News Kadaba

ಬೆಂಗಳೂರು : ‘ಸರ್ಕಾರ ಮಾಡುತ್ತಿರುವ ಜಾತಿ ಗಣತಿಯನ್ನು ನಾವು ಒಪ್ಪಲು ಸಾಧ್ಯವಿಲ್ಲ’- ಮಾಜಿ ಸಚಿವ ಸಿಸಿ ಪಾಟೀಲ್

(ನ್ಯೂಸ್‌ ಕಡಬ) newskadaba.com,  ಸೆ.23 ಬೆಂಗಳೂರು : ಸರ್ಕಾರ ಮಾಡುತ್ತಿರುವ ಜಾತಿ ಗಣತಿ ಒಪ್ಪಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕ, ಮಾಜಿ ಸಚಿವ ಸಿಸಿ ಪಾಟೀಲ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜಾತಿ ಗಣತಿ ಸರ್ವೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರ ಮಾಡುತ್ತಿರುವ ‘ಈ ಜಾತಿ ಗಣತಿ ನಾವು ಒಪ್ಪಲ್ಲ. ಗಣತಿ ಪ್ರಾರಂಭ ಆಗಿದೆ. ಇವತ್ತು ಹೈಕೋರ್ಟ್‌‌ನಲ್ಲಿ ಕೇಸ್ ಇದೆ. ಏನಾಗುತ್ತೋ ನೋಡೋಣ. ಹೈಕೋರ್ಟ್‌ನಿಂದ ನ್ಯಾಯ ಸಿಗುವ ವಿಶ್ವಾಸ ಇದೆ’ ಎಂದರು. ಇದು ಯಾವ ರೀತಿ […]

ಬೆಂಗಳೂರು : ‘ಸರ್ಕಾರ ಮಾಡುತ್ತಿರುವ ಜಾತಿ ಗಣತಿಯನ್ನು ನಾವು ಒಪ್ಪಲು ಸಾಧ್ಯವಿಲ್ಲ’- ಮಾಜಿ ಸಚಿವ ಸಿಸಿ ಪಾಟೀಲ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರೀ ಮಳೆ : ವಿದ್ಯುತ್ ಸ್ಪರ್ಶ ಕ್ಕೆ 5 ಮಂದಿ ಸಾವು

(ನ್ಯೂಸ್‌ ಕಡಬ) newskadaba.com,  ಸೆ.23 ಕೋಲ್ಕತ್ತಾ:  ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ದುರ್ಗಾ ಪೂಜೆಗೂ ಮುನ್ನ ಸುರಿದ ಭಾರಿ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು ವಿದ್ಯುತ್ ಸ್ಪರ್ಶದಿಂದ 5 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಧ್ಯರಾತ್ರಿಯ ನಂತರ ಪ್ರಾರಂಭವಾದ ಮಳೆಯಿಂದ ರಸ್ತೆಗಳು ನೀರಿನಲ್ಲಿ ಮುಳುಗಿ ನಗರದಾದ್ಯಂತ ಅನೇಕ ಮನೆಗಳು ಮತ್ತು ವಸತಿ ಸಂಕೀರ್ಣಗಳಿಗೆ ನೀರು ನುಗ್ಗಿದ ಪರಿಣಾಮ ರಾತ್ರಿ ಇಡೀ ಜನರು ಜಾಗರಣೆ ಮಾಡುವಂತಾಗಿದೆ, ಜೊತೆಗೆ ಹಲವಾರು ಸ್ಥಳಗಳಲ್ಲಿ ಮೊಣಕಾಲು ಆಳದ ನೀರಿನಿಂದ ಮುಳುಗಿ ಸಂಚಾರ ಅಸ್ತವ್ಯಸ್ತವಾಗಿ

ಭಾರೀ ಮಳೆ : ವಿದ್ಯುತ್ ಸ್ಪರ್ಶ ಕ್ಕೆ 5 ಮಂದಿ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಬ್ಬಗಳ ನೆಪದಲ್ಲಿ ಆಗುತ್ತಿದ್ದ ದುಂದು ವೆಚ್ಚಕ್ಕೆ ಕಡಿವಾಣ ಹಾಕಿದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ

