News Kadaba

ಬೆಂಗಳೂರು: ಎಟಿಎಂ ವಾಹನ ಹೈಜಾಕ್- 7.11 ಕೋಟಿ ರೂ. ದರೋಡೆ

(ನ್ಯೂಸ್‌ ಕಡಬ) newskadaba.com,  ನ.19 : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆಯಾಗಿರುವ ಘಟನೆ ನಡೆದಿದೆ. ಇಂದು (ನವೆಂಬರ್ 19) ಮಧ್ಯಾಹ್ನ ಇನ್ನೋವಾ ಕಾರಿನಲ್ಲಿ ಬಂದ ಗ್ಯಾಂಗ್, ಎಟಿಎಂಗೆ ಹಣ ಹಾಕಲು ಹೊರಟಿದ್ದ ವಾಹನ ತಡೆದು ಬರೋಬ್ಬರಿ 7.11 ಕೋಟಿ ರೂ ದೋಚಿಕೊಂಡು ಪರಾರಿಯಾಗಿದೆ. ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂ ಕಡೆ ಹೊರಟಿದ್ದ ಹಣ ಇದ್ದ ವಾಹನವನ್ನು ಜಯದೇವ ಡೇರಿ ಸರ್ಕಲ್ನ ಬಳಿ ತಡೆದು ಹಣ ದೋಚಿಕೊಂಡು ಎಸ್ಕೇಪ್ ಆಗಿದೆ. ಸೌತ್ […]

ಬೆಂಗಳೂರು: ಎಟಿಎಂ ವಾಹನ ಹೈಜಾಕ್- 7.11 ಕೋಟಿ ರೂ. ದರೋಡೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿ: ನಿಯಂತ್ರಣ ತಪ್ಪಿ ಹೋಟೆಲ್‌ನ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಖಾಸಗಿ ಸ್ಲೀಪರ್ ಬಸ್

(ನ್ಯೂಸ್‌ ಕಡಬ) newskadaba.com,  ನ.19 : ಖಾಸಗಿ ಸ್ಲೀಪರ್ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಬದಿಯ ಹೋಟೆಲ್‌ನ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಘಟನೆ ಓಂತಿಬೆಟ್ಟು ಬಳಿ ಬುಧವಾರ ಮುಂಜಾನೆ ನಡೆದಿದೆ. ಈ ಬಸ್ ಉಡುಪಿಯಿಂದ ಹಿರಿಯಡ್ಕ ಕಡೆಗೆ ಸಂಚರಿಸುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನ ರಸ್ತೆಯಿಂದ ಬದಿಗೆ ಸರಿದು ಹೋಟೆಲ್‌ನ ಕಾಂಪೌಂಡ್‌ಗೆ ಡಿಕ್ಕಿಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್ ಪಕ್ಕಕ್ಕೆ ವಾಲಿದ್ದು, ಹೋಟೆಲ್ ಕಟ್ಟಡಕ್ಕೆ ತಾಗಿಕೊಂಡು ನಿಂತಿದೆ. ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.  

ಉಡುಪಿ: ನಿಯಂತ್ರಣ ತಪ್ಪಿ ಹೋಟೆಲ್‌ನ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಖಾಸಗಿ ಸ್ಲೀಪರ್ ಬಸ್ Read More »

ಕರಾವಳಿ

ಮುಳ್ಳಯ್ಯನಗಿರಿ ತಪ್ಪಲು ಡಿ.1 ರಿಂದ 4ರವರೆಗೆ ಬಂದ್- ಪ್ರವಾಸಿಗರಿಗೆ ನಿರ್ಬಂಧ

(ನ್ಯೂಸ್‌ ಕಡಬ) newskadaba.com,  ನ.19 : ದತ್ತಪೀಠದಲ್ಲಿ ದತ್ತಜಯಂತಿ ಹಿನ್ನೆಲೆ ಡಿ.1ರಿಂದ 4ರವರೆಗೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಗಾಳಿಕೆರೆ ಮಾಣಿಕ್ಯಧಾರಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಡಿಸೆಂಬರ್ 2, 3 ಹಾಗೂ 4ರಂದು ದತ್ತಪೀಠದಲ್ಲಿ ದತ್ತಜಯಂತಿ ಸಂಭ್ರಮ ನಡೆಯಲಿದೆ. ವಿಶ್ವಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ದತ್ತಜಯಂತಿ ಸಂಭ್ರಮ ನಡೆಯಲಿದೆ. ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 5ರ ಬೆಳಗ್ಗೆ

