News Kadaba

ರಾಜ್ಯದ ಸರ್ಕಾರಿ ಶಾಲೆಗಳಿಗೆ ಕಳೆದ ಒಂದೂವರೆ ದಶಕದಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಶೇ.30ರಷ್ಟು ಕುಸಿತ

(ನ್ಯೂಸ್‌ ಕಡಬ) newskadaba.com,  ನ.10 ಬೆಂಗಳೂರು : ಉಚಿತ ಪ್ರವೇಶ, ಪ್ರತೀ ವರ್ಷ ಎರಡು ಜೊತೆ ಸಮವಸ್ತ್ರ ಮತ್ತು ಪಠ್ಯ ಪುಸ್ತಕ ವಿತರಣೆ, ಕ್ಷೀರಭಾಗ್ಯ, ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ರಾಜ್ಯ ಸರ್ಕಾರ ನೀಡುತ್ತಿರುವ ಹಲವು ಯೋಜನೆಗಳ ನಡುವೆಯೂ ರಾಜ್ಯದ ಸರ್ಕಾರಿ ಶಾಲೆಗಳಿಗೆ ಕಳೆದ ಒಂದೂವರೆ ದಶಕದಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಶೇ.30ರಷ್ಟು ಕುಸಿದಿದೆ. 2010-11ನೇ ಸಾಲಿನಲ್ಲಿ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿವರೆಗೆ ಪ್ರವೇಶ ಪಡೆಯುತ್ತಿದ್ದ ಮಕ್ಕಳ ಸಂಖ್ಯೆ ಸುಮಾರು 55 ಲಕ್ಷದಷ್ಟಿತ್ತು. ಆದರೆ, ಇದು 2025-26ನೇ […]

ರಾಜ್ಯದ ಸರ್ಕಾರಿ ಶಾಲೆಗಳಿಗೆ ಕಳೆದ ಒಂದೂವರೆ ದಶಕದಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಶೇ.30ರಷ್ಟು ಕುಸಿತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯಾದ್ಯಂತ ‘ಆಪರೇಷನ್ ಬಿಪಿಎಲ್’ ಅಡಿಯಲ್ಲಿ 4.09 ಲಕ್ಷ ಬಿಪಿಎಲ್ ಕಾರ್ಡ್‌ಗಳು ರದ್ದು

(ನ್ಯೂಸ್‌ ಕಡಬ) newskadaba.com,  ನ.10  ಬೆಂಗಳೂರು: ‘ಆಪರೇಷನ್‌ ಬಿಪಿಎಲ್‌’ ಎಂಬ ಹೆಸರಿನಡಿ ರಾಜ್ಯಾದ್ಯಂತ ಸುಮಾರು 4.09 ಲಕ್ಷ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಗೊಳಿಸಲಾಗಿದೆ. ಇದರಿಂದ ಸಹಸ್ರಾರು ಮಂದಿ ಬಡವರು ಪಡಿತರಕ್ಕಿಂತ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯ ಪಡೆಯಲಾಗದೆ ತೊಂದರೆಗೊಳಗಾಗಿದ್ದಾರೆ.ಮಾನದಂಡ ಉಲ್ಲಂಘಿಸಿ ಅನರ್ಹರು ಪಡೆದಿದ್ದ ಸುಮಾರು 4.09 ಲಕ್ಷಕ್ಕೂ ಅಕ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿ, ಅವುಗಳನ್ನು ಎಪಿಎಲ್‌ ಆಗಿ ಪರಿವರ್ತಿಸಲಾಗಿದೆ. ಈ ಮೂಲಕ ಲಕ್ಷಾಂತರ ಸದಸ್ಯರ ಹೆಸರು ಡಿಲಿಟ್‌ ಮಾಡಲಾಗಿದೆ. ಇದು ಸರಕಾರಕ್ಕೆ ವರದಾನವಾದರೆ, ಗ್ರಾಹಕರಿಗೆ ಸಂಕಷ್ಟವಾಗಿದೆ.ಸರಕಾರದ ನಾನಾ ಇಲಾಖೆಗಳ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿರುವ

ರಾಜ್ಯಾದ್ಯಂತ ‘ಆಪರೇಷನ್ ಬಿಪಿಎಲ್’ ಅಡಿಯಲ್ಲಿ 4.09 ಲಕ್ಷ ಬಿಪಿಎಲ್ ಕಾರ್ಡ್‌ಗಳು ರದ್ದು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅನುಪಮಾ ಪರಮೇಶ್ವರನ್ಗೆ ಕಿರುಕುಳ; 20 ವರ್ಷದ ಯುವತಿ ವಿರುದ್ಧ ಸೈಬರ್ ಕ್ರೈಂ ಕೇಸ್ ದಾಖಲು

