News Kadaba

‘ನನಗೆ ಮತ್ತು ಬ್ರಿಟನ್‌ಗೆ ಉತ್ತಮ ಸ್ನೇಹಿತ’ – ಮೋದಿಗೆ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಯುನೈಟೆಡ್ ಕಿಂಗ್‌ಡಮ್‌ನ ಮಾಜಿ ಪ್ರಧಾನಿ ರಿಷಿ ಸುನಕ್

(ನ್ಯೂಸ್‌ ಕಡಬ) newskadaba.com,  ಸೆ.18 ಬ್ರಿಟನ್ : ಪ್ರಧಾನಿ  ನರೇಂದ್ರ ಮೋದಿಯವರ 75ನೇ ಹುಟ್ಟುಹಬ್ಬದ ದಿನ ರಿಷಿ ಸುನಕ್ ಶುಭಾಶಯ ಕೋರಿದ್ದಾರೆ. ಪ್ರಧಾನಿ ಮೋದಿಯವರಿಗೆ 75ನೇ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಲು ತುಂಬಾ ಸಂತೋಷವಾಗುತ್ತಿದೆ. ಈ ಅನಿಶ್ಚಿತ ಕಾಲದಲ್ಲಿ ನಮಗೆಲ್ಲರಿಗೂ ಒಳ್ಳೆಯ ಸ್ನೇಹಿತರು ಬೇಕು. ಪ್ರಧಾನಿ ಮೋದಿ ಯಾವಾಗಲೂ ನನಗೆ ಮತ್ತು ಬ್ರಿಟನ್‌ಗೆ ಉತ್ತಮ ಸ್ನೇಹಿತರಾಗಿದ್ದಾರೆ. ಇಂಗ್ಲೆಂಡ್-ಭಾರತದ ಸಂಬಂಧಗಳು ಗಟ್ಟಿಯಾಗುತ್ತಾ ಹೋಗುತ್ತಿರುವುದನ್ನು ನೋಡಿ ನನಗೆ ಸಂತೋಷವಾಗಿದೆ. ಇತ್ತೀಚಿನ ಇಂಗ್ಲೆಂಡ್-ಭಾರತ ಟೆಸ್ಟ್ ಸರಣಿಯನ್ನು ನಾವು ಆನಂದಿಸಿದ್ದೇವೆ. ಇದು ನಮ್ಮ ಎರಡೂ […]

‘ನನಗೆ ಮತ್ತು ಬ್ರಿಟನ್‌ಗೆ ಉತ್ತಮ ಸ್ನೇಹಿತ’ – ಮೋದಿಗೆ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಯುನೈಟೆಡ್ ಕಿಂಗ್‌ಡಮ್‌ನ ಮಾಜಿ ಪ್ರಧಾನಿ ರಿಷಿ ಸುನಕ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಿರಿಯ ನಟಿ ಪಂಚಭಾಷಾ ತಾರೆ ದಿ ಬಿ.ಸರೋಜಾದೇವಿ ಹೆಸರಿನಲ್ಲಿ ‘ಅಭಿನಯ ಸರಸ್ವತಿ’ ಪ್ರಶಸ್ತಿ ಘೋಷಿಸಿದ ರಾಜ್ಯ ಸರ್ಕಾರ

