News Kadaba

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸುವ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,  ಅ.04: ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸುವ ಸಾಧ್ಯತೆ ಇದೆ. ಇದಕ್ಕೆ ಪ್ರಮುಖ ಕಾರಣವಾಗಿ ರಷ್ಯಾದಿಂದ ತೈಲ ಖರೀದಿಯಲ್ಲಿ ಉಂಟಾದ ಬದಲಾವಣೆಗಳನ್ನು ಹೇಳಬಹುದು. ಇತ್ತೀಚೆಗೆ ಅಮೆರಿಕ ರಷ್ಯಾದ ತೈಲ ಕಂಪನಿಗಳ ಮೇಲೆ ನೇರ ನಿರ್ಬಂಧಗಳನ್ನು ವಿಧಿಸಿರುವುದರಿಂದ ಭಾರತಕ್ಕೆ ತೈಲ ಸರಬರಾಜು ಕುಂಠಿತಗೊಂಡಿದೆ. ಇದರ ಪರಿಣಾಮವಾಗಿ ತೈಲ ಬೆಲೆಗಳು ಮತ್ತೆ ಏರಿಕೆಯಾಗುವ ಸಾಧ್ಯತೆಗಳಿವೆ… ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸಲು ಅಮೆರಿಕ ಹಲವು ಬಾರಿ ಒತ್ತಡ ಹೇರಿತ್ತು. ಆದರೆ ಭಾರತ ತನ್ನ ತೈಲ […]

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ದೊಡ್ಡ ಬದಲಾವಣೆಗಳು ಸಂಭವಿಸುವ ಸಾಧ್ಯತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದ ಸಂದರ್ಭದಲ್ಲಿ ಭಾರತದ ರಾಷ್ಟ್ರಗೀತೆ ಹಾಡಿದ ಪಾಕ್‌ ಅಭಿಮಾನಿ!

(ನ್ಯೂಸ್‌ ಕಡಬ) newskadaba.com,  ಅ.04 : ನವದೆಹಲಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏ.22ರಂದು ಉಗ್ರರು ಪ್ರವಾಸಿಗರ ಮೇಲೆ ನಡೆಸಿದ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಇದರ ವಿರುದ್ಧ ಶತ್ರು ದೇಶದ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಮೇ.7 ರಂದು ಆಪರೇಷನ್‌ ಸಿಂಧೂರ ಎನ್ನುವ ಕಾರ್ಯಾಚರಣೆ ನಡೆಸಿ ಪಾಕ್‌ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದಲ್ಲಿನ 9 ಉಗ್ರರ ನೆಲೆಗಳನ್ನು ಸಂಪೂರ್ಣ ನಾಶಗೊಳಿಸಿತ್ತು. ಈ ಘಟನೆ ನಂತರ ಉಭಯ ದೇಶಗಳ ನಡುವೆ ವಿಷಮ ಸ್ಥಿತಿ ಇದೆ. ಹೀಗಿರುವಾಗಲೂ ಪಾಕಿಸ್ತಾನದ ಕುಟಂಬವೊಂದು ಭಾರತೀಯ ರಾಷ್ಟ್ರಗೀತೆ ಹಾಡಿದ ವಿಡಿಯೊವೊಂದು

ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದ ಸಂದರ್ಭದಲ್ಲಿ ಭಾರತದ ರಾಷ್ಟ್ರಗೀತೆ ಹಾಡಿದ ಪಾಕ್‌ ಅಭಿಮಾನಿ! Read More »

