News Kadaba

ಬೆಂಗಳೂರು : ರಸ್ತೆ ಗುಂಡಿ ಅವಾಂತರ- ಸಹೋದರಿಯರು ದುರ್ಮರಣ..!

(ನ್ಯೂಸ್‌ ಕಡಬ) newskadaba.com,  ಅ.04 : ಬೆಂಗಳೂರು: ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಕಳಪೆ ನಿರ್ವಹಣೆಯಿಂದಾಗಿ 22 ವರ್ಷದ ವಿದ್ಯಾರ್ಥಿನಿ ಧನುಶ್ರೀ ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಹೊಸಕೋಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೂ ಇದೇ ರೀತಿಯ ಮತ್ತೊಂದು ಘಟನೆ ವರದಿಯಾಗಿದ್ದು, ಇಬ್ಬರು ಸಹೋದರಿಯರು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಮೃತರನ್ನು ಶೈಲಾ (25) ಮತ್ತು ಆಕೆಯ ಸಹೋದರಿ ಶ್ವೇತಾ (22) ಎಂದು ಗುರುತಿಸಲಾಗಿದೆ. ಶುಕ್ರವಾರ (ಅ.03) ಮಧ್ಯಾಹ್ನ 1.45 ರ ಸುಮಾರಿಗೆ ಕೈವಾರ ತಾತಯ್ಯ ದೇವಸ್ಥಾನದಿಂದ ಹೊಸಕೋಟೆಯಲ್ಲಿರುವ ತಮ್ಮ […]

ಬೆಂಗಳೂರು : ರಸ್ತೆ ಗುಂಡಿ ಅವಾಂತರ- ಸಹೋದರಿಯರು ದುರ್ಮರಣ..! Read More »

ಕರಾವಳಿ

2021ನೇ ಸಾಲಿನ ಕನ್ನಡ ಸಿನಿಮಾಗಳಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ; ‘777 ಚಾರ್ಲಿ’ ಸಿನಿಮಾದ ಅಭಿನಯಕ್ಕಾಗಿ ರಕ್ಷಿತ್ ಶೆಟ್ಟಿ ಯವರಿಗೆ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com,  ಅ.04 : 2021ನೇ ಸಾಲಿನ ಕನ್ನಡ ಸಿನಿಮಾಗಳಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ 2025 ರಲ್ಲಿ ಪ್ರಕಟ ಆಗಿದ್ದು, ‘777 ಚಾರ್ಲಿ’ ಸಿನಿಮಾದ ಅಭಿನಯಕ್ಕಾಗಿ ರಕ್ಷಿತ್ ಶೆಟ್ಟಿ ಅವರು ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.‘ದೊಡ್ಡಹಟ್ಟಿ ಬೋರೆಗೌಡ’ ಚಿತ್ರಕ್ಕೆ ಮೊದಲನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ನೀಡಲಾಗಿದೆ. ‘777 ಚಾರ್ಲಿ’ ಸಿನಿಮಾ ‘2ನೇ ಅತ್ಯುತ್ತಮ ಚಿತ್ರ’ ಪ್ರಶಸ್ತಿ ಪಡೆದುಕೊಂಡಿದೆ.ಹೃದಯಶಿವ ನಿರ್ದೇಶನ ಮಾಡಿದ ‘ಬಿಸಿಲು ಕುದುರೆ’ ಸಿನಿಮಾಗೆ 3ನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ನೀಡಲಾಗಿದೆ. ‘ರತ್ನನ್

2021ನೇ ಸಾಲಿನ ಕನ್ನಡ ಸಿನಿಮಾಗಳಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ; ‘777 ಚಾರ್ಲಿ’ ಸಿನಿಮಾದ ಅಭಿನಯಕ್ಕಾಗಿ ರಕ್ಷಿತ್ ಶೆಟ್ಟಿ ಯವರಿಗೆ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿ Read More »