(ನ್ಯೂಸ್‌ ಕಡಬ) newskadaba.com,  ಸೆ.18 ಬೆಂಗಳೂರು : ಹಿರಿಯ ನಟಿ, ದಿ. ಬಿ.ಸರೋಜಾದೇವಿ ಅವರ ಹೆಸರಿನಲ್ಲಿ ‘ಅಭಿನಯ ಸರಸ್ವತಿ’ ಪ್ರಶಸ್ತಿ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಕನ್ನಡ ಚಲನಚಿತ್ರ ನಟಿ, ಪಂಚಭಾಷಾ ತಾರೆ, ಪದ್ಮಶ್ರೀ ಹಾಗೂ ಪದ್ಮಭೂಷಣ ವಿಜೇತೆ ದಿವಂಗತ ಬಿ.ಸರೋಜಾದೇವಿ ಅವರು ಭಾರತೀಯ ಹಾಗೂ ಕನ್ನಡ ಚಿತ್ರರಂಗಕ್ಕೆ ನೀಡಿರುವ ಕೊಡುಗೆ ಅಪಾರ. ಅವರ ಕೊಡುಗೆಯನ್ನು ಪರಿಗಣಿಸಿ ಅವರು ಪಡೆದಿದ್ದ ‘ಅಭಿನಯ ಸರಸ್ಕೃತಿ’ ಬಿರುದಿನ ಹೆಸರಿನಲ್ಲಿ ಕನ್ನಡ ಚಿತ್ರರಂಗಕ್ಕೆ ಕನಿಷ್ಠ 25 ವರ್ಷಗಳ ಅವಿಸ್ಮರಣೀಯ ಸೇವೆ ಸಲ್ಲಿಸಿರುವ

ಹಿರಿಯ ನಟಿ ಪಂಚಭಾಷಾ ತಾರೆ ದಿ ಬಿ.ಸರೋಜಾದೇವಿ ಹೆಸರಿನಲ್ಲಿ ‘ಅಭಿನಯ ಸರಸ್ವತಿ’ ಪ್ರಶಸ್ತಿ ಘೋಷಿಸಿದ ರಾಜ್ಯ ಸರ್ಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಮಂಗಳೂರಿನ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾದ ಪೂಂಜಾ ಇಂಟರ್‌ನ್ಯಾಷನಲ್‌ನ ಮಾಲೀಕ ಪ್ರಭಾಕರ ಪೂಂಜಾ ನಿಧನ

(ನ್ಯೂಸ್‌ ಕಡಬ) newskadaba.com,  ಸೆ.18 ಮಂಗಳೂರು : ಪೂಂಜಾ ಇಂಟರ್‌ನ್ಯಾಷನಲ್‌ನ ಮಾಲೀಕ ಪ್ರಭಾಕರ ಪೂಂಜಾ(72) ಮಂಗಳವಾರ ನಿಧನರಾದರು. ಪ್ರಭಾಕರ ಪೂಂಜಾ ಅವರ ಮರಣದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಇದು ಸಹಜ ಕಾರಣಗಳಿಂದ ಸಂಭವಿಸಿದ ಸಾವೇ ಅಥವಾ ಬೇರೆ ಕಾರಣಗಳಿದೆಯೇ ಎಂಬುದು ತಿಳಿದುಬಂದಿಲ್ಲ. ಕುಟುಂಬ ಅಥವಾ ಅಧಿಕೃತ ಮೂಲಗಳಿಂದ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಪ್ರಭಾಕರ ಪೂಂಜಾ ಅವರು ತಮ್ಮ ವ್ಯಾಪಾರ ಕೌಶಲ್ಯ ಮತ್ತು ಸ್ಥಳೀಯ ವಾಣಿಜ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳಿಂದಾಗಿ ಈ ಪ್ರದೇಶದಲ್ಲಿ ವ್ಯಾಪಕ ಗೌರವವನ್ನು ಗಳಿಸಿದ್ದರು. ಅವರ

