News Kadaba

ಪ್ರತಿಭಟನೆ ಬೆನ್ನಲ್ಲೇ ನೇಪಾಳದಲ್ಲಿ ಸಾಮಾಜಿಕ ಜಾಲತಾಣ ನಿಷೇಧ ಹಿಂಪಡೆದ ಸರ್ಕಾರ

(ನ್ಯೂಸ್‌ ಕಡಬ) newskadaba.com ಸೆ. 09. ಯೂಟ್ಯೂಬ್, ಫೇಸ್‌ಬುಕ್, ಎಕ್ಸ್ ಸೇರಿ 26 ಸಾಮಾಜಿಕ ಜಾಲತಾಣಗಳ ಮೇಲೆ ನೇಪಾಳ ಸರ್ಕಾರ ಹೇರಿದ್ದ ನಿಷೇಧವನ್ನು ವಿರೋಧಿಸಿ ನೇಪಾಳದ ಜನರು ಭಾರೀ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಸರಕಾರ ನಿಷೇಧವನ್ನು ಹಿಂದಕ್ಕೆ ಪಡೆದಿದೆ.   ಸಚಿವ ಸಂಪುಟದ ತುರ್ತು ಸಭೆ ಕರೆದು ಸಾಮಾಜಿಕ ಜಾಲತಾಣಗಳ ಮೇಲಿನ ನಿಷೇಧವನ್ನು ವಾಪಾಸ್ ಪಡೆಯಲಾಗಿದೆ. ಇನ್ನು ಮುಂದೆ ಎಂದಿನಂತೆ ಸೋಷಿಯಲ್ ಮೀಡಿಯಾ ಕಾರ್ಯನಿರ್ವಹಿಸುತ್ತದೆ. ಅಲ್ಲದೇ ಈ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸೂಕ್ತ ಪರಿಹಾರ ಹಾಗೂ ಗಾಯಾಳುಗಳಿಗೆ […]

ಪ್ರತಿಭಟನೆ ಬೆನ್ನಲ್ಲೇ ನೇಪಾಳದಲ್ಲಿ ಸಾಮಾಜಿಕ ಜಾಲತಾಣ ನಿಷೇಧ ಹಿಂಪಡೆದ ಸರ್ಕಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜಿಸಬೇಡಿ ಎಂದಿದ್ದಕ್ಕೆ ಯುವಕನ ಗುಂಡಿಕ್ಕಿ ಹತ್ಯೆ..!

(ನ್ಯೂಸ್‌ ಕಡಬ) newskadaba.com ಸೆ. 09. ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜಿಸಬೇಡಿ ಎಂದು ಹೇಳಿದ್ದಕ್ಕೆ ಹರಿಯಾಣದ ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಹರಿಯಾಣದ ಜಿಂದ್ ಜಿಲ್ಲೆಯ ಬರಾಹ್ ಕಲಾ ಗ್ರಾಮದ ಕಪಿಲ್ ಎಂದು ಗುರುತಿಸಲಾಗಿದೆ. ಕಪಿಲ್ ಕೆಲಸ ಮಾಡುತ್ತಿದ್ದ ಸ್ಟೋರ್‌ ನ ಹೊರಗಡೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡುತ್ತಿದ್ದ. ಇದನ್ನು ಗಮನಿಸಿದ ಕಪಿಲ್ ಆತನ ಬಳಿ, ಸಾರ್ವಜನಿಕ ಸ್ಥಳವಾದ ಇಲ್ಲಿ ಮೂತ್ರ ವಿಸರ್ಜಿಸಬೇಡ ಎಂದಿದ್ದರು. ಈ ವೇಳೆ ಕೋಪಗೊಂಡ ವ್ಯಕ್ತಿ

ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜಿಸಬೇಡಿ ಎಂದಿದ್ದಕ್ಕೆ ಯುವಕನ ಗುಂಡಿಕ್ಕಿ ಹತ್ಯೆ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
crime, arrest, suspected

