News Kadaba

ಭಾರತ ಮೂಲದ ಖ್ಯಾತ ಯುಎಸ್ ರಕ್ಷಣಾ ತಜ್ಞ ಆಶ್ಲೇಟೆಲ್ಲಿಸ್ ಬಂಧನ

(ನ್ಯೂಸ್‌ ಕಡಬ) newskadaba.com,  ಅ.15 ವಾಷಿಂಗ್ಟನ್ : ಅಮೆರಿಕದಲ್ಲಿ ಭಾರತ ಮೂಲದ ಖ್ಯಾತ ರಕ್ಷಣಾ ತಜ್ಞ ಆಶ್ಲೇಟೆಲ್ಲಿಸ್ (64) ಅವರನ್ನು ಕಾನೂನುಬಾಹಿರವಾಗಿ ಚೀನಾ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಅಮೆರಿಕದಲ್ಲಿ ಬಂಧಿಸಲಾಗಿದೆ. ಟೆಲ್ಲಿಸ್ ಅವರು ತಮ್ಮ ವಿಯೆನ್ನಾ, ವರ್ಜೀನಿಯಾದ ಮನೆಯಲ್ಲಿ ವಾಯುಪಡೆಯ ತಂತ್ರಗಳು ಮತ್ತು ವಿಧಾನಗಳಿಗೆ ಸಂಬಂಧಿಸಿದ ಸಾವಿರಕ್ಕೂ ಹೆಚ್ಚು ರಹಸ್ಯ ದಾಖಲೆಗಳನ್ನು ಗುಪ್ತವಾಗಿ ಇರಿಸಿಕೊಂಡಿದ್ದರು ಎಂದು ಅಮೆರಿಕದ ಫೆಡರಲ್ ಪ್ರಾಸಿಕ್ಯೂಟರ್ ತನಿಖೆಯಲ್ಲಿ ಕಂಡುಕೊಂಡಿದೆ. ಶನಿವಾರದಂದು ಅವರನ್ನು ತನಿಖೆಗೆ ಒಳಪಡಿಸಲಾಗಿತ್ತು. ಸೋಮವಾರದಂದು ಅಮೆರಿಕ ಕೋರ್ಟ್​​ಗೆ ದೋಷಾರೋಪಣೆ ಪಟ್ಟಿ […]

ಭಾರತ ಮೂಲದ ಖ್ಯಾತ ಯುಎಸ್ ರಕ್ಷಣಾ ತಜ್ಞ ಆಶ್ಲೇಟೆಲ್ಲಿಸ್ ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಕ್ತಿ ಯೋಜನೆಯು ಇದೀಗ ಮತ್ತೊಂದು ವಿಶ್ವ ದಾಖಲೆ ಗೆ ಸೇರ್ಪಡೆ

(ನ್ಯೂಸ್‌ ಕಡಬ) newskadaba.com,  ಅ.15 ಬೆಂಗಳೂರು : ರಾಜ್ಯದ ಮಹಿಳೆಯರಿಗೆ 564.10 ಕೋಟಿ ಉಚಿತ ಪ್ರಯಾಣದ ಸೇವೆ ನೀಡಿದ ಶಕ್ತಿ ಯೋಜನೆ ಹಾಗೂ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ 464 ಪ್ರಶಸ್ತಿಗಳನ್ನು ಪಡೆದಿರುವ ಕೆಎಸ್ಸಾರ್ಟಿಸಿಯು ಲಂಡನ್‌ ಬುಕ್‌ ಆಫ್‌ ವರ್ಲ್ಡ್‌ ರೆಕಾರ್ಡ್ಸ್‌ಗೆ ಸೇರ್ಪಡೆಯಾಗಿದೆ… . ವಿಶ್ವದಲ್ಲಿಯೇ ಮಹಿಳೆಯರಿಗೆ ಅತಿ ಹೆಚ್ಚು ಉಚಿತ ಪ್ರಯಾಣ ಸೇವೆ ನೀಡಿದ ಕಾರಣಕ್ಕಾಗಿ ಶಕ್ತಿ ಯೋಜನೆಯನ್ನು ಗುರುತಿಸಿ ಲಂಡನ್‌ ಬುಕ್‌ ಆಫ್‌ ವರ್ಲ್ಡ್‌ ರೆಕಾರ್ಡ್ಸ್‌ಗೆ ಸೇರ್ಪಡೆ ಮಾಡಲಾಗಿದೆ. ಈ ಯೋಜನೆಯು ಸಾಮಾಜಿಕ ಅಭಿವೃದ್ಧಿ ಮತ್ತು