(ನ್ಯೂಸ್‌ ಕಡಬ) newskadaba.com,  ಸೆ.23 ನವದೆಹಲಿ : ಹಬ್ಬಗಳ ವೇಳೆಯಲ್ಲಿ ಆಗುತ್ತಿದ್ದ ದುಂದು ವೆಚ್ಚಕ್ಕೆ ಕೇಂದ್ರದ ಮೋದಿ ಸರ್ಕಾರ ಕಡಿವಾಣ ಹಾಕುವುದಕ್ಕೆ ಮುಂದಾಗಿದೆ. ಹಬ್ಬಗಳಿವೆ ಎಂದು ಸರ್ಕಾರದ ಹಣದಿಂದ ಉಡುಗೊರೆಗಳನ್ನು ಕೊಡುವಂತಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಎಲ್ಲಾ ಸಚಿವಾಲಯಗಳಿಗೆ ಸುತ್ತೋಲೆ ಹೊರಡಿಸಿದೆ. ದೀಪಾವಳಿ ಸೇರಿ ಯಾವುದೇ ಹಬ್ಬಕ್ಕೆ ಸಾರ್ವಜನಿಕ ಹಣ ಬಳಕೆಗೆ ನಿರ್ಬಂಧ ಹೇರಲಾಗಿದೆ. ಸೆ.19ರಂದು ಕೇಂದ್ರ ಹಣಕಾಸು ಸಚಿವಾಲಯ ಆದೇಶ ಹೊರಡಿಸಿದೆ.ಈ ಹಿಂದೆಯೂ ಕೇಂದ್ರ ಸರ್ಕಾರ ಇಂತಹ ನಿರ್ದೇಶನ ನೀಡಿತ್ತು, ಆದರೆ ಅದು ಸಮರ್ಪಕವಾಗಿ

ಹಬ್ಬಗಳ ನೆಪದಲ್ಲಿ ಆಗುತ್ತಿದ್ದ ದುಂದು ವೆಚ್ಚಕ್ಕೆ ಕಡಿವಾಣ ಹಾಕಿದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಸ್‌ಸ್ಟ್ಯಾಂಡ್‌ನಲ್ಲಿ ನಿಂತಿದ್ದ ವಿದ್ಯಾರ್ಥಿನಿಯ ಅಪಹರಣ

(ನ್ಯೂಸ್‌ ಕಡಬ) newskadaba.com,  ಸೆ.23 ಇಂದೋರ್: ಹಾಡಹಗಲೇ 12ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಣ ಮಾಡಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಧಾರ್‌ನಲ್ಲಿ ನಡೆದಿದೆ. ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದ್ದು, ಸೋಮವಾರ (ಸೆ.22) ಗಂಧ್ವಾನಿ ಬಸ್ ನಿಲ್ದಾಣ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಹುಡುಗಿಯು ಎಟಿಎಂ ಬಳಿ ನಿಂತಿದ್ದಾಗ ಮಹೀಂದ್ರಾ ಬೊಲೆರೊ ಇದ್ದಕ್ಕಿದ್ದಂತೆ ಆಕೆಯ ಬಳಿ ನಿಂತಿದೆ. ಮೂವರು ಪುರುಷರು ಹೊರಗೆ ಹಾರಿ, ಆಕೆಯ ಬಾಯಿ ಮುಚ್ಚಿ, ವಾಹನಕ್ಕೆ ಎಳೆದುಕೊಂಡು ಹೋಗಿ ಪರಾರಿಯಾಗಿದ್ದಾರೆ .ಕೂಡಲೇ ಅಲ್ಲದ್ದ ಸ್ಥಳೀಯರೆಲ್ಲಾ ಸೇರಿ

