News Kadaba

ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ- ನಾಲ್ಕು ತಿಂಗಳಲ್ಲಿ 15,710 ಪ್ರಕರಣಗಳು ದಾಖಲು

(ನ್ಯೂಸ್‌ ಕಡಬ) newskadaba.com, ಮೇ.27: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಸವಾರರು ಮೋಟಾರು ವಾಹನ ಕಾಯ್ದೆ ಉಲ್ಲಂಘಿಸುವ ಪ್ರಕರಣಗಳು ಹೆಚ್ಚಾಗಿದೆ. ಕೇವಲ ನಾಲ್ಕು ತಿಂಗಳಲ್ಲಿ 15,710 ಪ್ರಕರಣಗಳು ದಾಖಲಾಗಿದ್ದು, 71,55,500 ರೂ. ದಂಡವನ್ನು ಸಂಗ್ರಹಿಸಲಾಗಿದೆ. ನಗರದಲ್ಲಿ ಸರಣಿ ಅಪಘಾತಗಳು ಮುಂದುವರೆದಿದ್ದು, ಸಾವುನೋವುಗಳು ಮತ್ತು ಗಾಯಗಳ ಸಂಖ್ಯೆ ಹೆಚ್ಚಾಗಿದೆ. ಅಪಘಾತದಲ್ಲಿ ಕೆಲವು ಪಾದಚಾರಿಗಳು ಪ್ರಾಣ ಕಳೆದುಕೊಂಡರೆ. ಇನ್ನು ಕೆಲವು ಮಂದಿ ಇತರರ ನಿರ್ಲಕ್ಷ್ಯದಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಮೋಟಾರು ವಾಹನ ಕಾಯ್ದೆಯ ಉಲ್ಲಂಘನೆಯು ಅಪಘಾತಗಳಿಗೆ ಪ್ರಮುಖ […]

ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ- ನಾಲ್ಕು ತಿಂಗಳಲ್ಲಿ 15,710 ಪ್ರಕರಣಗಳು ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಎಬೋಲಾ ಭೀತಿ- ಹೈ ಅಲರ್ಟ್ ಘೋಷಣೆ

(ನ್ಯೂಸ್‌ ಕಡಬ) com,  ಮೇ.25: ಆಫ್ರಿಕಾ ಕೆಲವು ಭಾಗಗಲ್ಲಿ ಎಬೋಲಾ ವೈರಸ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಅಧಿಕಾರಿಗಳುಮುಂಜಾಗೃತ ಕ್ರಮವನ್ನು ಕೈಗೊಂಡಿದ್ದಾರೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ಸ್ಕ್ರೀನಿಂಗ್ ಪ್ರೋಟೋಕಾಲ್‌ಗಳನ್ನು ಜಾರಿಗೆ ತರಲಾಗಿದೆ. ಕೇಂದ್ರ ಸರ್ಕಾರದ ಸ್ಪಷ್ಟ ಸೂಚನೆಗಳ ಪ್ರಕಾರ, ಆರೋಗ್ಯ ಇಲಾಖೆಯ ಅಧಿಕಾರಿಗಳು ಡೆನ್ಮಾರ್ಕ್, ಕಾಂಗೋ, ಉಗಾಂಡಾ ಮತ್ತು ದಕ್ಷಿಣ ಸುಡಾನ್ ದೇಶಗಳಿಂದ ಬರುವ ಅಥವಾ ಅವುಗಳ ಮೂಲಕ ಸಾಗುವ ಎಲ್ಲಾ ಪ್ರಯಾಣಿಕರಿಗೆ ಕಠಿಣ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ . ಇದು ಪ್ರಸ್ತುತ ನಡೆಯುತ್ತಿರುವ

