News Kadaba

ಕೆಸೆಟ್ ಪರೀಕ್ಷೆ ಮುಂದೂಡಿ: ಮನವಿ

(ನ್ಯೂಸ್‌ ಕಡಬ) newskadaba.com,  ಅ.20 ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ -2025 (ಕೆಸೆಟ್-2025) ಮುಂದೂಡಲು ಕೆಇಎಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿದೆ. ಈ ಬಗ್ಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಿಗೆ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಅವರು ಪತ್ರ ಸಲ್ಲಿಸಿದ್ದಾರೆ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ-2025ರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಶಿಕ್ಷಕರು ಕೆಸೆಟ್‌ ಪರೀಕ್ಷೆಗೆ ಪೂರ್ವಸಿದ್ಧತೆ ಮಾಡಿಕೊಳ್ಳಲು ಸಮಯಾವಕಾಶ ಕಲ್ಪಿಸಿ, ನ.2ರಂದು ನಡೆಯುವ KSET ಪರೀಕ್ಷೆಯನ್ನು ಮುಂದೂಡಬೇಕು ಎಂದು ಕೋರಿದ್ದಾರೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ, […]

ಕೆಸೆಟ್ ಪರೀಕ್ಷೆ ಮುಂದೂಡಿ: ಮನವಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ತೇರ್ಗಡೆಗೆ ಕನಿಷ್ಠ ಅಂಕ ೩೩ಕ್ಕೆ ಇಳಿಕೆ ಸರಿಯಲ್ಲ : ಶಿಕ್ಷಣ ಸಚಿವ ಎಂ.ಸಿ.ಸುಧಾಕರ್

(ನ್ಯೂಸ್‌ ಕಡಬ) newskadaba.com,  ಅ.20 ಉಡುಪಿ-ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ತೇರ್ಗಡೆಗೆ ಕನಿಷ್ಠ ಅಂಕ ೩೩ಕ್ಕೆ ಇಳಿಕೆ ಮಾಡಿರುವ ಶಾಲಾ ಶಿಕ್ಷಣ ಮಂತ್ರಿಗಳ ಈ ನಿರ್ಧಾರದ ಬಗ್ಗೆ ಚರ್ಚೆಯಾಗುತ್ತಿದೆ. ಮುಖ್ಯಮಂತ್ರಿಗಳು ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. ೩೫ ಅಂಕ ಇರುವುದನ್ನು ೩೩ಕ್ಕೆ ಇಳಿಸಿದ್ದಾರೆ ಈ ಬಗ್ಗೆ ಇನ್ನಷ್ಟು ಚರ್ಚೆಗಳು ಆಗಬೇಕು ಎಂಬ ಅಭಿಪ್ರಾಯವಿದೆ. ಶಾಲಾ ಶಿಕ್ಷಣ ಮಂತ್ರಿಗಳು ಯಾವ ಉದ್ದೇಶ ಇಟ್ಟುಕೊಂಡು ಇದನ್ನು ಮಾಡಿದ್ದಾರೆ ಎಂಬ ಮಾಹಿತಿ ಇಲ್ಲ. ಈ ರೀತಿ ಅಂಕ ಕಡಿಮೆ ಮಾಡಿರುವುದು ಸರಿಯಲ್ಲ. ಸಂಪುಟ ಸಭೆಯಲ್ಲಿ ಈ

ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ತೇರ್ಗಡೆಗೆ ಕನಿಷ್ಠ ಅಂಕ ೩೩ಕ್ಕೆ ಇಳಿಕೆ ಸರಿಯಲ್ಲ : ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ Read More »

ಕರಾವಳಿ

ದೀಪಾವಳಿ ಹಬ್ಬದ ದಿನವೇ ‘ಜಿಟಿ ಮಾಲ್’ ನಿಂದ ಬಿದ್ದು ತರುಣ ಆತ್ಮಹತ್ಯೆ!

