News Kadaba

9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ – ವೈದ್ಯಕೀಯ ಪರೀಕ್ಷೆ ವೇಳೆ ದೃಢ

(ನ್ಯೂಸ್‌ ಕಡಬ) newskadaba.com,  ನ.07 ರಾಯಚೂರು: 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು ವೈದ್ಯಕೀಯ ಪರೀಕ್ಷೆ ವೇಳೆ ದೃಢಪಟ್ಟಿರುವ ಘಟನೆ ರಾಯಚೂರಿನ ಮಸ್ಕಿ ತಾಲೂಕಿನ ಹಳ್ಳಿಯೊಂದರಲ್ಲಿ ನಡೆದಿದೆ…ಘಟನೆ ಬಳಿಕ ಪೋಕ್ಸೋ ಕೇಸ್‌ ದಾಖಲಿಸಿಕೊಂಡ ಪೊಲೀಸರು ಆರೋಪಿ ಯುವಕನನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. 25ರ ಯುವಕ ವಿದ್ಯಾರ್ಥಿಯನಿಯನ್ನ ಪುಸಲಾಯಿಸಿ ಕರೆದೊಯ್ದಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಬಳಿಕ ಪೊಲೀಸರು ಇಬ್ಬರನ್ನೂ ಪತ್ತೆಹಚ್ಚಿ ಕರೆತಂದಿದ್ದರು . ಈ ವೇಳೆ ವಿದ್ಯಾರ್ಥಿನಿಯನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆಕೆ ಗರ್ಭಿಣಿಯಾಗಿರುವುದು ದೃಢವಾಗಿದೆ.ನಂತರ ಯುವಕನನ್ನ ಜೈಲಿಗಟ್ಟಿದ ಪೊಲೀಸರು ವಿದ್ಯಾರ್ಥಿನಿಯನ್ನ ಆಸ್ಪತ್ರೆಗೆ […]

9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ – ವೈದ್ಯಕೀಯ ಪರೀಕ್ಷೆ ವೇಳೆ ದೃಢ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟೆಸ್ಟ್ ರೈಡ್ ವೇಳೆ ಮೊನೊ ರೈಲು ಅಪಘಾತ – ಹಲವರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ.06:   ವಡಾಲಾ ಡಿಪೋದಲ್ಲಿ ಬುಧವಾರ ಬೆಳಿಗ್ಗೆ ನಡೆದ ಟೆಸ್ಟ್ ರನ್ ವೇಳೆ ಹೊಸದಾಗಿ ಖರೀದಿಸಿದ ಮೊನೊರೈಲ್ ರೈಲು ಹಳಿತಪ್ಪಿ ಅಪಘಾತಕ್ಕೀಡಾಗಿದೆ. ಖಾಲಿ ರೈಲು ಬೀಮ್‌ಗೆ ಡಿಕ್ಕಿ ಹೊಡೆದು ರೈಲು ಕ್ಯಾಪ್ಟನ್ ಸೇರಿದಂತೆ ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ. ರೈಲಿನಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲವೆಂಬುದು ಅಧಿಕಾರಿಗಳ ಸ್ಪಷ್ಟನೆ. ಈ ಘಟನೆದಲ್ಲಿ ಹೊಸದಾಗಿ ಖರೀದಿಸಿದ ಬೋಗಿಗೂ ಭಾರೀ ಹಾನಿಯಾಗಿದೆ. ಮಹಾ ಮುಂಬೈ ಮೆಟ್ರೋ ಆಪರೇಷನ್ ಕಾರ್ಪೊರೇಷನ್ ಲಿಮಿಟೆಡ್ ಮಾಹಿತಿ ಪ್ರಕಾರ, ಅಪಘಾತವು ಬೆಳಿಗ್ಗೆ ಸುಮಾರು 9 ಗಂಟೆಯ

ಟೆಸ್ಟ್ ರೈಡ್ ವೇಳೆ ಮೊನೊ ರೈಲು ಅಪಘಾತ – ಹಲವರಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ ವಾಹನ ಖರೀದಿ ಹೆಚ್ಚಳ