ಕರಾವಳಿ

ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ, ಡ್ಯಾನ್ಸರ್ ಸಾವು

(ನ್ಯೂಸ್‌ ಕಡಬ) newskadaba.com,  ಅ.05:  ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಡ್ಯಾನ್ಸರ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೆಲಮಂಗಲ ತಾಲೂಕಿನ ಪೆಮ್ಮನಹಳ್ಳಿ ಬಳಿ ನಡೆದಿದೆ. ಸುಧೀಂದ್ರ ಮೃತ ಡ್ಯಾನ್ಸರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಪೆರ್ಮನಹಳ್ಳಿಯಲ್ಲಿ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಕೆಟ್ಟು ನಿಂತ ಕಾರನ್ನು ಡ್ಯಾನ್ಸರ್ ಸುಧೀಂದ್ರ ಪರಿಶೀಲನೆ ಮಾಡುವಾಗ ವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಪರಿಣಾಮ ಸುಧೀಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡ್ಯಾನ್ಸರ್ ಸುದೀಂಧ್ರ ವಿವಿಧ ರಿಯಾಲಿಟಿ ಶೋಗಳಲ್ಲಿ ಭಾಗಿಯಾಗಿದ್ದರು. ದಾಬಸ್

ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ, ಡ್ಯಾನ್ಸರ್ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಿಎಂ ಆವಾಸ್‌ ಯೋಜನೆ 2.0 ನಗರದಲ್ಲಿ ಮನೆ ನಿರ್ಮಾಣಕ್ಕೆ 25 ಲಕ್ಷ ರೂ.ವರೆಗಿನ ಸಾಲ ಸೌಲಭ್ಯ

(ನ್ಯೂಸ್‌ ಕಡಬ) newskadaba.com,  ಅ.04 : ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) 2.0 ಭಾರತ ಸರ್ಕಾರದ ಪ್ರಮುಖ “ಎಲ್ಲರಿಗೂ ವಸತಿ” ಯೋಜನೆಯ ನವೀಕರಿಸಿದ ಮತ್ತು ವಿಸ್ತೃತ ಹಂತವಾಗಿದೆ. ನಿರ್ದಿಷ್ಟವಾಗಿ ಪಿಎಂಎವೈ-ನಗರ 2.0ದ ಮೂಲ ಯೋಜನೆಯನ್ನು 2015 ರಲ್ಲಿ ಪ್ರಾರಂಭಿಸಲಾಯಿತು. ಹೊಸ ಹಂತವು ಸೆಪ್ಟೆಂಬರ್ 1- 2024 ರಿಂದ ಜಾರಿಗೆ ಬಂದಿದೆ. ಐದು ವರ್ಷಗಳ ಅನುಷ್ಠಾನ ಅವಧಿಯೊಂದಿಗೆ ಯೋಜನೆಯನ್ನು 2029ರ ವರೆಗೆ ವಿಸ್ತರಿಸಲಾಗಿದೆ. ಭಾರತದಲ್ಲಿ ಎಲ್ಲಿಯೂ ಮನೆ ಹೊಂದಿರದ ಅರ್ಹ ನಗರ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ

ಪಿಎಂ ಆವಾಸ್‌ ಯೋಜನೆ 2.0 ನಗರದಲ್ಲಿ ಮನೆ ನಿರ್ಮಾಣಕ್ಕೆ 25 ಲಕ್ಷ ರೂ.ವರೆಗಿನ ಸಾಲ ಸೌಲಭ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೇಣುಕಾಸ್ವಾಮಿ ಕೊಲೆ ಕೇಸ್; ಆದೇಶ ಪುನರ್ ಪರಿಶೀಲಿಸುವಂತೆ ಸುಪ್ರೀಂಗೆ ಪವಿತ್ರಾ ಗೌಡ ಅರ್ಜಿ

(ನ್ಯೂಸ್‌ ಕಡಬ) newskadaba.com,  ಅ.05:  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನರ್ ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ಗೆ ಆರೋಪಿ ಪವಿತ್ರಾ ಗೌಡ (Pavithra Gowda) ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ಆದೇಶ ಪರಿಶೀಲನೆ ಕೋರಿ ಸುಪ್ರೀಂಗೆ ಕೊಲೆ ಆರೋಪಿ ಪವಿತ್ರಾ ಗೌಡ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಗುರುವಾರ ಅರ್ಜಿ ವಿಚಾರಣೆ ನಡೆಸಲಿದೆ.  