(ನ್ಯೂಸ್‌ ಕಡಬ) newskadaba.com,  ಅ.20 ಬೆಂಗಳೂರು: ನಾಡಿನಾದ್ಯಂತ ಇಂದು ದೀಪಾವಳಿ ಹಬ್ಬದ ಸಡಗರ, ಸಂಭ್ರಮ ಮನೆಮಾಡಿರುವಂತೆಯೇ ನಗರದ ಪ್ರತಿಷ್ಠಿತ ಮಾಲ್ ಗಳಲ್ಲಿ ಒಂದಾದ ಮಾಗಡಿ ರಸ್ತೆಯ ಜಿಟಿ ಮಾಲ್ ನಿಂದ ಬಿದ್ದು ಯುವಕನೋರ್ವ ಮೃತಪಟ್ಟಿದ್ದಾನೆ. GTವರ್ಲ್ಡ್ ಮಾಲ್ ನ ಮೂರನೇ ಅಂತಸ್ಥಿನಿಂದ ಬಿದ್ದು ಯುವಕ ಸಾವನ್ನಪ್ಪಿದ್ದಾನೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೃತ ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಮಾಗಡಿ ರಸ್ತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

ದೀಪಾವಳಿ ಹಬ್ಬದ ದಿನವೇ ‘ಜಿಟಿ ಮಾಲ್’ ನಿಂದ ಬಿದ್ದು ತರುಣ ಆತ್ಮಹತ್ಯೆ! Read More »

ಕರಾವಳಿ

ಅಯೋಧ್ಯೆಯಲ್ಲಿ ದೀಪಾವಳಿ ಹಬ್ಬದ ಭರ್ಜರಿ ಕಾರ್ಯಕ್ರಮ- 2 ಗಿನ್ನೆಸ್ ದಾಖಲೆ ನಿರ್ಮಿಸಿದ ಅಯೋಧ್ಯೆ

(ನ್ಯೂಸ್‌ ಕಡಬ) newskadaba.com,  ಅ.20 ಉತ್ತರಪ್ರದೇಶ:  ದೀಪಾವಳಿ ಹಬ್ಬದ ನಿಮಿತ್ತ ಭರ್ಜರಿ ಕಾರ್ಯಕ್ರಮಗಳು ನಡೆಯುತ್ತಿದ್ದು, ಈ ಸಮಯದಲ್ಲಿ ಎರಡು ಗಿನ್ನೆಸ್ ದಾಖಲೆ ನಿರ್ಮಾಣಗೊಂಡಿವೆ. ಅಯೋಧ್ಯೆಯ 56 ಘಾಟ್​ಗಳ ಸಾಲುಗಳುದ್ದಕ್ಕೂ ಅತಿಹೆಚ್ಚು ದೀಪಗಳನ್ನು ಹಚ್ಚಿದ್ದು, ಅತಿ ಹೆಚ್ಚು ಜನರು ಒಟ್ಟಿಗೆ ದೀಪಾರತಿ ಮಾಡಿದ್ದು, ಈ ಎರಡು ವಿಶ್ವ ದಾಖಲೆಗಳು ನಿರ್ಮಾಣವಾಗಿವೆ. ಗಿನ್ನೆಸ್ ಬುಕ್ ಆಫ್ ರೆಕಾರ್ಡ್​​ನಿಂದ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ದಾಖಲೆ ನಿರ್ಮಾಣಗೊಂಡದ್ದಕ್ಕೆ ಪ್ರಮಾಣಪತ್ರ ನೀಡಲಾಗಿದೆ. ಈ ದೀಪೋತ್ಸವವನ್ನು ರಾಮನ 14 ವರ್ಷಗಳ ವನವಾಸದ ನಂತರ

ಅಯೋಧ್ಯೆಯಲ್ಲಿ ದೀಪಾವಳಿ ಹಬ್ಬದ ಭರ್ಜರಿ ಕಾರ್ಯಕ್ರಮ- 2 ಗಿನ್ನೆಸ್ ದಾಖಲೆ ನಿರ್ಮಿಸಿದ ಅಯೋಧ್ಯೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವೆಂಬರ್ 1 ರಿಂದ ಬೆಂಗಳೂರು- ಹಂಪಿ ದೈನಂದಿನ ವಿಮಾನ ಸೇವೆ

