News Kadaba

ಛತ್ತೀಸ್ ಗಢ: ಗೂಡ್ಸ್ ರೈಲಿಗೆ ಪ್ರಯಾಣಿಕ ರೈಲು ಢಿಕ್ಕಿ; ಕನಿಷ್ಠ 6 ಸಾವು; ಹಲವರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ.05: ಗೂಡ್ಸ್ ರೈಲಿಗೆ ಪ್ರಯಾಣಿಕ ರೈಲು ಢಿಕ್ಕಿ ಹೊಡೆದಿದ್ದು, ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿ ಹಲವು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ಸಂಭವಿಸಿದೆ. ಬಿಲಾಸ್‌ಪುರ-ಕಟ್ನಿ ವಿಭಾಗದಲ್ಲಿ ಕೊರ್ಬಾ ಪ್ರಯಾಣಿಕ ರೈಲು ಲಾಲ್ ಖಾದನ್ ಪ್ರದೇಶದ ಬಳಿ ನಿಂತಿದ್ದ ಸರಕು ರೈಲಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕೆಲ ಬೋಗಿಗಳು ಒಂದರ ಮೇಲೆ ಹೋಗಿ ಬಿದ್ದಿದ್ದವು. ಘಟನಾ ಸ್ಥಳಕ್ಕೆ ರೈಲ್ವೆ ರಕ್ಷಣಾ ತಂಡಗಳು, ಆರ್‌ಪಿಎಫ್ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು […]

ಛತ್ತೀಸ್ ಗಢ: ಗೂಡ್ಸ್ ರೈಲಿಗೆ ಪ್ರಯಾಣಿಕ ರೈಲು ಢಿಕ್ಕಿ; ಕನಿಷ್ಠ 6 ಸಾವು; ಹಲವರಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್

ಸುಳ್ಯ : ಸ್ಕೀಂ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ನ.03:  ಟ್ರಸ್ಟ್‌ ಹೆಸರಿನಲ್ಲಿ ಸ್ಕೀಂ ಮಾಡಿ ಸಾರ್ವಜನಿಕರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಕಸಬಾ ಗ್ರಾಮದ ವಿವೇಕಾನಂದ ಸರ್ಕಲ್ ಬಳಿ ಅಂಬಡೆಡ್ಕ ಎಂಬಲ್ಲಿರುವ ಸಮೃದ್ಧಿ ಎಂಬ ಹೆಸರಿನ ಕಾಂಪ್ಲೆಕ್ಸ್ ನಲ್ಲಿ 2013ರಲ್ಲಿ ಶ್ರಿ ತತ್ವಮಸಿ ಚಾರಿಟೇಬಲ್ ಟ್ರಸ್ಟ್(ರಿ) ಮತ್ತು ಶ್ರೀ ತತ್ವಮಸಿ ಎಂಟರ್ ಪ್ರೈಸಸ್ (ರಿ) ಎಂಬ ಹೆಸರಿನಲ್ಲಿ ಸಂಸ್ಥೆ ಪ್ರಾರಂಭಿಸಿ, ಸಂಸ್ಥೆಯ ಪರವಾಗಿ ಸುಳ್ಯ ಪೇಟೆಯ ಗಾಂಧಿನಗರ ಎಂಬಲ್ಲಿ ಇಲೆಕ್ಟ್ರಾನಿಕ್ಸ್ ಅಂಗಡಿಯನ್ನು ತೆರೆದು, ಬೆನಿಫಿಟ್ ಸ್ಕೀಂ ಒಂದನ್ನು ಪ್ರಾರಂಭಿಸಿ

ಸುಳ್ಯ : ಸ್ಕೀಂ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ – ಪ್ರಕರಣ ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರೈಸಿಂಗ್ ಸ್ಟಾರ್ ಏಷ್ಯಾಕಪ್ಗೆ ಭಾರತ ತಂಡ ಪ್ರಕಟ

