News Kadaba

ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ಬೆಂಗಳೂರಿನ FSLನಲ್ಲಿ ನಾರ್ಕೋ, ಬ್ರೈನ್ ಮ್ಯಾಪಿಂಗ್ ಪರೀಕ್ಷೆ ಆರಂಭ

(ನ್ಯೂಸ್‌ ಕಡಬ) newskadaba.com, ಆ.22: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗೇರುಕಟ್ಟೆ ಸಮೀಪದ ಸಂಭೋಳ್ಯ ನಿವಾಸಿ, 15 ವರ್ಷದ ವಿದ್ಯಾರ್ಥಿ ಸುಮಂತ್ ಅವರ ಅನುಮಾನಾಸ್ಪದ ಸಾವಿನ ಪ್ರಕರಣದ ತನಿಖೆ ತೀವ್ರಗೊಂಡಿದೆ. ಪ್ರಕರಣದ ಸತ್ಯಾಸತ್ಯತೆ ಹೊರತರಲು ಬೆಂಗಳೂರಿನ ಮಡಿವಾಳದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ (FSL) ನ್ಯಾಯಾಲಯದ ಪೂರ್ವಾನುಮತಿಯೊಂದಿಗೆ ಬ್ರೈನ್ ಮ್ಯಾಪಿಂಗ್ ಹಾಗೂ ನಾರ್ಕೋ ಅನಾಲಿಸಿಸ್ ಪರೀಕ್ಷೆಗಳನ್ನು ಪ್ರಾರಂಭಿಸಲಾಗಿದೆ. ಗೇರುಕಟ್ಟೆ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿಯಾಗಿದ್ದ ಸುಮಂತ್, 2026ರ ಜನವರಿ 14ರಂದು ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ನಿಗೂಢವಾಗಿ ಮೃತಪಟ್ಟಿದ್ದರು.ಬೆಳ್ತಂಗಡಿ ವೃತ್ತ […]

ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ಬೆಂಗಳೂರಿನ FSLನಲ್ಲಿ ನಾರ್ಕೋ, ಬ್ರೈನ್ ಮ್ಯಾಪಿಂಗ್ ಪರೀಕ್ಷೆ ಆರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನ-ಬೆಳ್ಳಿ ಪ್ರಿಯರಿಗೆ ಶುಭಸುದ್ದಿ ಇಂದು ಚಿನ್ನ, ಬೆಳ್ಳಿ ದರ ಭಾರೀ ಇಳಿಕೆ!

(ನ್ಯೂಸ್‌ ಕಡಬ) newskadaba.com,  ಆ.19:  22 ಕ್ಯಾರಟ್ ಚಿನ್ನಕ್ಕೆ1 ಗ್ರಾಂಗೆ ₹85 ಇಳಿಕೆಯಾಗಿ ₹14,205 ರಷ್ಟಿದೆ…8 ಗ್ರಾಂ: ₹1,13,640, 10 ಗ್ರಾಂ: ₹1,42,050, 100 ಗ್ರಾಂ: ₹14,20,500… 24 ಕ್ಯಾರಟ್ ಚಿನ್ನ: 1 ಗ್ರಾಂಗೆ ₹92 ಇಳಿಕೆಯಾಗಿ ₹15,497 ರಷ್ಟಿದೆ. 8 ಗ್ರಾಂ: ₹1,23,976, 10 ಗ್ರಾಂ: ₹1,54,970, 100 ಗ್ರಾಂ: ₹15,49,700… ಬೆಳ್ಳಿ ದರಕ್ಕೆ 1 ಗ್ರಾಂಗೆ ₹245 ಹಾಗೂ 10 ಗ್ರಾಂ ಬೆಳ್ಳಿಗೆ ₹2,450 ,1 ಕೆಜಿ: ₹2,45,000

ಚಿನ್ನ-ಬೆಳ್ಳಿ ಪ್ರಿಯರಿಗೆ ಶುಭಸುದ್ದಿ ಇಂದು ಚಿನ್ನ, ಬೆಳ್ಳಿ ದರ ಭಾರೀ ಇಳಿಕೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಾಗತಿಕ ‘ಶಾಂಘೈ ರ್ಯಾಂಕಿಂಗ್’ನಲ್ಲಿ ಸಾಧನೆ ಮೆರೆದ ಮಾಹೆ: ವಿಶ್ವದ ಟಾಪ್ ಯೂನಿವರ್ಸಿಟಿಗಳ ಪಟ್ಟಿಗೆ ಸೇರ್ಪಡೆ