(ನ್ಯೂಸ್‌ ಕಡಬ) newskadaba.com,  ಅ.20 ಬಳ್ಳಾರಿ: ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಮತ್ತು ವ್ಯವಹಾರಕ್ಕೆ ಪ್ರಮುಖ ಉತ್ತೇಜನ ನೀಡುವ ನಿಟ್ಟಿನಲ್ಲಿ, ಪ್ರಾದೇಶಿಕ ವಿಮಾನಯಾನ ಸಂಸ್ಥೆ ಸ್ಟಾರ್ ಏರ್ ಬೆಂಗಳೂರು ಮತ್ತು ಹಂಪಿಯನ್ನು ಸಂಪರ್ಕಿಸುವ ಹೊಸ ವಿಮಾನವನ್ನು ಪ್ರಾರಂಭಿಸುವ ಯೋಜನೆಯನ್ನು ಪ್ರಕಟಿಸಿದೆ. ಐತಿಹಾಸಿಕ ಪಟ್ಟಣಕ್ಕೆ ಹತ್ತಿರದ ವಿಮಾನ ನಿಲ್ದಾಣವಾದ ವಿದ್ಯಾನಗರ (ಜೆಎಸ್‌ಡಬ್ಲ್ಯೂ) ಏರ್ ಪೋರ್ಟ್ ಮೂಲಕ ವಿಮಾನಗಳು ಕಾರ್ಯನಿರ್ವಹಿಸಲಿವೆ. ಕಳೆದ ಒಂದು ತಿಂಗಳಿನಿಂದ ಜೆಎಸ್‌ಡಬ್ಲ್ಯೂ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿರುವುದರಿಂದ ಪ್ರಯಾಣಿಕರು ಮತ್ತು ಸ್ಥಳೀಯರಿಗೆ ಈ

ನವೆಂಬರ್ 1 ರಿಂದ ಬೆಂಗಳೂರು- ಹಂಪಿ ದೈನಂದಿನ ವಿಮಾನ ಸೇವೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶುಂಠಿ ಏರಿಕೆ ರೈತರ ಮುಖದಲ್ಲಿ ಮಂದಹಾಸ

(ನ್ಯೂಸ್‌ ಕಡಬ) newskadaba.com,  ಅ.20 ಬೆಂಗಳೂರು: ಈ ಹಿಂದೆ ಶುಂಠಿ ಬೆಲೆ ಕುಸಿತದಿಂದಾಗಿ ಕಂಗಲಾಗಿದ್ದ ರೈತರಿಗೆ ಪ್ರಸ್ತುತ ಶುಂಠಿ ಬೆಲೆ ಏರಿಕೆಯಿಂದ ಹಿರಿ ಹಿರಿ ಹೀಗಗುವತಾಗಿದೆ. ಮುಖದಲ್ಲಿ ಮಂದಹಾಸ ಮೂಡಿದೆ. ಈಗಲೇ ಕಡಿಮೆ ದರಕ್ಕೆ ಮಾರಾಟ ಮಾಡಿದವರು ಕೈ ಕೈ ಹಿಚುಕಿಕೊಳ್ಳುತ್ತಿದ್ದಾರೆ.ಉತ್ತರಭಾರತ ರಾಜ್ಯಗಳಾದ ಧೇಲ್ಲಿ ಮಧ್ಯಪ್ರದೇಶ, ಬಾಂಬೆ ಮಾರುಕಟ್ಟೆಗಳಿಂದ ಬೇಡಿಕೆ ಹೆಚ್ಚಿದ ಹಿನ್ನೆಲೆಯಲ್ಲಿ ಶುಂಠಿ ಬೆಲೆ ಏರಿಕೆಗೆ ಕಾರಣವಾಗಿದೆ. ಮಲೆನಾಡು, ಅರೆಮಲೆನಾಡು ವ್ಯಾಪ್ತಿಯ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಹಾವೇರಿ, ದಾವಣಗೆರೆ ಜಿಲ್ಲೆಗಳಲ್ಲಿದೊಡ್ಡ ಪ್ರಮಾಣದಲ್ಲಿ ಶುಂಠಿ ಬೆಳೆಯಲಾಗುತ್ತಿದೆ.