ಶಕ್ತಿ ಯೋಜನೆಯು ಇದೀಗ ಮತ್ತೊಂದು ವಿಶ್ವ ದಾಖಲೆ ಗೆ ಸೇರ್ಪಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ತುಟ್ಟಿಭತ್ಯೆ ಶೇ.2 ಹೆಚ್ಚಳ

(ನ್ಯೂಸ್‌ ಕಡಬ) newskadaba.com  ಅ. 14. ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರ ಗುಡ್‌ ನ್ಯೂಸ್ ನೀಡಿದೆ. ಸರ್ಕಾರಿ ನೌಕರರಿಗೆ 01-07-2025ರಿಂದ ಅನ್ವಯವಾಗುವಂತೆ ಶೇ.2 ತುಟ್ಟಿಭತ್ಯೆಯನ್ನು ಹೆಚ್ಚಿಸುವ ಕಡತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದ್ದಾರೆ. ಮುಂದಿನ 2 ರಿಂದ 3 ದಿನಗಳಲ್ಲಿ ಅಧಿಕೃತ ಆದೇಶ ಹೊರಬೀಳಲಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ರಾಜ್ಯ

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ತುಟ್ಟಿಭತ್ಯೆ ಶೇ.2 ಹೆಚ್ಚಳ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಹಾರ ಚುನಾವಣೆ: ಬೆಂಗಳೂರಿನಲ್ಲಿರುವ ಬಿಹಾರದ ವಲಸೆ ಕಾರ್ಮಿಕರನ್ನು ಓಲೈಸಲು ಬರುತ್ತಿದೆ ಬಿಹಾರ ನಾಯಕರ ದಂಡು..!

(ನ್ಯೂಸ್‌ ಕಡಬ) newskadaba.com  ಅ. 14. ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ, ಅಲ್ಲಿನ ರಾಜಕೀಯ ಪಕ್ಷಗಳ ನಾಯಕರು ಬೆಂಗಳೂರಿನಲ್ಲಿ ನೆಲೆಸಿರುವ ಲಕ್ಷಾಂತರ ಬಿಹಾರಿ ಮತದಾರರನ್ನು ಸೆಳೆಯಲು ಸಿದ್ಧತೆಗಳನ್ನು ಪ್ರಾರಂಭಿಸಿದ್ದಾರೆ. ಬಿಹಾರದ ಚುನಾವಣೆಯಲ್ಲಿ ತಮ್ಮ ಪರವಾಗಿ ಮತ ಚಲಾಯಿಸುವಂತೆ ಮನವಿ ಮಾಡಲು ಪ್ರಮುಖ ರಾಜಕೀಯ ನಾಯಕರು ಬೆಂಗಳೂರಿನಲ್ಲಿ ಬೀಡುಬಿಟ್ಟಿದ್ದಾರೆ. ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಸ್ಥಾಪಿಸಿದ ‘ಜನ ಸುರಾಜ್ ಪಕ್ಷ’ದ ಮುಖಂಡ ಮನೋಜ್ ಭಾರತಿ ಹಾಗೂ ಬಿಜೆಪಿ ಸಂಸದ ಮನೋಜ್ ತಿವಾರಿ ಅವರಂತಹ ನಾಯಕರು ಬಿಹಾರಿಗಳ ಪ್ರಾಬಲ್ಯವಿರುವ

ಬಿಹಾರ ಚುನಾವಣೆ: ಬೆಂಗಳೂರಿನಲ್ಲಿರುವ ಬಿಹಾರದ ವಲಸೆ ಕಾರ್ಮಿಕರನ್ನು ಓಲೈಸಲು ಬರುತ್ತಿದೆ ಬಿಹಾರ ನಾಯಕರ ದಂಡು..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಟವಾಡಲು ಸ್ನೇಹತರೊಂದಿಗೆ ಕೆರೆಗೆ ಇಳಿದ ತರುಣ ಸಾವು

