News Kadaba

ಸೆ.27, 28ರಂದು ರಾಮಕುಂಜದಲ್ಲಿ ಮೈಸೂರು ವಿಭಾಗ ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

(ನ್ಯೂಸ್‌ ಕಡಬ) newskadaba.com,  ಸೆ.17 ಕಡಬ : ರಾಮಕುಂಜ ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜು ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲೆಯ ಆಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ 14 ಮತ್ತು 17ರ ವಯೋಮಾನದ ಬಾಲಕರ ಮತ್ತು ಬಾಲಕಿಯರ ’ಕಬಡ್ಡಿ ಪಂದ್ಯಾಟ-2025’ ಸೆ.27 ಮತ್ತು 28ರಂದು ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜು ಮತ್ತು ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದ.ಕ., ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು […]

ಸೆ.27, 28ರಂದು ರಾಮಕುಂಜದಲ್ಲಿ ಮೈಸೂರು ವಿಭಾಗ ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಾಮರಾಜನಗರದಲ್ಲಿ ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ; ಸ್ಥಳದಲ್ಲೇ ಇಬ್ಬರು ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.17 ಚಾಮರಾಜನಗರ : ಬೆಳ್ಳಂಬೆಳಗ್ಗೆ ಭೀಕರ ಅಪಘಾತಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ ಹೊಡೆದು ದುರ್ಘಟನೆ ನಡೆದಿದೆ. ಕೊಳ್ಳೇಗಾಲದ ಯಳಂದೂರು ಮಾರ್ಗಮಧ್ಯದ ಎಳೆ ಪಿಳ್ಳಾರಿ ದೇವಸ್ಥಾನದ ಹತ್ತಿರ ಘಟನೆ ನಡೆದಿದೆ. ಸುಮಂತ್ (22), ನಿತಿನ್ ಕುಮಾರ್ (16) ಸಾವನ್ನಪ್ಪಿದ ದುರ್ದೈವಿಗಳು. ಲಾರಿಗೆ ಟೊಮ್ಯಾಟೊ ತುಂಬಿಕೊಂಡು ಹೋಗುತ್ತಿದ್ದ ಆಟೋ ಡಿಕ್ಕಿ ಹೊಡೆದಿದೆ. ಅಪಘಾತವಾಗುತ್ತಿದ್ದಂತೆ ರಸ್ತೆಗೆ ಟೊಮ್ಯಾಟೊ ಬಾಕ್ಸ್ ಗಳು  ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಾಮರಾಜನಗರದಲ್ಲಿ ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ; ಸ್ಥಳದಲ್ಲೇ ಇಬ್ಬರು ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಹೊನ್ನೆಕಟ್ಟೆ-ಕಾನ ಮೇಲ್ಸೇತುವೆ ಸೆ.17 ರಿಂದ30ರ ತನಕ ಸಂಚಾರ ನಿಷೇಧ

(ನ್ಯೂಸ್‌ ಕಡಬ) newskadaba.com,  ಸೆ.17 ಮಂಗಳೂರು: ಹೊನ್ನೆಕಟ್ಟೆ-ಕಾನ ರೈಲ್ವೆ ಮೇಲ್ವೇತುವೆಯ ಮೇಲೆ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 16ರ ವರೆಗೆ 30 ದಿನಗಳ ಕಾಲ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸೇತುವೆಯ ಮೇಲೆ ಕಾಂಕ್ರೀಟಿಕರಣ ಕಾಮಗಾರಿ ನಡೆಯುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಅವಧಿಯಲ್ಲಿ ಈ ಕೆಳಗಿನಂತೆ ಸಂಚಾರ ಮಾರ್ಗಗಳನ್ನು ಬದಲಾಯಿಸಲಾಗಿದೆ: ಕುಲಾಯಿ-ಹೊನ್ನೆಕಟ್ಟೆ ಮಾರ್ಗವಾಗಿ ಮಂಗಳೂರಿನಿಂದ ಎಂಆರ್‌ಪಿಎಲ್ (ಒಎನ್‌ಜಿಸಿ) ಕಡೆಗೆ ಸಂಚರಿಸುವ ವಾಹನಗಳು ಹೊಸಬೆಟ್ಟು-ಸುರತ್ಕಲ್ ಜಂಕ್ಷನ್ ಮಾರ್ಗವನ್ನು ಬಳಸಿಕೊಂಡು ಎಂಆರ್‌ಪಿಎಲ್ ತಲುಪಬೇಕು. ಎಂಆರ್‌ಪಿಎಲ್‌ನಿಂದ ಮಂಗಳೂರು ಕಡೆಗೆ ಬರುವ

