News Kadaba

NEET ಪ್ರಶ್ನೆ ಪತ್ರಿಕೆ ಸಾಗಿಸಲು ಭಾರತೀಯ ವಾಯುಪಡೆ ಬಳಕೆ! ಇತಿಹಾಸದಲ್ಲೇ ಮೊದಲ ಬಾರಿಗೆ ಏರ್‌ಫೋರ್ಸ್‌ ಬಳಕೆ

ನಮ್ಮ ದೇಶದಲ್ಲಿ ಒಂದು ಫೇರ್ ಆದ, ಯಾವುದೇ ರೀತಿಯ ಕಳ್ಳಾಟವಿಲ್ಲದ ಎಕ್ಸಾಮ್ ಮಾಡೋದು ಇಷ್ಟೊಂದು ಕಷ್ಟದ ಕೆಲಸನಾ? ಈ ಪ್ರಶ್ನೆ ಈಗ ಪ್ರತಿಯೊಬ್ಬರ ಮನಸ್ಸಲ್ಲೂ ಕಾಡ್ತಾ ಇದೆ. ಮೇ 3ರಂದು ನಡೆದಿದ್ದ ನೀಟ್‌-ಯುಜಿ ಮೆಡಿಕಲ್ ಎಂಟ್ರೆನ್ಸ್ ಎಕ್ಸಾಮ್ ಪೇಪರ್ ಲೀಕ್ ಆಗಿ, ಪರೀಕ್ಷೆ ರದ್ದಾಗಿ, ಬರೋಬ್ಬರಿ 23 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿತ್ತು. ದೇಶಾದ್ಯಂತ ದೊಡ್ಡ ಮಟ್ಟದ ಪ್ರೊಟೆಸ್ಟ್ ಕೂಡ ನಡೀತು. ಇದರ ಬೆನ್ನಲ್ಲೇ ಈಗ ಜೂನ್ 21ಕ್ಕೆ NEET ಮರುಪರೀಕ್ಷೆ ನಡೆಸಲು ದಿನಾಂಕ ಫಿಕ್ಸ್ […]

NEET ಪ್ರಶ್ನೆ ಪತ್ರಿಕೆ ಸಾಗಿಸಲು ಭಾರತೀಯ ವಾಯುಪಡೆ ಬಳಕೆ! ಇತಿಹಾಸದಲ್ಲೇ ಮೊದಲ ಬಾರಿಗೆ ಏರ್‌ಫೋರ್ಸ್‌ ಬಳಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತೀರ್ಪು ವಿಳಂಬಕ್ಕೆ ಸುಪ್ರೀಂ ಮಹತ್ವದ ಆದೇಶ – ಹೈಕೋರ್ಟ್‌ಗಳಿಗೆ 3 ತಿಂಗಳ ಗಡುವು, ಜಾಮೀನು ಸಿಕ್ಕ ದಿನವೇ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಮೇ.29:  ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ತೀರ್ಪುಗಳು ಮತ್ತು ಜಾಮೀನು ಆದೇಶಗಳ ವಿಳಂಬಕ್ಕೆ ಮುಕ್ತಿ ಹಾಡಲು ಸುಪ್ರೀಂಕೋರ್ಟ್ ಶುಕ್ರವಾರ ಒಂದು ಮಹತ್ವದ ನಿರ್ದೇಶನ ನೀಡಿದೆ. ತೀರ್ಪು ನೀಡಲು ವಿಳಂಬ ಮಾಡುವುದರಿಂದ ದಾವೆದಾರರಿಗೆ ತುಂಬಲಾರದ ನಷ್ಟವಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಎಲ್ಲಾ ಹೈಕೋರ್ಟ್‌ಗಳಿಗೆ ಕಟ್ಟುನಿಟ್ಟಾದ ಗಡುವನ್ನು ವಿಧಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಸಂವಿಧಾನದ 142 ನೇ ವಿಧಿಯಡಿ ತಮಗಿರುವ ವಿಶೇಷ ಅಧಿಕಾರವನ್ನು ಬಳಸಿ

ತೀರ್ಪು ವಿಳಂಬಕ್ಕೆ ಸುಪ್ರೀಂ ಮಹತ್ವದ ಆದೇಶ – ಹೈಕೋರ್ಟ್‌ಗಳಿಗೆ 3 ತಿಂಗಳ ಗಡುವು, ಜಾಮೀನು ಸಿಕ್ಕ ದಿನವೇ ಬಿಡುಗಡೆ Read More »