ಬಸ್‌ಸ್ಟ್ಯಾಂಡ್‌ನಲ್ಲಿ ನಿಂತಿದ್ದ ವಿದ್ಯಾರ್ಥಿನಿಯ ಅಪಹರಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಂಚಿ : ನೆರೆಮನೆಯ ಮಗುವಿಗೆ ವಿಷ ಹಾಕಿ ಕೊಲೆಗೆ ಯತ್ನಿಸಿದ ಯುವತಿ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.23 ರಾಂಚಿ :  ಯುವತಿಯೊಬ್ಬಳು ನೆರೆ ಮನೆಯ ಮಗುವಿಗೆ ವಿಷ ಬೆರೆಸಿದ ಆಹಾರ ನೀಡಿ ಕೊಲೆ ಮಾಡಲು ಯತ್ನಿಸಿರುವ ಘಟನೆ  ನಡೆದಿದೆ. ಇದೀಗ ಯುವತಿಯನ್ನು ಜೈಪುರದ ಧರ್ಮಶಾಲಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭೂಬನ್ ಗ್ರಾಮದ ಮಧುಸ್ಥಿತ ಮೊಹಾಂತಿ(21) ಕೊಲೆಗೆ ಯತ್ನಿಸಿರುವ ಯುವತಿ. ಕಳೆದ ಸೆ.8ರಂದು ಮಧುಸ್ಮಿತ ಪಕ್ಕದ ಮನೆಯ 2  ವರ್ಷದ ಮಗುವನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ವಿಷ ಬೆರೆಸಿದ ಆಹಾರವನ್ನು ತಿನಿಸಿದ್ದಾಳೆ. ಆಹಾರ ಸೇವಿಸಿದ ನಂತರ ಮಗು ಅಸ್ವಸ್ಥಗೊಂಡಿದೆ. -ಮಂಕಾಗಿದ್ದ

ರಾಂಚಿ : ನೆರೆಮನೆಯ ಮಗುವಿಗೆ ವಿಷ ಹಾಕಿ ಕೊಲೆಗೆ ಯತ್ನಿಸಿದ ಯುವತಿ ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೋಲ್ಕತ್ತಾದಲ್ಲಿ ಭಾರೀ ಮಳೆ ; ರಸ್ತೆಗಳು ಜಲಾವೃತ- ಐವರು ಸಾವು

(ನ್ಯೂಸ್‌ ಕಡಬ) newskadaba.com,  ಸೆ.23 ಕೋಲ್ಕತ್ತಾ: ಕೋಲ್ಕತ್ತಾದಲ್ಲಿ ಸೋಮವಾರ ರಾತ್ರಿಯಿಂದ ಧಾರಾಕಾರ ಮಳೆ ಸುರಿದ ಪರಿಣಾಮ ನಗರದ ಹಲವು ಪ್ರದೇಶಗಳು ಜಲಾವೃತವಾಗಿದ್ದು ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ. ಕೋಲ್ಕತ್ತಾ ಪೊಲೀಸರ ಪ್ರಕಾರ, ಹೊಸೈನ್ ಶಾ ರಸ್ತೆಯಲ್ಲಿ ಮಂಗಳವಾರ ಬೆಳಿಗ್ಗೆ 5:15ರ ಸುಮಾರಿಗೆ 60 ವರ್ಷದ ಜಿತೇಂದ್ರ ಸಿಂಗ್ ಎಂಬಾತ ಕಡಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಮೃತಪಟ್ಟ ಉಳಿದವರ ಗುರುತು ಇನ್ನೂ ಪತ್ತೆಯಾಗಿಲ್ಲ ಮಳೆಯ ತೀವ್ರತೆ ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದ

ಕೋಲ್ಕತ್ತಾದಲ್ಲಿ ಭಾರೀ ಮಳೆ ; ರಸ್ತೆಗಳು ಜಲಾವೃತ- ಐವರು ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಸ್ಲಾಮಾಬಾದ್‌ : ಪಾಕ್‌ ದೇಶದ ಒಳಗಡೆ ಏರ್‌ಸ್ಟ್ರೈಕ್‌ – ಏಳು ಬಾಂಬ್‌ಗೆ 30 ಮಂದಿ ಸಾವು