16 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

(ನ್ಯೂಸ್‌ ಕಡಬ) newskadaba.com ಸೆ. 09. ಕಳೆದ 16 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ರಾಜೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಸೆಪ್ಟೆಂಬರ್ 7ರಂದು ಬೆಂಗಳೂರಿನ ಬನಶಂಕರಿ, ಇಟ್ಟಮಡು ಎಂಬಲ್ಲಿ ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದೆ. ಮಣಿಪಾಲ ಪೊಲೀಸ್ ಠಾಣೆಯ ಇನ್ಸ್‌ ಪೆಕ್ಟರ್ ಮಹೇಶ್ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ, ಸಬ್ ಇನ್ಸ್‌ಪೆಕ್ಟರ್ ಅಕ್ಷಯ ಕುಮಾರಿ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳಾದ ರಾಜೇಶ್ ಮತ್ತು ಮಂಜುನಾಥ್ ಹಾವಂಜೆ ಅವರು ಆರೋಪಿಯನ್ನು ಯಶಸ್ವಿಯಾಗಿ

16 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ನಮ್ಮ ಮೆಟ್ರೊ’ ಹಳದಿ ಮಾರ್ಗ ಪ್ರಯಾಣಿಕರಿಗೆ ಶುಭ ಸುದ್ದಿ

(ನ್ಯೂಸ್‌ ಕಡಬ) newskadaba.com ಸೆ. 09. ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ಮತ್ತು ಸಂಚಾರವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ‘ನಮ್ಮ ಮೆಟ್ರೋ’ ಹಳದಿ ಮಾರ್ಗದಲ್ಲಿ ನಾಲ್ಕನೇ ರೈಲು ಈ ವಾರದಿಂದ ಸಂಚಾರ ಆರಂಭಿಸಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ, ಪ್ರಸ್ತುತ ಈ ಮಾರ್ಗದಲ್ಲಿ 3 ರೈಲುಗಳು ಸಂಚರಿಸುತ್ತಿದ್ದು, 4ನೇ ರೈಲಿನ ಸೇರ್ಪಡೆಯು ಪೀಕ್-ಅವರ್’ನಲ್ಲಿ ಕಾಯುವಿಕೆ ಸಮಯವನ್ನು 25 ನಿಮಿಷಗಳಿಂದ ಸುಮಾರು 15 ನಿಮಿಷಗಳಿಗೆ ಇಳಿಸುವ ನಿರೀಕ್ಷೆಯಿದೆ ಎನ್ನಲಾಗಿದೆ. 4ನೇ ರೈಲಿನ ಪರೀಕ್ಷೆಗಳನ್ನು ನಡೆಸಲಾಗಿದ್ದು, ಈ

‘ನಮ್ಮ ಮೆಟ್ರೊ’ ಹಳದಿ ಮಾರ್ಗ ಪ್ರಯಾಣಿಕರಿಗೆ ಶುಭ ಸುದ್ದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸಿ ಸ್ಫೋಟ- ಒಂದೇ ಕುಟುಂಬದ ಮೂವರು ಬಲಿ; ಮತ್ತೊರ್ವ ಗಂಭೀರ

(ನ್ಯೂಸ್‌ ಕಡಬ) newskadaba.com ಸೆ. 09. ಕಟ್ಟಡವೊಂದರಲ್ಲಿ ಎಸಿ ಕಂಪ್ರೆಸ್ಸರ್ ಸ್ಫೋಟಗೊಂಡು ಒಂದೇ ಕುಟುಂಬದ ಮೂವರು ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಹರಿಯಾಣದ ಫರೀದಾಬಾದ್‌ನಲ್ಲಿ ನಡೆದಿದೆ. ಈ ದುರಂತದಲ್ಲಿ ಅವರ ಸಾಕು ನಾಯಿ ಕೂಡ ಮೃತಪಟ್ಟಿದೆ. ಮೃತರನ್ನು ಸಚಿನ್ ಕಪೂರ್, ಅವರ ಪತ್ನಿ ರಿಂಕು ಕಪೂರ್ ಮತ್ತು ಅವರ ಮಗಳು ಸುಜನ್ ಕಪೂರ್ ಎಂದು ಗುರುತಿಸಲಾಗಿದೆ. 4 ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿ ಸೋಮವಾರದಂದು  ಮಧ್ಯರಾತ್ರಿ 1:30ರ ಸುಮಾರಿಗೆ ಈ ಸ್ಫೋಟ ಸಂಭವಿಸಿದ್ದು, ಈ ವೇಳೆ ಅವರು

ಎಸಿ ಸ್ಫೋಟ- ಒಂದೇ ಕುಟುಂಬದ ಮೂವರು ಬಲಿ; ಮತ್ತೊರ್ವ ಗಂಭೀರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಅಪ್ರಾಪ್ತನ ಬಂಧನ

