News Kadaba

3,800 ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ ಗಿನ್ನೆಸ್ ದಾಖಲೆ ಬರೆದ ಬಹುಬಾಷಾ ಗಾಯಕಿ ಪಲಕ್ ಮುಚ್ಚಲ್

(ನ್ಯೂಸ್‌ ಕಡಬ) newskadaba.com,  ನ.13: ಬಹುಬಾಷಾ ಗಾಯಕಿ ಪಲಕ್ ಮುಚ್ಚಲ್ ಕೇವಲ ಹಾಡಿನಿಂದ ಮಾತ್ರವಲ್ಲದೇ ತಮ್ಮ ಜನಪರ ಕಾರ್ಯಗಳಿಂದಲೂ ಜನರ ಮನಸ್ಸು ಗೆದ್ದಿದ್ದಾರೆ. ಅವರು ಈವರೆಗೆ ಸುಮಾರು 3,800 ಬಡಮಕ್ಕಳ ಹೃದಯ ಶಸ್ತ್ರ ಚಿಕಿತ್ಸೆಗೆ ನೆರವಾಗುವ ಮೂಲಕ ಗಿನ್ನೆಸ್ ದಾಖಲೆ ನಿರ್ಮಿಸಿದ್ದಾರೆ. ‘ಪಲಕ್ ಪಲಾಶ್ ಚಾರಿಟೆಬಲ್ ಫೌಂಡೇಶನ್’ ಮೂಲಕ ಪಲಕ್ ಮುಚ್ಚಲ್ ಅವರು ಸಾವಿರ ಮಕ್ಕಳ ಹೃದಯ ಶಸ್ತ್ರ ಚಿಕಿತ್ಸೆಗೆ ಆರ್ಥಿಕ ನೆರವು ನೀಡಿದ್ದಾರೆ. ಭಾರತದ ಹಾಗೂ ವಿದೇಶದಲ್ಲಿ ಇರುವ ಬಡ ಮಕ್ಕಳ ಹಾರ್ಟ್ ಸರ್ಜಿರಿಗೆ ಅವರು ನೆರವಾಗಿದ್ದಾರೆ. […]

3,800 ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ ಗಿನ್ನೆಸ್ ದಾಖಲೆ ಬರೆದ ಬಹುಬಾಷಾ ಗಾಯಕಿ ಪಲಕ್ ಮುಚ್ಚಲ್ Read More »

ಆರೋಗ್ಯ ಮಾಹಿತಿ

ಪಿಎಂಶ್ರೀ ಯೋಜನೆಯ ಅನುಷ್ಠಾನ ತಾತ್ಕಾಲಿಕ ಸ್ಥಗಿತ

(ನ್ಯೂಸ್‌ ಕಡಬ) newskadaba.com,  ನ.13 ಕೊಚ್ಚಿ : ಕೇರಳ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಪ್ರಧಾನಮಂತ್ರಿ ಶಾಲಾ ಉದಯೋನ್ಮುಖ ಭಾರತ ಯೋಜನೆಯ ಅನುಷ್ಠಾನವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ನಿರ್ಧಾರವನ್ನು ರಾಜ್ಯ ಸರ್ಕಾರವು ತಿಳಿಸಿದೆ.ಈ ನಿರ್ಧಾರವನ್ನು ಕ್ಯಾಬಿನೆಟ್ ಉಪಸಮಿತಿಯು ಒಪ್ಪಂದವನ್ನು ಪರಿಶೀಲಿಸುವವರೆಗೆ ಜಾರಿಯಲ್ಲಿಡಲಾಗುತ್ತದೆ. ಈ ವಿಷಯವನ್ನು ಸಾಮಾನ್ಯ ಶಿಕ್ಷಣ ಕಾರ್ಯದರ್ಶಿ ಕೆ. ವಾಸುಕಿ ಅವರು ಬುಧವಾರ ಕೇಂದ್ರ ಸರ್ಕಾರಕ್ಕೆ ತಿಳಿಸಿದ್ದಾರೆ. ರಾಜ್ಯದ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಅವರು, ಕ್ಯಾಬಿನೆಟ್ ನಿರ್ಧಾರದ ಕಾನೂನು ಪರಿಣಾಮಗಳನ್ನು ಪರಿಶೀಲಿಸಲು ರಾಜ್ಯದ ಅಡ್ವೊಕೇಟ್ ಜನರಲ್ ಅವರೊಂದಿಗೆ

