News Kadaba

ಮಂಗಳೂರು: ದಸರಾ , ನವರಾತ್ರಿ ಪ್ರಯುಕ್ತ ದೇವಾಲಯ ಭೇಟಿಗೆ ಕೆಎಸ್‌ಆರ್‌ಟಿಸಿ ವಿಶೇಷ ಪ್ಯಾಕೇಜ್‌ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಸೆ.22  ಮಂಗಳೂರು : ದಸರಾ ಮತ್ತು ನವರಾತ್ರಿ ಆಚರಣೆಯ ಸಮಯದಲ್ಲಿ, ದೂರದೂರದ ಯಾತ್ರಾರ್ಥಿಗಳು ಮತ್ತು ಪ್ರವಾಸಿಗರಿಗೆ ಕರಾವಳಿ ದೇವಾಲಯಗಳಿಗೆ ಭೇಟಿ ನೀಡುವ ಅವಕಾಶವನ್ನು ಒದಗಿಸಲು ಕೆಎಸ್ಆರ್‌ಟಿಸಿ ಮಂಗಳೂರು ವಿಭಾಗವು ವಿಶೇಷ ದಸರಾ ಪ್ಯಾಕೇಜ್ ಪ್ರವಾಸಗಳನ್ನು ಪರಿಚಯಿಸಿದೆ. ಈ ಕ್ರಮವು ಕರಾವಳಿ ಪ್ರವಾಸೋದ್ಯಮವನ್ನು ಉತ್ತೇಜಿಸುವುದರ ಜೊತೆಗೆ ಭಕ್ತರಿಗೆ ದೈವಿಕ ದರ್ಶನದ ಭಾಗ್ಯವನ್ನು ನೀಡುತ್ತದೆ. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ, ಕೆಎಸ್ಆರ್‌ಟಿಸಿ ಮಂಗಳೂರಿನ ಸುತ್ತಮುತ್ತಲಿನ ಪ್ರಮುಖ ದೇವಾಲಯಗಳು ಹಾಗೂ ಮಡಿಕೇರಿ, ಕೊಲ್ಲೂರು ಮತ್ತು […]

ಮಂಗಳೂರು: ದಸರಾ , ನವರಾತ್ರಿ ಪ್ರಯುಕ್ತ ದೇವಾಲಯ ಭೇಟಿಗೆ ಕೆಎಸ್‌ಆರ್‌ಟಿಸಿ ವಿಶೇಷ ಪ್ಯಾಕೇಜ್‌ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ಹೊಸ ಹೊಸ GST ಸ್ಲ್ಯಾಬ್‌ ಜಾರಿ – ದೇಶದ ಜನತೆಗೆ ಸಿಹಿ ಸುದ್ದಿ

(ನ್ಯೂಸ್‌ ಕಡಬ) newskadaba.com,  ಸೆ.22 ನವದೆಹಲಿ: ಕೇಂದ್ರ ಸರ್ಕಾರ ದೇಶದ ಜನತೆಗೆ ಸಿಹಿ ಸುದ್ದಿ ನೀಡಿದ್ದು, ಜಿಎಸ್‌ಟಿ (GST 2.0) ದರವನ್ನು ಕಡಿಮೆಗೊಳಿಸಿದೆ. ಇಂದಿನಿಂದ ಈ ದರ ಯಾರಿಗೆ ಬರಲಿದೆ ಸರಕು ಮತ್ತು ಸೇವಾ ತೆರಿಗೆಯಲ್ಲಿನ ಪರಿಷ್ಕರಣೆಗಳು ಕೆಲವೊಂದು ವಸ್ತುಗಳನ್ನು ದುಬಾರಿಯಾಗಿಸಿದರೆ ಇನ್ನು ಕೆಲವು ವಸ್ತುಗಳನ್ನು ಅಗ್ಗಗೊಳಿಸಲಿದೆ. ಜಿಎಸ್ ಟಿ 2.0 (GST 2.0) ದಲ್ಲಿ ಪರಿಷ್ಕರಣೆಗಳಿಂದಾಗಿ  ಸರಕುಗಳ ಮೇಲಿನ ತೆರಿಗೆಯನ್ನು ಶೇ. 5, 18 ಮತ್ತು 40ಕ್ಕೆ ಪರಿಷ್ಕರಿಸಲಾಗುತ್ತದೆ. ಇದು ದೇಶದ ಆರ್ಥಿಕ ವಲಯದಲ್ಲಿ ಹಲವು ಮಹತ್ವದ ಬದಲಾವಣೆಯಾಗುವ ಸಾಧ್ಯತೆ