ಮುಳ್ಳಯ್ಯನಗಿರಿ ತಪ್ಪಲು ಡಿ.1 ರಿಂದ 4ರವರೆಗೆ ಬಂದ್- ಪ್ರವಾಸಿಗರಿಗೆ ನಿರ್ಬಂಧ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಡ್ನಿಯಲ್ಲಿ ಭೀಕರ ಅಪಘಾತ; ಬೆಂಗಳೂರು ಮೂಲದ ತುಂಬು ಗರ್ಭಿಣಿ ಸಾವು

(ನ್ಯೂಸ್‌ ಕಡಬ) newskadaba.com,  ನ.19 : ಆಸ್ಟ್ರೇಲಿಯಾದ ಸಿಡ್ನಿ ನಗರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ತುಂಬು ಗರ್ಭಿಣಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಮಹಿಳೆ ಸಮನ್ವಿತಾ ಧಾರೇಶ್ವರ್ ಎಂಟು ತಿಂಗಳ ಗರ್ಭಿಣಿಯಾಗಿದ್ದರು. ಮಗುವಿಗೆ ಜನ್ಮ ನೀಡಲು ಕೆಲವೇ ಕೆಲವು ವಾರಗಳು ಬಾಕಿ ಉಳಿದಿದ್ದವು. ಸಮನ್ವಿತಾ ಧಾರೇಶ್ವರ್ ತನ್ನ ಪತಿ ಮತ್ತು ಮೂರು ವರ್ಷದ ಮಗನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ದುರಂತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಶುಕ್ರವಾರ ರಾತ್ರಿ 8 ಗಂಟೆಗೆ ಹಾರ್ನ್ಸ್‌ಬೈಯ ಜಾರ್ಜ್ ಸ್ಟ್ರೀಟ್‌ನಲ್ಲಿ

ಸಿಡ್ನಿಯಲ್ಲಿ ಭೀಕರ ಅಪಘಾತ; ಬೆಂಗಳೂರು ಮೂಲದ ತುಂಬು ಗರ್ಭಿಣಿ ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ: ಬೆನಿಫಿಟ್ ಸ್ಕೀಂ ವಂಚನೆ ಪ್ರಕರಣ: ಮೂರು ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

(ನ್ಯೂಸ್‌ ಕಡಬ) newskadaba.com,  ನ.19 : ಸುಳ್ಯ ದಲ್ಲಿ ಬೆನಿಫಿಟ್‌ ಸ್ಕೀಂ ಮೂಲಕ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ವಂಚಿಸಿದ ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಕಸಬಾ ಗ್ರಾಮದ ವಿವೇಕಾನಂದ ಸರ್ಕಲ್ ಬಳಿ ಅಂಬಡೆಡ್ಕ ಎಂಬಲ್ಲಿ ತತ್ವಮಸಿ ಚಾರಿಟೇಬಲ್ ಟ್ರಸ್ಟ್(ರಿ) ಮತ್ತು ತತ್ವಮಸಿ ಎಂಟರ್ ಪ್ರೈಸಸ್ (ರಿ) ಎಂಬ ಹೆಸರಿನಲ್ಲಿ ಸಂಸ್ಥೆ ಹೆಸರಿನಲ್ಲಿ ಬೆನಿಫಿಟ್ ಸ್ಕೀಂ ಪ್ರಾರಂಭಿಸಿ, ಏಜೆಂಟರುಗಳ ಮೂಲಕ ಸಾರ್ವಜನಿಕರಿಂದ ಕಂತುಗಳ‌ ಮೂಲಕ ಹಣಸಂಗ್ರಹ ಮಾಡಿ, 4115 ಸದಸ್ಯರನ್ನು ಸೇರಿಸಿಕೊಂಡು ಅವರಿಂದ ಕೋಟ್ಯಾಂತರ ಹಂವನ್ನು ಸಂಗ್ರಹಿಸಿದ್ದರು. ಆ

