News Kadaba

ಕುಕ್ಕೆ ಸುಬ್ರಹ್ಮಣ್ಯ: ಪ್ರಥಮ ಬೆಳ್ಳಿ ರಥೋತ್ಸವ ಸೇವೆ

(ನ್ಯೂಸ್‌ ಕಡಬ) newskadaba.com,  ನ.12 ಸುಬ್ರಹ್ಮಣ್ಯ: ಸುಳ್ಯ ಡಾ.ರೇಣುಕಾಪ್ರಸಾದ್ ಕೆ.ವಿ. ಮತ್ತು ಮನೆಯವರು ಸೇವಾರೂಪದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸಮರ್ಪಣೆ ಮಾಡಿದ ಬೆಳ್ಳಿರಥದಲ್ಲಿ, ಪ್ರಥಮ ಬೆಳ್ಳಿ ರಥೋತ್ಸವ ಸೇವೆ ಸೋಮವಾರ ರಾತ್ರಿ ಜರುಗಿತು.ಬೆಳ್ಳಿರಥ ನೀಡಿದ ಡಾ.ರೇಣುಕಾಪ್ರಸಾದ್ ಮತ್ತು ಮನೆಯವರು ಪ್ರಥಮ ಬೆಳ್ಳಿ ರಥೋತ್ಸವ ಸೇವೆ ನೆರವೇರಿಸಿದರು. ರಾತ್ರಿ ದೇವರ ಮಹಾಪೂಜೆ ಬಳಿಕ ಒಳಾಂಗಣ ಉತ್ಸವ ಜರುಗಿತು. ಆರಂಭದಲ್ಲಿ ಪಲ್ಲಕ್ಕಿಯಲ್ಲಿ ದೇವರ ಉತ್ಸವ ಜರುಗಿತು. ಬಳಿಕ ಬೆಳ್ಳಿರಥದಲ್ಲಿ ದೇವರ ರಥೋತ್ಸವ ಜರುಗಿತು. ಸಹಸ್ರಾರು ಭಕ್ತರು ರಥೋತ್ಸವವನ್ನು ಕಣ್ತುಂಬಿಕೊಂಡರು. […]

ಕುಕ್ಕೆ ಸುಬ್ರಹ್ಮಣ್ಯ: ಪ್ರಥಮ ಬೆಳ್ಳಿ ರಥೋತ್ಸವ ಸೇವೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.12 ರಾಜ್ಯದ ಬಹುತೇಕ ಭಾಗಗಳಲ್ಲಿ ಇಂದು ಮುಂಜಾನೆ ಹಾಗೂ ಸಂಜೆಯ ವೇಳೆಗೆ ಚಳಿ ಇರಲಿದೆ. ಮಲೆನಾಡು ಭಾಗಗಳಲ್ಲಿ ಮುಂಜಾನೆ ಇಬ್ಬನಿ ಬೀಳಲಿದೆ. ಮಧ್ಯಾಹ್ನದ ವೇಳೆಗೆ ಬಿಸಿಲಿನ ವಾತಾವರಣ ಇರಲಿದೆ. ಬೆಂಗಳೂರಿನಲಲ್ಲಿ ಮಂಜಾನೆ ಮತ್ತು ಸಂಜೆ ಚಳಿ ಇರಲಿದ್ದು, ಅಲ್ಲಲ್ಲಿ ಮೊಡ ಕವಿದ ವಾತಾವರಣ ಇರಲಿದ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು,

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಟ ಉಪೇಂದ್ರ ದಂಪತಿ ಅವರ ಮೊಬೈಲ್‌ ಹ್ಯಾಕ್‌ ಪ್ರಕರಣ; ಆರೋಪಿ ಅರೆಸ್ಟ್‌