(ನ್ಯೂಸ್‌ ಕಡಬ) newskadaba.com,  ನ.08: ಸಾಮಾಜಿಕ ಜಾಲತಾಣದಲ್ಲಿ ನಟಿಯರಿಗೆ ಸಾಕಷ್ಟು ಕಿರುಕುಳ ಎದುರಾಗುತ್ತದೆ. ಇದೀಗ ಬಹುಭಾಷಾ ನಟಿ ಅನುಪಮಾ ಪರಮೇಶ್ವರನ್ ಅವರ ಫೋಟೋವನ್ನು ಆಕ್ಷೇಪಾರ್ಹ ರೀತಿಯಲ್ಲಿ ಎಡಿಟ್ ಮಾಡಿ, ಸುಳ್ಳು ಮಾಹಿತಿ ಹಬ್ಬಿಸಿ ಕಿರುಕುಳ ನೀಡಲಾಗಿದೆ. ಈ ಕೃತ್ಯ ಎಸಗಿದ 20 ವರ್ಷದ ಯುವತಿಯ ವಿರುದ್ಧ ಸೈಬರ್ ಕ್ರೈಂ ಕೇಸ್ ದಾಖಲಾಗಿದೆ. ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅನುಪಮಾ ಪರಮೇಶ್ವರ್ ಅವರು, “ಇತ್ತೀಚಿನ ದಿನಗಳಲ್ಲಿ ಒಂದು ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನನ್ನ ಆಕ್ಷೇಪಾರ್ಹ ಫೋಟೋ ಮತ್ತು ತಪ್ಪು

ಅನುಪಮಾ ಪರಮೇಶ್ವರನ್ಗೆ ಕಿರುಕುಳ; 20 ವರ್ಷದ ಯುವತಿ ವಿರುದ್ಧ ಸೈಬರ್ ಕ್ರೈಂ ಕೇಸ್ ದಾಖಲು Read More »

ಬ್ರೇಕಿಂಗ್ ನ್ಯೂಸ್

ಸರ್ಕಾರ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ನಿರ್ಧಾರ

(ನ್ಯೂಸ್‌ ಕಡಬ) newskadaba.com,  ನ.10 :ಸ್ಮಾರ್ಟ್ ಫೋನ್ ಹಾಗೂ ಸೋಶಿಯಲ್ ಮೀಡಿಯಾದ ಪ್ರಭಾವದಿಂದ ಯುವ ಸಮುದಾಯ ದಾರಿ ತಪ್ಪುತ್ತಿದ್ದು, ಈ ಹಿನ್ನೆಲೆ ಡೆನ್ಮಾರ್ಕ್‌ನಲ್ಲಿ ಸರ್ಕಾರವು 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮಗಳನ್ನು ನಿಷೇಧಿಸುವುದಕ್ಕೆ ತೀರ್ಮಾನ ಮಾಡಿದೆ. ಮಕ್ಕಳು ಮಾನಸಿಕವಾಗಿ ಹಾಳು ಮಾಡುವ ಡಿಜಿಟಲ್ ವಿಚಾರಗಳತ್ತ ಹೆಚ್ಚು ಹೆಚ್ಚು ವಾಲುತ್ತಿದ್ದು, ಇದು ಅವರ ಮೇಲೆ ಮಾನಸಿಕ ಆರೋಗ್ಯದ ಜೊತೆಗೆ ಸಾಮಾಜದ ಸ್ವಾಸ್ಥ್ಯದ ಮೇಲೂ ಗಂಭೀರ ಪರಿಣಾಮ ಬೀರುತ್ತಿದೆ ಎಂಬ ಕಳವಳದ ನಡುವೆ ಡೆನ್ಮಾರ್ಕ್ ಸರ್ಕಾರವೂ ಈ ನಿರ್ಧಾರಕ್ಕೆ ಬಂದಿದೆ..

ಸರ್ಕಾರ 15 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ನಿರ್ಧಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಜೇಮ್ಸ್ ವಾಟ್ಸನ್ ನಿಧನ