ಇಂದಿನಿಂದ ಹೊಸ ಹೊಸ GST ಸ್ಲ್ಯಾಬ್‌ ಜಾರಿ – ದೇಶದ ಜನತೆಗೆ ಸಿಹಿ ಸುದ್ದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದುಬೈ: ಒಂದು ವಿಕೆಟ್‌ ಕಿತ್ತು 2 ಪ್ರಮುಖ ದಾಖಲೆ ಬರೆದ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ

(ನ್ಯೂಸ್‌ ಕಡಬ) newskadaba.com,  ಸೆ.22 ದುಬೈ : ಪಾಕಿಸ್ತಾನ ವಿರುದ್ಧದ ಏಷ್ಯಾಕಪ್‌ ಸೂಪರ್‌-4 ಪಂದ್ಯದಲ್ಲಿ ಟೀಮ್‌ ಇಂಡಿಯಾ ಹಾರ್ದಿಕ್‌ ಪಾಂಡ್ಯ ಒಂದು ವಿಕೆಟ್‌ ಕಿತ್ತರೂ ಎರಡು ದಾಖಲೆಗಳನ್ನು ನಿರ್ಮಿಸಿದ್ದಾರೆ. ಭಾರತ ಪರ ಅತ್ಯಧಿಕ ಟಿ20 ವಿಕೆಟ್‌ ಕಿತ್ತ 2ನೇ ಬೌಲರ್‌ ಎಂಬ ದಾಖಲೆ ಜತೆಗೆ ಏಷ್ಯಾಕಪ್‌ ಟಿ20ಯಲ್ಲಿ ಅತ್ಯಧಿಕ ವಿಕೆಟ್‌ ಪಡೆದ ಆಟಗಾರರ ಪಟ್ಟಿಯಲ್ಲಿ ಜಂಟಿ ಅಗ್ರಸ್ಥಾನಕ್ಕೇರಿದರು. ಭಾರತ ಪರ ಟಿ20ಯಲ್ಲಿ ಅತ್ಯಧಿಕ ವಿಕೆಟ್‌ ಪಡೆದ ದಾಖಲೆ ಅರ್ಶ್‌ದೀಪ್‌ ಸಿಂಗ್‌ ಹೆಸರಿನಲ್ಲಿದೆ. ಅವರು 100 ವಿಕೆಟ್‌ ಕಿತ್ತಿದ್ದಾರೆ. ಎರಡನೇ

ದುಬೈ: ಒಂದು ವಿಕೆಟ್‌ ಕಿತ್ತು 2 ಪ್ರಮುಖ ದಾಖಲೆ ಬರೆದ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶ್ರೀನಗರ : ಜಮ್ಮು ರಾಷ್ಟ್ರೀಯ ಹೆದ್ದಾರಿ ಬಂದ್ ಹಿನ್ನೆಲೆ ಸೇಬು ಪೂರೈಕೆಯಲ್ಲಿ ವ್ಯತ್ಯಯ; 40% ಬೆಲೆ ಕುಸಿತ

