News Kadaba

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಆಯ್ಕೆಯಾದ ನ್ಯಾ. ಸೂರ್ಯಕಾಂತ್

(ನ್ಯೂಸ್‌ ಕಡಬ) newskadaba.com,  ಅ..24:  ನ್ಯಾಯಮೂರ್ತಿ ಸೂರ್ಯಕಾಂತ್  ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ, ಸಿಜೆಐ ಬಿಆರ್ ಗವಾಯಿ, ಸೂರ್ಯಕಾಂತ್ ಅವರ ಹೆಸರನ್ನು ಕೇಂದ್ರದ ಅನುಮೋದನೆಗಾಗಿ ಔಪಚಾರಿಕವಾಗಿ ಕಳುಹಿಸಿದ್ದಾರೆ. ಪ್ರಸ್ತುತ ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿರುವ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಸಿಜೆಐ ಗವಾಯಿ ಅವರ ನಿವೃತ್ತಿಯ ನಂತರ ಉನ್ನತ ನ್ಯಾಯಾಂಗ ಹುದ್ದೆಯನ್ನು ವಹಿಸಿಕೊಳ್ಳಲಿದ್ದಾರೆ. ಗವಾಯಿ ಅವರು ನವೆಂಬರ್ 23 ರಂದು ನಿವೃತ್ತರಾಗಲಿರುವ ಕಾರಣ, ಸರ್ಕಾರವು ಅಕ್ಟೋಬರ್ 23 ರಂದು ಭಾರತದ ಮುಂದಿನ ಮುಖ್ಯ […]

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಆಯ್ಕೆಯಾದ ನ್ಯಾ. ಸೂರ್ಯಕಾಂತ್ Read More »

ಕರ್ನಾಟಕ

ಇಳಿಕೆ ಕಂಡ ಚಿನ್ನದ ದರ

(ನ್ಯೂಸ್‌ ಕಡಬ) newskadaba.com,  ಅ..24:  ಚಿನ್ನದ ಬೆಲೆ ಮತ್ತು ಬೆಳ್ಳಿ ದರ ಚಿನ್ನ ಖರೀದಿಗೂ ಮುನ್ನ ಬೆಲೆ ಎಷ್ಟಿದೆ ಎಂದು ತಿಳಿದುಕೊಳ್ಳಿ. 18, 22 ಮತ್ತು 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ ವ್ಯತ್ಯಾಸವಿರುತ್ತದೆ. ದೇಶದಲ್ಲಿಂದು 22 ಕ್ಯಾರೆಟ್ ಚಿನ್ನದ ಬೆಲೆ 1 ಗ್ರಾಂ: 11,410 ರೂಪಾಯಿ 8 ಗ್ರಾಂ: 91,280 ರೂಪಾಯಿ 10 ಗ್ರಾಂ: 1,14,100 ರೂಪಾಯಿ 100 ಗ್ರಾಂ: 11,41,000 ರೂಪಾಯಿ

ಇಳಿಕೆ ಕಂಡ ಚಿನ್ನದ ದರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರೊ ಕಬಡ್ಡಿ: ಮಿನಿ ಕ್ವಾಲಿಫೈರ್ನಲ್ಲಿ ಬೆಂಗ್ಳೂರಿಗೆ ರೋಚಕ ಸೋಲು, ಬುಲ್ಸ್ಗಿಂದು ಮಾಡು ಇಲ್ಲವೇ ಮಡಿ ಪಂದ್ಯ!

(ನ್ಯೂಸ್‌ ಕಡಬ) newskadaba.com,  ಅ..24:  ಅಂತಿಮ ಕ್ಷಣದ ಒತ್ತಡವನ್ನು ನಿಭಾಯಿಸುವಲ್ಲಿ ವಿಫಲಗೊಂಡ ಬೆಂಗಳೂರು ಬುಲ್ಸ್‌ ತಂಡ ಪ್ರೊ ಕಬಡ್ಡಿ ಲೀಗ್‌ 12ನೇ ಆವೃತ್ತಿಯ ತನ್ನ ಮಿನಿ ಕ್ವಾಲಿಫೈಯರ್‌ ಪಂದ್ಯದಲ್ಲಿ ತೆಲುಗು ಟೈಟನ್ಸ್‌ ವಿರುದ್ಧ 5 ಅಂಕಗಳ ವೀರೋಚಿತ ಸೋಲನುಭವಿಸಿತು. ತ್ಯಾಗರಾಜ ಒಳಾಂಗಣ ಕ್ರೀಡಾಂಗಣದಲ್ಲಿಭಾನುವಾರ ನಡೆದ ದ್ವಿತೀಯ ಪಂದ್ಯದಲ್ಲಿ ಬುಲ್ಸ್‌ ತಂಡ 32-37 ಅಂಕಗಳಿಂದ ಟೈಟನ್ಸ್‌ ಎದುರು ಪರಾಭವಗೊಂಡಿತು. ಹೀಗಾಗಿ ನೇರವಾಗಿ ಎಲಿಮಿನೇಟರ್‌ 3ಕ್ಕೆ ಅರ್ಹತೆ ಗಳಿಸುವ ಅವಕಾಶವನ್ನು ಬುಲ್ಸ್‌ ತಂಡ ಕೈಚೆಲ್ಲಿತು. ಈ ಸೋಲಿನಿಂದಾಗಿ ಬುಲ್ಸ್‌ ತಂಡವು

