News Kadaba

ಮೊದಲ ವಾರಕ್ಕೆ ಕಾಂತಾರ ಚಿತ್ರ 509.25 ಕೋಟಿ ಕಲೆಕ್ಷನ್

(ನ್ಯೂಸ್‌ ಕಡಬ) newskadaba.com,  ಅ.10 ಬೆಂಗಳೂರು : ಕಾಂತಾರ ಅಧ್ಯಾಯ 1 ಸಿನಿಮಾ ಬಾಕ್ಸಾಫೀಸ್ ಕೊಳ್ಳೆ ಹೊಡೆದಿದೆ. ಕಾಂತಾರ ನಿರ್ಮಾಣ ಸಂಸ್ಥೆಯಾಗಿರುವ ಹೊಂಬಾಳೆ ಫಿಲಂಸ್ ಈಗ ಚಿತ್ರದ ಗಳಿಕೆ ಕುರಿತು ಅಧಿಕೃತ ಘೋಷಣೆ ಮಾಡಿದೆ….`ಕಾಂತಾರ’ ಚಿತ್ರ ತೆರೆಕಂಡ ನಂತರ ಬರುತ್ತಿದ್ದ ಅದ್ಭುತ ರೆಸ್ಪಾನ್ಸ್ ಗಮನಿಸಿದಾಗ ಮೊದಲ ವಾರದೊಳಗೆ ಕಾಂತಾರ ಚಿತ್ರ 500 ಕೋಟಿ ಗಡಿ ದಾಟುವ ಸುಳಿವು ನೀಡಿತ್ತು. ಇದೀಗ ನಿರೀಕ್ಷಿಸಿದಂತೆ ಕಾಂತಾರ ಸರಿಸುಮಾರು 510 ಕೋಟಿ ರೂ. ಬಾಕ್ಸಾಫೀಸ್ ಕಲೆಕ್ಷನ್ ಮಾಡಿದೆ. ಅ.2 ರಂದು ಕಾಂತಾರ […]

ಮೊದಲ ವಾರಕ್ಕೆ ಕಾಂತಾರ ಚಿತ್ರ 509.25 ಕೋಟಿ ಕಲೆಕ್ಷನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಕಾಬೂಲ್‌ ಮೇಲೆ ಪಾಕ್‌ ಏರ್‌ಸ್ಟ್ರೈಕ್‌ – ಇಸ್ಲಾಮಾಬಾದ್‌, ರಾವಲ್ಪಿಂಡಿಯಲ್ಲಿ ಇಂಟರ್‌ನೆಟ್‌ ಬಂದ್‌

(ನ್ಯೂಸ್‌ ಕಡಬ) newskadaba.com,  ಅ.10 ಕಾಬೂಲ್/ ಇಸ್ಲಾಮಾಬಾದ್‌: ಗುರುವಾರ ರಾತ್ರಿ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ ನಗರದ ಮೇಲೆ ಪಾಕಿಸ್ತಾನ ಯುದ್ಧ ವಿಮಾನಗಳನ್ನು ಬಳಸಿ ವಾಯು ದಾಳಿ ನಡೆಸಿದೆ. ಕಾಬೂಲ್ ನಗರದಲ್ಲಿ ಸ್ಫೋಟದ ಶಬ್ದ ಕೇಳಿಬಂದಿದೆ. ಯಾರೂ ಭಯಪಡುವ ಅಗತ್ಯವಿಲ್ಲ.ಘಟನೆಯ ತನಿಖೆ ನಡೆಯುತ್ತಿದೆ, ಇಲ್ಲಿಯವರೆಗೆ ಯಾವುದೇ ಹಾನಿಯ ವರದಿ ಬಂದಿಲ್ಲ ಎಂದು ಅಫ್ಘಾನ್-ತಾಲಿಬಾನ್ ವಕ್ತಾರರು ತಿಳಿಸಿದ್ದಾರೆ. ವರದಿಗಳ ಪ್ರಕಾರ ಕಾಬೂಲ್‌ನ ಪೂರ್ವ ಭಾಗದಲ್ಲಿರುವ ತಾಲಿಬಾನ್‌ ಸರ್ಕಾರದ ಪ್ರಮುಖ ಸರ್ಕಾರಿ ಕಚೇರಿಗಳನ್ನು ಗುರಿಯಾಗಿಸಿ ಈ ದಾಳಿ ನಡೆದಿದೆ.ದೇಶದ ಒಳಗಡೆ ನಡೆಯುತ್ತಿರುವ ಭಯೋತ್ಪಾದಕ

