News Kadaba

ಕಾಸರಗೋಡು: ಅಶ್ವಿನಿ ಕ್ಲಿನಿಕ್‌ನಲ್ಲಿ ಅಗ್ನಿ ಅವಘಡ; ಸುಮಾರು ಲಕ್ಷಾಂತರ ರೂ. ನಷ್ಟ

(ನ್ಯೂಸ್‌ ಕಡಬ) newskadaba.com,  ಸೆ.23  ಕಾಸರಗೋಡು: ನಗರದ ಅಶ್ವಿನಿ ನಗರದಲ್ಲಿರುವ ಚರ್ಮ ಹಾಗೂ ಮಕ್ಕಳ ತಪಾಸಣಾ ಕ್ಲಿನಿಕ್ ಒಂದರಲ್ಲಿ ಅಗ್ನಿ ಅವಘಡ ಉಂಟಾಗಿ ಸುಮಾರು 25 ಲಕ್ಷ ರೂ. ನಷ್ಟವಾದ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದೆ. ಸೋಮವಾರ ತಡರಾತ್ರಿ 11.30 ರ ಸುಮಾರಿಗೆ ಕ್ಲಿನಿಕ್ ನಲ್ಲಿ ಹೊಗೆ ಕಂಡುಬಂದ ಹಿನ್ನಲೆಯಲ್ಲಿ ಸಮೀಪದ ಹೊಟೇಲ್ ಕಾರ್ಮಿಕರು ಅಗ್ನಿ ಶಾಮಕ ದಳದ ಸಿಬ್ಬಂದಿ ಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿ ಹೆಚ್ಚಿನ […]

ಕಾಸರಗೋಡು: ಅಶ್ವಿನಿ ಕ್ಲಿನಿಕ್‌ನಲ್ಲಿ ಅಗ್ನಿ ಅವಘಡ; ಸುಮಾರು ಲಕ್ಷಾಂತರ ರೂ. ನಷ್ಟ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು : ದೈಜಿವರ್ಲ್ಡ್ 24×7 ,ಅರ್ಪಿಸುತ್ತಿದೆ ‘ದಿ ಕಾಮನ್ ಮ್ಯಾನ್ ಶೋ ‘- ಸಾಮಾನ್ಯರ ಅಸಾಮಾನ್ಯ ಕಥೆ!

(ನ್ಯೂಸ್‌ ಕಡಬ) newskadaba.com,  ಸೆ.23 ಮಂಗಳೂರು : ನಗರದ ಪ್ರಮುಖ ಸುದ್ದಿಭಿತ್ತರ ಹಾಗು ಮನೋರಂಜನೆಯ ವಾಹಿನಿಯಾದ ದೈಜಿವರ್ಲ್ಡ್ , ಸಾಮಾನ್ಯನ ಅಸಾಮಾನ್ಯ ಕಥೆಗಳ ಸಂಗ್ರಹವಾಗಿರುವ ‘ದಿ ಕಾಮನ್ ಮ್ಯಾನ್ ಶೋ’ ಎಂಬ ಹೊಸ ಕಾರ್ಯಕ್ರಮವನ್ನು ಆರಂಭಿಸಿದೆ. ಸೆಪ್ಟೆಂಬರ್ 21 ರಂದು, ರವಿವಾರದ ರಾತ್ರಿ 9:00 ಗಂಟೆಗೆ ಈ ಕಾರ್ಯಕ್ರಮ ತನ್ನ ಪ್ರಥಮ ಪ್ರಸಾರವನ್ನು ದೈಜಿವರ್ಲ್ಡ್ ಟಿವಿ ಮತ್ತು ಯೂಟ್ಯೂಬ್ ಚಾನೆಲ್‌ನಲ್ಲಿ  ಪ್ರಾರಂಭಿಸಿದೆ. 6.75 ಲಕ್ಷಕ್ಕೂ ಹೆಚ್ಚು ಚಂದಾದಾರರನ್ನು ಹೊಂದಿರುವ ಚಾನೆಲ್, ಸಾಮಾಜಿಕ ಮಾಧ್ಯಮಗಳಲ್ಲಿಯೂ ಹೆಸರುವಾಸಿಯಾಗಿದ್ದು ಇದೀಗ ಸಾಮಾನ್ಯರ

