News Kadaba

ಬಿಗ್ ಬಾಸ್ ಸೀಸನ್ – 12 ಗೆ ಎಂಟ್ರಿ ಕೊಡಲಿದ್ದಾರೆ ‘ಎವರ್ ಗ್ರೀನ್ ಸುಂದರಿ ಸುಧಾರಾಣಿ..!’

(ನ್ಯೂಸ್‌ ಕಡಬ) newskadaba.com,  ಸೆ.08 :  ಕನ್ನಡದ ಜನಪ್ರಿಯ ಹಾಗೂ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದೇ ಸೆಪ್ಟೆಂಬರ್ 28 ರಿಂದ ದೊಡ್ಮನೆ ಆಟ ಶುರುವಾಗಿದೆ. ಇತ್ತೀಚೆಗಷ್ಟೆ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ದಿನ ಬಿಗ್ ಬಾಸ್ ಕನ್ನಡ ಸೀಸನ್ 12ರ ಮೊದಲ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಬಿಡುಗಡೆ ಮಾಡಿತು. ಇದರ ಬೆನ್ನಲ್ಲೇ ಬಿಗ್ ಬಾಸ್ ಕುರಿತು ಒಂದೊಂದೆ ದೊಡ್ಡ ಅಪ್ಡೇಟ್ ಹೊರಬೀಳುತ್ತಿದೆ. ಈ ಬಾರಿ […]

ಬಿಗ್ ಬಾಸ್ ಸೀಸನ್ – 12 ಗೆ ಎಂಟ್ರಿ ಕೊಡಲಿದ್ದಾರೆ ‘ಎವರ್ ಗ್ರೀನ್ ಸುಂದರಿ ಸುಧಾರಾಣಿ..!’ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಕನ್ನಡದ ಎವರ್ ಗ್ರೀನ್ ನಟಿ ಸುಧಾರಾಣಿ ಈ ಬಾರಿ ಬಿಗ್ ಬಾಸ್ಗೆ ಹೋಗಲಿದ್ದಾರೆ

(ನ್ಯೂಸ್‌ ಕಡಬ) newskadaba.com,  ಸೆ.08 :  ಕನ್ನಡದ ಜನಪ್ರಿಯ ಹಾಗೂ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದೇ ಸೆಪ್ಟೆಂಬರ್ 28 ರಿಂದ ದೊಡ್ಮನೆ ಆಟ ಶುರುವಾಗಿದೆ. ಇತ್ತೀಚೆಗಷ್ಟೆ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ದಿನ ಬಿಗ್ ಬಾಸ್ ಕನ್ನಡ ಸೀಸನ್ 12ರ ಮೊದಲ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಬಿಡುಗಡೆ ಮಾಡಿತು. ಇದರ ಬೆನ್ನಲ್ಲೇ ಬಿಗ್ ಬಾಸ್ ಕುರಿತು ಒಂದೊಂದೆ ದೊಡ್ಡ ಅಪ್ಡೇಟ್ ಹೊರಬೀಳುತ್ತಿದೆ. ಈ ಬಾರಿ

ಕನ್ನಡದ ಎವರ್ ಗ್ರೀನ್ ನಟಿ ಸುಧಾರಾಣಿ ಈ ಬಾರಿ ಬಿಗ್ ಬಾಸ್ಗೆ ಹೋಗಲಿದ್ದಾರೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಚಂದ್ರಗ್ರಹಣ ಸಂಪೂರ್ಣ ದರ್ಶನ, ರಕ್ತವರ್ಣದಲ್ಲಿ ಮಿಂದೆದ್ದ ಚಂದಿರ

