಂಟ್ ಮುರಳಿ ಮೋಹನ್ ಚೂಂತಾರು ರವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹರಕ್ಷಕ ದಳದ 14 ಘಟಕಗಳಿವೆ. ಪ್ರತಿ ಘಟಕಗಳಲ್ಲಿ ವನಮಹೋತ್ಸವ ಆಚರಿಸುತ್ತಿದ್ದೇವೆ. ಜಿಲ್ಲೆಯಲ್ಲಿ ಒಂದು ಸಾವಿರ ಸಿಬ್ಬಂದಿಗಳಿದ್ದು, ಒಬ್ಬ ಗೃಹರಕ್ಷಕ ದಳದ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ►ವಿಟ್ಲ ಪರಿಸರದಲ್ಲಿ ವನಮಹೋತ್ಸವ ಆಚರಣೆ Read More »

ಕರಾವಳಿ

ನೀತಿ ತಂಡದಿಂದ ಚೀನಾ ವಸ್ತುಗಳ ವಿರುದ್ಧ ಜನಜಾಗೃತಿ ಜಾಥಾ

(ನ್ಯೂಸ್ ಕಡಬ) newskadaba.com ಕಡಬ, ಸೆ.03, ಇಚಿಲಂಪಾಡಿಯ ನೀತಿ ತಂಡದ ವತಿಯಿಂದ ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಎನ್ನೆಸ್ಸೆಸ್ ಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಚೀನಾ ವಸ್ತುಗಳ ಮಾರಾಟ ಹಾಗೂ ಬಳಕೆಯನ್ನು ವಿರೋಧಿಸಿ ಕಡಬ ಪೇಟೆಯಾದ್ಯಂತ ಮೆರವಣಿಗೆ ನಡೆಸಿ ಕರಪತ್ರ ಹಂಚುವ ಮೂಲಕ ಜನಜಾಗೃತಿ ಮೂಡಿಸಲಾಯಿತು. ಸಭೆಯನ್ನುದ್ದೇಶಿಸಿ ನೀತಿ ತಂಡದ ರಾಜ್ಯಾಧ್ಯಕ್ಷರಾದ ಜಯನ್ ಟಿ. ಮಾತನಾಡಿ, ಕಳಪೆ ಗುಣಮಟ್ಟದ ಕಡಿಮೆ ಬಾಳಿಕೆಯ ಚೀನಾ ಉತ್ಪಾದಿತ ವಸ್ತುಗಳನ್ನು ನಾವು ಖರೀದಿಸಬಾರದು. ಚೀನಾದ ಉತ್ಪನ್ನಗಳನ್ನು ನಮ್ಮ ದೇಶದಲ್ಲಿನ

ನೀತಿ ತಂಡದಿಂದ ಚೀನಾ ವಸ್ತುಗಳ ವಿರುದ್ಧ ಜನಜಾಗೃತಿ ಜಾಥಾ Read More »

ಕರಾವಳಿ

ಕಡಬ-ಪಂಜ ರಾಜ್ಯ ಹೆದ್ದಾರಿ ಸಂಪರ್ಕ ರಸ್ತೆಯ ದುರವಸ್ಥೆ ► ಪ್ರತಿಭಟನೆ ನಡೆಸುವುದಾಗಿ ಸಾರ್ವಜನಿಕರಿಂದ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ,ಸೆ.03, ಕಡಬ-ಪಂಜ ರಾಜ್ಯ ಹೆದ್ದಾರಿಯಿಂದ ಕೋಡಿಂಬಾಳ-ಮಡ್ಯಡ್ಕ-ಕೋರಿಯಾರ್ ಸಂಪರ್ಕ ರಸ್ತೆಯು ನಾದುರಸ್ತಿಯಲ್ಲಿದ್ದು ವಾಹನ ಸಂಚಾರಕ್ಕೆ ಅಯೋಗ್ಯವಾಗಿದೆ. ಸುಮಾರು 13 ವರ್ಷಗಳ ಹಿಂದೆ ಪ್ರಧಾನ ಮಂತ್ರಿಗಳ ಗ್ರಾಮ ಸಡಕ್ ಯೋಜನೆಯ ಅನುದಾನದಲ್ಲಿ ರಸ್ತೆ ಡಾಮರೀಕರಣಗೊಂಡಿತ್ತು. ಇದೀಗ ರಸ್ತೆಯ ಡಾಮರು ಎದ್ದುಹೋಗಿ ಹೊಂಡಗಳ ನಿರ್ಮಾಣವಾಗಿದೆ. ಕಳೆದ 10 ವರ್ಷಗಳಿಂದ ರಸ್ತೆ ದುರಸ್ತಿ ಮಾಡದೇ ಇರುವುದರಿಂದ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಸಾಧ್ಯವಾಗಿದೆ. ಮಡ್ಯಡ್ಕ ಹಾಗೂ ಇತರ ಶಾಲೆಗಳಿಗೆ ಮಕ್ಕಳು ಈ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ರಸ್ತೆ ಮದ್ಯದಲ್ಲಿರುವ ಹೊಂಡ

