News Kadaba

ವಾರಾಂತ್ಯದವರೆಗೆ ನಗರದಲ್ಲಿ ಗುಡುಗು ಸಹಿತ ಭಾರೀ ಮಳೆ: IMD ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಒಂದು ವಾರದ ಕಾಲ ನಿರಂತರ ಗುಡುಗು ಸಹಿತ ಭಾರೀ ಮಳೆ ಮತ್ತು ಮೋಡ ಕವಿದ ವಾತಾವರಣ ಇರುತ್ತದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾನುವಾರದವರೆಗೆ ಪ್ರತಿದಿನ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದ್ದು, ಗಾಳಿ ಬಿರುಸಿನಿಂದ ಕೂಡಿರಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಕಳೆದ 24 ಗಂಟೆಗಳಲ್ಲಿ ನಗರದಲ್ಲಿ ಗರಿಷ್ಠ ತಾಪಮಾನ 26.7 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20 ಡಿಗ್ರಿ […]

ವಾರಾಂತ್ಯದವರೆಗೆ ನಗರದಲ್ಲಿ ಗುಡುಗು ಸಹಿತ ಭಾರೀ ಮಳೆ: IMD ಎಚ್ಚರಿಕೆ Read More »

ಕರ್ನಾಟಕ

ಜಾರ್ಖಂಡ್ – ನಕ್ಸಲರ ಜೊತೆ ಗುಂಡಿನ ಚಕಮಕಿ : ಇಬ್ಬರು ಭದ್ರತಾ ಸಿಬ್ಬಂದಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.4 ರಾಂಚಿ: ಜಾರ್ಖಂಡ್‌ನ ಪಲಮು ಜಿಲ್ಲೆಯಲ್ಲಿ ನಕ್ಸಲರ ಜೊತೆಗಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಮತ್ತು ಇನ್ನೋರ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರುಮನಾಟು ಪೊಲೀಸ್ ಠಾಣೆ ವ್ಯಾಪ್ತಿಯ ಕೇದಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ನಿಷೇಧಿತ ತೃತೀಯಾ ಸಮ್ಮೇಳನ ಪ್ರಸ್ತುತಿ ಸಮಿತಿ (ಟಿಎಸ್‌ಪಿಸಿ)ಗೆ ಸೇರಿದ ನಕ್ಸಲರ ನಡುವೆ ತಡರಾತ್ರಿ 12.30ರ ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಯೋರ್ವರು ಮಾಹಿತಿ ನೀಡಿದ್ದಾರೆ.  ಗುಂಡಿನ ದಾಳಿಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ. ಇನ್ನೋರ್ವರು

ಜಾರ್ಖಂಡ್ – ನಕ್ಸಲರ ಜೊತೆ ಗುಂಡಿನ ಚಕಮಕಿ : ಇಬ್ಬರು ಭದ್ರತಾ ಸಿಬ್ಬಂದಿ ಮೃತ್ಯು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದೋರ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಇಲಿಗಳು ಕಚ್ಚಿ ನವಜಾತ ಶಿಶು ಸಾವು

(ನ್ಯೂಸ್‌ ಕಡಬ) newskadaba.com,  ಸೆ.04 ಇಂದೋರ್ :  ನವಜಾತ ಹೆಣ್ಣುಶಿಶುವೊಂದನ್ನು ಇಲಿಗಳು ಕಚ್ಚಿ ಸಾವನ್ನಪ್ಪಿದ ಘಟನೆ ಇಂದೋರ್‌ನ ಮಹಾರಾಜ ಯಶವಂತರಾವ್ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ನಡೆದಿದೆ. ಸೆಪ್ಟಿಸೆಮಿಯಾದಿಂದ (ರಕ್ತದಲ್ಲಿ ವಿಷಕಾರಿ ಅಂಶ ಪತ್ತೆಯಾಗುವುದು) ಶಿಶು ಮೃತಪಟ್ಟಿದೆ’ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ. ‘ಶಿಶುವು ಕೇವಲ 1.6 ಕೆ.ಜಿ. ತೂಕವಿತ್ತು. 7 ದಿನಗಳ ಹಿಂದಷ್ಟೇ ಶಿಶುವಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಸೆಪ್ಟಿಸೆಮಿಯಾ ಕಾರಣದಿಂದ ಮಗುವಿನ ಆರೋಗ್ಯವು ತೀವ್ರ ಹದಗೆಟ್ಟಿತ್ತು. ಶಿಶುವಿಗೆ ಹುಟ್ಟುದಾಗಲೇ ಹಲವು ಸಮಸ್ಯೆಗಳಿದ್ದವು. ಕರುಳಿನಲ್ಲಿಯೂ ಸಮಸ್ಯೆ ಇತ್ತು’