(ನ್ಯೂಸ್‌ ಕಡಬ) newskadaba.com,  ನ.06:   ದಕ್ಷಿಣ ಕನ್ನಡ (ದ.ಕ.) ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಬ್ಬದ ಸೀಸನ್‌ನಲ್ಲಿ ವಾಹನಗಳ ಖರೀದಿ ಗಣನೀಯವಾಗಿ ಹೆಚ್ಚಾಗಿದೆ. ಅನೇಕರು ದೀಪಾವಳಿಯನ್ನು ಹೊಸ ವಾಹನಗಳೊಂದಿಗೆ ಸಂಭ್ರಮಿಸಿದ್ದಾರೆ. ದಸರಾದಿಂದಲೇ ವಾಹನ ಮಾರಾಟ ಸ್ಥಿರವಾಗಿ ಏರಿಕೆ ಕಂಡಿದ್ದು, ದೀಪಾವಳಿಯ ಸಂದರ್ಭದಲ್ಲಿ ಇದು ಗರಿಷ್ಠ ಮಟ್ಟವನ್ನು ತಲುಪಿದೆ. ಜಿಎಸ್‌ಟಿ ದರಗಳಲ್ಲಿನ ಇಳಿಕೆ ಮತ್ತು ಆಕರ್ಷಕ ಹಬ್ಬದ ಕೊಡುಗೆಗಳು ಗ್ರಾಹಕರನ್ನು ಆಕರ್ಷಿಸಿವೆ. ಹೊಸ ವರ್ಷಾಚರಣೆವರೆಗೂ ವಾಹನ ಖರೀದಿ ಮುಂದುವರಿಯುವ ನಿರೀಕ್ಷೆಯನ್ನು ವಾಹನ ಮಾರುಕಟ್ಟೆ ಹೊಂದಿದೆ.   ದಕ್ಷಿಣ ಕನ್ನಡ (ದ.ಕ.)

ಕರಾವಳಿಯಲ್ಲಿ ವಾಹನ ಖರೀದಿ ಹೆಚ್ಚಳ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಬ್ಯಾಂಕ್ ಸಾಲ

(ನ್ಯೂಸ್‌ ಕಡಬ) newskadaba.com,  ನ.07 ಬೆಂಗಳೂರು: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್‌ನ್ಯೂಸ್‌ ನೀಡಿದ್ದಾರೆ. ಗೃಹಲಕ್ಷ್ಮಿ ಸೊಸೈಟಿಯಿಂದ 3 ಲಕ್ಷ ರೂ.ವರೆಗೂ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು ಎಂದು ಸಚಿವೆ ತಿಳಿಸಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನವೆಂಬರ್ 19 ರಂದು ನಡೆಯಲಿರುವ ಐಸಿಡಿಎಸ್ ಯೋಜನೆಯ ಅಂಗನವಾಡಿ ಸುವರ್ಣ ಮಹೋತ್ಸವ, ಅಕ್ಕಾ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟನೆ ಕುರಿತು ಡಾ.ಬಾಬು ಜಗಜೀವನರಾಮ್ ಆಡಿಟೋರಿಯಂ ಮತ್ತು ತರಬೇತಿ ಕೇಂದ್ರದಲ್ಲಿ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಬ್ಯಾಂಕ್ ಸಾಲ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಜ್ಪೆಯಲ್ಲಿ ಬೀದಿ ನಾಯಿ ದಾಳಿಗೆ 6 ವರ್ಷದ ಬಾಲಕನಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ.06:   ಬಜ್ಪೆ ಸಮೀಪದ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಹಾರ್ದ ನಗರದಲ್ಲಿ ಗುರುವಾರ 6 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದು, ಬಾಲಕ ಗಾಯಗೊಂಡಿದ್ದಾನೆ. ಗಾಯಗೊಂಡ ಬಾಲಕನನ್ನು ಸೌಹಾರ್ದ ನಗರದ ನಿವಾಸಿ ಮುಹಮ್ಮದ್ ಅಝರ್ ಅವರ ಪುತ್ರ ಅಹಿಲ್ ಎಂದು ಗುರುತಿಸಲಾಗಿದೆ. ಅಹಿಲ್ ಮದರಸದಿಂದ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಬೀದಿ ನಾಯಿಗಳ ಗುಂಪೊಂದು ದಿಢೀರನೇ ಬಾಲಕನನ್ನು ಸುತ್ತುವರಿದು ದಾಳಿ ಮಾಡಿದೆ. ನಾಯಿಗಳು ಬಾಲಕನ ಕೆನ್ನೆ ಮತ್ತು ಕೈಗೆ

ಬಜ್ಪೆಯಲ್ಲಿ ಬೀದಿ ನಾಯಿ ದಾಳಿಗೆ 6 ವರ್ಷದ ಬಾಲಕನಿಗೆ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಾಣೆಯಾಗಿದ್ದ ಭಾರತೀಯ ವಿದ್ಯಾರ್ಥಿಯ ಮೃತದೇಹ ರಷ್ಯಾದ ಅಣೆಕಟ್ಟಿನಲ್ಲಿ ಪತ್ತೆ