ಶುಂಠಿ ಏರಿಕೆ ರೈತರ ಮುಖದಲ್ಲಿ ಮಂದಹಾಸ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೀಪಾವಳಿಗೆ ಹೂವುಗಳ ದರ ಏರಿಕೆ

(ನ್ಯೂಸ್‌ ಕಡಬ) newskadaba.com,  ಅ.20 ಬೆಂಗಳೂರು : ದೀಪಾವಳಿ ಹಿನ್ನೆಲೆಯಲ್ಲಿ ರವಿವಾರ ನಗರದ ಕೆ.ಆರ್.ಮಾರುಕಟ್ಟೆ ಸೇರಿ ಪ್ರಮುಖ ಮಾರುಕಟ್ಟೆಗಳಲ್ಲಿ ಜನ ಭರ್ಜರಿ ಹಬ್ಬದ ಖರೀದಿ ಮಾಡಿದ್ದಾರೆ. ಒಂದೇ ದಿನದ ಅಂತರದಲ್ಲಿ ಹೂವುಗಳ ದರ ದುಪ್ಪಟ್ಟಾಗಿ ಗ್ರಾಹಕರಿಗೆ ಬಿಸಿ ತಟ್ಟಿತು. ಭಾನುವಾರದ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೆ ನಗರದ ಮಾರುಕಟ್ಟೆಗಳಲ್ಲಿ ಜನಜಂಗುಳಿ ಹೆಚ್ಚಾಗಿತ್ತು. ಗಾಂಧಿ ಬಝಾರ್‌, ಹೆಬ್ಬಾಳ, ರಾಜಾಜಿನಗರ, ಮಲ್ಲೇಶ್ವರ, ಜಯನಗರ, ಯಶವಂತಪುರ ಸೇರಿ ಎಲ್ಲ ಮಾರುಕಟ್ಟೆಯಲ್ಲಿ ಹಬ್ಬದ ಖರೀದಿ ಜೋರಾಗಿತ್ತು. ಇದರ ಜೊತೆಗೆ ಫುಟ್‌ಪಾತ್, ಬೀದಿಗಳಲ್ಲಿ ಹಳ್ಳಿಗರು ವ್ಯಾಪಾರ ಮಾಡಿದರು. ಶನಿವಾರ

ದೀಪಾವಳಿಗೆ ಹೂವುಗಳ ದರ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾಂಕಾಂಗ್ : ರನ್‌ವೇಯಿಂದ ಸಮುದ್ರಕ್ಕೆ ಜಾರಿದ ವಿಮಾನ, ಇಬ್ಬರು ಮೃತ್ಯು

(ನ್ಯೂಸ್‌ ಕಡಬ) newskadaba.com,  ಅ.20 ಹಾಂಕಾಂಗ್:‌ ಸೋಮವಾರ ಬೆಳಗಿನ ಜಾವ ದುಬೈನಿಂದ ಆಗಮಿಸುತ್ತಿದ್ದ ಸರಕು ಸಾಗಣೆ ವಿಮಾನವೊಂದು ಹಾಂಕಾಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಲು ಪ್ರಯತ್ನಿಸುತ್ತಿದ್ದಾಗ ರನ್‌ವೇಯಿಂದ ಜಾರಿ ಸಮುದ್ರಕ್ಕೆ ಉರುಳಿ ಬಿದ್ದಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಎಂದು ದೃಢಪಟ್ಟಿದೆ. ಹಾಂಕಾಂಗ್ ವಿಮಾನ ನಿಲ್ದಾಣ ಪ್ರಾಧಿಕಾರದ ಪ್ರಕಾರ, ಈ ಘಟನೆ ಸುಮಾರು ಬೆಳಗಿನ ಜಾವ 3:50 ಕ್ಕೆ ಸಂಭವಿಸಿದೆ.ವಿಮಾನದಲ್ಲಿದ್ದ ನಾಲ್ವರು ಸಿಬ್ಬಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಯಿತು. ಆರಂಭಿಕ ಮಾಹಿತಿಯ ಆಧಾರದ ಮೇಲೆ ವಿಮಾನ ನಿಲ್ದಾಣದ ನೆಲದ ವಾಹನದಲ್ಲಿದ್ದ ಇಬ್ಬರು

