News Kadaba

ಶಾಲಾ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರ ಧರಿಸಲು ಅನುಮತಿ- ರಾಜ್ಯ ಸರ್ಕಾರ ಮಹತ್ವದ ಆದೇಶ

(ನ್ಯೂಸ್‌ ಕಡಬ) newskadaba.com ಮೇ. 14. ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಭಾರೀ ಚರ್ಚೆ ಹಾಗೂ ವಿವಾದಕ್ಕೆ ಕಾರಣವಾಗಿದ್ದ ಜನಿವಾರ ಮತ್ತು ಹಿಜಾಬ್ ಸೇರಿದಂತೆ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಮವಸ್ತ್ರ ವಿಚಾರವಾಗಿ 2022ರ ಆದೇಶ ಹಿಂಪಡೆದು ಹೊಸ ಆದೇಶ ಹೊರಡಿಸಲಾಗಿದೆ. ಸಮವಸ್ತ್ರ ಮತ್ತು ಶಿಸ್ತನ್ನು ಕಾಪಾಡುವ ಜೊತೆಗೆ, ತಾರತಮ್ಯವಿಲ್ಲದ ಮತ್ತು ಸಾಂವಿಧಾನಿಕವಾಗಿ ಸಮತೋಲಿತವಾದ ರೀತಿಯಲ್ಲಿ ಸೀಮಿತ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತವಾದ ಸಂಕೇತಗಳನ್ನು ಧರಿಸಲು ಅನುಮತಿಸುವ ಉದ್ದೇಶದಿಂದ 2022ರ ಆದೇಶವನ್ನು […]

ಶಾಲಾ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರ ಧರಿಸಲು ಅನುಮತಿ- ರಾಜ್ಯ ಸರ್ಕಾರ ಮಹತ್ವದ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿದ್ಯಾರ್ಥಿನಿಯ ಬ್ಯಾಗ್‌ನಲ್ಲಿತ್ತು 35 ಲಕ್ಷ ರೂ. ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೋವಿಡ ಗಾಂಜಾ!

(ನ್ಯೂಸ್‌ ಕಡಬ) newskadaba.com ಮೇ. 14. ಪಣಂಬೂರು ಎಸಿಪಿ ತಂಡ ಹಾಗೂ ಮೂಲ್ಕಿ ಠಾಣೆಯ ತಂಡದಿಂದ ನಡೆದ ಕಾರ್ಯಾಚರಣೆಯಲ್ಲಿ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ  ಹೈಡ್ರೊವಿಡ ಗಾಂಜಾ ಮಾದಕ ದ್ರವ್ಯ ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿನಿ ಸುಹಾನಾ (21) ಎಂದು ಗುರುತಿಸಲಾಗಿದೆ. ಬಂಧನದ ವೇಳೆ ಅವರ ಬಳಿ ಇದ್ದ ಸುಮಾರು 35 ಸಾವಿರ ರೂ. ಮೌಲ್ಯದ ಸುಮಾರು 1

ವಿದ್ಯಾರ್ಥಿನಿಯ ಬ್ಯಾಗ್‌ನಲ್ಲಿತ್ತು 35 ಲಕ್ಷ ರೂ. ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೋವಿಡ ಗಾಂಜಾ! Read More »

ಕರಾವಳಿ, ಕ್ರೈಮ್ ನ್ಯೂಸ್

ಸೆ.30ರ ವರೆಗೆ ಸಕ್ಕರೆ ರಫ್ತಿಗೆ ನಿಷೇಧ ಹೇರಿದ ಸರ್ಕಾರ..!