ಪ್ರೊ ಕಬಡ್ಡಿ: ಮಿನಿ ಕ್ವಾಲಿಫೈರ್ನಲ್ಲಿ ಬೆಂಗ್ಳೂರಿಗೆ ರೋಚಕ ಸೋಲು, ಬುಲ್ಸ್ಗಿಂದು ಮಾಡು ಇಲ್ಲವೇ ಮಡಿ ಪಂದ್ಯ! Read More »

ಕ್ರೀಡಾ ನ್ಯೂಸ್

ದೆಹಲಿಗೆ ದೌಡಾಯಿಸಿದ ಡಿಸಿಎಂ ಡಿಕೆಶಿ

(ನ್ಯೂಸ್‌ ಕಡಬ) newskadaba.com,  ಅ..24:  ಕರ್ನಾಟಕ ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ಚರ್ಚೆ ಜೋರಾಗುತ್ತಿರುವ ಸಮಯದಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭಾನುವಾರ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ನಾಯಕರನ್ನು ಅವರು ಅಲ್ಲಿ ಭೇಟಿಯಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಡಿಕೆ ಶಿವಕುಮಾರ್ ಅವರು ನವೆಂಬರ್ 11ರಂದು ಮತ್ತೆ ದೆಹಲಿಗೆ ತೆರಳಲಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಪ್ರತ್ಯೇಕ ಮಾತುಕತೆಗೆ ಸಮಯ ಕೇಳಿದ್ದಾರೆ ಎಂಬ ಮಾಹಿತಿ ಹೊರಬಂದಿದೆ. ಆ ಭೇಟಿಯ ವೇಳೆ ಅಧಿಕಾರ ಹಂಚಿಕೆ, ರಾಜ್ಯದ ರಾಜಕೀಯ ಭವಿಷ್ಯ ಮತ್ತು

ದೆಹಲಿಗೆ ದೌಡಾಯಿಸಿದ ಡಿಸಿಎಂ ಡಿಕೆಶಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ 8,000 ಕ್ಕೂ ಹೆಚ್ಚು ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ

(ನ್ಯೂಸ್‌ ಕಡಬ) newskadaba.com,  ಅ..24: ಮಹಿಳೆಯರಿಗೆ ವರ್ಕ್​ ಫ್ರಂ ಹೋಮ್ ಕೆಲಸ ನೀಡುವ ಹೆಸರಿನಲ್ಲಿ ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ಬೆಳಗಾವಿಯಲ್ಲಿ ಸಾವಿರಾರು ಮಹಿಳೆಯರನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಸುಮಾರು 8000 ಮಹಿಳೆಯರಿಂದ 12 ಕೋಟಿ ರೂ. ಹಣ ಪಡೆದ ವಂಚಕ ಸದ್ದಿಲ್ಲದೆ ಪರಾರಿಯಾಗಿದ್ದಾನೆ. ಈ ಕುರಿತು ವಂಚಿತ ಮಹಿಳೆಯರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಿ ತಮ್ಮ ಹಣವನ್ನು ಹಿಂತಿರುಗಿಸಲು ಒತ್ತಾಯಿಸಿದ್ದಾರೆ. ಆಘಾತಕಾರಿ ಸಂಗತಿಯೆಂದರೆ, ಕೆಲವು ಪ್ರಭಾವಿ ಮಹಿಳೆಯರು ಸಹ ಈ ವಂಚನೆಯ ಯೋಜನೆಯಲ್ಲಿ ಲಕ್ಷಗಟ್ಟಲೆ ಹೂಡಿಕೆ

ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ 8,000 ಕ್ಕೂ ಹೆಚ್ಚು ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನವೆಂಬರ್ ನಂತರ ಸಚಿವ ಸಂಪುಟ ಪುನಾರಚನೆ ಸುಳಿವು ನೀಡಿದ CM ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,  ಅ..24: ನವೆಂಬರ್ ನಂತರ ತಮ್ಮ ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣಗೊಳ್ಳುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ. ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಹೈಕಮಾಂಡ್ ನಾಲ್ಕು ತಿಂಗಳ ಹಿಂದೆಯೇ ಸಂಪುಟ ವಿಸ್ತರಣೆ ಮಾಡುವಂತೆ ಸೂಚಿಸಿತ್ತು. ಆದರೆ ತಮ್ಮ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ನಂತರ ಪುನಾರಚನೆ ಮಾಡುವುದಾಗಿ ತಿಳಿಸಿದ್ದಾಗಿ ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರೆ ವರ್ಷ ಮೈಲಿಗಲ್ಲು ತಲುಪಿದ ನಂತರ, ನಾನು ಈ ಸಂಬಂಧ

ನವೆಂಬರ್ ನಂತರ ಸಚಿವ ಸಂಪುಟ ಪುನಾರಚನೆ ಸುಳಿವು ನೀಡಿದ CM ಸಿದ್ದರಾಮಯ್ಯ Read More »

ಕರ್ನಾಟಕ

ಮುಂದಿನ ವಾರ ’10-15 ರಾಜ್ಯಗಳೊಂದಿಗೆ’ ಅಖಿಲ ಭಾರತ SIR ಆರಂಭ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,  ಅ..24: ಚುನಾವಣಾ ಆಯೋಗವು ಮುಂದಿನ ವಾರ “10 ರಿಂದ 15 ರಾಜ್ಯಗಳು” ಸೇರಿದಂತೆ ಮತದಾರರ ಪಟ್ಟಿಯ ಮೊದಲ ಪ್ಯಾನ್–ಇಂಡಿಯಾ ವಿಶೇಷ ಸಮಗ್ರ ಪರಿಷ್ಕರಣೆ(SIR)ಯನ್ನು ಜಾರಿಗೆ ತರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 2026 ರಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ಅಸ್ಸಾಂ, ತಮಿಳುನಾಡು, ಪುದುಚೇರಿ, ಕೇರಳ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ 10-15 ರಾಜ್ಯಗಳಲ್ಲಿ ಮುಂದಿನ ವಾರ ಮತದಾರರ ಪಟ್ಟಿಯ ಶುದ್ಧೀಕರಣ ಕಾರ್ಯ ಆರಂಭವಾಗಲಿದೆ. ಚುನಾವಣಾ ಪ್ರಾಧಿಕಾರವು ಮುಂದಿನ ವಾರದ ಮಧ್ಯದಲ್ಲಿ SIR

ಮುಂದಿನ ವಾರ ’10-15 ರಾಜ್ಯಗಳೊಂದಿಗೆ’ ಅಖಿಲ ಭಾರತ SIR ಆರಂಭ ಸಾಧ್ಯತೆ Read More »

ಕರ್ನಾಟಕ

ಗಾಯಕಿ ವಾರಿಜಶ್ರೀ ಜೊತೆ ಸಂಗೀತ ನಿರ್ದೇಶಕ ರಘು ದೀಕ್ಷಿತ್ ವಿವಾಹ

(ನ್ಯೂಸ್‌ ಕಡಬ) newskadaba.com,  ಅ..24: ಖ್ಯಾತ ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ ಅವರು 2ನೇ ಮದುವೆ ಆಗಿದ್ದಾರೆ. ಗಾಯಕಿ ವಾರಿಜಶ್ರೀ ವೇಣುಗೋಪಾಲ್ ಜೊತೆ ಅವರು ವೈವಾಹಿಕ ಜೀವನ ಆರಂಭಿಸಿದ್ದಾರೆ. ರಘು ದೀಕ್ಷಿತ್ ಮತ್ತು ವಾರಿಜಶ್ರೀ ಮದುವೆ ಆಗಲಿದ್ದಾರೆ ಎಂಬ ಬಗ್ಗೆ ಇತ್ತೀಚೆಗಷ್ಟೇ ಸುದ್ದಿ ಹೊರಬಿದ್ದಿತ್ತು. ಆ ಬಗ್ಗೆ ಮಾಧ್ಯಮವೊಂದಕ್ಕೆ ರಘು ದೀಕ್ಷಿತ್ ಅವರು ಪ್ರತಿಕ್ರಿಯೆ ಕೂಡ ನೀಡಿದ್ದರು. ಕುಟುಂಬದವರು ಮತ್ತು ಆಪ್ತರ ಸಮ್ಮುಖದಲ್ಲಿ ಈ ಮದುವೆ ನಡೆದಿದೆ. ಸೋಶಿಯಲ್ ಮೀಡಿಯಾದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡು ಈ