ಕಾಬೂಲ್‌ ಮೇಲೆ ಪಾಕ್‌ ಏರ್‌ಸ್ಟ್ರೈಕ್‌ – ಇಸ್ಲಾಮಾಬಾದ್‌, ರಾವಲ್ಪಿಂಡಿಯಲ್ಲಿ ಇಂಟರ್‌ನೆಟ್‌ ಬಂದ್‌ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ದಕ್ಷಿಣ ಫಿಲಿಪೈನ್ಸ್ ಸಮುದ್ರದಲ್ಲಿ ಭೂಕಂಪ, ಸುನಾಮಿ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ಅ.10 ಮನಿಲಾ– ದ್ವೀಪರಾಷ್ಟ್ರ ಫಿಲಿಪೈನ್‌ನ ದಕ್ಷಿಣ ಪ್ರಾಂತ್ಯದಲ್ಲಿ ಬೆಳಿಗ್ಗೆ ರಿಕ್ಟರ್‌ ಮಾಪನದಲ್ಲಿ 7.6 ತೀವ್ರತೆಯ ಭೂಕಂಪನ ಸಂಭವಿಸಿದ್ದು ,ಅಪಾಯಕಾರಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ದಾವೊ ಓರಿಯೆಂಟಲ್‌ ಪ್ರಾಂತ್ಯದ ಮನಾಯ್‌ ಪಟ್ಟಣದ ಆಗ್ನೇಯಕ್ಕೆ ಸುಮಾರು 62 ಕಿಲೋಮೀಟರ್‌ ದೂರದ ಸಮುದ್ರದಲ್ಲಿ ಕೇಂದ್ರೀಕೃತವಾಗಿರುವ ಮತ್ತು 10 ಕಿಲೋಮೀಟರ್‌ ಆಳದಲ್ಲಿ ಕಂಪನದ ಕೇಂದ್ರ ಬಿಂದು ದಾಖಲಾಗಿದೆ. ಹೊನೊಲುಲುವಿನಲ್ಲಿರುವ ಪೆಸಿಫಿಕ್‌ ಕಡಲ ತೀರದ ಪ್ರದೇಶಕ್ಕೆ ಸುನಾಮಿ ಎಚ್ಚರಿಕೆ ನೀಡಲಾಗಿದೆ.ಅಪಾಯಕಾರಿ ಅಲೆಗಳು ಅಪದಪಳಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ತುರ್ತು

ದಕ್ಷಿಣ ಫಿಲಿಪೈನ್ಸ್ ಸಮುದ್ರದಲ್ಲಿ ಭೂಕಂಪ, ಸುನಾಮಿ ಎಚ್ಚರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಶ್ವ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶದ ನಿಲುವನ್ನು ಪ್ರಸ್ತುತಪಡಿಸಿದ ಕ್ಯಾ. ಚೌಟ

