ರೈತರ ಸಾಲ ಮನ್ನಾ ಮಾಡಲು ಆಗ್ರಹಿಸಿ ನಾಳೆ ಕರ್ನಾಟಕ ಬಂದ್
(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.11. ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತರ ಸಾಲವನ್ನು ಮನ್ನಾ ಮಾಡಬೇಕು, ಮಧ್ಯಪ್ರದೇಶದ ಮಂದಸೌರ್ ನಲ್ಲಿ ನಡೆದ ಗೋಲಿಬಾರ್ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ನಾಳೆ (ಜೂ.12 ನೇ ಸೋಮವಾರ) ರಾಜ್ಯ ಬಂದ್ ಗೆ ಕರೆ ನೀಡಿದೆ. ರೈತರ ನ್ಯಾಯಯುತ ಬೇಡಿಕೆಯನ್ನು ಈಡೇರಿಸಲು ಆಗ್ರಹಿಸಿ ರೈತರು ಮಧ್ಯಪ್ರದೇಶದ ಮಂದಸೌರ್ ನಲ್ಲಿ ಪ್ರತಿಭಟನೆ ಮಾಡುತ್ತಿದ್ದಾಗ ಪೊಲೀಸರು ಗೋಲಿಬಾರ್ ಮಾಡಿಸುವ ಮೂಲಕ ಹಲವು ರೈತರ ಸಾವಿಗೆ ಕಾರಣವಾಗಿದ್ದು, ಇದನ್ನು ಖಂಡಿಸಿ […]
ರೈತರ ಸಾಲ ಮನ್ನಾ ಮಾಡಲು ಆಗ್ರಹಿಸಿ ನಾಳೆ ಕರ್ನಾಟಕ ಬಂದ್ Read More »
ಕರ್ನಾಟಕ






