News Kadaba

ಕನ್ನಡಿಗರಿಗೆ 70ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡದಲ್ಲೇ ಶುಭಾಶಯ ತಿಳಿಸಿದ ಮೋದಿ

(ನ್ಯೂಸ್‌ ಕಡಬ) newskadaba.com,  ನ.01 ಬೆಂಗಳೂರು: 70ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ನಾಡಿನಾದ್ಯಂತ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ.. ಕೇಂದ್ರ […]

ಕನ್ನಡಿಗರಿಗೆ 70ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡದಲ್ಲೇ ಶುಭಾಶಯ ತಿಳಿಸಿದ ಮೋದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತೆಲಂಗಾಣ ನೂತನ ಸಚಿವರಾಗಿ ಅಜರುದ್ದೀನ್ ಪ್ರಮಾಣ ವಚನ ಸ್ವೀಕಾರ

(ನ್ಯೂಸ್‌ ಕಡಬ) newskadaba.com,  ಅ..31: ಕಾಂಗ್ರೆಸ್ ನಾಯಕ ಮತ್ತು ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಅವರು ಶುಕ್ರವಾರ ತೆಲಂಗಾಣ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ, ರಾಜ್ಯಪಾಲ ಜಿಷ್ಣು ದೇವ್ ವರ್ಮಾ ಅವರು ಮೊಹಮ್ಮದ್ ಅಜರುದ್ದೀನ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಸಮಾರಂಭದಲ್ಲಿ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಿದ್ದರು.

ತೆಲಂಗಾಣ ನೂತನ ಸಚಿವರಾಗಿ ಅಜರುದ್ದೀನ್ ಪ್ರಮಾಣ ವಚನ ಸ್ವೀಕಾರ Read More »

ಬ್ರೇಕಿಂಗ್ ನ್ಯೂಸ್

ದೇಶದ ಸಮಸ್ಯೆಗಳನ್ನು ಸೃಷ್ಟಿಸುತ್ತಿರುವ ಆರ್ಎಸ್ಎಸ್ ನ್ನು ನಿಷೇಧಿಸಬೇಕು- ಖರ್ಗೆ

(ನ್ಯೂಸ್‌ ಕಡಬ) newskadaba.com,  ಅ..31: ದೇಶದಲ್ಲಿ ಹೆಚ್ಚಿನ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳನ್ನು ಬಿಜೆಪಿ ಮತ್ತು ಆರ್‌ಎಸ್‌ಎಸ್ ಸೃಷ್ಟಿಸುತ್ತಿರುವುದರಿಂದ, ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧಿಸಬೇಕು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ದಿನಾಚರಣೆ ಹಿನ್ನೆಲೆ ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ನಡೆಸಿದ ವಾಗ್ದಾಳಿಗೆ ತಿರುಗೇಟು ನೀಡಿ, 1948ರಲ್ಲಿ ಮಹಾತ್ಮ ಗಾಂಧಿಯವರ ಹತ್ಯೆಯ ನಂತರ ಆರ್‌ಎಸ್‌ಎಸ್ ಅನ್ನು ಟೀಕಿಸಿದ ಸರ್ದಾರ್ ಪಟೇಲ್ ಅವರ

ದೇಶದ ಸಮಸ್ಯೆಗಳನ್ನು ಸೃಷ್ಟಿಸುತ್ತಿರುವ ಆರ್ಎಸ್ಎಸ್ ನ್ನು ನಿಷೇಧಿಸಬೇಕು- ಖರ್ಗೆ Read More »

ಕರ್ನಾಟಕ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ದೋಷಾರೋಪಪಟ್ಟಿ ಸಲ್ಲಿಸಿದ ಎನ್ಐಎ