ರೇಣುಕಾಸ್ವಾಮಿ ಕೊಲೆ ಕೇಸ್; ಆದೇಶ ಪುನರ್ ಪರಿಶೀಲಿಸುವಂತೆ ಸುಪ್ರೀಂಗೆ ಪವಿತ್ರಾ ಗೌಡ ಅರ್ಜಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

76 ವರ್ಷದ ವ್ಯಕ್ತಿಗೆ ಡಿಜಿಟಲ್ ಅರೆಸ್ಟ್ – ಹುಬ್ಬಳ್ಳಿಯಲ್ಲಿ ಫಸ್ಟ್ ಟೈಂ ಬರೋಬ್ಬರಿ 1 ಕೋಟಿ ಪಂಗನಾಮ!

(ನ್ಯೂಸ್‌ ಕಡಬ) newskadaba.com,  ಅ.05:  ಹುಬ್ಬಳ್ಳಿ: ತಂತ್ರಜ್ಞಾನ ಬೆಳೆದಂತೆ, ಡಿಜಿಟಲ್ ವಹಿವಾಟು ಹೆಚ್ಚುತ್ತಿದ್ದಂತೆ ಆನ್‌ಲೈನ್ ವಂಚನೆಯೂ ಹೆಚ್ಚಾಗುತ್ತಿದೆ. ವಂಚಕರು ನೇರವಾಗಿ ಬ್ಯಾಂಕ್‌ ಖಾತೆಗೆ (Bank Account) ಕನ್ನ ಇಡಲು ಶುರು ಮಾಡಿದ್ದಾರೆ. ಗಾಯಕರು, ಚಿತ್ರ ನಟರು, ಅಷ್ಟೇ ಯಾಕೆ ನಮ್ಮ ಪ್ರಧಾನಿ ಮೋದಿ ಹೆಸರಿನಲ್ಲೂ ವಂಚನೆ ಮಾಡೋದಕ್ಕೆ ಶುರು ಮಾಡಿದ್ದ ಖದೀಮರು ಸಾಮಾನ್ಯರನ್ನೂ ಟಾರ್ಗೆಟ್‌ ಮಾಡ್ತಿದ್ದಾರೆ. :ಮರ್ಯಾದೆಗೆ ಅಂಜುವವರು, ಕೋಟಿ ಕೋಟಿ ಬ್ಯಾಲೆನ್ಸ್‌ ಹೊಂದಿರೋರು ಹಾಗೂ ನಿವೃತ್ತರನ್ನ ಟಾರ್ಗೆಟ್‌ ಮಾಡಲು ಶುರು ಮಾಡಿದ್ದಾರೆ‌ ಸೈಬರ್‌ ವಂಚಕರು. ಹುಬ್ಬಳ್ಳಿಯ (Hubballi

76 ವರ್ಷದ ವ್ಯಕ್ತಿಗೆ ಡಿಜಿಟಲ್ ಅರೆಸ್ಟ್ – ಹುಬ್ಬಳ್ಳಿಯಲ್ಲಿ ಫಸ್ಟ್ ಟೈಂ ಬರೋಬ್ಬರಿ 1 ಕೋಟಿ ಪಂಗನಾಮ! Read More »

ಕರ್ನಾಟಕ

ಚಿನ್ನಾಭರಣ ಪ್ರಿಯರಿಗೆ ಸಿಹಿ ಸುದ್ದಿ; ಬರೋಬ್ಬರಿ 710 ರೂಪಾಯಿ ಇಳಿಕೆ

(ನ್ಯೂಸ್‌ ಕಡಬ) newskadaba.com,  ಅ.04 ಬೆಂಗಳೂರು: ಚಿನ್ನದ ಬೆಲೆ ತಾತ್ಕಾಲಿಕ ಏರಿಕೆ ಬಳಿಕ, ಇದೀಗ ಮತ್ತೆ ಕುಸಿದಿದ್ದು, ಚಿನ್ನಾಭರಣ ಪ್ರಿಯರಿಗೆ ಇದು ಸಿಹಿ ಸುದ್ದಿ ಕೊಟ್ಟಿದೆ. ನವೆಂಬರ್ 4 ಮಂಗಳವಾರದಂದು ದೇಶೀಯ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 12,246 ರೂಪಾಯಿ ಇದ್ದು, ಇಂದು 71 ರೂಪಾಯಿ ಇಳಿಕೆ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,22,460 ರೂಪಾಯಿ ಇದೆ. 24 ಕ್ಯಾರೆಟ್ ಬೆಲೆಯಲ್ಲಿ ಇಂದು ಒಟ್ಟು 710 ರೂ ಇಳಿಕೆ ಆಗಿದೆ. 22