ಬ್ರೇಕಿಂಗ್ ನ್ಯೂಸ್

ಕಡಬ ತಹಶೀಲ್ದಾರ್ ಪ್ರಭಾಕರ್ ಖಜೂರೆ ಕಲಬುರಗಿಗೆ ವರ್ಗಾವಣೆ

(ನ್ಯೂಸ್‌ ಕಡಬ) newskadaba.com,  ಮೇ.28: : ರಾಜ್ಯ ಕಂದಾಯ ಇಲಾಖೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆ ನಡೆದಿದ್ದು, ಕಡಬ ತಾಲೂಕು ತಹಶೀಲ್ದಾರ್ ಸೇರಿದಂತೆ ರಾಜ್ಯದ ಒಟ್ಟು 27 ತಹಶೀಲ್ದಾರ್ ಗ್ರೇಡ್-1 ಮತ್ತು ಗ್ರೇಡ್-2 ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಾರ್ವಜನಿಕ ಹಿತದೃಷ್ಟಿಯಿಂದ ವರ್ಗಾವಣೆಗೊಳಿಸಿ ಕರ್ನಾಟಕ ಸರ್ಕಾರ ಬುಧವಾರ (ಮೇ 27) ರಾತ್ರಿ ಅಧಿಸೂಚನೆ ಹೊರಡಿಸಿದೆ. ಕಡಬ ತಹಶೀಲ್ದಾರ್ ಕಲಬುರಗಿಗೆ ವರ್ಗಾವಣೆ: ಕಡಬ ತಾಲ್ಲೂಕಿನಲ್ಲಿ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀ ಪ್ರಭಾಕರ ಖಜೂರೆ ಅವರನ್ನು ಕಲಬುರಗಿ ಜಿಲ್ಲೆಯ ಕಮಲಾಪುರ

ಕಡಬ ತಹಶೀಲ್ದಾರ್ ಪ್ರಭಾಕರ್ ಖಜೂರೆ ಕಲಬುರಗಿಗೆ ವರ್ಗಾವಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

(ನ್ಯೂಸ್‌ ಕಡಬ) newskadaba.com,  ಮೇ.28: : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹೈಕಮಾಂಡ್ ರಾಜ್ಯಸಭೆಗೆ ಹೋಗಿ ಅಂತ ನನಗೆ ಹೇಳಿದ್ರು. ನಾನು ಬಹಳ ವಿನಮ್ರವಾಗಿ ಆಗಲ್ಲ ಅಂತ ಹೇಳಿದೆ. ರಾಷ್ಟ್ರ ರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಇರುತ್ತೇನೆ ಅಂತ ಹೇಳಿದ್ದೇನೆಂದು ತಿಳಿಸಿದರು ರಾಜ್ಯದ ಜನ ನನ್ನನ್ನು ಐದು ವರ್ಷಗಳ ಕಾಲ

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

OBC ಮೀಸಲಾತಿ ಶೇ.10 ಹೆಚ್ಚಳಕ್ಕೆ ಆಯೋಗ ಶಿಫಾರಸು: ಸಿಎಂಗೆ ಜಾತಿಗಣತಿ ವರದಿ ಸಲ್ಲಿಕೆ

(ನ್ಯೂಸ್‌ ಕಡಬ) newskadaba.com,  ಮೇ.28: : ಒಬಿಸಿ ಮೀಸಲಾತಿ ಪ್ರಮಾಣ ಶೇ. 10ರಷ್ಟು ಹೆಚ್ಚಳಕ್ಕೆ ಹಿಂದುಳಿದ ವರ್ಗಗಳ ಆಯೋಗ ಶಿಫಾರಸು: ಸಿಎಂ ಸಿದ್ದರಾಮಯ್ಯಗೆ ಜಾತಿನೀತಿ ವರದಿ ಸಲ್ಲಿಕೆ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ **2025ರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ) ಅಂತಿಮ ವರದಿಯನ್ನು** ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕೃತವಾಗಿ ಸಲ್ಲಿಕೆ ಮಾಡಿದೆ. ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ನೇತೃತ್ವದ ಸಮಿತಿಯು ಈ ಮಹತ್ವದ ವರದಿಯನ್ನು ಹಸ್ತಾಂತರಿಸಿದೆ.