ಮಂಗಳೂರು : ದೈಜಿವರ್ಲ್ಡ್ 24×7 ,ಅರ್ಪಿಸುತ್ತಿದೆ ‘ದಿ ಕಾಮನ್ ಮ್ಯಾನ್ ಶೋ ‘- ಸಾಮಾನ್ಯರ ಅಸಾಮಾನ್ಯ ಕಥೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಟಿ20 ಕ್ರಿಕೆಟ್‌ನ ಹೆಸರಾಂತ ಆಟಗಾರ ಕೀರನ್ ಪೊಲಾರ್ಡ್ ಯಾರೂ ಸಾಧಿಸದ ವಿಶ್ವ ದಾಖಲೆಯ ಸಾಧನೆ

(ನ್ಯೂಸ್‌ ಕಡಬ) newskadaba.com,  ಸೆ.23  ಗಯಾನಾ : ಟಿ20 ಕ್ರಿಕೆಟ್‌ನ ಆಟಗಾರ ಪೊಲಾರ್ಡ್ ಮತ್ತೊಂದು ಅದ್ಭುತ ದಾಖಲೆಯ ಸಾಧನೆ ಮಾಡಿದ್ದಾರೆ. ಅವರು ಈಗ ಟಿ20 ಕ್ರಿಕೆಟ್ ಇತಿಹಾಸದಲ್ಲೇ 400 ಕ್ಯಾಚ್‌ಗಳ ಮೈಲುಗಲ್ಲು ದಾಟಿದ ವಿಶ್ವದ ಏಕೈಕ ಫೀಲ್ಡರ್ ಎಂಬ ಅಪರೂಪದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಸಾಧನೆ, ಕ್ಯಾಚ್‌ಗಳಲ್ಲಿಯೇ ಅಲ್ಲದೆ, ತಮ್ಮ ಎಲ್ಲಾ ಟಿ20 ಸಾಧನೆಗಳ ಸರಣಿಗೆ ಮತ್ತೊಂದು ಜ್ಯೋತಿರ್ಮಯ ಸಾಧನೆಯಾಗಿ ಸೇರಿಕೊಂಡಿದೆ.. ಇತ್ತೀಚೆಗಷ್ಟೇ ಕೆರಿಬಿಯನ್ ಪ್ರೀಮಿಯರ್ ಲೀಗ್‌ನ ಫೈನಲ್ ಪಂದ್ಯದಲ್ಲಿ, ಟ್ರಿನ್‌ಬಾಗೋ ನೈಟ್ ರೈಡರ್ಸ್ ಪರ ಗಯಾನಾ

ಟಿ20 ಕ್ರಿಕೆಟ್‌ನ ಹೆಸರಾಂತ ಆಟಗಾರ ಕೀರನ್ ಪೊಲಾರ್ಡ್ ಯಾರೂ ಸಾಧಿಸದ ವಿಶ್ವ ದಾಖಲೆಯ ಸಾಧನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಬೈಕ್‌ಗೆ ಕಾರು ಢಿಕ್ಕಿ- ವಿದ್ಯಾರ್ಥಿಯೋರ್ವ ಸಾವು

(ನ್ಯೂಸ್‌ ಕಡಬ) newskadaba.com,  ಸೆ.23  ಮಂಗಳೂರು : ನಗರದ ಬೊಂದೇಲ್‌ ಮೆಸ್ಕಾಂ ಕಚೇರಿ ಬಳಿ ಬೈಕ್‌ನಲ್ಲಿ ಸಾಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ. ಕಾರು ಚಾಲಕ ಕನ್ನಡಿ ಸವರಿಕೊಂಡು ಹೋದ ಕಾರಣ ವಿದ್ಯಾರ್ಥಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಬಳಿಕ ಮೃತ ಪಟ್ಟಿದ್ದಾನೆ ಎಂದು ಹೇಳಲಾಗಿದೆ.. ಚಾಲಕ ಕಾರು ಸಮೇತ ಸ್ಥಳದಿಂದ ಪರಾರಿಯಾಗಿದ್ದು, ತೊಕ್ಕೊಟ್ಟು ಬಳಿ ಆತನನ್ನು ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದೆ. ಮೃತ ವಿದ್ಯಾರ್ಥಿ ಬಜಪೆ

