News Kadaba

ಪಿಎಫ್ ಸದಸ್ಯರಿಗೆ ಹೊಸ ವರ್ಷದ ಉಡುಗೊರೆ: ವೇತನ ಮಿತಿಯಲ್ಲಿ ಭಾರೀ ಹೆಚ್ಚಳ!

(ನ್ಯೂಸ್‌ ಕಡಬ) newskadaba.com,  ನ.21  :” ನೌಕರರ ಭವಿಷ್ಯ ನಿಧಿ ಸಂಸ್ಥೆ ಇಪಿಎಫ್ ಸದಸ್ಯರಿಗೆ ಪ್ರಮುಖ ಸುಧಾರಣೆಗೆ ಸಿದ್ಧತೆ ನಡೆಸುತ್ತಿದೆ. ಭವಿಷ್ಯ ನಿಧಿ ಮತ್ತು ಅದರ ಪಿಂಚಣಿ ಯೋಜನೆಗೆ ಕಡ್ಡಾಯ ಕೊಡುಗೆಗಾಗಿ ವೇತನ ಮಿತಿ ಹೆಚ್ಚಿಸಲು ಇಪಿಎಫ್‌ಒ ಪರಿಗಣಿಸುತ್ತಿದೆ ಎಂದು ವರದಿಯಾಗಿದೆ. ಇಪಿಎಫ್‌ಒನ ಪ್ರಸ್ತುತ ವೇತನ ಮಿತಿ ತಿಂಗಳಿಗೆ 15,000 ರೂ. ಇದೆ. ಇಪಿಎಫ್ ಮಿತಿಯನ್ನ ಕೊನೆಯದಾಗಿ 2014ರಲ್ಲಿ ಪರಿಷ್ಕರಿಸಲಾಯಿತು, ಆಗ ಅದನ್ನ ತಿಂಗಳಿಗೆ 6,500 ರೂ.ಗಳಿಂದ 15,000 ರೂ.ಗಳಿಗೆ ಹೆಚ್ಚಿಸಲಾಗಿತ್ತು. ಈ ಬದಲಾವಣೆ ಸೆಪ್ಟೆಂಬರ್ 1, 2014ರಿಂದ ಜಾರಿಗೆ […]

ಪಿಎಫ್ ಸದಸ್ಯರಿಗೆ ಹೊಸ ವರ್ಷದ ಉಡುಗೊರೆ: ವೇತನ ಮಿತಿಯಲ್ಲಿ ಭಾರೀ ಹೆಚ್ಚಳ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.21: ರಾಜ್ಯದಲ್ಲಿ ಕೆಲದಿನಗಳಿಂದ ದುರ್ಬಲವಾಗಿದ್ದ ಈಶಾನ್ಯ ಮಾನ್ಸೂನ್‌ ಮತ್ತೆ ಚುರುಕು ಪಡೆಯುವ ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಇಂದು (ನ.21) ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಇರಲಿದ್ದು, ದಕ್ಷಿಣ ಒಳನಾಡಿನ ಕೋಲಾರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಹಾಸನ, ಕೊಡಗು, ರಾಮನಗರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೆ ಗುಡ್‌ ನ್ಯೂಸ್‌; ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿ

(ನ್ಯೂಸ್‌ ಕಡಬ) newskadaba.com,  ನ.21 ಬೆಂಗಳೂರು: ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೆ ಗುಡ್‌ ನ್ಯೂಸ್‌ ನೀಡಿದೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಬಾಕಿ ಇರುವ ದಂಡ ಮೊತ್ತದ ಮೇಲೆ 50% ರಿಯಾಯಿತಿ ನೀಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿಗೆ ಬರಲಿದೆ. ಈ ವಿಶೇಷ ಅವಕಾಶ ಡಿಸೆಂಬರ್ 12 ರವರೆಗೆ ಮಾತ್ರ ಲಭ್ಯವಿರಲಿದೆ. ಚಾಲಕರು ಈ ಅವಧಿಯೊಳಗೆ ತಮ್ಮ ಬಾಕಿ ಇರುವ ಸಂಚಾರ ದಂಡಗಳನ್ನು 50% ರಿಯಾಯಿತಿಯಲ್ಲಿ ಪಾವತಿಸಬಹುದು. ಸಂಚಾರ

ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೆ ಗುಡ್‌ ನ್ಯೂಸ್‌; ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೆಕ್ಸಿಕೋದ ಫಾತಿಮಾ ಬೋಸ್‌ಗೆ 2025 ರ ಮಿಸ್ ಯೂನಿವರ್ಸ್ ಕಿರೀಟ

(ನ್ಯೂಸ್‌ ಕಡಬ) newskadaba.com,  ನ.21 ಡೆನ್ಮಾರ್ಕ್ : ಮೆಕ್ಸಿಕೋದ ಫಾತಿಮಾ ಬೋಸ್ 2025 ರ ಮಿಸ್ ಯೂನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. 25 ವರ್ಷದ ಫಾತಿಮಾ, ಸ್ಪರ್ಧೆಯ ಆರಂಭದಲ್ಲಿ ಥಾಯ್ ನಿರ್ದೇಶಕರೊಬ್ಬರಿಂದ ನಿಂದನೆಗೆ ಒಳಗಾಗಿ, ತಮ್ಮ ಗೌರವವನ್ನು ಎತ್ತಿ ಹಿಡಿಯಲು ವೇದಿಕೆಯಿಂದ ಹೊರನಡೆದಿದ್ದರು. ಡೆನ್ಮಾರ್ಕ್‌ನ ಕಳೆದ ವರ್ಷದ ವಿಜೇತೆ ವಿಕ್ಟೋರಿಯಾ ಕ್ಯಾರ್ ಥೇಲ್ವಿಗ್ ಅವರು ಫಾತಿಮಾ ಅವರಿಗೆ ಕಿರೀಟ ತೊಡಿಸಿದರು. ಕಣ್ಣೀರು ತುಂಬಿದ ಕಣ್ಣುಗಳೊಂದಿಗೆ, ಫಾತಿಮಾ ತಮ್ಮ ಗೆಲುವಿನಿಂದ ಭಾವುಕರಾದರು. ಅವರ ಸಹ ಸ್ಪರ್ಧಿಗಳು ಅವರನ್ನು ಹುರಿದುಂಬಿಸಿದರು. ಥಾಯ್ಲೆಂಡ್‌ನ ಪ್ರವೀಣಾ ಸಿಂಗ್

ಮೆಕ್ಸಿಕೋದ ಫಾತಿಮಾ ಬೋಸ್‌ಗೆ 2025 ರ ಮಿಸ್ ಯೂನಿವರ್ಸ್ ಕಿರೀಟ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಂಚಾರ ದಂಡ ಪಾವತಿಗೆ ಶೇ.50 ರಿಯಾಯ್ತಿ: ಇಂದಿನಿಂದ ಮತ್ತೆ ಜಾರಿ, 20 ದಿನ ಅವಕಾಶ

(ನ್ಯೂಸ್‌ ಕಡಬ) newskadaba.com,  ನ.21 ಬೆಂಗಳೂರು: ಮೂರು ದಶಕಗಳ ಹಳೇ ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣ ಸಂಬಂಧ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಈ ರಿಯಾಯಿತಿ ಶುಕ್ರವಾರದಿಂದಲೇ ಜಾರಿಗೆ ಬರಲಿದ್ದು, ದಂಡ ಪಾವತಿಗೆ 20 ದಿನಗಳ ಸಮಯ ನೀಡಲಾಗಿದೆ. ಈ ಆಫರ್‌ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸಂಚಾರ ಪೊಲೀಸ್ ಠಾಣೆಗಳು, ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ ಸೈಟ್‌ (ಕೆಎಸ್‌ಪಿ) ಹಾಗೂ ಬೆಂಗಳೂರು ಒನ್ ಸೇರಿ ಆನ್‌ಲೈನ್

ಸಂಚಾರ ದಂಡ ಪಾವತಿಗೆ ಶೇ.50 ರಿಯಾಯ್ತಿ: ಇಂದಿನಿಂದ ಮತ್ತೆ ಜಾರಿ, 20 ದಿನ ಅವಕಾಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕದಲ್ಲಿ ಮತ್ತೆ ಶುರುವಾಗಲಿದೆ ಭರ್ಜರಿ ಮಳೆ

