News Kadaba

ಮಂಗಳೂರು : ಶಾರದಾ ವಿದ್ಯಾ ಸಂಸ್ಥೆಯಲ್ಲಿ ಶಾರದಾ ಮಹೋತ್ಸವ ಸಂಭ್ರಮಾಚರಣೆ

(ನ್ಯೂಸ್‌ ಕಡಬ) newskadaba.com,  ಸೆ.25 ಮಂಗಳೂರು : ನಗರದ ಕೊಡಿಯಾಲಬೈಲಿನ ಶಾರದಾ ವಿದ್ಯಾ ಸಂಸ್ಥೆಯಲ್ಲಿ ಶಾರದಾ ಮಹೋತ್ಸವವನ್ನು ಅತ್ಯಂತ ಭಕ್ತಿ ಸಡಗರದಿಂದ ಆಚರಿಸಲಾಯಿತು.  ಈ ಕಾರ್ಯಕ್ರಮದಂಗವಾಗಿ ಪ್ರಾರಂಭದಲ್ಲಿ ವಿದ್ಯಾ ಸಂಸ್ಥೆಯ ಧ್ಯಾನಮಂದಿರದಲ್ಲಿ ವಿದ್ಯಾಧಿದೇವತೆ ಶ್ರೀ ಶಾರದಾ ಮಾತೆಯ ವಿಗ್ರಹದ ಮುಂದೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಭಜನಾ ಸಂಕೀರ್ತನೆಗೈದರು. ಬಳಿಕ ಪೂಜೆ ಹಾಗೂ ಮಂಗಳಾರತಿ ನೆರವೇರಿತು. ಅದೇ ರೀತಿ ವಿದ್ಯಾಲಯದ ಭೂವರಾಹ ಬಯಲು ಸಭಾಂಗಣದ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಕಾಸರಗೋಡು ಜಿಲ್ಲೆಯ ಶ್ರೀ ಎಡನೀರು ಮಠದ […]

ಮಂಗಳೂರು : ಶಾರದಾ ವಿದ್ಯಾ ಸಂಸ್ಥೆಯಲ್ಲಿ ಶಾರದಾ ಮಹೋತ್ಸವ ಸಂಭ್ರಮಾಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮಾದಕ ದ್ರವ್ಯ ಮಾರಾಟ ಪ್ರಕರಣ- ಇಬ್ಬರನ್ನು ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.25 ಮಂಗಳೂರು: ಮಾದಕ ದ್ರವ್ಯ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಮಂಗಳೂರು ಸೆಂಟ್ರಲ್ ಉಪ ವಿಭಾಗದ ಎಸಿಪಿ ನೇತೃತ್ವದ ತಂಡ ಹಾಗೂ ಬರ್ಕೆ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರಿಂದ 186 ಗ್ರಾಂ ಓಪಿಯಂ ಮಾದಕ ದ್ರವ್ಯ ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ರಾಜಸ್ತಾನ ಮೂಲದ ಸದ್ಯ ಮಂಗಳೂರಿನಲ್ಲಿ ನೆಲೆಸಿರುವ ವಾಸುದೇವ (48), ಮಂಗಲ್ ಚೌಧರಿ (45) ಎಂದು ಗುರುತಿಸಲಾಗಿದೆ. ಬಂಧಿತರಿಂದ 40 ಸಾವಿರ ರೂ. ಮೌಲ್ಯದ ಐಫೋನ್, 50 ಸಾವಿರ ರೂ.

ಮಂಗಳೂರು: ಮಾದಕ ದ್ರವ್ಯ ಮಾರಾಟ ಪ್ರಕರಣ- ಇಬ್ಬರನ್ನು ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ವಿಚ್ಛೇದಿತ ಮಹಿಳೆಗೆ ವಂಚನೆ: ದೈಹಿಕ ಶಿಕ್ಷಕನ ವಿರುದ್ಧ ದೂರು ದಾಖಲು

(ನ್ಯೂಸ್‌ ಕಡಬ) newskadaba.com,  ಸೆ.25 ಬೆಂಗಳೂರು: ಮದುವೆ ಆಗುವುದಾಗಿ ನಂಬಿಸಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆಂದು ಆರೋಪಿಸಿ ಖಾಸಗಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕನೊಬ್ಬನ ಮೇಲೆ ಕೋಣನಕುಂಟೆ ಪೊಲೀಸ್ ಠಾಣೆಗೆ ಆತನ ಸ್ನೇಹಿತೆ ದೂರು ನೀಡಿದ್ದಾರೆ.ಕೇರಳ ಮೂಲದ ಅಬೇ ವಿ ಮ್ಯಾಥ್ಯು ವಿರುದ್ಧ ಆರೋಪ ಕೇಳಿ ಬಂದಿದೆ. ಈತ ಖಾಸಗಿ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕನಾಗಿ ಹಾಗೂ ಕ್ರಿಕೆಟ್ ತರಬೇತುದಾರನಾಗಿದ್ದಾನೆಂದು ತಿಳಿದುಬಂದಿದೆ. ಸಂತ್ರಸ್ತೆ ರಾಜ್ಯ ಮಹಿಳಾ ಆಯೋಗಕ್ಕೆ ಸೆ.22ರಂದು ದೂರು ನೀಡಿದ್ದಾರೆ, ಆ ದೂರಿನ ಪ್ರತಿಯನ್ನು