(ನ್ಯೂಸ್‌ ಕಡಬ) newskadaba.com,  ನ.03:  ಖತಾರ್‌ನಲ್ಲಿ ನಡೆಯಲಿರುವ ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್‌ ಟಿ20 ಟೂರ್ನಿಗಾಗಿ ಭಾರತ ಎ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಮುನ್ನಡೆಸಲಿದ್ದಾರೆ. ಉಪನಾಯಕನಾಗಿ ನಮನ್ ಧೀರ್ ಕಾಣಿಸಿಕೊಳ್ಳಲಿದ್ದಾರೆ. ತಂಡದಲ್ಲಿ ಯುವ ಸ್ಫೋಟಕ ದಾಂಡಿಗರಾದ ವೈಭವ್ ಸೂರ್ಯವಂಶಿ ಹಾಗೂ ಪ್ರಿಯಾಂಶ್ ಆರ್ಯ ಕೂಡ ಸ್ಥಾನ ಪಡೆದಿದ್ದಾರೆ. ಕಳೆದ ಸೀಸನ್​ ಐಪಿಎಲ್​ನಲ್ಲಿ ವೈಭವ್ ಸೂರ್ಯವಂಶಿ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದರು. ಅತ್ತ ಪ್ರಿಯಾಂಶ್ ಆರ್ಯ ಪಂಜಾಬ್

ರೈಸಿಂಗ್ ಸ್ಟಾರ್ ಏಷ್ಯಾಕಪ್ಗೆ ಭಾರತ ತಂಡ ಪ್ರಕಟ Read More »

ಕ್ರೀಡಾ ನ್ಯೂಸ್

ಕಿಲ್ಲರ್ ಕೆಮ್ಮು ಸಿರಪ್ ಪ್ರಕರಣದಲ್ಲಿ ಮತ್ತೊಬ್ಬನ ಬಂಧನ

(ನ್ಯೂಸ್‌ ಕಡಬ) newskadaba.com,  ನ.03:  ಮಧ್ಯಪ್ರದೇಶದಲ್ಲಿ 24 ಮಕ್ಕಳ ಪ್ರಾಣವನ್ನು ಬಲಿ ಪಡೆದ ಕೆಮ್ಮಿನ ಸಿರಪ್‌ ದುರಂತದ ತನಿಖೆ ನಡೆಸುತ್ತಿರುವ ಎಸ್‌‍ಐಟಿ ಅಧಿಕಾರಿಗಳು ಪ್ರಕರಣದ ಪ್ರಮುಖ ಆರೋಪಿ ಡಾ. ಪ್ರವೀಣ್‌ ಸೋನಿ ಅವರ ಪತ್ನಿಯನ್ನು ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೆಚ್ಚಿನ ಅಸ್ವಸ್ಥ ಮಕ್ಕಳಿಗೆ ಕಲುಷಿತ ಕೆಮ್ಮಿನ ಸಿರಪ್‌ ಕೋಲ್ಡ್ರಿಫ್‌ ಅನ್ನು ಶಿಫಾರಸು ಮಾಡಿದ್ದ ಚಿಂದ್ವಾರ ಮೂಲದ ಡಾ. ಸೋನಿ ಅವರನ್ನು ಮೂತ್ರಪಿಂಡ ವೈಫಲ್ಯದಿಂದಾಗಿ ಮಕ್ಕಳ ಸಾವುಗಳಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ಆರೋಪದ ಮೇಲೆ ಕಳೆದ ತಿಂಗಳು ಬಂಧಿಸಲಾಗಿತ್ತು.

ಕಿಲ್ಲರ್ ಕೆಮ್ಮು ಸಿರಪ್ ಪ್ರಕರಣದಲ್ಲಿ ಮತ್ತೊಬ್ಬನ ಬಂಧನ Read More »