(ನ್ಯೂಸ್‌ ಕಡಬ) newskadaba.com,  ನ.10 ನ್ಯೂಯಾರ್ಕ್ : ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಹಾಗೂ ಡಿಎನ್‌ಎ ರಚನೆಯ ಸಹ-ಆವಿಷ್ಕಾರಕರಾದ ಜೇಮ್ಸ್ ವಾಟ್ಸನ್ (97) ವಿಧಿವಶರಾಗಿದ್ದಾರೆ…..1953ರಲ್ಲಿ ಬ್ರಿಟಿಷ್ ವಿಜ್ಞಾನಿ ಫ್ರಾನ್ಸಿಸ್ ಕ್ರಿಕ್ ಅವರೊಂದಿಗೆ ಸೇರಿ ಡಿಎನ್‌ಎಯ ಡಬಲ್-ಹಿಲಿಕ್ಸ್ ರಚನೆಯನ್ನು ಇವರು ಗುರುತಿಸಿದ್ದರು. ಇದರಿಂದ ಆಣ್ವಿಕ ಜೀವಶಾಸ್ತ್ರದ ಸಂಶೋಧನೆಗೆ ಹೊಸ ಮೈಲಿಗಲ್ಲು ಸಿಕ್ಕಿತ್ತು. ಜೇಮ್ಸ್ ವಾಟ್ಸನ್ ಅವರ ನಿಧನವಾಗಿರುವ ಬಗ್ಗೆ ಕೋಲ್ಡ್ ಸ್ಪ್ರಿಂಗ್ ಹಾರ್ಬರ್ ಲ್ಯಾಬೊರೇಟರಿ ಮಾಹಿತಿ ನೀಡಿದೆ.ತಮ್ಮ ವೈಜ್ಞಾನಿಕ ಸಾಧನೆಯ ನಂತರ, ವಾಟ್ಸನ್ ಮತ್ತು ಅವರ ಪತ್ನಿ

ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಜೇಮ್ಸ್ ವಾಟ್ಸನ್ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬನಾರಸ್ನಿಂದ 4 ಹೊಸ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com,  ನ.08: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಭಾರತದಲ್ಲಿ ಪ್ರಮುಖ ಸಾರಿಗೆ ವ್ಯವಸ್ಥೆಯಾಗಿರುವ ರೈಲ್ವೇ ವಿಭಾಗಕ್ಕೆ ಇದೀಗ ಮತ್ತು ನಾಲ್ಕು ಹೊಸ ವಂದೇ ಭಾರತ್​ ಎಕ್ಸ್​ಪ್ರೆಸ್​​ ರೈಲು ಸೇರ್ಪಡೆಯಾಗಿದೆ. ಎರ್ನಾಕುಲಂ-ಕೆಎಸ್‌ಆರ್ ಬೆಂಗಳೂರು ವಂದೇ ಭಾರತ್, ಕೇರಳ, ತಮಿಳುನಾಡು ಮತ್ತು ಕರ್ನಾಟಕವನ್ನು ಸಂಪರ್ಕಿಸುವ ದಕ್ಷಿಣ ರೈಲ್ವೆಯ ಮೊದಲ ಅಂತರ-ರಾಜ್ಯ ಅರೆ-ಹೈ-ಸ್ಪೀಡ್ ಪ್ರೀಮಿಯಂ ಸೇವೆಯಾಗಿದೆ. ರೈಲು ಕೇರಳ ಮತ್ತು

ಬನಾರಸ್ನಿಂದ 4 ಹೊಸ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ Read More »

ಕರ್ನಾಟಕ

‘ತಲೆಗೆ ಬಂದೂಕು ಇಡುವ ಸರ್ಕಾರ ಜನರಿಗೆ ಬೇಡ’-ಮೋದಿ

(ನ್ಯೂಸ್‌ ಕಡಬ) newskadaba.com,  ನ.08: ‘ತಲೆಗೆ ಬಂದೂಕು ಇಡುವ ಸರ್ಕಾರ ಜನರಿಗೆ ಬೇಡ. ಮಕ್ಕಳಿಗೆ ಶಾಲೆ, ಕಂಪ್ಯೂಟರ್, ಕ್ರಿಕೆಟ್ ಬ್ಯಾಟ್ ಹಾಗೂ ಹಾಕಿ ಸ್ಟಿಕ್ ಹೊಂದಲು ಉತ್ತೇಜಿಸುವ ಎನ್‌ಡಿಎ ಸರ್ಕಾರವನ್ನು ಅಪೇಕ್ಷಿಸುತ್ತಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ವಿಧಾನಸಭಾ ಚುನಾವಣೆ ನಡೆಯುತ್ತಿರುವ ಬಿಹಾರದ ಸೀತಾಮರ್ಹಿ ಜಿಲ್ಲೆಯಲ್ಲಿ ರ‍್ಯಾಲಿಯನ್ನುದ್ದೇಶಿಸಿ ಶನಿವಾರ ಮಾತನಾಡಿದ ಅವರು, ಆರ್‌ಜೆಡಿ ನೇತೃತ್ವದ ಮಹಾ ಘಟಬಂಧನ್ ಅನ್ನು ಜನರು ಖಂಡಿತವಾಗಿಯೂ ಮತ ನೀಡಿ ಬೆಂಬಲಿಸುವುದಿಲ್ಲ. ಏಕೆಂದರೆ ಇವರು ಅಧಿಕಾರಕ್ಕೆ ಬಂದರೆ

‘ತಲೆಗೆ ಬಂದೂಕು ಇಡುವ ಸರ್ಕಾರ ಜನರಿಗೆ ಬೇಡ’-ಮೋದಿ Read More »

