News Kadaba

ಭರ್ಜರಿ ಹೂವುಗಳ ದರ ಕುಸಿತ

(ನ್ಯೂಸ್‌ ಕಡಬ) newskadaba.com,  ಸೆ.26 ಬೆಂಗಳೂರು: ಸತತವಾಗಿ ಮಳೆ ಸುರಿಯುತ್ತಿರುವುದರಿಂದ ಹೂವುಗಳು ಗುಣಮಟ್ಟ ಕಳೆದುಕೊಂಡ ಹಿನ್ನೆಲೆಯಲ್ಲಿ ಹೂವುಗಳು ನೆರೆಯ ರಾಜ್ಯಗಳಿಗೆ ಹಾಗೂ ವಿದೇಶಕ್ಕೆ ರಫ್ತು ಬೇಡಿಕೆ ಕುಸಿತ ಹಿನ್ನೆಲೆಯಲ್ಲಿ ಬೆಲೆ ಇಳಿಕೆಗೆ ಕಾರಣವಾಗಿದೆ. ಚಿಕ್ಕಬಳ್ಳಾಪುರ, ಚಿಂತಾಮಣಿ ತಾಲೂಕು ವಿವಿಧೆಡೆ ರೈತರು ನಾಡಹಬ್ಬದಸರಾ ಸಂದರ್ಭದಲ್ಲಿ ಹೂವುಗಳಿಗೆ ಉತ್ತಮ ಬೆಲೆ ನಿರೀಕ್ಷಿಸಿದ್ದರು, ಕಲರ್ ಕಲರ್ ಸೇವಂತಿ, ಗುಲಾಬಿ, ಚೆಂಡು ಸೇರಿದಂತೆ ಇತರ ಹೂವಿನ ಬೆಲೆ ಕುಸಿದಿದ್ದು, ರೈತರು ಕಂಗಾಲಾಗಿದ್ದಾರೆ. ಈ ಹಿಂದೆ ಪಿತೃಪಕ್ಷದ ಸಮಯದಲ್ಲಿ ಬೆಲೆ ಇಳಿಕೆ ಸಹಜ ಎಂದುಕೊಂಡರೆ ಈಗ […]

ಭರ್ಜರಿ ಹೂವುಗಳ ದರ ಕುಸಿತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿಯ ಕಲ್ಸಂಕ ಬಳಿ ಡಿವೈಡರ್ ಮೇಲೇರಿದ ಟಿಪ್ಪರ್ ಬೈಕ್ ಗೆ ಡಿಕ್ಕಿ – ಸವಾರರಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.26 ಉಡುಪಿ : ಡಿವೈಡರ್ ಮೇಲೇರಿದ ಟಿಪ್ಪರ್ ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಕಲ್ಸಂಕ-ಗುಂಡಿಬೈಲು ಸಮೀಪ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಹಾಗೂ ಸಹಸವಾರನಿಗೆ ಗಂಭೀರ ಗಾಯಗಳಾಗಿದೆ..ಬೈಕ್ ಸವಾರ ಗಣೇಶ್ ಕರ್ಕೇರ, ಸಹಸವಾರ ಗಜೇಂದ್ರ ಅವರನ್ನು ಸ್ಥಳೀಯರ ಸಹಕಾರದಿಂದ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ..ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಉಡುಪಿಯ ಕಲ್ಸಂಕ ಬಳಿ ಡಿವೈಡರ್ ಮೇಲೇರಿದ ಟಿಪ್ಪರ್ ಬೈಕ್ ಗೆ ಡಿಕ್ಕಿ – ಸವಾರರಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೆ.27ರಿಂದ ಸೆ.30ರವರೆಗೆ ಶ್ರೀ ಶಾರದಾ ರಜತ ಸಂಭ್ರಮ ಮಹೋತ್ಸವ ಸಂಭ್ರಮ