ಮಂಗಳೂರಿನ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾದ ಪೂಂಜಾ ಇಂಟರ್‌ನ್ಯಾಷನಲ್‌ನ ಮಾಲೀಕ ಪ್ರಭಾಕರ ಪೂಂಜಾ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಆಟೋ ಮತ್ತು ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ, 27 ವರ್ಷದ ತರುಣ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.18 ಮಂಗಳೂರು : ಆಟೋ ರಿಕ್ಷಾ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ 27 ವರ್ಷದ ಯುವಕ ಸಾವನ್ನಪ್ಪಿದ ಘಟನೆ ಮಂಗಳೂರಿನ ಯಯ್ಯಾಡಿ ಬಳಿ ಮಂಗಳವಾರ(ಸೆ.16) ದಂದು ಸಂಭವಿಸಿದೆ. ವರದಿಗಳ ಪ್ರಕಾರ, ಆಟೋರಿಕ್ಷಾ ಕೆಪಿಟಿಯಿಂದ ಹರಿಪದವ್ ಕಡೆಗೆ ತೆರಳುತ್ತಿತ್ತು. ದ್ವಿಚಕ್ರ ವಾಹನ ಯಯ್ಯಾಡಿ ಮುಖ್ಯ ಜಂಕ್ಷನ್‌ನಿಂದ ಬಾರೆಬೈಲ್ ಕಡೆಗೆ ಸಾಗುತ್ತಿತ್ತು. ಆಟೋ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಕೌಶಿಕ್ ರಸ್ತೆಗೆ ಬಿದ್ದು, ಸಮೀಪದ

ಮಂಗಳೂರಿನಲ್ಲಿ ಆಟೋ ಮತ್ತು ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ, 27 ವರ್ಷದ ತರುಣ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಂಬೈನ ಯುವ ಆಟಗಾರರೊಂದಿಗೆ ಬ್ಯಾಟಿಂಗ್‌ ಅಭ್ಯಾಸ ನಡೆಸಿದ ರೋಹಿತ್‌

(ನ್ಯೂಸ್‌ ಕಡಬ) newskadaba.com,  ಸೆ.17 ಬೆಂಗಳೂರು: ಮುಂಬರುವ ಆಸ್ಟ್ರೇಲಿಯಾ ಪ್ರವಾಸದ ಏಕದಿನ ಸರಣಿಗಾಗಿ ನಾಯಕ ರೋಹಿತ್‌ ಶರ್ಮ ಅವರು ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಮುಂಬೈನ ಯುವ ಆಟಗಾರರೊಂದಿಗೆ ತರಬೇತಿಯಲ್ಲಿ ನಿರತರಾಗಿದ್ದಾರೆ. ಟಿ20 ಮತ್ತು ಟೆಸ್ಟ್‌ಗಳಿಂದ ನಿವೃತ್ತರಾದ ನಂತರ, 38 ವರ್ಷದ ರೋಹಿತ್ ಶರ್ಮಾ ಕೇವಲ 50 ಓವರ್‌ಗಳ ಸ್ವರೂಪದ ಮೇಲೆ ಮಾತ್ರ ಗಮನಹರಿಸುತ್ತಿದ್ದಾರೆ. ಅಭ್ಯಾಸದ ವೇಳೆ ರೋಹಿತ್‌ ಅವರು ಯುವ ಆಟಗಾರರಾ ಸರ್ಫರಾಜ್‌ ಖಾನ್‌ ಮತ್ತು ಆಯುಷ್ ಮ್ಹಾತ್ರೆಗೆ ಹಲವು ಬ್ಯಾಟಿಂಗ್‌ ಸಲಹೆಗಳನ್ನು ನೀಡಿದ್ದಾರೆ. ಅಲ್ಲದೆ

ಮುಂಬೈನ ಯುವ ಆಟಗಾರರೊಂದಿಗೆ ಬ್ಯಾಟಿಂಗ್‌ ಅಭ್ಯಾಸ ನಡೆಸಿದ ರೋಹಿತ್‌ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರಿನ ಗೇಲ್ ಕಂಪೆನಿಯ ದಿವ್ಯ ನಿರ್ಲಕ್ಷ್ಯ- ಹೊಂಡಕ್ಕೆ ಬಿದ್ದ ನಾಯಿಯ ರಕ್ಷಣೆ

