News Kadaba

‘ಬೀದಿ ನಾಯಿ, ಬಿಡಾಡಿ ದನಗಳ ಕಾಟ ತಡೆಯಲು ಆಸ್ಪತ್ರೆ, ಶಾಲೆ, ಕಾಲೇಜುಗಳಿಗೆ ಬೇಲಿ ಹಾಕಿ ;- ಸುಪ್ರೀಂ ಸೂಚನೆ

(ನ್ಯೂಸ್‌ ಕಡಬ) newskadaba.com,  ನ.06:    ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಕಾಟ ಹಾಗೂ ಬಿಡಾಡಿ ದನಗಳ ಹಾವಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಇಂದು ಮಹತ್ವದ ಆದೇಶ ನೀಡಿದೆ. ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಬಸ್ ನಿಲ್ದಾಣಗಳು, ಕ್ರೀಡಾಂಗಣಗಳು ಹಾಗೂ ರೈಲ್ವೆ ನಿಲ್ದಾಣಗಳಿಂದ ಬೀದಿ ನಾಯಿಗಳನ್ನ ಸ್ಥಳಾಂತರಿಸುವಂತೆ ಸೂಚನೆ ನೀಡಿದೆ. ಜೊತೆಗೆ ಹೆದ್ದಾರಿಗಳನ್ನ ಬಿಡಾಡಿ ದನಗಳಿಂದ ಮುಕ್ತಗೊಳಿಸುವಂತೆಯೂ ತಾಕೀತು ಮಾಡಿದೆ. ಸ್ವಯಂ ಪ್ರೇರಿತ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್‌ವಿ ಅಂಜಾರಿಯಾ ಅವರ […]

‘ಬೀದಿ ನಾಯಿ, ಬಿಡಾಡಿ ದನಗಳ ಕಾಟ ತಡೆಯಲು ಆಸ್ಪತ್ರೆ, ಶಾಲೆ, ಕಾಲೇಜುಗಳಿಗೆ ಬೇಲಿ ಹಾಕಿ ;- ಸುಪ್ರೀಂ ಸೂಚನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕ್ರಿಕೆಟಿಗ ಶಮಿಗೆ ಸುಪ್ರೀಂ ಕೋರ್ಟ್ ನೋಟಿಸ್

(ನ್ಯೂಸ್‌ ಕಡಬ) newskadaba.com,  ನ.06:    ಟೀಂ ಇಂಡಿಯಾ ವೇಗಿ ಮೊಹಮ್ಮದ್‌ ಶಮಿ ಮತ್ತು ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಮೊಹಮ್ಮದ್ ಶಮಿ ಅವರ ಪತ್ನಿ ಹಸಿನ್ ಜಹಾನ್ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆಯಾಗಿ ಸುಪ್ರೀಂ ಈ ನೋಟಿಸ್‌ ನೀಡಿದೆ. ನನಗೆ ಮತ್ತು ಮಗಳಿಗೆ ಕೋಲ್ಕತ್ತಾ ಹೈಕೋರ್ಟ್‌ ಮಂಜೂರು ಮಾಡಿರುವ ಜೀವನಾಂಶ ಹೆಚ್ಚಿಸುವಂತೆ ಕೋರಿ ಜಹಾನ್ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಕಲ್ಕತ್ತಾ ಹೈಕೋರ್ಟ್ ನೀಡಿದ ಹಿಂದಿನ ತೀರ್ಪನ್ನು ಜಹಾನ್ ಸುಪ್ರೀಂನಲ್ಲಿ ಪ್ರಶ್ನಿಸಿದ್ದಾರೆ. ಹೈಕೋರ್ಟ್‌

ಕ್ರಿಕೆಟಿಗ ಶಮಿಗೆ ಸುಪ್ರೀಂ ಕೋರ್ಟ್ ನೋಟಿಸ್ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹುಲಿ ದಾಳಿಗೆ ರೈತ ಬಲಿ

