News Kadaba

ಗೋಳಿತ್ತಡಿ – ಕುದುಲೂರು ಹೊಂಡ ಗುಂಡಿಗೆ ಮಣ್ಣು ಹಾಕಿ ಮುಚ್ಚಿದ ಇಸಾಕ್ ಕುದುಲೂರು-ಏಕಾಂಗಿ ಶ್ರಮದಾನಕ್ಕೆ ಮೆಚ್ಚುಗೆ

(ನ್ಯೂಸ್‌ ಕಡಬ) newskadaba.com,  ನ.18 : ಕಡಬ, ನ.18. ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಗೋಳಿತ್ತಡಿ – ಏಣಿತ್ತಡ್ಕ – ಕುದುಲೂರು ಸಂಪರ್ಕ ರಸ್ತೆಯ ಗೋಳಿತ್ತಡಿಯಿಂದ ಕುದುಲೂರು ವರೆಗಿನ ಸುಮಾರು 4 ಕಿಮೀ ಉದ್ದದ ರಸ್ತೆಯುದ್ದಕ್ಕೂ  ಉಂಟಾಗಿರುವ ಹೊಂಡಗಳಿಗೆ ಕುದುಲೂರು ನಿವಾಸಿ ಇಸಾಕ್ ಎಂಬುವವರು ಸ್ವಯಂಪ್ರೇರಿತರಾಗಿ ಯಾವುದೇ ಫಲಾಪೇಕ್ಷೆಯಿಲ್ಲದೆ ಏಕಾಂಗಿಯಾಗಿ ಗುರುವಾರ ಮತ್ತು ಶುಕ್ರವಾರ ಎರಡು ದಿನ  ಮಣ್ಣು ಹಾಕಿ ಹೊಂಡ ಮುಚ್ಚಿದ್ದು, ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ವೃತ್ತಿಯಲ್ಲಿ ಅಡಿಕೆ ಸುಳಿಯುವ […]

ಗೋಳಿತ್ತಡಿ – ಕುದುಲೂರು ಹೊಂಡ ಗುಂಡಿಗೆ ಮಣ್ಣು ಹಾಕಿ ಮುಚ್ಚಿದ ಇಸಾಕ್ ಕುದುಲೂರು-ಏಕಾಂಗಿ ಶ್ರಮದಾನಕ್ಕೆ ಮೆಚ್ಚುಗೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮತ್ತೆ ಇಳಿಕೆಯಾದ ಬಂಗಾರದ ಬೆಲೆ

(ನ್ಯೂಸ್‌ ಕಡಬ) newskadaba.com,  ನ.18 : ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆ ಇಳಿಕೆಯಾಗುತ್ತಿದ್ದು, ಇಂದು ಸಹ ದರ ಕಡಿಮೆಯಾಗಿದೆ. ಇಂದು 24 ಕ್ಯಾರಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 17,400 ರೂ.ಗಳಷ್ಟು ಕಡಿಮೆಯಾಗಿದೆ., ಇಂದಿನ 22 ಕ್ಯಾರಟ್ ಚಿನ್ನದ ಬೆಲೆ 1 ಗ್ರಾಂ: 11,335 ರೂಪಾಯಿ 8 ಗ್ರಾಂ: 90,680 ರೂಪಾಯಿ 10 ಗ್ರಾಂ: 1,13,350 ರೂಪಾಯಿ 100 ಗ್ರಾಂ: 11,33,500 ರೂಪಾಯಿ

ಮತ್ತೆ ಇಳಿಕೆಯಾದ ಬಂಗಾರದ ಬೆಲೆ Read More »

ಕರ್ನಾಟಕ

ರಾಜ್ಯ ಸರ್ಕಾರದಿಂದ ಮೇಡ್‌ ಇನ್‌ ಕರ್ನಾಟಕ ಕಂಪ್ಯೂಟರ್‌ ಅಭಿವೃದ್ಧಿ, ಇಂದು ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ನ.18 ಬೆಂಗಳೂರು : ಐಟಿ-ಬಿಟಿ ಇಲಾಖೆ, ಕಿಯೋನಿಕ್ಸ್ ಸಹಯೋಗದಲ್ಲಿ ಕರ್ನಾಟಕದ ಸ್ಟಾರ್ಟಪ್‌ಗಳು ನಿರ್ಮಿಸಿರುವ ಕೃತಕ ಬುದ್ಧಿಮತ್ತೆ ಆಧಾರಿತ ‘ಕಿಯೋ’ (ಕೆಇಒ) ಹೆಸರಿನ ಕಂಪ್ಯೂಟರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಬೆಂಗಳೂರು ಟೆಕ್ ಸಮ್ಮಿಟ್‌-2025ರ ಉದ್ಘಾಟನಾ ಸಮಾರಂಭದಲ್ಲಿ ಬಿಡುಗಡೆ ಮಾಡಲಿದ್ದಾರೆ. ಇದು ಸರ್ಕಾರವೇ ಅಭಿವೃದ್ಧಿಪಡಿಸಿದ ಮೊದಲ ಎಐ ಪರ್ಸನಲ್‌ ಕಂಪ್ಯೂಟರ್‌ ಆಗಿದೆ. ಇಂಥ ಪ್ರಯತ್ನ ವಿಶ್ವದಲ್ಲೇ ಮೊದಲು ಎನ್ನಲಾಗಿದೆ…………… ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ಹಂಚಿಕೊಂಡ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ‘ಕೆಇಒ’ ಅಂದರೆ ಜ್ಞಾನ