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ವಿಚ್ಛೇದಿತ ಮಹಿಳೆಗೆ ವಂಚನೆ: ದೈಹಿಕ ಶಿಕ್ಷಕನ ವಿರುದ್ಧ ದೂರು ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ಮತ್ತೆ ಇಳಿಕೆಯಾದ ಚಿನ್ನದ ದರ

(ನ್ಯೂಸ್‌ ಕಡಬ) newskadaba.com,  ಸೆ.25 ಬೆಂಗಳೂರು : ಚಿನ್ನದ ದರದಲ್ಲಿಇಂದು ಇಳಿಕೆ ಕಂಡು ಬಂದಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 85ರೂ ಇಳಿಕೆಯಾಗಿ , 10,490 ರೂ.ಗೆ ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 93ರೂ. ಇಳಿಕೆಯಾಗಿ 11,444 ರೂ ಆಗಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 83,920 ರೂ. ಬಾಳಿದರೆ, 10 ಗ್ರಾಂಗೆ ನೀವು 1,04,900 ರೂ. ಹಾಗೂ 100 ಗ್ರಾಂಗೆ 10,49,000 ರೂ. ನೀಡಬೇಕಾಗುತ್ತದೆ.

ಇಂದು ಮತ್ತೆ ಇಳಿಕೆಯಾದ ಚಿನ್ನದ ದರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಲ್ಲಿ ಪಿಸ್ತೂಲ್ ತೋರಿಸಿ ಯುವಕನ ಅಪಹರಣ, ನಾಲ್ವರು ಆರೋಪಿಗಳ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.25 ಬೆಂಗಳೂರು: ಗನ್ ತೋರಿಸಿ ಯುವಕನನ್ನು ಅಪಹರಿಸಿ, ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಪೀಣ್ಯ ಪೊಲೀಸರು ನಾಲ್ವರು ಆರೋಪಿಗಳನ್ನು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಕನಕಮೂರ್ತಿ, ಕಿರಣ್, ಶ್ರೀನಿವಾಸ್ ಮತ್ತು ಮಾಲಿಂಗ್ ಸಾಬ್ ಶೇಖ್ ಎಂದು ಗುರುತಿಸಲಾಗಿದೆ. ಆಗಸ್ಟ್ 14 ರಂದು ಪೀಣ್ಯ ಪೊಲೀಸ್ ವ್ಯಾಪ್ತಿಯ ಜಾಲಹಳ್ಳಿಯಲ್ಲಿ ತನ್ನ ಊರಿಗೆ ಹೋಗಲು ಬಸ್‌ಗಾಗಿ ಕಾಯುತ್ತಿದ್ದಾಗ ಯುವಕನನ್ನು ಆರೋಪಿಗಳು ಅಪಹರಿಸಿದ್ದರು. ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಖರೀದಿಸಲು ಆತ ನಗರಕ್ಕೆ ಬಂದಿದ್ದ. ದಾಬಸ್ಪೇಟೆ ತಲುಪುತ್ತಿದ್ದಂತೆ, ಆರೋಪಿಗಳು

ಬೆಂಗಳೂರಿನಲ್ಲಿ ಪಿಸ್ತೂಲ್ ತೋರಿಸಿ ಯುವಕನ ಅಪಹರಣ, ನಾಲ್ವರು ಆರೋಪಿಗಳ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವದೆಹಲಿ: ರೈಲುಗಳಿಂದ ಕ್ಷಿಪಣಿಗಳನ್ನು ಉಡಾಯಿಸಬಹುದಾದ ಅಗ್ನಿ ಪ್ರೈಂ ಕ್ಷಿಪಣಿ ಪರೀಕ್ಷೆ ಯಶಸ್ವಿ