(ನ್ಯೂಸ್‌ ಕಡಬ) newskadaba.com,  ಅ.10: ಅಮೆರಿಕಾದ ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ ೮೦ನೇ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾರತವನ್ನು ಪ್ರತಿನಿಧಿಸಿರುವ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು ನಮ್ಮ ದೇಶದ ಸುಸ್ಥಿರ ಅಭಿವೃದ್ಧಿಯ ಬಗ್ಗೆ ವಿಷಯ ಮಂಡಿಸಿದ್ದಾರೆ. ಆ ಮೂಲಕ ವಿಶ್ವದ ಅತ್ಯುನ್ನತ ವೇದಿಕೆಯಲ್ಲಿ ದೇಶವನ್ನು ಪ್ರತಿನಿಧಿಸುವ ಮೂಲಕ ಕರ್ನಾಟಕಕ್ಕೆ ಹೆಮ್ಮೆ ತಂದಿದ್ದಾರೆ. ಭಾರತದಿಂದ ಸರ್ವ ಪಕ್ಷಗಳ ಸಂಸದರನ್ನು ಒಳಗೊಂಡಿರುವ ಪಿಪಿ ಚೌಧರಿ ನೇತೃತ್ವದ ನಿಯೋಗವು ನ್ಯೂಯಾರ್ಕ್ನಲ್ಲಿ ಅ.೮ರಿಂದ ೧೪ರವರೆಗೆ ನಡೆಯುವ ವಿಶ್ವಸಂಸ್ಥೆಯ

ವಿಶ್ವ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶದ ನಿಲುವನ್ನು ಪ್ರಸ್ತುತಪಡಿಸಿದ ಕ್ಯಾ. ಚೌಟ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿ ಕಂಬಳಕ್ಕೆ ರಾಜ್ಯ ಸರ್ಕಾರಿದಂದ ಅಧಿಕೃತ ಮಾನ್ಯತೆ!

(ನ್ಯೂಸ್‌ ಕಡಬ) newskadaba.com,  ಅ.10: ಕರ್ನಾಟಕ ಕ್ರೀಡಾ ಪ್ರಾಧಿಕಾರದಡಿ ‘ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ ರಚಿಸಿ ರಾಜ್ಯ ಸರ್ಕಾರ ಅಧಿಕೃತ ಮಾನ್ಯತೆ ನೀಡಿದೆ. ಈ ಮೂಲಕ ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ರಾಜ್ಯದ ಅಧಿಕೃತ ಮಾನ್ಯತೆ ಹಾಗೂ ಪ್ರೋತ್ಸಾಹ ದೊರೆತಂತಾಗಿದೆ. ರಾಜ್ಯ ಕಂಬಳ ಅಸೋಸಿಯೇಷನ್‍ಗೆ ಮೂರು ವರ್ಷದ ಅವಧಿ ಅಥವಾ ಮುಂದಿನ ಆದೇಶದವರೆಗೆ ಮಾನ್ಯತೆ ನೀಡಲಾಗಿದೆ. ಅಸೋಸಿಯೇಷನ್ ಪ್ರತಿವರ್ಷ ಜೂ.30ರೊಳಗೆ ಕಾರ್ಯಚಟುವಟಿಕೆಗಳ ಆಡಳಿತ ವರದಿ, ವಾರ್ಷಿಕ ವಹಿವಾಟುವಿನ ಆಡಿಟ್ ವರದಿ, ವಾರ್ಷಿಕ ಸಾಮಾನ್ಯ ಸಮಿತಿ ಮತ್ತು ಕಾರ್ಯಕಾರಿ

ಕರಾವಳಿ ಕಂಬಳಕ್ಕೆ ರಾಜ್ಯ ಸರ್ಕಾರಿದಂದ ಅಧಿಕೃತ ಮಾನ್ಯತೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ತನ್ನ ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಅ.10 ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಗುಂಟೆ ಬಳಿಯ ಭುವನೇಶ್ವರಿ ನಗರದಲ್ಲಿ ನಡೆದಿದೆ.ಭುವನ್ (1), ಬೃಂದಾ (4), ತಾಯಿ ವಿಜಯಲಕ್ಷ್ಮಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗುರುವಾರ(ಅ.09) ರಾತ್ರಿ ವಿಜಯಲಕ್ಷ್ಮಿ ತಂಗಿ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಮೂಲತಃ ರಾಯಚೂರು ಮಸ್ಕಿ ಮೂಲದ ರಮೇಶ್, ವಿಜಯಲಕ್ಷ್ಮಿ ಮದುವೆಯಾಗಿ 5 ವರ್ಷವಾಗಿತ್ತು. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.. ಗಂಡ ರಮೇಶ್ ಮಾಲ್ ಒಂದರಲ್ಲಿ