(ನ್ಯೂಸ್‌ ಕಡಬ) newskadaba.com,  ಸೆ.26 ಬಂಟ್ವಾಳ : ತುಂಬೆ ರಾಮಲ್ ಕಟ್ಟೆ ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ.) ಶ್ರೀ ಶಾರದಾ ರಜತ ಮಹೋತ್ಸವ ಸಮಿತಿ ಇದರ ವತಿಯಿಂದ ಶ್ರೀ ಶಾರದಾ ಸಮುದಾಯ ಭವನ ಉದ್ಘಾಟನಾ ಸಮಾರಂಭ ಮತ್ತು ಶ್ರೀ ಶಾರದಾ ರಜತ ಸಂಭ್ರಮ 2025 ಕಾರ್ಯಕ್ರಮ ಸೆ.27ರಿಂದ ಸೆ.30 ರ ವರೆಗೆ ಶ್ರೀರಾಮ ನಗರ ರಾಮಲ್ ಕಟ್ಟೆ ತುಂಬೆ ಇಲ್ಲಿ ನಡೆಯಲಿದೆ ಎಂದು ಸಮಿತಿಯ ಪ್ರಧಾನ ಸಂಚಾಲಕ ತೇವು ತಾರಾನಾಥ ಕೊಟ್ಟಾರಿಯವರು ತಿಳಿಸಿದರು. ಅವರು ತುಂಬೆ

ಸೆ.27ರಿಂದ ಸೆ.30ರವರೆಗೆ ಶ್ರೀ ಶಾರದಾ ರಜತ ಸಂಭ್ರಮ ಮಹೋತ್ಸವ ಸಂಭ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿದ್ಯುತ್ ತಂತಿ ಮೇಲೆ ಬಿದ್ದಿದ್ದ ತಾಳೆಗರಿಯನ್ನು ತೆರವುಗೊಳಿಸುವಾಗ ಬಾವಿಗೆ ಬಿದ್ದು ಯುವಕನೋರ್ವ ಸಾವು

(ನ್ಯೂಸ್‌ ಕಡಬ) newskadaba.com,  ಸೆ.26  ಕಾಸರಗೋಡು : ವಿದ್ಯುತ್ ತಂತಿ ಮೇಲೆ ಬಿದ್ದಿದ್ದ ತಾಳೆಗರಿಯನ್ನು ತೆಗೆಯಲೆತ್ನಿಸುತ್ತಿದ್ದಾಗ ಬಾವಿಗೆ ಬಿದ್ದು ಯುವಕ ಮೃತಪಟ್ಟ ಘಟನೆ ಉದುಮ ಸಮೀಪದ ವಳಿಯವಲಪ್ಪು ಎಂಬಲ್ಲಿ ನಡೆದಿದೆ. ವಳಿಯವಲಪ್ಪುವಿನ ಅಶ್ವಿನ್ ಅರವಿಂದ (18) ಮೃತಪಟ್ಟವರು. ಸರ್ವೀಸ್ ವಯರ್ ಮೇಲೆ ಬಿದ್ದಿದ್ದ ತಾಳೆಗರಿಯನ್ನು ಬಾವಿಯ ಕಟ್ಟೆಗೆ ಹತ್ತಿ ತೆಗೆಯಲೆತ್ನಿಸುತ್ತಿದ್ದಾಗ ಅಶ್ವಿನ್ ಬಾವಿಗೆ ಬಿದ್ದಿದ್ದು, ಕಾಸರಗೋಡಿನಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬಂದಿಗಳು ಮೇಲಕ್ಕೆತ್ತಿ ಆಸ್ಪತ್ರೆಗೆ ತಲುಪಿಸಿದರೂ ಆತ ಅದಾಗಲೇ ಸಾವನ್ನಪ್ಪಿದನು ಎಂದು ವೈದ್ಯರು ತಿಳಿಸಿದ್ದಾರೆ.