(ನ್ಯೂಸ್‌ ಕಡಬ) newskadaba.com,  ಸೆ.23 ಇಸ್ಲಾಮಾಬಾದ್‌: ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಪಾಕಿಸ್ತಾನ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ. ಕಣಿವೆಯಲ್ಲಿರುವ ಮಾಟ್ರೆ ದಾರಾ ಗ್ರಾಮದ ಮೇಲೆ ಪಾಕಿಸ್ತಾನದ ಜೆ-17 ಯುದ್ಧ ವಿಮಾನಗಳು ಎಂಟು LS-6 ಬಾಂಬ್‌ಗಳನ್ನು ಹಾಕಿವೆ. ಸೋಮವಾರ ನಸುಕಿನ ಜಾವ 2 ಗಂಟೆಯ ವೇಳೆ ಈ ದಾಳಿ ನಡೆದಿದ್ದು ಭಾರೀ ಪ್ರಮಾಣದಲ್ಲಿ ಸಾವು ನೋವು ಸಂಭವಿಸಿದೆ ಎಂದು ವರದಿಯಾಗಿದೆ. ರಕ್ಷಣಾ ತಂಡಗಳು ಅವಶೇಷಗಳ ಅಡಿಯಲ್ಲಿ ಶವಗಳನ್ನು

ಇಸ್ಲಾಮಾಬಾದ್‌ : ಪಾಕ್‌ ದೇಶದ ಒಳಗಡೆ ಏರ್‌ಸ್ಟ್ರೈಕ್‌ – ಏಳು ಬಾಂಬ್‌ಗೆ 30 ಮಂದಿ ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸೆ. 24 ರಂದು ಮಂಗಳೂರಿನಲ್ಲಿ ಜಿ ಕೋಡ್‌ ನೂತನ ಫ್ಯಾಷನ್‌ ಮಳಿಗೆ ಶುಭಾರಂಭ

(ನ್ಯೂಸ್‌ ಕಡಬ) newskadaba.com,  ಸೆ.23  ಮಂಗಳೂರು :  ಜಿ ಕೋಡ್‌ ಫ್ಯಾಷನ್‌ ಮಳಿಗೆ ಸೆ. 24 ರಂದು ಮಂಗಳೂರಿನ ಹಂಪನಕಟ್ಟೆಯಲ್ಲಿ ಆರಂಭವಾಗಲಿದೆ. ನಟ ರೂಪೇಶ್‌ಶೆಟ್ಟಿ ನೂತನ ಮಳಿಗೆಯನ್ನು ಶುಭಾರಂಭ ಮಾಡಲಿದ್ದಾರೆ. ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ವಿನೂತನ ಬ್ರ್ಯಾಂಡೆಡ್ ಬಟ್ಟೆಗಳು ನೂತನ ಜಿ ಕೋಡ್‌ ಮಳಿಗೆಯಲ್ಲಿ ಸಿಗಲಿದೆ. ಈಗಾಗಲೇ ಮುಂಬೈ, ಬೆಂಗಳೂರಿನಲ್ಲಿ ಜಿ ಕೋಡ್‌ ಫ್ಯಾಷನ್‌ ಮಳಿಗೆ ಶಾಖೆ ಇದೆ. ಇತ್ತಿಚೆಗೆ ಮೈಸೂರಿನಲ್ಲೂ ಜಿ ಕೋಡ್‌ ಶಾಖೆ ಆರಂಭಗೊಂಡಿದೆ. ಇದೀಗ ಸದ್ಯ ಮಂಗಳೂರು ನಗರ ಜಿ ಕೋಡ್‌ ಕಾಲಿಡಲಿದೆ. ಮಹಿಳೆಯರಿಗೆ,

ಸೆ. 24 ರಂದು ಮಂಗಳೂರಿನಲ್ಲಿ ಜಿ ಕೋಡ್‌ ನೂತನ ಫ್ಯಾಷನ್‌ ಮಳಿಗೆ ಶುಭಾರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಗಳ ಮುಂದೆಯೇ ಹೆಂಡತಿಗೆ 11 ಬಾರಿ ಇರಿದು ಕೊಂದ ಗಂಡ..!