ಮಂಗಳೂರು: ಎಬೋಲಾ ಭೀತಿ- ಹೈ ಅಲರ್ಟ್ ಘೋಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿ ಫಿಲ್ಮ್ ಅವಾರ್ಡ್ಸ್ 2026′: ‘ಮಿಡಲ್ ಕ್ಲಾಸ್ ಫ್ಯಾಮಿಲಿ’ ಚಿತ್ರದ ನಟನೆಗೆ ರೂಪಶ್ರೀ ವರ್ಕಾಡಿ ಅವರಿಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com,  ಮೇ.25: ಕರಾವಳಿ ಚಿತ್ರರಂಗದ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಪ್ರತಿಷ್ಠಿತ ‘ಸ್ಯಾಂಡಿಸ್ ಕಂಪನಿ’ ಪ್ರಸ್ತುತಪಡಿಸಿದ 5ನೇ ವರ್ಷದ ‘ಕರಾವಳಿ ಫಿಲ್ಮ್ ಅವಾರ್ಡ್ಸ್ (CFA) 2026’ ಪ್ರಶಸ್ತಿ ಪ್ರದಾನ ಸಮಾರಂಭವು ಮೇ 24 ಭಾನುವಾರದಂದು ಮೂಲ್ಕಿಯ ಕೊಲ್ನಾಡು ಶ್ರೀ ಸುಂದರ್ ರಾಮ್ ಶೆಟ್ಟಿ ಕನ್ವೆನ್ಷನ್ ಸೆಂಟರ್‌ನಲ್ಲಿ ಅತ್ಯಂತ ವೈಭವದಿಂದ ಜರುಗಿತು. ಸಂಗೀತ ಮತ್ತು ಮನರಂಜನೆಯ ಮಹಾ ಸಂಗಮದೊಂದಿಗೆ ನಡೆದ ಈ ಅದ್ದೂರಿ ಕಾರ್ಯಕ್ರಮದಲ್ಲಿ ಕರಾವಳಿ ಸಿನಿಮಾರಂಗದ ಪ್ರಮುಖ ತಾರೆಯರು, ತಂತ್ರಜ್ಞರು ಹಾಗೂ ಗಣ್ಯರು ಭಾಗವಹಿಸಿದ್ದರು. ​ರೂಪಶ್ರೀ

ಕರಾವಳಿ ಫಿಲ್ಮ್ ಅವಾರ್ಡ್ಸ್ 2026′: ‘ಮಿಡಲ್ ಕ್ಲಾಸ್ ಫ್ಯಾಮಿಲಿ’ ಚಿತ್ರದ ನಟನೆಗೆ ರೂಪಶ್ರೀ ವರ್ಕಾಡಿ ಅವರಿಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್ನು ಮುಂದೆ ಅನರ್ಹರಿಗೆ ಸಿಗಲ್ಲ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗಳು: ಫಲಾನುಭವಿಗಳ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ

(ನ್ಯೂಸ್‌ ಕಡಬ) newskadaba.com,  ಮೇ.25: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಮುಖ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ನಿನ್ನೆ ನಡೆದ ಎಸ್ಐಆರ್ ಸಭೆಯಲ್ಲಿ ಈ ಕುರಿತು ವಿಸ್ತೃತವಾಗಿ ಚರ್ಚಿಸಲಾಗಿದ್ದು, ಫಲಾನುಭವಿಗಳ ಅರ್ಹತೆಯನ್ನು ಸಮಗ್ರವಾಗಿ ಪರಿಶೀಲಿಸಲು ಸರಕಾರ ಮುಂದಾಗಿದೆ. ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗದಂತೆ ಹಾಗೂ ನಿಜವಾದ ಅರ್ಹ ಬಡ ಜನರಿಗೆ ಮಾತ್ರ ಯೋಜನೆ ತಲುಪಬೇಕು ಎಂಬ ಉದ್ದೇಶದಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿದುಬಂದಿದೆ. ರಾಜ್ಯ ಸರ್ಕಾರದ

ಇನ್ನು ಮುಂದೆ ಅನರ್ಹರಿಗೆ ಸಿಗಲ್ಲ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗಳು: ಫಲಾನುಭವಿಗಳ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಬೈಕ್-ಲಾರಿ ಡಿಕ್ಕಿ-ಓರ್ವ ಮೃತ್ಯು, ಮತ್ತೊಬ್ಬನಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಮೇ.25: ದ್ವಿಚಕ್ರ ವಾಹನ ಮತ್ತು ಲಾರಿಯ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಇನ್ನೋರ್ವನಿಗೆ ಗಾಯಗೊಂಡ ಘಟನೆ ಮುಕ್ಕ ಬಳಿ ಸಂಭವಿಸಿದೆ. ಈ ಅಪಘಾತದಲ್ಲಿ ಬಾಗಲಕೋಟೆ ಜಿಲ್ಲೆಯ ಭೀಮಾ ಎಂಬ ವ್ಯಕ್ತಿ ಸಾವನ್ನಪ್ಪಿದ್ದು, ಮತ್ತೊಬ್ಬ ವ್ಯಕ್ತಿಗೆ ಗಾಯಗಳಾಗಿದ್ದು, ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದೆ. ವ್ಯಕ್ತಿಯ ಮೃತದೇಹವನ್ನು ತ್ವರಿತವಾಗಿ ಸ್ಥಳಾಂತರಿಸುವಲ್ಲಿ ಪೊಲೀಸ್ ಅಧಿಕಾರಿ ಕೃಷ್ಣ ಸಹಕರಿಸಿದರು. ವರದಿಗಳ ಪ್ರಕಾರ, ಪೊಲೀಸ್‌ ಅಧಿಕಾರಿ ಕೃಷ್ಣಅವರು ತಕ್ಷಣವೇ ಸ್ಥಳಕ್ಕೆ ಅಗಮಿಸಿ ಮೃತದೇಹವನ್ನು ಆಂಬ್ಯುಲೆನ್ಸ್‌ಗೆ ಸಾಗಿಸಲು ವ್ಯವಸ್ಥೆ

