News Kadaba

ಡಿಜಿಟಲ್ ಅರೆಸ್ಟ್ ಕರೆ: ೪೨ ಲಕ್ಷ ರು. ಕಳಕೊಂಡ ಮಹಿಳೆ

(ನ್ಯೂಸ್‌ ಕಡಬ) newskadaba.com,  ಅ.25 ಮಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಮಹಿಳೆಗೆ ಕರೆ ಮಾಡಿ ೪೨,೦೦,೧೫೦ ರು. ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಕುರಿತಂತೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೂರುದಾರ ಮಹಿಳೆಗೆ ಅ.೭ರಂದು ಸಂಜೆ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಕರೆ ಬಂದಿದೆ. ಕರೆ ಮಾಡಿದ ವ್ಯಕ್ತಿ ಮುಂಬಯಿ ಕೊಲಾಬ ಪೊಲೀಸ್ ಠಾಣೆಯಿಂದ ಕರೆ ಮಾಡುವುದಾಗಿ ತಿಳಿಸಿದ್ದಾನೆ. ನಿಮ್ಮ ಹೆಸರಿನಲ್ಲಿ ಐಡಿ ಕಾರ್ಡ್ನಲ್ಲಿ ಸಿಮ್ ಖರೀದಿಸಿ ಅದರಿಂದ ವಂಚನೆಯ ಕರೆ ಸಾರ್ವಜನಿಕರಿಗೆ ಅನುಮಾನಾಸ್ಪದ ಲಿಂಕ್ ಗಳನ್ನು ಕಳುಹಿಸಲಾಗಿದೆ. ಕೂಡಲೇ ಮುಂಬಯಿಗೆ […]

ಡಿಜಿಟಲ್ ಅರೆಸ್ಟ್ ಕರೆ: ೪೨ ಲಕ್ಷ ರು. ಕಳಕೊಂಡ ಮಹಿಳೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗ್ಯಾಸ್ ಗೀಸರ್ನಲ್ಲಿ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರ ದುರ್ಮರಣ

(ನ್ಯೂಸ್‌ ಕಡಬ) newskadaba.com,  ಅ..24 : ಗ್ಯಾಸ್‌‍ ಗೀಸರ್‌ನಲ್ಲಿ ಅನಿಲ ಸೋರಿಕೆಯಾಗಿ ಉಸಿರುಗಟ್ಟಿ ಕುಟುಂಬದ ಇಬ್ಬರು ಸಹೋದರಿಯರು ಮೃತಪಟ್ಟಿರುವ ಘಟನೆ ಜರುಗಿದೆ.ಪಿರಿಯಾಪಟ್ಟಣದ ಬೆಟ್ಟದಪುರದ ನಿವಾಸಿಯಾದ ಅಲ್ತಾಫ್ ಪಾಷಾ ಅವರ ಎರಡನೇ ಮಗಳು ಗುಲ್ಪಮ್‌ ತಾಜ್‌‍(23) ಮತ್ತು ನಾಲ್ಕನೇ ಮಗಳಾದ ಸಿವ್ರಾನ್‌ ತಾಜ್‌‍(21) ಸಾವನ್ನಪ್ಪಿರುವ ನತದೃಷ್ಟರಾಗಿದ್ದಾರೆ. ಬೆಟ್ಟದಪುರದಿಂದ ಪಿರಿಯಾಪಟ್ಟಣದ ಜೋನಿಗೆರಿ ಬೀದಿಯಲ್ಲಿ ಬಾಡಿಗೆ ಮನೆಯಲ್ಲಿ ಅಲ್ತ್‌ಾ ಪಾಷಾ ಕುಟುಂಬದವರು ವಾಸ ಮಾಡುತ್ತಿದ್ದಾರೆ. ಮೊನ್ನೆ ರಾತ್ರಿ 7 ಗಂಟೆ ಸುಮಾರಿನಲ್ಲಿ ಇಬ್ಬರು ಸಹೋದರಿಯರು ಸ್ನಾನದ ಮನೆಗೆ ಏಕಕಾಲಕ್ಕೆ ತೆರಳಿದ್ದರು. ಆ

