News Kadaba

ಏಣಿತಡ್ಕ: ಕಿಂಡಿ ಅಣೆಕಟ್ಟು ಶಂಕುಸ್ಥಾಪನೆ

(ನ್ಯೂಸ್ ಕಡಬ) newskadaba.com ಕಡಬ, ಜೂ.04. ಪುತ್ತೂರು ತಾಲೂಕು ಕೊೖಲ ಗ್ರಾಮದ ಏಣಿತಡ್ಕ ಸಮಾಜ ಮಂದಿರದ ಬಳಿ ಹರಿಯುವ ತೋಡೊಂದಕ್ಕೆ ಅಡ್ಡಲಾಗಿ ನಿರ್ಮಾಣಗೊಳ್ಳಲಿರುವ ಕಿಂಡಿ ಅಣೆಕಟ್ಟುವಿಗೆ ಶಂಕುಸ್ಥಾಪನೆ ಬುಧವಾರ ಸಾಯಂಕಾಲ ನಡೆಸಲಾಯಿತು. ಸುಳ್ಯ ಶಾಸಕ ಎಸ್ ಅಂಗಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಸುಮಾರು 30 ಲಕ್ಷ ರೂ ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣವಾಗಲಿದೆ. ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಶೀಘ್ರದಲ್ಲಿ ಕಾಮಗಾರಿ ಆರಂಭಿಸಲಾಗುವುದು. ಅಣೆಕಟ್ಟುವಿನಿಂದ ನೀರಿನ ಸಂಗ್ರಹ ಜೊತೆಗೆ ಮೇಲ್ಬಾಗದಲ್ಲಿ ವಾಹನ ಸಂಚಾರಕ್ಕೂ ಅನುವು ಮಾಡಿಕೊಡಲಾಗುವುದು. ಅಲ್ಲದೆ ಗೋಳಿತ್ತಡಿ- […]

ಏಣಿತಡ್ಕ: ಕಿಂಡಿ ಅಣೆಕಟ್ಟು ಶಂಕುಸ್ಥಾಪನೆ Read More »

ಕರಾವಳಿ

ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು: ಪ್ರತಿಭಾವಂತ ವಿದ್ಯಾರ್ಥಿ ಪೂರ್ಣಾನಂದನಿಗೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಕಡಬ, ಜೂ.04. ಚಂಚಲ ಮನಸ್ಸಿನ ಕಾಲಘಟ್ಟದಲ್ಲಿ ಕಾಲೇಜು ಜೀವನ ಆರಂಭವಾಗುತ್ತದೆ. ಈ ಸಮಯದಲ್ಲಿ ಮನಸ್ಸುನ್ನು ಹಿಡತದಲ್ಲಿಟ್ಟುಕೊಳ್ಳುವ ದೃಡ ಮನಸ್ಸು ಪ್ರತಿಯೊಬ್ಬರಲ್ಲಿ ಇರಬೇಕು. ಉತ್ತಮ ಕನಸ್ಸನ್ನು ನನಸಾಗಿಸುವ ಕಾಲೇಜು ಜೀವನದ ಆರಂಭದಲ್ಲಿ ಎಡವಿದರೆ ಭವಿಷ್ಯದಲ್ಲಿ ಕಷ್ಟಗಳು ಎದುರಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಜಾಗೃತಿಗೊಳಿಸುವ ಕಾರ್ಯ ಪೋಷಕರಿಂದ ಶಿಕ್ಷಣ ಸಂಸ್ಥೆಯಿಂದ ನಡೆಯಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಸರ್ವೋತ್ತಮ ಗೌಡ ಹೇಳಿದರು. ಅವರು ಶ್ರೀ ರಾಮಕುಂಜೇಶ್ವರ ಪದವಿ ಪುರ್ವ ಕಾಲೇಜಿನಲ್ಲಿ ಬುಧವಾರ ನಡೆದ ಪ್ರಥಮ ಪಿಯುಸಿ

ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು: ಪ್ರತಿಭಾವಂತ ವಿದ್ಯಾರ್ಥಿ ಪೂರ್ಣಾನಂದನಿಗೆ ಅಭಿನಂದನೆ Read More »

ಕರಾವಳಿ

ಕೊಂಬಾರು ಸಿ.ಆರ್.ಸಿ. ಕಾಲೋನಿ: ಕುಡಿಯುವ ನೀರಿನ ಸಮಸ್ಯೆ ಪರಿಹರಿಸದಿದ್ದರೆ ನಿಗಮದ ಕಛೇರಿ ಎದುರು ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಜೂ.04. ಕರ್ನಾಟಕ ಅರಣ್ಯ ಅಭಿವೃದ್ದಿ ವಿಭಾಗದ ಸುಬ್ರಹ್ಮಣ್ಯ ರಬ್ಬರ್ ನಿಗಮದ ಮೂಜೂರು ಘಟಕ ವ್ಯಾಪ್ತಿಯ ಕೊಂಬಾರು 16 ಸಿ.ಆರ್.ಸಿ.ಯ ಕಾರ್ಮಿಕರು ಕುಡಿಯುವ ನೀರಿನ ಸಮಸ್ಯೆಯಲ್ಲಿದ್ದು, ವಾರದೊಳಗೆ ನಿಗಮವು ಸರಿಯಾಗಿ ನೀರು ಪುರೈಕೆ ಮಾಡದಿದ್ದಲ್ಲಿ ನಿಗಮದ ಕಚೇರಿಯ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ರಬ್ಬರ್ ಕಾರ್ಮಿಕರು ಶನಿವಾರ ಎಚ್ಚರಿಕೆ ನೀಡಿದ್ದಾರೆ. ಅವರು ಕಾಲೋನಿಯ ಟ್ಯಾಂಕಿಯ ಎದುರು ಸಭೆ ಸೇರಿ ಕಳೆದ ಐದು ತಿಂಗಳಿಂದ ಕುಡಿಯುವ ನೀರಿನ ತೊಂದರೆ ಅನುಭವಿಸಿದ್ದೆವೆ. ಕೊಂಬಾರು ಗ್ರಾ.ಪಂ.ನಿಂದ ದಿನಕ್ಕೆ

ಕೊಂಬಾರು ಸಿ.ಆರ್.ಸಿ. ಕಾಲೋನಿ: ಕುಡಿಯುವ ನೀರಿನ ಸಮಸ್ಯೆ ಪರಿಹರಿಸದಿದ್ದರೆ ನಿಗಮದ ಕಛೇರಿ ಎದುರು ಪ್ರತಿಭಟನೆ Read More »

ಕರಾವಳಿ

ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್‌ ವತಿಯಿಂದ ವನಮಹೋತ್ಸವ

(ನ್ಯೂಸ್ ಕಡಬ) newskadaba.com ಕಡಬ, ಜೂ.04. ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತ ಇದರ ಸಹಸಂಸ್ಥೆಯಾದ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್‌ ಇದರ ವತಿಯಿಂದ ಬೊಳ್ಳೂರು ಶ್ರೀ ಷಣ್ಮುಖ ಸುಬ್ರಾಯ ಸ್ವಾಮಿ ದೇವಾಲಯದ ವಠಾರದಲ್ಲಿ ವನಮಹೋತ್ಸವ ಆಚರಣೆಯನ್ನು ಗುರುವಾರ ಆಚರಿಸಲಾಯಿತು. ಈ ಸಂಧರ್ಭದಲ್ಲಿ ಸಹಕಾರಿಯ ಸದಸ್ಯರಾದ ಶ್ರೀ ಶಶಿಕುಮಾರ ಕೋಲಂತ್ತಾಡಿರವರು ನವಜೀವನಕ್ಕೆ ಕಾಲಿಡುವ ಸುಸಂಧರ್ಭವನ್ನು ಸಸಿಗಳನ್ನು ನೆಡುವುದರ ಮೂಲಕ ವೈವಾಹಿಕ ಜೀವನವನ್ನು ಆರಂಭಿಸಿದರು. ಈ ಸಂಧರ್ಭದಲ್ಲಿ ವಧು-ವರರ ಬಂಧು-ಮಿತ್ರರು,ಸಹಕಾರಿಯ ಹಿತೈಷಿಗಳು,ದೇವಸ್ಥಾನದ ಆಡಳಿತ ಮಂಡಳಿಯವರು,ಹಿರಿಯರಾದ ಜನಾರ್ಧನ ಗೌಡ

ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್‌ ವತಿಯಿಂದ ವನಮಹೋತ್ಸವ Read More »

ಕರಾವಳಿ

ಭಯೋತ್ಪಾದನೆ ನಿಗ್ರಹ, ಹವಾಮಾನ ಬದಲಾವಣೆ ಮಾತುಕತೆ

ಫ್ರಾನ್ಸ್ ಅಧ್ಯಕ್ಷ-ಮೋದಿ ಭೇಟಿ (ನ್ಯೂಸ್ ಕಡಬ) newskadaba.com ಪ್ಯಾರಿಸ್, ಜೂ.3. ಪ್ರಧಾನಿ ನರೇಂದ್ರ ಮೋದಿ ಶನಿವಾರ ಫ್ರಾನ್ಸ್‌ನ ನೂತನ ಅಧ್ಯಕ್ಷ ಇಮಾನುಯೆಲ್ ಮ್ಯಾಕ್ರೋನ್‌ರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಉಭಯ ನಾಯಕರು ಬಾಂಧವ್ಯ ವೃದ್ಧಿ, ಭಯೋತ್ಪಾದನೆ ನಿಗ್ರಹ ಮತ್ತು ಹವಾಮಾನ ಬದಲಾವಣೆ ಮುಂತಾದ ಜಾಗತಿಕ ಹಾಗೂ ದ್ವಿಪಕ್ಷೀಯ ಆಸಕ್ತಿಯ ವಿಷಯಗಳ ಬಗ್ಗೆ ಚರ್ಚಿಸಿದರು.

ಭಯೋತ್ಪಾದನೆ ನಿಗ್ರಹ, ಹವಾಮಾನ ಬದಲಾವಣೆ ಮಾತುಕತೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಲಂಡನ್: ಭಯೋತ್ಪಾದಕ ದಾಳಿಗೆ ಏಳು ಬಲಿ, 48 ಜನರಿಗೆ ಗಾಯ

(ನ್ಯೂಸ್ ಕಡಬ) newskadaba.com ಲಂಡನ್,ಜೂ.4. ಚೂರಿಗಳನ್ನು ಝಳಪಿಸುತ್ತಿದ್ದ, ನಕಲಿ ಆತ್ಮಹತ್ಯಾ ಜಾಕೆಟ್‌ಗಳನ್ನು ಧರಿಸಿದ್ದ ಮೂವರು ಭಯೋತ್ಪಾದಕರು ಶನಿವಾರ ರಾತ್ರಿ ಮಧ್ಯ ಲಂಡನ್‌ನಲ್ಲಿ ಮಾರಣಹೋಮ ನಡೆಸಿದ್ದಾರೆ. ರಾತ್ರಿ 10 ಗಂಟೆಗೆ(ಭಾರತೀಯ ಕಾಲಮಾನ ಸೋಮವಾರ ನಸುಕಿನ 2:30 ಗಂಟೆ) ಲಂಡನ್ನಿನ ಹೆಗ್ಗುರುತು ಲಂಡನ್ ಬ್ರಿಡ್ಜ್‌ನಲ್ಲಿ ಅತಿವೇಗದಿಂದ ಚಲಿಸುತ್ತಿದ್ದ ಬಿಳಿಯ ಬಣ್ಣದ ವ್ಯಾನ್‌ನಲ್ಲಿದ್ದ ಈ ರಾಕ್ಷಸರು ಪಾದಚಾರಿ ಗಳ ಮೇಲೆ ವಾಹನವನ್ನು ನುಗ್ಗಿಸಿದ ಬಳಿಕ ಸಮೀಪದ ಮಾರುಕಟ್ಟೆ ಪ್ರದೇಶದಲ್ಲಿದ್ದ ಜನರನ್ನು ಚೂರಿಗಳಿಂದ ಮನಬಂದಂತೆ ಇರಿದಿದ್ದಾರೆ. ಈ ದಾಳಿಯಲ್ಲಿ ಏಳು ಜನರು ಸಾವನ್ನಪ್ಪಿದ್ದು,

