News Kadaba

ಬಾಲಕಿಗೆ 40 ದಿನಗಳಲ್ಲಿ 13 ಬಾರಿ ಹಾವು ಕಡಿತ

(ನ್ಯೂಸ್‌ ಕಡಬ) newskadaba.com,  ಸೆ.06 ಲಖನೌ:  ಕಳೆದ 40 ದಿನಗಳ ಅವಧಿಯಲ್ಲಿ ಕಪ್ಪು ಬಣ್ಣದ ಹಾವೊಂದು ತನಗೆ 13 ಬಾರಿ ಕಚ್ಚಿದೆ ಎಂದು 15 ವರ್ಷದ ಬಾಲಕಿಯೊಬ್ಬಳು ದೂರು ನೀಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶ (Uttar Pradesh)ದ ಕೌಶಂಬಿ ಜಿಲ್ಲೆಯ ಬಸ್ತಿ ಭೈಸಾ ಎಂಬ ಸಣ್ಣ ಹಳ್ಳಿಯಲ್ಲಿ ನಡೆದಿದೆ. ಬಾಲಕಿಯ ಈ ಹೇಳಿಕೆಯಿಂದ ಗ್ರಾಮಸ್ಥರು ಭೀತಿಗೊಂಡಿದ್ದಾರೆ. ಅದೇ  ಒಂದು ಹಾವು  ತನಗೆ ಪದೇ ಪದೇ ಬಂದು ಕಚ್ಚುತ್ತಿದೆ ಎಂದು ಬಾಲಕಿ ಹೇಳಿದ್ದಾಳೆ. ಸುಮಾರು 300 ಜನರು […]

ಬಾಲಕಿಗೆ 40 ದಿನಗಳಲ್ಲಿ 13 ಬಾರಿ ಹಾವು ಕಡಿತ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ- ಮೃತರ ಸಂಖ್ಯೆ 2,200ಕ್ಕೆ ಏರಿಕೆ

(ನ್ಯೂಸ್‌ ಕಡಬ) newskadaba.com,  ಸೆ.06 ಕಾಬೂಲ್‌ : ವಾರಾಂತ್ಯದಲ್ಲಿ ಪೂರ್ವ ಅಫ್ಘಾನಿಸ್ತಾನಕ್ಕೆ ಅಪ್ಪಳಿಸಿದ ಪ್ರಬಲ ಭೂಕಂಪದಲ್ಲಿ 2,200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ತಾಲಿಬಾನ್ ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನದ ಗಡಿಯ ಸಮೀಪವಿರುವ ಪರ್ವತ ಕುನಾರ್ ಪ್ರಾಂತ್ಯದಲ್ಲಿ ಒಟ್ಟು 2,217 ಮಂದಿ ಮೃತಪಟ್ಟಿದ್ದಾರೆ. ಸುಮಾರು 4,000 ಮಂದಿ ಗಾಯಗೊಂಡಿದ್ದಾರೆ. ಭಾನುವಾರ ಮಧ್ಯರಾತ್ರಿಯ ಮೊದಲು ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಪಾಕಿಸ್ತಾನದ ಗಡಿಯಲ್ಲಿರುವ ಕುನಾರ್ ಪ್ರಾಂತ್ಯದಲ್ಲಿ ಅತ್ಯಂತ ಭೀಕರವಾದ ವಿನಾಶಕ್ಕೆ ಕಾರಣವಾಗಿದೆ. ನೂರಾರು ಜನರು ಹತ್ತಿರದ ಆಸ್ಪತ್ರೆಗಳಿಗೆ

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ- ಮೃತರ ಸಂಖ್ಯೆ 2,200ಕ್ಕೆ ಏರಿಕೆ Read More »

ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಉಜಿರೆಯಲ್ಲಿ ಬೈಕ್‌ಗೆ ಲಾರಿ ಢಿಕ್ಕಿ; ಚಿಕಿತ್ಸೆ ಫಲಿಸದೆ ಸವಾರ ಸಾವು

