News Kadaba

ಸುಳ್ಯ: ರಸ್ತೆಗೆ ನುಗ್ಗಿದ ಕಾಡುಹಂದಿ; ನಿಯಂತ್ರಣ ತಪ್ಪಿದ ಕಾರು

(ನ್ಯೂಸ್‌ ಕಡಬ) newskadaba.com,  ನ.17: ಕಾರು ಸಂಚರಿಸುತ್ತಿದ್ದ ವೇಳೆ ಕಾಡು ಹಂದಿಯೊಂದು ದಿಢೀರನೆ ರಸ್ತೆಗೆ ಜಿಗಿದ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಇಳಿದ ಘಟನೆ ಸುಳ್ಯ ಬಂದಡ್ಕ ಅಂತಾರಾಜ್ಯ ರಸ್ತೆಯ ಕೋಲ್ಚಾರಿನ ಕಣಕ್ಕೂರು ಸಮೀಪ ಭಾನುವಾರ ನಡೆದಿದೆ. ಸುಳ್ಯದಿಂದ ಕೇರಳದ ಬಂದಡ್ಕ ಕಡೆಗೆ ಕಾರು ಸಂಚರಿಸುತ್ತಿದ್ದ ವೇಳೆ ಬೆಳಗ್ಗಿನ ಜಾವ ಕಾಡು ಹಂದಿಯೊಂದು ದಿಢೀರನೆ ಅಡ್ಡ ಬಂದಿದೆ. ಪರಿಣಾಮ ಚಾಲಕ ನಿಯಂತ್ರಣ ತಪ್ಪಿ ಕಾರು ರಸ್ತೆಯಿಂದ ಮೋರಿಯ ಕೆಳಗೆ ಉರುಳಿದೆ. ಕಾರಿನಲ್ಲಿ ಚಾಲಕ […]

ಸುಳ್ಯ: ರಸ್ತೆಗೆ ನುಗ್ಗಿದ ಕಾಡುಹಂದಿ; ನಿಯಂತ್ರಣ ತಪ್ಪಿದ ಕಾರು Read More »

ಕರಾವಳಿ

ಕಟೀಲು ಮೇಳ ಕಲಾವಿದರಿಗೆ 15 ಲಕ್ಷ ರು. ವರೆಗೆ ಆರೋಗ್ಯ ವಿಮೆ: ಕಲ್ಲಾಡಿ

(ನ್ಯೂಸ್‌ ಕಡಬ) newskadaba.com,  ನ.17 ಮೂಲ್ಕಿ– ಕಟೀಲು ಮೇಳಗಳ ಎಲ್ಲ ಕಲಾವಿದರಿಗೆ ಈ ಬಾರಿ ಅಂಚೆ ಇಲಾಖೆಯ ಅಪಘಾತ ವಿಮೆಯ ಜೊತೆಗೆ ೨ ಲಕ್ಷ ರು.ಗಿಂತ ಮೇಲ್ಪಟ್ಟ ೧೫ ಲಕ್ಷ ರು.ವರೆಗಿನ ಆರೋಗ್ಯ ವಿಮೆಯನ್ನೂ ಅಂಚೆ ಇಲಾಖೆಯ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಸಹಭಾಗಿತ್ವದಲ್ಲಿ ಮಾಡಲಾಗುವುದು ಎಂದು ಕಟೀಲು ಮೇಳಗಳ ಸಂಚಾಲಕ ಕಲ್ಲಾಡಿ ದೇವೀಪ್ರಸಾದ ಶೆಟ್ಟಿ ಪ್ರಕಟಿಸಿದ್ದಾರೆ. ಕಟೀಲು ಸರಸ್ವತೀ ಸದನದಲ್ಲಿ ಕಟೀಲು ದೇವಳದ ೭ನೆಯ ಮೇಳದ ಪಾದಾರ್ಪಣೆಯ ಅಂಗವಾಗಿ ನಡೆದ ಯಕ್ಷಸಪ್ತಾಹದ ಆರನೆಯ ದಿನ ಗುರುವಾರ