ಲಂಡನ್: ಭಯೋತ್ಪಾದಕ ದಾಳಿಗೆ ಏಳು ಬಲಿ, 48 ಜನರಿಗೆ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್

ಸ್ವಾಮಿ ನಾರಾಯಣ ದೇವಸ್ಥಾನಕ್ಕೆ ಬ್ರಿಟನ್ ಪ್ರಧಾನಿ ಭೇಟಿ

(ನ್ಯೂಸ್ ಕಡಬ) newskadaba.com ಲಂಡನ್, ಜೂ. 4. ಬ್ರಿಟಿಶ್ ಪ್ರಧಾನಿ ತೆರೇಸಾ ಮೇ ತನ್ನ ಗಂಡ ಫಿಲಿಪ್ ಜೊತೆಗೆ ಶನಿವಾರ ವಾಯುವ್ಯ ಲಂಡನ್‌ನಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿದರು. ಬ್ರಿಟನ್ ಸಂಸತ್ತಿಗೆ ಜೂನ್ 8ರಂದು ಚುನಾವಣೆ ನಡೆಯಲಿದ್ದು, ಅದಕ್ಕಿಂತ ದಿನಗಳ ಮುಂಚೆ ತೆರೇಸಾ ಭೇಟಿ ನೀಡಿದ್ದಾರೆ. ಲಂಡನ್‌ನಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನವು ಭಾರತದ ಹೊರಗಿನ ಅತ್ಯಂತ ದೊಡ್ಡ ಹಿಂದೂ ದೇವಾಲಯವಾಗಿದೆ. ದೇವಾಲಯಕ್ಕೆ ಭೇಟಿ ನೀಡಿದ 60 ವರ್ಷದ ಪ್ರಧಾನಿ, ಭಗವಾನ್ ಸ್ವಾಮಿನಾರಾಯಣನಿಗೆ ಪುಷ್ಪ ದಳಗಳನ್ನು ಅರ್ಪಿಸಿದರು ಎಂದು ದೇವಸ್ಥಾನದ ವಕ್ತಾರರೋರ್ವರು

ಸ್ವಾಮಿ ನಾರಾಯಣ ದೇವಸ್ಥಾನಕ್ಕೆ ಬ್ರಿಟನ್ ಪ್ರಧಾನಿ ಭೇಟಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಬಿಎಸ್ಎಫ್ ಕಾರ್ಯಾಚರಣೆ: 4 ಲಕ್ಷ ಮುಖಬೆಲೆಯ ನಕಲಿ ನೋಟುಗಳ ವಶ

(ನ್ಯೂಸ್ ಕಡಬ) newskadaba.com ಮಾಲ್ಡಾ, ಜೂ.4. ನೂತನ 2 ಸಾವಿರ ರೂ. ಮುಖಬೆಲೆಯ 4,98,000 ನಕಲಿ ನೋಟುಗಳನ್ನು ಗಡಿಭದ್ರತಾ ಪಡೆ ವಶಪಡಿಸಿಕೊಂಡಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಬಿಎಸ್ ಎಫ್ ಭಾರತ-ಬಾಂಗ್ಲಾ ಗಡಿಪ್ರದೇಶದಿಂದ ಈ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದು, ಕಾರ್ಯಾಚರಣೆಯ ವೇಳೆ ಕತ್ತಲಾಗಿದ್ದರಿಂದ ದಂಧೆಕೋರರು ಪರಾರಿಯಾಗಿದ್ದಾರೆ. ವಶಪಡಿಸಿಕೊಂಡಿರುವ ನೋಟುಗಳನ್ನು ಕಲಿಯಾಚಕ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದ್ದು, ತನಿಖೆ ನಡೆಯುತ್ತಿದೆ.

