News Kadaba

ಬಿಹಾರದ ಇತಿಹಾಸದಲ್ಲೇ ಶೇ. 65.08 ರಷ್ಟು ‘ಐತಿಹಾಸಿಕ’ ಮತದಾನ: ಚುನಾವಣಾ ಆಯೋಗ ಮಾಹಿತಿ

(ನ್ಯೂಸ್‌ ಕಡಬ) newskadaba.com,  ನ.08: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ಶೇ.65.08 ರಷ್ಟು “ಐತಿಹಾಸಿಕ” ಮತದಾನ ದಾಖಲಾಗಿದ್ದು, ಇದು ರಾಜ್ಯದ ಇತಿಹಾಸದಲ್ಲಿಯೇ ಅತಿ ಹೆಚ್ಚಿನ ಪ್ರಮಾಣದ್ದಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಬಿಹಾರದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಕಚೇರಿ ಒದಗಿಸಿದ ಇತ್ತೀಚಿನ ಮಾಹಿತಿಯ ಪ್ರಕಾರ, 2020 ರ ವಿಧಾನಸಭಾ ಚುನಾವಣೆಯ ಒಟ್ಟು ಮತದಾನದ ಶೇಕಡಾವಾರು ಪ್ರಮಾಣಕ್ಕಿಂತ ಶೇ.7.79 ರಷ್ಟು ಹೆಚ್ಚಿನ ಮತದಾನವಾಗಿದೆ, 2020ರಲ್ಲಿ ಶೇ.57.29 ರಷ್ಟು ಮತದಾರರು ತಮ್ಮ ಮತ ಚಲಾಯಿಸಿದ್ದರು. ಚುನಾವಣಾ ಆಯೋಗದ […]

ಬಿಹಾರದ ಇತಿಹಾಸದಲ್ಲೇ ಶೇ. 65.08 ರಷ್ಟು ‘ಐತಿಹಾಸಿಕ’ ಮತದಾನ: ಚುನಾವಣಾ ಆಯೋಗ ಮಾಹಿತಿ Read More »

ಬ್ರೇಕಿಂಗ್ ನ್ಯೂಸ್

ʻಪಿಸ್ತೂಲ್ʼ ಟೈಟಲ್ ರಿಲೀಸ್ ಮಾಡಿದ ನಟ ವಸಿಷ್ಠ ಸಿಂಹ

(ನ್ಯೂಸ್‌ ಕಡಬ) newskadaba.com,  ನ.08 ಪಿಸ್ತೂಲ್:.ಹೀಗೊಂದು ಹೆಸರಿನಲ್ಲಿ ಕನ್ನಡದ ಸಿನಿಮಾವೊಂದು ತೆರೆಗೆ ಬರಲು ತಯಾರಾಗುತ್ತಿದೆ. ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ನಟನಾಗಿ, ನಿರ್ಮಾಪಕನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಪ್ರಬೀಕ್ ಮೊಗವೀರ್, ಈ ಬಾರಿ ‘ಪಿಸ್ತೂಲ್’ ಎಂಬ ಈ ಸಸ್ಪೆನ್ಸ್ ಕಂ ಕ್ರೈಂ-ಥ್ರಿಲ್ಲರ್ ಕಥೆಯನ್ನು ಪ್ರೇಕ್ಷಕರ ಮುಂದೆ ಹೇಳಲು ತಯಾರಿ ಮಾಡಿಕೊಂಡಿದ್ದಾರೆ. ಆತ್ಮ ಸಿನಿಮಾಸ್ ಬ್ಯಾನರಿನಲ್ಲಿ ಪ್ರಬೀಕ್ ಮೊಗವೀರ್ ಕಥೆ, ಚಿತ್ರಕಥೆ ಬರೆದು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ವೇದ್ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಸದ್ದಿಲ್ಲದೆ ಪಿಸ್ತೂಲ್ ಸಿನಿಮಾದ ಸ್ಕ್ರಿಪ್ಟ್ ಮತ್ತು ಪ್ರೀ-ಪ್ರೊಡಕ್ಷನ್