ಕಡಬ-ಪಂಜ ರಾಜ್ಯ ಹೆದ್ದಾರಿ ಸಂಪರ್ಕ ರಸ್ತೆಯ ದುರವಸ್ಥೆ ► ಪ್ರತಿಭಟನೆ ನಡೆಸುವುದಾಗಿ ಸಾರ್ವಜನಿಕರಿಂದ ಎಚ್ಚರಿಕೆ Read More »

ಕರಾವಳಿ

ಬಿಜೆಪಿ ಗ್ರಾಮ ಸಮಿತಿ ಸಭೆ ►ಎನ್.ಡಿ.ಎ ಸರಕಾರದ ಜನಪರ ಯೋಜನೆಗಳು ಪ್ರತಿ ಮನೆಗೂ ತಿಳಿದಿರಬೇಕು

(ನ್ಯೂಸ್ ಕಡಬ) newskadaba.com ಕಡಬ,ಸೆ.03, 102ನೇ ನೆಕ್ಕಿಲಾಡಿ ಬಿಜೆಪಿ ಗ್ರಾಮ ಸಮಿತಿ ಸಭೆಯು ಗ್ರಾಮ ಸಮಿತಿ ಅಧ್ಯಕ್ಷರಾದ ಮಂಜುನಾಥ ಕೋಲಂತ್ತಾಡಿಯವರ ಮನೆಯಲ್ಲಿ ಆದಿತ್ಯವಾರ ನಡೆಯಿತು. ಗ್ರಾ.ಪಂ. ಮಾಜಿ ಅಧ್ಯಕ್ಷ ಜನಾರ್ದನ ಗೌಡ ಪುತ್ತಿಲ ಸಭೆಯನ್ನು ಉದ್ಘಾಟಿಸಿದರು. ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಮಾತನಾಡಿ, ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರಕಾರ ಜನಪರ ಯೋಜನೆಗಳನ್ನು ಹಾಗೂ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಾರಿಗೆ ತಂದ ಯೋಜನೆಗಳನ್ನು ಗ್ರಾಮದ ಪ್ರತಿ ಮನೆ ಮನೆಗೆ ತಿಳಿಸುವ

ಬಿಜೆಪಿ ಗ್ರಾಮ ಸಮಿತಿ ಸಭೆ ►ಎನ್.ಡಿ.ಎ ಸರಕಾರದ ಜನಪರ ಯೋಜನೆಗಳು ಪ್ರತಿ ಮನೆಗೂ ತಿಳಿದಿರಬೇಕು Read More »

ಕರಾವಳಿ

ಚೀನಾದ ಬ್ರಿಕ್ಸ್ ಸಮಾವೇಶದಲ್ಲಿ ಪ್ರಧಾನಿ ಮೋದಿ..!!!

(ನ್ಯೂಸ್ ಕಡಬ) newskadaba.com ಬೀಜಿಂಗ್,ಸೆ.03, ಬ್ರಿಕ್ಸ್ ಸಮಾವೇಶದಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಆದಿತ್ಯವಾರ ಚೀನಾ ಪ್ರವಾಸ ಕೈಗೊಳ್ಳಲಿದ್ದಾರೆ. ಡೋಕ್ಲಾಂ ಪ್ರದೇಶದಲ್ಲಿನ 73 ದಿನಗಳ ಸೇನಾ ಬಿಕ್ಕಟ್ಟು ಅಂತ್ಯಗೊಂಡ ಬಳಿಕ, ಪ್ರಧಾನಿ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸೀ ಜಿನ್‌ಪಿಂಗ್ ಬ್ರಿಕ್ಸ್ ಸಮಾವೇಶದಲ್ಲಿ ಇದೇ ಮೊದಲ ಬಾರಿ ಮುಖಾಮುಖಿಯಾಗಲಿದ್ದು, ಚೀನಾದ ಫ್ಯೂಜಿಯಾನ್ ಪ್ರಾಂತ್ಯದ ಕ್ಸಿಯಾಮೆನ್‌’ನಲ್ಲಿ ನಡೆಯಲಿರುವ ಮೂರು ದಿನಗಳ ಸಮಾವೇಶಕ್ಕೆ ಭಾನುವಾರ ಚಾಲನೆ ದೊರೆಯಲಿದೆ. ಮೂರು ದಿನಗಳ ಸಮಾವೇಶದಲ್ಲಿ, ಉಭಯ ರಾಷ್ಟ್ರಗಳ ನಾಯಕರು ಪರಸ್ಪರ ಮಾತುಕತೆ ನಡೆಸುವ