(ನ್ಯೂಸ್‌ ಕಡಬ) newskadaba.com,  ಆ.19: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಜಾಗತಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಮೈಲುಗಲ್ಲು ಸಾಧಿಸಿದೆ……..ಶಾಂಘೈ ರ್‍ಯಾಂಕಿಂಗ್ ಕನ್ಸಲ್ಟೆನ್ಸಿಯ 2026ರ ‘ಅಕಾಡೆಮಿಕ್ ರ್‍ಯಾಂಕಿಂಗ್ ಆಫ್ ವರ್ಲ್ಡ್ ಯೂನಿವರ್ಸಿಟೀಸ್’ (ARWU) ಪಟ್ಟಿಯಲ್ಲಿ ಮಾಹೆ 701-800ರ ಶ್ರೇಣಿಗೆ ಏರಿಕೆಯಾಗಿದೆ. ARWU ಟ್ರ್ಯಾಕರ್ ವಿಶ್ಲೇಷಣೆಯಂತೆ ಮಾಹೆ ಜಾಗತಿಕವಾಗಿ 779ನೇ ಸ್ಥಾನದಲ್ಲಿದ್ದು, ಭಾರತದಲ್ಲಿ 7ನೇ ಅತ್ಯುತ್ತಮ ಸಂಸ್ಥೆಯಾಗಿ ಹೊರಹೊಮ್ಮಿದೆ.ಕಳೆದ ಬಾರಿಯ (801-900 ಶ್ರೇಣಿ) ಸಾಧನೆಗೆ ಹೋಲಿಸಿದರೆ ಜಾಗತಿಕ ಮಟ್ಟದಲ್ಲಿ 36 ಹಾಗೂ ರಾಷ್ಟ್ರೀಯ ಮಟ್ಟದಲ್ಲಿ 3

ಜಾಗತಿಕ ‘ಶಾಂಘೈ ರ್ಯಾಂಕಿಂಗ್’ನಲ್ಲಿ ಸಾಧನೆ ಮೆರೆದ ಮಾಹೆ: ವಿಶ್ವದ ಟಾಪ್ ಯೂನಿವರ್ಸಿಟಿಗಳ ಪಟ್ಟಿಗೆ ಸೇರ್ಪಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸ್ನಾನಕ್ಕೆಂದು ತೆರಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ಕೆರೆಯಲ್ಲಿ ಮುಳುಗಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಪತ್ತೆ

(ನ್ಯೂಸ್‌ ಕಡಬ) newskadaba.com, ಆ.13 ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಉಪ್ಪಳದಲ್ಲಿ ನಡೆದಿದೆ.ಮಂಗಲ್ಪಾಡಿ ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿ ….. ಆಗಸ್ಟ್ 11ರ ಮಂಗಳವಾರ ಸಂಜೆ ಸ್ನೇಹಿತರೊಂದಿಗೆ ಮನೆ ಸಮೀಪದ ಕೆರೆಗೆ ಸ್ನಾನಕ್ಕೆ ತೆರಳಿದ್ದ ಬಾಲಕ ಮನೆಗೆ ಮರಳಿರಲಿಲ್ಲ. ಕುಟುಂಬಸ್ಥರು ಹುಡುಕಾಟ ನಡೆಸಿ, ಸಮೀಪದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆತ ಕೆರೆಯಲ್ಲಿ ಮುಳುಗಿರುವುದು ಬೆಳಕಿಗೆ ಬಂದಿದೆ. ಸ್ಥಳೀಯರು ಹಾಗೂ ಉಪ್ಪಳ ಅಗ್ನಿಶಾಮಕ ಸಿಬ್ಬಂದಿ ತಡರಾತ್ರಿ ಶೋಧ

ಸ್ನಾನಕ್ಕೆಂದು ತೆರಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ಕೆರೆಯಲ್ಲಿ ಮುಳುಗಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

EPFO Alert: PF ಖಾತೆದಾರರೇ ಎಚ್ಚರ! ಸಣ್ಣ ತಪ್ಪಿನಿಂದ ಖಾತೆ ಖಾಲಿಯಾದೀತು!