(ನ್ಯೂಸ್‌ ಕಡಬ) newskadaba.com,  ಸೆ.22 ಶ್ರೀನಗರ: ಜಮ್ಮು ರಾಷ್ಟ್ರೀಯ ಹೆದ್ದಾರಿ ಬಂದ್ ಹಿನ್ನೆಲೆ ಸೇಬು ಪೂರೈಕೆಯಲ್ಲಿ ವ್ಯತ್ಯಯವಾಗಿದೆ.. ಇದರಿಂದಾಗಿ ಸೇಬು ಬೆಳೆಗಾರರಿಗೆ ತೀವ್ರ ತೊಂದರೆಯಾಗಿದೆ. ಮಳೆ, ಪ್ರವಾಹದಿಂದಾಗಿ ಆಗಸ್ಟ್ ಅಂತ್ಯದಿಂದ ಸೆಪ್ಟೆಂಬರ್ ಮಧ್ಯದವರೆಗೆ 3 ವಾರಗಳ ಕಾಲ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗಿತ್ತು. ಪರಿಣಾಮ ಟ್ರಕ್‌ಗಳಲ್ಲಿ ತುಂಬಿದ್ದ ಸೇಬು ಹಣ್ಣುಗಳು ಕೊಳೆತುಹೋಗಿವೆ. ಇದರ ನಡುವೆ ಕೇಂದ್ರ ಸರ್ಕಾರವು ಕಣಿವೆ ರಾಜ್ಯದ ಆರ್ಥಿಕತೆಯನ್ನು ಉದ್ದೇಶಪೂರ್ವಕವಾಗಿ ದುರ್ಬಲಗೊಳಿಸುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಕಾಶ್ಮೀರದಲ್ಲಿ ವಾರ್ಷಿಕ 20 ಲಕ್ಷ ಮೆಟ್ರಿಕ್‌ಟನ್‌ಗಳಿಗಿಂತ ಹೆಚ್ಚು

ಶ್ರೀನಗರ : ಜಮ್ಮು ರಾಷ್ಟ್ರೀಯ ಹೆದ್ದಾರಿ ಬಂದ್ ಹಿನ್ನೆಲೆ ಸೇಬು ಪೂರೈಕೆಯಲ್ಲಿ ವ್ಯತ್ಯಯ; 40% ಬೆಲೆ ಕುಸಿತ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಗೆ ಪಂಡಿತ್ ಕೆ . ವೆಂಕಟೇಶ್ ಕುಮಾರ್ ಆಯ್ಕೆ

(ನ್ಯೂಸ್‌ ಕಡಬ) newskadaba.com,  ಸೆ.22 ಬೆಂಗಳೂರು :  ಪ್ರತಿ ವರ್ಷ ನಾಡಹಬ್ಬ ದಸರಾ ಸಮಯದಲ್ಲಿ ಮೈಸೂರಿನ ಅರಮನೆಯ ಮುಂಭಾಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಪಂ.ಕೆ.ವೆಂಕಟೇಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ದೇಶ ವಿದೇಶಗಳಲ್ಲಿ ತಮ್ಮ ಅದ್ಭುತ ಗಾಯನದ ಮೂಲಕ ಖ್ಯಾತರಾಗಿರುವ ಹಿಂದುಸ್ತಾನಿ ಸಂಗೀತ ದಿಗ್ಗಜರಲ್ಲಿ ಒಬ್ಬರೆನಿಸಿದ ಪಂ. ವೆಂಕಟೇಶ್ ಕುಮಾರ್ ಅವರ ಆಯ್ಕೆ ಅತ್ಯಂತ ಸಂತೋಷ ತಂದಿದೆ.

ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಗೆ ಪಂಡಿತ್ ಕೆ . ವೆಂಕಟೇಶ್ ಕುಮಾರ್ ಆಯ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯಮಟ್ಟದ ಈಜು ಸ್ಪರ್ಧೆಗೆ ಕಾರ್ಕಳದ ಕ್ರೈಸ್ಟ್‌ಕಿಂಗ್ ಪಿ.ಯು. ಕಾಲೇಜಿನ ವಿದ್ಯಾರ್ಥಿ ಆಯ್ಕೆ