(ನ್ಯೂಸ್‌ ಕಡಬ) newskadaba.com,  ಸೆ.06 ಬೆಳ್ತಂಗಡಿ : ರಾಷ್ಟ್ರೀಯ ಹೆದ್ದಾರಿಯ ಉಜಿರೆ-ಚಾರ್ಮಾಡಿ ರಸ್ತೆಯಲ್ಲಿ ಸೆ. ೩ರಂದು ಲಾರಿ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸೆ. 4ರ ಸಂಜೆ ಮೃತಪಟ್ಟಿದ್ದಾರೆ. ಮೃತರನ್ನು ಕಡಿರುದ್ಯಾವರ ಗ್ರಾಮದ ಮಲ್ಲಡ್ಕ ಸಮೀಪದ ನಿವಾಸಿ ಪುರುಷೋತ್ತಮ ಅಲಿಯಾಸ್ ಬಾಲು (44) ಎಂದು ಗುರುತಿಸಲಾಗಿದೆ. ಮೃತರು ಕ್ವಾರಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಬೆಳ್ತಂಗಡಿ: ಉಜಿರೆಯಲ್ಲಿ ಬೈಕ್‌ಗೆ ಲಾರಿ ಢಿಕ್ಕಿ; ಚಿಕಿತ್ಸೆ ಫಲಿಸದೆ ಸವಾರ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಿಳಾ ಏಕದಿನ ವಿಶ್ವಕಪ್ ವಿಜೇತರಿಗೆ ದಾಖಲೆಯ ಬಹುಮಾನ ಮೊತ್ತ ಪ್ರಕಟಿಸಿದ ಐಸಿಸಿ

(ನ್ಯೂಸ್‌ ಕಡಬ) newskadaba.com,  ಸೆ.06 ನವದೆಹಲಿ: ಭಾರತ ಮತ್ತು ಶ್ರೀಲಂಕಾ ಆತಿಥ್ಯದಲ್ಲಿ ಸೆಪ್ಟೆಂಬರ್ 30 ರಿಂದ ನವೆಂಬರ್ 2 ರವರೆಗೆ ನಡೆಯಲಿರುವ 13ನೇ ಆವೃತ್ತಿಯ ಐಸಿಸಿ ಮಹಿಳಾ ಏಕದಿನ ವಿಶ್ವಕಪ್​ ಟೂರ್ನಿಯ ಬಹುಮಾನ ಮೊತ್ತವನ್ನು ಐಸಿಸಿ ಸೋಮವಾರ ಪ್ರಕಟಿಸಿದೆ. ಇದರನ್ವಯ ಚಾಂಪಿಯನ್​ ತಂಡ 39.5 ಕೋಟಿ ರೂ. (4.48 ಮಿಲಿಯನ್​) ಬಹುಮಾನ ಪಡೆಯಲಿದ್ದರೆ, ರನ್ನರ್​ಅಪ್​ ತಂಡ 19.77 ಕೋಟಿ ರೂ. (3.5 ಮಿಲಿಯನ್‌​) ಗಳಿಸಲಿದೆ. 2023ರ ಪುರುಷರ ಏಕದಿನ ವಿಶ್ವಕಪ್‌ನಿಂದಲೂ ಅಧಿಕ ಮೊತ್ತವಾಗಿದೆ. ಒಟ್ಟಾರೆ 122.5 ಕೋಟಿ ರೂ.