(ನ್ಯೂಸ್‌ ಕಡಬ) newskadaba.com,  ಸೆ.08 ಬೆಂಗಳೂರು: ಭಾನುವಾರ ರಾತ್ರಿ ಆಗಸದಲ್ಲಿ ಅಪೂರ್ವ ಖಗೋಲ ವಿದ್ಯಮಾನ ನಡೆಯಿತು. ರಾಜ್ಯಾದ್ಯಂತ ಮಳೆ ಬಿಡುವು ಕೊಟ್ಟಿದ್ದರಿಂದ, ರಕ್ತ ಚಂದ್ರಗ್ರಹಣ ಬಹುತೇಕ ಎಲ್ಲ ಕಡೆಯೂ ಗೋಚರಿಸಿತು. ಸದಾ ಹಾಲಿನಂತೆ ಫಳಫಳ ಹೊಳೆಯುತ್ತಿದ್ದ ಚಂದ್ರ ಭಾನುವಾರ ಅಕ್ಷರಶಃ ಬೆಂಕಿಚೆಂಡಿನಂತೆ (blood moon) ಗೋಚರಿಸಿದ. ಸತತ ಮೂರು ಗಂಟೆಗಳ ಕಾಲ ಚಂದ್ರನಿಗೆ ಗ್ರಹಣ ಆವರಿಸಿತು. ಭಾರತದಲ್ಲಿ ಅತ್ಯಂತ ಅಪರೂಪದ, ಸುದೀರ್ಘ 3 ಗಂಟೆಗೂ ಹೆಚ್ಚು ಕಾಲ ಚಂದ್ರಗ್ರಹಣ ಗೋಚರಿಸಿತು. ರಾತ್ರಿ 9.56ಕ್ಕೆ ಗ್ರಹಣದ ಸ್ಪರ್ಶಕಾಲ ಆರಂಭವಾಗಿ

ಚಂದ್ರಗ್ರಹಣ ಸಂಪೂರ್ಣ ದರ್ಶನ, ರಕ್ತವರ್ಣದಲ್ಲಿ ಮಿಂದೆದ್ದ ಚಂದಿರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತುಳು ರಾಜ್ಯದ 2ನೇ ಅಧಿಕೃತ ಭಾಷೆ ಬೇಡಿಕೆ ಬಗ್ಗೆ ಸಂಪುಟದಲ್ಲಿ ಚರ್ಚೆ: ಡಿ.ಕೆ. ಶಿವಕುಮಾರ್

(ನ್ಯೂಸ್‌ ಕಡಬ) newskadaba.com,  ಸೆ.08 ಬೆಂಗಳೂರು : ರಾಜ್ಯದ ಎರಡನೇ ಅಧಿಕೃತ ಭಾಷೆ ತುಳು ಎಂದು ಘೋಷಿಸಬೇಕು ಎಂಬ ಬೇಡಿಕೆಯ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ಭಾನುವಾರ ಇಲ್ಲಿ ನಡೆದ ಅಷ್ಟೆಮಿದ ಐಸಿರಿ ತುಳುವ ತರ್ಲ್ ಸಾಸಿರಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇತ್ತೀಚೆಗೆ ಕುಂದಾಪುರದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಆ ಕಾರ್ಯಕ್ರಮ, ಈ ಕಾರ್ಯಕ್ರಮದಲ್ಲಿ ಸೇರಿರುವ ಜನ ನೋಡಿದರೆ ಮುಂದೆ ನೀವೆಲ್ಲರೂ ನಮ್ಮನ್ನು ಬೆಂಗಳೂರಿನಿಂದ ಖಾಲಿ ಮಾಡಿಸುತ್ತೀರೇನೋ ಎಂದು

ತುಳು ರಾಜ್ಯದ 2ನೇ ಅಧಿಕೃತ ಭಾಷೆ ಬೇಡಿಕೆ ಬಗ್ಗೆ ಸಂಪುಟದಲ್ಲಿ ಚರ್ಚೆ: ಡಿ.ಕೆ. ಶಿವಕುಮಾರ್ Read More »

ಕರ್ನಾಟಕ

ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಎದುರಿನ ರಸ್ತೆಯಲ್ಲಿ ಡ್ರೈನೇಜ್ ದುಸ್ಥಿತಿ