ಗ್ಯಾಸ್ ಗೀಸರ್ನಲ್ಲಿ ಅನಿಲ ಸೋರಿಕೆಯಾಗಿ ಇಬ್ಬರು ಸಹೋದರಿಯರ ದುರ್ಮರಣ Read More »

ಕರ್ನಾಟಕ

ಬೆಂಗಳೂರು: ಎಲೆಕ್ಟ್ರಿಕ್‌ ಬಸ್‌ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರಕ್ಕೆ ಮನವಿ -ರಾಮಲಿಂಗಾರೆಡ್ಡಿ

(ನ್ಯೂಸ್‌ ಕಡಬ) newskadaba.com,  ಅ.25 ಬೆಂಗಳೂರು : ಎಲೆಕ್ಟ್ರಿಕ್‌ ಬಸ್‌ ಚಾಲಕರ ನಡವಳಿಕೆಯಿಂದ ಬಿಎಂಟಿಸಿ ಸೇವೆಗೆ ಆಗುತ್ತಿರುವ ಸಮಸ್ಯೆ ಬಗ್ಗೆ ವಿವರಿಸಿ ಇವಿ ಬಸ್‌ಗಳಿಗೆ ಖಾಸಗಿ ಚಾಲಕರನ್ನು ನೇಮಿಸುವ ವ್ಯವಸ್ಥೆ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಿರ್ಧರಿಸಿದ್ದಾರೆ. ವೇತನ, ಭತ್ಯೆ ಹೆಚ್ಚಳ, ಬೋನಸ್‌ ನೀಡುವುದು ಸೇರಿದಂತೆ ವಿವಿಧ ಕಾರಣ ನೀಡಿ ಖಾಸಗಿ ಸಂಸ್ಥೆಯಿಂದ ನೇಮಕವಾಗಿರುವ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರು ಕಳೆದ ಎರಡು ದಿನಗಳಿಂದ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಎರಡು

ಬೆಂಗಳೂರು: ಎಲೆಕ್ಟ್ರಿಕ್‌ ಬಸ್‌ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರಕ್ಕೆ ಮನವಿ -ರಾಮಲಿಂಗಾರೆಡ್ಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೊಬೈಲ್ ಸ್ಫೋಟ: ಪ್ರಾಣಾಪಾಯದಿಂದ ಪಾರು

(ನ್ಯೂಸ್‌ ಕಡಬ) newskadaba.com,  ಅ..24 : ಮೊಬೈಲ್‌ ಸ್ಫೋಟದಿಂದಾಗಿ ಗಂಭೀರವಾಗಿ ಗಾಯಗೊಂಡು ಬಹುಅಂಗಾಂಗ ಹಾನಿಗೊಳಗಾಗಿದ್ದ 19 ವರ್ಷದ ಯುವಕನನ್ನು ಪ್ರಾಣಾಪಾಯದಿಂದ ಪಾರು ಮಾಡುವಲ್ಲಿ ನಗರದ ಸ್ಪರ್ಶ್‌ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದಾರೆ. ತನ್ನ ಮನೆಯಲ್ಲಿ ಮೊಬೈಲ್‌ ನೋಡುತ್ತಿದ್ದಾಗ 19 ವರ್ಷದ ಯುವಕ ಪ್ರಥಮ್‌ (ಹೆಸರು ಬದಲಿಸಲಾಗಿದೆ) ಮೊಬೈಲ್‌ ಅಕಸ್ಮಾತ್‌ ಸ್ಫೋಟಿಸಿತ್ತು.. ಮಧುಮೇಹದಿಂದಲೂ ಬಳಲುತ್ತಿದ್ದ ಪ್ರಥಮ್‌ರನ್ನು ತಕ್ಷಣ ಇನ್‌ಫ್ಯಾಂಟ್ರಿ ರಸ್ತೆಯ ಸ್ಪರ್ಶ್‌ ಆಸ್ಪತ್ರೆಗೆ ಕರೆ ತರಲಾಗಿತ್ತು. ತಮ್ಮ ಪುತ್ರ ಮನೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು ಆತನ ಮುಖದ ತುಂಬಾ ಕಪ್ಪು ಮಸಿ