(ನ್ಯೂಸ್‌ ಕಡಬ) newskadaba.com,  ನ.07 ಮೈಸೂರು: ಸರಗೂರು ತಾಲೂಕಿನ ಹಳೇ ಹೆಗ್ಗುಡಿಲು ಗ್ರಾಮದ ಒಂದು ಜಮೀನಿನಲ್ಲಿ ಬೆಳಿಗ್ಗೆ ಹುಲಿಯ ದಾಳಿಗೆ ರೈತ ಚೌಡನಾಯಕ (೪೦) ಬಲಿಯಾಗಿದ್ದಾರೆ. ತನ್ನ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದಾಗ ಹಿಂದಿನಿಂದ ಬಂದ ಹುಲಿ ಅವರ ಮೇಲೆ ದಾಳಿ ಮಾಡಿ ಎಳೆದುಕೊಂಡು ಹೋಗಿದೆ. ದಾಳಿ ನಡೆದ ಸಮಯದಲ್ಲಿ ಅಲ್ಲಿದ್ದ ಎತ್ತುಗಳು ಗಾಬರಿಗೊಂಡು ರೈತನ ಮನೆಗೆ ಓಡಿಬಂದಿದ್ದವು. ಈ ಸಂಗತಿ ಕಂಡು ಕುಟುಂಬದವರು ಮತ್ತು ಗ್ರಾಮಸ್ಥರು ಆತಂಕಗೊಂಡು ಜಮೀನಿನತ್ತ ಹೋಗಿ ಹುಡುಕಿದಾಗ, ಒಂದು ಹಳ್ಳದಲ್ಲಿ ಹುಲಿ ತಿಂದು

ಹುಲಿ ದಾಳಿಗೆ ರೈತ ಬಲಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕತ್ರಿನಾ ಕೈಫ್, ವಿಕ್ಕಿ ಕೌಶಾಲ್ ದಂಪತಿಗೆ ಗಂಡು ಮಗು ಜನನ

(ನ್ಯೂಸ್‌ ಕಡಬ) newskadaba.com,  ನ.06:    ಬಾಲಿವುಡ್‌ನ ನಟಿ ಕತ್ರಿನಾ ಕೈಫ್ ಹಾಗೂ ನಟ ವಿಕ್ಕಿ ಕೌಶಾಲ್ ದಂಪತಿಗೆ ಗಂಡು ಮಗು ಜನಿಸಿದ್ದು, ಇದೀಗ ಮಗುವನ್ನು ಈ ಜೋಡಿ ಅದ್ಧೂರಿಯಾಗಿ ಸ್ವಾಗತಿಸಿದೆ. ಇಂದು ಈ ಸುದ್ದಿಯನ್ನ ವಿಕ್ಕಿ ಕೌಶಾಲ್ ಹಾಗೂ ಕತ್ರಿನಾ ಕೈಫ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬಾಲಿವುಡ್‌ನ ಆಪ್ತರಾದ ಪ್ರಿಯಾಂಕ ಚೋಪ್ರಾ, ಕರಿನಾ ಕಪೂರ್, ಶ್ರೇಯಾ ಗೋಷಾಲ್ ಹಾಗೂ ಕತ್ರಿನಾ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದು, ಈ ಜೋಡಿಗೆ ಶುಭ ಹಾರೈಸುತ್ತಿದ್ದಾರೆ. ಬಾಲಿವುಡ್ ತಾರಾ ದಂಪತಿಯ ಮನೆಯಲ್ಲಿ

ಕತ್ರಿನಾ ಕೈಫ್, ವಿಕ್ಕಿ ಕೌಶಾಲ್ ದಂಪತಿಗೆ ಗಂಡು ಮಗು ಜನನ Read More »

