News Kadaba

ಇಂದು ಮತ್ತು ನಾಳೆ ಅಡಿಗ ಟಿವಿಎಸ್ ವತಿಯಿಂದ ಹಬ್ಬದ ವಿಶೇಷ ಲೋನ್ ಮೇಳ ಹಾಗೂ ಎಕ್ಸ್ಚೇಂಜ್ ಮೇಳ

(ನ್ಯೂಸ್‌ ಕಡಬ) newskadaba.com,  ಸೆ.16 : ಅಡಿಗ ಟಿವಿಎಸ್ ವತಿಯಿಂದ ಹಬ್ಬದ ವಿಶೇಷ ಲೋನ್ ಮೇಳ ಹಾಗೂ ಎಕ್ಸ್ಚೇಂಜ್ ಮೇಳ ಇಂದು ಮತ್ತು ನಾಳೆ ನಡೆಯಲಿದ್ದು. *➤ ಜಿ ಎಸ್ ಟಿ ದರ ಕಡಿತದ ಲಾಭ 15000 ವರೆಗೆ ➤ ಪ್ರಿ – ಬುಕಿಂಗ್ ಆಫರ್ ಲಾಭ 5000/- ವರೆಗೆ ಹಾಗೂ ಅನೇಕ ಆಕರ್ಷಕ ಉಡುಗೊರೆಗಳು ಕಡಬ ತಾಲೂಕಿನಲ್ಲಿ ಕಳೆದ 9 ವರ್ಷಗಳಿಂದ ಟಿವಿಎಸ್ ವಾಹನಗಳ ಮಾರಾಟ ಹಾಗೂ ಸೇವೆಯಲ್ಲಿ ಹೆಸರುವಾಸಿಯಾಗಿರುವ,  ಟಿವಿಎಸ್ ಕಂಪೆನಿಯ ಅಧಿಕೃತ ಡೀಲರ್ […]

ಇಂದು ಮತ್ತು ನಾಳೆ ಅಡಿಗ ಟಿವಿಎಸ್ ವತಿಯಿಂದ ಹಬ್ಬದ ವಿಶೇಷ ಲೋನ್ ಮೇಳ ಹಾಗೂ ಎಕ್ಸ್ಚೇಂಜ್ ಮೇಳ Read More »

ಕರಾವಳಿ

ಉಡುಪಿಯಲ್ಲಿ ಶ್ರೀ ಕೃಷ್ಣ ಲೀಲೋತ್ಸವ ಅದ್ಧೂರಿ ಸಂಭ್ರಮ – ಲಕ್ಷಾಂತರ ಭಕ್ತರು ಸಾಕ್ಷಿ

(ನ್ಯೂಸ್‌ ಕಡಬ) newskadaba.com,  ಸೆ.16 ಉಡುಪಿ :  ಬಹುನಿರೀಕ್ಷಿತ ಶ್ರೀ ಕೃಷ್ಣ ವಿಟ್ಲ ಪಿಂಡಿ ಮಹೋತ್ಸವ ಸೋಮವಾರ ಉಡುಪಿಯಲ್ಲಿ ಅದ್ಧೂರಿ ಸಂಭ್ರಮಕ್ಕೆ ಸಾಕ್ಷಿಯಾಯಿತು. ಈ ದಿನ ಲಕ್ಷಾಂತರ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ಸಂಭ್ರಮಿಸಿದರು ಸೌರಮಾನ ಪಂಚಾಂಗದ ಪ್ರಕಾರ ರವಿವಾರ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮಧ್ಯರಾತ್ರಿ ಸಾಂಪ್ರದಾಯಿಕ ಅರ್ಘ್ಯ ಪ್ರಧಾನ ವಿಧಿವಿಧಾನದ ಬಳಿಕ ಹಬ್ಬದ ಆಚರಣೆಗಳು ಆರಂಭವಾದವು. ಸರಿಯಾಗಿ 12:11 ಕ್ಕೆ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಶ್ರೀ

ಉಡುಪಿಯಲ್ಲಿ ಶ್ರೀ ಕೃಷ್ಣ ಲೀಲೋತ್ಸವ ಅದ್ಧೂರಿ ಸಂಭ್ರಮ – ಲಕ್ಷಾಂತರ ಭಕ್ತರು ಸಾಕ್ಷಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಕುರಿತು ಗಂಭೀರ ಚರ್ಚೆ