(ನ್ಯೂಸ್‌ ಕಡಬ) newskadaba.com,  ನ.21 ಬೆಂಗಳೂರು: ಕರ್ನಾಟಕಕ್ಕೆ ಹವಾಮಾನ ಇಲಾಖೆ ಮತ್ತೆ ಮಳೆ(Rain)ಯ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ

ಕರ್ನಾಟಕದಲ್ಲಿ ಮತ್ತೆ ಶುರುವಾಗಲಿದೆ ಭರ್ಜರಿ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಸಮುದ್ರ ಮಧ್ಯದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ; ಐವರು ಮೀನುಗಾರರ ರಕ್ಷಣೆ

(ನ್ಯೂಸ್‌ ಕಡಬ) newskadaba.com,  ನ.21: ಮೀನುಗಾರಿಕಾ ಬೋಟ್ ಸಮುದ್ರ ಮಧ್ಯದಲ್ಲಿ ಮುಳುಗಡೆಯಾಗಿದ್ದು, ಅದರಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ. ಈ ಘಟನೆಯಲ್ಲಿ ಮೀನು, ಮೀನಿನ ಬಲೆಗಳು ಸೇರಿದಂತೆ ಇತರ ಸಲಕರಣೆಗಳು ಸಮುದ್ರಪಾಲಾಗಿ ಲಕ್ಷಾಂತರ ರೂ. ನಷ್ಟವಾಗಿದೆ. ಸಾಸ್ತಾನಾ ಕೋಡಿಕನ್ಯಾನದ ರವೀಂದ್ರ ಎನ್. ಪೂಜಾರಿ ಅವರಿಗೆ ಸೇರಿದ ‘ವೀರಕಲ್ಕುಡ’ ಎಂಬ ಹೆಸರಿನ ಬೋಟು, ನವೆಂಬರ್ 17ರ ಸಂಜೆ ತಂಡೇಲ್ (ಮುಖಂಡ) ಮತ್ತು ನಾಲ್ವರು ಮೀನುಗಾರರೊಂದಿಗೆ ಮಲ್ಪೆ ಬಂದರಿನಿಂದ ಹೊರಟಿತ್ತು. ಅವರು ಪಣಂಬೂರು ಎನ್‌ಎಂಪಿಎ ಬಂದರು ಮತ್ತು ತಣ್ಣೀರುಬಾವಿ ಮಾರ್ಗದ ಮೂಲಕ

ಉಡುಪಿ: ಸಮುದ್ರ ಮಧ್ಯದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ; ಐವರು ಮೀನುಗಾರರ ರಕ್ಷಣೆ Read More »

ಕರಾವಳಿ

ನ.28ರಿಂದ ರಾಜ್ಯದ 5000 ಅಂಗನವಾಡಿಗಳಲ್ಲಿ ತರಗತಿಗಳು ಪ್ರಾರಂಭ..!

(ನ್ಯೂಸ್‌ ಕಡಬ) newskadaba.com,  ನ.21 ಬೆಂಗಳೂರು: ಕರ್ನಾಟಕದಾದ್ಯಂತ 5,000 ಅಂಗನವಾಡಿ ಕೇಂದ್ರಗಳಲ್ಲಿ ನವೆಂಬರ್ 28ರಿಂದ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗುರುವಾರ ಘೋಷಿಸಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ನಡೆದ 25ನೇ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಸಂಸತ್ತಿನಲ್ಲಿ ಮಕ್ಕಳು ಕೇಳಿದ ಪ್ರಶ್ನೆಗೆ ಸಚಿವೆ ಉತ್ತರಿಸಿದರು. ನಾನು ಸಚಿವಳಾದ ನಂತರ ಕಳೆದ ಎರಡೂವರೆ ವರ್ಷಗಳಲ್ಲಿ ಅಂಗನವಾಡಿಗಳಿಗೆ 200 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ನವೆಂಬರ್ 28, 2025

