News Kadaba

ಮಂಗಳೂರು : ಖ್ಯಾತ ಸಂಶೋಧಕ, ಸಾಹಿತಿ , ನಿವೃತ್ತ ಉಪನ್ಯಾಸಕ ಡಾ. ಕೆ. ಜಿ ವಸಂತ ಮಾಧವ ನಿಧನ

(ನ್ಯೂಸ್‌ ಕಡಬ) newskadaba.com,  ಸೆ. 19 ಮಂಗಳೂರು : ಮುಲ್ಕಿ ಹಳೆಯಂಗಡಿ ಸಮೀಪದ ಪಾವಂಜೆ ನಿವಾಸಿ ಖ್ಯಾತ ಸಂಶೋಧಕ, ನಿವೃತ್ತ ಉಪನ್ಯಾಸಕ ಡಾ.. ವಸಂತ ಮಾಧವ (88) ಅವರು ಬುಧವಾರ ರಾತ್ರಿ ಬೆಂಗಳೂರಿನ ತನ್ನ ಮಗಳ ಮನೆಯಲ್ಲಿ ನಿಧನರಾದರು. ಅವರು ಪತ್ನಿ, ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ. ಪ್ರೊ. ಡಾ. ಕೆ.ಜಿ. ವಸಂತ ಮಾಧವ (ಗುಜ್ಜಾಡಿ ವಸಂತ ಮಾಧವ ಕೊಡಂಚ)ರವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿಯನ್ನು ಮತ್ತು ಕೆನರಾದ ರಾಜಕೀಯ ಇತಿಹಾಸ : […]

ಮಂಗಳೂರು : ಖ್ಯಾತ ಸಂಶೋಧಕ, ಸಾಹಿತಿ , ನಿವೃತ್ತ ಉಪನ್ಯಾಸಕ ಡಾ. ಕೆ. ಜಿ ವಸಂತ ಮಾಧವ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಮೆರಿಕದ ಕ್ಯಾಲಿಫೋರ್ನಿಯಾದ ಸಾಂತಾ ಕ್ಲಾರಾದಲ್ಲಿ ತೆಲಂಗಾಣದ ಭಾರತೀಯ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಗುಂಡಿಟ್ಟು ಹತ್ಯೆ

(ನ್ಯೂಸ್‌ ಕಡಬ) newskadaba.com,  ಸೆ. 19 ವಾಷಿಂಗ್ಟನ್‌ :  ಅಮೆರಿಕನ್‌ ಪೊಲೀಸರ ಗುಂಡೇಟಿಗೆ  ಭಾರತೀಯ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಗುಂಡಿಟ್ಟು ಹತ್ಯೆ ಮಾಡಿರುವ ಶಾಕಿಂಗ್‌ ಘಟನೆ ವರದಿಯಾಗಿದೆ. ಮೃತನನ್ನು 30 ವರ್ಷದ ಮೊಹಮ್ಮದ್ ನಿಜಾಮುದ್ದೀನ್ ಎಂದು ಗುರುತಿಸಲಾಗಿದೆ. ವಿವರಗಳ ಪ್ರಕಾರ, ಸೆಪ್ಟೆಂಬರ್ 3 ರಂದು ತಮ್ಮ ರೂಮ್‌ಮೇಟ್ ಜೊತೆ ನಡೆದ ಜಗಳದಲ್ಲಿ ನಿಜಾಮುದ್ದೀನ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆತನ ಕುಟುಂಬ ಈ ಘಟನೆಯನ್ನು ಜನಾಂಗೀಯ ತಾರತಮ್ಯ ಎಂದು ಆರೋಪಿಸಿದ್ದು, ಆದ್ದರಿಂದ ಘಟನೆಯ ಬಗ್ಗೆ ಸಂಪೂರ್ಣ ತನಿಖೆ