(ನ್ಯೂಸ್‌ ಕಡಬ) newskadaba.com ಮೇ. 14. ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು ದೇಶದೊಳಗೆ ಸಾಕಷ್ಟು ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಸಕ್ಕರೆ ರಫ್ತಿನ ಮೇಲೆ ತಕ್ಷಣ ಜಾರಿಗೆ ಬರುವಂತೆ ಸೆಪ್ಟೆಂಬರ್ 30ರ ವರೆಗೆ ಸಂಪೂರ್ಣ ನಿಷೇಧ ಹೇರಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಡಿಯಲ್ಲಿ ಬರುವ ಡೈರೆಕ್ಟರೇಟ್ ಜನರಲ್ ಆಫ್ ಫಾರಿನ್ ಟ್ರೇಡ್ ಈ ಆದೇಶ ಹೊರಡಿಸಿದ್ದು, ಈ ನಿಷೇಧವು ಕಚ್ಚಾ ಸಕ್ಕರೆ, ಬಿಳಿ ಸಕ್ಕರೆ ಮತ್ತು ಸಂಸ್ಕರಿಸಿದ ಸಕ್ಕರೆ ಸೇರಿದಂತೆ ಎಲ್ಲಾ

ಸೆ.30ರ ವರೆಗೆ ಸಕ್ಕರೆ ರಫ್ತಿಗೆ ನಿಷೇಧ ಹೇರಿದ ಸರ್ಕಾರ..! Read More »

ರಾಷ್ಟ್ರೀಯ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯ ಭಕ್ತರಿಗೆ ಸಿಹಿಸುದ್ದಿ- ದೇವರ ದರ್ಶನ ಪಡೆಯುವ ಸಮಯದಲ್ಲಿ ಕೊಂಚ ಬದಲಾವಣೆ

(ನ್ಯೂಸ್‌ ಕಡಬ) newskadaba.com.ಮೇ.14:ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನ ಸಮಯದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಭಕ್ತರಿಗೆ ಇದೀಗ ಹೆಚ್ಚುವರಿ ಒಂದು ಗಂಟೆಯ ದರ್ಶನಕ್ಕೆ ಅವಕಾಶ ಲಭ್ಯವಾಗಿದೆ. ಈ ಮೊದಲು ಪ್ರತಿ ನಿತ್ಯ ಮಧ್ಯಾಹ್ನ 1.30ರಿಂದ 3.30ರ ವರೆಗೆ ದೇವರ ದರ್ಶನವನ್ನು ಸಂಪೂರ್ಣವಾಗಿ ಬಂದ್‌ ಮಾಡಲಾಗಿತ್ತು. ಆದರೆ ಭಕ್ತರ ಅನುಕೂಲಕ್ಕಾಗಿ ಇದೀಗ ಮಧ್ಯಾಹ್ನ 2ರಿಂದ 3ರ ವರೆಗೆ ಮಾತ್ರ ದರ್ಶನವನ್ನು ತಾತ್ಕಾಲಿಕವಾಗಿ ಬಂದ್ ಮಾಡುವಂತೆ ನಿರ್ಧರಿಸಲಾಗಿದೆ. ಇದರೊಂದಿಗೆ ಪ್ರತಿ ದಿನ ಭಕ್ತರಿಗೆ ಮಧ್ಯಾಹ್ನ ಇನ್ನೊಂದು ಗಂಟೆ ಹೆಚ್ಚುವರಿ

ಕುಕ್ಕೆ ಸುಬ್ರಹ್ಮಣ್ಯ ಭಕ್ತರಿಗೆ ಸಿಹಿಸುದ್ದಿ- ದೇವರ ದರ್ಶನ ಪಡೆಯುವ ಸಮಯದಲ್ಲಿ ಕೊಂಚ ಬದಲಾವಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೇಷನ್ ಕಾರ್ಡ್ ತಿದ್ದುಪಡಿ ಆರಂಭ: ಹೆಸರು ಸೇರ್ಪಡೆ, ಅಳಿಸುವಿಕೆ ಹಾಗೂ ವಿಳಾಸ ಬದಲಾವಣೆಗೆ ಅವಕಾಶ

