ಬಾವಿಗೆ ಹಾರಿ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ.14. ಇಲ್ಲಿಗೆ ಸಮೀಪದ ಕೋಣಾಲು ಗ್ರಾಮದ ಮುಡಿಪಿನಡ್ಕ ಎಂಬಲ್ಲಿ ವೃದ್ದರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆಗೈದ ಘಟನೆ ಬುಧವಾರದಂದು ನಡೆದಿದೆ. ಮುಡಿಪಿನಡ್ಕ ನಿವಾಸಿ ಕರಿಯಪ್ಪ ಗೌಡ (80) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವೃದ್ಧ. ಇಂದು ಬೆಳಗ್ಗೆ ಮನೆಯಿಂದ ನಾಪತ್ತೆಯಾಗಿದ್ದ ಇವರನ್ನು ಹುಡುಕಿದಾಗ ಮನೆ ಸಮೀಪದ ಬಾವಿಯಲ್ಲಿ ಇವರ ಮೃತದೇಹ ಪತ್ತೆಯಾಗಿದೆ. ಮದ್ಯವ್ಯಸನಿಯಾಗಿದ್ದ ಇವರು ಅದೇ ಕಾರಣಕ್ಕೆ ಕರುಳ ಬೇನೆಗೆ ಸಿಲುಕಿದ್ದರು. ಇದರಿಂದಾಗಿ ಜೀವನದಲ್ಲಿ ಜಿಗುಪ್ಸೆ ಹೊಂದಿ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು […]
ಬಾವಿಗೆ ಹಾರಿ ಆತ್ಮಹತ್ಯೆ Read More »
ಕರಾವಳಿ