ʻಪಿಸ್ತೂಲ್ʼ ಟೈಟಲ್ ರಿಲೀಸ್ ಮಾಡಿದ ನಟ ವಸಿಷ್ಠ ಸಿಂಹ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮನೆಯ ಗೋಡೆ ಕುಸಿದು ಮಗು ಸಾವು

(ನ್ಯೂಸ್‌ ಕಡಬ) newskadaba.com,  ನ.08 ಬೆಂಗಳೂರು :  – ಸಿಮೆಂಟ್ ಮಿಕ್ಸರ್ ಲಾರಿಗೆ ವಿದ್ಯುತ್ ತಂತಿ ತಗುಲಿ ಎಳೆದೊಯ್ದ ಪರಿಣಾಮ, ಮನೆಯ ಗೋಡೆ ಕುಸಿದು ಮಗು ಸಾವನ್ನಪ್ಪಿದ ಘಟನೆ ಹೆಚ್‌ಎಎಲ್‌ನ ಕುಂದಲಹಳ್ಳಿ ಕಾಲೋನಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಕುಂದಲಹಳ್ಳಿ ಕಾಲೋನಿಯ ಸಿದ್ದಪ್ಪ ಹಾಗೂ ಲಾವಣ್ಯ ದಂಪತಿಯ ಪುತ್ರ ಪ್ರಣವ್ (೧ ವರ್ಷ ೮ ತಿಂಗಳು) ಎಂದು ಗುರುತಿಸಲಾಗಿದೆ. ಹೊಸ ಮನೆಯೊಂದರ ಮೋಲ್ಡಿಂಗ್ ಕೆಲಸ ಮುಗಿಸಿ ಸಿಮೆಂಟ್ ಮಿಕ್ಸರ್ ಲಾರಿಯು ರಾತ್ರಿ ಹೋಗುತ್ತಿತ್ತು. ಈ ವೇಳೆ ಮೇಲೆ ಹಾದು ಹೋಗಿರುವ

ಮನೆಯ ಗೋಡೆ ಕುಸಿದು ಮಗು ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾರಣಸಿ :ರಸ್ತೆ ರೈಲು ವಿಮಾನ ಸೇವೆಯಿಂದ ಸಂಪರ್ಕ ಕ್ರಾಂತಿ: ಮೋದಿ

(ನ್ಯೂಸ್‌ ಕಡಬ) newskadaba.com,  ನ.08 ವಾರಣಾಸಿ-ಖಜುರಾಹೊ, ಲಕ್ನೋ-ಸಹಾರನ್‌ಪುರ, ಫಿರೋಜ್‌ಪುರ-ದೆಹಲಿ ಮತ್ತು ಎರ್ನಾಕುಲಂ-ಬೆಂಗಳೂರು ಮಾರ್ಗಗಳಲ್ಲಿ ಹೊಸ ವಂದೇ ಭಾರತ್ ರೈಲುಗಳು ಕಾರ್ಯನಿರ್ವಹಿಸಲಿದ್ದು, ದೇಶದ ಹಲವು ಪ್ರದೇಶಗಳಲ್ಲಿ ವೇಗದ ಪ್ರಯಾಣ ಮತ್ತು ಸುಧಾರಿತ ಸಂಪರ್ಕ ಖಚಿತ ಪಡಿಸಲಿವೆ.ಬನಾರಸ್-ಖಜುರಾಹೊ ವಂದೇ ಭಾರತ್ ವಾರಣಾಸಿ, ಪ್ರಯಾಗ್‌ರಾಜ್ ಮತ್ತು ಚಿತ್ರಕೂಟ ಸೇರಿದಂತೆ ಪ್ರಮುಖ ಸಾಂಸ್ಕೃತಿಕ ಮತ್ತು ಧಾರ್ಮಿಕ ತಾಣಗಳನ್ನು ಸಂಪರ್ಕಿಸುತ್ತದೆ ಎಂದು ಹೇಳಿದ್ದಾರೆ. ವಂದೇ ಭಾರತ್ ರೈಲುಗಳ ಆರಂಭದಿಂದ ಪ್ರವಾಸೋದ್ಯಮ ಹೆಚ್ಚಳ ಮತ್ತು ಸ್ಥಳೀಯ ಆರ್ಥಿಕತೆ ಉತ್ತೇಜನಕ್ಕೆ ಸಹಕಾರಿಯಾಗಲಿದೆ.ಸೀತಾಪುರ, ಶಹಜಹಾನ್ಪುರ, ಬರೇಲಿ, ಮೊರಾದಾಬಾದ್, ಬಿಜ್ನೋರ್