OBC ಮೀಸಲಾತಿ ಶೇ.10 ಹೆಚ್ಚಳಕ್ಕೆ ಆಯೋಗ ಶಿಫಾರಸು: ಸಿಎಂಗೆ ಜಾತಿಗಣತಿ ವರದಿ ಸಲ್ಲಿಕೆ Read More »

ಕರಾವಳಿ, ಕರ್ನಾಟಕ

ಕಾಸರಗೋಡು: ಪೆರ್ಮುದೆ ಬಳಿ ಸ್ಕೂಟರ್-ಬೈಕ್ ಡಿಕ್ಕಿ- ಮಗ ಮೃತ್ಯು, ತಂದೆಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಮೇ.28: :ಸ್ಕೂಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದು, ಆತನ ತಂದೆ ಗಂಭೀರವಾಗಿ ಗಾಯಗೊಂಡ ಘಟನೆ ಮೇ 28 ರ ಗುರುವಾರ ಬೆಳಿಗ್ಗೆ ಪೆರ್ಮುದೆ ಬಳಿಯ ಪೆರಿಯಡ್ಕದಲ್ಲಿ ನಡೆದಿದೆ. ಮೃತರನ್ನು ಸ್ಕೂಟರ್ ಸವಾರಿ ಮಾಡುತ್ತಿದ್ದ ಬಾಯಾರು ನೆತ್ತರಗುಳಿ ನಿವಾಸಿ ಎನ್. ಕಿಶನ್ (24) ಎಂದು ಗುರುತಿಸಲಾಗಿದ್ದು, ಹಿಂಬದಿ ಸವಾರನಾಗಿ ಪ್ರಯಾಣಿಸುತ್ತಿದ್ದ ಅವರ ತಂದೆ ಮಾಧವ ದೇವಾಡಿಗ ಡಿಕ್ಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಎದುರುಗಡೆಯಿಂದ ಬರುತ್ತಿದ್ದ ಬೈಕ್

ಕಾಸರಗೋಡು: ಪೆರ್ಮುದೆ ಬಳಿ ಸ್ಕೂಟರ್-ಬೈಕ್ ಡಿಕ್ಕಿ- ಮಗ ಮೃತ್ಯು, ತಂದೆಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

. ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಮಾನ ಜೈಪುರದಲ್ಲಿ ತುರ್ತು ಭೂಸ್ಪರ್ಶ

(ನ್ಯೂಸ್‌ ಕಡಬ) newskadaba.com,  ಮೇ.28:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ವಿಮಾನ ರಾಜಸ್ಥಾನದ ಜೈಪುರದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಭಾರೀ ಆತಂಕಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಬಳಿಕ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದ ವೇಳೆ ಘಟನೆ ನಡೆದಿದೆ. ವಿಶೇಷ ವಿಮಾನದಲ್ಲಿ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಚಿವರಾದ ಕೆ.ಜೆ ಜಾರ್ಜ್, ಬೈರತಿ ಸುರೇಶ್, ಕಾನೂನು ಸಲಹೆಗಾರ ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿ ಅಭಿಷೇಕ್

. ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ವಿಮಾನ ಜೈಪುರದಲ್ಲಿ ತುರ್ತು ಭೂಸ್ಪರ್ಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಕರ್ತವ್ಯದಲ್ಲಿದ್ದ ಇಬ್ಬರು ಟ್ರಾಫಿಕ್ ಪೊಲೀಸರಿಗೆ ಕಾರು ಡಿಕ್ಕಿ – ಓರ್ವ ಗಂಭೀರ