ಕರಾವಳಿ

ಹಿರಿಯೂರು ಬಳಿ ಭೀಕರ ಅಪಘಾತ; ಮಗು ಸೇರಿ ಮೂವರು ಸಾವು

(ನ್ಯೂಸ್‌ ಕಡಬ) newskadaba.com,  ಅ.04 ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಬಳಿ ಶುಕ್ರವಾರ(ಅ.03) ಕಾರು ಪಲ್ಟಿಯಾಗಿದ್ದು, ಭೀಕರ ಅಪಘಾತದಲ್ಲಿ ಮಗು ಸೇರಿ ಮೂವರು ಮೃತಪಟ್ಟಿದ್ದಾರೆ. ಯಾದಗಿರಿ ಮೂಲದ ಮಲ್ಲಮ್ಮ(26), ಸರೋಜಮ್ಮ(25) ಮತ್ತು ಪುಟ್ಟ ಮಗು ಮೃತ ದುರ್ದೈವಿಗಳು. ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಸ್ಥಳಕ್ಕೆ ಡಿವೈಎಸ್​​ಪಿ ಶಿವಕುಮಾರ್ ಮತ್ತು ಸಿಪಿಐ ಗುಡ್ಡಪ್ಪ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಹಿರಿಯೂರು ಗ್ರಾಮಾಂತರ ಠಾಣಾಯಲ್ಲಿ

ಹಿರಿಯೂರು ಬಳಿ ಭೀಕರ ಅಪಘಾತ; ಮಗು ಸೇರಿ ಮೂವರು ಸಾವು Read More »

ಕರಾವಳಿ

ಕಾರವಾರ: ಸೆಲ್ಫೀ ತೆಗೆಯಲು ಹೋಗಿ ಸಮುದ್ರಪಾಲಾದ ಶಿವಮೊಗ್ಗ ಮೂಲದ ಪ್ರವಾಸಿಗ

(ನ್ಯೂಸ್‌ ಕಡಬ) newskadaba.com,  ಅ.04 ಕಾರವಾರ: ಸೆಲ್ಫೀ ತೆಗೆಯಲು ಹೋಗಿ ಸಮುದ್ರದಲ್ಲಿ ಮುಳುಗಿ ಶಿವಮೊಗ್ಗ ಮೂಲದ ಪ್ರವಾಸಿಗ ದಾರುಣ ಸಾವನ್ನಪಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಓಂ ಕಡಲ ತೀರದಲ್ಲಿ ನಡೆದಿದೆ. ಶಿವಮೊಗ್ಗ ಮೂಲದ ಅಸ್ಲಾಂ (45) ಮೃತ ವ್ಯಕ್ತಿ. ಅಸ್ಲಾಂ ಶಿವಮೊಗ್ಗ ದಿಂದ 10ಜನರ ಜೊತೆಯಲ್ಲಿ ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದರು. ಈ ಸಂದರ್ಭದಲ್ಲಿ ಓಂ ಬೀಚ್ ನಲ್ಲಿ ಕಲ್ಲುಬಂಡೆಯ ಮೇಲೆ ಸೆಲ್ಫೀ ತೆಗೆಯುವಾಗ ಕಾಲುಜಾರಿ ಬಿದ್ದು ಸಮುದ್ರಪಾಲಾಗಿದ್ದಾರೆ. ಮೃತದೇಹವನ್ನು ಗೋಕರ್ಣದ ಪೊಲೀಸರು

ಕಾರವಾರ: ಸೆಲ್ಫೀ ತೆಗೆಯಲು ಹೋಗಿ ಸಮುದ್ರಪಾಲಾದ ಶಿವಮೊಗ್ಗ ಮೂಲದ ಪ್ರವಾಸಿಗ Read More »