ಬ್ರೇಕಿಂಗ್ ನ್ಯೂಸ್

ಬೆಳಗಾವಿ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ; 11 ಮಂದಿ ವಿರುದ್ಧ FIR

(ನ್ಯೂಸ್‌ ಕಡಬ) newskadaba.com,  ನ.08: ಕಬ್ಬು ಬೆಳಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡು ಕಲ್ಲು ತೂರಾಟಕ್ಕೆ ಕಾರಣವಾಗಿತ್ತು. ಪ್ರತಿ ಕ್ವಿಂಟಾಲ್​​ಗೆ 3500 ನೀಡುವಂತೆ ಪಟ್ಟು ಹಿಡಿದು ಹೆದ್ದಾರಿ ಬಂದ್​​ಗೆ ಮುಂದಾಗಿರುವ ರೈತರ ಮೇಲೆ ಪೊಲಿಸರು ಲಾಠಿಚಾರ್ಜ್ ನಡೆಸಿದ್ದರು. ಇದರಿಂದ ಸಿಟ್ಟಿಗೆದ್ದ ರೈತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಇದೀಗ ಕಲ್ಲು ತೂರಾಟ ನಡೆಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಹತ್ತರಗಿ ಗ್ರಾಮದಲ್ಲಿ ಕಲ್ಲುತೂರಾಟ ನಡೆಸಿದ 11 ಆರೋಪಿಗಳ ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದೆ. ಯಮಕನಮರಡಿ

ಬೆಳಗಾವಿ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲು ತೂರಾಟ; 11 ಮಂದಿ ವಿರುದ್ಧ FIR Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪವಿತ್ರಾಗೌಡ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

(ನ್ಯೂಸ್‌ ಕಡಬ) newskadaba.com,  ನ.08: ಸದ್ಯ ಪರಪ್ಪನ ಆಗ್ರಹಾರ ಜೈಲು ಪಾಲಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲನೇ ಆರೋಪಿ ಪವಿತ್ರಾ ಗೌಡ ಅವರು ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಪುನರ್‌ ಪರಿಶೀಲಿಸುವಂತೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ. ಇದರಿಂದಾಗಿ ಪವಿತ್ರಗೌಡಗೆ ಪರಪ್ಪನ ಆಗ್ರಹಾರ ಜೈಲೇ ಖಾಯಂ ಅತಿಥಿ ಗೃಹವಾಗಿದೆ. ಈ ಮೊದಲು ಕರ್ನಾಟಕ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ವಜಾ ಮಾಡಿತ್ತು. ಇದನ್ನು ಪುನರ್‌ ಪರಿಶೀಲನೆ ಮಾಡುವಂತೆ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠಕ್ಕೆ ಪವಿತ್ರಾ

ಪವಿತ್ರಾಗೌಡ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ Read More »

ಸಿನಿಮಾ

ಮಂಗಳೂರು : ರೈಲು-ಹೆದ್ದಾರಿ ಅಭಿವೃದ್ಧಿಗೆ ತಜ್ಞರ ಜಂಟಿ ಸಮಿತಿ ರಚನೆ

(ನ್ಯೂಸ್‌ ಕಡಬ) newskadaba.com,  ನ.08 ಮಂಗಳೂರು: ಮಂಗಳೂರು ಹಾಗೂ ಬೆಂಗಳೂರು ನಡುವೆ ಹೈಸ್ಪೀಡ್‌ ಕಾರಿಡಾರ್‌ ಯೋಜನೆಯಡಿ ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ಸೇರಿದಂತೆ ರೈಲ್ವೇ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿಯ ಜಂಟಿ ಸಮೀಕ್ಷೆಗೆ ಕೇಂದ್ರ ಸರಕಾರ ತಜ್ಞರ ಜಂಟಿ ಕಾರ್ಯಕಾರಿ ಸಮಿತಿಯನ್ನು ರಚಿಸಿದೆ ಎಂದು ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅವರು ತಿಳಿಸಿದ್ದಾರೆ. ಶಿರಾಡಿ ಘಾಟಿಯಲ್ಲಿ ಹೆದ್ದಾರಿ ಹಾಗೂ ರೈಲ್ವೆ ಮಾರ್ಗ ಅಭಿವೃದ್ಧಿಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವುದಕ್ಕೆ ಸಂಬಂಧಿಸಿದಂತೆ ಎರಡೂ ಇಲಾಖೆಗಳ ಸಹಭಾಗಿತ್ವದಲ್ಲಿ ಜಂಟಿ ಸಮೀಕ್ಷೆ

ಮಂಗಳೂರು : ರೈಲು-ಹೆದ್ದಾರಿ ಅಭಿವೃದ್ಧಿಗೆ ತಜ್ಞರ ಜಂಟಿ ಸಮಿತಿ ರಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top