ಬೆಂಗಳೂರು: ತನ್ನ ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವೇತನ ಸಹಿತ ಒಂದು ಮುಟ್ಟಿನ ರಜೆಗೆ ಸರ್ಕಾರದ ಅನುಮೋದನೆ: ಮಹಿಳಾ ಸ್ನೇಹಿ ನಿಯಮ ರೂಪಿಸಲು ತಜ್ಞರ ಒತ್ತಾಯ

(ನ್ಯೂಸ್‌ ಕಡಬ) newskadaba.com,  ಅ.10 : ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ಕೆಲಸ ಮಾಡುವ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ರಜೆ ನೀಡುವ ಮುಟ್ಟಿನ ರಜೆ ನೀತಿಯನ್ನು ಸಚಿವ ಸಂಪುಟ ಅನುಮೋದನೆ ನೀಡಿದೆ. ಆದರೆ ಸರ್ಕಾರ ನಿಯಮಗಳನ್ನು ಹೆಚ್ಚು ಮಹಿಳಾ ಸ್ನೇಹಿಯಾಗಿ ಮಾಡುವಂತೆ ಒತ್ತಾಯಿಸಿದ್ದಾರೆ, ಹೀಗಾಗಿ ಅವರಿಗೆ ಹಿಂಜರಿಕೆಯಿಲ್ಲದೆ ರಜೆ ಪಡೆಯಲು ಅನುವು ಮಾಡಿಕೊಡುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಮಹಿಳಾ ಸಂಘಟನೆಗಳು ಈ ಕ್ರಮವನ್ನು ಸ್ವಾಗತಿಸಿದೆ, ಆದರೆ ಕೈಗಾರಿಕಾ ಪ್ರತಿನಿಧಿಗಳು ಕೆಲಸಕ್ಕೆ

ವೇತನ ಸಹಿತ ಒಂದು ಮುಟ್ಟಿನ ರಜೆಗೆ ಸರ್ಕಾರದ ಅನುಮೋದನೆ: ಮಹಿಳಾ ಸ್ನೇಹಿ ನಿಯಮ ರೂಪಿಸಲು ತಜ್ಞರ ಒತ್ತಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಫಿಲಿಪೈನ್ಸ್‌ನಲ್ಲಿ 7.6 ತೀವ್ರತೆಯ ಭೂಕಂಪ; ಸುನಾಮಿ ಆತಂಕ

(ನ್ಯೂಸ್‌ ಕಡಬ) newskadaba.com,  ಅ.10 : ಫಿಲಿಪೈನ್ಸ್‌ನಲ್ಲಿ ಇಂದು ಬೆಳ್ಳಂ ಬೆಳಗ್ಗೆ 7.6 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಪ್ರಬಲ ಭೂಕಂಪದ ಕಾರಣ ಕರಾವಳಿ ಪ್ರದೇಶಗಳಲ್ಲಿ ಸುನಾಮಿ ಉಂಟಾಗುವ ಭೀತಿ ಎದುರಾಗಿದೆ. ಪರಿಣಾಮವಾಗಿ ಕರಾವಳಿ ಪ್ರದೇಶದ ಜನರನ್ನು ಸ್ಥಳಾಂತರಿಸಲು ಸೂಚನೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಫಿಲಿಪೈನ್ಸ್ ಜ್ವಾಲಾಮುಖಿ ಮತ್ತು ಭೂಕಂಪಶಾಸ್ತ್ರ ಸಂಸ್ಥೆ (ಫಿವೊಲ್ಕ್ಸ್) ಮಾಹಿತಿ ನೀಡಿದ್ದು, ಮಿಂಡಾನಾವೊದ ದಾವೊ ಓರಿಯಂಟಲ್‌ನಲ್ಲಿರುವ ಮನಾಯ್ ಪಟ್ಟಣದ ಬಳಿ 10 ಕಿ.ಮೀ ಆಳದಲ್ಲಿ ಕಡಲಾಚೆಯ ಭೂಕಂಪ ಸಂಭವಿಸಿದೆ. ಇನ್ನು ದುರ್ಘಟನೆಯಲ್ಲಿ