ಮಹಿಳಾ ಏಕದಿನ ವಿಶ್ವಕಪ್ ವಿಜೇತರಿಗೆ ದಾಖಲೆಯ ಬಹುಮಾನ ಮೊತ್ತ ಪ್ರಕಟಿಸಿದ ಐಸಿಸಿ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಪಿಲ್ಯ ಮೆಗಾ ಆಫರ್!!! ವಿಜೇತ ಮಹಿಳೆಗೆ ಮಾರುತಿ ಸ್ವಿಫ್ಟ್ ಕಾರು ಹಸ್ತಾಂತರ

(ನ್ಯೂಸ್‌ ಕಡಬ) newskadaba.com ಸೆ.06 : ಕಡಬ: ಕಡಬದ ಪ್ರಸಿದ್ಧ ವಸ್ತ್ರ ಪಿಲ್ಯ ಫ್ಯಾಶನ್ ಮತ್ತು ಪಿಲ್ಯ ಮ್ಯಾಚಿಂಗ್ ಸೆಂಟರ್ ಆಯೋಜಿಸಲಾಗಿದ್ದ 180 ದಿನ 180 ಬಹುಮಾನ ಮೆಗಾ ಆಫರ್ ಬಂಪರ್ ಬಹುಮಾನ ಕಡಬ ತಾಲೂಕಿನ ಮರ್ಧಾಳ ನಿವಾಸಿ ರಂಝೀನ ಎಂಬ ಮಹಿಳೆಗೆ ಮಾರುತಿ ಸ್ವಿಫ್ಟ್ ರಾರು ಒಳಿದಿತ್ತು. ಈ ಕಾರು ಹಸ್ತಾಂತರ ಕಾರ್ಯಕ್ರಮ ಸೆ.4 ರಂದು ಕಢಬದಲ್ಲಿ  ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ದಯಾನಂದ ನಾಯ್ಕ್ ಮೇಲಿನ ಮನೆ ವಹಿಸಿದ್ದರು. ಕಾರ್ಯಕ್ರಮ ದಲ್ಲಿ ಗಣ್ಯ ಅಥಿತಿಗಳಾಗಿ ಸೈಯ್ಯದ್ ಮಿರಾನ್

ಕಡಬ: ಪಿಲ್ಯ ಮೆಗಾ ಆಫರ್!!! ವಿಜೇತ ಮಹಿಳೆಗೆ ಮಾರುತಿ ಸ್ವಿಫ್ಟ್ ಕಾರು ಹಸ್ತಾಂತರ Read More »

ಕರಾವಳಿ

ನೇಪಾಳದಲ್ಲಿ ಫೇಸ್‌ಬುಕ್, ಎಕ್ಸ್, ಯೂಟ್ಯೂಬ್ ಸೇರಿ 26 ಸೋಷಿಯಲ್ ಮೀಡಿಯಾಗಳು ಸ್ಥಗಿತ

(ನ್ಯೂಸ್‌ ಕಡಬ) com,  ಸೆ.06 ಕಠ್ಮಂಡು : ನೇಪಾಳದಲ್ಲಿ ಫೇಸ್‌ಬುಕ್, ಎಕ್ಸ್, ಯೂಟ್ಯೂಬ್ ಸೇರಿದಂತೆ 26 ಸಾಮಾಜಿಕ ಮಾಧ್ಯಮಗಳಿಗೆ ನಿಷೇಧ ವಿಧಿಸಲಾಗಿದೆ. ನೇಪಾಳದಲ್ಲಿ ಅಧಿಕೃತವಾಗಿ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರೆ ಮಾತ್ರ ಬಳಕೆಗೆ ಅವಕಾಶ ನೀಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಸರ್ಕಾರ 26 ಸೋಷಿಯಲ್ ಮೀಡಿಯಾಗಳಿಗೆ ನಿಷೇಧ ವಿಧಿಸಿದೆ. ಸ್ಥಳೀಯ ಮಟ್ಟದಲ್ಲಿ ನೋಂದಣಿಯಾಗಿರಲಿಲ್ಲ. ಜಾಹೀರಾತುಗಳ ಮೇಲೆ ಸರ್ಕಾರದ ನಿಯಂತ್ರಣ ಇರಲಿಲ್ಲ. ಈ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆದಿತ್ತು. ಸ್ಥಳೀಯ ನೋಂದಣಿವರೆಗೂ ಬಳಕೆಗೆ ತಡೆ ಹಾಕುವಂತೆ ಕೋರ್ಟ್ ನಿರ್ದೇಶಿಸಿತ್ತು.