(ನ್ಯೂಸ್‌ ಕಡಬ) newskadaba.com,  ನ.12 ಬೆಂಗಳೂರು: ನಟಿ ಪ್ರಿಯಾಂಕ ಉಪೇಂದ್ರ ಹಾಗೂ ಉಪೇಂದ್ರ ಅವರ ಮೊಬೈಲ್‌ ಹ್ಯಾಕ್‌ (mobile hack) ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಹಾರ ಮೂಲದ ಆರೋಪಿ ವಿಕಾಸ್ ಕುಮಾರ್ ಅರೆಸ್ಟ್‌ ಮಾಡಲಾಗಿದೆ. ಸೈಬರ್ ಫ್ರಾಡ್ ಮಾಡಿ ಲಕ್ಷಾಂತರ ರೂ ಹಣವನ್ನು ಖದೀಮರು ದೋಚಿದ್ದರು. ಇದೀಗ ಸದಾಶಿವನಗರ ಪೊಲೀಸರಿಂದ ಆರೋಪಿ ಬಂಧನವಾಗಿದೆ. ಸೆಪ್ಟೆಂಬರ್15 ರಂದು ಉಪೇಂದ್ರ ದಂಪತಿ ಮೊಬೈಲ್ ಆರೋಪಿಗಳು ಹ್ಯಾಕ್ ಮಾಡಿದ್ದರು. ಪ್ರಿಯಾಂಕ ಉಪೇಂದ್ರ ಅವರು ಆನ್‌ಲೈನ್‌ನಲ್ಲಿ ಕೆಲ ವಸ್ತುಗಳನ್ನು ಬುಕ್ ಮಾಡಿದ್ದರು. ಇದಾದ ನಂತರ ಪ್ರಿಯಾಂಕ ಅವರಿಗೆ

ನಟ ಉಪೇಂದ್ರ ದಂಪತಿ ಅವರ ಮೊಬೈಲ್‌ ಹ್ಯಾಕ್‌ ಪ್ರಕರಣ; ಆರೋಪಿ ಅರೆಸ್ಟ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

2025ರ ‘ಮಯೂರ ವಿಶ್ವಮಾನ್ಯ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ’ಗೆ ಭಾಜನರಾದ ರೊನಾಲ್ಡ್ ಮಾರ್ಟಿಸ್

(ನ್ಯೂಸ್‌ ಕಡಬ) newskadaba.com,  ನ.11, ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಯುಎಇ ಮೂಲದ ಉದ್ಯಮಿ ಮತ್ತು ಸಮಾಜ ಸೇವಕ ರೊನಾಲ್ಡ್ ಮಾರ್ಟಿಸ್ ಅವರು ಪ್ರತಿಷ್ಠಿತ 2025ರ ‘ಮಯೂರ ವಿಶ್ವಮಾನ್ಯ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ’ಗೆ ಶಾರ್ಜಾ ಕರ್ನಾಟಕ ಸಂಘದಿಂದ ಆಯ್ಕೆಯಾಗಿದ್ದಾರೆ. ಶಾರ್ಜಾದ ವುಮೆನ್ಸ್ ಯೂನಿಯನ್ ಅಸೋಸಿಯೇಷನ್ ಹಾಲ್‌ನಲ್ಲಿ ನವೆಂಬರ್ 16 ರಂದು ಸಂಜೆ 3:30ಕ್ಕೆ ನಡೆಯಲಿರುವ ಶಾರ್ಜಾ ಕರ್ನಾಟಕ ಸಂಘದ 23ನೇ ವಾರ್ಷಿಕ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಕಾರ್ಯಕ್ರಮದಲ್ಲಿ ರೊನಾಲ್ಡ್

2025ರ ‘ಮಯೂರ ವಿಶ್ವಮಾನ್ಯ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ’ಗೆ ಭಾಜನರಾದ ರೊನಾಲ್ಡ್ ಮಾರ್ಟಿಸ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ದೆಹಲಿ ಸ್ಫೋಟ: ‘ದುರಂತಕ್ಕೆ ಕಾರಣರಾದವರನ್ನ ಸುಮ್ಮನೆ ಬಿಡಲ್ಲ’- ರಾಜನಾಥ್ ಸಿಂಗ್