(ನ್ಯೂಸ್‌ ಕಡಬ) newskadaba.com,  ಆ.11 : ನೌಕರರ ಭವಿಷ್ಯ ನಿಧಿ ಸಂಸ್ಥೆ ತನ್ನ ಕೋಟ್ಯಂತರ ಸದಸ್ಯರಿಗೆ ಆನ್‌ಲೈನ್ ಹಾಗೂ ಸೈಬರ್ ವಂಚನೆಗಳ ಕುರಿತು ಮಹತ್ವದ ಎಚ್ಚರಿಕೆ ನೀಡಿದೆ.ವಂಚಕರು ನಕಲಿ ಲಿಂಕ್, SMS, WhatsApp ಮತ್ತು ಇ-ಮೇಲ್ ಮೂಲಕ “ಖಾತೆ ಬಂದ್ ಆಗುತ್ತದೆ” ಅಥವಾ “KYC ಅಪ್‌ಡೇಟ್ ಮಾಡಿ” ಎಂದು ಹೆದರಿಸಿ ಮಾಹಿತಿ ಕದಿಯುತ್ತಿದ್ದಾರೆ. ನಕಲಿ ವೆಬ್‌ಸೈಟ್‌ಗಳ ಮೂಲಕ ನಿಮ್ಮ UAN, OTP, ಆಧಾರ್, PAN ಮತ್ತು ಬ್ಯಾಂಕ್ ವಿವರಗಳನ್ನು ಪಡೆಯಲು ಯತ್ನಿಸಲಾಗುತ್ತಿದೆ.EPFO ಅಥವಾ ಯಾವುದೇ ಸರ್ಕಾರಿ ಅಧಿಕಾರಿಗಳು

EPFO Alert: PF ಖಾತೆದಾರರೇ ಎಚ್ಚರ! ಸಣ್ಣ ತಪ್ಪಿನಿಂದ ಖಾತೆ ಖಾಲಿಯಾದೀತು! Read More »

ಕರಾವಳಿ

ಬ್ರೇಕಪ್ ಸಿಟ್ಟಿಗೆ ಪ್ರಿಯತಮೆಯ ಭೀಕರ ಹತ್ಯೆ: ಜರ್ಮನಿಯಿಂದ ಭಾರತಕ್ಕೆ ಎಸ್ಕೇಪ್ ಆಗಲು ನೋಡ್ತಿದ್ದ ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com, ಆ.10:ಅರಿಝೋನಾ ವಿಶ್ವವಿದ್ಯಾಲಯದ ಸಮೀಪದ ಅಪಾರ್ಟ್‌ಮೆಂಟ್‌ನಲ್ಲಿ ಕಾಲೇಜು ವಿದ್ಯಾರ್ಥಿನಿ ಜುಲಿಸ್ಸಾ ರೂಬಿ ಸಲಾಜರ್ ಶವವಾಗಿ ಪತ್ತೆಯಾಗಿದ್ದು, ಆಕೆಯ ಪ್ರಿಯಕರ ಭಾರತೀಯ ಮೂಲದ ವರುಣ್ ಬಚ್ಚಿಗಾರಿ ಎಂಬಾತನನ್ನು ಜರ್ಮನಿಯಲ್ಲಿ ಬಂಧಿಸಲಾಗಿದೆ. ಸಲಾಜರ್ ಮೇಲೆ ವರುಣ್ ನಿರಂತರ ಹಲ್ಲೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಆಕೆ ಆತನಿಂದ ಬ್ರೇಕಪ್ ಮಾಡಿಕೊಳ್ಳಲು ನಿರ್ಧರಿಸಿದ್ದಳು. ಕೊಲೆಗೂ ಮುನ್ನ ಆಕೆಯ ಕೊಠಡಿಯಿಂದ ಕಿರುಚಾಟ ಕೇಳಿಸಿತ್ತು ಎಂದು ರೂಮ್‌ಮೇಟ್‌ಗಳು ಮಾಹಿತಿ ನೀಡಿದ್ದಾರೆ. ಮೃತದೇಹದ ಮೇಲೆ ಗಾಯದ ಗುರುತುಗಳಿದ್ದು, ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ. ಹತ್ಯೆ

ಬ್ರೇಕಪ್ ಸಿಟ್ಟಿಗೆ ಪ್ರಿಯತಮೆಯ ಭೀಕರ ಹತ್ಯೆ: ಜರ್ಮನಿಯಿಂದ ಭಾರತಕ್ಕೆ ಎಸ್ಕೇಪ್ ಆಗಲು ನೋಡ್ತಿದ್ದ ಆರೋಪಿ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಟ್ಸಾಪ್‌ನಲ್ಲಿ ವಯಸ್ಸು ದೃಢೀಕರಣ ಪರೀಕ್ಷೆ: ಭಾರತೀಯ ಬಳಕೆದಾರರಿಗೆ ಜನ್ಮ ದಿನಾಂಕ ನಮೂದಿಸಲು ಸೂಚನೆ