(ನ್ಯೂಸ್‌ ಕಡಬ) newskadaba.com,  ಸೆ.25 ನವದೆಹಲಿ : ಭಾರತವು ರಕ್ಷಣಾ ವಲಯದಲ್ಲಿ ಈಗ ರೈಲುಗಳಿಂದ ಕ್ಷಿಪಣಿಗಳನ್ನು ಉಡಾಯಿಸುವ ಸಾಮರ್ಥ್ಯವನ್ನು ಹೊಂದಿದೆ. 2,000 ಕಿಲೋಮೀಟರ್‌ಗಳ ವ್ಯಾಪ್ತಿಯನ್ನು ಹೊಂದಿರುವ ಅಗ್ನಿ-ಪ್ರೈಂ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಲಾಯಿತು. ಈ ಸಾಧನೆಗಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಡಿಆರ್‌ಡಿಒ ಮತ್ತು ಸಶಸ್ತ್ರ ಪಡೆಗಳನ್ನು ಅಭಿನಂದಿಸಿದರು. ಅಗ್ನಿ-ಪ್ರೈಂ ಕ್ಷಿಪಣಿಯನ್ನು ರೈಲಿನಿಂದ ಯಶಸ್ವಿಯಾಗಿ ಪರೀಕ್ಷಿಸಿದ್ದು ಇದೇ ಮೊದಲು.ಭಾರತವು ರೈಲು ಆಧಾರಿತ ಮೊಬೈಲ್ ಲಾಂಚರ್ ವ್ಯವಸ್ಥೆಯಿಂದ ಮಧ್ಯಮ ಶ್ರೇಣಿಯ ಅಗ್ನಿ-ಪ್ರೈಂ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ ಎಂದು ರಕ್ಷಣಾ ಸಚಿವ

ನವದೆಹಲಿ: ರೈಲುಗಳಿಂದ ಕ್ಷಿಪಣಿಗಳನ್ನು ಉಡಾಯಿಸಬಹುದಾದ ಅಗ್ನಿ ಪ್ರೈಂ ಕ್ಷಿಪಣಿ ಪರೀಕ್ಷೆ ಯಶಸ್ವಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಆಟೋ ಚಾಲಕನೊಬ್ಬ ಆಸಿಡ್ ಸೇವಿಸಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.25 ಕಾಸರಗೋಡು : ಶಾಲಾ ವಿದ್ಯಾರ್ಥಿಗಳ ರಸ್ತೆ ಅಪಘಾತದಿಂದ ಮನನೊಂದ ಆಟೋ ಚಾಲಕನೊಬ್ಬ ಮಂಗಳವಾರ ಸಂಜೆ ಬೇಡಡ್ಕದಲ್ಲಿ ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಪಲ್ಲಂಜಿ ನಿವಾಸಿ ಕೆ. ಅನೀಶ್ (40) ಎಂದು ಗುರುತಿಸಲಾಗಿದೆ.ಮಂಗಳವಾರ ಸಂಜೆ ಅನೀಶ್ ಬೈತೂರ್‌ಪಾರ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಿಂದ ಪಲ್ಲಂಜಿ ಕಡೆಗೆ ಪ್ಲಸ್-ಒನ್ ವಿದ್ಯಾರ್ಥಿಗಳ ಗುಂಪನ್ನು ಕರೆದೊಯ್ಯುತ್ತಿದ್ದಾಗ, ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಅವರ ಆಟೋದ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ,

ಕಾಸರಗೋಡು: ಆಟೋ ಚಾಲಕನೊಬ್ಬ ಆಸಿಡ್ ಸೇವಿಸಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಡಿ. 15 ರವರೆಗೆ ವಿದ್ಯುತ್ ಕಾಮಗಾರಿ ನಿಮಿತ್ತ ಹಗಲು ರೈಲು ಸೇವೆ ರದ್ದು

(ನ್ಯೂಸ್‌ ಕಡಬ) newskadaba.com,  ಸೆ.25 ಮಂಗಳೂರು : ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ ಘಾಟ್ ವಿಭಾಗದಲ್ಲಿ ವಿದ್ಯುತ್ ಮಾರ್ಗ ಕಾಮಗಾರಿಗಾಗಿ ಡಿಸೆಂಬರ್ 15 ರವರೆಗೆ ಲೈನ್ ಬ್ಲಾಕ್ ವಿಧಿಸುವ ನೈರುತ್ಯ ರೈಲ್ವೆಯ ಪ್ರಸ್ತಾವನೆಯನ್ನು ರೈಲ್ವೆ ಸಚಿವಾಲಯ ಅನುಮೋದಿಸಿದೆ. ಪರಿಣಾಮವಾಗಿ, ಹಲವಾರು ಹಗಲಿನ ರೈಲುಗಳ ರದ್ದತಿಯನ್ನು ವಿಸ್ತರಿಸಲಾಗಿದೆ. ರೈಲು ಸಂಖ್ಯೆ 16539 ಯಶವಂತಪುರ-ಮಂಗಳೂರು ಜಂಕ್ಷನ್ ಸಾಪ್ತಾಹಿಕ ರೈಲು ಡಿಸೆಂಬರ್ 13 ರವರೆಗೆ ರದ್ದಾಗಿದ್ದು, ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ರೈಲು ಡಿಸೆಂಬರ್ 14 ರವರೆಗೆ

