News Kadaba

ಪತ್ರಕರ್ತರ ತರಬೇತಿಗಾಗಿ ಇನ್‌ಫೋಸಿಸ್‌ ಸ್ಪ್ರಿಂಗ್‌ಬೋರ್ಡ್‌ – ಕರ್ನಾಟಕ ಮಾಧ್ಯಮ ಅಕಾಡೆಮಿ ಒಡಂಬಡಿಕೆ

  (ನ್ಯೂಸ್‌ ಕಡಬ) newskadaba.com,  ಸೆ.08  ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಇನ್‌ಫೋಸಿಸ್‌ನ ಸ್ಪ್ರಿಂಗ್‌ಬೋರ್ಡ್‌ ಸಿಎಸ್‌ಆರ್‌ ಕಾರ್ಯಕ್ರಮದಡಿ ಸಹಭಾಗಿತ್ವಕ್ಕಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಕರ್ತರ ತರಬೇತಿಗಾಗಿ ಒಡಂಬಡಿಕೆ ಮಾಡಿಕೊಂಡಿದೆ. ಪತ್ರಕರ್ತರ ಸಾಫ್ಟ್‌ಸ್ಕಿಲ್‌ ತರಬೇತಿಯ ಉದ್ದೇಶಕ್ಕಾಗಿ ಮಾಡಿಕೊಳ್ಳುತ್ತಿರುವ ಈ ಒಡಂಬಡಿಕೆಯು ಸಿ.ಎಸ್.ಆರ್.‌ ಅಡಿ ಕರ್ನಾಟಕ ಮಾಧ್ಯಮ ಅಕಾಡೆಮಿ ಕೈಗೆತ್ತಿಕೊಂಡ ಮೊದಲ ಕಾರ್ಯಕ್ರಮವಾಗಿದೆ. ಇನ್ಫೋಸಿಸ್ CSR ಯೋಜನೆಯ “ಸ್ಪ್ರಿಂಗ್‌ಬೋರ್ಡ್” ಪ್ಲಾಟ್‌ಫಾರ್ಮ್ ಮೂಲಕ ಪತ್ರಕರ್ತರ ಡಿಜಿಟಲ್ ಶಿಕ್ಷಣ, […]

ಪತ್ರಕರ್ತರ ತರಬೇತಿಗಾಗಿ ಇನ್‌ಫೋಸಿಸ್‌ ಸ್ಪ್ರಿಂಗ್‌ಬೋರ್ಡ್‌ – ಕರ್ನಾಟಕ ಮಾಧ್ಯಮ ಅಕಾಡೆಮಿ ಒಡಂಬಡಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ಮೊಂಟೇಸರಿ ವಿದ್ಯಾರ್ಥಿಗಳಿಂದ ಶಿಕ್ಷಕರ ದಿನ, ಈದ್ ಮಿಲಾದ್ ಮತ್ತು ಓಣಂ ಹಬ್ಬ ಆಚರಣೆ

  (ನ್ಯೂಸ್‌ ಕಡಬ) newskadaba.com,  ಸೆ.08  ಕಡಬ : ಕಡಬ ಐಐಸಿಟಿ  ವಿದ್ಯಾಸಂಸ್ಥೆಯಲ್ಲಿ ಮೊಂಟೇಸರಿ ಪ್ರಶಿಕ್ಷಣಾರ್ಥಿಗಳಿಂದ ಶಿಕ್ಷಕರ ದಿನಾಚರಣೆ, ಈದ್ ಮಿಲಾದ್ ಹಾಗೂ ಓಣಂ ಆಚರಣೆ  ಕಾರ್ಯಕ್ರಮವು  ಅದ್ದೂರಿಯಾಗಿ ಭಾನುವಾರ ಆಚರಿಸಲಾಯಿತು.   ಪ್ರಶಿಕ್ಷಣಾರ್ಥಿ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಪಡುಬೆಟ್ಟು ಶಾಲೆಯ ದೈಹಿಕ ಶಿಕ್ಷಕಿ ಕಮಲಾಕ್ಷಿ ಅವರು ಮಾತನಾಡಿ ಮನುಷ್ಯನ ಮನಸ್ಸು ಮರ್ಕಟಗಳಂತೆ ಆಗಬಾರದು, ಪ್ರಪ್ರತಿಯೊಬ್ಬರಿಗೂ ತಾಯಿಯೇ ಮೊದಲ ಗುರು, ಬಳಿಕ ಶಾಲಾ ಶಿಕ್ಷಕರೇ ದಾರಿದೀಪರು. ಗುರುಗೆ ಸಮಾಜದಲ್ಲಿ ಪವಿತ್ರ