ಕ್ರೈಮ್ ನ್ಯೂಸ್

‘ಯುವಜನತೆಗೆ ಸಾಮಾಜಿಕ ಮಾಧ್ಯಮ ಚಟವನ್ನ ಪ್ರಧಾನಿ ಪ್ರೋತ್ಸಾಹಿಸುತ್ತಿದ್ದಾರೆ’- ರಾಹುಲ್ ಗಾಂಧಿ

(ನ್ಯೂಸ್‌ ಕಡಬ) newskadaba.com,  ಅ.05ಸಾಮಾಜಿಕ ಮಾಧ್ಯಮ ‘ಚಟ’ವನ್ನು ಪ್ರಧಾನಿ ಪ್ರೋತ್ಸಾಹಿಸುತ್ತಿದ್ದಾರೆ. ಶಿಕ್ಷಣ, ಆರೋಗ್ಯ, ಉದ್ಯೋಗ ಸೇರಿದಂತೆ ಜನರ ಸಮಸ್ಯೆಗಳಿಂದ ವಿಚಲಿತರಾಗಲು ಯುವಜನರು ಸಾಮಾಜಿಕ ಮಾಧ್ಯಮಗಳಲ್ಲಿ ನಿರತರಾಗಲು ಬಯಸುತ್ತಾರೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ. ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, “ದೇಶದ ಯುವಜನತೆ ಸಾಮಾಜಿಕ ಮಾಧ್ಯಮಗಳಲ್ಲಿ ತಲ್ಲೀನರಾಗಲು ಪ್ರಧಾನಿ ನರೇಂದ್ರ ಮೋದಿ ಬಯಸುತ್ತಾರೆ. ಇದರಿಂದ ಯುವಜನತೆ ಹೆಚ್ಚಿನ ಪ್ರಶ್ನೆಗಳನ್ನು ಎತ್ತುವುದಿಲ್ಲ. ಮೋದಿ ನಿಮ್ಮನ್ನು ರೀಲ್ಸ್, ಇನ್‌ಸ್ಟಾಗ್ರಾಂ, ಫೇಸ್‌ಬುಕ್

‘ಯುವಜನತೆಗೆ ಸಾಮಾಜಿಕ ಮಾಧ್ಯಮ ಚಟವನ್ನ ಪ್ರಧಾನಿ ಪ್ರೋತ್ಸಾಹಿಸುತ್ತಿದ್ದಾರೆ’- ರಾಹುಲ್ ಗಾಂಧಿ Read More »

ಕರ್ನಾಟಕ

ಪಾರ್ಸೆಲ್ನಲ್ಲಿ ಔಷಧಿ ಬದಲಾಗಿ ಮಾನವ ದೇಹದ ಅಂಗಗಳು! – ಬೆಚ್ಚಿ ಬಿದ್ದ ಮಹಿಳೆ

(ನ್ಯೂಸ್‌ ಕಡಬ) newskadaba.com,  ಅ.05:  ಔಷಧಿ ತಲುಪಬೇಕಾದ ಪಾರ್ಸೆಲ್‌ನಲ್ಲಿ ಮಾನವ ದೇಹದ ಅಂಗಾಂಗಗಳು ಬಂದಿರುವ ವಿಚಿತ್ರ ಘಟನೆ ಅಮೆರಿಕಾದ ಕೆಂಟಕಿಯಲ್ಲಿ ನಡೆದಿದೆ. ಹಾಪ್ಕಿನ್ಸ್‌ವಿಲ್ಲೆ ಪ್ರದೇಶದ ನಿವಾಸಿಯಾದ ಮಹಿಳೆ ತನ್ನ ಚಿಕಿತ್ಸೆಗೆ ಅಗತ್ಯವಾದ ಔಷಧಿಗಳನ್ನು ಆನ್‌ಲೈನ್ ಮೂಲಕ ಆರ್ಡರ್ ಮಾಡಿದ್ದರು. ಕೆಲ ದಿನಗಳ ನಂತರ ಬಾಕ್ಸ್ ತಲುಪಿದ ಕೂಡಲೇ ಅದು ಔಷಧಿಗಳದ್ದೆಂದು ಭಾವಿಸಿ ತೆರೆಯಲಾರಂಭಿಸಿದರು. ಆದರೆ ಅದರೊಳಗೆ ಔಷಧಿಗಳ ಬದಲು ಐಸ್‌ನೊಂದಿಗೆ ಸಂರಕ್ಷಿಸಲ್ಪಟ್ಟ ಮನುಷ್ಯನ ತೋಳುಗಳು ಹಾಗೂ ಬೆರಳುಗಳು ಕಂಡುಬಂದವು. ಅಕಸ್ಮಿಕವಾಗಿ ಇಂಥ ವಸ್ತುಗಳನ್ನು ಕಂಡ ಮಹಿಳೆ ಬೆಚ್ಚಿಬಿದ್ದು