(ನ್ಯೂಸ್‌ ಕಡಬ) newskadaba.com,  ಸೆ.08 ಮಂಗಳೂರು: ಸ್ಮಾರ್ಟ್ ಸಿಟಿ ಹೆಸರಿನಲ್ಲಿ ಅಭಿವೃದ್ದಿ ಹೊಂದುತ್ತಿರುವ ಮಂಗಳೂರು ನಗರದ ಕೆಲವು ರಸ್ತೆಗಳು ಯಾವ ದುಸ್ಥಿತಿಯಲ್ಲಿವೆ ಎಂದು ಎಲ್ಲರಿಗೂ ತಿಳಿದಿರುವ ವಿಚಾರ. ಇದರ ಜೊತೆ ನಗರದ ಕೆಲವೆಡೆ ಡ್ರೈನೇಜ್ ಹೋಲ್ ಗಳು ಬಾಯ್ದೆರೆದು ಗಲೀಜು ನೀರು ರಸ್ತೆಯಲ್ಲಿ ಹರಿಯುತ್ತಿರುವ ಸನ್ನಿವೇಶಗಳು ಪದೇ ಪದೇ ಬೆಳಕಿಗೆ ಬರುತ್ತಿವೆ. ಇದೇ ರೀತಿಯ ಸಮಸ್ಯೆ ಮಂಗಳೂರಿನ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದ ಎದುರಿನ ರಸ್ತೆಯಲ್ಲಿ ಕಂಡು ಬಂದಿದೆ. ಈ ಭಾಗದಲ್ಲಿ ಕಾಪಿಕಾಡ್ ಗೆ ಹೋಗುವ

ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಎದುರಿನ ರಸ್ತೆಯಲ್ಲಿ ಡ್ರೈನೇಜ್ ದುಸ್ಥಿತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಬ್ರಹ್ಮ ಶ್ರೀ ನಾರಾಯಣ ಗುರುಗಳ 171 ನೇ ಜನ್ಮ ದಿನಾಚರಣೆಯ ಅಂಗವಾಗಿ ಗುರು ಜಯಂತಿ ಆಚರಣೆ

(ನ್ಯೂಸ್‌ ಕಡಬ) newskadaba.com,  ಸೆ.08 ಬಂಟ್ವಾಳ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬಂಟ್ವಾಳ ಇದರ ಆಶ್ರಯದಲ್ಲಿ ನಾರಾಯಣ ಗುರು ವಸತಿ ಶಾಲೆ ಪುಂಜಾಲಕಟ್ಟೆ, ಯುವವಾಹಿನಿ (ರಿ.) ಬಂಟ್ವಾಳ ತಾಲೂಕು ಘಟಕ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ (ರಿ.) ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಂಘ ಇದರ ಸಹಯೋಗದೊಂದಿಗೆ ಬ್ರಹ್ಮ ಶ್ರೀ ನಾರಾಯಣ ಗುರುಗಳ 171 ನೇ ಜನ್ಮದಿನಾಚರಣೆಯ ಅಂಗವಾಗಿ ತಾಲೂಕು ಮಟ್ಟದ ಗುರು ಜಯಂತಿ ಆಚರಣೆ ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು

ಬಂಟ್ವಾಳ: ಬ್ರಹ್ಮ ಶ್ರೀ ನಾರಾಯಣ ಗುರುಗಳ 171 ನೇ ಜನ್ಮ ದಿನಾಚರಣೆಯ ಅಂಗವಾಗಿ ಗುರು ಜಯಂತಿ ಆಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೆಟ್ರೋಲ್‌, ಡೀಸೆಲ್‌ ಮದ್ಯವನ್ನು ಜಿಎಸ್‌‍ಟಿ ವ್ಯಾಪ್ತಿಗೆ ತರುವ ಯಾವುದೇ ಯೋಜನೆ ಇಲ್ಲ : ನಿರ್ಮಲಾ