ಕಟೀಲು ಮೇಳ ಕಲಾವಿದರಿಗೆ 15 ಲಕ್ಷ ರು. ವರೆಗೆ ಆರೋಗ್ಯ ವಿಮೆ: ಕಲ್ಲಾಡಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೈಬರ್ ವಂಚನೆ: 300 ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250 ಕ್ಕೂ ಹೆಚ್ಚು ಸಿಮ್ ಗಳನ್ನು ಬಳಸಿದ್ದ ಆರೋಪಿಗಳ ಬಂಧನ

(ನ್ಯೂಸ್‌ ಕಡಬ) newskadaba.com,  ನ.15: ಮಂಗಳೂರು ನಗರದ ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ 45/2024 ಕಲಂ 66(ಸಿ) 66(ಡಿ) ಐಟಿ ಆಕ್ಟ್ ಮತ್ತು ಕಲಂ.420 ಐಪಿಸಿ ಪ್ರಕರಣದಲ್ಲಿ ಯಾರೋ ಅಪಚಿರಿತ ವ್ಯಕ್ತಿ ದೂರುದಾರರಿಗೆ ಕಸ್ಟಮ್ಸ್ ಹೆಸರಿನಲ್ಲಿ ಪಿರ್ಯಾದಿದಾರರಿಂದ ಹಂತ ಹಂತವಾಗಿ ಒಟ್ಟು 7,27,000/- ಹಣವನ್ನು ಪಡೆದು ವಂಚನೆ ಮಾಡಿರುವುದಾಗಿದೆ ಎಂಬಿತ್ಯಾದಿಯಾಗಿ ದೂರು ನೀಡಿದಂತೆ ಪ್ರಕರಣ ದಾಖಲಿಸಿಕೊಂಡು ಪ್ರಕರಣದ ತನಿಖೆ ಕೈಗೊಳ್ಳಲಾಗಿರುತ್ತದೆ. ಈ ಪ್ರಕರಣದಲ್ಲಿ ಹಣ ವರ್ಗಾವಣೆಯಾಗಿರುವ ಬ್ಯಾಂಕ್ ಖಾತೆಗಳ ವಿವರಗಳನ್ನು ಪಡೆದುಕೊಂಡು ವಿವರ ಪರಿಶೀಲಿಸಿ ಬ್ಯಾಂಕ್ ಖಾತೆದಾರನಾದ

ಸೈಬರ್ ವಂಚನೆ: 300 ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250 ಕ್ಕೂ ಹೆಚ್ಚು ಸಿಮ್ ಗಳನ್ನು ಬಳಸಿದ್ದ ಆರೋಪಿಗಳ ಬಂಧನ Read More »

ಕರಾವಳಿ

ಮೆಕ್ಸಿಕೋದಲ್ಲಿ ಸರ್ಕಾರದ ವಿರುದ್ಧ Gen-Z ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com,  ನ.15: ನೇಪಾಳದ ಬಳಿಕ ಮೆಕ್ಸಿಕೋದಲ್ಲಿ ಸರ್ಕಾರದ ವಿರುದ್ಧ Gen-Z ಗಳು ಪ್ರತಿಭಟನೆಗೆ ಇಳಿದಿದ್ದಾರೆ. ಹೆಚ್ಚುತ್ತಿರುವ ಅಪರಾಧ, ಭ್ರಷ್ಟಾಚಾರ ಮತ್ತು ಭಾರೀ ಹಿಂಸಾಚಾರವನ್ನು ಖಂಡಿಸಿ ಮೆಕ್ಸಿಕೋ ಸಿಟಿಯಲ್ಲಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ಅವರ ಸರ್ಕಾರವು ಡ್ರಗ್ ಕಾರ್ಟೆಲ್ ಚಟುವಟಿಕೆಗಳನ್ನು ನಿಗ್ರಹಿಸಲು ವಿಫಲವಾಗಿದೆ ಎಂದು ಪ್ರತಿಭಟನೆಕಾರರು ದೂರಿದ್ದಾರೆ. ಮೈಕೋಕಾನ್‌ನಲ್ಲಿ ಮಾದಕವಸ್ತು ಕಳ್ಳಸಾಗಣೆದಾರರ ವಿರುದ್ಧ ಸಕ್ರಿಯ ಅಭಿಯಾನವನ್ನು ಮುನ್ನಡೆಸುತ್ತಿದ್ದ ಮೇಯರ್ ಕಾರ್ಲೋಸ್ ಮಾಂಜೊ ಅವರ ಹತ್ಯೆಯ ನಂತರ ಪ್ರತಿಭಟನೆ ಈಗ ದೇಶಾದ್ಯಂತ ಹರಡಿದೆ.