(ನ್ಯೂಸ್‌ ಕಡಬ) newskadaba.com,  ಸೆ.17 ಮಂಗಳೂರು :  ಗೇಲ್ ಕಂಪೆನಿ ದಿವ್ಯ ನಿರ್ಲಕ್ಷ್ಯಕ್ಕೆ ನಾಯೊಂದು ಹೊಂಡಕ್ಕೆ ಬಿದ್ದ ಘಟನೆ ಬೆಳಕಿಗೆ ಬಂದಿದೆ. ಕಂಪೆನಿ ಪೈಪ್ ಲೈನ್ ತೆರದು ಮುಚ್ಚದೆ ಹಾಗೇ ಬಿಟ್ಟಿತ್ತು. ಮಲ್ಲಿಕಟ್ಟೆ ಮಾರುಕಟ್ಟೆ ಬಳಿ ಮುಚ್ಚದೆ ಬಿಟ್ಟ ಕಾರಣ ನಾಯಿ ಹೊಂಡಕ್ಕೆ ಬಿದ್ದಿದೆ. ಬಳಿಕ ಹೊಂಡಕ್ಕೆ ಬಿದ್ದ ನಾಯಿಯನ್ನು ಅನಿಮಲ್ ಕೇರ್ ಟ್ರಸ್ಟ್ ನಿಂದ  ರಕ್ಷಣೆ ಮಾಡಲಾಗಿದೆ  

ಮಂಗಳೂರಿನ ಗೇಲ್ ಕಂಪೆನಿಯ ದಿವ್ಯ ನಿರ್ಲಕ್ಷ್ಯ- ಹೊಂಡಕ್ಕೆ ಬಿದ್ದ ನಾಯಿಯ ರಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಮೇಘಾ ಇಂಜಿನಿಯರಿಂಗ್ ಕಂಪನಿಯು ಪಾದೂರಿನಲ್ಲಿ ಮತ್ತೊಂದು ಭೂಗತ ತೈಲ ಸಂಗ್ರಹಣಾ ಘಟಕ ಸ್ಥಾಪನೆ

(ನ್ಯೂಸ್‌ ಕಡಬ) newskadaba.com,  ಸೆ.17 ನವದೆಹಲಿ : ಮೇಘಾ ಇಂಜಿನಿಯರಿಂಗ್ ಕಂಪನಿಯು ಉಡುಪಿಯ ಪಾದೂರಿನಲ್ಲಿ ಭೂಗತ ತೈಲ ಸಂಗ್ರಹಣಾ ಘಟಕವನ್ನು ನಿರ್ಮಿಸಲಿದೆ. ಮೇಘಾ ಇಂಜಿನಿಯರಿಂಗ್ ಇನ್ಫಾಸ್ಟ್ರಕ್ಚರ್ ಲಿಮಿಟೆಡ್ ಕಂಪನಿ ಇಂಡಿಯನ್ ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವ್ಸ್ ಲಿಮಿಟೆಡ್ ಬಿಡ್ ಗೆದ್ದುಕೊಂಡಿದೆ. ಐಎಸ್‌ಪಿಆರ್‌ಎಲ್ ಬಿಡ್ ಅನ್ನು ಖಾಸಗಿ ಕಂಪನಿ ಮೊದಲ ಬಾರಿಗೆ ಗೆದ್ದುಕೊಂಡಿದ್ದು ಸುಮಾರು 5,700 ಕೋಟಿ ರೂ ವೆಚ್ಚದಲ್ಲಿ 2.5 ದಶಲಕ್ಷ ಮೆಟ್ರಿಕ್ ಟನ್ ಸಾಮರ್ಥ್ಯವಿರುವ ತೈಲ ಸಂಗ್ರಹಣಾ ಘಟಕ ನಿರ್ಮಿಸಲಾಗುವುದು. ತೈಲ ಸಂಗ್ರಹಣಾ ಘಟಕವನ್ನು ನಿರ್ಮಿಸಲು ಪಾದೂರಿನಲ್ಲಿ