ಮೊಬೈಲ್ ಸ್ಫೋಟ: ಪ್ರಾಣಾಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೈಸೂರು: ಗ್ಯಾಸ್‌ ಗೀಸರ್‌ ಸೋರಿಕೆಯಾಗಿ ಅಕ್ಕ- ತಂಗಿ ಉಸಿರುಗಟ್ಟಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಅ.25 ಮೈಸೂರು : ಮೈಸೂರಿನಲ್ಲಿ ಘೋರವಾದ ದುರಂತವೊಂದು ಸಂಭವಿಸಿದೆ. ಸ್ನಾನಕ್ಕೆ ತೆರಳಿದ್ದಾಗ ಗ್ಯಾಸ್ ಗೀಸರ್ ಲೀಕ್) ಆಗಿ ಅಕ್ಕ ಮತ್ತು ತಂಗಿ ಇಬ್ಬರೂ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಬೆಟ್ಟದಪುರ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಗುಲ್ಫಾರ್ಮ್ (23) ಮತ್ತು ಸಿಮ್ರಾನ್ ತಾಜ್ (20) ಎಂದು ಗುರುತಿಸಲಾಗಿದೆ. ಅಕ್ಕ-ತಂಗಿಯರಾದ ಗುಲ್ಫಾರ್ಮ್, ಸಿಮ್ರಾನ್ ತಾಜ್ ಇಬ್ಬರೂ ಒಟ್ಟಿಗೆ ಸ್ನಾನ ಮಾಡಲು ಹೋಗಿದ್ದಾರೆ. ಆದರೆ ಸ್ನಾನಕ್ಕೆ ಹೋದವರು ಬಹಳ ಸಮಯವಾದರೂ ಹೊರಗೆ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ

ಮೈಸೂರು: ಗ್ಯಾಸ್‌ ಗೀಸರ್‌ ಸೋರಿಕೆಯಾಗಿ ಅಕ್ಕ- ತಂಗಿ ಉಸಿರುಗಟ್ಟಿ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಯುಭಾರ ಕುಸಿತ: ಇನ್ನೂ ಒಂದು ವಾರ ಮಳೆ

(ನ್ಯೂಸ್‌ ಕಡಬ) newskadaba.com,  ಅ..24 : ಬೆಂಗಳೂರು: ದೀಪಾವಳಿ ಹಬ್ಬ ಮುಗಿದರೂ ಮಳೆಯಾಗುತ್ತಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರದ ಮಟ್ಟಿಗೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳ ಬಹುತೇಕ ಕಡೆ, ಉತ್ತರ ಒಳನಾಡು ಕೆಲವು ಕಡೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಹವಾಮಾನದಲ್ಲಿ ಬದಲಾವಣೆ ಆಗಿದೆ. ಅ. 27 ರಂದು ಭಾರೀ

ವಾಯುಭಾರ ಕುಸಿತ: ಇನ್ನೂ ಒಂದು ವಾರ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನ.1ರಿಂದ ಬ್ಯಾಂಕ್‌ಗಳ ನಾಮಿನಿ ನಿಯಮದಲ್ಲಿ ಬದಲಾವಣೆ

