ಏಣಿತಡ್ಕ: ಕಿಂಡಿ ಅಣೆಕಟ್ಟು ಶಂಕುಸ್ಥಾಪನೆ
(ನ್ಯೂಸ್ ಕಡಬ) newskadaba.com ಕಡಬ, ಜೂ.04. ಪುತ್ತೂರು ತಾಲೂಕು ಕೊೖಲ ಗ್ರಾಮದ ಏಣಿತಡ್ಕ ಸಮಾಜ ಮಂದಿರದ ಬಳಿ ಹರಿಯುವ ತೋಡೊಂದಕ್ಕೆ ಅಡ್ಡಲಾಗಿ ನಿರ್ಮಾಣಗೊಳ್ಳಲಿರುವ ಕಿಂಡಿ ಅಣೆಕಟ್ಟುವಿಗೆ ಶಂಕುಸ್ಥಾಪನೆ ಬುಧವಾರ ಸಾಯಂಕಾಲ ನಡೆಸಲಾಯಿತು. ಸುಳ್ಯ ಶಾಸಕ ಎಸ್ ಅಂಗಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಸುಮಾರು 30 ಲಕ್ಷ ರೂ ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣವಾಗಲಿದೆ. ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಶೀಘ್ರದಲ್ಲಿ ಕಾಮಗಾರಿ ಆರಂಭಿಸಲಾಗುವುದು. ಅಣೆಕಟ್ಟುವಿನಿಂದ ನೀರಿನ ಸಂಗ್ರಹ ಜೊತೆಗೆ ಮೇಲ್ಬಾಗದಲ್ಲಿ ವಾಹನ ಸಂಚಾರಕ್ಕೂ ಅನುವು ಮಾಡಿಕೊಡಲಾಗುವುದು. ಅಲ್ಲದೆ ಗೋಳಿತ್ತಡಿ- […]
ಏಣಿತಡ್ಕ: ಕಿಂಡಿ ಅಣೆಕಟ್ಟು ಶಂಕುಸ್ಥಾಪನೆ Read More »
ಕರಾವಳಿ