ಚಿನ್ನಾಭರಣ ಪ್ರಿಯರಿಗೆ ಸಿಹಿ ಸುದ್ದಿ; ಬರೋಬ್ಬರಿ 710 ರೂಪಾಯಿ ಇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಂದಾಪುರ : ದ್ವಿಚಕ್ರ ವಾಹನ ಢಿಕ್ಕಿ – ಕಾಲ್ನಡಿಗೆಯಲ್ಲಿ ಸಾಗುತ್ತಿದ್ದ ಅಯ್ಯಪ್ಪ ಮಾಲೆ ಧರಿಸಿದ ವ್ಯಕ್ತಿ ಸಾವು

(ನ್ಯೂಸ್‌ ಕಡಬ) newskadaba.com,  ಅ.04 ಕುಂದಾಪುರ: ಅಯ್ಯಪ್ಪ ಸ್ವಾಮಿ ಶಿಬಿರದಿಂದ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಅಯ್ಯಪ್ಪ ವೃತಧಾರಿಗಳು ಕಾಲ್ನಡಿಗೆ (ಪಾದಯಾತ್ರೆ)ಯಲ್ಲಿ ಸಾಗುತ್ತಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ದ್ವಿಚಕ್ರ ವಾಹನವೊಂದು ಢಿಕ್ಕಿಯಾಗಿ ಓರ್ವ ಮಾಲಾಧಾರಿ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಇನ್ನೋರ್ವ ಮಾಲಾಧಾರಿ ಗಾಯಗೊಂಡ ಘಟನೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಸಮೀಪದ ಕಣ್ಣುಕೆರೆ ಎಂಬಲ್ಲಿ ನಡೆದಿದೆ. ಮೃತರನ್ನು ಕೋಟೇಶ್ವರ ಸಮೀಪದ ಕುಂಬ್ರಿ ನಿವಾಸಿ ಮಾಲಾಧಾರಿಯಾಗಿದ್ದ ಸುರೇಂದ್ರ ಮೊಗವೀರ (35) ಎಂದು ಗುರುತಿಸಲಾಗಿದೆ. ನ.2 ರಂದು

ಕುಂದಾಪುರ : ದ್ವಿಚಕ್ರ ವಾಹನ ಢಿಕ್ಕಿ – ಕಾಲ್ನಡಿಗೆಯಲ್ಲಿ ಸಾಗುತ್ತಿದ್ದ ಅಯ್ಯಪ್ಪ ಮಾಲೆ ಧರಿಸಿದ ವ್ಯಕ್ತಿ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

“ಹಸಿರು ನಡಿಗೆ ಸ್ವಚ್ಛತೆಯೆಡೆಗೆ” ಎಂಬ ಧ್ಯೇಯವಾಕ್ಯದೊಂದಿಗೆ ಕಾರವಾರದಿಂದ ಮಂಗಳೂರಿನವರೆಗೆ 300 ಕಿ.ಮೀ ಪಾದಯಾತ್ರೆ ಪೂರ್ಣಗೊಳಿಸಿದ ನಾಗರಾಜ್ ಬಜಾಲ್