ಪಾರ್ಸೆಲ್ನಲ್ಲಿ ಔಷಧಿ ಬದಲಾಗಿ ಮಾನವ ದೇಹದ ಅಂಗಗಳು! – ಬೆಚ್ಚಿ ಬಿದ್ದ ಮಹಿಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಶೂನ್ಯ ಶೇಕಡ ಬಡ್ಡಿ ಆಸೆ ತೋರಿಸಿ ಅಡಮಾನ ; 4 ಕೆಜಿ ಚಿನ್ನ ಎತ್ತೊಯ್ದ ನಕಲಿ ಕಂಪನಿ

(ನ್ಯೂಸ್‌ ಕಡಬ) newskadaba.com,  ನ.04 ಬೆಂಗಳೂರು: ಝೀರೊ ಪರ್ಸೆಂಟ್ ಬಡ್ಡಿ ಆಸೆ ತೋರಿಸಿ ಅಡಮಾನ ಇಟ್ಟ ಕೆಜಿಗಟ್ಟಲೆ ಚಿನ್ನದ ಜೊತೆ ನಕಲಿ ಕಂಪನಿಯವರು ಪರಾರಿಯಾಗಿದ್ದ ಬೆಂಗಳೂರಿನಲ್ಲಿ ನಡೆದಿದೆ. ವಿದ್ಯಾರಣ್ಯಪುರದ ಎಮಿರೇಟ್ ಎಂಬ ಕಂಪನಿಯಲ್ಲಿ ಚಿನ್ನ ಅಡಮಾನ ಇಟ್ಟವರಿಗೆ 11 ತಿಂಗಳು ಬಡ್ಡಿ ಇಲ್ಲದೇ ಸಾಲ ಕೊಡಲಾಗುತ್ತಿತ್ತು. ಚಿನ್ನಾಭರಣದ ಮೌಲ್ಯದ 50 ರಿಂದ 60% ಸಾಲ ಕೊಡುತ್ತಿದ್ದರು. ಅಡಮಾನವಿಟ್ಟ 11 ತಿಂಗಳವರೆಗೆ ಯಾವುದೇ ಕಾರಣಕ್ಕೂ ಚಿನ್ನ ಬಿಡಿಸಿಕೊಳ್ಳಲು ಅವಕಾಶವಿರಲಿಲ್ಲ. ಬಡ್ಡಿ ಇಲ್ಲವಲ್ಲ ಎಂದು ನಂಬಿ ಚಿನ್ನ ಅಡಮಾನವಿಟ್ಟು ಸಾಕಷ್ಟು ಜನ ಸಾಲ

ಬೆಂಗಳೂರು: ಶೂನ್ಯ ಶೇಕಡ ಬಡ್ಡಿ ಆಸೆ ತೋರಿಸಿ ಅಡಮಾನ ; 4 ಕೆಜಿ ಚಿನ್ನ ಎತ್ತೊಯ್ದ ನಕಲಿ ಕಂಪನಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ; ಪಾಪಿಗಳ ಕಾಲಿಗೆ ಗುಂಡೇಟು

(ನ್ಯೂಸ್‌ ಕಡಬ) newskadaba.com,  ನ.04 ಕೊಯಮತ್ತೂರು: ನಿನ್ನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಅರೆಸ್ಟ್‌ ಮಾಡಿದ್ದಾರೆ. ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಆರೋಪ ಹೊತ್ತ ಮೂವರು ದುಷ್ಕರ್ಮಿಗಳು ಪರಾರಿಯಾಗಲು ಯತ್ನಿಸಿದಲ್ಲದೆ, ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ತಮಿಳುನಾಡಿನ ಕೊಯಮತ್ತೂರು ನಗರದ ವಿಮಾನ ನಿಲ್ದಾಣದ ಹತ್ತಿರ ಈ ಆಘಾತಕಾರಿ ಘಟನೆ ನಡೆದಿದೆ. ಸೋಮವಾರ,

ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ; ಪಾಪಿಗಳ ಕಾಲಿಗೆ ಗುಂಡೇಟು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೇನೆಯೊಂದಿಗಿನ ಗುಂಡಿನ ಚಕಮಕಿಯಲ್ಲಿ ಯುನೈಟೆಡ್ ಕುಕಿ ರಾಷ್ಟ್ರೀಯ ಸೇನೆಯ ನಾಲ್ವರು ಉಗ್ರರು ಮೃತ್ಯು

(ನ್ಯೂಸ್‌ ಕಡಬ) newskadaba.com,  ಅ.05:  ಸೇನೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಯುನೈಟೆಡ್ ಕುಕಿ ರಾಷ್ಟ್ರೀಯ ಸೇನೆ ಉಗ್ರರು ಮೃತಪಟ್ಟ ಘಟನೆ ಮಣಿಪುರದ ಚುರಚಂದ್‌ಪುರ ಜಿಲ್ಲೆಯ ಪಶ್ಚಿಮಕ್ಕೆ ಸುಮಾರು 80 ಕಿ.ಮೀ ದೂರದಲ್ಲಿರುವ ಖಾನ್ಪಿ ಗ್ರಾಮದಲ್ಲಿ ನ. 3ರ ಮುಂಜಾನೆ ನಡೆದಿದೆ. ಈ ಕಾರ್ಯಾಚರಣೆಯು ಗುಪ್ತಚರ ಮಾಹಿತಿಯನ್ನು ಆಧರಿಸಿತ್ತು. ಕಾರ್ಯಾಚರಣೆಯ ಸಮಯದಲ್ಲಿ, ಉಗ್ರಗಾಮಿಗಳು ಸೇನಾ ಬೆಂಗಾವಲು ಪಡೆಯ ಮೇಲೆ ಅಪ್ರಚೋದಿತ ಗುಂಡು ಹಾರಿಸಿದರು. ಇದರಿಂದಾಗಿ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿವೆ ಎಂದು ರಕ್ಷಣಾ

ಸೇನೆಯೊಂದಿಗಿನ ಗುಂಡಿನ ಚಕಮಕಿಯಲ್ಲಿ ಯುನೈಟೆಡ್ ಕುಕಿ ರಾಷ್ಟ್ರೀಯ ಸೇನೆಯ ನಾಲ್ವರು ಉಗ್ರರು ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಾಜಿ ಸಚಿವ, ಕಾಂಗ್ರೆಸ್ ನ ಹಾಲಿ ಶಾಸಕ ಹುಲ್ಲಪ್ಪ ಯಮನಪ್ಪ ಮೇಟಿ ವಿಧಿವಶ

(ನ್ಯೂಸ್‌ ಕಡಬ) newskadaba.com,  ಅ.04: ಮಾಜಿ ಸಚಿವ, ಬಾಗಲಕೋಟೆ ಕ್ಷೇತ್ರದ ಹಾಲಿ ಶಾಸಕ ಹೆಚ್.ವೈ ಮೇಟಿ ಇಂದು ಮಂಗಳವಾರ ನಿಧನ ಹೊಂದಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದಿಂದ ಕೆಲ ದಿನಗಳ ಹಿಂದೆ  ಬೆಂಗಳೂರಿನ ಜಯನಗರದ  ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಹೆಚ್.ವೈ.ಮೇಟಿ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.ಹೆಚ್.ವೈ. ಮೇಟಿ (  ಹುಲ್ಲಪ್ಪ ಯಮನಪ್ಪ ಮೇಟಿ) 2023ರ ವಿಧಾನಸಭೆ ಚುನಾವಣೆಯಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ವೀರಣ್ಣ ಚರಂತಿಮಠರನ್ನು ಸೋಲಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು. 2018ರ ವಿಧಾನಸಭಾ

ಮಾಜಿ ಸಚಿವ, ಕಾಂಗ್ರೆಸ್ ನ ಹಾಲಿ ಶಾಸಕ ಹುಲ್ಲಪ್ಪ ಯಮನಪ್ಪ ಮೇಟಿ ವಿಧಿವಶ Read More »

ಕರ್ನಾಟಕ
Scroll to Top