ಮಂಗಳೂರು: ಹೊನ್ನೆಕಟ್ಟೆ-ಕಾನ ಮೇಲ್ಸೇತುವೆ ಸೆ.17 ರಿಂದ30ರ ತನಕ ಸಂಚಾರ ನಿಷೇಧ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ

(ನ್ಯೂಸ್‌ ಕಡಬ) newskadaba.com,  ಸೆ.17 ಬೆಂಗಳೂರು : ಬಿಜೆಪಿ ಸರಕಾರದ ಅವಧಿಯಲ್ಲಿ ನಲುವತ್ತು ಶೇಕಡಾ  ಕಮೀಷನ್ ಪಡೆದ ಭ್ರಷ್ಟಾಚಾರಿಗಳ ವಿರುದ್ಧ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್  ಸರ್ಕಾರ  ಅಸ್ತಿತ್ವಕ್ಕೆ ಬಂದು ಎರಡೂವರೆ ವರ್ಷ ಕಳೆದರೂ ಕಠಿಣ ಕ್ರಮ ಕೈಗೊಳ್ಳದೆ ಈ ವಿಷಯದಲ್ಲಿ ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯತೆ ತೋರಿಸುತ್ತಿದೆ, ಇದು  ಕಾಂಗ್ರೆಸ್ ಮತ್ತು  ಬಿಜೆಪಿ ನಡುವಿನ ಹೊಂದಾಣಿಕೆ ರಾಜಕಾರಣದ ಭಾಗವಾಗಿದೆ . ಇವರ ಈ ಅನೈತಿಕ ಮತ್ತು ಅಸಂಬದ್ಧ  ರಾಜಕೀಯ ಸಂಬಂಧವನ್ನು ಸೋಶಿಯಲ್ ಡೆಮಾಕ್ರಟಿಕ್ ಆಫ್ ಇಂಡಿಯಾ (SDPI) ತೀವ್ರವಾಗಿ ಖಂಡಿಸುತ್ತಿದೆ

ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಳಿಯಾರಿನಲ್ಲಿ ಈದ್ ಮಿಲಾದ್ ಪ್ರಯುಕ್ತ ಇಷ್ಕೆ ಮದೀನಾ ಬುರ್ದಾ ಮಜ್ಲಿಸ್ ಅಲಾಪನ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com,  ಸೆ.17 : ಹಿಮಾಯತುಲ್ ಇಸ್ಲಾಂ ಕಮಿಟಿ ಖಿಳ್ರಿಯ ಮಸ್ಜಿದ್ ಬಿಳಿಯಾರು ಅರಂತೋಡು ಇದರ ಆಶ್ರಯದಲ್ಲಿ   ಬಿಳಿಯಾರು ಮಸೀದಿ ವಠಾರದಲ್ಲಿ 15 ರಂದು ಬಿಳಿಯಾರು ಮಸೀದಿ ವಠಾರದಲ್ಲಿ  ನಡೆಯಿತು. ಇಷ್ಕೆ ಮದೀನಾ ಪ್ರಯುಕ್ತ ಪಯ್ಯಕ್ಕಿ ಉಸ್ತಾದ್ ಮೆಮೋರಿಯಲ್ ಕಾಲೇಜು ವಿದ್ಯಾರ್ಥಿ ಗಳಿಂದ ಬುರ್ದ ಮಜ್ಲಿಸ್ ಕಾರ್ಯಕ್ರಮ ನಡೆಯಿತು. ರಾತ್ರಿ 7 ಗಂಟೆಗೆ ಸಭಾ ಕಾರ್ಯಕ್ರಮ ವನ್ನೂ ಬಹು ಸಯ್ಯದ್ ಫಝಲ್ ಹಾಮಿದ್ ಕೊಯಮ್ಮ ತಂಘಲ್ ದುಗಲಡ್ಕ ಉದ್ಘಾಟಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಮೀದ್ ಹಾಜಿ ವಹಿಸಿದರು.ಪ್ರಾಸ್ತಾವಿಕ ಭಾಷಣ