ಪಿಎಂಶ್ರೀ ಯೋಜನೆಯ ಅನುಷ್ಠಾನ ತಾತ್ಕಾಲಿಕ ಸ್ಥಗಿತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೆಹಲಿ ಕೆಂಪು ಕೋಟೆ ಬಳಿ ಬಾಂಬ್ ಸ್ಫೋಟಿಸಿದ್ದು ಉಮರ್- ಡಿಎನ್ಎ ಪರೀಕ್ಷೆಯಲ್ಲಿ ದೃಢ

(ನ್ಯೂಸ್‌ ಕಡಬ) newskadaba.com,  ನ.13: ದೆಹಲಿಯ ಕೆಂಪು ಕೋಟೆ ಬಳಿ ನ.10ರಂದು ಕಾರ್ ಬಾಂಬ್ ಸ್ಫೋಟ ಮಾಡಿದ್ದು ಡಾ. ಉಮರ್ ಎನ್ನುವುದು ಅಧಿಕೃತವಾಗಿ ದೃಢಡಪಟ್ಟಿದೆ. ಐ20 ಕಾರನ್ನು ಚಲಾಯಿಸಿದ ವ್ಯಕ್ತಿ ಉಮರ್ ಎಂದು ತನಿಖಾಧಿಕಾರಿಗಳು ಮೊದಲೇ ಶಂಕಿಸಿದ್ದರು. ಹೀಗಿದ್ದರೂ ಮುಂದೆ ಚಾರ್ಜ್ಶೀಟ್ ಸಲ್ಲಿಕೆ ಮಾಡುವಾಗ ಮೃತ ವ್ಯಕ್ತಿ ಉಮರ್ ಎನ್ನುವುದಕ್ಕೆ ವೈಜ್ಞಾನಿಕ ದಾಖಲೆಯ ಅಗತ್ಯ ಇತ್ತು. ಹೀಗಾಗಿ ಪುಲ್ವಾಮಾದಲ್ಲಿರುವ ಉಮರ್ ತಾಯಿಯ ಡಿಎನ್‌ಎ ಮಾದರಿಯನ್ನೂ ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿತ್ತು. ಸ್ಫೋಟದ ಬಳಿಕ ಉಮರ್ ಕಾಲು ಸ್ಟೀರಿಂಗ್ ವೀಲ್ ಮತ್ತು

ದೆಹಲಿ ಕೆಂಪು ಕೋಟೆ ಬಳಿ ಬಾಂಬ್ ಸ್ಫೋಟಿಸಿದ್ದು ಉಮರ್- ಡಿಎನ್ಎ ಪರೀಕ್ಷೆಯಲ್ಲಿ ದೃಢ Read More »

ಅಂತರ್ರಾಷ್ಟ್ರೀಯ ನ್ಯೂಸ್

ಉದ್ಯೋಗಸ್ಥ ಮಹಿಳೆಯರಿಗೆ ವರ್ಷಕ್ಕೆ 12 ದಿನ ವೇತನ ಸಹಿತ ಮುಟ್ಟಿನ ರಜೆ: ರಾಜ್ಯ ಸರ್ಕಾರ ಆದೇಶ

(ನ್ಯೂಸ್‌ ಕಡಬ) newskadaba.com,  ನ.13 ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ 1 ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸಬೇಕು ಎಂದು ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ. ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, ತೋಟ ಕಾರ್ಮಿಕರ ಕಾಯ್ದೆ, ಬೀಡಿ ಮತ್ತು ಸಿಗಾರ್‌ ಕಾರ್ಮಿಕರ ಕಾಯ್ದೆ, ಮೋಟಾರು ಸಾರಿಗೆ ಕಾಯ್ದೆ ಅಡಿಯಲ್ಲಿ ನೋಂದಣಿ ಆಗಿರುವ ಕೈಗಾರಿಕೆಗಳು ಮತ್ತು ಸಂಸ್ಥೆಗಳೂ ಸೇರಿದಂತೆ ಎಲ್ಲ ವಲಯಗಳಲ್ಲಿ