ಕಡಬ ಐಐಸಿಟಿ ವಿದ್ಯಾಸಂಸ್ಥೆಯಲ್ಲಿ ಮೊಂಟೇಸರಿ ವಿದ್ಯಾರ್ಥಿಗಳಿಂದ ಶಿಕ್ಷಕರ ದಿನ, ಈದ್ ಮಿಲಾದ್ ಮತ್ತು ಓಣಂ ಹಬ್ಬ ಆಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಐತಿಹಾಸಿಕ ಕೆಂಪು ಕೋಟೆಯಲ್ಲಿ 1.5 ಕೋಟಿ ರೂ. ಮೌಲ್ಯದ ಕಲಶ ಕದ್ದ ಕಳ್ಳನ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.08 ನವದೆಹಲಿ : ಐತಿಹಾಸಿಕ ಕೆಂಪು ಕೋಟೆ ಆವರಣದಲ್ಲಿ ನಡೆದ ಜೈನರ ಧಾರ್ಮಿಕ ಕಾರ್ಯಕ್ರಮದಲ್ಲಿ ಎರಡು ಚಿನ್ನದ ಕಲಶವನ್ನು ಕಳುವು ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಪುರ್ ನಿವಾಸಿ ಭೂಷಣ್ ವರ್ಮಾ ಬಂಧಿತ ಆರೋಪಿ. ಆರೋಪಿಯು ಜೈನ್ ಧರ್ಮದ ಧಾರ್ಮಿಕ ಕಾರ್ಯಕ್ರಮದಲ್ಲಿ 1.5 ಕೋಟಿ ಮೌಲ್ಯದ ವಜ್ರ, ರತ್ನ ಖಚಿತ ಕಲಶವನ್ನು ಕಳ್ಳತನ ಮಾಡಿದ್ದ. ಜೈನ ಅರ್ಚಕನ ವೇಷದಲ್ಲಿ ಬಂದ ಆರೋಪಿ ಬೆಲೆಬಾಳುವ ವಸ್ತುಗಳನ್ನ ಕಳುವು ಮಾಡಿದ್ದ. ಕಳ್ಳತನದ ಈ ದೃಶ್ಯಗಳು ಸಿಸಿಟಿವಿಯಲ್ಲಿ

ಐತಿಹಾಸಿಕ ಕೆಂಪು ಕೋಟೆಯಲ್ಲಿ 1.5 ಕೋಟಿ ರೂ. ಮೌಲ್ಯದ ಕಲಶ ಕದ್ದ ಕಳ್ಳನ ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕನ್ನಡದ ವಿದ್ಯಾರ್ಥಿಗಳಿಗೆ ಉರ್ದುವಿನಲ್ಲಿ ಪಾಠ

(ನ್ಯೂಸ್‌ ಕಡಬ) newskadaba.com,  ಸೆ.08 : ಉರ್ದು ಶಿಕ್ಷಕರಿಗೆ ಕನ್ನಡ ಅಥವಾ ಇಂಗ್ಲಿಷ್ ಬಾರದಿರುವುದರಿಂದ, ಅವರು ಉರ್ದು ವಿನಲ್ಲಿಯೇ ಪಾಠ ಮಾಡುತ್ತಾರೆ ಎನ್ನುವುದು ವಿದ್ಯಾರ್ಥಿಗಳ ಆತಂಕ. ಉರ್ದು ಶಿಕ್ಷಕರಿಗೆ ಇಂಗ್ಲಿಷ್ ಸರಿಯಾಗಿ ಬರುವುದಿಲ್ಲ, ಕನ್ನಡವೂ ಗೊತ್ತಿಲ್ಲ. ಅವರು ಉರ್ದುವಿನಲ್ಲಿಯೇ ಪಾಠ ಮಾಡಿದರೆ, ನಮಗೆ ಅರ್ಥವಾಗುವುದಿಲ್ಲ. ಕೆಲ ವರ್ಷದ ಹಿಂದೆ ರಿಷಭ್ ಶೆಟ್ಟಿ ನಿರ್ದೇಶನದಲ್ಲಿ ‘ಸರಕಾರಿ ಹಿರಿಯ ಪ್ರಾಥಮಿಕ ಶಾಲೆ’ ಎನ್ನುವ ಸಿನಿಮಾ ಭರ್ಜರಿ ಯಶಸ್ಸು ಗಳಿಸಿತ್ತು. ರೀಲ್‌ನಲ್ಲಿ ನಡೆದಿದ್ದ ಘಟನೆಯೇ ಇದೀಗ ರಿಯಲ್ ಲೈಫ್‌ ನಲ್ಲಿ, ಅದರಲ್ಲಿಯೂ