ಅಮೆರಿಕದ ಕ್ಯಾಲಿಫೋರ್ನಿಯಾದ ಸಾಂತಾ ಕ್ಲಾರಾದಲ್ಲಿ ತೆಲಂಗಾಣದ ಭಾರತೀಯ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಗುಂಡಿಟ್ಟು ಹತ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಿಯಾದ್ : ಸೌದಿ ಅರೇಬಿಯಾ ಮತ್ತು ಪಾಕಿಸ್ತಾನ ಪರಸ್ಪರ ರಕ್ಷಣಾ ಒಪ್ಪಂದಕ್ಕೆ ಸಹಿ

(ನ್ಯೂಸ್‌ ಕಡಬ) newskadaba.com,  ಸೆ. 19 ರಿಯಾದ್ : ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರ ರಿಯಾದ್ ಭೇಟಿಯ ಸಂದರ್ಭದಲ್ಲಿ ಸೌದಿ ಅರೇಬಿಯಾ ಮತ್ತು ಪಾಕಿಸ್ತಾನ ಪರಸ್ಪರ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿವೆ. ಇಬ್ಬರಲ್ಲಿ ಯಾರ ಮೇಲೆಯೇ ಯುದ್ಧ ನಡೆಯಲಿ, ಎರಡು ದೇಶಗಳ ವಿರುದ್ಧ ಆಕ್ರಮಣ ಎಂದು ಪರಿಗಣಿಸುವುದು’ ಒಪ್ಪಂದದ ಪ್ರಮುಖ ಷರತ್ತಾಗಿದೆ. ಈ ಕುರಿತು ಭಾರತ ಪ್ರತಿಕ್ರಿಯೆ ನೀಡಿದ್ದು, ಸೌದಿ ಅರೇಬಿಯಾ ಮತ್ತು ಪಾಕಿಸ್ತಾನ ನಡುವೆ ಕಾರ್ಯತಂತ್ರದ ಪರಸ್ಪರ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕುವ ವರದಿಗಳನ್ನು

ರಿಯಾದ್ : ಸೌದಿ ಅರೇಬಿಯಾ ಮತ್ತು ಪಾಕಿಸ್ತಾನ ಪರಸ್ಪರ ರಕ್ಷಣಾ ಒಪ್ಪಂದಕ್ಕೆ ಸಹಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಏಷ್ಯಾಕಪ್ 2025 : ಪಾಕಿಸ್ತಾನ ಸೂಪರ್ 4 ಸುತ್ತಿಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿ

(ನ್ಯೂಸ್‌ ಕಡಬ) newskadaba.com,  ಸೆ. 19 ಮುಂಬೈ: ಏಷ್ಯಾಕಪ್ 2025 ರ ಹತ್ತನೇ ಪಂದ್ಯದಲ್ಲಿ ಯುಎಇ ತಂಡವನ್ನು ಮಣಿಸಿದ ಪಾಕಿಸ್ತಾನ ಸೂಪರ್ 4 ಸುತ್ತಿಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಎ ಗುಂಪಿನಲ್ಲಿ ಭಾರತದೊಂದಿಗೆ ಪಾಕಿಸ್ತಾನ ತಂಡ ಸೂಪರ್ 4 ಸುತ್ತನ್ನು ಆಡಲಿದೆ. ಇನ್ನು ಯುಎಇ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ನಿಗದಿತ 20 ಓವರ್​ಗಳಲ್ಲಿ 146 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಯುಎಇ ತಂಡ ತನ್ನ ಅನುಭವದ ಕೊರತೆಯಿಂದಾಗಿ