(ನ್ಯೂಸ್‌ ಕಡಬ) newskadaba.com,  ನ.06:   ರಷ್ಯಾದ ಉಫಾ ನಗರದಲ್ಲಿ ನಾಪತ್ತೆಯಾಗಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿಯ ಮೃತದೇಹ ಗುರುವಾರ ಅಣೆಕಟ್ಟಿನಲ್ಲಿ ಪತ್ತೆಯಾಗಿದೆ. ರಾಜಸ್ಥಾನದ ಅಲ್ವಾರ್‌ನ ಲಕ್ಷ್ಮಣಗಢದ ಕಫನ್ವಾಡ ಗ್ರಾಮದ ನಿವಾಸಿ ಅಜಿತ್ ಸಿಂಗ್ ಚೌಧರಿ ಮೃತ ವಿದ್ಯಾರ್ಥಿ. ಅವರು 2023 ರಲ್ಲಿ ಎಂಬಿಬಿಎಸ್ ಕೋರ್ಸ್‌ಗಾಗಿ ಬಶ್ಕಿರ್ ರಾಜ್ಯ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಸೇರಿದ್ದರು. ಇದೇ ಅಕ್ಟೋಬರ್ 19 ರಂದು ಅವರು ಉಫಾದಲ್ಲಿ ನಾಪತ್ತೆಯಾಗಿದ್ದರು. ವಿದ್ಯಾರ್ಥಿ ಬೆಳಗ್ಗೆ 11 ಗಂಟೆ ಸುಮಾರಿಗೆ ಹಾಲು ಖರೀದಿಸಲು ಹೋಗುವುದಾಗಿ ಹೇಳಿ ಹಾಸ್ಟೆಲ್‌ನಿಂದ ಹೊರಟುಹೋಗಿದ್ದರು, ಆದರೆ

ಕಾಣೆಯಾಗಿದ್ದ ಭಾರತೀಯ ವಿದ್ಯಾರ್ಥಿಯ ಮೃತದೇಹ ರಷ್ಯಾದ ಅಣೆಕಟ್ಟಿನಲ್ಲಿ ಪತ್ತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

5 ವರ್ಷದಲ್ಲಿ 25,000 ಸ್ಟಾರ್ಟ್‌ ಅಪ್‌ ನೀತಿಗೆ ಕ್ಯಾಬಿನೆಟ್‌ ಒಪ್ಪಿಗೆ

(ನ್ಯೂಸ್‌ ಕಡಬ) newskadaba.com,  ನ.07 ಬೆಂಗಳೂರು : ರಾಜ್ಯವನ್ನು ಜಾಗತಿಕ ನಾವೀನ್ಯತಾ ಕೇಂದ್ರವಾಗಿ ಬಲಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರೂಪಿಸಿರುವ ‘ಕರ್ನಾಟಕ ನವೋದ್ಯಮ ನೀತಿ- 2025-2030’ಕ್ಕೆ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದು, ನೀತಿಯಡಿ ಮುಂದಿನ 5 ವರ್ಷದಲ್ಲಿ 25,000 ಸ್ಟಾರ್ಟ್‌ ಅಪ್‌ ಹುಟ್ಟು ಹಾಕುವ ಗುರಿ ಹೊಂದಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ನೀತಿಗೆ ಅನುಮೋದನೆ ನೀಡಿದ್ದು, ಈ ಹೊಸ ನೀತಿ ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ 25,000 ಹೊಸ ಸ್ಟಾರ್ಟ್‌ಅಪ್‌ಗಳನ್ನು ಹುಟ್ಟು ಹಾಕುವ ಗುರಿ

5 ವರ್ಷದಲ್ಲಿ 25,000 ಸ್ಟಾರ್ಟ್‌ ಅಪ್‌ ನೀತಿಗೆ ಕ್ಯಾಬಿನೆಟ್‌ ಒಪ್ಪಿಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು:‘ಶಕ್ತಿ ಯೋಜನೆ’ಯಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ 2.5 ಪಟ್ಟು ಹೆಚ್ಚಳ