(ನ್ಯೂಸ್‌ ಕಡಬ) newskadaba.com ಸೆ.06 : ಪೆಟ್ರೋಲ್‌‍, ಡೀಸೆಲ್‌ ಮತ್ತು ಆಲ್ಕೊಹಾಲ್‌‍ನಂತಹ ಉತ್ಪನ್ನಗಳನ್ನು ಸದ್ಯಕ್ಕೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌‍ಟಿ) ವ್ಯಾಪ್ತಿಗೆ ತರುವ ಯಾವುದೇ ಯೋಜನೆ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರೀಯ ಸುದ್ದಿ ವಾಹಿನಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಇದನ್ನು ಖಚಿತಪಡಿಸಿದ್ದು, ಪೆಟ್ರೋಲ್‌‍, ಡೀಸೆಲ್‌ ಮತ್ತು ಆಲ್ಕೊಹಾಲಿಕ್‌ ಪಾನೀಯಗಳನ್ನು ಜಿಎಸ್‌‍ಟಿ ವ್ಯಾಪ್ತಿಗೆ ಒಳಪಡಿಸದಿರಲು ಕಾರಣವೇನೆಂದು ಪ್ರಶ್ನಿಸಿದಾಗ, ಸಚಿವೆ ಸೀತಾರಾಮನ್‌ ಪ್ರಸ್ತುತ ಯೋಜನೆಯಲ್ಲಿ ಇವುಗಳನ್ನು ಸೇರಿಸಿಕೊಳ್ಳುವ ಉದ್ದೇಶವಿಲ್ಲ ಎಂದು ಹೇಳಿದರು.

ಪೆಟ್ರೋಲ್‌, ಡೀಸೆಲ್‌ ಮದ್ಯವನ್ನು ಜಿಎಸ್‌‍ಟಿ ವ್ಯಾಪ್ತಿಗೆ ತರುವ ಯಾವುದೇ ಯೋಜನೆ ಇಲ್ಲ : ನಿರ್ಮಲಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ-ಕಾಡಾನೆಗಳ ಹಿಂಡು ಲಗ್ಗೆ- ವಾಹನ ಸಂಚಾರಕ್ಕೆ ತಡೆ, ಕೃಷಿ ನಾಶ

(ನ್ಯೂಸ್‌ ಕಡಬ) newskadaba.com,  ಸೆ.06 ಸುಳ್ಯ:ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಪಾಲಡ್ಕ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸ್ಥಳೀಯರ ತೋಟಗಳಿಗೆ ನುಗ್ಗಿದ ಕಾಡಾನೆಗಳು ,ಅಡಿಕೆ,ತೆಂಗು,ಬಾಳೆ ಇತರ ಕೃಷಿಗಳನ್ನು ನಾಶ ಮಾಡಿದ ಪರಿಣಾಮ ರೈತರಿಗೆ ಅಪಾರ ಬೆಳೆ ನಷ್ಟವಾದ ಘಟನೆ ಉಂಟಾಗಿದೆ. ಬಳಿಕ ಸ್ಥಳೀಯರೆಲ್ಲ ಸೇರಿ ಆನೆಗಳನ್ನು ಕಾಡಿಗೆ ಅಟ್ಟಿದ್ದರು. ಪೂಮಲೆ ಕಾಡಿನಲ್ಲಿ ಕಾಡಾನೆಗಳು ಹಗಲು ಹೊತ್ತಿನಲ್ಲಿ ಬೀಡುಬಿಡುತ್ತಿದ್ದು, ಮತ್ತೆ ರಾತ್ರಿ ಸಮಯ ಕಾಡಾನೆಗಳು ರಾಷ್ಟ್ರೀಯ ಹೆದ್ದಾರಿ ಅಂಚಿನಲ್ಲಿರುವ ತೋಟಗಳಿಗೆ ನುಗ್ಗಿ ಬೆಳೆ ನಾಶ ಪಡಿಸುತ್ತಿವೆ. ಬೆಳೆ

ಸುಳ್ಯ-ಕಾಡಾನೆಗಳ ಹಿಂಡು ಲಗ್ಗೆ- ವಾಹನ ಸಂಚಾರಕ್ಕೆ ತಡೆ, ಕೃಷಿ ನಾಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸೈಮಾ ಪ್ರಶಸ್ತಿ ಪ್ರಕಟ; ಸುದೀಪ್ ಅತ್ಯುತ್ತಮ ನಟ, ಉಪೇಂದ್ರ ಅತ್ಯುತ್ತಮ ನಿರ್ದೇಶಕ