(ನ್ಯೂಸ್‌ ಕಡಬ) newskadaba.com,  ಮೇ 28 ನಗರದ ಮಣ್ಣಗುಡ್ಡದ ಗೋದಾಮು ಸಮೀಪ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಸಂಚಾರ ಪೊಲೀಸರು ಗಾಯಗೊಂಡಿದ್ದು, ಅವರಲ್ಲಿ ಓರ್ವರ ಸ್ಥಿತಿ ಗಂಭೀರವಾಗಿದೆ. ಮಂಗಳೂರು ನಗರ ಸಂಚಾರ ಪಶ್ಚಿಮ ಠಾಣೆಯ ಹೆಡ್ ಕಾನ್‌ಸ್ಟೆಬಲ್ ವಿಠಲ್ ದಾಸ್ ಹಾಗೂ ಕಾನ್‌ಸ್ಟೆಬಲ್ ಕುಮಾರ್ ಗಾಯಗೊಂಡವರು. ಇವರಲ್ಲಿ ವಿಠಲ್ ದಾಸ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರ ಮಾಹಿತಿ ಪ್ರಕಾರ, ಮಂಗಳವಾರ ರಾತ್ರಿ ಸುಮಾರು 11 ಗಂಟೆ

ಮಂಗಳೂರು : ಕರ್ತವ್ಯದಲ್ಲಿದ್ದ ಇಬ್ಬರು ಟ್ರಾಫಿಕ್ ಪೊಲೀಸರಿಗೆ ಕಾರು ಡಿಕ್ಕಿ – ಓರ್ವ ಗಂಭೀರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಘೋಷಿಸಿದ ಸಿದ್ದರಾಮಯ್ಯ!

(ನ್ಯೂಸ್‌ ಕಡಬ) newskadaba.com,  ಮೇ 28: ಇಂದು ಮಧ್ಯಾಹ್ನ 3 ಗಂಟೆಗೆ ರಾಜಭವನಕ್ಕೆ ತೆರಳಿ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ. ಒಂದು ವೇಳೆ ರಾಜ್ಯಪಾಲರು ಲಭ್ಯವಿಲ್ಲದಿದ್ದರೆ, ಅವರ ಕಾರ್ಯದರ್ಶಿಗೆ ಪತ್ರ ಹಸ್ತಾಂತರಿಸಲು ನಿರ್ಧರಿಸಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಅತ್ಯಂತ ಸೌಹಾರ್ದಯುತವಾಗಿ ಅಧಿಕಾರ ಹಸ್ತಾಂತರ ಪ್ರಕ್ರಿಯೆ ನಡೆಯುತ್ತಿದ್ದು, ಸಭೆಯಲ್ಲಿ ಸಿಎಂ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಪರಸ್ಪರ ಆಲಿಂಗಿಸಿಕೊಂಡಿದ್ದಾರೆ.. ಮುಂದಿನ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರೇ ಖುದ್ದಾಗಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ

ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಘೋಷಿಸಿದ ಸಿದ್ದರಾಮಯ್ಯ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಮತ್ತೆ ನಿರಂತರ ಕುಸಿತ

(ನ್ಯೂಸ್‌ ಕಡಬ) newskadaba.com,  ಮೇ27: ಚಿನಿವಾರಪೇಟೆಯಲ್ಲಿ ಚಿನ್ನ ಮತ್ತು ದರಗಳಲ್ಲಿ ನಿರಂತರ ಕುಸಿತವಾಗುತ್ತಿದ್ದು, ಗ್ರಾಹಕರಿಗೆ ಸಮಾಧಾನವಾಗಿದ್ದರೆ, ವರ್ತಕರಿಗೆ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಮಧ್ಯಪ್ರಾಚ್ಯದ ಬಿಕ್ಕಟ್ಟು ಶಮನಗೊಳ್ಳುವ ಪ್ರಯತ್ನದ ನಂತರ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಏರಿಕೆಯಾಗಬಹುದು ಎಂಬ ನಿರೀಕ್ಷೆ ವರ್ತಕರಲ್ಲಿತ್ತು. ಆದರೆ, ಸತತ ಕುಸಿತವಾಗುತ್ತಿರುವ ಚಿನ್ನ ಮತ್ತು ಬೆಳ್ಳಿ ದರಗಳಿಂದ ಸಂಕಷ್ಟ ಎದುರಿಸುವಂತಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಸ್ತುತ ಜಾಗತಿಕ ತೈಲ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಒಂದು ವರ್ಷ ಚಿನ್ನ ಖರೀದಿ ಮುಂದೂಡುವಂತೆ ಕರೆ ನೀಡಿದ್ದಾರೆ. ಇದರ

ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಮತ್ತೆ ನಿರಂತರ ಕುಸಿತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top