(ನ್ಯೂಸ್‌ ಕಡಬ) newskadaba.com ಸೆ. 09. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಒಂಟಿ ಮಹಿಳೆಯನ್ನು ಹೊಲಕ್ಕೆ ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಅಪ್ರಾಪ್ತ ವಯಸ್ಕನನ್ನು ಬಂಧಿಸಿದ ಘಟನೆ ನೆಲಮಂಗಲದ ಬೋಳಮಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.   ಸುಮಾರು 17 ವರ್ಷದ ಹುಡುಗ ತನ್ನ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಹಿಳೆಯ ಕೈ ಹಿಡಿದು ಹೊಲದ ಒಳಗೆ ಎಳೆದೊಯ್ದಿದ್ದಾನೆ. ಇದೇ ವೇಳೆ ಮಹಿಳೆ, ರಕ್ಷಣೆಗಾಗಿ ತಪ್ಪಿಸಿಕೊಳ್ಳಲು ಕೂಗಿಕೊಂಡಿದ್ದಾಳೆ. ಆಕೆಯ ಚೀರಾಟ ಕೇಳಿದ ಗ್ರಾಮಸ್ಥರು ಮಹಿಳೆಯನ್ನು ರಕ್ಷಿಸಿ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಅಪ್ರಾಪ್ತನ ಬಂಧನ Read More »

ಕರ್ನಾಟಕ

ಬಾಲ್ಯ ವಿವಾಹ ತಡೆಯಲು ವಿಫಲರಾದ ಸರ್ಕಾರಿ ಸಿಬ್ಬಂದಿಗಳ ವಿರುದ್ಧ ಕ್ರಮ- ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

(ನ್ಯೂಸ್‌ ಕಡಬ) newskadaba.com ಸೆ. 09. ಜಿಲ್ಲೆಯಲ್ಲಿ ಯಾವುದೇ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು, ಸರ್ಕಾರಿ ನೌಕರರ ಕಾರ್ಯ ವ್ಯಾಪ್ತಿಯಲ್ಲಿ ಬಾಲ್ಯ ವಿವಾಹಗಳನ್ನು ತಡೆಯಲು ನಿರ್ಲಕ್ಷ್ಯ ತೋರಿದಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) 2023 ರ ಸೆಕ್ಷನ್ 199(C) ರಂತೆ ಕಡ್ಡಾಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಹೇಳಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಬಾಲ್ಯವಿವಾಹವು ಹಿಂದಿನ ಕಾಲದಿಂದಲೂ ನಡೆದು ಬಂದಿರುವ ಅನಿಷ್ಠ ಪದ್ಧತಿಯಾಗಿದೆ. ಈ ಶತಮಾನದಲ್ಲಿಯೂ ಮುಂದುವರೆದಿರುವುದು ಶೋಚನಿಯ.

ಬಾಲ್ಯ ವಿವಾಹ ತಡೆಯಲು ವಿಫಲರಾದ ಸರ್ಕಾರಿ ಸಿಬ್ಬಂದಿಗಳ ವಿರುದ್ಧ ಕ್ರಮ- ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೂಳೂರಿನಲ್ಲಿ ರಸ್ತೆ ಗುಂಡಿಗೆ ಮಹಿಳೆ ಮೃತ್ಯು -ಸಾರ್ವಜನಿಕರ ಆಕ್ರೋಶ

(ನ್ಯೂಸ್‌ ಕಡಬ) newskadaba.com ಸೆ. 09. ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಯೋರ್ವರು ದುರ್ಮರಣಕ್ಕೀಡಾದ ಘಟನೆ ಕೂಳೂರಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಮಾಧವಿ ಎಂದು ಗುರುತಿಸಲಾಗಿದೆ. ಅವರು ಚಲಾಯಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಯಲ್ಲಿನ ಬೃಹತ್ ಗುಂಡಿಗೆ ಬಿದ್ದಿದ್ದು, ಅದೇ ಸಮಯದಲ್ಲಿ ಹಿಂದಿನಿಂದ ಬಂದ ಮೀನು ತುಂಬಿದ ಟ್ರಕ್ ಅವರ ಮೇಲೆ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆಕ್ರೋಶವನ್ನುಂಟು ಮಾಡಿದ್ದು, ಅವರು ಮೂಲ್ಕಿಯಿಂದ ಪಂಪ್‌ವೆಲ್‌ ಗೆ