ಮಂಗಳೂರಿನಲ್ಲಿ ಬೈಕ್‌ಗೆ ಕಾರು ಢಿಕ್ಕಿ- ವಿದ್ಯಾರ್ಥಿಯೋರ್ವ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವದೆಹಲಿ : ವಿಮಾನದ ಚಕ್ರದ ಬಳಿ ಕುಳಿತು ಅಫ್ಘಾನಿಸ್ತಾನದ ಕಾಬೂಲ್ ನಿಂದ ದೆಹಲಿಗೆ ಬಂದ 13 ವರ್ಷದ ಬಾಲಕ

(ನ್ಯೂಸ್‌ ಕಡಬ) newskadaba.com,  ಸೆ.23  ನವದೆಹಲಿ : ಕಾಬೂಲ್ ನಿಂದ ದೆಹಲಿಗೆ ಬಂದ ವಿಮಾನದಲ್ಲಿ, ಬಾಲಕನೊಬ್ಬ ತನ್ನ ಜೀವವನ್ನು ಸವಾಲಿಗೆ ಉಡಿಸಿ, ವಿಮಾನದ ಹಿಂಬದಿ ಚಕ್ರದ ಭಾಗದಲ್ಲಿ 94 ನಿಮಿಷಗಳ ವಿಮಾನ ಪ್ರಯಾಣ ಮಾಡಿ ಬದುಕುಳಿದಿರುವ ಘಟನೆಯು ಚಕಿತಗೊಳಿಸಿದೆ.ಇರಾನ್‌ಗೆ ತೆರಳಲು ಯತ್ನಿಸುತ್ತಿದ್ದ ಈ ಬಾಲಕ, ತಪ್ಪಾಗಿ KAM ಏರ್ ಸಂಸ್ಥೆಯ ಏರ್‌ಬಸ್ A340 ವಿಮಾನ ಹತ್ತಿ, ವಿಮಾನದ ಚಕ್ರದ ಜಾಗದಲ್ಲಿ ಅಡಗಿಕೊಂಡು ದೆಹಲಿಗೆ ಬಂದಿದ್ದಾನೆ. ವಿಮಾನ ಬೆಳಿಗ್ಗೆ 8.46ಕ್ಕೆ ಕಾಬೂಲ್‌ನ ಹಮೀದ್ ಕರ್ಜೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ

ನವದೆಹಲಿ : ವಿಮಾನದ ಚಕ್ರದ ಬಳಿ ಕುಳಿತು ಅಫ್ಘಾನಿಸ್ತಾನದ ಕಾಬೂಲ್ ನಿಂದ ದೆಹಲಿಗೆ ಬಂದ 13 ವರ್ಷದ ಬಾಲಕ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ವ್ಯಕ್ತಿಯ ಗಂಟಲಿನಲ್ಲಿ ಆಮ್ಲೆಟ್ ಸಿಲುಕಿ ಸಾವು

(ನ್ಯೂಸ್‌ ಕಡಬ) newskadaba.com,  ಸೆ.23  ಕಾಸರಗೋಡು: ಆಮ್ಲೆಟ್ ಗಂಟಲಿನಲ್ಲಿ ಸಿಲುಕಿಕೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ದುರಂತ ಘಟನೆ ಬದಿಯಡ್ಕದಲ್ಲಿ ನಡೆದಿದೆ. ಮೃತರನ್ನು ಬದಿಯಡ್ಕದ ಚುಲ್ಲಿಕ್ಕಾನದ ನಿವಾಸಿ ಮತ್ತು ಬರಡ್ಕದ ನಿವಾಸಿ ವಿನ್ಸೆಂಟ್ ಕ್ರಾಸ್ತಾ (52) ಎಂದು ಗುರುತಿಸಲಾಗಿದೆ. ರವಿವಾರ ಸಂಜೆ ವಿನ್ಸೆಂಟ್ ತನ್ನ ಮನೆಯ ಸಮೀಪವಿರುವ ಸಣ್ಣ ಅಂಗಡಿಯಲ್ಲಿ ಆಮ್ಲೆಟ್ ತಿನ್ನುತ್ತಿದ್ದಾಗ ಈ ಘಟನೆ ನಡೆದಿದೆ. ಆಹಾರವು ಗಂಟಲಿನಲ್ಲಿ ಸಿಲುಕಿಕೊಂಡಿದ್ದರಿಂದ ಅವರು ತೊಂದರೆ ಅನುಭವಿಸಿದ್ದಾರೆ ಎಂದು ವರದಿಯಾಗಿದೆ. ಅವರನ್ನು ತಕ್ಷಣ ಕುಂಬ್ಳೆ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರಲ್ಲಿ ಅವರು ತಲುಪುವ