ಉದ್ಯೋಗಸ್ಥ ಮಹಿಳೆಯರಿಗೆ ವರ್ಷಕ್ಕೆ 12 ದಿನ ವೇತನ ಸಹಿತ ಮುಟ್ಟಿನ ರಜೆ: ರಾಜ್ಯ ಸರ್ಕಾರ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಸ್ಲಾಮಾಬಾದ್: ಆತ್ಮಾಹುತಿ ಬಾಂಬ್ ದಾಳಿಯನ್ನು ಒಪ್ಪಿಕೊಂಡ ಪಾಕ್ ತಾಲಿಬಾನ್- ಮತ್ತಷ್ಟು ದಾಳಿಗಳ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ನ.13: ಇಸ್ಲಾಮಾಬಾದ್​​ನಲ್ಲಿ ಕನಿಷ್ಠ 12 ಜನರ ಸಾವಿಗೆ ಕಾರಣವಾದ ಆತ್ಮಾಹುತಿ ಬಾಂಬ್ ದಾಳಿಯ ಹೊಣೆಯನ್ನು ಪಾಕಿಸ್ತಾನಿ ತಾಲಿಬಾನ್ ಹೊತ್ತಿದೆ. ಮತ್ತಷ್ಟು ದಾಳಿಗಳನ್ನು ನಡೆಸುವ ಎಚ್ಚರಿಕೆಯನ್ನೂ ನೀಡಿದೆ. ಇದು ದೇಶದ ರಾಜಧಾನಿಯ ಮೇಲೆ ಉಗ್ರಗಾಮಿ ಗುಂಪು ನಡೆಸಿದ ದಾಳಿಯಾಗಿದೆ. ಪಾಕಿಸ್ತಾನದ ಇಸ್ಲಾಮಿಕ್ ಅಲ್ಲದ ಕಾನೂನುಗಳ ಅಡಿಯಲ್ಲಿ ತೀರ್ಪುಗಳನ್ನು ಜಾರಿಗೊಳಿಸಿದ ನ್ಯಾಯಮೂರ್ತಿಗಳು, ವಕೀಲರು ಮತ್ತು ಅಧಿಕಾರಿಗಳನ್ನು ಗುರಿಯಾಗಿಸಲಾಗಿತ್ತು. ಇಸ್ಲಾಮಾಬಾದ್‌ನಲ್ಲಿ ನ್ಯಾಯಾಲಯದ ಮೇಲೆ ದಾಳಿ ಮಾಡಲಾಗಿತ್ತು. ಎಲ್ಲರೂ ಗಾಬರಿಯಿಂದ ಒಳಗೆ ಓಡಲು ಪ್ರಾರಂಭಿಸಿದರು. ಮುಂಭಾಗದ ಗೇಟ್‌ನಲ್ಲಿ ಕನಿಷ್ಠ ಐದು

ಇಸ್ಲಾಮಾಬಾದ್: ಆತ್ಮಾಹುತಿ ಬಾಂಬ್ ದಾಳಿಯನ್ನು ಒಪ್ಪಿಕೊಂಡ ಪಾಕ್ ತಾಲಿಬಾನ್- ಮತ್ತಷ್ಟು ದಾಳಿಗಳ ಎಚ್ಚರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕರ್ನಾಟಕದಲ್ಲಿ ನವೆಂಬರ್ 17ರಿಂದ ಎರಡು ದಿನಗಳ ಕಾಲ ಸಾಧಾರಣ ಮಳೆ