ಕನ್ನಡದ ವಿದ್ಯಾರ್ಥಿಗಳಿಗೆ ಉರ್ದುವಿನಲ್ಲಿ ಪಾಠ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಶ್ವ ನಂ.1 ಆಟಗಾರ್ತಿ ಅರೈನಾ ಸಬಲೆಂಕಾ ಯುಎಸ್ ಓಪನ್ ಗ್ರ್ಯಾನ್‌ಸ್ಲಾಮ್‌ನಲ್ಲಿ ಸತತ ಎರಡನೇ ಬಾರಿಗೆ ಜಯ

(ನ್ಯೂಸ್‌ ಕಡಬ) newskadaba.com,  ಸೆ.08 ನ್ಯೂಯಾರ್ಕ್‌ : ಬೆಲಾರುಸ್‌ನ ಟೆನಿಸ್‌ ತಾರೆ, ವಿಶ್ವ ನಂಬರ್‌ 1 ಆಟಗಾರ್ತಿ ಅರೈನಾ ಸಬಲೆಂಕಾ ಯುಎಸ್‌ ಓಪನ್‌ ಗ್ರ್ಯಾನ್‌ಸ್ಲಾಂ ಟೆನಿಸ್‌ ಟೂರ್ನಿಯಲ್ಲಿ ಸತತ 2ನೇ ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ. ಈ ಮೂಲಕ ತಮ್ಮ ಒಟ್ಟಾರೆ ಗ್ರ್ಯಾನ್‌ಸ್ಲಾಂ ಕಿರೀಟಗಳ ಗಳಿಕೆಯನ್ನು 4ಕ್ಕೆ ಹೆಚ್ಚಿಸಿದ್ದಾರೆ. ಭಾರತೀಯ ಕಾಲಮಾನ ಶನಿವಾರ ಮಧ್ಯರಾತ್ರಿ ನಡೆದ ಮಹಿಳಾ ಸಿಂಗಲ್ಸ್‌ ಫೈನಲ್‌ನಲ್ಲಿ 27 ವರ್ಷದ ಸಬಲೆಂಕಾ, ಅಮೆರಿಕದ ಅಮಾಂಡ ಅನಿಸಿಮೋವಾ ವಿರುದ್ಧ 6-3, 7-6(7/3) ಸೆಟ್‌ಗಳಲ್ಲಿ ಜಯಭೇರಿ ಬಾರಿಸಿದರು.

ವಿಶ್ವ ನಂ.1 ಆಟಗಾರ್ತಿ ಅರೈನಾ ಸಬಲೆಂಕಾ ಯುಎಸ್ ಓಪನ್ ಗ್ರ್ಯಾನ್‌ಸ್ಲಾಮ್‌ನಲ್ಲಿ ಸತತ ಎರಡನೇ ಬಾರಿಗೆ ಜಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜಪಾನ್ ಪ್ರಧಾನಿ ಶಿಗೆರು ಇಶಿಬಾ ರಾಜೀನಾಮೆ

(ನ್ಯೂಸ್‌ ಕಡಬ) newskadaba.com,  ಸೆ.08 ಟೋಕಿಯೊ : ಜಪಾನಿನ ರಾಜಕೀಯ ತಿತ್ತರದ ಮಧ್ಯೆ ಪ್ರಧಾನಿ ಶಿಗೆರು ಇಶಿಬಾ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿರುವುದು ದೇಶದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷ ಆಂತರಿಕ ಅಸಮಾಧಾನವನ್ನು ನಿಭಾಯಿಸಲು ಹಾಗೂ ಪಕ್ಷದಲ್ಲಿ ಉಂಟಾದ ವಿಭಜನೆ ತಡೆಗಟ್ಟುವ ಉದ್ದೇಶದಿಂದ ಇಶಿಬಾ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಜುಲೈನಲ್ಲಿ ನಡೆದ ಮೇಲ್ಮನೆಯ (ಉಚ್ಚಸಭೆ) ಚುನಾವಣೆಯಲ್ಲಿ ಎಲ್ಡಿಪಿ ನೇತೃತ್ವದ ಒಕ್ಕೂಟವು ಬಹುಮತವನ್ನು ಕಳೆದುಕೊಂಡಿತ್ತು. ಇದರ ಫಲವಾಗಿ ಇಶಿಬಾ ವಿರುದ್ಧ