(ನ್ಯೂಸ್‌ ಕಡಬ) newskadaba.com,  ಸೆ.16 ಬಂಟ್ವಾಳ  : ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆಯು ಪುರಸಭಾ ಅಧ್ಯಕ್ಷ ವಾಸು ಪೂಜಾರಿಯವರ ಅಧ್ಯಕ್ಷತೆಯಲ್ಲಿ ಸೋಮವಾರ(ಸೆ.15) ದಂದು ನಡೆಯಿತು. ಸಾಮಾನ್ಯ ಸಭೆಯಲ್ಲಿ ಯಾವುದೇ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಒಂದೇ ಒಂದು ಕಾನೂನು ಪ್ರಕಾರ ದಾಖಲೆಗಳು ಸಿಗುತ್ತಿಲ್ಲ. ಪುರಸಭೆಯ ಸದಸ್ಯರುಗಳಿಗೆ ಮರ್ಯಾದೆ ಇಲ್ಲವೇ? ನಾವೇನು ಕೆಲಸವಿಲ್ಲದೆ ಬಂದು ಇಲ್ಲಿ ಕುಳಿತುಕೊಂಡಿದ್ದೇವಾ? ಎಂದು ಅಧಿಕಾರಿಗಳಿಗೆ ಹಿರಿಯ ಸದಸ್ಯ ಎ.ಗೋವಿಂದ ಪ್ರಭುರವರು ಪ್ರಶ್ನಿಸಿದರು. ಘನತ್ಯಾಜ್ಯ ವಾಹನವೊಂದಕ್ಕೆ ಒಬ್ಬ ಡ್ರೈವರನ್ನು ನಿಯೋಜಿಸಿ ಆತನಿಗೆ ಫೆ.ಯಿಂದ ಜೂನ್ ವರೆಗೆ

ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಕುರಿತು ಗಂಭೀರ ಚರ್ಚೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಣಕಾಸು ಸಚಿವಾಲಯ ಅಧಿಕಾರಿ ಬೈಕ್‌ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ, ನವಜೋತ್ ಸಿಂಗ್ ಸಾವು, ಪತ್ನಿ ಗಂಭೀರ

(ನ್ಯೂಸ್‌ ಕಡಬ) newskadaba.com,  ಸೆ.15  ನವದೆಹಲಿ: ಬೈಕ್‌ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದ ಪರಿಣಾಮ ಕೇಂದ್ರ ಹಣಕಾಸು ಸಚಿವಾಲಯದ ಉಪ ಕಾರ್ಯದರ್ಶಿ ನವಜೋತ್ ಸಿಂಗ್ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಅವರ ಮಡದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಉಪ ಕಾರ್ಯದರ್ಶಿ ನವಜೋತ್ ಸಿಂಗ್ (52), ಬಾಂಗ್ಲಾ ಸಾಹಿಬ್‌ ಗುರುದ್ವಾರದಿಂದ ತಮ್ಮ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ ಬಿಎಂಡಬ್ಲ್ಯೂ ಕಾರು ಡಿಕ್ಕಿಯಾಗಿ ಪ್ರಾಣ ಬಿಟ್ಟಿದ್ದಾರೆ. ಅಪಘಾತದಲ್ಲಿ ನವತೋಜ್‌ ಸಿಂಗ್‌

ಹಣಕಾಸು ಸಚಿವಾಲಯ ಅಧಿಕಾರಿ ಬೈಕ್‌ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ, ನವಜೋತ್ ಸಿಂಗ್ ಸಾವು, ಪತ್ನಿ ಗಂಭೀರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿಯ ಪರ್ಕಳದಲ್ಲಿ ರಸ್ತೆ ದುರಸ್ತಿ ಕಾರ್ಯ ಆರಂಭ; ಪ್ರಯಾಣಿಕರು ನಿರಾಳ