(ನ್ಯೂಸ್‌ ಕಡಬ) newskadaba.com,  ನ.13 ಬೆಂಗಳೂರು: ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಕಡೆ ಮೋಡಕವಿದ ವಾತಾವರಣವಿದ್ದು, ಚಳಿ ಸ್ವಲ್ಪ ಪ್ರಮಾಣದಲ್ಲಿದೆ. ನವೆಂಬರ್ 17ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ವಿಜಯನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು,

ಕರ್ನಾಟಕದಲ್ಲಿ ನವೆಂಬರ್ 17ರಿಂದ ಎರಡು ದಿನಗಳ ಕಾಲ ಸಾಧಾರಣ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 10ನೇ ತರಗತಿಯ ವಿದ್ಯಾರ್ಥಿನಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ನ.13 ಉಪ್ಪಿನಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 15 ವರ್ಷದ ಬಾಲಕಿಯೊಬ್ಬಳು ನವೆಂಬರ್ 12ರಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.ಮೃತ ವಿದ್ಯಾರ್ಥಿನಿಯನ್ನು ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಶ್ರೀಧರ ಕುಂಬಾರ ಅವರ ಮಗಳು ಹರ್ಷಿತಾ (15) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ ಹರ್ಷಿತಾ ಅವರು, ನವೆಂಬರ್ 4ರಂದು ತಲೆನೋವು ಎಂದು ಶಾಲೆಗೆ ರಜೆ ಹಾಕಿ ಮನೆಯಲ್ಲಿದ್ದಳು. ಆ ಸಂಧರ್ಭದಲ್ಲಿ ಮನೆಯಲ್ಲಿ ಕೀಟನಾಶಕವನ್ನು ಸೇವಿಸಿ ಅಸ್ವಸ್ಥಳಾಗಿದ್ದ ಅವಳನ್ನು ತಕ್ಷಣವೇ

ಉಪ್ಪಿನಂಗಡಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ 10ನೇ ತರಗತಿಯ ವಿದ್ಯಾರ್ಥಿನಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: 21 ವರ್ಷದ ವಿದ್ಯಾರ್ಥಿ ಕಣ್ಮರೆ – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ನ.13 ಮಂಗಳೂರು : ಕಾಸರಗೋಡು ನಿವಾಸಿ ಸಲೀಂ ಕೆ.ಎಂ ಅವರ ಪುತ್ರ ಮೊಹಮ್ಮದ್ ಶಮೀಲ್ (21) ವಿದ್ಯಾರ್ಥಿ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಉಳ್ಳಾಲದ ಖಾಸಗಿ ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಷರೀಫ್ (58) ಏಪ್ರಿಲ್ 18, 2018 ರಂದು ಸಲ್ಲಿಸಿದ ದೂರಿನ ಪ್ರಕಾರ, ಶಮೀಲ್ ಕಾಲೇಜಿನ ವಿದ್ಯಾರ್ಥಿಯಾಗಿದ್ದ. ನಾಪತ್ತೆಗೂ ಮುಂಚಿತವಾಗಿ ಕೊನೆಯ ಬಾರಿಗೆ ಏಪ್ರಿಲ್ 17, 2018 ರಂದು ಬೆಳಿಗ್ಗೆ 11:34 ರ ಸುಮಾರಿಗೆ ಕಾಲೇಜು ಆವರಣಕ್ಕೆ ಭೇಟಿ

ಮಂಗಳೂರು: 21 ವರ್ಷದ ವಿದ್ಯಾರ್ಥಿ ಕಣ್ಮರೆ – ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಸೂರು: ಭಾರತದ ಮೊದಲ ರೇಷ್ಮೆ ಮ್ಯೂಸಿಯಂ ಸ್ಥಾಪನೆ