ಚೀನಾದ ಬ್ರಿಕ್ಸ್ ಸಮಾವೇಶದಲ್ಲಿ ಪ್ರಧಾನಿ ಮೋದಿ..!!! Read More »

ರಾಷ್ಟ್ರೀಯ ನ್ಯೂಸ್

ನನ್ನ ಮತ್ತು ನನ್ನ ಕುಟುಂಬದವರನ್ನು ಬ್ಲೂ ವೇಲ್’ನವರು ಸಾಯಿಸ್ತಾರಂತೆ ಪ್ಲೀಸ್ ಕಾಪಾಡಿ! ► ಮಕ್ಕಳ ಸಹಾಯವಾಣಿಗೆ ಕರೆ ಮಾಡಿದ 12ರ ಬಾಲಕ..!!!

(ನ್ಯೂಸ್ ಕಡಬ) newskadaba.com ಚೆನ್ನೈ,ಸೆ.03, ಇತ್ತೀಚೆಗೆ ಬೆಳಕಿಗೆ ಬಂದ ಕೆಲ ಬ್ಲೂವೇಲ್ ಗೇಮ್ ಪ್ರಕರಣಗಳ ಪೈಕಿ ಕೆಲ ಪೋಷಕರು ಹಾಗೂ ಶಾಲಾ ಶಿಕ್ಷಕರು ಬಹಿರಂಗಪಡಿಸಿದ್ದರು. ಬಹಳಷ್ಟು ವಿದ್ಯಾರ್ಥಿಗಳು ತಾವು ಆಟ ಆಡುತ್ತಿರುವ ವಿಷಯನ್ನು ಬಹಿರಂಗಪಡಿಸದೇ ಗೋಂದಲಕ್ಕೀಡಾದಿದ್ದಾರೆ. ಇದಕ್ಕೂ ಕಾರಣವೂ ಇದೆ ತಾವು ಆಡುತ್ತಿರುವ ಆಟವನ್ನು ಬಹಿರಂಗ ಪಡಿಸಿದರೆ ತಮ್ಮ ಇಡೀ ಕುಟುಂಬ ಸರ್ವನಾಶ ಆಗುತ್ತದೆ ಎನ್ನುವ ಭೀತಿಯಿಂದಾಗಿ ಇದನ್ನು ಮುಚ್ಚಿಡುತ್ತಿದ್ದಾರೆ. ರಾಜ್ಯದಲ್ಲಿ ಮಕ್ಕಳ ನೆರವಿಗೆಂದೇ ಇರುವ 104 ಸಂಖ್ಯೆಗೆ ಇತ್ತೀಚೆಗೆ ಕರೆ ಮಾಡಿದ್ದ ತಮಿಳುನಾಡಿನ ತಿರುಪೂರ್‌ನ 12 ವರ್ಷದ

ನನ್ನ ಮತ್ತು ನನ್ನ ಕುಟುಂಬದವರನ್ನು ಬ್ಲೂ ವೇಲ್’ನವರು ಸಾಯಿಸ್ತಾರಂತೆ ಪ್ಲೀಸ್ ಕಾಪಾಡಿ! ► ಮಕ್ಕಳ ಸಹಾಯವಾಣಿಗೆ ಕರೆ ಮಾಡಿದ 12ರ ಬಾಲಕ..!!! Read More »

ಕರಾವಳಿ

ಖಾಸಗಿ ಬಸ್ ಹಾಗೂ ಕಾರ್ ಡಿಕ್ಕಿ ► ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಮೈಸೂರು,ಸೆ.03, ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಟಿ.ನರಸೀಪುರ ತಾಲೂಕಿನ ಕಪಿಲಾ ಸೇತುವೆ ಬಳಿ ಆದಿತ್ಯವಾರ ನಡೆದಿದೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಕಪಿಲಾ ಸೇತುವೆ ಮೇಲೆ ಈ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಚಾಮರಾಜನಗರ ಜಿಲ್ಲೆಯ ಚಂದಕವಾಡಿ ಗ್ರಾಮದ ಮಹದೇವಸ್ವಾಮಿ(38), ರತ್ನಮ್ಮ(43) ಹಾಗೂ ದಿಶಾ(8) ಎಂಬುವುದಾಗಿ ಗುರುತಿಸಲಾಗಿದೆ. ನರಸೀಪುರ ಕಡೆಯಿಂದ ಮೈಸೂರಿಗೆ ಹೋಗುತ್ತಿದ್ದ ಖಾಸಗಿ ಬಸ್, ಹಾಗೂ ಮೈಸೂರು ಕಡೆ

ಖಾಸಗಿ ಬಸ್ ಹಾಗೂ ಕಾರ್ ಡಿಕ್ಕಿ ► ಮೂವರು ಗಂಭೀರ Read More »

ಕರಾವಳಿ
Scroll to Top