News Kadaba

ಶಬರಿಮಲೆ ಯಾತ್ರೆ ಪ್ರಾರಂಭ ಮೊದಲ ದಿನವೇ 1.36 ಲಕ್ಷ ಭಕ್ತರಿಂದ ಅಯ್ಯಪ್ಪನ ದರ್ಶನ

(ನ್ಯೂಸ್‌ ಕಡಬ) newskadaba.com,  ನ.18 : ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ವಾರ್ಷಿಕ ಮಂಡಲ ಯಾತ್ರೆ ಸೋಮವಾರದಿಂದ ವಿಧ್ಯುಕ್ತ ವಾಗಿ ಆರಂಭವಾಯಿತು. ಮೊದಲ ದಿನವೇ 1.36 ಲಕ್ಷ ಭಕ್ತರು ಅಯ್ಯಪ್ಪನ ದರ್ಶನ ಪಡೆದರು. ಸೋಮವಾರ ಶಬರಿಮಲೆ ಋತುವಿನ ಆರಂಭದ ದಿನವಾದ್ದರಿಂದ ಪ್ರಧಾನ ಆರ್ಚಕರ ನೇತೃತ್ವದಲ್ಲಿ ಸಕಲ ಧಾರ್ಮಿಕ ವಿಧಿ ವಿಧಾನಗಳು ನೆರವೇ ರಿದವು. ಭಾನುವಾರ ಸಂಜೆಯೇ ದೇಗುಲದ ಬಾಗಿಲು ತೆರೆಯಲಾಗಿದ್ದು, ಸೋಮವಾರದಿಂದ 41 ದಿನಗಳ ಮಂಡಲ ಯಾತ್ರೆಗೆ ಚಾಲನೆ ನೀಡಲಾ ಯಿತು. ಈ ಸಮಯದಲ್ಲಿ […]

ಶಬರಿಮಲೆ ಯಾತ್ರೆ ಪ್ರಾರಂಭ ಮೊದಲ ದಿನವೇ 1.36 ಲಕ್ಷ ಭಕ್ತರಿಂದ ಅಯ್ಯಪ್ಪನ ದರ್ಶನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೌದಿ ಅರೇಬಿಯಾ ಬಸ್ ದುರಂತ – ಬೀದರ್ ಮೂಲದ ವೃದ್ಧೆ ಮೃತ್ಯು

(ನ್ಯೂಸ್‌ ಕಡಬ) newskadaba.com,  ನ.18 ಬೀದರ್: ಸೌದಿ ಅರೇಬಿಯಾದಲ್ಲಿ ಬಸ್ ಮತ್ತು ಡೀಸೆಲ್ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೀದರ್ ಮೂಲದ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ. ಮೃತ ವೃದ್ಧೆಯನ್ನು ಬೀದರ್ ಮೂಲದ ರಹಮತ್ ಬಿ (80) ಎಂದು ತಿಳಿಯಾಗಿದೆ.ಬೀದರ್ ನಗರದ ಮೈಲೂರಿನ ಸಿಎಂಸಿ ಕಾಲೋನಿಯ ನಿವಾಸಿಯಾಗಿರುವ ಇವರು ನ.9ರಂದು ಬೀದರ್‌ನಿಂದ ಮೆಕ್ಕಾ ಹಾಗೂ ಮದೀನಾಗೆ ತೆರಳಿದ್ದರು. ಬಸ್ ಅಪಘಾತದಲ್ಲಿ ವೃದ್ಧೆ ಸಜೀವ ದಹನವಾಗಿದ್ದು, ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ವೃದ್ಧೆ ಸಾವನ್ನಪ್ಪಿರುವ ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸೌದಿ ಅರೇಬಿಯಾ ಬಸ್ ದುರಂತ – ಬೀದರ್ ಮೂಲದ ವೃದ್ಧೆ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೆಹಲಿ ನ್ಯಾಯಾಲಯ, ಶಾಲೆಗಳಿಗೆ ಬಾಂಬ್ ಬೆದರಿಕೆ