(ನ್ಯೂಸ್‌ ಕಡಬ) newskadaba.com, ಆ.10: ಮೆಟಾ ಒಡೆತನದ ವಾಟ್ಸಾಪ್ ಭಾರತದಲ್ಲಿ ಬಳಕೆದಾರರ ವಯಸ್ಸನ್ನು ಪರಿಶೀಲಿಸಲು ಹೊಸ ವೈಶಿಷ್ಟ್ಯವೊಂದನ್ನು ಪರೀಕ್ಷಿಸುತ್ತಿದೆ.ಆಯ್ಕೆ ಮಾಡಿದ ಕೆಲವು ಬಳಕೆದಾರರಿಗೆ ತಮ್ಮ ಜನ್ಮ ದಿನಾಂಕವನ್ನು ನಮೂದಿಸಲು ಆ್ಯಪ್‌ನಲ್ಲಿ ಸೂಚನೆ ಕಾಣಿಸಿಕೊಳ್ಳುತ್ತಿದೆ. ಭಾರತದ ಡಿಜಿಟಲ್ ವೈಯಕ್ತಿಕ ದತ್ತಾಂಶ ರಕ್ಷಣೆ ಕಾಯ್ದೆಯನ್ವಯ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಪ್ರಾಪ್ತರ ದತ್ತಾಂಶ ಸುರಕ್ಷತೆಗೆ ಒತ್ತು ನೀಡಲು ಈ ಕ್ರಮ ಕೈಗೊಳ್ಳಲಾಗಿದೆ.ಬಳಕೆದಾರರು ನೀಡುವ ಜನ್ಮ ದಿನಾಂಕವು ಸಂಪರ್ಕಿತರಿಗೆ ಗೋಚರಿಸುವುದಿಲ್ಲ ಮತ್ತು ಸಾರ್ವಜನಿಕವಾಗಿ ಹಂಚಿಕೊಳ್ಳುವುದಿಲ್ಲ ಎಂದು ಮೆಟಾ ಸ್ಪಷ್ಟಪಡಿಸಿದೆ.ಸದ್ಯಕ್ಕೆ ಇದು ಪರೀಕ್ಷಾರ್ಥ

ವಾಟ್ಸಾಪ್‌ನಲ್ಲಿ ವಯಸ್ಸು ದೃಢೀಕರಣ ಪರೀಕ್ಷೆ: ಭಾರತೀಯ ಬಳಕೆದಾರರಿಗೆ ಜನ್ಮ ದಿನಾಂಕ ನಮೂದಿಸಲು ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನ ಹಂಪನಕಟ್ಟೆಯಲ್ಲಿ ಭಾರೀ ಬೆಂಕಿ ಅವಘಡ: ಶೂ ಅಂಗಡಿ ಸಂಪೂರ್ಣ ಭಸ್ಮ!

(ನ್ಯೂಸ್‌ ಕಡಬ) newskadaba.com,  ಜು.28 ಮಂಗಳೂರು: ಮಂಗಳೂರಿನ ಪ್ರಮುಖ ವಾಣಿಜ್ಯ ಪ್ರದೇಶವಾದ ಹಂಪನಕಟ್ಟೆಯಲ್ಲಿರುವ ಶೂ ಅಂಗಡಿಯೊಂದರಲ್ಲಿ ಮಂಗಳವಾರ ಬೆಳಗಿನ ಜಾವ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಅಂಗಡಿ ಸಂಪೂರ್ಣ ಭಸ್ಮಗೊಂಡಿದೆ. ಬೆಂಕಿಯ ಕೆನ್ನಾಲಿಗೆ ತೀವ್ರವಾಗಿದ್ದರಿಂದ ಪಕ್ಕದಲ್ಲಿದ್ದ ಎರಡು ಅಂಗಡಿಗಳಿಗೂ ಬೆಂಕಿ ವ್ಯಾಪಿಸಿದೆ. ಘಟನೆಯಲ್ಲಿ ‘ಯುರೋಪ್’ ಹೆಸರಿನ ಪ್ರಸಿದ್ಧ ಶೂ ಅಂಗಡಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಸತತ ಪ್ರಯತ್ನ ನಡೆಸಿ ಬೆಂಕಿಯನ್ನು ಹತೋಟಿಗೆ ತರುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಮೇಲ್ನೋಟಕ್ಕೆ ವಿದ್ಯುತ್

ಮಂಗಳೂರಿನ ಹಂಪನಕಟ್ಟೆಯಲ್ಲಿ ಭಾರೀ ಬೆಂಕಿ ಅವಘಡ: ಶೂ ಅಂಗಡಿ ಸಂಪೂರ್ಣ ಭಸ್ಮ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬ್ಯಾಂಕ್ ಆಫ್ ಬರೋಡಾ ಗ್ರಾಹಕರ ಗಮನಕ್ಕೆ: ನೆಟ್ ಬ್ಯಾಂಕಿಂಗ್, ‘bob World’ ಆಪ್ PIN ತಕ್ಷಣವೇ ಬದಲಾಯಿಸಿ!