(ನ್ಯೂಸ್‌ ಕಡಬ) newskadaba.com,  ಮೇ.09: ರಾಜ್ಯದ ಲಕ್ಷಾಂತರ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದೆ. ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ರೇಷನ್ ಕಾರ್ಡ್ ತಿದ್ದುಪಡಿ ಪ್ರಕ್ರಿಯೆಗೆ ಮೇ 8, 2026ರಿಂದ ಅಧಿಕೃತ ಚಾಲನೆ ನೀಡಲಾಗಿದೆ. ಇದೀಗ ಸಾರ್ವಜನಿಕರು ಪಡಿತರ ಚೀಟಿಯಲ್ಲಿ ಕುಟುಂಬ ಸದಸ್ಯರ ಹೆಸರು ಸೇರ್ಪಡೆ, ಹೆಸರು ಅಳಿಸುವಿಕೆ ಹಾಗೂ ವಿಳಾಸ ಬದಲಾವಣೆ ಸೇರಿದಂತೆ ವಿವಿಧ ತಿದ್ದುಪಡಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ವಿಶೇಷವಾಗಿ ಮದುವೆಯಾಗಿ ಬಂದ ಸೊಸೆ, ನವಜಾತ ಶಿಶುಗಳ ಹೆಸರು

ರೇಷನ್ ಕಾರ್ಡ್ ತಿದ್ದುಪಡಿ ಆರಂಭ: ಹೆಸರು ಸೇರ್ಪಡೆ, ಅಳಿಸುವಿಕೆ ಹಾಗೂ ವಿಳಾಸ ಬದಲಾವಣೆಗೆ ಅವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆರೆಯಲ್ಲಿ ಈಜಲು ಹೋದ ಅಣ್ಣ-ತಮ್ಮ ನೀರುಪಾಲು

(ನ್ಯೂಸ್‌ ಕಡಬ) newskadaba.com,  ಎ.04 ​  ಕೆರೆಯಲ್ಲಿ ಈಜಲುಹೋದ ಅಣ್ಣ-ತಮ್ಮ ಇಬ್ಬರೂ ನೀರುಪಾಲಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಚ್ಚರಮಾಕಲಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ. ಮಾಹಿತಿಯ ಪ್ರಕಾರ, ಗಾರೆ ಕೆಲಸಕ್ಕೆಂದು ಪಚ್ಚರಮಾಕಲಹಳ್ಳಿಗೆ ತೆರಳಿದ್ದ ಯುವಕರು ಮಧ್ಯಾಹ್ನದ ತೀವ್ರ ಬಿಸಿಲಿನ ತಾಪಮಾನದಿಂದಾಗಿ ಸಮೀಪದ ಕೆರೆಯಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ನೀರಿನ ಆಳ ಅಂದಾಜಿಸಲು ಸಾಧ್ಯವಾಗದೆ ಇಬ್ಬರೂ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನೂ ಮೃತಪಟ್ಟ ಯುವಕರನ್ನು ರೋಣೂರು

ಕೆರೆಯಲ್ಲಿ ಈಜಲು ಹೋದ ಅಣ್ಣ-ತಮ್ಮ ನೀರುಪಾಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ ಜ್ಞಾನೋದಯ ಬೆಥನಿ ಕಾಲೇಜಿನ ವಿದ್ಯಾರ್ಥಿಗಳಿಂದ ರಾಷ್ಟ್ರಮಟ್ಟದ ಕರಾಟೆಯಲ್ಲಿ ಅಮೋಘ ಸಾಧನೆ: ಐವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ!