ವಾರಣಸಿ :ರಸ್ತೆ ರೈಲು ವಿಮಾನ ಸೇವೆಯಿಂದ ಸಂಪರ್ಕ ಕ್ರಾಂತಿ: ಮೋದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ವಿಜಯ್ನ ಮದುವೆ ಅಗ್ತೀನಿ’- ಮದುವೆ ವದಂತಿಗೆ ತೆರೆ ಎಳೆದ ನ್ಯಾಷನಲ್ ಕ್ರಶ್

(ನ್ಯೂಸ್‌ ಕಡಬ) newskadaba.com,  ನ.08: ತೆಲುಗು ನಟ ವಿಜಯ್ ದೇವರಕೊಂಡ ಹಾಗೂ ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ಡೇಟಿಂಗ್‌ನಲ್ಲಿದ್ದಾರೆ . ಅಲ್ಲದೇ ಇಬ್ಬರೂ ಎಂಗೇಜ್‌ ಆಗಿದ್ದಾರೆ ಎಂಬ ವದಂತಿ ಹಲವು ಸಮಯದಿಂದ ಸುದ್ದಿಯಲ್ಲಿತ್ತು. 2026ರ ಫೆಬ್ರವರಿಯಲ್ಲೇ ಈ ಜೋಡಿ ಹಸೆಮಣೆ ಏರುತ್ತಿದ್ದಾರೆ. ಉದಯಪುರದ ಅರಮನೆಯಲ್ಲಿ ಮದುವೆ ನಡೆಯಲಿದೆ ಎಂಬೆಲ್ಲ ವಿಷಯಗಳು ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಲೇ ಇತ್ತು. ಇದೀಗ ಎಲ್ಲ ವದಂತಿಗಳಿಗೆ ನಟಿ ರಶ್ಮಿಕಾ ತೆರೆ ಎಳೆದಿದ್ದಾರೆ. Honest Townhall ವಾನಿಯ ಸಂದರ್ಶನದಲ್ಲಿ ಮಾತನಾಡಿರುವ ನಟಿ, ವಿಜಯ್‌

‘ವಿಜಯ್ನ ಮದುವೆ ಅಗ್ತೀನಿ’- ಮದುವೆ ವದಂತಿಗೆ ತೆರೆ ಎಳೆದ ನ್ಯಾಷನಲ್ ಕ್ರಶ್ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಮಂಗಳೂರು: ‘ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರದಿಂದ ತಜ್ಞರ ಜಂಟಿ ಸಮಿತಿ ರಚನೆ’- ಕ್ಯಾ.ಚೌಟ

(ನ್ಯೂಸ್‌ ಕಡಬ) newskadaba.com,  ನ.08 ಮಂಗಳೂರು: ಮಂಗಳೂರು ಹಾಗೂ ಬೆಂಗಳೂರು ನಡುವಿನ ಹೈಸ್ಪೀಡ್ ಕಾರಿಡಾರ್ ಸಂಬಂಧ ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ಸೇರಿದಂತೆ ರೈಲ್ವೇ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಜಂಟಿ ಸಮೀಕ್ಷೆ ನಡೆಸಲು ಕೇಂದ್ರ ಸರ್ಕಾರವು ಇದೀಗ ತಜ್ಞರ ಜಂಟಿ ಕಾರ್ಯಕಾರಿ ಸಮಿತಿಯನ್ನು ರಚಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್ ಯೋಜನೆಯಡಿ ಶಿರಾಡಿ ಘಾಟಿಯಲ್ಲಿ ಹೆದ್ದಾರಿ ಹಾಗೂ ರೈಲ್ವೆ ಮಾರ್ಗ ಅಭಿವೃದ್ಧಿಗೆ ವಿಸ್ತೃತ ಯೋಜನಾ