ಬಿಳಿಯಾರಿನಲ್ಲಿ ಈದ್ ಮಿಲಾದ್ ಪ್ರಯುಕ್ತ ಇಷ್ಕೆ ಮದೀನಾ ಬುರ್ದಾ ಮಜ್ಲಿಸ್ ಅಲಾಪನ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಲಕ್ನೋ : ಬೀದಿ ನಾಯಿಗಳ ದಾಳಿಯನ್ನು ತಡೆಯಲು ಉತ್ತರ ಪ್ರದೇಶ ಕಠಿಣ ಕ್ರಮಕ್ಕೆ ಮುಂದಾದ ಯುಪಿ ಸರ್ಕಾರ

(ನ್ಯೂಸ್‌ ಕಡಬ) newskadaba.com,  ಸೆ.17 ಲಕ್ನೋ : ಬೀದಿ ನಾಯಿಗಳ ದಾಳಿಯನ್ನು ತಡೆಯಲು ದಿಟ್ಟ ಕ್ರಮಕ್ಕೆ ಮುಂದಾಗಿದ್ದು, ಪ್ರಚೋದನೆ ಇಲ್ಲದೆ ಮಾನವರನ್ನು ಮೊದಲ ಸಲ ಕಚ್ಚಿದ್ರೆ ಅದನ್ನು 10 ದಿನಗಳವರೆಗೆ ಪ್ರಾಣಿ ಕೇಂದ್ರದಲ್ಲಿ ಇರಿಸಲಾಗುತ್ತದೆ. ಮತ್ತೆ ಅದೇ ತಪ್ಪನ್ನು ಅದು ಮುಂದುವರಿಸಿದರೆ ಆ ನಾಯಿಗೆ ಜೀವಾವಧಿ ಶಿಕ್ಷೆ ವಿಧಿಸಲು ಸರ್ಕಾರ ನಿರ್ಧರಿಸಿದೆ. ಈ ಕುರಿತು ಗ್ರಾಮೀಣ ಮತ್ತು ನಗರ ನಾಗರಿಕ ಸಂಸ್ಥೆಗಳಿಗೆ ಪ್ರಧಾನ ಕಾರ್ಯದರ್ಶಿ ಅಮೃತ್ ಅಭಿಜತ್ ಆದೇಶ ಹೊರಡಿಸಿದ್ದು, ‘ಶಿಕ್ಷೆಗೆ ಗುರಿಯಾದ ನಾಯಿಗಳಿಗೆ ಬಚಾವ್ ಆಗಲು ಇರುವ

ಲಕ್ನೋ : ಬೀದಿ ನಾಯಿಗಳ ದಾಳಿಯನ್ನು ತಡೆಯಲು ಉತ್ತರ ಪ್ರದೇಶ ಕಠಿಣ ಕ್ರಮಕ್ಕೆ ಮುಂದಾದ ಯುಪಿ ಸರ್ಕಾರ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ನವದೆಹಲಿ : ರೈಲು ಟಿಕೆಟ್ ಕಾಯ್ದಿರಿಸುವಿಕೆಯಲ್ಲಿ ಏಜೆಂಟರ ಹಾವಳಿ ಮತ್ತು ದುರ್ಬಳಕೆ ತಡೆಗೆ ಕ್ರಮ