(ನ್ಯೂಸ್‌ ಕಡಬ) newskadaba.com,  ಅ.14 : ಬೆಂಗಳೂರು: ಗೆಳಯರೊಂದಿಗೆ ಕೆರೆಗೆ ಇಳಿದಿದ್ದ ಬಾಲಕನೋರ್ವ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೊರವಲಯದಲ್ಲಿರುವ ಕಿತ್ತನಹಳ್ಳಿ ಕೆರೆಯಲ್ಲಿ ರವಿವಾರ ನಡೆದಿದೆ. ಮೃತನನ್ನು ಕಾಮಾಕ್ಷಿಪಾಳ್ಯದ ಕಾವೇರಿಪುರ ನಿವಾಸಿ ಮತ್ತು ರಾಜಾಜಿನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ಪೂರ್ವ ಕಾಲೇಜಿನ (ಪಿಯು) ವಿದ್ಯಾರ್ಥಿ ಪೃಥ್ವಿಕ್ (17) ಎಂದು ಗುರ್ತಿಸಲಾಗಿದೆ. ಬಾಲಕ ಪೃಥ್ವಿಕ್ ತನ್ನ ಐವರು ಸ್ನೇಹಿತರೊಂದಿಗೆ ಕಿತ್ತನಹಳ್ಳಿ ಕೆರೆಗೆ ಸಂಜೆ 7 ಗಂಟೆ ಸುಮಾರಿಗೆ ಹೋಗಿದ್ದಾನೆ. ಸ್ನೇಹಿತರು ಕೆರೆ ಇಳಿದಿದ್ದರೂ, ಈಜು ಬಾರದ

ಆಟವಾಡಲು ಸ್ನೇಹತರೊಂದಿಗೆ ಕೆರೆಗೆ ಇಳಿದ ತರುಣ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಪ್ರವಾಸ

(ನ್ಯೂಸ್‌ ಕಡಬ) newskadaba.com  ಅ. 14.ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರವಾಸ ಕೈಗೊಂಡಿದ್ದಾರೆ. ಅ.15ರಿಂದ ಎರಡು ದಿನ ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ನಿರ್ಮಲಾ ಸೀತಾರಾಮನ್ ಭಾಗಿಯಾಗಲಿದ್ದಾರೆ. ಈ ವೇಳೆ ರೈತ ಪ್ರಮುಖರು, ರೈತ ಕೇಂದ್ರಗಳು, ಕೃಷಿ ತರಬೇತಿ ಕೇಂದ್ರಗಳು, ಕೃಷಿ ಉತ್ಪನ್ನಗಳ ಸಂಸ್ಕರಣಾ ಕೇಂದ್ರಗಳಿಗೆ ಭೇಟಿ ನೀಡಿ, ಸಂವಾದ ನಡೆಸಲಿದ್ದಾರೆ. ಕೇಂದ್ರಕ್ಕೆ

ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಪ್ರವಾಸ Read More »

ಕರಾವಳಿ, ಕರ್ನಾಟಕ

ಕಾರ್ಕಳ: ಕಾಂಗ್ರೆಸ್ ನ ಮಾಜಿ ಶಾಸಕನ ಮಗ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಅ.14 ಉಡುಪಿ : ಬ್ರಹ್ಮಾವರ ತಾಲೂಕಿನ ಬಾರ್ಕೂರಿನಲ್ಲಿ ಕಾಂಗ್ರೆಸ್‌ನ ಮಾಜಿ ಶಾಸಕ ದಿ.ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.. ಸುದೀಪ್ ಭಂಡಾರಿ ಅವರು ಹೆಬ್ರಿಯಲ್ಲಿ ವೈನ್ ಶಾಪ್ ನಿರ್ವಹಿಸುತ್ತಿದ್ದ ವ್ಯಕ್ತಿಯಾಗಿದ್ದರು. ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ.. ಸುದೀಪ್ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ

ಕಾರ್ಕಳ: ಕಾಂಗ್ರೆಸ್ ನ ಮಾಜಿ ಶಾಸಕನ ಮಗ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತದಲ್ಲಿ ಗೂಗಲ್ ಮ್ಯಾಪ್ಸ್ ಗೆ ಸ್ಪರ್ಧಿಸುವ mappls ಅಪ್ಲಿಕೇಶನ್ ಬಿಡುಗಡೆ