ಕಾಸರಗೋಡು: ವ್ಯಕ್ತಿಯ ಗಂಟಲಿನಲ್ಲಿ ಆಮ್ಲೆಟ್ ಸಿಲುಕಿ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುಚ್ಚಿದ ಕೋರೆಯಲ್ಲಿದ್ದ ನೀರಿಗೆ ಬಿದ್ದು ವಿದ್ಯಾರ್ಥಿಯೋರ್ವ ಸಾವು

(ನ್ಯೂಸ್‌ ಕಡಬ) newskadaba.com,  ಸೆ.22  ವಿಟ್ಲ : ಕುಳ ಗ್ರಾಮದ ಕಲ್ಲಂದಡ್ಕದಲ್ಲಿನ ಮುಚ್ಚಿದ ಕೋರೆಯ ನೀರಿಗೆ ಬಿದ್ದು ವಿದ್ಯಾರ್ಥಿ ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ. ಮೃತರನ್ನು ಕಬಕ ನಿವಾಸಿ ಹಸೈನ್ ಎಂಬವರ ಪುತ್ರ ಮುಹಮ್ಮದ್ ಅಜ್ಮನ್ (15) ಎಂದು ಗುರುತಿಸಲಾಗಿದೆ. ಅಜ್ಮನ್ ಪುತ್ತೂರಿನ ಸಾಲ್ಮರ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಘಟನೆಯ ವೇಳೆ ಮುಹಮ್ಮದ್ ಅಜ್ಮನ್ ತನ್ನ ಗೆಳಯರೊಂದಿಗೆ ಕೋರೆಯ ಬಳಿಗೆ ತೆರಳಿದ್ದಾಗ ಈ ಅವಘಡ ಸಂಭವಿಸಿದ್ದು, ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದರೂ

ಮುಚ್ಚಿದ ಕೋರೆಯಲ್ಲಿದ್ದ ನೀರಿಗೆ ಬಿದ್ದು ವಿದ್ಯಾರ್ಥಿಯೋರ್ವ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಳ್ಳಾರಿ: ಹೆಣ್ಣು ಮಗು ಎಂದು ಕಾಲುವೆಗೆ ಎಸೆದು ಕೊಂದ ಹೆತ್ತ ತಾಯಿ

(ನ್ಯೂಸ್‌ ಕಡಬ) newskadaba.com,  ಸೆ.22  ಬಳ್ಳಾರಿ: ರಾಜ್ಯದಲ್ಲೊಂದು ಶಾಕಿಂಗ್ ಘಟನೆ ನಡೆದಿದ್ದು, ಎರಡು ತಿಂಗಳ ಹೆಣ್ಣು ಮಗುವನ್ನು ಪಾಪಿ ತಾಯಿಯೊಬ್ಬಳು ಕಾಲುವೆಗೆ ಎಸೆದು ಕೊಲೆ ಮಾಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ತೋರಣಗಲ್‌ನಲ್ಲಿ 2 ತಿಂಗಳ ಹಸುಗೂಸನ್ನು ಹೆಣ್ಣು ಮಗು ಎನ್ನುವ ಕಾರಣಕ್ಕೆ ಕಾಲುವೆಗೆ ಎಸೆದು ಆ ಮಗುವಿನ ಹೆತ್ತ ತಾಯಿಯೇ ಕೊಂದಿದ್ದಾಳೆ. ಹಸುಗೂಸನ್ನು ಕಾಲುವೆಗೆ ಎಸೆದ ತಾಯಿ ಪ್ರಿಯಾಂಕಾ ದೇವಿ ಕೃತ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಈಕೆಯ ಪತಿ ಸೂರಜ್ ಕುಮಾರ್ ಖಾಸಗಿ

ಬಳ್ಳಾರಿ: ಹೆಣ್ಣು ಮಗು ಎಂದು ಕಾಲುವೆಗೆ ಎಸೆದು ಕೊಂದ ಹೆತ್ತ ತಾಯಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಾಂತಾರ-1 ಟ್ರೈಲರ್‌ ಕೊನೆಗೂ ರಿಲೀಸ್‌ ಆಗಿಯೇ ಹೋಯ್ತು