ವಿದ್ಯುತ್ ತಂತಿ ಮೇಲೆ ಬಿದ್ದಿದ್ದ ತಾಳೆಗರಿಯನ್ನು ತೆರವುಗೊಳಿಸುವಾಗ ಬಾವಿಗೆ ಬಿದ್ದು ಯುವಕನೋರ್ವ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಜೇಶ್ವರದ ಕುಂಜತ್ತೂರು ಶಾಲಾ ಮೇಲ್ಛಾವಣಿ ಕುಸಿತ – ತಪ್ಪಿದ ಭಾರೀ ಅನಾಹುತ

(ನ್ಯೂಸ್‌ ಕಡಬ) newskadaba.com,  ಸೆ.26  ಮಂಜೇಶ್ವರ :  ಶಾಲಾ ಮೇಲ್ಛಾವಣಿ ಕುಸಿದು ಬಿದ್ದ ಘಟನೆ ಸೆ.೨೫ರಂದು ಉದ್ಯಾವರ ದಲ್ಲಿರುವ ಕುಂಜತ್ತೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದು, ತರಗತಿಯಲ್ಲಿ ಮಕ್ಕಳು ಇಲ್ಲದೆ ಇದ್ದುದರಿಂದ ಭಾರೀ ಅಪಾಯ ಸ್ವಲ್ಪದರಲ್ಲೇ ತಪ್ಪಿದೆ . ಬೆಳಿಗ್ಗೆ 8.30 ರ ಸುಮಾರಿಗೆ ಘಟನೆ ನಡೆದಿದೆ 2ನೇ ತರಗತಿಯ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಈ ಸಮಯದಲ್ಲಿ ಮಕ್ಕಳು ತರಗತಿಗೆ ತಲುಪಿರಲಿಲ್ಲ. ಹಂಚು ಹಾಸಿದ ಶಾಲೆಯ ಕೆಳಗೆ ಅಳವಡಿಸಲಾದ ಸ್ಲಾಬ್ ಕುಸಿದು ಬಿದ್ದಿದೆ . ಸಮೀಪದಲ್ಲಿದ್ದ

ಮಂಜೇಶ್ವರದ ಕುಂಜತ್ತೂರು ಶಾಲಾ ಮೇಲ್ಛಾವಣಿ ಕುಸಿತ – ತಪ್ಪಿದ ಭಾರೀ ಅನಾಹುತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೈಕ್‌ಗೆ ಟ್ಯಾಂಕರ್‌ ಡಿಕ್ಕಿ-ಅಪ್ಪ ಸಾವು, ಮಗ ಪಾರು

(ನ್ಯೂಸ್‌ ಕಡಬ) newskadaba.com,  ಸೆ.25 ಬೆಂಗಳೂರು : ಬೈಕ್‌ನಲ್ಲಿ ಮಗನನ್ನು ಕರೆದುಕೊಂಡು ಹೋಗುತ್ತಿದ್ದಾಗ ವಾಟರ್‌ಟ್ಯಾಂಕರ್‌ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ ಮೃತಪಟ್ಟಿರುವ ಘಟನೆ ವೈಟ್‌ಫೀಲ್‌್ಡ ಸಂಚಾರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಮೂಲತಃ ಕೋಲಾರದ ಮುನಿರಾಜು (52) ಮೃತಪಟ್ಟವರು. ಇವರ ಮಗ ಧನಂಜಯಗೌಡ (16) ಸಣ್ಣಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ನಿನ್ನೆ ಬೆಳಗ್ಗೆ 7.45 ರ ಸುಮಾರಿನಲ್ಲಿ ಮುನಿರಾಜು ಅವರು ಬೈಕ್‌ನಲ್ಲಿ ಮಗನನ್ನು ಕರೆದುಕೊಂಡು ನಾಗಗೊಂಡನಹಳ್ಳಿ ಕಡೆಯಿಂದ ಇಮಡಿಹಳ್ಳಿ ಕಡೆಗೆ ಹೋಗುತ್ತಿದ್ದರು. ಇಮಡಿಹಳ್ಳಿ ಮುಖ್ಯ ರಸ್ತೆಯ ಸಾಯಿ