ಮಂಗಳೂರು: ಬೈಕ್-ಲಾರಿ ಡಿಕ್ಕಿ-ಓರ್ವ ಮೃತ್ಯು, ಮತ್ತೊಬ್ಬನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮತ್ತೆ ಇಂಧನ ದರ ಏರಿಕೆ- ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ

(ನ್ಯೂಸ್‌ ಕಡಬ) newskadaba.com,  ಮೇ.25: ವಾಹನ ಸವಾರರಿಗೆ ಮತ್ತೆ ಪೆಟ್ರೋಲ್​, ಡೀಸೆಲ್ ದರ ಏರಿಕೆ ಶಾಕ್​ ನೀಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಮತ್ತೆ ಕ್ರಮವಾಗಿ ಲೀಟರ್‌ಗೆ 2.61 ಮತ್ತು 2.71 ರೂ. ಹೆಚ್ಚಿಸಲಾಗಿದ್ದು, ಇದು ದೇಶಾದ್ಯಂತ ಇಂಧನ ಬೆಲೆಯಲ್ಲಿ ಕೇಂದ್ರ ಸರ್ಕಾರ ೧೧ ದಿನಗಳಲ್ಲಿ ನಾಲ್ಕನೇ ಏರಿಕೆ ಮಾಡಿದೆ. ಪರಿಷ್ಕೃತ ಪೆಟ್ರೋಲ್​, ಡೀಸೆಲ್ ದರ ತಕ್ಷಣದಿಂದಲೇ ಜಾರಿಯಾಗಿದ್ದು, ಆ ಮೂಲಕ ದೆಹಲಿಯಲ್ಲಿಯೇ ಲೀಟರ್​ ಪೆಟ್ರೋಲ್​ ದರ 100 ರೂ. ಗಡಿ ದಾಟಿದೆ. ರಾಜಧಾನಿಯಲ್ಲಿಂದು ಲೀಟರ್ ಪೆಟ್ರೋಲ್

ಮತ್ತೆ ಇಂಧನ ದರ ಏರಿಕೆ- ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರವಾರ ನದಿ ದುರಂತ -ಸಾವಿನ ಸಂಖ್ಯೆ 11ಕ್ಕೆ ಏರಿಕೆ

(ನ್ಯೂಸ್‌ ಕಡಬ) newskadaba.com,  ಮೇ.25: ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಭಾನುವಾರ 10 ಜನರ ಮೃತದೇಹ ಪತ್ತೆಯಾಗಿದ್ದವು, ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನ ಮಾದೇವ್ ನಾಯ್ಕ್ ಎಂದು ಗುರುತಿಸಲಾಗಿದೆ. ನದಿಯಲ್ಲಿ ನಾಪತ್ತೆಯಾಗಿದ್ದವರಿಗಾಗಿ ಇಂದು ಬೆಳಿಗ್ಗೆ 8 ಗಂಟೆಯಿಂದ ಎನ್‌ಡಿಆರ್‌ಎಫ್ ತಂಡ ಶೋಧ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಕಾಣೆಯಾಗಿದ್ದ ಮಾದೇವ್ ನಾಯ್ಕ್ ಅವರ ಮೃತದೇಹ ತಟ್ಟೆಹಕ್ಕಲು ನದಿಯ ಅಳವೆಯಲ್ಲಿ ಪತ್ತೆಯಾಗಿದೆ. ನದಿಯ ನೀರಿನಲ್ಲಿ ಕಾಣೆಯಾಗಿದ್ದ ಶವಗಳನ್ನು

ಕಾರವಾರ ನದಿ ದುರಂತ -ಸಾವಿನ ಸಂಖ್ಯೆ 11ಕ್ಕೆ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿಯ ಕನಸಿನ ರೈಲು ವಂದೇ ಭಾರತ್ ಸಂಚಾರ ಜೂನ್‌ನಿಂದ ಅಧಿಕೃತ ಆರಂಭ: ಸಚಿವ ವಿ ಸೋಮಣ್ಣ