ಗಾಯಕಿ ವಾರಿಜಶ್ರೀ ಜೊತೆ ಸಂಗೀತ ನಿರ್ದೇಶಕ ರಘು ದೀಕ್ಷಿತ್ ವಿವಾಹ Read More »

ಕರಾವಳಿ

ಎ.ಎಚ್. ಕೊಳಮಲಿಗೆ ರಾಜ್ಯೋತ್ಸವ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com,  ಅ.25ವಿಜಯಪುರ: ನಾಡಿನ ಉದಯೋನ್ಮುಖ ಕವಿ, ಜಾನಪದ ವಿದ್ವಾಂಸ, ವಿಜಯಪುರ ನಗರದ ಚೇತನಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಸಾಹಿತಿ, ಪೆÇ್ರ, ಅಡವಿಸ್ವಾಮಿ ಕೊಳಮಲಿ ಯವರಿಗೆ ಬೆಂಗಳೂರಿನ ಅನ್ವೇಷಣೆ ಸಾಂಸ್ಕøತಿಕ ಅಕಾಡೆಮಿಯು ಸಾಹಿತ್ಯ ರತ್ನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದೆ. ಕೊಳಮಲಿಯವರಿಗೆ ಈ ಮುಂಚೆ ಬಸವ ಭೂಷಣ, ಕರುನಾಡು ಕಿರೀಟ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪ್ರಶಸ್ತಿಗಳು ಲಭಿಸಿವೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಪಕ್ಕದಲ್ಲಿನ ನಯನ ಸಭಾಂಗಣದಲ್ಲಿ ನವೆಂಬರ್ 30 ರಂದು ನಡೆಯುವ ಪ್ರಶಸ್ತಿ

ಎ.ಎಚ್. ಕೊಳಮಲಿಗೆ ರಾಜ್ಯೋತ್ಸವ ಪ್ರಶಸ್ತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಬರಿಮಲೆ ಚಿನ್ನ ನಷ್ಟ ಪ್ರಕರಣ : ಬೆಂಗಳೂರು, ಬಳ್ಳಾರಿಯಲ್ಲಿ ಕೇರಳ ಎಸ್ಐಟಿ ಶೋಧ

(ನ್ಯೂಸ್‌ ಕಡಬ) newskadaba.com,  ಅ..24:  ಶಬರಿಮಲೆ ದೇವಸ್ಥಾನದಿಂದ ಚಿನ್ನ ನಷ್ಟವಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌‍ಐಟಿ) ಬೆಂಗಳೂರಿನಲ್ಲಿರುವ ಪ್ರಮುಖ ಆರೋಪಿ ಉನ್ನಿಕೃಷ್ಣನ್‌ ಪೊಟ್ಟಿ ಅವರ ಅಪಾರ್ಟ್‌ಮೆಂಟ್‌‍ ಮತ್ತು ಬಳ್ಳಾರಿಯ ಆಭರಣ ಅಂಗಡಿಯಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತನಿಖೆಯ ಭಾಗವಾಗಿ ಪೊಟ್ಟಿ ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ.ದೇವಾಲಯದ ಶ್ರೀಕೋವಿಲ್‌ (ಗರ್ಭಗುಡಿ) ಬಾಗಿಲಿನ ಚೌಕಟ್ಟಿನ ಚಿನ್ನದ ಲೇಪನ ಕೆಲಸಕ್ಕೆ ಹಣಕಾಸು ಒದಗಿಸಿದ ಗೋವರ್ಧನ್‌ ಅವರ ಒಡೆತನದ ಆಭರಣ ಅಂಗಡಿಯನ್ನು ಎಸ್‌‍ಐಟಿ ಶೋಧಿಸಿದೆ ಎಂದು ಮೂಲಗಳು

ಶಬರಿಮಲೆ ಚಿನ್ನ ನಷ್ಟ ಪ್ರಕರಣ : ಬೆಂಗಳೂರು, ಬಳ್ಳಾರಿಯಲ್ಲಿ ಕೇರಳ ಎಸ್ಐಟಿ ಶೋಧ Read More »

ಬ್ರೇಕಿಂಗ್ ನ್ಯೂಸ್
Scroll to Top