ಫಿಲಿಪೈನ್ಸ್‌ನಲ್ಲಿ 7.6 ತೀವ್ರತೆಯ ಭೂಕಂಪ; ಸುನಾಮಿ ಆತಂಕ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮತ್ತೆ ಏರಿಕೆಯಾದ ಚಿನ್ನದ ಬೆಲೆ – 1.5 ಲಕ್ಷದ ಗಡಿ ದಾಟಿದ ಕೆ.ಜಿ ಬೆಳ್ಳಿ!

(ನ್ಯೂಸ್‌ ಕಡಬ) newskadaba.com,  ಅ.10 ಬೆಂಗಳೂರು : ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಲಕ್ಷ್ಮೀ ಪೂಜೆಗೆ ಸಿದ್ಧತೆಗಳು ಆರಂಭವಾಗಿವೆ. ಜೊತೆಗೆ ಮದುವೆ ಸೀಜನ್ ಸಹ ಸ್ಟ್ರಾಟ್ ಆಗಿದೆ. ಆದ್ರೇ ಈ ಸಮಯದಲ್ಲೇ ಬಂಗಾರ ಬೆಳ್ಳಿ ಬಲು ಭಾರವಾಗಿದ್ದು, ಮಧ್ಯಮ ಮತ್ತು ಬಡ ವರ್ಗದವರಿಗೆ ಕೈಗೆಟುಕದಂತಾಗಿದೆ…. ದಿನದಿಂದ ದಿನಕ್ಕೆ ಚಿನ್ನದ ಬೆಲೆ ಗಗನಕ್ಕೇರುತ್ತಿದ್ದು, ಬಂಗಾರದ ಬೆಲೆಯಲ್ಲಿ ಆಲ್ ಟೈಮ್ ರೆಕಾರ್ಡ್ ನಿರ್ಮಾಣವಾಗ್ತಿದೆ. ಕಳೆದ ಒಂದು ವರ್ಷದಲ್ಲಿ 65% ರಷ್ಟು ದರ ಏರಿಕೆ ಆಗಿದ್ದರೂ ಸಹ ಚಿನ್ನದ ಮೇಲೆ

ಮತ್ತೆ ಏರಿಕೆಯಾದ ಚಿನ್ನದ ಬೆಲೆ – 1.5 ಲಕ್ಷದ ಗಡಿ ದಾಟಿದ ಕೆ.ಜಿ ಬೆಳ್ಳಿ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮತ್ತೆ ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು

(ನ್ಯೂಸ್‌ ಕಡಬ) newskadaba.com,  ಅ.10 : ರಾಜ್ಯ ಸರ್ಕಾರ ನಿಗಧಿತ ಸಮಯದೊಳಗೆ ತಮ ವಿವಿಧ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಇದೇ ತಿಂಗಳ 15ರಿಂದ ಐದು ದಿನಗಳ ಕಾಲ ರಾಜ್ಯಾದ್ಯಂತ ಸಾರಿಗೆ ನೌಕರರು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಜಂಟಿ ಕ್ರಿಯಾ ಸಮಿತಿ ಘೋಷಿಸಿದೆ. ಬೆಂಗಳೂರು, ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದ್ದು, 2020 ಜನವರಿ 1ರಿಂದ ಆಗಿರುವ ಶೇ.15ರಷ್ಟು ವೇತನ ಹೆಚ್ಚಳದ ನಂತರದ 38 ತಿಂಗಳ ಬಾಕಿ ಹಣ ಪಾವತಿ, 38 ತಿಂಗಳ ಬಾಕಿ

ಮತ್ತೆ ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top