(ನ್ಯೂಸ್‌ ಕಡಬ) newskadaba.com,  ನ.18 ನವದೆಹಲಿ: ಕಾರು ಬ್ಲಾಸ್ಟ್‌ ಪ್ರಕರಣಕ್ಕೆ ಬೆಚ್ಚಿ ಬಿದ್ದಿದ್ದ ರಾಷ್ಟ್ರ ರಾಜಧಾನಿಗೆ ಇದೀಗ ಮತ್ತೆ ಬಾಂಬ್‌ ಬೆದರಿಕೆ ಬಂದಿದೆ. ದೆಹಲಿಯ ಹಲವಾರು ಕೆಳ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದು, ರಾಜಧಾನಿಯಲ್ಲಿ ಪ್ರಮುಖ ಭದ್ರತಾ ಕಟ್ಟೆಚ್ಚರ ವಹಿಸಲಾಗಿದೆ. ಪೊಲೀಸ್ ತಂಡಗಳಿಂದ ತಕ್ಷಣದ ತಪಾಸಣೆ ನಡೆಸಲಾಗಿದೆ. ಸಾಕೇತ್ ನ್ಯಾಯಾಲಯ, ಪಟಿಯಾಲ ಹೌಸ್ ನ್ಯಾಯಾಲಯ, ತೀಸ್ ಹಜಾರಿ ನ್ಯಾಯಾಲಯ ಮತ್ತು ಇತರ ಹಲವಾರು ಜಿಲ್ಲಾ ನ್ಯಾಯಾಲಯಗಳಲ್ಲಿ ಬಾಂಬ್ ಬೆದರಿಕೆಗಳು ವರದಿಯಾಗಿವೆ. ಬಾಂಬ್ ನಿಷ್ಕ್ರಿಯ ದಳದ ವ್ಯಾನ್‌ಗಳು, ಶ್ವಾನ ದಳಗಳು ಮತ್ತು

ದೆಹಲಿ ನ್ಯಾಯಾಲಯ, ಶಾಲೆಗಳಿಗೆ ಬಾಂಬ್ ಬೆದರಿಕೆ Read More »

ರಾಷ್ಟ್ರೀಯ ನ್ಯೂಸ್

ದೆಹಲಿ ನ್ಯಾಯಾಲಯ, ಶಾಲೆಗಳಿಗೆ ಬಾಂಬ್‌ ಬೆದರಿಕೆ

(ನ್ಯೂಸ್‌ ಕಡಬ) newskadaba.com,  ನ.18 ನವದೆಹಲಿ: ಕಾರು ಬ್ಲಾಸ್ಟ್‌ ಪ್ರಕರಣಕ್ಕೆ ಬೆಚ್ಚಿ ಬಿದ್ದಿದ್ದ ರಾಷ್ಟ್ರ ರಾಜಧಾನಿಗೆ ಇದೀಗ ಮತ್ತೆ ಬಾಂಬ್‌ ಬೆದರಿಕೆ ಬಂದಿದೆ. ದೆಹಲಿಯ ಹಲವಾರು ಕೆಳ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದು, ರಾಜಧಾನಿಯಲ್ಲಿ ಪ್ರಮುಖ ಭದ್ರತಾ ಕಟ್ಟೆಚ್ಚರ ವಹಿಸಲಾಗಿದೆ. ಪೊಲೀಸ್ ತಂಡಗಳಿಂದ ತಕ್ಷಣದ ತಪಾಸಣೆ ನಡೆಸಲಾಗಿದೆ. ಸಾಕೇತ್ ನ್ಯಾಯಾಲಯ, ಪಟಿಯಾಲ ಹೌಸ್ ನ್ಯಾಯಾಲಯ, ತೀಸ್ ಹಜಾರಿ ನ್ಯಾಯಾಲಯ ಮತ್ತು ಇತರ ಹಲವಾರು ಜಿಲ್ಲಾ ನ್ಯಾಯಾಲಯಗಳಲ್ಲಿ ಬಾಂಬ್ ಬೆದರಿಕೆಗಳು ವರದಿಯಾಗಿವೆ. ನಗರದ ಎಲ್ಲಾ ಜಿಲ್ಲಾ ನ್ಯಾಯಾಲಯಗಳಲ್ಲಿ ಭದ್ರತಾ ವ್ಯವಸ್ಥೆಗಳನ್ನು ತೀವ್ರಗೊಳಿಸಲಾಗಿದ್ದು,

ದೆಹಲಿ ನ್ಯಾಯಾಲಯ, ಶಾಲೆಗಳಿಗೆ ಬಾಂಬ್‌ ಬೆದರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆಹಲಿ ಕೆಂಪು ಕೋಟೆ ಬಳಿ ಸ್ಫೋಟ: 25 ಸ್ಥಳಗಳಲ್ಲಿ ಇಡಿ ದಾಳಿ