(ನ್ಯೂಸ್‌ ಕಡಬ) newskadaba.com,  ಜು.28 : ಭಾರತದ 3ನೇ ಅತಿ ದೊಡ್ಡ ಸರ್ಕಾರಿ ಬ್ಯಾಂಕ್ ಆದ ‘ಬ್ಯಾಂಕ್ ಆಫ್ ಬರೋಡಾ’ದ 1,000 GB (1 TB) ಸೂಕ್ಷ್ಮ ಮಾಹಿತಿ ಡಾರ್ಕ್ ವೆಬ್‌ನಲ್ಲಿ ಸೋರಿಕೆಯಾಗಿದೆ.‘ಟ್ರಿಪಲ್ ಎಕ್ಸ್’ ಎಂಬ ಹ್ಯಾಕರ್ಸ್ ಗುಂಪು ಬ್ಯಾಂಕಿನ ಇಮೇಲ್ ವ್ಯವಸ್ಥೆಯಲ್ಲಿದ್ದ ಲೋಪವನ್ನು ಬಳಸಿಕೊಂಡು ಈ ದಾಳಿ ನಡೆಸಿದೆ. ಏನೆಲ್ಲಾ ಸೋರಿಕೆಯಾಗಿದೆ ಎನ್ನುವುದಾದರೆ ಗ್ರಾಹಕರ ಖಾಸಗಿ ವಿವರ 1 ರಿಂದ 3 ಲಕ್ಷ ಗ್ರಾಹಕರ ಅಪ್ಲಿಕೇಶನ್ ಫಾರ್ಮ್‌ಗಳು, ಫೋಟೋಗಳು, ಹೆಸರು, ಮೊಬೈಲ್ ಸಂಖ್ಯೆ ಹಾಗೂ ಆಧಾರ್

ಬ್ಯಾಂಕ್ ಆಫ್ ಬರೋಡಾ ಗ್ರಾಹಕರ ಗಮನಕ್ಕೆ: ನೆಟ್ ಬ್ಯಾಂಕಿಂಗ್, ‘bob World’ ಆಪ್ PIN ತಕ್ಷಣವೇ ಬದಲಾಯಿಸಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಡುಗೆ ಮನೆಗೆ ಮಸಾಲೆ ಬಿಸಿ: ದರದಲ್ಲಿ ಭಾರಿ ಜಿಗಿತ!

(ನ್ಯೂಸ್‌ ಕಡಬ) newskadaba.com,  ಜು.27 ಅಕ್ಕಿ, ತುಪ್ಪ ಸೇರಿದಂತೆ ನಿತ್ಯಬಳಕೆಯ ದಿನಸಿ ವಸ್ತುಗಳ ದರ ಏರಿಕೆಯ ಬೆನ್ನಲ್ಲೇ, ಇದೀಗ ಅಡುಗೆಗೆ ಬಳಸುವ ಪ್ರಮುಖ ಮಸಾಲೆ ಪದಾರ್ಥಗಳ ಬೆಲೆಯೂ ಹೆಚ್ಚಳವಾಗಿದ್ದು, ಮಧ್ಯಮ ವರ್ಗದ ಕುಟುಂಬಗಳಿಗೆ ಹೊರೆಯಾಗಿದೆ. ಸಾಗಾಣಿಕೆ ವೆಚ್ಚ ಹೆಚ್ಚಾಗಿರುವುದು, ಕೆಲವು ಮಸಾಲೆ ಬೆಳೆಗಳ ಉತ್ಪಾದನೆ ಕುಸಿತ ಹಾಗೂ ಮಾರುಕಟ್ಟೆಯಲ್ಲಿ ಸರಬರಾಜು ಕಡಿಮೆಯಾಗಿರುವುದು ದರ ಏರಿಕೆಗೆ ಪ್ರಮುಖ ಕಾರಣ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಏಲಕ್ಕಿ ದರ ಪ್ರತಿ ಕೆ.ಜಿ.ಗೆ ₹3,800 ರಿಂದ ₹4,300 ಕ್ಕೆ ಏರಿಕೆಯಾಗಿದ್ದರೆ, ಲವಂಗದ ಬೆಲೆ

ಅಡುಗೆ ಮನೆಗೆ ಮಸಾಲೆ ಬಿಸಿ: ದರದಲ್ಲಿ ಭಾರಿ ಜಿಗಿತ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top