ಏಷ್ಯಾಕಪ್ 2025 : ಪಾಕಿಸ್ತಾನ ಸೂಪರ್ 4 ಸುತ್ತಿಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಯೋಗ ತರಬೇತುದಾರ ನಿರಂಜನ್ ಮೂರ್ತಿ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ. 19 ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಯೋಗ ತರಬೇತುದಾರನನ್ನು ಆರ್.ಆರ್.ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ನಿರಂಜನ್ ಮೂರ್ತಿ ಎಂದು ಗುರುತಿಸಲಾಗಿದ್ದು, ರಾಜರಾಜೇಶ್ವರಿ ನಗರದಲ್ಲಿ ಹಲವಾರು ವರ್ಷಗಳಿಂದ ಯೋಗ ಕೇಂದ್ರವನ್ನು ನಡೆಸುತ್ತಿದ್ದರು. ತನ್ನ ಯೋಗ ತರಗತಿಗಳಿಗೆ ಹಾಜರಾಗಿದ್ದ 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಆತನ ಮೇಲಿದೆ. ಬಾಲಕಿಯ ದೂರಿನ ಆಧಾರದ ಮೇಲೆ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ತನಿಖೆಯ ಸಮಯದಲ್ಲಿ, ಅತ್ಯಾಚಾರ

17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಯೋಗ ತರಬೇತುದಾರ ನಿರಂಜನ್ ಮೂರ್ತಿ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಂಬಳದ ಹಿರಿಯ ಅನುಭವಿ ಓಟಗಾರ ಪೇಜಾವರ ಭಾಸ್ಕರ್ ಶೆಟ್ಟಿ ಯವರು ಅಸೌಖ್ಯದಿಂದ ನಿಧನ

(ನ್ಯೂಸ್‌ ಕಡಬ) newskadaba.com,  ಸೆ. 19 ಮಂಗಳೂರು: ಕಂಬಳದ ಹಿರಿಯ ಓಟಗಾರರಾದ ಭಾಸ್ಕರ ಶೆಟ್ಟಿಯವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 74ವರ್ಷ ವಯಸ್ಸಾಗಿತ್ತು. ಬಜ್ಪೆಯ ಪೆರ್ಕೋಡಿಯ ಪೇಜಾವರ ಭಾಸ್ಕರ ಶೆಟ್ಟಿ 1970ರಲ್ಲಿ ಕಂಬಳದಲ್ಲಿ ಓಟಗಾರರಾಗಿ ಪ್ರಸಿದ್ಧಿಯನ್ನು ಪಡೆದಿದ್ದರು. ಬಾಲ್ಯದಿಂದಲೂ ಇವರು ಕಂಬಳ ಕ್ಶೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದರು. ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಗೊಂಡಿದ್ದು, ಕಂಬಳ ಓಟಗಾರರಾಗಿ ಹಲವಾರು ಪ್ರಶಸ್ತಿಯನ್ನು ಶೆಟ್ಟಿಯವರು ಪಡೆದಿದ್ದಾರೆ. ಇತ್ತೀಚೆಗೆ ನಡೆದ ಕಂಬಳದಲ್ಲಿ ಹಿರಿಯ ಕಂಬಳ ಓಟಗಾರ ಎಂಬ ಗೌರವಕ್ಕೂ ಪಾತ್ರದಾಗಿದ್ದರು. ಭಾಸ್ಕರ ಶೆಟ್ಟಿಯವರು ಇದೀಗ

ಕಂಬಳದ ಹಿರಿಯ ಅನುಭವಿ ಓಟಗಾರ ಪೇಜಾವರ ಭಾಸ್ಕರ್ ಶೆಟ್ಟಿ ಯವರು ಅಸೌಖ್ಯದಿಂದ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ ಲಾರಿಯ ಚಕ್ರ ಮಣ್ಣಿನಡಿ ಹೂತು ಹೋಗಿ ಸಂಚಾರಕ್ಕೆ ಅಡ್ಡಿ