(ನ್ಯೂಸ್ ಕಡಬ) newskadaba.com, ಅ.05: “ಹಸಿರು ನಡಿಗೆ – ಪ್ರತಿ ಹೆಜ್ಜೆ ಸ್ವಚ್ಛತೆಯೆಡೆಗೆ” ಎಂಬ ಧ್ಯೇಯವಾಕ್ಯದೊಂದಿಗೆ ತ್ಯಾಜ್ಯ ನಿರ್ವಹಣೆ ಹಾಗೂ ಪರಿಸರ ಸಂರಕ್ಷಣೆಯ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಕಾರವಾರದಿಂದ ಮಂಗಳೂರಿನವರೆಗೆ ಏಕಾಂಗಿಯಾಗಿ ಪಾದಯಾತ್ರೆ ನಡೆಸಿದ ಹಸಿರು ದಳದ ಪರಿಸರ ಪ್ರೇಮಿ ನಾಗರಾಜ್ ಬಜಾಲ್ ಇದೀಗ ಮಂಗಳೂರಿಗೆ ತಲುಪಿದ್ದಾರೆ. ಉಳ್ಳಾಲ ನೇತ್ರಾವತಿ ಸೇತುವೆ ಮತ್ತು ಅಡ್ಯಾರ್ ಪ್ರದೇಶದಲ್ಲಿ “ಎಲ್ಲೆಂದರಲ್ಲಿ ಕಸ ಎಸೆಯಬೇಡಿ” ಎಂಬ ಫ್ಲೆಕ್ಸ್ ಕಾರ್ಡ್ ಹಿಡಿದು ಏಕಾಂಗಿಯಾಗಿ ನಿಂತು ಹಿಂದೆ ಗಮನ ಸೆಳೆದಿದ್ದ ನಾಗರಾಜ್ ಬಜಾಲ್,

“ಹಸಿರು ನಡಿಗೆ ಸ್ವಚ್ಛತೆಯೆಡೆಗೆ” ಎಂಬ ಧ್ಯೇಯವಾಕ್ಯದೊಂದಿಗೆ ಕಾರವಾರದಿಂದ ಮಂಗಳೂರಿನವರೆಗೆ 300 ಕಿ.ಮೀ ಪಾದಯಾತ್ರೆ ಪೂರ್ಣಗೊಳಿಸಿದ ನಾಗರಾಜ್ ಬಜಾಲ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನ ಪ್ರಸ್ತಾವಿತ ವರ್ತುಲ ರೈಲು ಯೋಜನೆಯನ್ನು ಸದ್ಯಕ್ಕೆ ಸ್ಥಗಿತ – ರಾಜ್ಯ ಸಚಿವ ವಿ. ಸೋಮಣ್ಣ

(ನ್ಯೂಸ್‌ ಕಡಬ) newskadaba.com,  ಅ.04 ಬೆಂಗಳೂರು: ಬೆಂಗಳೂರಿನ ಪ್ರಸ್ತಾವಿತ ವರ್ತುಲ ರೈಲು ಯೋಜನೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದ್ದಾರೆ, ವೆಚ್ಚವು ಆರಂಭಿಕ ಅಂದಾಜುಗಳನ್ನು ಮೀರಿದ್ದು, 1 ಲಕ್ಷ ಕೋಟಿ ರೂಪಾಯಿ ತಲುಪುವ ನಿರೀಕ್ಷೆಯಿದೆ. ಪೆರಿಫೆರಲ್ ರಿಂಗ್ ರಸ್ತೆ ಮತ್ತು ಬೆಂಗಳೂರು ಉಪನಗರ ರೈಲು ಜಾಲದಂತಹ ಇತರ ಮೂಲಸೌಕರ್ಯ ಯೋಜನೆಗಳೊಂದಿಗೆ ಏಕೀಕರಣದ ಮೂಲಕ ಹಾಗೂ ವೆಚ್ಚವನ್ನು ಕಡಿಮೆ ಮಾಡಲು ಈಗಿರುವ ರೈಲ್ವೆ ಜೋಡಣೆಗಳನ್ನು ಬಳಸುವ ಮೂಲಕ ಈ ಯೋಜನೆಯನ್ನು ಇನ್ನೂ ಕಾರ್ಯಸಾಧ್ಯವಾಗಿಸಬಹುದು

ಬೆಂಗಳೂರಿನ ಪ್ರಸ್ತಾವಿತ ವರ್ತುಲ ರೈಲು ಯೋಜನೆಯನ್ನು ಸದ್ಯಕ್ಕೆ ಸ್ಥಗಿತ – ರಾಜ್ಯ ಸಚಿವ ವಿ. ಸೋಮಣ್ಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top