ನೇಪಾಳದಲ್ಲಿ ಫೇಸ್‌ಬುಕ್, ಎಕ್ಸ್, ಯೂಟ್ಯೂಬ್ ಸೇರಿ 26 ಸೋಷಿಯಲ್ ಮೀಡಿಯಾಗಳು ಸ್ಥಗಿತ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸೂರ್ಯವಂಶಿ ನಟ ಆಶಿಶ್ ವಾರಂಗ್ ನಿಧನ

(ನ್ಯೂಸ್‌ ಕಡಬ) newskadaba.com,  ಸೆ.02 ನವದೆಹಲಿ : ಹಿಂದಿ ಹಾಗೂ ಮರಾಠಿ ಚಿತ್ರದಲ್ಲಿ ನಟಿಸಿದ್ದ ಸೂರ್ವವಂಶಿ ಸಿನಿಮಾ ಖ್ಯಾತಿಯ ಆಶಿಶ್ ವಾರಂಗ್ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಆಶಿಶ್ ಅವರ ಸಹೋದರ ಅಭಿಜೀತ್ ವಾರಂಗ್ ಸಾಮಾಜಿಕ ಮಾಧ್ಯಮದಲ್ಲಿ ಭಾವನಾತ್ಮಕ ಪೋಸ್ಟ್ ಅನ್ನು ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ದೃಢಪಡಿಸಿದ್ದಾರೆ. ಆಶಿಶ್‌ಗೆ ಕೇವಲ 55 ವರ್ಷವಾಗಿತ್ತು. ಆಶಿಶ್ ವಾರಂಗ್ ಹೆಚ್ಚಾಗಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡರೂ, ಅವರ ಅಭಿನಯವು ಪ್ರೇಕ್ಷಕರ ಮನ ಗೆದ್ದಿತ್ತು. ‘ದೃಶ್ಯಂ’, ‘ಮರ್ದಾನಿ

ಸೂರ್ಯವಂಶಿ ನಟ ಆಶಿಶ್ ವಾರಂಗ್ ನಿಧನ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಶಾಲೆಯಿಂದ ಹೊರಗುಳಿದ 300 ವಿದ್ಯಾರ್ಥಿಗಳನ್ನು ಮತ್ತೆ ಕರೆತಂದ ಶಿಕ್ಷಕ

(ನ್ಯೂಸ್‌ ಕಡಬ) newskadaba.com,  ಸೆ.02 ನವದೆಹಲಿ : ಭಾರತದ ಮೊದಲ ಸ್ವದೇಶಿ ನಿರ್ಮಿತ ವಿಕ್ರಮ್-32 ಬಿಟ್ ಪ್ರೊಸೆಸರ್ ಚಿಪ್ ಅನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಹಸ್ತಾಂತರಿಸಿದರು ದೆಹಲಿಯಲ್ಲಿ ನಡೆಯುತ್ತಿರುವ ಸೆಮಿಕಾನ್ ಇಂಡಿಯಾ 2025 ರಲ್ಲಿ ಕಾರ್ಯಕ್ರಮದಲ್ಲಿ 4 ಅನುಮೋದಿತ ಯೋಜನೆಗಳ ಪರೀಕ್ಷಾ ಚಿಪ್‌ಗಳೊಂದಿಗೆ ಮೊದಲ ಮೇಡ್ ಇನ್ ಇಂಡಿಯಾ ಪ್ರೊಸೆಸರ್ ಅನ್ನು ಹಸ್ತಾಂತರಿಸಲಾಯಿತು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸೆಮಿಕಂಡಕ್ಟರ್ ಲ್ಯಾಬೋರೇಟರಿ ಅಭಿವೃದ್ಧಿಪಡಿಸಿದ ವಿಕ್ರಮ್ ಚಿಪ್,