ಮೆಕ್ಸಿಕೋದಲ್ಲಿ ಸರ್ಕಾರದ ವಿರುದ್ಧ Gen-Z ಪ್ರತಿಭಟನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ವ್ಯಕ್ತಿ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ನ.17 ಕಡಬ :ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.ಪೊಲೀಸರಿಂದ ತಿಳಿದುಬಂದ ವಿವರಗಳ ಪ್ರಕಾರ, ಘಟನೆ ನವೆಂಬರ್ 13, 2025ರ ರಾತ್ರಿ ನಡೆದಿದೆ. ಫಿರ್ಯಾದುದಾರರಾದ ಮಹಿಳೆ ತಮ್ಮ ಗಂಡ ಮತ್ತು ಮಕ್ಕಳೊಂದಿಗೆ ಕಡಬ ಠಾಣಾ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದು, ಘಟನೆ ವೇಳೆ ಅವರು ಮನೆಯ ಹೊರಭಾಗದಲ್ಲಿರುವ ಕೊಟ್ಟಿಗೆಯಲ್ಲಿ ಮಲಗಿಕೊಂಡಿದ್ದರು. ಅದೇ ವೇಳೆ, ಅಪ್ರತೀಕ್ಷಿತವಾಗಿ

ಕಡಬ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ವ್ಯಕ್ತಿ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಆ್ಯಂಟಿ-ರೇಬೀಸ್ ಲಸಿಕೆಗಳು ಮತ್ತು ರೇಬೀಸ್ ಇಮ್ಯುನೊಗ್ಲೋಬುಲಿನ್‌ಗಳ ಕಡ್ಡಾಯ ಸಂಗ್ರಹ

(ನ್ಯೂಸ್‌ ಕಡಬ) newskadaba.com,  ನ.17 ಬೆಂಗಳೂರು: ರಾಜ್ಯದ ಆಸ್ಪತ್ರೆಗಳಲ್ಲಿ ಪ್ರಾಣಿ ಕಡಿತಕ್ಕೆ ಮುಂಗಡ ಹಣ ಕೇಳದೇ ತಕ್ಷಣ ಪ್ರಥಮ ಚಿಕಿತ್ಸೆ ನೀಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಸುಪ್ರೀಂ ಕೋರ್ಟ್ ಸೂಚನೆ ಬೆನ್ನಲ್ಲೇ ಎಚ್ಚೆತ್ತು ಕರ್ನಾಟಕ ಸರ್ಕಾರ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸುತ್ತೋಲೆ ಹೊರಡಿಸಿದೆ. ಸುಪ್ರೀಂ ಕೋರ್ಟ್ ಎಚ್ಚರಿಕೆಯ ನಂತರ ಸರ್ಕಾರವು ನಾಯಿ,ಹಾವು ಕಡಿತಕ್ಕೆ ಉಚಿತ ತುರ್ತು ಚಿಕಿತ್ಸೆ, ಆ್ಯಂಟಿ-ರೇಬೀಸ್ ಲಸಿಕೆ ಮತ್ತು ಪ್ರಥಮ ಚಿಕಿತ್ಸೆ  ನೀಡಲು ಹೊಸ ಸುತ್ತೋಲೆ ಹೊರಡಿಸಿದೆ. ಕೇವಲ

ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಆ್ಯಂಟಿ-ರೇಬೀಸ್ ಲಸಿಕೆಗಳು ಮತ್ತು ರೇಬೀಸ್ ಇಮ್ಯುನೊಗ್ಲೋಬುಲಿನ್‌ಗಳ ಕಡ್ಡಾಯ ಸಂಗ್ರಹ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಿಜಿಟಲ್ ಅರೆಸ್ಟ್ ಸೈಬರ್ ಪ್ರಕರಣ ;ಬರೋಬ್ಬರಿ 31.83 ಕೋಟಿ ರೂ. ಕಳೆದುಕೊಂಡ ಬೆಂಗಳೂರಿನ ಮಹಿಳಾ ಟೆಕ್ಕಿ