ಸುಳ್ಯ: ಬೆನಿಫಿಟ್ ಸ್ಕೀಂ ವಂಚನೆ ಪ್ರಕರಣ: ಮೂರು ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ – ಜಿಲ್ಲಾಡಳಿತ ಆದೇಶ

(ನ್ಯೂಸ್‌ ಕಡಬ) newskadaba.com,  ನ.19 ಚಿಕ್ಕಮಗಳೂರು: ದತ್ತಪೀಠದಲ್ಲಿ ದತ್ತಜಯಂತಿ ಹಿನ್ನೆಲೆ ಡಿ.1ರಿಂದ 4ರವರೆಗೆ ಮುಳ್ಳಯ್ಯನಗಿರಿ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ…. ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಗಾಳಿಕೆರೆ ಮಾಣಿಕ್ಯಧಾರಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಡಿಸೆಂಬರ್ 2, 3 ಹಾಗೂ 4ರಂದು ದತ್ತಪೀಠದಲ್ಲಿ ದತ್ತಜಯಂತಿ ಸಂಭ್ರಮ ನಡೆಯಲಿದೆ. ವಿಶ್ವಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ದತ್ತಜಯಂತಿ ಸಂಭ್ರಮ ನಡೆಯಲಿದೆ. ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 5ರ ಬೆಳಗ್ಗೆ 10 ಗಂಟೆ

ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ – ಜಿಲ್ಲಾಡಳಿತ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತ ಸರ್ಕಾರದ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 362 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ನ.19 ದೆಹಲಿ: ಉತ್ತಮ ಉದ್ಯೋಗ ಹೊಂದಬೇಕು ಎಂದುಕೊಂಡಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಭಾರತ ಸರ್ಕಾರದ ಗುಪ್ತಚರ ಇಲಾಖೆ ಯಲ್ಲಿ ಖಾಲಿ ಇರುವ 362 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ…..ಮಲ್ಟಿ ಟಾಸ್ಕಿಂಗ್‌ ಸ್ಟಾಫ್‌ ಹುದ್ದೆ ಇದಾಗಿದ್ದು,10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು …… ಉದ್ಯೋಗ ಸ್ಥಳ: ದೇಶಾದ್ಯಂತ. ಆಸಕ್ತರು ಆನ್‌ಲೈನ್‌ ಮೂಲಕ ನವೆಂಬರ್‌ 22ರಿಂದ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಡಿಸೆಂಬರ್‌ 14. ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ ಮಲ್ಟಿ ಟಾಸ್ಕಿಂಗ್‌ ಸ್ಟಾಫ್‌ ಹುದ್ದೆ ಇದಾಗಿದ್ದು,

ಭಾರತ ಸರ್ಕಾರದ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 362 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂತ್ರಿ ಮಾಲ್ಗೆ ಮತ್ತೆ ಬೀಗ ಜಡಿದ ಜಿಬಿಎ ಅಧಿಕಾರಿಗಳು

(ನ್ಯೂಸ್‌ ಕಡಬ) newskadaba.com,  ನ.19 : ಪ್ರಮುಖ ವಾಣಿಜ್ಯ ಸ್ಥಳವಾಗಿರುವ ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿಯಲಾಗಿದೆ. ಮಲ್ಲೇಶ್ವರಂನಲ್ಲಿ ಮಂತ್ರಿ ಮಾಲ್‌ನವರು ಆಸ್ತಿ ತೆರಿಗೆ ಪಾವತಿಸುವಲ್ಲಿ ವಿಫಲರಾಗಿರುವುದರಿಂದ ಮಾಲ್‌ಗೆ ಜಿಬಿಎ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಸರಿ ಸುಮಾರು 31 ಕೋಟಿ ರೂ.ಗಳ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ತೆರಿಗೆ ಪಾವತಿಸಲು ವಿಫಲರಾಗಿರುವುದರಿಂದ ಅನಿವಾರ್ಯವಾಗಿ ಮಾಲ್‌ಗೆ ಬೀಗ ಜಡಿಯಬೇಕಾಯಿತು ಎಂದು ಜಿಬಿಎ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 30 ಕೋಟಿ 81ಲಕ್ಷದ 45 ಸಾವಿರದ 600 ರೂ. ಗಳ ತೆರಿಗೆ ಬಾಕಿ