(ನ್ಯೂಸ್‌ ಕಡಬ) newskadaba.com,  ಸೆ.22 ಕಾರ್ಕಳ : ಕಾರ್ಕಳದ ಕ್ರೈಸ್ಟ್‌ಕಿಂಗ್  ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆರ್ಯನ್ ಆರ್ ಕೋಟ್ಯಾನ್ ರಾಜ್ಯಮಟ್ಟದ ಈಜು ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು, ಉಡುಪಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕರ ಈಜು ಸ್ಪರ್ಧೆಯಲ್ಲಿ ಆರ್ಯನ್ ಆರ್ ಕೋಟ್ಯಾನ್ 1500 ಮೀ ಫ್ರೀಸ್ಟೈಲ್ ಹಾಗೂ 400 ಮೀ ಫ್ರೀಸ್ಟೈಲ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ರಾಜ್ಯಮಟ್ಟದ ಈಜು

ರಾಜ್ಯಮಟ್ಟದ ಈಜು ಸ್ಪರ್ಧೆಗೆ ಕಾರ್ಕಳದ ಕ್ರೈಸ್ಟ್‌ಕಿಂಗ್ ಪಿ.ಯು. ಕಾಲೇಜಿನ ವಿದ್ಯಾರ್ಥಿ ಆಯ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು : ಸಾರಿಗೆ ನಿಗಮಗಳ ಬಸ್ ದರ ನಿಗದಿಗೆ ಸಮಿತಿ ರಚಿಸಿದ ಸರ್ಕಾರ!

(ನ್ಯೂಸ್‌ ಕಡಬ) newskadaba.com,  ಸೆ.22 ಬೆಂಗಳೂರು: ಸಾರಿಗೆ ನಿಗಮಗಳ ಆರ್ಥಿಕ ಸುಸ್ಥಿರತೆ ಖಚಿತಪಡಿಸಿಕೊಳ್ಳಲು ಮತ್ತು ದರ ಏರಿಕೆಯನ್ನು ರಾಜಕೀಯಗೊಳಿಸದಂತೆ ಕರ್ನಾಟಕ ಕೆಇಆರ್ ಸಿ ಮಾದರಿಯಲ್ಲಿ ರಾಜ್ಯದ ಸಾರಿಗೆ ನಿಗಮಗಳ ಬಸ್ ದರವನ್ನು ಪರಿಷ್ಕರಿಸಲು ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿಯನ್ನು ರಚಿಸಲು ರಾಜ್ಯ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿದೆ.ಹೆಚ್ಚುತ್ತಿರುವ ಕಾರ್ಯಾಚರಣೆ ವೆಚ್ಚಗಳ ಹೊರತಾಗಿಯೂ., ಇಲ್ಲಿಯವರೆಗೂ ಪ್ರಯಾಣ ದರ ಪರಿಷ್ಕರಣೆ ರಾಜಕೀಯ ಪರಿಗಣನೆಗಳಿಂದಾಗಿ ವಿಳಂಬವಾಗುತ್ತಿದೆ ಎಂದು ಸರ್ಕಾರ ಹೇಳಿದೆ. ಡೀಸೆಲ್ ವೆಚ್ಚ ದುಪ್ಪಟ್ಟು ಆಗಿದೆ. 2014 ರಲ್ಲಿ ದಿನಕ್ಕೆ ರೂ.

ಬೆಂಗಳೂರು : ಸಾರಿಗೆ ನಿಗಮಗಳ ಬಸ್ ದರ ನಿಗದಿಗೆ ಸಮಿತಿ ರಚಿಸಿದ ಸರ್ಕಾರ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಸೂರು : ದಸರಾ ಮಹೋತ್ಸವ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್‌

(ನ್ಯೂಸ್‌ ಕಡಬ) newskadaba.com,  ಸೆ.22 ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಸಾಹಿತಿ ಬಾನು ಮುಷ್ತಾಕ್ ಅವರು ಸೋಮವಾರ(ಸೆ.22) ಬೆಳಗ್ಗೆ ಉದ್ಘಾಟಿಸಿದರು. ಇದಕ್ಕೂ ಮೊದಲು ಅವರು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡಿ ಬೆಟ್ಟದಲ್ಲಿ ಈಡುಗಾಯಿ ಒಡೆದರು. ಅರ್ಚಕರು ಪೂಜೆ ಸಲ್ಲಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಬಾನು ಮುಷ್ತಾಕ್ ಅವರಿಗೆ ಸನ್ಮಾನಿಸಿದರು. ನಾಡದೇವಿಗೆ ಬಾನು ಮುಷ್ತಾಕ್ ಅವರು ಪೂಜೆ ಸಲ್ಲಿಸಿ ಭಕ್ತಿಯಿಂದ