(ನ್ಯೂಸ್‌ ಕಡಬ) newskadaba.com,  ನ.11, ದೆಹಲಿ ಸ್ಫೋಟದ ಬಗ್ಗೆ ಭಾರತದ ಪ್ರಮುಖ ತನಿಖಾ ಸಂಸ್ಥೆಗಳು ತ್ವರಿತ ಮತ್ತು ಸಮಗ್ರ ತನಿಖೆ ನಡೆಸುತ್ತಿದ್ದು, ದುರಂತಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡಲಾಗುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ತಿಳಿಸಿದ್ದಾರೆ. “ದೇಶದ ಪ್ರಮುಖ ತನಿಖಾ ಸಂಸ್ಥೆಗಳು ಘಟನೆಯ ಬಗ್ಗೆ ತ್ವರಿತ ಮತ್ತು ಸಂಪೂರ್ಣ ತನಿಖೆ ನಡೆಸುತ್ತಿವೆ ಎಂದು ನನ್ನ ಸಹ ನಾಗರಿಕರಿಗೆ ಭರವಸೆ ನೀಡಲು ನಾನು ಬಯಸುತ್ತೇನೆ. ತನಿಖೆಯ ವಿವರಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು” ಎಂದು ಹೇಳಿದರು. “ಈ ದುರಂತಕ್ಕೆ ಕಾರಣರಾದವರನ್ನು

ದೆಹಲಿ ಸ್ಫೋಟ: ‘ದುರಂತಕ್ಕೆ ಕಾರಣರಾದವರನ್ನ ಸುಮ್ಮನೆ ಬಿಡಲ್ಲ’- ರಾಜನಾಥ್ ಸಿಂಗ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಪಾಕ್ ತಂಡದ ಯುವ ಬೌಲರ್ ನಸೀಮ್ ಶಾ ಮನೆ ಮೇಲೆ ಗುಂಡಿನ ದಾಳಿ

(ನ್ಯೂಸ್‌ ಕಡಬ) newskadaba.com,  ನ.11, ಪಾಕಿಸ್ತಾನ್ ತಂಡದ ಯುವ ವೇಗದ ಬೌಲರ್ ನಸೀಮ್ ಶಾ ಅವರ ಖೈಬರ್ ಪಖ್ತೂನ್‌ಖ್ವಾದ ಲೋವರ್ ದಿರ್‌ನಲ್ಲಿರುವ ಮನೆಯ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆದಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ನಸೀಮ್ ಶಾ ಅವರ ಮನೆಯ ಮೇಲೆ ಬಹಿರಂಗವಾಗಿ ಗುಂಡು ಹಾರಿಸಲಾಗಿದ್ದು, ದಾಳಿಯಲ್ಲಿ ಹಲವಾರು ವಸ್ತುಗಳು ಹಾನಿಗೊಳಗಾಗಿವೆ. ದಾಳಿಯಲ್ಲಿ ಅವರ ಮನೆಯ ಕಿಟಕಿಗಳು, ಮುಖ್ಯ ದ್ವಾರ ಮತ್ತು ಪಾರ್ಕಿಂಗ್ ಪ್ರದೇಶವು ತೀವ್ರವಾಗಿ ಹಾನಿಗೊಂಡಿವೆ. ಈ ದಾಳಿ ವೇಳೆ

ಪಾಕ್ ತಂಡದ ಯುವ ಬೌಲರ್ ನಸೀಮ್ ಶಾ ಮನೆ ಮೇಲೆ ಗುಂಡಿನ ದಾಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್., ಕಾರ್ಯದರ್ಶಿಯಾಗಿ ಸಿದ್ದಿಕ್ ನೀರಾಜೆ, ರಾಜ್ಯ ಕಾರ್ಯಕಾರಿಣಿ ಸಮಿತಿಗೆ ಶ್ರೀನಿವಾಸ ನಾಯಕ್ ಆಯ್ಕೆ