(ನ್ಯೂಸ್‌ ಕಡಬ) newskadaba.com,  ಅ..31: ಬರ್ಬರವಾಗಿ ಕೊಲೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಜರಂಗದಳದ ಕಾರ್ಯಕರ್ತ ಸುಹಾಸ್‌‍ ಶೆಟ್ಟಿ ಹತ್ಯೆಯು ಪೂರ್ವ ನಿಯೋಜಿತ ಕೃತ್ಯ ಎಂದು ರಾಷ್ಟ್ರೀಯ ತನಿಖಾ ದಳ( ಎನ್‌ ಐಎ) ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ (ಚಾರ್ಚ್‌ಶೀಟ್‌) ಸಲ್ಲಿಸಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ 1967, ಭಾರತೀಯ ನ್ಯಾಯಸಂಹಿತಾ 2023 ಮತ್ತು ಶಸಾ್ತ್ರಸ್ತ್ರ ಕಾಯಿದೆ, 1959ರ ವಿವಿಧ ವಿಭಾಗಗಳಡಿ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ. 2025ರ ಮೇ ತಿಂಗಳಿನಲ್ಲಿ ಸುಹಾಸ್‌‍ ಶೆಟ್ಟಿಯನ್ನು ಮಾರಕಾಯುಧಗಳಿಂದ ಶಸ್ತ್ರಸಜ್ಜಿತವಾದ ಏಳು ಮಂದಿ ಬರ್ಭರವಾಗಿ ಹತ್ಯೆ ಮಾಡಿದ್ದರು.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ದೋಷಾರೋಪಪಟ್ಟಿ ಸಲ್ಲಿಸಿದ ಎನ್ಐಎ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಾತಿಗಣತಿ ಪರಿ ವೀಕ್ಷಣೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

(ನ್ಯೂಸ್‌ ಕಡಬ) newskadaba.com,  ಅ. 31 ಚಿಟಗುಪಾ : ತಾಲುಕಿನ ವಿವದಡೆ ಜಾತಿಗಣತಿ ಕಾರ್ಯಕ್ಕೆ ತಾಲುಕ ಪಂಚಾಯತ್ ಗ್ರಾಮ ಪಂಚಾಯಿತಿ ಸಿಬ್ಬಂದಿಗಳನ್ನು ಬಳಸಿಕೊಳ್ಳುತ್ತಿದ್ದು ಇದರಿಂದ ಗ್ರಾಮ ಪಂಚಾಯತ್ ಮತ್ತು ತಾಲುಕ ಪಂಚಾತ ಗಳಲ್ಲಿ ತಮ್ಮ ಸಮಸ್ಯೆ ಹೇಳಲು ಸಾರ್ವಜನಿಕರ ಕಾರ್ಯಗಳಿಗೆ ತಡೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದರು. ಮಾಧ್ಯಮ ದವರೊಂದಿಗೆ ಮಾತನಾಡುತ್ತ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು ಮನಾ ಏಖೇಳಿ ಗ್ರಾಮದಲ್ಲಿ ಜಾತಿಗಣತಿ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿದರು. ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಜಾತಿಗಣತಿ ಕಾರ್ಯದಲ್ಲಿದ್ದರೆ ಕಾರ್ಯದರ್ಶಿಗಳು ಗ್ರಾಮಪಂಚಾಯತ ನಲ್ಲಿದ್ದು

ಜಾತಿಗಣತಿ ಪರಿ ವೀಕ್ಷಣೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮತ್ತೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ!

(ನ್ಯೂಸ್‌ ಕಡಬ) newskadaba.com,  ಅ. 31 ಬೆಂಗಳೂರು:ಸ್ಯಾಂಡಲ್ವುಡ್‌ನಲ್ಲಿ ವೃತ್ತಿ ಜೀವನ ಆರಂಭಿಸಿದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಪ್ಯಾನ್ ಇಂಡಿಯಾ ಮಟ್ಟದಲ್ಲೂ ಹೆಸರು ಮಾಡಿದ್ದು, ತೆಲುಗು, ತಮಿಳು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅಭಿಮಾನಿಗಳ ದೃಷ್ಟಿಯಲ್ಲಿ ರಶ್ಮಿಕಾ ಮೊದಲ ಸಿನಿಮಾ ಕಿರಿಕ್ ಪಾರ್ಟಿ ಆಗಿದೆ. ಆದರೆ, ನಕಿರಿಕ್ ಪಾರ್ಟಿ ಅವರ ಫಸ್ಟ್ ಸಿನಿಮಾ ಅಲ್ಲ ಎಂಬುವುದಾಗಿ ಟಿ ಸ್ವತಃ ಒಪ್ಪಿದ್ದಾರೆ. ರಶ್ಮಿಕಾ ಮಂದಣ್ಣ ಹೇಳಿರುವಂತೆ, ಅವರ ಮೊದಲ ಸಿನಿಮಾ ಅವಕಾಶ ಗೆಳೆಯರೇ