(ನ್ಯೂಸ್‌ ಕಡಬ) newskadaba.com,  ನ.07 ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ ಯೋಜನೆʼ ಬೆಂಗಳೂರಿನಲ್ಲಿ ಮಹಿಳೆಯರ ಸಾರಿಗೆ ವ್ಯವಸ್ಥೆಯಲ್ಲಿ ಗಮನಾರ್ಹ ಬದಲಾವಣೆ ತಂದಿದೆ ಎಂದು ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ ತನ್ನ ಅಧ್ಯಯನ ವರದಿಯಲ್ಲಿ ತಿಳಿಸಿದೆ. ಮಹಿಳಾ ಪ್ರಯಾಣಿಕರ ಸಂಖ್ಯೆ ಹಿಂದಿಗಿಂತಲೂ ಎರಡೂವರೆ ಪಟ್ಟು ಹೆಚ್ಚಳವಾಗಿದೆ ಎಂದು ಅದು ತಿಳಿಸಿದೆ. ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಬಸ್‌ಗಳಲ್ಲಿ ಉಚಿತ

ಬೆಂಗಳೂರು:‘ಶಕ್ತಿ ಯೋಜನೆ’ಯಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ 2.5 ಪಟ್ಟು ಹೆಚ್ಚಳ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಒಂದು ಲಕ್ಷ ಮನೆಗಳಿಗೆ ಕಸದಿಂದ ಉತ್ಪಾದಿಸಿದ ವಿದ್ಯುತ್‌ ಪೂರೈಕೆ

(ನ್ಯೂಸ್‌ ಕಡಬ) newskadaba.com,  ನ.07 ಬೆಂಗಳೂರು : ಸಾರ್ವಜನಿಕರು ಕಟ್ಟುನಿಟ್ಟಾಗಿ ಹಸಿ ಮತ್ತು ಒಣ ಕಸ ವಿಂಗಡಿಸಿಕೊಟ್ಟರೆ ಒಂದು ಲಕ್ಷ ಮನೆಗಳಿಗೆ ಕಸದಿಂದ ಉತ್ಪಾದಿಸಿದ ವಿದ್ಯುತ್‌ ಪೂರೈಕೆ ಮಾಡಬಹುದಾಗಿದೆ ಎಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕರೀಗೌಡ ತಿಳಿಸಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಕರ್ನಾಟಕ ಪವರ್ ಕಾರ್ಪೊರೇಶನ್ (ಕೆಪಿಸಿಎಲ್) ಸಹಭಾಗಿತ್ವದಲ್ಲಿ ಬಿಡದಿಯಲ್ಲಿ ಸ್ಥಾಪಿಸಿರುವ ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಘಟಕಕ್ಕೆ ಗುರುವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು…. 314.74 ಕೋಟಿ ರು. ವೆಚ್ಚದಲ್ಲಿ ಘಟಕ ಬಳಿಕ

ಒಂದು ಲಕ್ಷ ಮನೆಗಳಿಗೆ ಕಸದಿಂದ ಉತ್ಪಾದಿಸಿದ ವಿದ್ಯುತ್‌ ಪೂರೈಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇರುವೆಗಳಿಗೆ ಹೆದರಿ ಮಹಿಳೆ ಆತ್ಮಹತ್ಯೆಗೆ ಶರಣು

(ನ್ಯೂಸ್‌ ಕಡಬ) newskadaba.com,  ನ.06:   ಇರುವೆಗಳ ಭೀತಿಯಿಂದ ಬಳಲುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ಅಮೀನ್‌ಪುರದಲ್ಲಿ ನಡೆದಿದೆ. ಮೃತೆಯಾಗಿ ಗುರುತಿಸಲ್ಪಟ್ಟಿರುವವರು ಮನೀಷಾ (25) ಎಂದು ಪೊಲೀಸರು ತಿಳಿಸಿದ್ದಾರೆ. ಮನೀಷಾ, ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲಸ ಮುಗಿಸಿ ಮನೆಗೆ ಹಿಂತಿರುಗಿದ ಪತಿ ಶ್ರೀಕಾಂತ್, ಮಲಗುವ ಕೋಣೆಯ ಬಾಗಿಲು ಒಳಗಿನಿಂದ ಲಾಕ್ ಆಗಿರುವುದನ್ನು ಗಮನಿಸಿ ಸ್ಥಳೀಯರ ಸಹಾಯದಿಂದ ಬಾಗಿಲು ಒಡೆದಾಗ

ಇರುವೆಗಳಿಗೆ ಹೆದರಿ ಮಹಿಳೆ ಆತ್ಮಹತ್ಯೆಗೆ ಶರಣು Read More »

ಬ್ರೇಕಿಂಗ್ ನ್ಯೂಸ್
Scroll to Top