ರಾಜ್ಯ ಸರ್ಕಾರದಿಂದ ಮೇಡ್‌ ಇನ್‌ ಕರ್ನಾಟಕ ಕಂಪ್ಯೂಟರ್‌ ಅಭಿವೃದ್ಧಿ, ಇಂದು ಬಿಡುಗಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು ಜಲಮಂಡಳಿಯ 224 ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ನ.18 ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಲ್ಯಾಣ ಕರ್ನಾಟಕ ಮತ್ತು ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಹಿಂಬಾಕಿ ಹುದ್ದೆ ಸೇರಿ ಒಟ್ಟು 224 ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಬೆಂಗಳೂರು ಜಲಮಂಡಳಿಯ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕೆಇಎ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಬೇಕು. ಈ ಬಗ್ಗೆ ನ.15ರಂದು ಕೆಇಎ ಅಧಿಸೂಚನೆ ಹೊರಡಿಸಿದೆ.

ಬೆಂಗಳೂರು ಜಲಮಂಡಳಿಯ 224 ಹುದ್ದೆಗೆ ಅರ್ಜಿ ಆಹ್ವಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಿಮರೋಡಿ ವಿರುದ್ಧ ಗಡೀಪಾರು ಆದೇಶ ಹೈಕೋರ್ಟ್ಲ್ಲಿ ವಜಾ

(ನ್ಯೂಸ್‌ ಕಡಬ) newskadaba.com,  ನ.18 : ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ‌ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿದೆ. ಪ್ರಕರಣವನ್ನು ಪುತ್ತೂರು ಉಪ ವಿಭಾಗಾಧಿಕಾರಿಗೆ ಹಿಂದಿರುಗಿಸಿರುವ ನ್ಯಾಯಾಲಯ, ಮುಂದಿನ 15 ದಿನಗಳಲ್ಲಿ ಪ್ರಕರಣವನ್ನು ಹೊಸದಾಗಿ ವಿಚಾರಣೆ ನಡೆಸಬೇಕು. ವಿಚಾರಣೆ ವೇಳೆ ಅರ್ಜಿದಾರರ ವಾದ ಆಲಿಸಬೇಕು. ನಂತರ ಸೂಕ್ತ ಕಾರಣಗಳೊಂದಿಗೆ ಕಾನೂನು ಪ್ರಕಾರ ಆದೇಶ ಹೊರಡಿಸಬೇಕು ಎಂದು ಉಪ ವಿಭಾಗಾಧಿಕಾರಿಗೆ

ತಿಮರೋಡಿ ವಿರುದ್ಧ ಗಡೀಪಾರು ಆದೇಶ ಹೈಕೋರ್ಟ್ಲ್ಲಿ ವಜಾ Read More »

ಕರ್ನಾಟಕ

ಕಾಂಗೋದ ಗಣಿ ಸೇತುವೆ ಕುಸಿದು 32 ಜನ ಮೃತ್ಯು

(ನ್ಯೂಸ್‌ ಕಡಬ) newskadaba.com,  ನ.18 : ಸೇತುವೆ ಕುಸಿದು 32 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಕಾಂಗೋದಲ್ಲಿ ತಾಮ್ರದ ಗಣಿ ಬಳಿ ನಡೆದಿದೆ. ಗಣಿ ಬಳಿ ಗುಂಡಿನ ಸದ್ದು ಕೇಳಿಬಂದಿತ್ತು, ಜನರು ಭಯದಿಂದ ಸೇತುವೆ ಮೇಲೆ ಓಡಿ ಹೋದ ಪರಿಣಾಮ ಸೇತುವೆ ಕುಸಿದು 32 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರತಿದಿನ ನೂರಾರು ಗಣಿಗಾರರು ಕೆಲಸ ಮಾಡುವ ಲುವಾಲಾಬಾ ಪ್ರಾಂತ್ಯದ ಕಲಾಂಡೋ ಗಣಿಗಾರಿಕೆ ಸ್ಥಳದಲ್ಲಿ ಈ ಅವಘಡ ಸಂಭವಿಸಿದೆ. ಆ ಪ್ರದೇಶವನ್ನು ಕಾವಲು ಕಾಯುತ್ತಿದ್ದ ಮಿಲಿಟರಿ ಸಿಬ್ಬಂದಿ ಗುಂಡು