ಮಂಗಳೂರು: ‘ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರದಿಂದ ತಜ್ಞರ ಜಂಟಿ ಸಮಿತಿ ರಚನೆ’- ಕ್ಯಾ.ಚೌಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಯಥಾಸ್ಥಿತಿ

(ನ್ಯೂಸ್‌ ಕಡಬ) newskadaba.com,  ನ.08: ಚಿನ್ನದ ದರದಲ್ಲಿ ಇಂದು ಮತ್ತೆ ಯಥಾಸ್ಥಿತಿ ಕಂಡು ಬಂದಿದೆ. ಇಂದು 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 11,185 ರೂ. ಇದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 12,202 ರೂ ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 89,480 ರೂ. ಬಾಳಿದರೆ, 10 ಗ್ರಾಂಗೆ ನೀವು 1,11,850 ಹಾಗೂ 100 ಗ್ರಾಂಗೆ 11,18,500 ರೂ., ನೀಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ 97,616 ರೂ. ಆದರೆ, 10

ಚಿನ್ನದ ದರದಲ್ಲಿ ಯಥಾಸ್ಥಿತಿ Read More »

ಕರಾವಳಿ

ಮಾಲಿಯಲ್ಲಿ ಬಂದೂಕುಧಾರಿಗಳಿಂದ ಐವರು ಭಾರತೀಯರ ಅಪಹರಣ

(ನ್ಯೂಸ್‌ ಕಡಬ) newskadaba.com,  ನ.08: ಕೆರಿಬಿಯನ್ ಪ್ರದೇಶದಲ್ಲಿ ಅಪ್ಪಳಿಸಿದ ಮೆಲಿಸ್ಸಾ ಚಂಡಮಾರುತ ಭಾರೀ ವಿನಾಶವನ್ನು ಉಂಟುಮಾಡಿದ್ದು, ನೂರಾರು ಜನರ ಜೀವ ಬಲಿಯಾಗಿವೆ ಮತ್ತು ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಕಳೆದ 150 ವರ್ಷಗಳಲ್ಲಿ ಈ ಭಾಗದಲ್ಲಿ ಕಂಡುಬಂದ ಅತ್ಯಂತ ತೀವ್ರ ಹಾಗೂ ಅಪಾಯಕಾರಿ ಚಂಡಮಾರುತವೆಂದೇ ಮೆಲಿಸ್ಸಾ ಗುರುತಿಸಲ್ಪಟ್ಟಿದೆ. ಈ ದುರಂತದ ಮಧ್ಯೆ ಭಾರತವು ಮಾನವೀಯ ಹಸ್ತಚಾಲನೆ ಮಾಡಿದ್ದು, ಸಹಾಯಕ್ಕಾಗಿ ಅಗತ್ಯವಾದ ಔಷಧಿಗಳು, ಜನರೇಟರ್‌ಗಳು, ಟೆಂಟ್‌ಗಳು, ಹಾಸಿಗೆಗಳು ಹಾಗೂ ಇತರ ಜೀವನಾವಶ್ಯಕ ಸಾಮಗ್ರಿಗಳನ್ನು ಕಳುಹಿಸಿದೆ. ಜಮೈಕಾ, ಕ್ಯೂಬಾ ಮತ್ತು ಹೈಟಿ

ಮಾಲಿಯಲ್ಲಿ ಬಂದೂಕುಧಾರಿಗಳಿಂದ ಐವರು ಭಾರತೀಯರ ಅಪಹರಣ Read More »