(ನ್ಯೂಸ್‌ ಕಡಬ) newskadaba.com,  ಸೆ.17 ನವದೆಹಲಿ : ರೈಲು ಟಿಕೆಟ್ ಕಾಯ್ದಿರಿಸುವಿಕೆಯಲ್ಲಿ ಏಜೆಂಟರ ಹಾವಳಿ  ತಡೆಯಲು ರೈಲ್ವೆ ಸಚಿವಾಲಯವು ಮಹತ್ವದ ಕ್ರಮ ಕೈಗೊಂಡಿದೆ. ಅಕ್ಟೋಬರ್ 1ರಿಂದ, ಆನ್‌ಲೈನ್‌ನಲ್ಲಿ ರೈಲು ಟಿಕೆಟ್ ಬುಕಿಂಗ್ ಆರಂಭವಾದ ಮೊದಲ 15 ನಿಮಿಷಗಳ ಕಾಲ, ಕೇವಲ ಆಧಾರ್ ದೃಢೀಕೃತ ಬಳಕೆದಾರರಿಗೆ ಮಾತ್ರ ಟಿಕೆಟ್ ಕಾಯ್ದಿರಿಸಲು ಅವಕಾಶ ನೀಡಲಾಗುವುದು ಎಂಬುದನ್ನು ರೈಲ್ವೆ ಸಚಿವಾಲಯ ಘೋಷಿಸಿದೆ. ಈ ಹೊಸ ನಿಯಮವು ಐಆರ್‌ಸಿಟಿಸಿ ವೆಬ್‌ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್ ಮೂಲಕ ಮಾಡುವ ಸಾಮಾನ್ಯ ಕಾಯ್ದಿರಿಸಿದ ಟಿಕೆಟ್‌ಗಳಿಗೆ ಅನ್ವಯವಾಗಲಿದೆ. ಈ

ನವದೆಹಲಿ : ರೈಲು ಟಿಕೆಟ್ ಕಾಯ್ದಿರಿಸುವಿಕೆಯಲ್ಲಿ ಏಜೆಂಟರ ಹಾವಳಿ ಮತ್ತು ದುರ್ಬಳಕೆ ತಡೆಗೆ ಕ್ರಮ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಸೆ.17 ಕಾಸರಗೋಡು : ಹತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಂದಡ್ಕದಲ್ಲಿ ನಡೆದಿದೆ. ಬಂದಡ್ಕ ಊಙತಡ್ಕದ ಸವಿತಾ ಎಂಬವರ ಪುತ್ರಿ ದೇವಿಕಾ (15) ಮೃತಪಟ್ಟವರು. ಕುಂಡಂಗುಳಿ ಹಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿಯಾಗಿದ್ದಳು. ಮಂಗಳವಾರ(ಸೆ.16) ದೇವಿಕಾಳ ತಂದೆ ಸತೀಶ್ ರ ಪುಣ್ಯತಿಥಿ ದಿನದಂದೇ ಕೃತ್ಯ ನಡೆಸಲಾಗಿದೆ. ಬೆಳಿಗ್ಗೆ ಅಜ್ಜಿ ಮತ್ತು ಸಹೋದರ ಮಾತ್ರ ಮನೆಯಲ್ಲಿದ್ದಾಗ ಘಟನೆ ನಡೆದಿದೆ. ತಾಯಿ ಸವಿತಾ ಬಂದಡ್ಕ ಗ್ರಾಮೀಣ ಬ್ಯಾಂಕ್ ಸಮೀಪ ಹೊಟೇಲ್

ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿಯಲ್ಲಿ ಹುಲಿ ವೇಷಧಾರಿಯಿಂದ ಹೆಬ್ಬಾವು ರಕ್ಷಣೆ