ಕೂಳೂರಿನಲ್ಲಿ ರಸ್ತೆ ಗುಂಡಿಗೆ ಮಹಿಳೆ ಮೃತ್ಯು -ಸಾರ್ವಜನಿಕರ ಆಕ್ರೋಶ Read More »

ಕರಾವಳಿ, ಕ್ರೈಮ್ ನ್ಯೂಸ್

ನೇಪಾಳದಲ್ಲಿ ಉಗ್ರ ಪ್ರತಿಭಟನೆಗೆ 19 ಜನ ಬಲಿ – ಗೃಹ ಸಚಿವ ರಾಜೀನಾಮೆ

(ನ್ಯೂಸ್‌ ಕಡಬ) newskadaba.com ಸೆ. 09. ಟ್ವಿಟ್ಟರ್, ಫೇಸ್ಬುಕ್, ಇನ್‌ಸ್ಟಾಗ್ರಾಂ ಸೇರಿದಂತೆ ಪ್ರಮುಖ ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಿದ ನೇಪಾಳ ಸರ್ಕಾರದ ನಿರ್ಧಾರ, ಯುವಜನತೆಯಲ್ಲಿ ಭಾರೀ ಆಕ್ರೋಶವನ್ನು ಉಂಟುಮಾಡಿದ್ದು, ಉಗ್ರ ಪ್ರತಿಭಟನೆಗಳು ಭುಗಿಲೆದ್ದಿವೆ. ಈ ಪ್ರತಿಭಟನೆಯಿಂದಾಗಿ ಹಲವರು ತಮ್ಮ ಪ್ರಾಣ ಕಳೆದುಕೊಂಡಿರುವ ಕುರಿತು ವರದಿಯಾಗಿದೆ. ನೇಪಾಳ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ರಾಜಧಾನಿ ಕಠ್ಮಂಡು ಸೇರಿದಂತೆ ಹಲವೆಡೆ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಹಿಂಸಾತ್ಮಕ ರೂಪವನ್ನು ಪಡೆದುಕೊಂಡಿದೆ. ವರದಿಯ ಪ್ರಕಾರ, ಆರೋಗ್ಯ ಮತ್ತು ಜನಸಂಖ್ಯಾ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ,

ನೇಪಾಳದಲ್ಲಿ ಉಗ್ರ ಪ್ರತಿಭಟನೆಗೆ 19 ಜನ ಬಲಿ – ಗೃಹ ಸಚಿವ ರಾಜೀನಾಮೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪತಿಯ ಜೊತೆ ಜಗಳ – ಜೀವಾಂತ್ಯಕ್ಕೆ ಯೋಚಿಸಿದಾಕೆಯ ಜೀವ ಉಳಿಸಿದ ಮೊಸಳೆ..!

(ನ್ಯೂಸ್‌ ಕಡಬ) newskadaba.com ಸೆ. 09. ಗಂಡನ ಜಗಳದಿಂದ ಮನನೊಂದು, ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯೊಬ್ಬರು ಮೊಸಳೆ ಕಣ್ಣಿಗೆ ಬಿದ್ದ ಕೂಡಲೇ ಮರ ಹತ್ತಿ ಜೀವ ಉಳಿಸಿಕೊಂಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಸುರೇಶ್ ಎಂಬವರ ಪತ್ನಿ ಮಾಲತಿ ಎಂಬವರು ಚಹಾ ತಯಾರಿಸಲು ಮನಸ್ಸಿಲ್ಲದ ಕಾರಣ ಗಂಡನಿಗೆ “ನೀವೇ ಮಾಡಿ” ಎಂದಿದ್ದರು. ಈ ಒಂದು ಮಾತು ದೊಡ್ಡ ಜಗಳಕ್ಕೆ ದಾರಿ ಮಾಡಿಕೊಟ್ಟಿತ್ತು. ಜಗಳದ ಬಳಿಕ ಕೋಪದಿಂದ ಮನೆಯಿಂದ ಹೊರಟ ಪತ್ನಿ ನೇರವಾಗಿ ಗಂಗಾ ಸೇತುವೆಯವರೆಗೆ ನಡೆದು ಹೋಗಿ,

ಪತಿಯ ಜೊತೆ ಜಗಳ – ಜೀವಾಂತ್ಯಕ್ಕೆ ಯೋಚಿಸಿದಾಕೆಯ ಜೀವ ಉಳಿಸಿದ ಮೊಸಳೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top