(ನ್ಯೂಸ್‌ ಕಡಬ) newskadaba.com,  ಸೆ.15  : ಸಾರ್ವಜನಿಕರ ನಿರಂತರ ಬೇಡಿಕೆಯ ನಂತರ ಕೆಳ ಪರ್ಕಳದಲ್ಲಿ ರಸ್ತೆ ದುರಸ್ತಿ ಕಾರ್ಯ ಅಂತಿಮವಾಗಿ ಪ್ರಾರಂಭವಾಗಿದೆ. ಉಡುಪಿ-ಚಿಕ್ಕಮಗಳೂರು ಸಂಸದ ಶ್ರೀನಿವಾಸ್ ಪೂಜಾರಿ ಅವರು ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ರಸ್ತೆ ದುರಸ್ತಿಪಡಿಸುವಂತೆ ಮತ್ತು ಸೆಪ್ಟೆಂಬರ್ 15, ಸೋಮವಾರದಿಂದಲೇ ಕಾಮಗಾರಿ ಆರಂಭಿಸುವಂತೆ ಸೂಚಿಸಿದ್ದರು. ಸಂಸದರು, ಶಾಸಕರು ಮತ್ತು ಜಿಲ್ಲಾಧಿಕಾರಿಗಳ ಆದೇಶದಂತೆ ಸೆಪ್ಟೆಂಬರ್ 15ರಿಂದ ರಸ್ತೆ ದುರಸ್ತಿ ಕಾಮಗಾರಿ ಆರಂಭಗೊಂಡಿದೆ. ಮೊದಲ ದಿನ, ಗುತ್ತಿಗೆದಾರರು ಕೆಳ ಪರ್ಕಳದ ಹತ್ತಿರ ಕಾಮಗಾರಿ ಆರಂಭಿಸಿದ್ದಾರೆ. ರಸ್ತೆ ಡಾಂಬರೀಕರಣ

ಉಡುಪಿಯ ಪರ್ಕಳದಲ್ಲಿ ರಸ್ತೆ ದುರಸ್ತಿ ಕಾರ್ಯ ಆರಂಭ; ಪ್ರಯಾಣಿಕರು ನಿರಾಳ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾಸಿಗೆ, ದಿಂಬು ಯಾವುದೇ ಸೌಕರ್ಯ ದರ್ಶನ್ ಗೆ ಒದಗಿಸಿಲ್ಲ – ಮತ್ತೆ ದರ್ಶನ್ ಪರ ಅರ್ಜಿ ಸಲ್ಲಿಸಿದ ವಕೀಲರು

(ನ್ಯೂಸ್‌ ಕಡಬ) newskadaba.com,  ಸೆ.15  ಬೆಂಗಳೂರು  : ಸುಪ್ರೀಂ ಕೋರ್ಟ್ ಆದೇಶದ ಬಳಿಕ ಮತ್ತೆ ಜೈಲು ಸೇರಿದ ನಟ ದರ್ಶನ್ ಗೆ ಇತ್ತೀಚಿಗಷ್ಟೇ ಕೋರ್ಟ್ ಹಾಸಿಗೆ, ದಿಂಬು ನೀಡುವಂತೆ ಆದೇಶಿಸಿತ್ತು. ಆದರೆ ಜೈಲಧಿಕಾರಿಗಳು ಯಾವುದೇ ಸೌಕರ್ಯ ನೀಡಿಲ್ಲ ಎಂದು ದರ್ಶನ್ ಪರ ವಕೀಲರು 57ನೇ ಸಿಸಿಎಚ್ ಕೋರ್ಟ್‌ನಲ್ಲಿ ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ಇತ್ತೀಚಿಗೆ ದರ್ಶನ್ ಪರ ವಕೀಲ ಸುನೀಲ್‌ ಅವರು, ತುಂಬಾ ಚಳಿಯಿದೆ, ಹೀಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ಕಷ್ಟವಾಗುತ್ತಿದೆ. ಹೀಗಾಗಿ ದಿಂಬು, ಹಾಸಿಗೆ ಕೊಡಿಸಬೇಕು

ಹಾಸಿಗೆ, ದಿಂಬು ಯಾವುದೇ ಸೌಕರ್ಯ ದರ್ಶನ್ ಗೆ ಒದಗಿಸಿಲ್ಲ – ಮತ್ತೆ ದರ್ಶನ್ ಪರ ಅರ್ಜಿ ಸಲ್ಲಿಸಿದ ವಕೀಲರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಬೆಂಗಳೂರು : ನಟಿ ಪ್ರಿಯಾಂಕ ಉಪೇಂದ್ರ ಹಾಗೂ ಉಪೇಂದ್ರ ಅವರ ಮೊಬೈಲ್‌ ಹ್ಯಾಕ್‌