ಹಾಂಕಾಂಗ್ : ರನ್‌ವೇಯಿಂದ ಸಮುದ್ರಕ್ಕೆ ಜಾರಿದ ವಿಮಾನ, ಇಬ್ಬರು ಮೃತ್ಯು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡಿ. 7ಕ್ಕೆ ಶಿಕ್ಷಕರ ಅರ್ಹತಾ ಪರೀಕ್ಷೆ -ಶಿಕ್ಷಣ ಇಲಾಖೆ ಘೋಷಣೆ

(ನ್ಯೂಸ್‌ ಕಡಬ) newskadaba.com,  ಅ.20 ಬೆಂಗಳೂರು: ಡಿಸೆಂಬರ್ 7ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ದಿನಾಂಕ ಘೋಷಣೆ ಮಾಡಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ. ಡಿ.7ಕ್ಕೆ ಟಿಇಟಿ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಿದ್ದು, ಡಿ.31ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಶಿಕ್ಷಕರ ಅರ್ಹತಾ ಪರೀಕ್ಷೆ (TET) ಕುರಿತ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಅಭ್ಯರ್ಥಿಗಳು ಅ.23ರಿಂದ ನ.09ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಮತ್ತು ಉಳಿದ ಶಿಕ್ಷಕರ ಹುದ್ದೆಗಳ

ಡಿ. 7ಕ್ಕೆ ಶಿಕ್ಷಕರ ಅರ್ಹತಾ ಪರೀಕ್ಷೆ -ಶಿಕ್ಷಣ ಇಲಾಖೆ ಘೋಷಣೆ Read More »

ಕರಾವಳಿ

ಮಂಗಳೂರು : ಮನೆಗೆ ಸಿಡಿಲು ಬಡಿತ – ಮೂವರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಅ.20 ಮಂಗಳೂರು: ಹೊರವಲಯದ ಸುರತ್ಕಲ್, ಕೊಡಿಪಾಡಿ ಮಾಧವ ನಗರದಲ್ಲಿ ಚಂದ್ರಹಾಸ್ ಎಂಬವರ ಮನೆಗೆ ಸಿಡಿಲು ಬಡಿದು ಮೂವರು ಗಾಯಗೊಂಡ ಘಟನೆ ನಡೆದಿದೆ. ಶನಿವಾರ(ಅ.18) ರಾತ್ರಿ 7.30 ರ ಸುಮಾರಿಗೆ ಸಿಡಿಲು ಬಡಿದಿದೆ.ಮನೆಯೊಳಗಿನ ಕೋಣೆಯೊಂದರಲ್ಲಿ ಓದಿಕೊಳ್ಳುತ್ತಿದ್ದ ಲಾವಣ್ಯ ಹಾಗೂ ಸೌಜನ್ಯ ಅವರ ತಲೆಯ ಭಾಗಕ್ಕೆ ಸಿಡಿಲೇಟು ಬಿದ್ದಿದ್ದರೆ, ಅಜ್ಜಿ ಬೇಬಿ ಅವರಿಗೆ ಕೈ ಭಾಗಕ್ಕೆ ತರಚಿದ ಗಾಯವಾಗಿದೆ. ಮನೆಯ ವಿದ್ಯುತ್ ಲೈನ್ ಗಳು ಸುಟ್ಟು ಹೋಗಿ ಹೊರಬಂದಿದ್ದು, ಗೋಡೆ ಬಿರುಕು ಬಿಟ್ಟಿದೆ. ಸ್ಥಳೀಯ ಮಹಾನಗರ

ಮಂಗಳೂರು : ಮನೆಗೆ ಸಿಡಿಲು ಬಡಿತ – ಮೂವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top