(ನ್ಯೂಸ್‌ ಕಡಬ) newskadaba.com,  ಅ.25 ನವದೆಹಲಿ:ಬರುವ ನವಂಬರ್‌ ಒಂದರಿಂದ ಬ್ಯಾಂಕ್‌ಗಳ ನಾಮಿನಿ ನಿಯಮದಲ್ಲಿ ಭಾರಿ ಬದಲಾವಣೆ ಮಾಡಲಾಗಿದೆ.ನವೆಂಬರ್‌ 1ರಿಂದ ಬ್ಯಾಂಕ್‌ಗಳ ನಾಮಿನಿ ನಿಯಮದಲ್ಲಿ ಬದಲಾವಣೆ ಆಗಲಿದ್ದು, ಬ್ಯಾಂಕ್‌ ಅಕೌಂಟ್‌, ಲಾಕರ್‌ಗಳಿಗೆ ಒಂದಕ್ಕಿಂತ ಹೆಚ್ಚು ನಾಮಿನಿಗಳನ್ನು ಮಾಡಬಹುದು ಎಂದು ಕೇಂದ್ರ ಹಣಕಾಸು ಇಲಾಖೆ ಮಾಹಿತಿ ನೀಡಿದೆ. ಇದುವರೆಗೆ ಒಂದು ಬ್ಯಾಂಕ್‌ ಖಾತೆ ಅಥವಾ ಲಾಕರ್‌ಗಳಿಗೆ ಇದ್ದ ಒಬ್ಬರು ನಾಮಿನಿ ಬದಲಿಗೆ ನಾಲ್ವರು ನಾಮಿನಿಗಳಿಗೆ ಅವಕಾಶ ಮಾಡಿಕೊಡಲಾಗಿದೆ.ಈ ಮೂಲಕ ಕ್ಲೈಮ್‌ ಸೆಟಲ್‌ಮೆಂಟ್‌ಗಳು ಸುಲಭವಾಗಲಿದೆ. ಠೇವಣಿ ಸಂದರ್ಭದಲ್ಲೇ ಖಾತೆದಾರರು 4 ನಾಮಿನಿಗಳನ್ನು

ನ.1ರಿಂದ ಬ್ಯಾಂಕ್‌ಗಳ ನಾಮಿನಿ ನಿಯಮದಲ್ಲಿ ಬದಲಾವಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕ್ರಿಪ್ಟೋ ಕರೆನ್ಸಿ ಇನ್‌ವೆಸ್ಟ್‌ಮೆಂಟ್‌ ಆ್ಯಂಡ್‌ ಟ್ರೇಡಿಂಗ್‌ ಹೆಸರಲ್ಲಿ ಸುಳ್ಯದ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ

(ನ್ಯೂಸ್‌ ಕಡಬ) newskadaba.com,  ಅ.25 ಸುಳ್ಯ:  ಆ್ಯಪೊಂದರ ಮೂಲಕ ಪರಿಚಯವಾದ ವ್ಯಕ್ತಿ ತಿಳಿಸಿದಂತೆ ಕ್ರಿಪ್ಟೋ ಕರೆನ್ಸಿ ಇನ್‌ವೆಸ್ಟ್‌ಮೆಂಟ್‌ ಆ್ಯಂಡ್‌ ಟ್ರೇಡಿಂಗ್‌ ಹೆಸರಲ್ಲಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಬಗ್ಗೆ ಮಂಗಳೂರು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯದ ಕೆರೆಮೂಲೆಯ 50 ವರ್ಷದ ವ್ಯಕ್ತಿ ವಂಚನೆಗೊಳಗಾದವರು. ಇವರು ಮೊಬೈಲ್‌ನಲ್ಲಿ ಚಾಟ್‌ಜಿಪಿಟಿ ಮೂಲಕ ಆ್ಯಪ್‌ವೊಂದನ್ನು ಡೌನ್‌ಲೋಡ್‌ ಮಾಡಿಕೊಂಡಿದ್ದು, ಅದರ ಮೂಲಕ ಇಶಾ ಸಿಂಗ್‌ ಎಂಬವರ ಪರಿಚಯವಾಗಿ ಬಳಿಕ ಟೆಲಿಗ್ರಾಂ ಚಾಟ್‌ ಮಾಡಿಕೊಂಡಿದ್ದರು. ಈ ಸಮಯದಲ್ಲಿ ಇಶಾ ಸಿಂಗ್‌ ಕ್ರಿಪ್ಟೋ ಕರೆನ್ಸಿ