ನ.28ರಿಂದ ರಾಜ್ಯದ 5000 ಅಂಗನವಾಡಿಗಳಲ್ಲಿ ತರಗತಿಗಳು ಪ್ರಾರಂಭ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾರುವೇಷದಲ್ಲಿ ಬಂದು ಪತಿಗೆ ಚೂರಿ ಇರಿತ: ಪತ್ನಿ ಪೊಲೀಸ್ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ನ.20: ಮಾರುವೇಷದಲ್ಲಿ ಬಂದ ಮಹಿಳೆಯೋರ್ವರು ತನ್ನ ಪತಿಗೆ ಚೂರಿಯಿಂದ ಇರಿದ ಘಟನೆ ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ಸೋಮಯಾಜಿ ಟೆಕ್ಸ್ ಟೈಲ್ಸ್ ಮಳಿಗೆಯಲ್ಲಿ ಬುಧವಾರ ರಾತ್ರಿ ನಡೆದಿದೆ. ಸೋಮಯಾಜಿ ಟೆಕ್ಸ್ ಟೈಲ್ಸ್ ಮಳಿಗೆಯ ಮಾಲಕ ಕೃಷ್ಣ ಕುಮಾರ್ ಸೋಮಯಾಜಿ ಗಾಯಗೊಂಡಿದ್ದು, ಚೂರಿ ಇರಿದ ಅವರ ಪತ್ನಿ ಜ್ಯೋತಿ ಸೋಮಯಾಜಿ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿ ವೇಳೆ ಏಕಾಏಕಿ ಪತಿಯ ಸೋಮಯಾಜಿ ಟೆಕ್ಸ್ಟ್

ಮಾರುವೇಷದಲ್ಲಿ ಬಂದು ಪತಿಗೆ ಚೂರಿ ಇರಿತ: ಪತ್ನಿ ಪೊಲೀಸ್ ವಶಕ್ಕೆ Read More »

ಕರ್ನಾಟಕ

ಗುರು ಮಂದಿರ ದೇವಾಲಯದ 450 ಮೆಟ್ಟಿಲನ್ನು23 ನಿಮಿಷದಲ್ಲಿ ಹತ್ತಿ ಇಂಡಿಯಾ ಬುಕ್‌ ಆಫ್ರೆಕಾರ್ಡ್‌ಗೆ ಸೇರಿದ 2 ವರ್ಷದ ಮಗು

(ನ್ಯೂಸ್‌ ಕಡಬ) newskadaba.com,  ನ.20 ತುಮಕೂರು : ತಾಲ್ಲೂಕು ಪಂಡಿತನಹಳ್ಳಿ ಬಳಿಯಿರುವ ಮಂದಾರಗಿರಿ ಬೆಟ್ಟದಲ್ಲಿರುವ ಗುರು ಮಂದಿರ ದೇವಾಲಯದ 450 ಮೆಟ್ಟಿಲುಗಳನ್ನು 23 ನಿಮಿಷ 8 ಸೆಕೆಂಡುಗಳಲ್ಲಿ ಹತ್ತುವ ಮೂಲಕ ಇಂಡಿಯಾ ಬುಕ್‌ ಅ್‌‍ ರೆಕಾರ್ಡ್‌ ಪ್ರಶಸ್ತಿಗೆ ಪಾತ್ರವಾದ ಎರಡು ವರ್ಷದ ಭುವನ್‌ ರೆಡ್ಡಿ. ಅನುಷಾ ಮತ್ತು ರೆಡ್ಡಿ ಜಗದೀಶ್‌ ದಂಪತಿ ಪುತ್ರನಾದ ಭುವನ್‌ ರೆಡ್ಡಿಗೆ ಇಂಡಿಯಾ ಬುಕ್‌ ಅ್‌‍ ರೆಕಾರ್ಡ್‌ ಕೀರ್ತಿಗೆ ಪಾತ್ರನಾಗಿರುವ ಈ ಮಗು. ಭಾರತೀಯ ವಿಶ್ವ ದಾಖಲೆಯ ಪ್ರಮಾಣ ಪತ್ರವನ್ನು ಸಹ ಕಳದ

ಗುರು ಮಂದಿರ ದೇವಾಲಯದ 450 ಮೆಟ್ಟಿಲನ್ನು23 ನಿಮಿಷದಲ್ಲಿ ಹತ್ತಿ ಇಂಡಿಯಾ ಬುಕ್‌ ಆಫ್ರೆಕಾರ್ಡ್‌ಗೆ ಸೇರಿದ 2 ವರ್ಷದ ಮಗು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top