ಕರಾವಳಿ

ಅರಬ್ಬಿ ಸಮುದ್ರದಲ್ಲಿ ಶಕ್ತಿ ಚಂಡಮಾರುತ ಅಬ್ಬರ ; ಅ.7ರವರೆಗೆ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,  ಅ.04 ಮುಂಬೈ: ಅರಬ್ಬಿ ಸಮುದ್ರದಲ್ಲಿ ಶಕ್ತಿ ಚಂಡಮಾರುತ ಅಬ್ಬರ ಹಿನ್ನೆಲೆ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಅಕ್ಟೋಬರ್ 3ರಿಂದ 7ರವರೆಗೆ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ. ಬಲವಾದ ಗಾಳಿ, ಚಂಡಮಾರುತದ ಎಚ್ಚರಿಕೆ ನೀಡಿದ್ದು, ಮುಂಬೈ, ಥಾಣೆ, ಪಾಲ್ಘರ್, ರಾಯಗಢ, ರತ್ನಗಿರಿ, ಸಿಂಧುದುರ್ಗ ಸೇರಿದಂತೆ ಹಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗುಜರಾತ್‌ನ ದ್ವಾರಕಾದಿಂದ ಸುಮಾರು 250 ಕಿ.ಮೀ ಪಶ್ಚಿಮ-ನೈಋತ್ಯಕ್ಕೆ ಚಂಡಮಾರುತ ಕೇಂದ್ರೀಕೃತವಾಗಿದೆ. ಇಂದು ಈ ಚಂಡಮಾರುತ ಇನ್ನಷ್ಟು

ಅರಬ್ಬಿ ಸಮುದ್ರದಲ್ಲಿ ಶಕ್ತಿ ಚಂಡಮಾರುತ ಅಬ್ಬರ ; ಅ.7ರವರೆಗೆ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸಾಧ್ಯತೆ Read More »

ಕರಾವಳಿ

ಇಸ್ಲಾಮಾಬಾದ್: ಪ್ರೆಸ್ ಕ್ಲಬ್ ಗೆ ನುಗ್ಗಿ ಪತ್ರಕರ್ತರ ಮೇಲೆ ಪೊಲೀಸರಿಂದ ಲಾಠಿಚಾರ್ಜ್

(ನ್ಯೂಸ್‌ ಕಡಬ) newskadaba.com,  ಅ.04 ಇಸ್ಲಾಮಾಬಾದ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ನಲ್ಲಿ ಭುಗಿಲೆತ್ತಿದ ಅಸಮಾಧಾನದ ಅಲೆ ಈಗ ಇಸ್ಲಾಮಾಬಾದ್‌ನವರೆಗೂ ವ್ಯಾಪಿಸಿದೆ. ಕಾಶ್ಮೀರ ಕ್ರಿಯಾ ಸಮಿತಿಯು ಆಯೋಜಿಸಿದ್ದ ಶಾಂತಿಯುತ ಪ್ರತಿಭಟನೆಯ ಸಮಯದಲ್ಲಿ, ರಾಷ್ಟ್ರೀಯ ಪ್ರೆಸ್ ಕ್ಲಬ್ ಎದುರು ನಡೆಯುತ್ತಿದ್ದ ಪ್ರತಿಭಟನೆಯನ್ನು ಭಂಗಪಡಿಸಲು ಪಾಕಿಸ್ತಾನ ಪೊಲೀಸರು ಲಾಠಿ ಚಾರ್ಜ್ ಮಾಡಿರುವುದಾಗಿ ವರದಿಯಾಗಿದೆ. ಪಿಒಕೆ ಪ್ರದೇಶದಲ್ಲಿ ಬಹುಕಾಲದಿಂದ ಇದ್ದ ತಾರತಮ್ಯ, ಆಡಳಿತದ ಅನ್ಯಾಯ ಮತ್ತು ಇಂಟರ್‌ನೆಟ್ ಕಡಿತದ ವಿರುದ್ಧ ಸಾರ್ವಜನಿಕರ ಅಸಮಾಧಾನ ಕಳೆದ 4 ದಿನಗಳಿಂದ ನಿರಂತರ ಪ್ರತಿಭಟನೆ ರೂಪದಲ್ಲಿ ವ್ಯಕ್ತವಾಗುತ್ತಿದೆ.