ಉಡುಪಿ: ಮೇಘಾ ಇಂಜಿನಿಯರಿಂಗ್ ಕಂಪನಿಯು ಪಾದೂರಿನಲ್ಲಿ ಮತ್ತೊಂದು ಭೂಗತ ತೈಲ ಸಂಗ್ರಹಣಾ ಘಟಕ ಸ್ಥಾಪನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಧುಮತಿ ಮದುವೆ ವಿಚಾರಕ್ಕೆ ಗಲಾಟೆ, ಮಗಳು ಬಾವಿಗೆ ಹಾರಿ ಆತ್ಮಹತ್ಯೆ, ರಕ್ಷಿಸಲು ಹೋದ ತಾಯಿಯೂ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.17 ಕಲಬುರಗಿ : ಮದುವೆ ವಿಚಾರಕ್ಕೆ ಸಂಭವಿಸಿದ ಗಲಾಟೆಯಿಂದ ನೊಂದ ಮಗಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕ್ಷಣ ಆಕೆಯನ್ನು ರಕ್ಷಿಸಲು ಹೋದ ತಾಯಿಯೂ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ತಡಕಲ್ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ತಾಯಿ ಜಗದೇವಿ (47), ಪುತ್ರಿ ಮಧುಮತಿ (22) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮಧುಮತಿ ಮದುವೆ ವಿಷಯಕ್ಕೆ ಕುಟುಂಬದಲ್ಲಿ ಜಗಳ ನಡೆದಿತ್ತು. ಮದುವೆ ವಿಷಯಕ್ಕೆ ಗಲಾಟೆಯಾಗಿ ಮಗಳು ಬಾವಿಗೆ

ಮಧುಮತಿ ಮದುವೆ ವಿಚಾರಕ್ಕೆ ಗಲಾಟೆ, ಮಗಳು ಬಾವಿಗೆ ಹಾರಿ ಆತ್ಮಹತ್ಯೆ, ರಕ್ಷಿಸಲು ಹೋದ ತಾಯಿಯೂ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು : 16 ವರ್ಷದ ಬಾಲಕನಿಗೆ ಲೈಂಗಿಕ ದೌರ್ಜನ್ಯ: ಸಹಾಯಕ ಶಿಕ್ಷಣಾಧಿಕಾರಿ, ಆರ್ ಪಿಎಫ್ ಅಧಿಕಾರಿ ಸಹಿತ ಒಂಬತ್ತು ಮಂದಿ ಅರೆಸ್ಟ್‌

(ನ್ಯೂಸ್‌ ಕಡಬ) newskadaba.com,  ಸೆ.17 ಕಾಸರಗೋಡು : ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಲೀಸರು ಸಹಾಯಕ ಶಿಕ್ಷಣಾಧಿಕಾರಿ ಮತ್ತು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಅಧಿಕಾರಿ ಸೇರಿದಂತೆ ಒಂಬತ್ತು ಜನರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಬೇಕಲ ಸಹಾಯಕ ಶಿಕ್ಷಣಾಧಿಕಾರಿ (ಎಇಒ) ವಿ.ಕೆ.ಝೈನುದ್ದೀನ್ (52); ಆರ್‌ಪಿಎಫ್ ಅಧಿಕಾರಿ ಚಿತ್ರರಾಜ್ ಎರಾವಿಲ್ (48); ತ್ರಿಕರಿಪುರದ ವಳವಕ್ಕಾಡ್ ನಿವಾಸಿ ಅಬ್ದುಲ್ ರಹಿಮಾನ್ ಹಾಜಿ (55); ಪಿಲಿಕೋಡು ಪಂಚಾಯತ್ ನ ವೆಳ್ಳಕ್ಕಲ್ ನ ಸುಕೇಶ್ (30); ಚಂದೇರದ ಅಫ್ಜಲ್ (23);

ಕಾಸರಗೋಡು : 16 ವರ್ಷದ ಬಾಲಕನಿಗೆ ಲೈಂಗಿಕ ದೌರ್ಜನ್ಯ: ಸಹಾಯಕ ಶಿಕ್ಷಣಾಧಿಕಾರಿ, ಆರ್ ಪಿಎಫ್ ಅಧಿಕಾರಿ ಸಹಿತ ಒಂಬತ್ತು ಮಂದಿ ಅರೆಸ್ಟ್‌ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top