(ನ್ಯೂಸ್‌ ಕಡಬ) newskadaba.com,  ನ.17 ಬೆಂಗಳೂರು: ಸೈಬರ್ ವಂಚನೆ, ಡಿಜಿಟಲ್ ಅರೆಸ್ಟ್ ಇತ್ಯಾದಿ ಹೆಸರಿನಲ್ಲಿ ಹಣ ಎಗರಿಸುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿವೆ. ಡಿಜಿಟಲ್ ಅರೆಸ್ಟ್ ವಂಚನೆಗೆ ಒಳಗಾಗಿ ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ಬರೋಬ್ಬರಿ 31.83 ಕೋಟಿ ರೂ. ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಇದು ಕರ್ನಾಟಕದಲ್ಲೇ, ಡಿಜಿಟಲ್ ಅರೆಸ್ಟ್ ಪ್ರಕರಣಗಳಲ್ಲಿ ವ್ಯಕ್ತಿಯೊಬ್ಬರು ಕಳೆದುಕೊಂಡ ಗರಿಷ್ಠ ಮೊತ್ತ ಎಂಬುದಾಗಿ ಪೊಲೀಸ್ ಮೂಲಗಳು ಹೇಳಿರುವುದಾಗಿ ವರದಿಯಾಗಿದೆ. ಇಂದಿರಾನಗರದ ನಿವಾಸಿ, 57 ವರ್ಷ ವಯಸ್ಸಿನ ಮಹಿಳಾ ಟೆಕ್ಕಿಯನ್ನು ಸೈಬರ್ ಅಪರಾಧಿಗಳು ಆರು ತಿಂಗಳಿಗೂ ಹೆಚ್ಚು

ಡಿಜಿಟಲ್ ಅರೆಸ್ಟ್ ಸೈಬರ್ ಪ್ರಕರಣ ;ಬರೋಬ್ಬರಿ 31.83 ಕೋಟಿ ರೂ. ಕಳೆದುಕೊಂಡ ಬೆಂಗಳೂರಿನ ಮಹಿಳಾ ಟೆಕ್ಕಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಹಾರದಲ್ಲಿ ಮತ ಖರೀದಿಗೆ ಚುನಾವಣೆ ಆಯೋಗದಿಂದ ಸಹಾಯ- ದಿನೇಶ್ ಗುಂಡೂರಾವ್ ಆರೋಪ

(ನ್ಯೂಸ್‌ ಕಡಬ) newskadaba.com,  ನ.15: ಚುನಾವಣೆ ಘೋಷಣೆಯಾಗಲು ನಾಲ್ಕು ದಿನವಿದ್ದಾಗ 10 ಸಾವಿರ ಹಣ ಮಹಿಳೆಯರ‌ ಖಾತೆಗೆ ಹಾಕಲಾಗಿದೆ. ಸರ್ಕಾರದ ದುಡ್ಡಲ್ಲಿ ಎನ್‌ಡಿಎ ಮತ ಖರೀದಿ ಮಾಡಿದೆ. ಚುನಾವಣಾ ಆಯೋಗ ಇದಕ್ಕೆ ಅವಕಾಶ ಮಾಡಿಕೊಟ್ಟಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದರು. ಬಿಹಾರ ಚುನಾವಣೆ ಫಲಿತಾಂಶ ನವೆಂಬರ್ ಕ್ರಾಂತಿ ಚರ್ಚೆ ವಿಚಾರವಾಗಿ ಮಾತನಾಡಿದ ಅವರು, ಬಿಹಾರ ಚುನಾವಣೆಗೂ ನವೆಂಬರ್ ಕ್ರಾಂತಿಗೂ ಯಾವುದೇ ಸಂಬಂಧವಿಲ್ಲ. ನವೆಂಬರ್ ಕ್ರಾಂತಿ ಎಲ್ಲಿಂದಲೋ ಸೃಷ್ಟಿಯಾಗಿತ್ತು. ಅದಕ್ಕೆ ಯಾವುದೇ