ಕ್ರಿಪ್ಟೋ ಕರೆನ್ಸಿ ಇನ್‌ವೆಸ್ಟ್‌ಮೆಂಟ್‌ ಆ್ಯಂಡ್‌ ಟ್ರೇಡಿಂಗ್‌ ಹೆಸರಲ್ಲಿ ಸುಳ್ಯದ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರ್‌ಗೆ ಟ್ರಕ್ ಡಿಕ್ಕಿ – ಕೂದಲೆಳೆಯ ಅಂತರದಲ್ಲಿ ಪಾರಾದ ಮಹಿಳಾ ಕಲ್ಯಾಣ ಸಚಿವೆ

(ನ್ಯೂಸ್‌ ಕಡಬ) newskadaba.com,  ಅ.25 ಉತ್ತರ ಪ್ರದೇಶ: ಇಲ್ಲಿನ ಮಕ್ಕಳ ಅಭಿವೃದ್ಧಿ ಮತ್ತು ಮಹಿಳಾ ಕಲ್ಯಾಣ ಸಚಿವೆ ಬೇಬಿ ರಾಣಿ ಮೌರ್ಯ ಅವರು ಶುಕ್ರವಾರ ರಾತ್ರಿ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. . ಹತ್ರಾಸ್ ಜಿಲ್ಲೆಯಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಬಳಿಕ ಅವರು ಲಕ್ನೋಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಫಿರೋಜಾಬಾದ್ ಜಿಲ್ಲೆಯ 56ನೇ ಕಿಲೋಮೀಟರ್‌ ಬಳಿ ಟ್ರಕ್‌ನ ಟೈರ್ ಸಿಡಿದು, ಅದು ನಿಯಂತ್ರಣ ತಪ್ಪಿ ಸಚಿವರ ಕಾರಿಗೆ ಡಿಕ್ಕಿ ಹೊಡೆದಿದೆ.

ಕಾರ್‌ಗೆ ಟ್ರಕ್ ಡಿಕ್ಕಿ – ಕೂದಲೆಳೆಯ ಅಂತರದಲ್ಲಿ ಪಾರಾದ ಮಹಿಳಾ ಕಲ್ಯಾಣ ಸಚಿವೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅ. 27 ರಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆಯು ಮಂಗಳೂರು – ತಿರುವನಂತಪುರ ನಡುವೆ ಹೊಸ ವಿಮಾನ ಸೇವೆ ಪ್ರಾರಂಭ

(ನ್ಯೂಸ್‌ ಕಡಬ) newskadaba.com,  ಅ.25 ಮಂಗಳೂರು: ಅ. 27 ರಿಂದ ಮಂಗಳೂರು ಮತ್ತು ತಿರುವನಂತಪುರ ನಡುವೆ ಹೊಸ ವಿಮಾನ ಸೇವೆಯನ್ನು ಆರಂಭಿಸುತ್ತಿದೆ. ವಾರದಲ್ಲಿ 3 ದಿನ ಲಭ್ಯವಿರುವ ಈ ಸೇವೆಯು 2 ಕರಾವಳಿ ನಗರಗಳ ನಡುವಿನ ಸಂಪರ್ಕವನ್ನು ಸುಲಭಗೊಳಿಸಲಿದೆ. ಪ್ರಸ್ತುತ ರೈಲಿನಲ್ಲಿ ಸುಮಾರು 9 ಗಂಟೆಗಳಿರುವ ಪ್ರಯಾಣದ ಸಮಯವು ಈ ವಿಮಾನದಿಂದಾಗಿ ಕೇವಲ 80 ನಿಮಿಷಗಳಿಗೆ ಇಳಿಯಲಿದೆ. ಈ ಮೂಲಕ ವ್ಯಾಪಾರ, ಪ್ರವಾಸೋದ್ಯಮ ಮತ್ತು ವೈಯಕ್ತಿಕ ಪ್ರಯಾಣಕ್ಕೆ ದೊಡ್ಡ ಉತ್ತೇಜನ ಸಿಗುವ ನಿರೀಕ್ಷೆಯಿದೆ. ಪ್ರಸ್ತುತ, ಈ ಎರಡು

ಅ. 27 ರಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆಯು ಮಂಗಳೂರು – ತಿರುವನಂತಪುರ ನಡುವೆ ಹೊಸ ವಿಮಾನ ಸೇವೆ ಪ್ರಾರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top