(ನ್ಯೂಸ್‌ ಕಡಬ) newskadaba.com,  ನ.13 ಬೆಂಗಳೂರು: ಭಾರತದ ಅತಿದೊಡ್ಡ ರೇಷ್ಮೆ ಉತ್ಪಾದಕ ರಾಜ್ಯವಾದ ಕರ್ನಾಟಕದ ಕಿರೀಟಕ್ಕೆ ಮತ್ತೊಂದು ಗರಿ ಮೂಡಿದೆ. ರೇಷ್ಮೆ ಸೀರೆಗಳಿಗೆ ಹೆಸರುವಾಸಿಯಾದ ಮೈಸೂರಿನಲ್ಲಿ ದೇಶದ ಮೊದಲ ರೇಷ್ಮೆ ಮ್ಯೂಸಿಯಂ ಸ್ಥಾಪಿಸಲಾಗುತ್ತಿದೆ. ಈ ಸಂಗ್ರಹಾಲಯವು ಭಾರತದಲ್ಲಿ ರೇಷ್ಮೆಯ ಸಂಪೂರ್ಣ ಇತಿಹಾಸವನ್ನು ಹಾಗೂ ಸಂಪೂರ್ಣ ರೇಷ್ಮೆಗೂಡಿನಿಂದ ಉಡುಪು ತಯಾರಿಸುವವರೆಗೆ ಪ್ರಕ್ರಿಯೆಯನ್ನು ಪ್ರದರ್ಶಿಸುತ್ತದೆ. ಕೇಂದ್ರ ಸರ್ಕಾರವು ಈಗಾಗಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ರೇಷ್ಮೆ ಪ್ರವಾಸೋದ್ಯಮವನ್ನು ಪ್ರಾರಂಭಿಸಿದೆ. ಅಸ್ಸಾಂನ ತೋಪಟಲಿಯಲ್ಲಿ ಮತ್ತೊಂದು ಸರ್ಕ್ಯೂಟ್ ನ್ನು ಸ್ಥಾಪಿಸುವ ಕೆಲಸ ಮಾಡುತ್ತಿದೆ. ರಾಜ್ಯ ಸರ್ಕಾರ

ಮೈಸೂರು: ಭಾರತದ ಮೊದಲ ರೇಷ್ಮೆ ಮ್ಯೂಸಿಯಂ ಸ್ಥಾಪನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಲಿಖಿತ ಪರೀಕ್ಷೆ ಇಲ್ಲದೆ ಸರ್ಕಾರಿ ಉದ್ಯೋಗ ಪಡೆಯಲು ಸುವರ್ಣವಕಾಶ

(ನ್ಯೂಸ್‌ ಕಡಬ) newskadaba.com,  ನ.12 :NEEPCO ಕಾರ್ಯನಿರ್ವಾಹಕ ತರಬೇತಿ ಹುದ್ದೆಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ನವೆಂಬರ್ 17 ರವರೆಗೆ ಅರ್ಜಿ ಸಲ್ಲಿಸಬಹುದು. ಎಂಜಿನಿಯರಿಂಗ್, ಸಿವಿಲ್ ಮತ್ತು ಐಟಿ ಮುಂತಾದ ತಾಂತ್ರಿಕ ಕ್ಷೇತ್ರಗಳ ಅಭ್ಯರ್ಥಿಗಳಿಗೆ ಈ ನೇಮಕಾತಿ ಒಂದು ಸುವರ್ಣಾವಕಾಶವಾಗಿದೆ.. ಈ ನೇಮಕಾತಿಗಾಗಿ ಒಟ್ಟು 30 ಹುದ್ದೆಗಳನ್ನು ಘೋಷಿಸಲಾಗಿದ್ದು, ಇದರಲ್ಲಿ ಎಲೆಕ್ಟ್ರಿಕಲ್/ಮೆಕ್ಯಾನಿಕಲ್‌ಗೆ 18, ಸಿವಿಲ್‌ಗೆ 10 ಮತ್ತು ಐಟಿಗೆ 2 ಹುದ್ದೆಗಳು ಸೇರಿವೆ. ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೂರ್ಣ

ಲಿಖಿತ ಪರೀಕ್ಷೆ ಇಲ್ಲದೆ ಸರ್ಕಾರಿ ಉದ್ಯೋಗ ಪಡೆಯಲು ಸುವರ್ಣವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top