ಕರ್ನಾಟಕ, ಸಿನಿಮಾ

ವಂದೇ ಮಾತರಂ ಗೇತೆಗೆ 150 ವರ್ಷಗಳ ಸಂಭ್ರಮ

(ನ್ಯೂಸ್‌ ಕಡಬ) newskadaba.com,  ನ.06:   ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ವರ್ಷಪೂರ್ತಿ ನಡೆಯುವ ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ಸ್ಮರಣಾರ್ಥ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. ಗೀತೆಯ 150 ವರ್ಷಗಳ ವಾರ್ಷಿಕೋತ್ಸವದ ಈ ಸಂದರ್ಭದಲ್ಲಿ ಮೋದಿ ಅವರು ಸ್ಮರಣಾರ್ಥ ಅಂಚೆಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು. ಕ್ರೀಡಾಂಗಣದಲ್ಲಿ ನಡೆದ ‘ವಂದೇ ಮಾತರಂ’ ಗೀತೆಯ ಪೂರ್ಣ ಆವೃತ್ತಿಯ ಸಾಮೂಹಿಕ ಗಾಯನದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದರು. ಈ ಕಾರ್ಯಕ್ರಮವು ನವೆಂಬರ್ 7, 2025 ರಿಂದ ನವೆಂಬರ್ 26,

ವಂದೇ ಮಾತರಂ ಗೇತೆಗೆ 150 ವರ್ಷಗಳ ಸಂಭ್ರಮ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೈಸೂರು: ಕೆಪಿಸಿಸಿ ಸದಸ್ಯರಿಗೆ ನೇಮಕಾತಿ ಪತ್ರ ವಿತರಣೆ

(ನ್ಯೂಸ್‌ ಕಡಬ) newskadaba.com,  ನ.07 ಮೈಸೂರು: ಕೆಪಿಸಿಸಿ ಸದಸ್ಯರಾಗಿ ನೇಮಕಗೊಂಡಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ಮಾಜಿ ಮೇಯರ್ ಬಿ.ಕೆ.ಪ್ರಕಾಶ್ ಅವರಿಗೆ ನೇಮಕಾತಿ ಪತ್ರ ವಿತರಿಸಲಾಯಿತು. ನಗರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರಾಧ್ಯಕ್ಷ ಆರ್.ಮೂರ್ತಿ ಕೆಪಿಸಿಸಿ ಸದಸ್ಯರಾಗಿ ನಿಯೋಜನೆಗೊಂಡಿರುವ ನೇಮಕಾತಿ ಪತ್ರ ವಿತರಿಸಿದರು. ಬಳಿಕ ಮಾತನಾಡಿದ ಆರ್.ಮೂರ್ತಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಲಯುತವಾಗಿದೆ. ಪಕ್ಷದ ಪ್ರಮುಖರನ್ನು ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ಅವಕಾಶ ನೀಡಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯ

ಮೈಸೂರು: ಕೆಪಿಸಿಸಿ ಸದಸ್ಯರಿಗೆ ನೇಮಕಾತಿ ಪತ್ರ ವಿತರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ

(ನ್ಯೂಸ್‌ ಕಡಬ) newskadaba.com,  ನ.07: ಬೆಂಗಳೂರು: ಚಿನ್ನದ ಬೆಲೆ ಗುರುವಾರ ತಾತ್ಕಾಲಿಕ ಏರಿಕೆ ಆದ ಬಳಿಕ, ಇಂದು ಮತ್ತೆ ಚಿನ್ನದ ಬೆಲೆಯಲ್ಲಿ ಇಳಿಕೆ ಆಗಿದೆ. ಅದ್ಯ ಬೆಲೆ ಏರಿಕೆ ಪರ್ವಕ್ಕೆ ಬ್ರೇಕ್ ಬಿದ್ದಿದ್ದು, ಚಿನ್ನ ಕೊಳ್ಳುವವರಿಗೆ ಇದು ಬೆಸ್ಟ್ ಟೈಂ ಆಗಿದೆ. ಶುದ್ಧ ಚಿನ್ನದ ಇಂದಿನ ದರ ನವೆಂಬರ್ 7 ಶುಕ್ರವಾರದಂದು ದೇಶೀಯ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 12,202 ರೂಪಾಯಿ ಇದ್ದು, ಇಂದು 55 ರೂಪಾಯಿ ಇಳಿಕೆ ಆಗಿದೆ. 10 ಗ್ರಾಂ

ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅನ್ನಭಾಗ್ಯ ಯೋಜನೆ: ಇಂದಿರಾ ಆಹಾರ ಕಿಟ್ ನಲ್ಲಿ ಹೆಸರುಕಾಳಿನ ಬದಲು ತೊಗರಿ ಬೇಳೆ ನೀಡಲು ತೀರ್ಮಾನ