(ನ್ಯೂಸ್‌ ಕಡಬ) newskadaba.com,  ಮೇ.09:  ​ ಮುಂಬೈನಲ್ಲಿ ನಡೆದ ಪ್ರತಿಷ್ಠಿತ ರಾಷ್ಟ್ರಮಟ್ಟದ ಕರಾಟೆ ಟೂರ್ನಮೆಂಟ್‌ನಲ್ಲಿ ನೆಲ್ಯಾಡಿಯ ಜ್ಞಾನೋದಯ ಬೆಥನಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿದ್ದಾರೆ.ಮುಂಬೈನಲ್ಲಿ ಮೇ 1 ರಿಂದ 3 ರವರೆಗೆ *3ನೇ ಯುಜೆಕೆಎಫ್‌ಐ ರಾಷ್ಟ್ರೀಯ ಓಪನ್ ಕರಾಟೆ ಟೂರ್ನಮೆಂಟ್* ಆಯೋಜಿಸಲಾಗಿತ್ತು. ಕಾಲೇಜಿನ ಒಟ್ಟು 15 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.ವಿದ್ಯಾರ್ಥಿ ಹಿಶಾಮ್ ಕುಮಿಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ.ಫಾಸಿಲಾ, ಅದ್ವೈತಾ,

ನೆಲ್ಯಾಡಿ ಜ್ಞಾನೋದಯ ಬೆಥನಿ ಕಾಲೇಜಿನ ವಿದ್ಯಾರ್ಥಿಗಳಿಂದ ರಾಷ್ಟ್ರಮಟ್ಟದ ಕರಾಟೆಯಲ್ಲಿ ಅಮೋಘ ಸಾಧನೆ: ಐವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಂಟಾ ವೈರಸ್ ಕಾಣಿಸಿಕೊಂಡಿದ್ದ ನೌಕೆಯಲ್ಲಿ ಇಬ್ಬರು ಭಾರತೀಯರು; ಆತಂಕ ಸೃಷ್ಟಿ

(ನ್ಯೂಸ್‌ ಕಡಬ) newskadaba.com ಮೇ. 09. ಕೊರೋನಾ ಮಾದರಿಯ ಹ್ಯಾಂಟಾ ವೈರಸ್ ಸೋಂಕು ಜಾಗತಿಕ ಆತಂಕಕ್ಕೆ ಕಾರಣವಾಗಿದ್ದು, ಈ ವೈರಸ್ ಕಾಣಿಸಿಕೊಂಡಿದ್ದ ಹಡಗಿನಲ್ಲಿ ಇಬ್ಬರು ಭಾರತೀಯರು ಇದ್ದರು ಎಂದು ತಿಳಿದುಬಂದಿದೆ. 150 ಜನರನ್ನು ಹೊತ್ತು ಅರ್ಜೆಂಟೀನಾದಿಂದ ಸ್ಪೇನ್‌ನತ್ತ ಹೊರಟಿದ್ದ ಹಡಗಿನಿಂದ ಮಾರ್ಗಮಧ್ಯದಲ್ಲಿ ಹಲವರು ಇಳಿದಿದ್ದರು. ಬಳಿಕ ಉಳಿದಿದ್ದವರಲ್ಲಿ ಎಂಟು ಮಂದಿ ಶಂಕಿತರ ಪೈಕಿ ಐವರಲ್ಲಿ ಸೋಂಕು ದೃಢಪಟ್ಟಿತ್ತು. ಇನ್ನೂ ಮೂವರು ಇದೇ ವೈರಸ್‌ನಿಂದಾಗಿ ಮೃತಪಟ್ಟಿದ್ದಾರೆ. ಓಷನ್ ವೈಡ್ ಎಕ್ಸಿಪಿಡಿಷನ್ಸ್ ಸಂಸ್ಥೆ ನಿರ್ವಹಿಸುತ್ತಿರುವ ಈ ಐಷಾರಾಮಿ ಸಂಶೋಧನಾ ಹಡಗಿನಲ್ಲಿ

ಹಂಟಾ ವೈರಸ್ ಕಾಣಿಸಿಕೊಂಡಿದ್ದ ನೌಕೆಯಲ್ಲಿ ಇಬ್ಬರು ಭಾರತೀಯರು; ಆತಂಕ ಸೃಷ್ಟಿ Read More »