ಮಂತ್ರಿ ಮಾಲ್ಗೆ ಮತ್ತೆ ಬೀಗ ಜಡಿದ ಜಿಬಿಎ ಅಧಿಕಾರಿಗಳು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

LPG ಗ್ಯಾಸ್‌ ಬೆಲೆಯಲ್ಲಿ ಭರ್ಜರಿ ಇಳಿಕೆ..!

(ನ್ಯೂಸ್‌ ಕಡಬ) newskadaba.com,  ನ.19 : ಭಾರತದ ಇಂಧನ ಭದ್ರತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತೊಂದು ಪ್ರಮುಖ ಹೆಜ್ಜೆ ಇಟ್ಟಿದೆ. ಮೊದಲ ಬಾರಿಗೆ, ಅಮೆರಿಕದಿಂದ ದ್ರವೀಕೃತ ಪೆಟ್ರೋಲಿಯಂ ಅನಿಲ (LPG) ಆಮದು ಮಾಡಿಕೊಳ್ಳಲು ಒಂದು ವರ್ಷದ ರಚನಾತ್ಮಕ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ನವೆಂಬರ್ 17, 2025 ರಂದು ಇದನ್ನು ಅಧಿಕೃತವಾಗಿ ಘೋಷಿಸಿದರು……… . ಈ ಒಪ್ಪಂದದಡಿಯಲ್ಲಿ, 2026 ರ ಒಪ್ಪಂದದ ವರ್ಷದಲ್ಲಿ ಭಾರತವು ಯುಎಸ್

LPG ಗ್ಯಾಸ್‌ ಬೆಲೆಯಲ್ಲಿ ಭರ್ಜರಿ ಇಳಿಕೆ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಮೀಸಲಾತಿ ಪ್ರಮಾಣ ಕುರಿತ ಸುಪ್ರೀಂ ತೀರ್ಪು

(ನ್ಯೂಸ್‌ ಕಡಬ) newskadaba.com,  ನ.19  ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇತರೆ ಹಿಂದುಳಿದ ವರ್ಗ(ಒಬಿಸಿ)ಗಳಿಗೆ ಮೀಸಲಾತಿ ಪ್ರಮಾಣವನ್ನು ಶೇ.50ಕ್ಕಿಂತ ಹೆಚ್ಚಿಸಬಾರದೆಂದು ಸುಪ್ರೀಂಕೋರ್ಟ್‌ ನೀಡಿರುವ ತೀರ್ಪು ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಏಕೆಂದರೆ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್‌ ಹೆಗಡೆ, ಜಯಪ್ರಕಾಶ್‌ ಹೆಗಡೆ ಅವರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಬಿಸಿಗಳಿಗೆ ನೀಡಲಾಗುತ್ತಿರುವ ಹೆಚ್ಚಳ ಮಾಡಬೇಕೆಂದು ಶಿಫಾರಸ್ಸು ಮಾಡಿದ್ದರು. ಇದರ ಪ್ರಕಾರ ಜನವರಿ ಇಲ್ಲವೇ ಫೆಬ್ರವರಿ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಿದ್ದ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್‌ ಹಾಗೂ

ಬೆಂಗಳೂರು: ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಮೀಸಲಾತಿ ಪ್ರಮಾಣ ಕುರಿತ ಸುಪ್ರೀಂ ತೀರ್ಪು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top