ಮಂಗಳೂರು: ಡಿ. 15 ರವರೆಗೆ ವಿದ್ಯುತ್ ಕಾಮಗಾರಿ ನಿಮಿತ್ತ ಹಗಲು ರೈಲು ಸೇವೆ ರದ್ದು Read More »

ಕರಾವಳಿ, ಕರ್ನಾಟಕ

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಪಂದ್ಯ- ಟೀಮ್ ಇಂಡಿಯಾ ಗೆದ್ದರೆ ಫೈನಲ್ ಗೆ ಎಂಟ್ರಿ

(ನ್ಯೂಸ್‌ ಕಡಬ) newskadaba.com,  ಸೆ.25 ಮುಂಬೈ: ಏಷ್ಯಾಕಪ್ ಟೂರ್ನಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 15 ಪಂದ್ಯಗಳು ಮುಗಿದಿದ್ದು, ಇನ್ನುಳಿದಿರುವುದು ಕೇವಲ 3 ಮ್ಯಾಚ್​ಗಳು ಮಾತ್ರ. ಈ ಮೂರು ಪಂದ್ಯಗಳೊಂದಿಗೆ ಈ ಬಾರಿಯ ಏಷ್ಯಾಕಪ್​ನಲ್ಲಿ ಫೈನಲ್ ಆಡಲಿರುವ ತಂಡಗಳಾವುವು ಎಂಬುದು ನಿರ್ಧಾರವಾಗಲಿದೆ. ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಫೈನಲ್​ಗೆ ಪ್ರವೇಶಿಸುವುದು ಖಚಿತ. ಒಂದು ವೇಳೆ ಬಾಂಗ್ಲಾದೇಶ್ ತಂಡ ಜಯ ಸಾಧಿಸಿದರೆ, ಪಾಕಿಸ್ತಾನ್ ತಂಡದ ಫೈನಲ್ ಹಾದಿ ಕಠಿಣವಾಗಲಿದೆ. ಟೀಮ್

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಪಂದ್ಯ- ಟೀಮ್ ಇಂಡಿಯಾ ಗೆದ್ದರೆ ಫೈನಲ್ ಗೆ ಎಂಟ್ರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶ್ರೀನಗರ : ಪಹಲ್ಗಾಮ್‌ ದಾಳಿ ಪ್ರಕರಣ: ಭಯೋತ್ಪಾದಕರಿಗೆ ಸಹಾಯ ಮಾಡಿದ್ದ ವ್ಯಕ್ತಿಯನ್ನು ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.25 ಶ್ರೀನಗರ : ಏಪ್ರಿಲ್ 22 ರ ಪಹಲ್ಗಾಮ್ ದಾಳಿಗೆ ಸಂಬಂಧಿಸಿದಂತೆ ಉಗ್ರರಿಗೆ ಸಹಾಯ ಮಾಡಿದ್ದ ವ್ಯಕ್ತಿಯನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಜುಲೈನಲ್ಲಿ ಪಹಲ್ಗಾಮ್ ಬಳಿಯ ಜನಪ್ರಿಯ ಪ್ರವಾಸಿ ತಾಣವಾದ ಬೈಸರನ್ ಕಣಿವೆಯಲ್ಲಿ 26 ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ಹತ್ಯೆ ಮಾಡಿದ್ದರು. ಭದ್ರತಾ ಪಡೆಗಳು ಆಪರೇಷನ್ ಮಹಾದೇವ್ ಸಮಯದಲ್ಲಿ ಪಹಲ್ಗಾಮ್‌ ದಾಳಿಯ ಇಬ್ಬರು ಉಗ್ರರನ್ನು ಹೊಡೆದುರುಳಿಸಿ, ಶಸ್ತ್ರಾಸ್ತ್ರಗಳು ಮತ್ತು ಸಲಕರಣೆಗಳನ್ನು ವಶಪಡಿಸಿಕೊಂಡಿದ್ದರು. ಅವುಗಳನ್ನು ವಿಧಿವಿಜ್ಞಾನ ವಿಶ್ಲೇಷಣೆಯ ನಂತರ

ಶ್ರೀನಗರ : ಪಹಲ್ಗಾಮ್‌ ದಾಳಿ ಪ್ರಕರಣ: ಭಯೋತ್ಪಾದಕರಿಗೆ ಸಹಾಯ ಮಾಡಿದ್ದ ವ್ಯಕ್ತಿಯನ್ನು ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top