ಜಪಾನ್ ಪ್ರಧಾನಿ ಶಿಗೆರು ಇಶಿಬಾ ರಾಜೀನಾಮೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕುಂದಾಪುರ: ಗೋಪಾಡಿ ಕಡಲತೀರದಲ್ಲಿ ಮೂವರು ಯುವಕರು ನೀರು ಪಾಲು; ಓರ್ವನ ರಕ್ಷಣೆ

(ನ್ಯೂಸ್‌ ಕಡಬ) newskadaba.com,  ಸೆ.08 ಕುಂದಾಪುರ: ಬೆಂಗಳೂರಿನಿಂದ ಬಂದಿದ್ದ ಹತ್ತು ವಿದ್ಯಾರ್ಥಿಗಳಲ್ಲಿ ಒಂಬತ್ತು ಮಂದಿ ಸಮುದ್ರದಲ್ಲಿ ಈಜಲು ಇಳಿದಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಸಾವನ್ನಪ್ಪಿದ ಘಟನೆ ಶನಿವಾರ ಕುಂದಾಪುರ ಗೋಪಾಡಿಯ ಚರ್ಕಿಕಡು ಬೀಚ್‌ನಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಬೆಂಗಳೂರಿನ ಗೌತಮ್ (19), ಲೋಕೇಶ್ (19), ಮತ್ತು ಆಶೀಶ್ (18) ಎಂದು ಗುರುತಿಸಲಾಗಿದೆ. ನಿರೂಪ್ (19) ತೀವ್ರ ಅಸ್ವಸ್ಥಗೊಂಡಿದ್ದು, ಪ್ರಸ್ತುತ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಧನುಷ್, ರಾಹುಲ್, ಅಂಜನ್, ಕುಶಾಲ್, ಅನೀಶ್, ನಿತಿನ್, ನಿರೂಪ್, ಲೋಕೇಶ್,

ಕುಂದಾಪುರ: ಗೋಪಾಡಿ ಕಡಲತೀರದಲ್ಲಿ ಮೂವರು ಯುವಕರು ನೀರು ಪಾಲು; ಓರ್ವನ ರಕ್ಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟಿ20 ಕ್ರಿಕೆಟ್ನಲ್ಲಿ ಝಿಂಬಾಬ್ವೆ ತಂಡದ ಹೊಸ ಇತಿಹಾಸ

(ನ್ಯೂಸ್‌ ಕಡಬ) newskadaba.com,  ಸೆ.08 ಹರಾರೆ: ಝಿಂಬಾಬ್ವೆ ತಂಡವು ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಇತಿಹಾಸ ನಿರ್ಮಿಸಿ, ಕ್ರೀಡಾಭಿಮಾನಿಗಳ ಗಮನ ಸೆಳೆದಿದೆ. ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಈ ರೋಮಾಂಚಕ ಪಂದ್ಯದಲ್ಲಿ ಆತಿಥೇಯರು ತಮ್ಮ ಶ್ರೇಷ್ಠ ಆಟದೊಂದಿಗೆ ಶ್ರೀಲಂಕಾ ತಂಡವನ್ನು ಕೇವಲ 80 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾದರು. ಶ್ರೀಲಂಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದರೂ ಝಿಂಬಾಬ್ವೆ ಬೌಲರ್‌ಗಳ ದಾಳಿಗೆ ತತ್ತರಿಸಿ 17.4 ಓವರ್‌ಗಳಲ್ಲೇ ಸಂಪೂರ್ಣವಾಗಿ ಪೆವಿಲಿಯನ್ ಸೇರುವಂತಾಯಿತು. ಇದಕ್ಕೂ ಮುನ್ನ, 2021ರ

ಟಿ20 ಕ್ರಿಕೆಟ್ನಲ್ಲಿ ಝಿಂಬಾಬ್ವೆ ತಂಡದ ಹೊಸ ಇತಿಹಾಸ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೇರಳ: ಮದ್ಯ ಮಾರಾಟ ಹೊಸ ದಾಖಲೆ – ಹತ್ತು ದಿನಗಳಲ್ಲಿ ರೂ. 826 ಕೋಟಿ ಮಾರಾಟ!