ಇಸ್ಲಾಮಾಬಾದ್: ಪ್ರೆಸ್ ಕ್ಲಬ್ ಗೆ ನುಗ್ಗಿ ಪತ್ರಕರ್ತರ ಮೇಲೆ ಪೊಲೀಸರಿಂದ ಲಾಠಿಚಾರ್ಜ್ Read More »

ಕರಾವಳಿ

ತಾಯಿ-ಮಗಳ ನಡುವೆ ಜಗಳ; ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿದ ತಾಯಿಯ ಬಂಧನ

(ನ್ಯೂಸ್‌ ಕಡಬ) newskadaba.com,  ಅ.04 ಕಾರ್ಕಳ: ತಾಯಿ-ಮಗಳ ನಡುವೆ ಜಗಳ ತೀವ್ರಗೊಂಡು ತಾಯಿಯೇ ತನ್ನ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದಲ್ಲಿ ನಡೆದಿದೆ.ಮೃತ ಯುವತಿಯನ್ನು ಕಾರ್ಕಳದ ಹಿರ್ಗಾನ ಗ್ರಾಮದ ನಿವಾಸಿಗಳಾದ ಶೇಖ್ ಮುಸ್ತಫಾ ಮತ್ತು ಗುಲ್ಜಾರ್ ಬಾನು ಅವರ ಪುತ್ರಿ ಶಿಫನಾಜ್ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಶಿಫನಾಜ್ ತಾನು ಪ್ರೀತಿಸುತ್ತಿದ್ದ ಯುವಕನನ್ನು ಭೇಟಿಯಾಗಲು ಉಡುಪಿಗೆ ಹೋಗುವುದಾಗಿ ಹೇಳಿಕೊಂಡಿದ್ದಳು. ಇದಕ್ಕೆ ಆಕೆಯ ತಾಯಿ ಗುಲ್ಜಾರ್ ಬಾನು ವಿರೋಧ

ತಾಯಿ-ಮಗಳ ನಡುವೆ ಜಗಳ; ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿದ ತಾಯಿಯ ಬಂಧನ Read More »

ಕರಾವಳಿ

ಖ್ಯಾತ ಪತ್ರಕರ್ತ ಥೈಲ್ ಜಾಕೋಬ್ ಸೋನಿ ಜಾರ್ಜ್ ವಿಧಿವಶ

(ನ್ಯೂಸ್‌ ಕಡಬ) newskadaba.com,  ಅ.04 ಬೆಂಗಳೂರು : ಪದ್ಮಭೂಷಣ ಪುರಸ್ಕೃತ ಹಿರಿಯ ಪತ್ರಕರ್ತ ಹಾಗೂ ಲೇಖಕ ಥೈಲ್ ಜಾಕೋಬ್ ಸೋನಿ ಜಾರ್ಜ್(97) ಅವರು ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 97 ವರ್ಷದ ವಯಸ್ಸಿನ ಜಾರ್ಜ್ ಅವರು, ಅಕ್ಟೋಬರ್ 3, 2025ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಟಿಜೆಎಸ್ ಜಾರ್ಜ್ ಅವರು ಕೇವಲ ಪತ್ರಕರ್ತರಲ್ಲ, ಅವರು ಬರಹದ ಮೂಲಕ ಸಮಾಜವನ್ನು ಪ್ರಬೋಧಿಸುವ, ತಾತ್ವಿಕವಾಗಿ ಪ್ರೇರೇಪಿಸುವ ಮಾದರಿ ವ್ಯಕ್ತಿಯಾಗಿದ್ದರು ಅವರ ಲೇಖನಶೈಲಿ, ವೈಚಾರಿಕ ಸ್ಪಷ್ಟತೆ, ಮತ್ತು ನಿರ್ಭೀತ