(ನ್ಯೂಸ್‌ ಕಡಬ) newskadaba.com,ನ.12 ಪುತ್ತೂರು: ಮುಂದಿನ 3 ವರ್ಷಗಳ  ಅವಧಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪದಾಧಿಕಾರಿಗಳ ಹಾಗೂ ಕಾರ್ಯಕಾರಿಣಿ ಸಮಿತಿಗೆ ಸದಸ್ಯರ  ಆಯ್ಕೆಗೆ ನ.09 ರಂದು ಮಂಗಳೂರಿನಲ್ಲಿರುವ ದ.ಕ ಜಿಲ್ಲಾ ವಾರ್ತಾ ಇಲಾಖೆಯ ಸಭಾಂಗಣದಲ್ಲಿ ಚುನಾವಣೆ ನಡೆಯಿತು… ಬೆಳಗ್ಗೆ 9 ರಿಂದ ಸಂಜೆ 3 ಗಂಟೆ ತನಕ ಚುನಾವಣೆ ನಡೆದು ಬಳಿಕ ಮತ ಎಣಿಕೆ ನಡೆಯಿತು. ಅಧ್ಯಕ್ಷರಾಗಿ ವಾರ್ತಾಭಾರತಿಯ ಮಂಗಳೂರು ಚೀಫ್ ಬ್ಯೂರೋ ,ಕಡಬ ತಾಲೂಕಿನ ಕೊಯಿಲ ನಿವಾಸಿ ಪುಷ್ಪರಾಜ್

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್., ಕಾರ್ಯದರ್ಶಿಯಾಗಿ ಸಿದ್ದಿಕ್ ನೀರಾಜೆ, ರಾಜ್ಯ ಕಾರ್ಯಕಾರಿಣಿ ಸಮಿತಿಗೆ ಶ್ರೀನಿವಾಸ ನಾಯಕ್ ಆಯ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು- ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ ಸೂಚನೆ’- ಸಿ.ಎಂ

(ನ್ಯೂಸ್‌ ಕಡಬ) newskadaba.com,  ನ.11, ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು. ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ ಸೂಚನೆ ನೀಡಿದ್ದೇನೆ. ಶಿಕ್ಷೆ ಪ್ರಮಾಣ ಹೆಚ್ಚಾಗಲು ಕ್ರಮ ವಹಿಸುವಂತೆ ಪೊಲೀಸ್ ಅಧಿಕಾರಿಗಳು, ಆಯುಕ್ತರು, ಐಜಿ ಅವರಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಮೈಸೂರಿನ  ನಿವಾಸದಲ್ಲಿ ಸೋಮವಾರ ನಡೆದ KDP ಸಭೆಯ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದರು. ಪೊಲೀಸ್ ಅಧಿಕಾರಿಗಳಿಗೆ ಗೊತ್ತಿಲ್ಲದೆ ಸಂಘಟಿತ ಅಪರಾಧಗಳು ನಡೆಯಲು ಸಾಧ್ಯವಿಲ್ಲ. ಆದ್ದರಿಂದ ಅಪರಾಧ ಪ್ರಮಾಣಗಳು ಹೆಚ್ಚಾದರೆ

‘ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು- ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ ಸೂಚನೆ’- ಸಿ.ಎಂ Read More »