(ನ್ಯೂಸ್‌ ಕಡಬ) newskadaba.com ಅ. 14. ದೇಶದಲ್ಲಿ ಭಾರತೀಯರಿಗಾಗಿ ಗೂಗಲ್ ಮ್ಯಾಪ್ಸ್ ​ಗೆ ಸ್ಪರ್ಧಿಸುವ ಮ್ಯಾಪ್ಸ್ ಎಂಬ ಅಪ್ಲಿಕೇಶನ್ ನ್ನು ಬಿಡುಗಡೆ ಮಾಡಲಾಗಿದೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಈ ಮ್ಯಾಪ್ಸ್ ಅಪ್ಲಿಕೇಶನ್‌ ನ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ, ಅದರ ವಿವಿಧ ವೈಶಿಷ್ಟ್ಯಗಳನ್ನು ಇದು ತೋರಿಸುತ್ತದೆ. ಈ ಮ್ಯಾಪ್ಸ್​ ಅಪ್ಲಿಕೇಶನ್ ಅನ್ನು ಸ್ಥಳೀಯ ಕಂಪನಿ ಮ್ಯಾಪ್‌ ಮೈಇಂಡಿಯಾ ಅಭಿವೃದ್ಧಿಪಡಿಸಿದೆ. ಮ್ಯಾಪ್ಸ್ ಗೂಗಲ್ ನಕ್ಷೆಗಳಲ್ಲಿ ಕಂಡುಬರುವ ಎಲ್ಲಾ ವೈಶಿಷ್ಟ್ಯಗಳನ್ನು ನೀಡುತ್ತದೆ. ಹೆಚ್ಚುವರಿಯಾಗಿ, ಬಳಕೆದಾರರು ತಮ್ಮ ಮಾರ್ಗಗಳಲ್ಲಿ ರಸ್ತೆ

ಭಾರತದಲ್ಲಿ ಗೂಗಲ್ ಮ್ಯಾಪ್ಸ್ ಗೆ ಸ್ಪರ್ಧಿಸುವ mappls ಅಪ್ಲಿಕೇಶನ್ ಬಿಡುಗಡೆ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್

ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 12 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

(ನ್ಯೂಸ್‌ ಕಡಬ) newskadaba.com  ಅ. 14. ಬೆಂಗಳೂರು : ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಮುಂದುವರಿದಿದೆ. ಇಂದು ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 12 ಕಡೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಆರೋಪದಲ್ಲಿ ಹಾಸನ, ಕಲಬುರ್ಗಿ, ಚಿತ್ರದುರ್ಗ, ಉಡುಪಿ, ದಾವಣಗೆರೆ, ಹಾವೇರಿ, ಬಾಗಲಕೋಟೆ ಮತ್ತು ಬೆಂಗಳೂರು ನಗರದಲ್ಲಿ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಬೆಂಗಳೂರಿನಲ್ಲಿ ಮೂರು ಕಡೆ ಲೋಕಾಯುಕ್ತ ದಾಳಿ ನಡೆದಿದೆ. ಮೆಡಿಕಲ್ ಅಧಿಕಾರಿ- ಮಂಜುನಾಥ್, ಜಿ. ವಿ. ಪಿ.ಯು ಬೋರ್ಡ್

ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 12 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೀಪಾವಳಿ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆಯು ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ವಿಶೇಷ ರೈಲು

(ನ್ಯೂಸ್‌ ಕಡಬ) newskadaba.com,  ಅ.14 ಮಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆಯು ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ವಿಶೇಷ ರೈಲು ಓಡಿಸಲಿದೆ.ಅ.೧೭ ರಂದು ರೈಲು ಸಂಖ್ಯೆ ೦೭೩೫೩ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ರೈಲು ನಿಲ್ದಾಣದಿಂದ ಸಂಜೆ ೪.೦೦ಕ್ಕೆ ಹೊರಟು ಅದೇ ದಿನ ರಾತ್ರಿ ೧೧.೨೫ಕ್ಕೆ ಬೆಂಗಳೂರಿನ ಯಶವಂತಪುರ ಜಂಕ್ಷನ್ ರೈಲು ನಿಲ್ದಾಣ ತಲುಪಲಿದೆ. ಯಶವಂತಪುರ ರೈಲು

ದೀಪಾವಳಿ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆಯು ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ವಿಶೇಷ ರೈಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top