(ನ್ಯೂಸ್‌ ಕಡಬ) newskadaba.com,  ಸೆ. 19 ಸುಳ್ಯ: ಪೊಲೀಸ್ ಠಾಣೆಯ ಮುಂಭಾಗದಲ್ಲಿ ಚೆನ್ನಕೇಶವ ದೇವಸ್ಥಾನಕ್ಕೆ ತಿರುಗುವ ಜಂಕ್ಷನ್ನಲ್ಲಿ ಲಾರಿಯ ಚಕ್ರವೊಂದು ಹೂತುಹೋಗಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಕಳೆದ ರಾತ್ರಿ ಜೆಸಿಬಿಯಲ್ಲಿ ರಸ್ತೆ ಅಗೆದು ಪೈಪ್ ಕಾಮಗಾರಿ ಮಾಡಿ ಬೆಳಿಗ್ಗೆ ಮುಚ್ಚಿದ್ದು, ಅಲ್ಲಿ ವಾಹನ ಸಂಚಾರ ಸಂದರ್ಭ ಇಂದು ಬೆಳಿಗ್ಗೆ ವಾಹನ ಹೂತು ರಸ್ತೆ ಬ್ಲಾಕ್ ಆಗಿತ್ತು. ಅರ್ಧ ಗಂಟೆಯ ಬಳಿಕ ವಾಹನವನ್ನು ತೆಗೆದು ರಸ್ತೆ ಗುಂಡಿಯನ್ನು ಮುಚ್ಚಲಾಗಿತ್ತು. ಇದೀಗ ಸಂಜೆ ಮತ್ತೆ ಲಾರಿಯೊಂದರ ಚಕ್ರ ಹೂತುಹೋಗಿದೆ. ಪರಿಣಾಮವಾಗಿ

ಸುಳ್ಯ ಲಾರಿಯ ಚಕ್ರ ಮಣ್ಣಿನಡಿ ಹೂತು ಹೋಗಿ ಸಂಚಾರಕ್ಕೆ ಅಡ್ಡಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾವೇರಿ : ಜಾತಿ ಗಣತಿ ನಡೆಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ – ಬೊಮ್ಮಾಯಿ

(ನ್ಯೂಸ್‌ ಕಡಬ) newskadaba.com,  ಸೆ.18 ಹಾವೇರಿ: ಕೇಂದ್ರ ಸರ್ಕಾರ ಸಮೀಕ್ಷೆ ನಡೆಸುವುದಾಗಿ ಹೇಳಿದ್ದು, ಯಾರನ್ನೋ ಮೆಚ್ಚಿಸಲು ರಾಜ್ಯ ಸರ್ಕಾರ ಸಮೀಕ್ಷೆ ಮಾಡಬಾರದು ಎಂದು ಸಂಸದ ಬಸವರಾಜ ಬೊಮ್ಮಾಯಿಯವರು ಗುರುವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಇವರು, ಕೇಂದ್ರ ಸಮೀಕ್ಷಾ ಕಾಯ್ದೆಯ ಪ್ರಕಾರ ರಾಜ್ಯ ಸರ್ಕಾರಕ್ಕೆ ಜಾತಿಗಣತಿ ಸಮೀಕ್ಷೆ ನಡೆಸುವ ಅಧಿಕಾರವಿಲ್ಲ, ಕೇವಲ ಸ್ಯಾಂಪಲ್ ಸರ್ವೆ ಮಾತ್ರ ಮಾಡಬಹುದು. ಆದಾಗ್ಯೂ, ಸಮೀಕ್ಷೆಯ ಹೆಸರಿನಲ್ಲಿ, ‘ವೀರಶೈವ ಲಿಂಗಾಯತ’ವನ್ನು ಪ್ರತ್ಯೇಕ ಜಾತಿ ಮತ್ತು ‘ಲಿಂಗಾಯತ ವೀರಶೈವ’ವನ್ನು ಮತ್ತೊಂದು ಜಾತಿ ಎಂದು ಘೋಷಿಸುವ ಮೂಲಕ