ಕರ್ನಾಟಕ

2025ನೇ ಸಾಲಿನ ಸ್ನಾತಕೋತ್ತರ ಆಯುಷ್ ಪ್ರವೇಶ ಅರ್ಜಿ ಸಲ್ಲಿಕೆಗೆ ನ.10 ರಂದು ಕೊನೆಯ ದಿನ: ಕೆಇಎ

(ನ್ಯೂಸ್‌ ಕಡಬ) newskadaba.com,  ನ.08 ಬೆಂಗಳೂರು: ಪಿಜಿ ಆಯುಷ್ ಕೋರ್ಸುಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆನ್‌ಲೈನ್ ಮೂಲಕ ಅರ್ಜಿ ಕರೆದಿದೆ. ಎಐಎಪಿಜಿಇಟಿ-2025ರಲ್ಲಿ ಅರ್ಹತೆ ಪಡೆದಿರುವ ಆಸಕ್ತ ಅಭ್ಯರ್ಥಿಗಳು ನ.10ರ ಸಂಜೆ 4 ರೊಳಗೆ ಕಡ್ಡಾಯವಾಗಿ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ನೋಂದಣಿ ಶುಲ್ಕ ಸಾಮಾನ್ಯ ಅಭ್ಯರ್ಥಿಗಳಿಗೆ ರೂ 2,000 ಇದ್ದು (ರೂ 1,000 ಪ.ಜಾ/ಪ.ಪಂ, ಪ್ರವರ್ಗ-1 ಅಭ್ಯರ್ಥಿಗಳಿಗೆ), ಇದನ್ನು ನ.10ರ ಸಂಜೆ 6 ರೊಳಗೆ ಆನ್‌ಲೈನ್ ಮೂಲಕ ಪಾವತಿಸಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ

2025ನೇ ಸಾಲಿನ ಸ್ನಾತಕೋತ್ತರ ಆಯುಷ್ ಪ್ರವೇಶ ಅರ್ಜಿ ಸಲ್ಲಿಕೆಗೆ ನ.10 ರಂದು ಕೊನೆಯ ದಿನ: ಕೆಇಎ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾಲಿಯಲ್ಲಿ ಬಂದೂಕುಧಾರಿಗಳಿಂದ ಐವರು ಭಾರತೀಯರ ಅಪಹರಣ

(ನ್ಯೂಸ್‌ ಕಡಬ) newskadaba.com,  ನ.08: ಪಶ್ಚಿಮ ಮಾಲಿಯ ಕೋಬ್ರಿಯಲ್ಲಿ ಭಾರತೀಯ ಮೂಲದ ಐವರು ಕಾರ್ಮಿಕರನ್ನು ಬಂದೂಕುಧಾರಿಗಳು ಅಪಹರಿಸಿದ್ದಾರೆ. ಹೆಚ್ಚುತ್ತಿರುವ ಅಶಾಂತಿ ಮತ್ತು ಜಿಹಾದಿ ಹಿಂಸಾಚಾರದ ನಡುವೆ ಈ ಅಪಹರಣ ನಡೆದಿದೆ ಎನ್ನಲಾಗಿದೆ. ಗುರುವಾರ ಕಾರ್ಮಿಕರನ್ನು ಬಂದೂಕುಧಾರಿಗಳು ಅಪಹರಿಸಿದ್ದಾರೆ. ಅವರೆಲ್ಲ ವಿದ್ಯುತ್ ಯೋಜನೆಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಐವರು ಕಿಡ್ನ್ಯಾಪ್‌ ಆಗಿರುವ ಬಗ್ಗೆ ಕಂಪನಿ ಮತ್ತು ಭದ್ರತಾ ಮೂಲಗಳು ದೃಢಪಡಿಸಿವೆ. ಇಲ್ಲಿಯವರೆಗೆ ಯಾವುದೇ ಗುಂಪು ಅಪಹರಣದ ಹೊಣೆ ಹೊತ್ತುಕೊಂಡಿಲ್ಲ ಎಂದು ವರದಿಯಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ

ಮಾಲಿಯಲ್ಲಿ ಬಂದೂಕುಧಾರಿಗಳಿಂದ ಐವರು ಭಾರತೀಯರ ಅಪಹರಣ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top