(ನ್ಯೂಸ್‌ ಕಡಬ) newskadaba.com,  ಸೆ.17 ಉಡುಪಿ:  ಉಡುಪಿಯಲ್ಲಿ ಅಷ್ಟಮಿ ಆಚರಣೆ ಸಂದರ್ಭದಲ್ಲಿ ಹುಲಿ ನೃತ್ಯ ಪ್ರದರ್ಶಿಸುತ್ತಿದ್ದ ಗುಂಡಿಬೈಲಿನ ಅಕ್ಷಯ್ ಶೇಟ್ ಅವರಿಗೆ ಹಾವು ಇರುವ ಬಗ್ಗೆ ತುರ್ತು ಕರೆ ಬಂದ ಹಿನ್ನಲೆ ಸ್ಥಳಕ್ಕೆ ಬಂದು  ಬೃಹತ್ ಹೆಬ್ಬಾವನ್ನು ರಕ್ಷಿಸಿದ ಘಟನೆ ಬೆಳಕಿಗೆ ಬಂದಿದೆ. ಅಕ್ಷಯ್ ಶೇಟ್ ಐಟಿ ವೃತ್ತಿಪರರಾಗಿದ್ದರೂ, ಹಾವುಗಳನ್ನು ಸುರಕ್ಷಿತವಾಗಿ ರಕ್ಷಿಸುವ ಮತ್ತು ಹಿಡಿಯುವುದರಲ್ಲಿ ಪರಿಣತಿ ಹೊಂದಿದ್ದಾರೆ. ಅವರು ತಮ್ಮ ಹುಲಿ ವೇಷಭೂಷಣವನ್ನು ಸಹ ತೆಗೆಯದೆ, ನೇರವಾಗಿ ಸ್ಥಳಕ್ಕೆ ಬಂದು, ಕೆಲವೇ ನಿಮಿಷಗಳಲ್ಲಿ ಹಾವನ್ನು ಸುರಕ್ಷಿತವಾಗಿ

ಉಡುಪಿಯಲ್ಲಿ ಹುಲಿ ವೇಷಧಾರಿಯಿಂದ ಹೆಬ್ಬಾವು ರಕ್ಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿಯ ವಿಟ್ಲಪಿಂಡಿಯಲ್ಲಿ ವಿರಾಟ್ ಕೊಹ್ಲಿ ಹೋಲಿಕೆ ಇರುವ ಯುವಕ

(ನ್ಯೂಸ್‌ ಕಡಬ) newskadaba.com,  ಸೆ.17 ಉಡುಪಿ: ಶ್ರೀ ಕೃಷ್ಣ ಮಠದ ರಥಬೀದಿಯಲ್ಲಿ ನಡೆದ ವಿಟ್ಲಪಿಂಡಿ ಸಂಭ್ರಮಾಚರಣೆಗಳು ಈ ವರ್ಷ ಭಾರೀ ವಿಶೇಷವಾಗಿತ್ತು. ಕ್ರಿಕೆಟ್ ಅಭಿಮಾನಿಗಳಿಗೆ ಈ ಬಾರಿ ಅಚ್ಚರಿ ಕಾದಿತ್ತು. ಸಾಂಪ್ರದಾಯಿಕ ಮೆರವಣಿಗೆ ಮತ್ತು ಸಾಂಸ್ಕೃತಿಕ ಪ್ರದರ್ಶನಗಳ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವ ಪ್ರಮುಖ ಆಕರ್ಷಣೆಯಾಗಿತ್ತು. ಇದರಲ್ಲಿ ವಿರಾಟ್ ಕೊಹ್ಲಿ ಹೋಲಿಕೆ ಇರುವ ಯುವಕ ಎಲ್ಲರ ಗಮನ ಸೆಳೆದರು. ಆರ್‌ಸಿಬಿ ತಾರೆಯರಾದ ವಿರಾಟ್ ಕೊಹ್ಲಿ, ಕ್ರಿಸ್ ಗೇಲ್, ರೊಮಾರಿಯೋ ಶೆಫರ್ಡ್ ಮತ್ತು ಡ್ಯಾನಿಶ್

ಉಡುಪಿಯ ವಿಟ್ಲಪಿಂಡಿಯಲ್ಲಿ ವಿರಾಟ್ ಕೊಹ್ಲಿ ಹೋಲಿಕೆ ಇರುವ ಯುವಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top