(ನ್ಯೂಸ್‌ ಕಡಬ) newskadaba.com,  ಸೆ.22 : ಬಹುನಿರೀಕ್ಷಿತ ಕಾಂತಾರ ಚಿತ್ರದ ಟ್ರೈಲರ್‌ ಇಂದು ಬಿಡುಗಡೆಯಾಗಿದೆ. ಇಂದು ಮಧ್ಯಾಹ್ನ ಸರಿಯಾಗಿ 12: 45 ನಿಮಿಷಕ್ಕೆ ಕಾಂತಾರ-1 ಮೂವಿಯ ಟ್ರೈಲರ್ ರಿಲೀಸ್ ಆಗಿದೆ. ರಿಷಬ್‌ ಶೆಟ್ಟಿ ಭಿರ್ಮೆ ಎಂಬ ಬುಡಕಟ್ಟು ಪಾತ್ರದಲ್ಲಿ ಮಿಂಚಿದ್ದಾರೆ. ಕಾಡಿನ ಮಧ್ಯೆ ಕಥೆ ಶುರುವಾಗುತ್ತದೆ. ಕಳೆದ ಕೆಲವು ದಿನಗಳ ಹಿಂದೆ ಗ್ಲಿಂಪ್ಸ್, ವಿಡಿಯೋ, ಫೋಟೋಗಳು ಬಿಡುಗಡೆಯಾಗಿದ್ದು, ಬಹಳಷ್ಟು ಕುತೂಹಲವನ್ನು ಮೂಡಿಸಿದ್ದವು. ಇದೀಗ ಟ್ರೈಲರ್‌ ಕೂಡ ಚಿತ್ರದ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚು ಮಾಡಿದೆ. ಕಾಂತಾರ 1 ರಲ್ಲಿ

ಕಾಂತಾರ-1 ಟ್ರೈಲರ್‌ ಕೊನೆಗೂ ರಿಲೀಸ್‌ ಆಗಿಯೇ ಹೋಯ್ತು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯೋಗಾಸನವನ್ನು 2026 ರ ಏಷ್ಯಾ ಕ್ರೀಡಾಕೂಟಕ್ಕೆ ಸೇರಿಸಲು ಸಿದ್ದತೆ

(ನ್ಯೂಸ್‌ ಕಡಬ) newskadaba.com,  ಸೆ.22 ನವದೆಹಲಿ: ಒಂದು ವರ್ಷದೊಳಗೆ ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯಲಿರುವ 2026ರ ಏಷ್ಯನ್ ಕ್ರೀಡಾಕೂಟದಲ್ಲಿ ಯೋಗಾಸನವು ಪ್ರದರ್ಶನ ಕ್ರೀಡೆಯಾಗಿ ಪದಾರ್ಪಣೆ ಮಾಡಲಿದೆ. ಈ ಬಗ್ಗೆ ಮಾತನಾಡಿದ ಏಷ್ಯನ್ ಯೋಗಾಸನದ ಪ್ರಧಾನ ಕಾರ್ಯದರ್ಶಿ ಉಮಂಗ್ ಡಾನ್ ‘ಯೋಗಾಸನವನ್ನು ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾದ ಪ್ರದರ್ಶನ ಕ್ರೀಡೆಗಳ ಪಟ್ಟಿಗೆ ಸೇರಿಸುವುದು ದೊಡ್ಡ ಹೆಜ್ಜೆಯಾಗಿದೆ. ಒಮ್ಮೆ ಯೋಗಾಸನವು ಕೋರ್ ಕ್ರೀಡೆಗಳ ವಿಭಾಗಕ್ಕೆ ಸೇರಿದರೆ, ಅದು ಏಷ್ಯನ್ ಬೀಚ್ ಗೇಮ್ಸ್ ಹಾಗೂ ಏಷ್ಯನ್ ಇಂಡೋರ್ ಗೇಮ್ಸ್ ಮುಂತಾದ ಬಹು-ಕ್ರೀಡಾಕೂಟಗಳಲ್ಲಿ ಸೇರಿಕೊಳ್ಳುವ ಅವಕಾಶವು

ಯೋಗಾಸನವನ್ನು 2026 ರ ಏಷ್ಯಾ ಕ್ರೀಡಾಕೂಟಕ್ಕೆ ಸೇರಿಸಲು ಸಿದ್ದತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top