(ನ್ಯೂಸ್‌ ಕಡಬ) newskadaba.com,  ಸೆ.23  ಬೆಂಗಳೂರು: ಶೀಲ ಶಂಕಿಸಿ ತನ್ನ 2ನೇ ಪತ್ನಿಗೆ 11ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬ ಭೀಕರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ಸುಂಕದಕಟ್ಟೆ ಬಸ್ ನಿಲ್ದಾಣದ ಬಳಿ ಸೋಮವಾರ ನಡೆದಿದೆ. ಕೆಬ್ಬೆಹಳ್ಳದ ನಿವಾಸಿ ರೇಖಾ (32) ಕೊಲೆಯಾದ ದುರ್ದೈವಿ. ಹತ್ಯೆ ಬಳಿಕ ಮೃತಳ ಪ್ರಿಯಕರ ಲೋಹಿತಾಶ್ವ ಅಲಿಯಾಸ್ ಲೋಕೇಶ್ ಪರಾರಿಯಾಗಿದ್ದಾನೆ. ಆರೋಪಿ ಸುಂಕದಕಟ್ಟೆ ಬಸ್ ನಿಲ್ದಾಣದ ಬಳಿ ರೇಖಾ ಮೇಲೆ ಏಕಾಏಕಿ ಚೂರಿಯಿಂದ ದಾಳಿ ನಡೆಸಿದ್ದಾನೆ. ಆಕೆ

ಮಗಳ ಮುಂದೆಯೇ ಹೆಂಡತಿಗೆ 11 ಬಾರಿ ಇರಿದು ಕೊಂದ ಗಂಡ..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೈಸೂರು ಚಾಮುಂಡಿ ಬೆಟ್ಟದ ಶಿವಾರ್ಚಕ ನಿಧನ

(ನ್ಯೂಸ್‌ ಕಡಬ) newskadaba.com,  ಸೆ.23  ಮೈಸೂರು: ಮೈಸೂರು ದಸರಾ ಸಂಭ್ರಮದ ನಡುವೆಯೇ ಚಾಮುಂಡಿ ಬೆಟ್ಟದಲ್ಲಿ ಸೂತಕ ಛಾಯೆ ಆವರಿಸಿದೆ. ಚಾಮುಂಡಿ ಬೆಟ್ಟದ ಶಿವಾರ್ಚಕರು ಇಹಲೋಕ ತ್ಯಜಿಸಿದ್ದಾರೆ. ಶಿವಾರ್ಚಕರ ನಿಧನದ ಹಿನ್ನೆಲೆಯಲ್ಲಿ ಶ್ರೀ ಚಾಮುಂಡೇಶ್ವರಿ ತಾಯಿಯ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಇಂದು ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೂ ದೇವಿಕ್ಕೆ ಸಾರ್ವಜನಿಕರಿಗೆ ಅವಕಾಶವಿಲ್ಲ. ತಡರಾತ್ರಿ ಚಾಮುಂಡಿ ಬೆಟ್ಟದ ಶಿವಾರ್ಚಕ ನಿಧನ ಹಿನ್ನಲೆ ಇಂದು ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೂ ದೇವಿ ದರ್ಶನ ಬಂದ್ ಮಾಡಲಾಗಿದೆ. ಮಧ್ಯಾಹ್ನ ಸಂಸ್ಕಾರ ಮುಗಿದ ಬಳಿಕ ದೇವಿ ದರ್ಶನಕ್ಕೆ

ಮೈಸೂರು ಚಾಮುಂಡಿ ಬೆಟ್ಟದ ಶಿವಾರ್ಚಕ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top