(ನ್ಯೂಸ್‌ ಕಡಬ) newskadaba.com,  ಮೇ.24: ಕರಾವಳಿ ಮತ್ತು ರಾಜಧಾನಿ ಬೆಂಗಳೂರು ನಿವಾಸಿಗಳ ಬಹುದಿನಗಳ ಕನಸಾಗಿದ್ದ ಮಂಗಳೂರು-ಬೆಂಗಳೂರು ನಡುವಿನ ಬಹುನಿರೀಕ್ಷಿತ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರವು ಮುಂಬರುವ ಜೂನ್‌ ತಿಂಗಳಿನಿಂದ ಅಧಿಕೃತವಾಗಿ ಆರಂಭಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ಹೊಸ ರೈಲು ಸಂಚಾರಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಅವರು ಹೇಳಿದರು. ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣಕ್ಕೆ ಶನಿವಾರ ಭೇಟಿ ನೀಡಿದ ವೇಳೆ ಬೆಂಗಳೂರು-ಕಾರವಾರ ವಂದೇ ಭಾರತ್‌

ಕರಾವಳಿಯ ಕನಸಿನ ರೈಲು ವಂದೇ ಭಾರತ್ ಸಂಚಾರ ಜೂನ್‌ನಿಂದ ಅಧಿಕೃತ ಆರಂಭ: ಸಚಿವ ವಿ ಸೋಮಣ್ಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೆಬ್ರಿ: ರಸ್ತೆಗೆ ಉರುಳಿದ ಮರ; ಆಗುಂಬೆ ಘಾಟಿಯಲ್ಲಿ ಸಂಚಾರ ಸ್ಥಗಿತ

(ನ್ಯೂಸ್‌ ಕಡಬ) newskadaba.com,  ಮೇ.24: ಕರಾವಳಿ ಮತ್ತು ಮಲೆನಾಡು ಭಾಗವನ್ನು ಸಂಪರ್ಕಿಸುವ ಆಗುಂಬೆ ಘಾಟಿಯ ಉಡುಪಿ ಜಿಲ್ಲಾ ವ್ಯಾಪ್ತಿಯ ಎರಡನೇ ತಿರುವಿನ ಬಳಿ ಶನಿವಾರ ಸಂಜೆ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಸುಮಾರು ಒಂದು ಗಂಟೆಗಳ ಕಾಲ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಈ ಘಟನೆಯಿಂದಾಗಿ ಈಗಾಗಲೇ ಟ್ರಾಫಿಕ್ ಸಮಸ್ಯೆಯಿಂದ ತತ್ತರಿಸಿದ್ದ ಘಾಟಿ ರಸ್ತೆಯಲ್ಲಿ ವಾಹನ ದಟ್ಟಣೆ ಮತ್ತಷ್ಟು ತೀವ್ರಗೊಂಡಿತು. ಇತ್ತೀಚಿನ ದಿನಗಳಲ್ಲಿ ಈ ಭಾಗಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು,

ಹೆಬ್ರಿ: ರಸ್ತೆಗೆ ಉರುಳಿದ ಮರ; ಆಗುಂಬೆ ಘಾಟಿಯಲ್ಲಿ ಸಂಚಾರ ಸ್ಥಗಿತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಜಾನನ ಕ್ರಿಕೆಟರ್ಸ್’ ತುಳು ಸಿನಿಮಾ ಬಿಡುಗಡೆ

(ನ್ಯೂಸ್‌ ಕಡಬ) newskadaba.com ಮೇ. 23. ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು ಕರಾವಳಿ ಜಿಲ್ಲೆಯಾದ್ಯಂತ ತೆರೆಕಂಡಿದೆ. ಭಾರತ್ ಸಿನಿಮಾಸ್ ನಲ್ಲಿ ಸಿನಿಮಾದ ಬಿಡುಗಡೆ ಸಮಾರಂಭ ಜರಗಿತು. ಅತಿಥಿಗಳು ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಸಮಾರಂಭಕ್ಕೆ ಆಗಮಿಸಿ ಶುಭ ಹಾರೈಸಿದರು. ಹಿರಿಯ ನಿರ್ದೇಶಕ ವಿಜಯಕುಮಾರ್ ಕೊಡಿಯಲ್ ಬೈಲ್ ಮಾತನಾಡಿ, ತುಳು ಸಿನಿಮಾ ರಂಗದಲ್ಲಿ

ಗಜಾನನ ಕ್ರಿಕೆಟರ್ಸ್’ ತುಳು ಸಿನಿಮಾ ಬಿಡುಗಡೆ Read More »

ಕರಾವಳಿ, ಸಿನಿಮಾ
Scroll to Top