ಶಾಲೆಯಿಂದ ಹೊರಗುಳಿದ 300 ವಿದ್ಯಾರ್ಥಿಗಳನ್ನು ಮತ್ತೆ ಕರೆತಂದ ಶಿಕ್ಷಕ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಸಿಎಂ ಸಿದ್ದರಾಮಯ್ಯನವರೇ ರಾಜೀನಾಮೆ ಕೊಟ್ಟು ರಾಜ್ಯವನ್ನ ಉಳಿಸಿ’- ಅಶೋಕ್

(ನ್ಯೂಸ್‌ ಕಡಬ) newskadaba.com,  ಸೆ.06 ಬೆಂಗಳೂರು: ಸಿಎಂ ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು? ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ. ಅನುದಾನಕ್ಕಾಗಿ ಸಚಿವ ಚಲುವರಾಯಸ್ವಾಮಿ ಸಿಎಂಗೆ ಮನವಿ ವಿಚಾರದ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿದ ಅವರು, “ರಾಜ್ಯ ಸರ್ಕಾರದ ಕೃಷಿ ಸಚಿವರು, ನಾಲ್ಕನೇ ಬಾರಿಗೆ ಶಾಸಕರಾಗಿ ಆರಿಸಿ ಬಂದಿರುವವರು ತಮ್ಮ ಕ್ಷೇತ್ರದ ಪರಿಶಿಷ್ಟ ಪಂಗಡಗಳ ಕಾಲೋನಿ ಅಭಿವೃದ್ಧಿಗೆ ಕೇವಲ 2 ಕೋಟಿ ರೂಪಾಯಿ ಅನುದಾನ ಪಡೆಯಲು

‘ಸಿಎಂ ಸಿದ್ದರಾಮಯ್ಯನವರೇ ರಾಜೀನಾಮೆ ಕೊಟ್ಟು ರಾಜ್ಯವನ್ನ ಉಳಿಸಿ’- ಅಶೋಕ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

5.2 ಕೆಜಿ ತೂಕದ ಆರೋಗ್ಯವಂತ ಮಗುವಿಗೆ ಜನ್ಮಕೊಟ್ಟ ತಾಯಿ

  (ನ್ಯೂಸ್‌ ಕಡಬ) newskadaba.com ಸೆ 06. ಜಬಲ್ಪುರ : ಶುಭಾಂಗಿ ಯಾದವ್ ಎಂಬುವವರು ಜಬಲ್ಪುರದಲ್ಲಿ 5.2 ಕೆಜಿ ತೂಕದ ಆರೋಗ್ಯವಂತ ಗಂಡು ಶಿಶುವಿಗೆ ಜನ್ಮ ನೀಡಿದ್ದಾರೆ. ಇದು ವೈದ್ಯಲೋಕದ ಅಚ್ಚರಿ  ಸಂಗತಿ ಎಂದೇ ಹೇಳಬಹುದು. ಸಾಮಾನ್ಯವಾಗಿ ಶಿಶು 2.8ರಿಂದ 3.2 ಕೆಜಿ ತೂಕವಿರುತ್ತವೆ. ಆದರೆ ಈ ಮಹಿಳೆ 5.2 ಕೆಜಿ ತೂಕದ ಮಗುವಿಗೆ ಜನ್ಮಕೊಟ್ಟಿದ್ದಾರೆ. ಕುಟುಂಬದವರೆಲ್ಲರೂ ಇದು ಗಣೇಶನ ಆಶೀರ್ವಾದ ಎಂದೇ ಹೇಳುತ್ತಿದ್ದಾರೆ. ನವಜಾತ ಶಿಶುವಿನ ಗಾತ್ರವು ದೊಡ್ಡದಾಗಲು ಒಂದು ಕಾರಣವೆಂದರೆ ಗರ್ಭಾವಸ್ಥೆಯಲ್ಲಿ ಶುಭಾಂಗಿ ಸೇವಿಸಿದ

5.2 ಕೆಜಿ ತೂಕದ ಆರೋಗ್ಯವಂತ ಮಗುವಿಗೆ ಜನ್ಮಕೊಟ್ಟ ತಾಯಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top