(ನ್ಯೂಸ್‌ ಕಡಬ) newskadaba.com,  ನ.06:   ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ. ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ಘೋಷಿಸಿದ್ದ ಸರ್ಕಾರ, ಅದರಲ್ಲಿ ನೀಡಲು ಉದ್ದೇಶಿಸಿದ್ದ ಆಹಾರ ಧಾನ್ಯಗಳನ್ನು ಪರಿಷ್ಕರಣೆ ಮಾಡಿದೆ. ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಂಡಿದ್ದು, ‘ಇಂದಿರಾ ಪೌಷ್ಟಿಕ ಆಹಾರ ಕಿಟ್’ ಬದಲು ಇಂದಿರಾ ಕಿಟ್ ಎಂದು ತೀರ್ಮಾನಿಸಿದೆ. ಅಲ್ಲದೆ, ಕಿಟ್‌ನಲ್ಲಿ ಇರಬೇಕಿದ್ದ ಹೆಸರುಕಾಳಿನ ಬದಲು ಹೆಚ್ಚುವರಿ ತೊಗರಿಬೇಳೆ ನೀಡಲು ನಿರ್ಧರಿಸಿದೆ. ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ಕಾನೂನು

ಅನ್ನಭಾಗ್ಯ ಯೋಜನೆ: ಇಂದಿರಾ ಆಹಾರ ಕಿಟ್ ನಲ್ಲಿ ಹೆಸರುಕಾಳಿನ ಬದಲು ತೊಗರಿ ಬೇಳೆ ನೀಡಲು ತೀರ್ಮಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರವೀಂದ್ರನಾಥ ಟ್ಯಾಗೋರ್ ಮೊದಲು ಹಾಡಿದ ರಾಷ್ಟ್ರೀಯ ಗೀತೆಯ 150 ವರ್ಷಾಚರಣೆ

(ನ್ಯೂಸ್‌ ಕಡಬ) newskadaba.com,  ನ.07 ನವದೆಹಲಿ: ‘ವಂದೇ ಮಾತರಂ ಈ ಹಾಡನ್ನು ಕೇಳಿದಾಗ ಭಾರತೀಯರಾದ ನಮ್ಮ ಮೈ ರೋಮಾಚಂನಗೊಳ್ಳುತ್ತದೆ, ಮನ ಪುಳಕಿತಗೊಳ್ಳುತ್ತದೆ. ಸಂತ ಬಂಕಿಮಚಂದ್ರ ಚಟರ್ಜಿ ಅವರ ಕೃತು ಶಕ್ತಿಯಿಂದ ಮೂಡಿಬಂದಿರುವ ಗೀತೆ ಶತಮಾನಗಳಿಂದ ಇಂದಿನವರೆಗೂ ನಮ್ಮಲ್ಲಿ ನವ ಚೈತನ್ಯವನ್ನು ಮತ್ತು ದೇಶ ಪ್ರೇಮದ ಭಾವವನ್ನು ಉದ್ದೀಪನಗೊಳಿಸುತ್ತಿದೆಯೆಂದರೆ ಈ ಹಾಡಿಗಿರುವ ಶಕ್ತಿಗೆ ಸಾಕ್ಷಿಯಾಗಿದೆ. ಈ ದೇಶ ಪ್ರೇಮವನ್ನು ಉದ್ದೀಪನಗೊಳಿಸುವ ಈ ಗೀತೆಗೆ ಇದೇ ನ.07ಕ್ಕೆ 150 ವರ್ಷ ತುಂಬುತ್ತಿದೆ. ಚಟರ್ಜಿ ಅವರು ಈ ಹಾಡನ್ನು ಬರೆದಿರುವ ದಿನಾಂಕದ ಕುರಿತಾಗಿ

ರವೀಂದ್ರನಾಥ ಟ್ಯಾಗೋರ್ ಮೊದಲು ಹಾಡಿದ ರಾಷ್ಟ್ರೀಯ ಗೀತೆಯ 150 ವರ್ಷಾಚರಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top