ಮತ್ತೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

10 ವರ್ಷಗಳ ರಕ್ಷಣಾ ಒಪ್ಪಂದಕ್ಕೆ ಭಾರತ – ಅಮೆರಿಕ ಸಹಿ

(ನ್ಯೂಸ್‌ ಕಡಬ) newskadaba.com,  ಅ..31: 10 ವರ್ಷಗಳ ರಕ್ಷಣಾ ಒಪ್ಪಂದಕ್ಕೆ ಭಾರತ ಮತ್ತು ಅಮೆರಿಕ ಶುಕ್ರವಾರ ಸಹಿ ಹಾಕಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇದನ್ನು ಎರಡೂ ರಾಷ್ಟ್ರಗಳ ನಡುವಿನ ಬೆಳೆಯುತ್ತಿರುವ ಕಾರ್ಯತಂತ್ರದ “ಸಂಕೇತ” ಎಂದಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಅವರ ಅಮೇರಿಕನ್ ರಕ್ಷಣಾ ಸಚಿವ ಪೀಟರ್ ಹೆಗ್ಸೆತ್ ನಡುವೆ ಕೌಲಾಲಂಪುರದಲ್ಲಿ ನಡೆದ ಸಭೆಯಲ್ಲಿ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. “ನಾವು 10 ವರ್ಷಗಳ ‘ಯುಎಸ್-ಭಾರತ ಪ್ರಮುಖ ರಕ್ಷಣಾ ಪಾಲುದಾರಿಕೆಗಾಗಿ ಚೌಕಟ್ಟಿ’ಗೆ ಸಹಿ ಹಾಕಿದ್ದೇವೆ.

10 ವರ್ಷಗಳ ರಕ್ಷಣಾ ಒಪ್ಪಂದಕ್ಕೆ ಭಾರತ – ಅಮೆರಿಕ ಸಹಿ Read More »

ಕರ್ನಾಟಕ

ಕನ್ನಡ ರಾಜ್ಯೋತ್ಸವಕ್ಕೆ ವಿಶೇಷ ಆಫರ್‌: ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99

(ನ್ಯೂಸ್‌ ಕಡಬ) newskadaba.com,  ಅ. 31: 2025ರ ಅತೀ ಹೆಚ್ಚಿನ ಗಳಿಕೆಯ ಸಿನಿಮಾ ಎನ್ನುವ ಹೆಗ್ಗಳಿಕೆ ಪಾತ್ರವಾಗಿರುವ ‘ಕಾಂತಾರ 1’ ಕರ್ನಾಟಕದಲ್ಲೇ 250 ಕೋಟಿ ಗಳಿಕೆ ಮಾಡಿದೆ. ಇದೀಗ ಚಿತ್ರತಂಡವು ನವೆಂಬರ್‌ 1 ಕನ್ನಡ ರಾಜ್ಯೋತ್ಸವದ ಅಂಗವಾಗಿ ‘ಕಾಂತಾರ 1’ ಚಿತ್ರದ ಟಿಕೆಟ್‌ ಬೆಲೆ ಕಡಿಮೆ ಮಾಡಿದೆ. ಇಂದಿನಿಂದ ಹೊಸ ಆಫರ್‌ ಜಾರಿಗೆ ಹೀಗಾಗಿ ನಾಳೆಯಿಂದ ರಿಷಬ್‌ ಶೆಟ್ಟಿ ನಟನೆ, ನಿರ್ದೇಶನ, ಹೊಂಬಾಳೆ ಫಿಲಮ್ಸ್‌ ನಿರ್ಮಾಣದ ‘ಕಾಂತಾರ 1’ ಚಿತ್ರವನ್ನು ರಾಜ್ಯದ ಎಲ್ಲಾ ಸಿಂಗಲ್‌ ಸ್ಕ್ರೀನ್‌ಗಳಲ್ಲಿ 99