ಮೈಸೂರು : ದಸರಾ ಮಹೋತ್ಸವ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್ ಮತ್ತೊಂದು ಅಪಘಾತದಲ್ಲಿ ಭಾಗಿ

(ನ್ಯೂಸ್‌ ಕಡಬ) newskadaba.com,  ಸೆ.22 ಮಂಗಳೂರು : ಈ ಹಿಂದೆ 2 ಪ್ರತ್ಯೇಕ ಅಪಘಾತಗಳಿಗೆ ಕಾರಣವಾಗಿ, ಮೂವರ ಸಾವಿಗೆ ಕಾರಣವಾಗಿದ್ದ ಕೆಎಸ್‌ಆರ್‌ಟಿಸಿ ಬಸ್, ಇದೀಗ ಮತ್ತೊಂದು ಅಪಘಾತದಲ್ಲಿ ಭಾಗಿಯಾಗಿದ್ದು, ಇಬ್ಬರು ಯುವಕರಿಗೆ ಗಂಭೀರ ಗಾಯಗಳಾಗಿವೆ.ಸೆಪ್ಟೆಂಬರ್ 20ರಂದು ಬಂಟ್ವಾಳ ತಾಲೂಕಿನ ಮಣಿಮೂಲೂರು ಗ್ರಾಮದ ಉಜಿರಂಡಿಪಲ್ಕೆ ಬಳಿ ಕೆಎಸ್‌ಆರ್‌ಟಿಸಿ ಬಸ್ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ದೀಕ್ಷಿತ್ ಮತ್ತು ಧನುಷ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಘಾತದ ಬಳಿಕ, ಇದೇ ಬಸ್ ಹಿಂದೆ 2 ಪ್ರಾಣಾಂತಿಕ ಅಪಘಾತಗಳಿಗೆ

ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್ ಮತ್ತೊಂದು ಅಪಘಾತದಲ್ಲಿ ಭಾಗಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ ಬೆಂಗಳೂರು ರಸ್ತೆಗಳ ಗುಂಡಿಗಳನ್ನು ಮುಚ್ಚಲು ಅಕ್ಟೋಬರ್ 31ರೊಳಗೆ ಗಡುವು ‘- ಡಿ.ಕೆ. ಶಿವಕುಮಾರ್,

(ನ್ಯೂಸ್‌ ಕಡಬ) newskadaba.com,  ಸೆ.22 ಬೆಂಗಳೂರು : ಬೆಂಗಳೂರಿನ ರಸ್ತೆಗಳ ಮೇಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಗುಂಡಿಗಳ ಸಮಸ್ಯೆ ಇದೀಗ ಸರ್ಕಾರದ ಗಮನಸೆಳೆದಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು, ಅಕ್ಟೋಬರ್ 31ರೊಳಗೆ ಎಲ್ಲಾ ಗುಂಡಿಗಳನ್ನು ಮುಚ್ಚಬೇಕು ಎಂದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಗಡುವು ನೀಡಿದ್ದು, ಈ ಕಾರ್ಯಕ್ಕೆ ಹೆಚ್ಚುವರಿ ರೂ. 750 ಕೋಟಿ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಕಟಿಸಿದ್ದಾರೆ. ಶನಿವಾರ ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ನಡೆದ

‘ ಬೆಂಗಳೂರು ರಸ್ತೆಗಳ ಗುಂಡಿಗಳನ್ನು ಮುಚ್ಚಲು ಅಕ್ಟೋಬರ್ 31ರೊಳಗೆ ಗಡುವು ‘- ಡಿ.ಕೆ. ಶಿವಕುಮಾರ್, Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top