ಖ್ಯಾತ ಪತ್ರಕರ್ತ ಥೈಲ್ ಜಾಕೋಬ್ ಸೋನಿ ಜಾರ್ಜ್ ವಿಧಿವಶ Read More »

ಕರಾವಳಿ

ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿದ ಆಟೋ

(ನ್ಯೂಸ್‌ ಕಡಬ) newskadaba.com,  ಅ.04 ಉಡುಪಿ: ಮಣಿಪಾಲ ಈಶ್ವರ ನಗರ ಪುರಸಭೆಗೆ ಸೇರಿದ್ದು ಎನ್ನಲಾದ ಕುಡಿಯುವ ನೀರಿನ ಪಂಪಿಂಗ್ ಸ್ಟೇಷನ್ ಬಳಿ ಆಟೋವೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದಿದೆ. ರಸ್ತೆ ಬದಿಗಳನ್ನು ಸಮತಟ್ಟು ಮಾಡಲಾಗಿದ್ದರೂ, ಸರಿಯಾದ ಚರಂಡಿ ನಿರ್ಮಿಸದಿರುವುದು ಅಪಘಾತಕ್ಕೆ ಕಾರಣವಾಗಿದೆ. ಆಟೋ ವಿರುದ್ಧ ದಿಕ್ಕಿನಲ್ಲಿ ಪಲ್ಟಿಯಾಗಿ ಸಂಪೂರ್ಣವಾಗಿ ಹಾನಿಗೊಳಗಾಗಿದೆ. ಮೂರ್ಛೆ ರೋಗದಿಂದ ಬಳಲುತ್ತಿರುವ ಚಾಲಕ ವಾಹನ ಚಲಾಯಿಸುವಾಗ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ ಎಂದು ಹೇಳಲಾಗಿದ್ದು, ಬಳಿಕ ಆಟೋ ನಿಯಂತ್ರಣ ತಪ್ಪಿ ಚರಂಡಿಗೆ

ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿದ ಆಟೋ Read More »

ಕರಾವಳಿ

ಎಸಿಸಿ ಅಧ್ಯಕ್ಷ ಮೊಹ್ಸಿನ್ ನಖ್ವಿಗೆ ಬಿಸಿಸಿಐ ಕಠಿಣ ಎಚ್ಚರಿಕೆ – ರಾಜೀನಾಮೆಗೆ ಒತ್ತಾಯ

(ನ್ಯೂಸ್‌ ಕಡಬ) newskadaba.com,  ಅ.03 ನವದೆಹಲಿ:2025ರ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಯಶಸ್ವಿಯಾಗಿ ಮುಕ್ತಾಯಗೊಂಡರೂ, ಟ್ರೋಫಿ ಹಸ್ತಾಂತರದ ಕುರಿತು ಉದ್ಭವಿಸಿರುವ ರಾಜಕೀಯ ಮತ್ತು ಕ್ರೀಡಾ ವಿವಾದ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಚಾಂಪಿಯನ್ ತಂಡವಾದ ಭಾರತಕ್ಕೆ ಏಷ್ಯಾಕಪ್ ಟ್ರೋಫಿ ಮತ್ತು ಪದಕಗಳನ್ನು ನೀಡದೆ ವಿಳಂಬ ಮಾಡಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಮೊಹ್ಸಿನ್ ನಖ್ವಿ ವಿರುದ್ಧ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪಂದ್ಯಾವಳಿ ಮುಗಿದಾದ ನಂತರವೂ ಟ್ರೋಫಿ

ಎಸಿಸಿ ಅಧ್ಯಕ್ಷ ಮೊಹ್ಸಿನ್ ನಖ್ವಿಗೆ ಬಿಸಿಸಿಐ ಕಠಿಣ ಎಚ್ಚರಿಕೆ – ರಾಜೀನಾಮೆಗೆ ಒತ್ತಾಯ Read More »

ಕರಾವಳಿ
Scroll to Top