ಕನ್ನಡ ರಾಜ್ಯೋತ್ಸವಕ್ಕೆ ವಿಶೇಷ ಆಫರ್‌: ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99 Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಬಂಟ್ವಾಳದ ಪಾಣೆಮಂಗಳೂರು ಬಳಿ ನಾಪತ್ತೆಯಾಗಿದ್ದ ಆಟೋ ರಿಕ್ಷಾ ಚಾಲಕನ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com,  ಅ. 31 ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಮೇಲೆ ಬುಧವಾರ ಬೆಳಗ್ಗೆ ಆಟೋ ರಿಕ್ಷಾವನ್ನು ನಿಲ್ಲಿಸಿ ಕಾಣೆಯಾಗಿದ್ದ ಚಾಲಕನ ಮೃತದೇಹ ಗುರುವಾರ ತುಂಬೆಯ ಕಿಂಡಿ ಅಣೆಕಟ್ಟಿನ ಬಳಿ ಪತ್ತೆಯಾಗಿದೆ ಮೃತರನ್ನು ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ನಿವಾಸಿ, ಪೀಟರ್ ಲೋಬೋ (52) ಎಂದು ಗುರುತಿಸಲಾಗಿದೆ.ಪೀಟರ್ ಅವರು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದರು ಮತ್ತು ತೀವ್ರ ಖಿನ್ನತೆಗೆ ಒಳಗಾಗಿದ್ದರು. ತಾನು ಯಾರನ್ನು ಅವಲಂಬಿಸುವಂತೆ ಆಗಬಾರದೆಂದು ತೀರ್ಮಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೀಟರ್ ಲೋಬೋ ಅವರ ಪತ್ನಿ ಅನಿತಾ ಲೋಬೊ

ಬಂಟ್ವಾಳದ ಪಾಣೆಮಂಗಳೂರು ಬಳಿ ನಾಪತ್ತೆಯಾಗಿದ್ದ ಆಟೋ ರಿಕ್ಷಾ ಚಾಲಕನ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಸ್ಟ್ರೇಲಿಯಾವನ್ನು ಮಣಿಸಿ ಭಾರತ ಮಹಿಳಾ ತಂಡ ವಿಶ್ವಕಪ್ ಫೈನಲ್ಗೆ!

(ನ್ಯೂಸ್‌ ಕಡಬ) newskadaba.com,  ಅ..31: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಇಂದು ಸೆಷನ್ಸ್ ಕೋರ್ಟ್‌ನಲ್ಲಿ ವಿಚಾರಣೆ ನಡೆದಿದೆ. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ನವೆಂಬರ್ 3ರಂದು ಎಲ್ಲಾ ಆರೋಪಿಗಳು ಖುದ್ದು ಕೋರ್ಟ್‌ಗೆ ಹಾಜರಾಗುವಂತೆ ಸೂಚಿಸಿದೆ. ಜೈಲಿನಲ್ಲಿರುವ ಆರೋಪಿಗಳು ಹಾಗೂ ಜಾಮೀನು ಮೇಲಿರುವ ಆರೋಪಿಗಳು ಖುದ್ದು ಹಾಜರಾಗಬೇಕು. ಗೈರಾದರೆ ಇದ್ದಲ್ಲೇ ಬಂದು ಪೊಲೀಸರು ಅರೆಸ್ಟ್ ಮಾಡುತ್ತಾರೆ ಎಂದು ಕೋರ್ಟ್ ಎಚ್ಚರಿಸಿದೆ. ಇದರೊಂದಿಗೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಸಂಕಷ್ಟ ಹೆಚ್ಚಾಗಿದೆ. ನ.3ಕ್ಕೆ ಆರೋಪಿಗಳ ವಿರುದ್ಧ

ಆಸ್ಟ್ರೇಲಿಯಾವನ್ನು ಮಣಿಸಿ ಭಾರತ ಮಹಿಳಾ ತಂಡ ವಿಶ್ವಕಪ್ ಫೈನಲ್ಗೆ! Read More »

ಸಿನಿಮಾ
Scroll to Top