(ನ್ಯೂಸ್‌ ಕಡಬ) newskadaba.com ಸೆ.06 : ದುಬೈ: ದಕ್ಷಿಣ ಭಾರತ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2025 (SIIMA 2025) ಕಾರ್ಯಕ್ರಮ ದುಬೈನಲ್ಲಿ ಅದ್ಧೂರಿಯಾಗಿ ನಡೆದಿದೆ. ಕನ್ನಡ ಚಿತ್ರರಂಗದಲ್ಲಿ ಮ್ಯಾಕ್ಸ್ ಸಿನಿಮಾ ನಟನೆಗೆ ಕಿಚ್ಚ ಸುದೀಪ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿದ್ದು, ‘ಯುಐ’ ನಿರ್ದೇಶನಕ್ಕೆ ಉಪೇಂದ್ರ ಅವರಿಗೆ ‘ಅತ್ಯುತ್ತಮ ನಿರ್ದೇಶಕ’ ಪ್ರಶಸ್ತಿ ಸಿಕ್ಕಿದೆ. ಶುಕ್ರವಾರ ರಾತ್ರಿ ದುಬೈಯಲ್ಲಿ ಸೈಮಾ 2025 ಸಮಾರಂಭ ಆಯೋಜಿಸಲಾಗಿತ್ತು. 2024ರಲ್ಲಿ ಬಿಡುಗಡೆಯಾದ ಚಿತ್ರಗಳಿಗೆ ಪ್ರಶಸ್ತಿ ನೀಡಲಾಗಿದೆ. ‘ಮ್ಯಾಕ್ಸ್’ ಸಿನಿಮಾದಲ್ಲಿ ಸುದೀಪ್ ಅವರು ಪೊಲೀಸ್ ಅಧಿಕಾರಿಯಾಗಿ ಮಿಂಚಿದ್ದರು.

ಸೈಮಾ ಪ್ರಶಸ್ತಿ ಪ್ರಕಟ; ಸುದೀಪ್ ಅತ್ಯುತ್ತಮ ನಟ, ಉಪೇಂದ್ರ ಅತ್ಯುತ್ತಮ ನಿರ್ದೇಶಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

7 ಬಾರಿ ಸಂಚಾರಿ ನಿಯಮ ಉಲ್ಲಂಘನೆ: ಕೊನೆಗೂ ದಂಡ ಪಾವತಿಸಿದ ಸಿಎಂ

(ನ್ಯೂಸ್‌ ಕಡಬ) newskadaba.com ಸೆ.06 : ಬೆಂಗಳೂರು: ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ಕಾರು ಕೂಡ ಬರೊಬ್ಬರಿ 7 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ ಕಾರಣ ದಂಡ ಹೇರಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳಸುವ ಇನೊವಾ ಕಾರು 2024ರಿಂದ ಈವರೆಗೆ ಏಳು ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿರುವುದು ಜಂಕ್ಷನ್‌ಗಳಲ್ಲಿ ಅಳವಡಿಸಿರುವ ಕ್ಯಾಮೆರಾಗಳಲ್ಲಿ ದಾಖಲಾಗಿದೆ. ಅದರಂತೆ ಸಿಎಂ ಸಿದ್ದರಾಮಯ್ಯ ಅವರ ಕಚೇರಿ 2,500 ಸಾವಿರ ರೂಗಳನ್ನು ದಂಡವಾಗಿ ಪಾವತಿಸಿದೆ ಎಂದು ತಿಳಿದುಬಂದಿದೆ. ಪ್ರಸ್ತುತ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಶೇ

7 ಬಾರಿ ಸಂಚಾರಿ ನಿಯಮ ಉಲ್ಲಂಘನೆ: ಕೊನೆಗೂ ದಂಡ ಪಾವತಿಸಿದ ಸಿಎಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top