ಕಾಂಗೋದ ಗಣಿ ಸೇತುವೆ ಕುಸಿದು 32 ಜನ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್

ಬೆಳಗಾವಿ: ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಮೃತ್ಯು; ಸಾವಿನ ಸಂಖ್ಯೆ 31ಕ್ಕೆ ಏರಿಕೆ

(ನ್ಯೂಸ್‌ ಕಡಬ) newskadaba.com,  ನ.18 : ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಬ್ಯಾಕ್ಟೀರಿಯದಿಂದ ಮೃತಪಟ್ಟ ಕೃಷ್ಣ ಮೃಗಗಳ ಸಾವಿನ ಸರಣಿ ಮುಂದುವರಿದಿದ್ದು, ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಉಳಿದ 7 ಕೃಷ್ಣ ಮೃಗಗಳನ್ನ ಉಳಿಸಲು ವೈದ್ಯರು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಮೃಗಾಲಯದಲ್ಲಿ ಸರಣಿ ಸಾವು ಸಂಭವಿಸಿದ ಬೆನ್ನಲ್ಲೇ ವೈದ್ಯರು ಉಳಿದಿರುವ 7 ಕೃಷ್ಣಮೃಗಗಳಿಗೆ ಆಂಟಿ ಬಯೋಟೆಕ್ ಚಿಕಿತ್ಸೆ ನೀಡುತ್ತಿದ್ದಾರೆ. ಕೃಷ್ಣಮೃಗಗಳಿಗೆ ಸಾವಿಗೆ ಗಳಲೆ ರೋಗ ಕಾರಣ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸಿಬ್ಬಂದಿ ಮೃಗಾಲಯದ ಒಳಗಡೆ ಔಷಧಿ

ಬೆಳಗಾವಿ: ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಮೃತ್ಯು; ಸಾವಿನ ಸಂಖ್ಯೆ 31ಕ್ಕೆ ಏರಿಕೆ Read More »

ಕರ್ನಾಟಕ

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ

(ನ್ಯೂಸ್‌ ಕಡಬ) newskadaba.com,  ನ.18 : ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮಂಗಳವಾರ (ನವೆಂಬರ್ 18) ಭರ್ಜರಿ ಏರಿಕೆ ಕಂಡಿದೆ. ರಾಜ್ಯದ ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ 70 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿರುವುದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಶಿವಮೊಗ್ಗದಲ್ಲಿ ರಾಶಿ ಅಡಿಕೆ 63,001 ರೂ.

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.18 ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ಕರುನಾಡು ಮುಂದಿನ ಎರಡು ದಿನಗಳ ಕಾಲ ಚಳಿಗೆ ನಡುಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಹಲವು ಜಿಲ್ಲೆಗಳಿಗೆ ತೀವ್ರ ಚಳಿಗಾಳಿಯ ಎಚ್ಚರಿಕೆ ನೀಡಲಾಗಿದೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿಗೆ ತೀವ್ರ ಚಳಿಗಾಳಿಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ನ.28 ರಂದು ಲೋಕಾಯುಕ್ತ ಜನಸಂಪರ್ಕ ಸಭೆ

(ನ್ಯೂಸ್‌ ಕಡಬ) newskadaba.com,  ನ.18 ಮಂಗಳೂರು: ಲೋಕಾಯುಕ್ತ ಜನ ಸಂಪರ್ಕ ಸಭೆ ನವೆಂಬರ್ 28 ರಂದು ಬೆಳಿಗ್ಗೆ 11 ಗಂಟೆಯಿಂದ ಕಡಬ ತಾಲೂಕು ಕಛೇರಿಯಲ್ಲಿ ಆಯೋಜಿಸಲಾಗಿದೆ.ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ನವೆಂಬರ್ 28 ರಂದು ರಂದು ಕಡಬ ತಾಲೂಕು ಕಛೇರಿ ಇಲ್ಲಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ

ಕಡಬ: ನ.28 ರಂದು ಲೋಕಾಯುಕ್ತ ಜನಸಂಪರ್ಕ ಸಭೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top