(ನ್ಯೂಸ್‌ ಕಡಬ) newskadaba.com,  ಸೆ.15  ಬೆಂಗಳೂರು : ಪ್ರಿಯಾಂಕ ಉಪೇಂದ್ರ ದಂಪತಿಗಳ ಮೊಬೈಲ್‌ ಹ್ಯಾಕ್‌ ಆಗಿದ್ದು, ಈ ಬಗ್ಗೆ ದಂಪತಿಗಳು ದೂರು ನೀಡಲು ಸದಾಶಿವನಗರದ ಪೊಲೀಸ್‌ ಠಾಣೆಗೆ ತೆರಳಿದ್ದಾರೆ. ಈ ಬಗ್ಗೆ ನಟ ಉಪೇಂದ್ರ ಅವರು ವಿಡಿಯೋ ಮೂಲಕ ಮನವಿ ಮಾಡಿಕೊಂಡಿದ್ದು, ‘ದಯವಿಟ್ಟು ಯಾವುದೇ ಕಾರಣಕ್ಕೂ ನನ್ನ ನಂಬರ್‌ನಿಂದ ಅಥವಾ ಪ್ರಿಯಾಂಕ ಅವರ ನಂಬರ್‌ನಿಂದ ಯಾವುದೇ ಮೆಸೇಜ್‌ ಬಂದರೆ ಅದಕ್ಕೆ ಮರು ಉತ್ತರ ನೀಡಬೇಡಿ. ಹಾಗೂ ಹಣ ನೀಡಬೇಡಿ’ ಎಂದು ಹೇಳಿದ್ದಾರೆ. ಮೊಬೈಲ್ ಹ್ಯಾಕ್ ಆದ ಬಗ್ಗೆ

ಬೆಂಗಳೂರು : ನಟಿ ಪ್ರಿಯಾಂಕ ಉಪೇಂದ್ರ ಹಾಗೂ ಉಪೇಂದ್ರ ಅವರ ಮೊಬೈಲ್‌ ಹ್ಯಾಕ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಮಂಗಳೂರಿನಲ್ಲಿ ಎಂಜಿನ್ ವೈಫಲ್ಯದಿಂದ ಮೀನುಗಾರಿಕಾ ಬೋಟ್‌ ಪಲ್ಟಿ – 13 ಮೀನುಗಾರರು ಅಪಾಯದಿಂದ

(ನ್ಯೂಸ್‌ ಕಡಬ) newskadaba.com,  ಸೆ.15  ಮಂಗಳೂರು : ಮೀನುಗಾರಿಕೆಗಾಗಿ ಆಳ ಸಮುದ್ರಕ್ಕೆ ತೆರಳಿದ್ದ ಮೀನುಗಾರಿಕೆ ಬೋಟ್‌ ಎಂಜಿನ್ ವೈಫಲ್ಯದಿಂದ ಸಮುದ್ರ ತಟದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದ ಘಟನೆ ಉಳ್ಳಾಲ ಸೀಗ್ರೌಂಡ್‌ನಲ್ಲಿ ಸೋಮವಾರ ಬೆಳಗ್ಗೆ ಘಟನೆ ನಡೆದಿದೆ. ಹಡಗಿನಲ್ಲಿದ್ದ 13 ಜನ  ಮೀನುಗಾರರ ಪ್ರಾಣ ಅಪಾಯದಿಂದ ಪಾರಾಗಿದ್ದಾರೆ. ಬುರಾಕ್ ಟ್ರಾಲರ್ ಎಂಬ ದೋಣಿ ಉಳ್ಳಾಲದ ಮುಕ್ಕಚ್ಚೇರಿ ನಿವಾಸಿ ಮೊಹಮ್ಮದ್ ಅಶ್ಫಾಕ್ ಅವರಿಗೆ ಸೇರಿದ್ದು, ರವಿವಾರ ರಾತ್ರಿ ಈ ಹಡಗು ಮಂಗಳೂರು ಬಂದರಿನಿಂದ ಕೇರಳದ ಕಡೆಗೆ ಆಳ

ಮಂಗಳೂರಿನಲ್ಲಿ ಎಂಜಿನ್ ವೈಫಲ್ಯದಿಂದ ಮೀನುಗಾರಿಕಾ ಬೋಟ್‌ ಪಲ್ಟಿ – 13 ಮೀನುಗಾರರು ಅಪಾಯದಿಂದ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸೆ. 16 ರಿಂದ ಮಂಗಳೂರಿನಲ್ಲಿ ಒಂದು ವಾರ ಪುಸ್ತಕ ಪ್ರದರ್ಶನ – ‘ಮಿಲಾಗ್ರಿಸ್‌ ಬುಕ್ ಕ್ವೆಸ್ಟ್’ ಆಯೋಜನೆ