ಬೈಕ್‌ಗೆ ಟ್ಯಾಂಕರ್‌ ಡಿಕ್ಕಿ-ಅಪ್ಪ ಸಾವು, ಮಗ ಪಾರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಬೈರಪ್ಪನವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ಸರ್ಕಾರ ಕ್ರಮ’- ಮುಖ್ಯಮಂತ್ರಿ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,  ಸೆ.25 ಬೆಂಗಳೂರು : ಪದ್ಮಭೂಷಣ ಎಸ್.ಎಲ್ ಬೈರಪ್ಪನವರು ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ. ಬೈರಪ್ಪನವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪದ್ಮಭೂಷಣ ಹಿರಿಯ ಸಾಹಿತಿ ದಿವಂಗತ ಎಸ್.ಎಲ್.ಬೈರಪ್ಪನವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೈಸೂರಿನಲ್ಲಿ ಸ್ಮಾರಕ ಎಸ್.ಎಲ್.ಬೈರಪ್ಪನವರ ಸ್ಮಾರಕ ನಿರ್ಮಾಣದ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಹೇಳಿದರೆಂದು ಸ್ಮಾರಕ ನಿರ್ಮಿಸುವುದಿಲ್ಲ. ಮೈಸೂರಿನಲ್ಲಿಯೇ ಸ್ಮಾರಕ

‘ಬೈರಪ್ಪನವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ಸರ್ಕಾರ ಕ್ರಮ’- ಮುಖ್ಯಮಂತ್ರಿ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್. ನಾರಾಯಣ್ ನಿರ್ದೇಶನದ ʼಮಾರುತʼ ಚಿತ್ರದ ಹಾಡು ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಸೆ.25 ಬೆಂಗಳೂರು : ಖ್ಯಾತ ನಿರ್ದೇಶಕ ಡಾ.ಎಸ್. ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು – ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ ಬಹುನಿರೀಕ್ಷಿತ ಚಿತ್ರ ʼಮಾರುತʼ ಚಿತ್ರಕ್ಕಾಗಿ ಎಸ್. ನಾರಾಯಣ್ ಅವರೇ ಬರೆದು ಸಂಗೀತ ಸಂಯೋಜಿಸಿರುವ ʼನಮ್ಮಮ್ಮ ಸವದತ್ತಿ ಎಲ್ಲಮ್ಮʼ ಎಂಬ ಹಾಡು ನವರಾತ್ರಿಯ ಸಂದರ್ಭದಲ್ಲಿ ಜಂಕಾರ್ ಮ್ಯೂಸಿಕ್ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಯಾಯಿತು. ಅನನ್ಯ ಭಟ್ ಅವರ ಗಾಯನದಲ್ಲಿ ಮೂಡಿಬಂದಿರುವ

ಎಸ್. ನಾರಾಯಣ್ ನಿರ್ದೇಶನದ ʼಮಾರುತʼ ಚಿತ್ರದ ಹಾಡು ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಂತಾರ: ಚಾಪ್ಟರ್‌ 1’ಗೆ ಕರ್ನಾಟಕದಲ್ಲಿ ಅಡ್ವಾನ್ಸ್‌ ಟಿಕೆಟ್‌ ಬುಕ್ಕಿಂಗ್‌ ದಿನಾಂಕ ಘೋಷಣೆ