ರಾಷ್ಟ್ರೀಯ ನ್ಯೂಸ್

ಸುಲ್ತಾನ್ ಬತ್ತೇರಿ-ತಣ್ಣೀರುಬಾವಿ ಬೋ ಸ್ಟ್ರಿಂಗ್ ಸೇತುವೆ ಸೆಪ್ಟೆಂಬರ್ ವೇಳೆಗೆ ಸಿದ್ಧ: ಸಚಿವ ದಿನೇಶ್ ಗುಂಡೂರಾವ್

(ನ್ಯೂಸ್‌ ಕಡಬ) newskadaba.com ಮೇ. 09. ಫಲ್ಗುಣಿ ನದಿಗೆ (ಗುರುಪುರ ನದಿ) ಅಡ್ಡಲಾಗಿ ಸುಲ್ತಾನ್ ಬತ್ತೇರಿ ಮತ್ತು ತಣ್ಣೀರುಬಾವಿಯನ್ನು ಸಂಪರ್ಕಿಸುವ ಅತ್ಯಾಧುನಿಕ ತಂತ್ರಜ್ಞಾನದ ಬೋ ಸ್ಟ್ರಿಂಗ್ ಸೇತುವೆಯ ಕಾಮಗಾರಿ ಸೆಪ್ಟೆಂಬರ್ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.   ಶುಕ್ರವಾರದಂದು ಸೇತುವೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಯೋಜನೆಯು ವೇಗದ ಪ್ರಗತಿಯಲ್ಲಿದ್ದು, ಸ್ಥಳೀಯ ನಿವಾಸಿಗಳಿಗೆ ನಗರದ ಸಂಪರ್ಕವನ್ನು ಇದು

ಸುಲ್ತಾನ್ ಬತ್ತೇರಿ-ತಣ್ಣೀರುಬಾವಿ ಬೋ ಸ್ಟ್ರಿಂಗ್ ಸೇತುವೆ ಸೆಪ್ಟೆಂಬರ್ ವೇಳೆಗೆ ಸಿದ್ಧ: ಸಚಿವ ದಿನೇಶ್ ಗುಂಡೂರಾವ್ Read More »

ಕರಾವಳಿ

ಚಿನ್ನದ ದರದಲ್ಲಿ ಮತ್ತೆ ಏರಿಕೆ

(ನ್ಯೂಸ್‌ ಕಡಬ) newskadaba.com,  ಮೇ.09:  ​ ಮೇ 09, 2026ರಂದು ರಾಜ್ಯದಲ್ಲಿ ಚಿನ್ನ ಹಾಗೂ ಬೆಳ್ಳಿ ದರದಲ್ಲಿ ಮತ್ತೊಮ್ಮೆ ಏರಿಕೆ ಕಂಡುಬಂದಿದೆ. ಮದುವೆ ಹಾಗೂ ಹೂಡಿಕೆ ಉದ್ದೇಶಕ್ಕಾಗಿ ಖರೀದಿದಾರರು ಚಿನ್ನದ ಮಾರುಕಟ್ಟೆಯತ್ತ ಗಮನ ಹರಿಸಿದ್ದು, ದರ ಏರಿಕೆ ಜನರಲ್ಲಿ ಚರ್ಚೆಗೆ ಕಾರಣವಾಗಿದೆ 22 ಕ್ಯಾರೆಟ್ ಚಿನ್ನ – ₹13,965 18 ಕ್ಯಾರೆಟ್ ಚಿನ್ನ – ₹11,42 ಬೆಳ್ಳಿ – ₹265 ಅಂತರರಾಷ್ಟ್ರೀಯ ಮಾರುಕಟ್ಟೆ ಹಾಗೂ ಡಾಲರ್ ಮೌಲ್ಯದ ಏರಿಳಿತದಿಂದ ಚಿನ್ನ-ಬೆಳ್ಳಿ ದರದಲ್ಲಿ ನಿರಂತರ ಬದಲಾವಣೆ ಕಾಣುತ್ತಿದೆ ಎಂದು

ಚಿನ್ನದ ದರದಲ್ಲಿ ಮತ್ತೆ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top