(ನ್ಯೂಸ್‌ ಕಡಬ) newskadaba.com,  ನ.18 : ಕೆಂಪು ಕೋಟೆ ಸ್ಫೋಟದ ತನಿಖೆಗೆ ಸಂಬಂಧಿಸಿದಂತೆ ಹರ್ಯಾಣದಲ್ಲಿರುವ ಅಲ್-ಫಲಾಹ್ ವಿಶ್ವವಿದ್ಯಾಲಯ ಮತ್ತು ಅದರ ಜೊತೆ ಸಂಬಂಧ ಹೊಂದಿರುವ ವ್ಯಕ್ತಿಗಳಿಗೆ ಸಂಬಂಧಪಟ್ಟಂತೆ ದೆಹಲಿ ಮತ್ತು ಫರಿದಾಬಾದ್‌ನ 25 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ(ಇಡಿ) ದಾಳಿ ನಡೆಸಿದೆ. ‘ವೈಟ್ ಕಾಲರ್’ ಫರಿದಾಬಾದ್ ಭಯೋತ್ಪಾದಕ ಘಟಕದಲ್ಲಿ ಆರೋಪಿಗಳಾಗಿದ್ದ ಇತರರು ಕೆಲಸ ಮಾಡಿದ ವಿಶ್ವವಿದ್ಯಾಲಯ ಮತ್ತು ಸಂಸ್ಥೆಯ ಮಾಲೀಕರನ್ನು ಒಳಗೊಂಡಂತೆ ಹಣಕಾಸಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಇಡಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ ಅಡಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದೆ. ಬೆಳಿಗ್ಗೆ

ದೆಹಲಿ ಕೆಂಪು ಕೋಟೆ ಬಳಿ ಸ್ಫೋಟ: 25 ಸ್ಥಳಗಳಲ್ಲಿ ಇಡಿ ದಾಳಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯದ ಸಮೃದ್ದಿ ಎಸ್. ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಮೊದಲ ರನ್ನರ್ ಅಪ್

(ನ್ಯೂಸ್‌ ಕಡಬ) newskadaba.com,  ನ.18 ಸುಳ್ಯ: ಆದ್ಯಾಸ್ಮಿ ಫಿಟ್ನೆಸ್ ಸ್ಟುಡಿಯೋ ಮತ್ತು ದೇಯೀ ಮೊಬೈಲ್ಸ್ ಸಹಯೋಗದೊಂದಿಗೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನವೆಂಬರ್ 16 ರಂದು ಆಯೋಜಿಸಲಾಗಿದ್ದ ಫ್ಯಾಷನ್ ಷೋ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಸುಳ್ಯ ತಾಲೂಕಿನ ಗೂನಡ್ಕದ ಸಮೃದ್ಧಿ ಎಸ್. ಟ್ರೆಡಿಷನಲ್ ಮತ್ತು ವೆಸ್ಟರ್ನ್ ರೌಂಡ್ ನಲ್ಲಿ ಮಿಂಚಿ ಪ್ರಿನ್ಸೆಸ್ ಆಫ್ ಮಲ್ನಾಡ್ ಮೊದಲ ರನ್ನರ್ ಅಪ್ ವಿಜೇತರಾಗಿ ಹೊರಹೊಮ್ಮಿದ್ದಾರೆ. ಪ್ರಸ್ತುತ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ 3 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಈಕೆ

ಸುಳ್ಯದ ಸಮೃದ್ದಿ ಎಸ್. ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಮೊದಲ ರನ್ನರ್ ಅಪ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಕ್ಮಾ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಓರ್ವ ನಕ್ಸಲ್ ಮೃತ್ಯು

(ನ್ಯೂಸ್‌ ಕಡಬ) newskadaba.com,  ನ.18 ಸುಕ್ಮಾ: ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್ ಮೃತಪಟ್ಟ ಘಟನೆ ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. “ಎರ್ರಾಬೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದ ಬೆಟ್ಟದಲ್ಲಿ ನಕ್ಸಲರು ಇರುವ ಬಗ್ಗೆ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿತ್ತು. ಈ ಸಂಬಂಧ ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈವರೆಗೆ, ಓರ್ವ ನಕ್ಸಲನ ಮೃತದೇಹವನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಸದ್ಯ ಗುಂಡಿನ ಚಕಮಕಿ

ಸುಕ್ಮಾ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಓರ್ವ ನಕ್ಸಲ್ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭದ್ರತಾ ಪಡೆಗಳ ಎನ್ಕೌಂಟರ್ಗೆ ಓರ್ವ ನಕ್ಸಲ್ ಸಾವು

(ನ್ಯೂಸ್‌ ಕಡಬ) newskadaba.com,  ನ.18 : ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್ ಮೃತಪಟ್ಟ ಘಟನೆ ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. “ಎರ್ರಾಬೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದ ಬೆಟ್ಟದಲ್ಲಿ ನಕ್ಸಲರು ಇರುವ ಬಗ್ಗೆ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿತ್ತು. ಈ ಸಂಬಂಧ ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈವರೆಗೆ, ಓರ್ವ ನಕ್ಸಲನ ಮೃತದೇಹವನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಸದ್ಯ ಗುಂಡಿನ ಚಕಮಕಿ

ಭದ್ರತಾ ಪಡೆಗಳ ಎನ್ಕೌಂಟರ್ಗೆ ಓರ್ವ ನಕ್ಸಲ್ ಸಾವು Read More »