(ನ್ಯೂಸ್‌ ಕಡಬ) newskadaba.com,  ಸೆ.15  ಮಂಗಳೂರು : ಮಿಲಾಗ್ರಿಸ್ ಕಾಲೇಜು ‘ಯೂಸ್ಡ್ ಬುಕ್ಸ್ ಆರ್’ ಸಹಯೋಗದೊಂದಿಗೆ ‘ಮಿಲಾಗ್ರಿಸ್ ಬುಕ್ ಕ್ವೆಸ್ಟ್ ಎಂಬ ಶೀರ್ಷಿಕೆಯಡಿಯಲ್ಲಿ ಒಂದು ವಾರದ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಕಾಲೇಜು ಸಭಾಂಗಣದಲ್ಲಿ ಆಯೋಜಿಸುತ್ತಿದೆ. ಪ್ರದರ್ಶನವು ಸೆಪ್ಟೆಂಬರ್ 16 ರಿಂದ 21 ರವರೆಗೆ ನಡೆಯಲಿದೆ. ಈ ಕಾರ್ಯಕ್ರಮದ ಸಮಯದಲ್ಲಿ 3,000 ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರದರ್ಶಿಸಲಾಗುವುದು ಮತ್ತು ಮಾರಾಟಕ್ಕೂ ಲಭ್ಯವಿದೆ. ಪುಸ್ತಕ ಪ್ರಿಯರ ಜೊತೆಗೆ ಮಂಗಳೂರು ನಗರದ ಹಲವಾರು ಶಾಲೆಗಳು ಮತ್ತು ಕಾಲೇಜುಗಳ ವಿದ್ಯಾರ್ಥಿಗಳು

ಸೆ. 16 ರಿಂದ ಮಂಗಳೂರಿನಲ್ಲಿ ಒಂದು ವಾರ ಪುಸ್ತಕ ಪ್ರದರ್ಶನ – ‘ಮಿಲಾಗ್ರಿಸ್‌ ಬುಕ್ ಕ್ವೆಸ್ಟ್’ ಆಯೋಜನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಗಾರಪೇಟೆ : ಶಾಲಾ ಶಿಕ್ಷಕಿಯ ಮೇಲೆ ವಿದ್ಯಾರ್ಥಿಯ ಪೋಷಕರು ವಿನಾಕರಣ ಮಾರಣಂತಿಕ ಹಲ್ಲೆ ಕ್ರಮ ಕೈಗೊಳ್ಳಲು ಸಿ.ಎಂಗೆ ಮನವಿ

(ನ್ಯೂಸ್‌ ಕಡಬ) newskadaba.com,  ಸೆ.15  ಬೆಂಗಳೂರು : ಕೋಲಾರ ಜಿಲ್ಲೆ, ಬಂಗಾರಪೇಟೆಯ ಶಾಲಾ ಶಿಕ್ಷಕಿ ಮಂಜುಳರವರ ಮೇಲೆ ಶಾಲೆಯ ವಿದ್ಯಾರ್ಥಿಯ ಪೋಷಕರು  ಮಾರಣಂತಿಕ ಹಲ್ಲೆ, ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾರೆ ಈ ಘಟನೆಯನ್ನು ಖಂಡಿಸಿ ಕರ್ನಾಟಕ ಸರ್ಕಾರ ಮಹಿಳಾ ನೌಕರರ ಸಂಘದ ಅಧ್ಯಕ್ಷೆ ರೋಶನಿಗೌಡರವರು, ಸಲಹೆಗಾರರಾದ ಸುಜಾತ, ಸಂಘಟನಾ ಕಾರ್ಯದರ್ಶಿ ಮಲ್ಲಿಕಾರವರು ಸಂಘದ ಪದಾಧಿಕಾರಿಗಳು, ಸದಸ್ಯರುಗಳು ಭೇಟಿ ನೀಡಿ, ಹಲ್ಲೆಯಾದ ಮಹಿಳೆಗೆ ಧೈರ್ಯ ತುಂಬಿ, ಸ್ವಾಂತನ ಹೇಳಿದರು. ಇದೇ ಸಮಯದಲ್ಲಿ ರೋಶನಿಗೌಡರವರು ಮಾತನಾಡಿ ಶಿಕ್ಷಕರು ಎಂದರೆ ದೇವರ ಸಮಾನ

ಬಂಗಾರಪೇಟೆ : ಶಾಲಾ ಶಿಕ್ಷಕಿಯ ಮೇಲೆ ವಿದ್ಯಾರ್ಥಿಯ ಪೋಷಕರು ವಿನಾಕರಣ ಮಾರಣಂತಿಕ ಹಲ್ಲೆ ಕ್ರಮ ಕೈಗೊಳ್ಳಲು ಸಿ.ಎಂಗೆ ಮನವಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top