ಬಿಎಸ್ಎಫ್ ಕಾರ್ಯಾಚರಣೆ: 4 ಲಕ್ಷ ಮುಖಬೆಲೆಯ ನಕಲಿ ನೋಟುಗಳ ವಶ Read More »

ರಾಷ್ಟ್ರೀಯ ನ್ಯೂಸ್

ಸೇನಾ ವಾಹನಗಳ ಮೇಲೆ ಭಯೋತ್ಪಾದಕರ ದಾಳಿ: ಇಬ್ಬರು ಯೋಧರು ಹುತಾತ್ಮ

(ನ್ಯೂಸ್ ಕಡಬ) newskadaba.com ಶ್ರೀನಗರ,ಜೂ.3. ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಭಾರತೀಯ ಸೇನೆಯ ವಾಹನಗಳ ಸಾಲಿನ ಮೇಲೆ ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶ್ರೀನಗರದ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕಾಜಿಗುಂದ್ ಪ್ರದೇಶದ ಲೋವರ್ ಮುಂಡಾ ಎಂಬಲ್ಲಿ ಶನಿವಾರ ಬೆಳಿಗ್ಗೆ 11:15ರ ಸುಮಾರಿಗೆ ಈ ದಾಳಿ ನಡೆದಿದೆ. ಸೇನೆಯ ವಾಹನಗಳ ಸಾಲಿನಲ್ಲಿ ಸಾಗುತ್ತಿದ್ದ ವಾಹನವೊಂದರ ಮೇಲೆ ಭಯೋತ್ಪಾ ದಕರು ಎಕೆ

ಸೇನಾ ವಾಹನಗಳ ಮೇಲೆ ಭಯೋತ್ಪಾದಕರ ದಾಳಿ: ಇಬ್ಬರು ಯೋಧರು ಹುತಾತ್ಮ Read More »

ರಾಷ್ಟ್ರೀಯ ನ್ಯೂಸ್

ಮೀನು ಮಾರಾಟ ಫೆಡರೇಶನ್: ನೂತನ ಬ್ಯಾಂಕಿಂಗ್ ಶಾಖೆ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮ0ಗಳೂರು, ಮೇ.26. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಪೆಡರೇಶನ್ ನಿ. ಮುಳಿಹಿತ್ಲು, ಬೋಳಾರ, ಮಂಗಳೂರು ಇವರ ಸಹಯೋಗದೊಂದಿಗೆ ನೂತನವಾಗಿ ಪ್ರಾರಂಭಿಸಲಾದ ಬ್ಯಾಂಕಿಂಗ್ ವಿಭಾಗದ ದ್ವಿತೀಯ ಮಂಗಳೂರು ಶಾಖೆ ಇದರ ಉದ್ಘಾಟನಾ ಸಮಾರಂಭವು ಜೂನ್ 1 ರಂದು ಬೆಳಿಗ್ಗೆ 10 ಗಂಟೆಗೆ ಮೀನುಗಾರಿಕಾ ಬಂದರಿನಲ್ಲಿ ನಡೆಯಲಿದೆ. ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ನಾಡೋಜ, ಡಾ: ಜಿ.ಶಂಕರ್, ಶಾಸಕ ಜೆ.ಆರ್. ಲೋಬೋ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಮಂಗಳೂರು

ಮೀನು ಮಾರಾಟ ಫೆಡರೇಶನ್: ನೂತನ ಬ್ಯಾಂಕಿಂಗ್ ಶಾಖೆ ಉದ್ಘಾಟನೆ Read More »

ಕರಾವಳಿ
Scroll to Top