ಹಾವೇರಿ : ಜಾತಿ ಗಣತಿ ನಡೆಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ – ಬೊಮ್ಮಾಯಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಿವೃತ್ತ ವೈದ್ಯೆಗೆ 70 ಗಂಟೆಗೆ ಡಿಜಿಟಲ್ ಅರೆಸ್ಟ್,ಹೃದಯಾಘದಿಂದ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.18 ಹೈದರಾಬಾದ್ : ಬೆಂಗಳೂರು ಪೊಲೀಸರ ಲೋಗೋ ಪ್ರದರ್ಶಿಸಿ ನಿವೃತ್ತ ಸರಕಾರಿ ವೈದ್ಯೆಯೊಬ್ಬರನ್ನು ಆನ್‌ಲೈನ್‌ ದುಷ್ಕರ್ಮಿಗಳು ತೆಲಂಗಾಣದ ಹೈದರಾಬಾದ್‌ನಲ್ಲಿ ಡಿಜಿಟಲ್ ಆರೆಸ್ಟ್‌ನಲ್ಲಿ) ಸುಮಾರು 70 ಗಂಟೆಗಳ ಕಾಲ ಸಿಲುಕಿಸಿದ್ದು, ಇದರಿಂದ ಬಳಲಿ ಹೃದಯಾಘಾತಕ್ಕೀಡಾಗಿ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರಿಗೆ 76 ವರ್ಷವಾಗಿತ್ತು, ಇವರು ನಿವೃತ್ತ ಸರ್ಕಾರಿ ವೈದ್ಯೆಯಾಗಿದ್ದರು ಎಂದು ಗೊತ್ತಾಗಿದೆ. ಕಾನೂನು ಜಾರಿ ಅಧಿಕಾರಿಗಳಂತೆ ನಟಿಸಿ ಸೈಬರ್ ವಂಚಕರು3 ದಿನಗಳ ಕಾಲ ಈ ವೃದ್ಧೆಗೆ ನಿರಂತರ ಕಿರುಕುಳ ನೀಡಿದ್ದರು. ಇದಾದ ನಂತರ 76

ನಿವೃತ್ತ ವೈದ್ಯೆಗೆ 70 ಗಂಟೆಗೆ ಡಿಜಿಟಲ್ ಅರೆಸ್ಟ್,ಹೃದಯಾಘದಿಂದ ಮೃತ್ಯು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉತ್ತರಾಖಂಡ : ಚಮೋಲಿ ಜಿಲ್ಲೆಯಲ್ಲಿ ಭೂಕುಸಿತ, ಮನೆಗಳು ಕುಸಿದು 5 ಮಂದಿ ಕಣ್ಮರೆ

(ನ್ಯೂಸ್‌ ಕಡಬ) newskadaba.com,  ಸೆ.18 ಉತ್ತರಾಖಂಡದ ಚಮೋಲಿ ಜಿಲ್ಲೆಯ ನಂದನಗರದಲ್ಲಿ ಇಂದು ಗುರುವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟದಿಂದ ಉಂಟಾದ ಭೂಕುಸಿತದಲ್ಲಿ ಮನೆಗಳು ಕುಸಿದು ಕನಿಷ್ಠ 5 ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ನಗರ ಪಂಚಾಯತ್ ನಂದನಗರದ ಕುಂತ್ರಿ ವಾರ್ಡ್‌ನಲ್ಲಿ ಭೂಕುಸಿತವಾಗಿ 6 ಮನೆಗಳು ನಾಶಪಡಿಸಿವೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ. ಭೂಕುಸಿತ ಸಂಭವಿಸಿದ ಸಮಯದಲ್ಲಿ 7 ಮಂದಿ ಮನೆಯ ಒಳಗೆ ಇದ್ದರು, ಅವರಲ್ಲಿ ಇಬ್ಬರನ್ನು ರಕ್ಷಿಸಲಾಗಿದೆ, ಇನ್ನೂ ಐವರು ನಾಪತ್ತೆಯಾಗಿದ್ದಾರೆ. ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್

ಉತ್ತರಾಖಂಡ : ಚಮೋಲಿ ಜಿಲ್ಲೆಯಲ್ಲಿ ಭೂಕುಸಿತ, ಮನೆಗಳು ಕುಸಿದು 5 ಮಂದಿ ಕಣ್ಮರೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top