(ನ್ಯೂಸ್‌ ಕಡಬ) newskadaba.com,  ಸೆ.08 :  ಕೇರಳದಲ್ಲಿ ಓಣಂ ಹಬ್ಬದ ಸಂಭ್ರಮದ ನಡುವೆಯೇ ಮದ್ಯ ಮಾರಾಟವು ಹೊಸ ದಾಖಲೆ ನಿರ್ಮಿಸಿದೆ. ಕೇರಳ ರಾಜ್ಯ ಪಾನೀಯ ನಿಗಮ ನೀಡಿದ ಮಾಹಿತಿಯಂತೆ, ಆಗಸ್ಟ್ 25 ರಿಂದ ಸೆಪ್ಟೆಂಬರ್ 4 ರವರೆಗೆ ರಾಜ್ಯದ ವಿವಿಧ BEVCO ಮಳಿಗೆಗಳ ಮೂಲಕ ಒಟ್ಟು ರೂ. 826.38 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ರೂ. 776.82 ಕೋಟಿ ಮದ್ಯ ಮಾರಾಟವಾಗಿದ್ದು, ಈ ಬಾರಿಗೆ ಶೇ. 6.38ರಷ್ಟು ಹೆಚ್ಚಳವಾಗಿರುವುದು ಗಮನಾರ್ಹವಾಗಿದೆ. ಈ

ಕೇರಳ: ಮದ್ಯ ಮಾರಾಟ ಹೊಸ ದಾಖಲೆ – ಹತ್ತು ದಿನಗಳಲ್ಲಿ ರೂ. 826 ಕೋಟಿ ಮಾರಾಟ! Read More »

ಬ್ರೇಕಿಂಗ್ ನ್ಯೂಸ್

ಪ್ರಧಾನಿ ಜನ್ಮದಿನದಿಂದ ಗಾಂಧಿ ಜಯಂತಿಯವರೆಗೆ ‘ಸೇವಾ ಪಾಕ್ಷಿಕ’ ಆಚರಣೆ – ಸಚಿವ ಮನ್ಸುಖ್ ಮಾಂಡವಿಯಾ

(ನ್ಯೂಸ್‌ ಕಡಬ) newskadaba.com,  ಸೆ.08 :  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 75ನೇ ಜನ್ಮದಿನವನ್ನು ಹಿನ್ನೆಲೆಯಲ್ಲಿ ಇಟ್ಟುಕೊಂಡು, ಸೆಪ್ಟಂಬರ್ 17 ರಿಂದ ಅಕ್ಟೋಬರ್ 2 ಮಹಾತ್ಮಾ ಗಾಂಧೀಜಿಯವರ ಜನ್ಮದಿನದವರೆಗೆ ಭಾರತದೆಲ್ಲೆಡೆ ‘ಸೇವಾ ಪಾಕ್ಷಿಕ’ಆಚರಿಸಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಭಾನುವಾರ ತಿಳಿಸಿದರು. ಅವರ ಹೇಳಿಕೆಯಂತೆ, ಈ ಸೇವಾ ಅಭಿಯಾನವು ಪ್ರಧಾನ ಮಂತ್ರಿಯವರ ರಾಷ್ಟ್ರಪರ ದೃಷ್ಟಿಕೋನ ಮತ್ತು ಸೇವಾ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಯುವ ಮೋರ್ಚಾ (ಬಿಜೆವೈಎಂ)

ಪ್ರಧಾನಿ ಜನ್ಮದಿನದಿಂದ ಗಾಂಧಿ ಜಯಂತಿಯವರೆಗೆ ‘ಸೇವಾ ಪಾಕ್ಷಿಕ’ ಆಚರಣೆ – ಸಚಿವ ಮನ್ಸುಖ್ ಮಾಂಡವಿಯಾ Read More »

ಬ್ರೇಕಿಂಗ್ ನ್ಯೂಸ್
Scroll to Top