(ನ್ಯೂಸ್‌ ಕಡಬ) newskadaba.com,  ಸೆ.25 ಬೆಂಗಳೂರು :  ಘೋಷಣೆಯಾದಾಗಿನಿಂದಲೇ ಕುತೂಹಲ ಕೆರಳಿಸಿ, ಟ್ರೈಲರ್‌ ಮೂಲಕ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದ ʼಕಾಂತಾರ: ಚಾಪ್ಟರ್‌ 1ʼ ಚಿತ್ರತಂಡ ಇದೀಗ ಅಭಿಮಾನಿಗಳಿಗೆ ಮತ್ತೊಂದು ಗುಡ್‌ನ್ಯೂಸ್‌ ನೀಡಿದೆ. ಅಕ್ಟೋಬರ್‌ 2ರಂದು ವಿವಿಧ ಭಾಷೆಗಳಲ್ಲಿ ವಿಶ್ವಾದ್ಯಂತ ತೆರೆಗೆ ಬರಲಿರುವ ಈ ಚಿತ್ರ ಈಗಾಗಲೇ ಹವಾ ಸೃಷ್ಟಿಸಿದ್ದು, ರಿಲೀಸ್‌ಗೆ 1 ವಾರ ಬಾಕಿ ಉಳಿದಿರುವಾಗ ಸಿನಿಮಾತಂಡ ಕರ್ನಾಟಕದಲ್ಲಿ ಅಡ್ವಾನ್ಸ್‌ ಟಿಕೆಟ್‌ ಬುಕ್ಕಿಂಗ್‌ ದಿನಾಂಕ ಘೋಷಿಸಿದೆ. ಸೆಪ್ಟೆಂಬರ್‌ 26ರ ಮಧ್ಯಾಹ್ನ 12:29ಕ್ಕೆ ನೀವು ಟಿಕೆಟ್‌ ಬುಕ್‌ ಮಾಡಬಹುದು.

ಕಾಂತಾರ: ಚಾಪ್ಟರ್‌ 1’ಗೆ ಕರ್ನಾಟಕದಲ್ಲಿ ಅಡ್ವಾನ್ಸ್‌ ಟಿಕೆಟ್‌ ಬುಕ್ಕಿಂಗ್‌ ದಿನಾಂಕ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಫ್ರೆಮಾಂಟ್ : ಅಮೆರಿಕದಲ್ಲಿ ಮಕ್ಕಳಿಗೆ ಕಿರುಕುಳ ನೀಡಿದ್ದ ಕಿಡಿಗೇಡಿಯನ್ನು ಕೊಂದ ಭಾರತೀಯರು

(ನ್ಯೂಸ್‌ ಕಡಬ) newskadaba.com,  ಸೆ.25 ಫ್ರೆಮಾಂಟ್: ಕ್ಯಾಲಿಫೋರ್ನಿಯಾದ ಫ್ರೆಮಾಂಟ್‌ನಲ್ಲಿ ಭಾರತೀಯ ಮೂಲದ 29 ವರ್ಷದ ವರುಣ್ ಸುರೇಶ್‌ನ ವಿರುದ್ಧ 71 ವರ್ಷದ ಡೇವಿಡ್ ಬ್ರಿಮರ್‌ನನ್ನು ಚಾಕುವಿನಿಂದ ಇರಿದು ಕೊಂದ ಆರೋಪದಡಿ ಕೇಸ್ ದಾಖಲಾಗಿದೆ. ಪೊಲೀಸರು ಈ ದಾಳಿಯನ್ನು “ಉದ್ದೇಶಪೂರಿತ” ಎಂದು ಕರೆದಿದ್ದಾರೆ. ಬ್ರಿಮರ್, ಮಕ್ಕಳ ಮೇಲಿನ ಲೈಂಗಿಕ ಕೃತ್ಯ ನಡೆಸಿದ ಅಪರಾಧಕ್ಕೆ 1995ರಲ್ಲಿ 9 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ. ಘಟನೆಯ ವಿವರ ಸೆಪ್ಟೆಂಬರ್ 18 ರಂದು ಫ್ರೆಮಾಂಟ್‌ನಲ್ಲಿ ಇಬ್ಬರು ಹೊಡೆದಾಡುತ್ತಿರುವ ದೂರು ಬಂದಾಗ ಪೊಲೀಸರು ಸ್ಥಳಕ್ಕೆ ತೆರಳಿದರು.

ಫ್ರೆಮಾಂಟ್ : ಅಮೆರಿಕದಲ್ಲಿ ಮಕ್ಕಳಿಗೆ ಕಿರುಕುಳ ನೀಡಿದ್ದ ಕಿಡಿಗೇಡಿಯನ್ನು ಕೊಂದ ಭಾರತೀಯರು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top