ರಾಷ್ಟ್ರೀಯ ನ್ಯೂಸ್

‘ಆತ್ಮಾಹುತಿ ಬಾಂಬ್ ದಾಳಿಯೆಂಬುದು ಹುತಾತ್ಮರ ಕಾರ್ಯಾಚರಣೆ’- ಉಗ್ರ ಉಮರ್

(ನ್ಯೂಸ್‌ ಕಡಬ) newskadaba.com,  ನ.18 : ಆತ್ಮಾಹುತಿ ಬಾಂಬ್ ದಾಳಿಯೆಂಬುದು ಹುತಾತ್ಮರ ಕಾರ್ಯಾಚರಣೆ ಎಂದು ಇಸ್ಲಾಂನಲ್ಲಿ ತಿಳಿಸಲಾಗಿದೆ ಎಂದು ಬಾಂಬರ್ ಉಮರ್ ಕೆಂಪುಕೋಟೆ ಬಳಿ ಕಾರು ಸ್ಫೋಟಕ್ಕೂ ಮುನ್ನ ಮಾಡಿದ್ದ ವಿಡಿಯೋವೊಂದರಲ್ಲಿ ಹೇಳಿರುವುದು ಇದೀಗ ಬೆಳಕಿಗೆ ಬಂದಿದೆ. ವೈರಲ್ ಆದ ವಿಡಿಯೋದಲ್ಲಿ ಉಮರ್ ಮಾತನಾಡುತ್ತಾ, “ಆತ್ಮಾಹುತಿ ಬಾಂಬ್ ದಾಳಿ ಬಗ್ಗೆ ತಪ್ಪಾಗಿ ಅರ್ಥೈಸಲಾಗಿದೆ. ಇದು ಯಾವುದೇ ರೀತಿಯ ಪ್ರಜಾಪ್ರಭುತ್ವವಲ್ಲ ಅಥವಾ ಯಾವುದೇ ನಾಗರಿಕ ಸಮಾಜದಲ್ಲಿ ಇದನ್ನು ಸ್ವೀಕರಿಸಲು ಸಾಧ್ಯವಿಲ್ಲ. ಇಸ್ಲಾಂನಲ್ಲಿ ಆತ್ಮಹತ್ಯೆಗೆ ಅವಕಾಶವಿಲ್ಲ. ಹೀಗಾಗಿ ಇದನ್ನು ಹುತಾತ್ಮರ

‘ಆತ್ಮಾಹುತಿ ಬಾಂಬ್ ದಾಳಿಯೆಂಬುದು ಹುತಾತ್ಮರ ಕಾರ್ಯಾಚರಣೆ’- ಉಗ್ರ ಉಮರ್ Read More »

ರಾಷ್ಟ್ರೀಯ ನ್ಯೂಸ್

SIR ಕೆಲಸ ಬಹಿಷ್ಕರಿಸಿದ ತಮಿಳುನಾಡು ಕಂದಾಯ ಇಲಾಖೆ ನೌಕರರು!

(ನ್ಯೂಸ್‌ ಕಡಬ) newskadaba.com,  ನ.18 ಚೆನ್ನೈ: ಅತಿಯಾದ ಕೆಲಸದ ಹೊರೆ, ಸಾಕಷ್ಟು ಮಾನವಶಕ್ತಿ, ಗಡುವಿನ ಒತ್ತಡ ಮತ್ತು ಅಸಮರ್ಪಕ ತರಬೇತಿಯನ್ನು ವಿರೋಧಿಸಿ ತಮಿಳುನಾಡು ಕಂದಾಯ ಇಲಾಖೆ ನೌಕರರ ಸಂಘಗಳ ಒಕ್ಕೂಟ(FERA)ದ ಸದಸ್ಯರು ಮಂಗಳವಾರದಿಂದ SIR ಕೆಲಸವನ್ನು ಬಹಿಷ್ಕರಿಸಿದ್ದಾರೆ. ಬಹಿಷ್ಕಾರಕ್ಕೆ ಮುಂಚಿತವಾಗಿ ಸೋಮವಾರ ಸಂಜೆ “ಪೆರುಂದಿರಲ್(ಸಾಮೂಹಿಕ) ಮನವಿ” ಕಾರ್ಯಕ್ರಮದ ಸಂದರ್ಭದಲ್ಲಿ ಸಂಘದ ಸದಸ್ಯರು 32 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ SIR ಕೆಲಸ ವಿರೋಧಿಸಿ ನೌಕರರು ಪ್ರತಿಭಟನೆ ನಡೆಸಿದರು ಎಂದು ಸಂಘ ತಿಳಿಸಿದೆ.

SIR ಕೆಲಸ ಬಹಿಷ್ಕರಿಸಿದ ತಮಿಳುನಾಡು ಕಂದಾಯ ಇಲಾಖೆ ನೌಕರರು! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top