ಕರ್ನಾಟಕ

ಡಿಜಿಟಲ್ ಗೋಲ್ಡ್ನಲ್ಲಿ ಹೂಡಿಕೆ ಅಪಾಯಕಾರಿ- ಸೆಬಿ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ನ.11, ಮಾರುಕಟ್ಟೆ ನಿಯಂತ್ರಕ ಸೆಬಿ ಇತ್ತೀಚೆಗೆ ಹೊರಡಿಸಿದ ಪ್ರಕಟಣೆಯಲ್ಲಿ, ಡಿಜಿಟಲ್‌ ಗೋಲ್ಡ್‌ನಲ್ಲಿ ಹೂಡಿಕೆ ಮಾಡುವುದು ಅಪಾಯಕಾರಿ ಎಂದು ಜನರಿಗೆ ಎಚ್ಚರಿಕೆ ಕೊಟ್ಟಿದೆ. ಡಿಜಿಟಲ್‌ ಗೋಲ್ಡ್‌ ಪ್ರಾಡಕ್ಟ್‌ ಗಳು ಸೆಬಿಯ (SEBI) ನಿಯಂತ್ರಣದಲ್ಲಿ ಇರುವುದಿಲ್ಲ. ಅವುಗಳನ್ನು ಕಮಾಡಿಟಿ ಡಿರೈವಟೀಸ್‌ ಎಂದು ಸೆಬಿ ನಿಯಂತ್ರಿಸುತ್ತಿಲ್ಲ. ಆದ್ದರಿಂದ ಹೂಡಿಕೆದಾರರು ಇದರಲ್ಲಿ ವಂಚನೆಗೆ ಗುರಿಯಾಗುವ ಅಪಾಯ ಇದೆ ಎಂದು ಸೆಬಿ ಎಚ್ಚರಿಸಿದೆ. ಸೆಬಿಯ ನಿಯಂತ್ರಣದಲ್ಲಿ ಇಲ್ಲ ಎಂದರೆ ಅರ್ಥವೇನು? ಅಂದರೆ ಡಿಜಿಟಲ್‌ ಗೋಲ್ಡ್‌ ಮೇಲೆ ಸೆಬಿ ಯಾವುದೇ ನಿಗಾ ವಹಿಸುವುದಿಲ್ಲ. ಆದ್ದರಿಂದ ಅಲ್ಲಿ

ಡಿಜಿಟಲ್ ಗೋಲ್ಡ್ನಲ್ಲಿ ಹೂಡಿಕೆ ಅಪಾಯಕಾರಿ- ಸೆಬಿ ಎಚ್ಚರಿಕೆ Read More »

ಬ್ರೇಕಿಂಗ್ ನ್ಯೂಸ್

ದೆಹಲಿ ಪ್ರಕರಣ: ಸಾವಿನ ಸಂಖ್ಯೆ 12ಕ್ಕೆ ಏರಿಕೆ

(ನ್ಯೂಸ್‌ ಕಡಬ) newskadaba.com,  ನ.11, ದೆಹಲಿ: ದೆಹಲಿಯ ಕೆಂಪು ಕೋಟೆಯ ಬಳಿಯಲ್ಲಿ ಸೋಮವಾರ ಸಂಭವಿಸಿದ ಭೀಕರ ಕಾರು ಸ್ಪೋಟದಲ್ಲಿ ಸಾವಿನ ಸಂಖ್ಯೆಯು 12ಕ್ಕೆ ಏರಿಕೆ ಕಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಉ ಪೊಲೀಸರು ಈ ಕ್ರತ್ಯಕ್ಕೆ ಸಂಬಂದಿಸಿದಂತೆ ಎಫ್ ಈ ಆರ್ ದಾಖಲಿಸಿದ್ದಾರೆ, ಘಟನೆಯ ಕುರಿತಿ ತನಿಖೆ ನಡೆಯುತ್ತಿದೆ. ಈ ಕೃತ್ಯ ಸಂಭವಿಸಿದ ಹಿನ್ನೆಲೆಯಲ್ಲಿ  ಮುಂಬೈ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಪಂಜಾಬ್‌ನಲ್ಲೂ ರೆಡ್ ಅಲರ್ಟ್ ಘೋಷಿಸಲಾಗಿದೆ.

ದೆಹಲಿ ಪ್ರಕರಣ: ಸಾವಿನ ಸಂಖ್ಯೆ 12ಕ್ಕೆ ಏರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top