ಬಿಹಾರದಲ್ಲಿ ಮತ ಖರೀದಿಗೆ ಚುನಾವಣೆ ಆಯೋಗದಿಂದ ಸಹಾಯ- ದಿನೇಶ್ ಗುಂಡೂರಾವ್ ಆರೋಪ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೊಲೀಸರು ಜಪ್ತಿಗೆ ಆದೇಶಿಸಿದ ಕೊಕ್ಕಡದ ಮನೆಗೆ ಮುಸ್ಲಿಂ ನಿಯೋಗ ಭೇಟಿ ಸಂತ್ರಸ್ತ ಕುಟುಂಬಸ್ತರ ಜೊತೆ ಮಾತುಕತೆ

(ನ್ಯೂಸ್‌ ಕಡಬ) newskadaba.com,  ನ.15: ಗೋವಧೆಯ ಹೆಸರಿನಲ್ಲಿ ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿ ಅಕ್ರಮವಾಗಿ ಜಪ್ತಿ ಮಾಡಲಾದ ಅಮಾಯಕ ಮಹಿಳೆ ಝೊಹರಾ ಎಂಬವರ ಮನೆಗೆ ತಾಲೂಕಿನ ಮುಸ್ಲಿಂ ಮುಖಂಡರ ನಿಯೋಗವು ಶನಿವಾರದಂದು ಭೇಟಿ ಮಾಡಿ ಮಾತುಕತೆ ನಡೆಸಿದರು. ಘಟನೆಯ ವಿವರ ಪಡೆದ ನಿಯೋಗವು, ಈ‌ ಬಗ್ಗೆ ನಾವು ಪೊಲೀಸ್ ಮೇಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸುವ ಬಗ್ಗೆ ನಿಯೋಗವು ಭೇಟಿ ನೀಡುವ ಬಗ್ಗೆ ಆದ ನಿರ್ಣಯಗಳನ್ನು ತಿಳಿಸಲಾಯಿತು. ಹಾಗೂ ಕುಟುಂಬಕ್ಕೆ ಆತ್ಮಸ್ಥೈರ್ಯ

ಪೊಲೀಸರು ಜಪ್ತಿಗೆ ಆದೇಶಿಸಿದ ಕೊಕ್ಕಡದ ಮನೆಗೆ ಮುಸ್ಲಿಂ ನಿಯೋಗ ಭೇಟಿ ಸಂತ್ರಸ್ತ ಕುಟುಂಬಸ್ತರ ಜೊತೆ ಮಾತುಕತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಲಕ್ಷದೀಪೋತ್ಸವ- ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

(ನ್ಯೂಸ್‌ ಕಡಬ) newskadaba.com,  ನ.15 ಬೆಳ್ತಂಗಡಿ: ಕನ್ನಡ ನಾಡಿನ ಪಾವನ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಅಂಗವಾಗಿ ಧರ್ಮಸ್ಥಳದ ಪ್ರೌಢ ಶಾಲಾ ವಠಾರದಲ್ಲಿ ಆಯೋಜಿಸಿದ ರಾಜ್ಯಮಟ್ಟದ ವಸ್ತು ಪ್ರದರ್ಶನವನ್ನು ಶನಿವಾರದಂದು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಅವರು ಉದ್ಘಾಟಿಸಿ ಶುಭ ಹಾರೈಸಿದರು. ಶ್ರೀ ಕ್ಷೇತ್ರ ಧರ್ಮಾಧಿಕಾರಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಮಟ್ಟದ ವಸ್ತು ಪ್ರದರ್ಶನದ ಪ್ರತಿ ಸ್ಟಾಲ್‌ ಗಳನ್ನು ವೀಕ್ಷಿಸಿದರು. ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ ಚಂದ್ರ ಸುರ್ಯಗುತ್ತು,

ಧರ್ಮಸ್ಥಳ ಲಕ್ಷದೀಪೋತ್ಸವ- ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top