ಇಂದೋರ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಇಲಿಗಳು ಕಚ್ಚಿ ನವಜಾತ ಶಿಶು ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಆಟೋ, ಕ್ಯಾಬ್ ಚಾಲಕರಿಗೆ ‘ಹೃದಯ ಆರೋಗ್ಯ ಯೋಜನೆ’ ಪ್ರಾರಂಭಿಸಲು ಸರ್ಕಾರ ನಿರ್ಧಾರ: ದಿನೇಶ್ ಗುಂಡೂರಾವ್

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ಸರ್ಕಾರವು ಆಟೋ ಮತ್ತು ಕ್ಯಾಬ್ ಚಾಲಕರನ್ನು ಗುರಿಯಾಗಿಟ್ಟುಕೊಂಡು ಆರೋಗ್ಯ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೆ ತರಲಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕಾರ್ಯಕ್ರಮದಿಂದ ಅವರ ಆರೋಗ್ಯ ಮೇಲ್ವಿಚಾರಣೆ ಮಾಡಲು ರಕ್ತದಲ್ಲಿನ ಸಕ್ಕರೆ, ರಕ್ತದೊತ್ತಡ (ಬಿಪಿ), ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉಚಿತ ಎಕೋಕಾರ್ಡಿಯೋಗ್ರಾಮ್ (ಎಕೋ) ಪರೀಕ್ಷೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಇದು ಹೃದಯಾಘಾತದ ಅಪಾಯದಲ್ಲಿರುವವರನ್ನು ಮೊದಲೇ ಗುರುತಿಸಲು ಮತ್ತು ಸಮಯೋಚಿತ ಆರೈಕೆಯನ್ನು ಒದಗಿಸಲು ನಮಗೆ ಸಹಾಯ ಮಾಡುತ್ತದೆ ಎಂದು ರಾವ್

ಆಟೋ, ಕ್ಯಾಬ್ ಚಾಲಕರಿಗೆ ‘ಹೃದಯ ಆರೋಗ್ಯ ಯೋಜನೆ’ ಪ್ರಾರಂಭಿಸಲು ಸರ್ಕಾರ ನಿರ್ಧಾರ: ದಿನೇಶ್ ಗುಂಡೂರಾವ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೇನಾ ತರಬೇತಿಗೆ ಅರ್ಜಿ ಆಹ್ವಾನ : 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ, ಕಲಬುರಗಿಯಲ್ಲಿ ತರಬೇತಿ

(ನ್ಯೂಸ್‌ ಕಡಬ) newskadaba.com,  ಸೆ.04  ಬೆಂಗಳೂರು: ಭಾರತೀಯ ಸೇನೆ/ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ- 1, 2(ಎ), 3(ಎ), ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದೆ.ತರಬೇತಿಗಾಗಿ ಅರ್ಹ 3ನೇ ಬ್ಯಾಚ್ ಪ್ರಾರಂಭಿಸಲು ಅಭ್ಯರ್ಥಿಗಳಿಂದ (ಬಾಲಕರಿಗೆ ಮಾತ್ರ) ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿ ಉತ್ತೀರ್ಣ, ಕನಿಷ್ಠ 33 ಅಂಕ ಅಭ್ಯರ್ಥಿಯು ಕರ್ನಾಟಕ ರಾಜ್ಯದ

ಸೇನಾ ತರಬೇತಿಗೆ ಅರ್ಜಿ ಆಹ್ವಾನ : 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ, ಕಲಬುರಗಿಯಲ್ಲಿ ತರಬೇತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೆಪ್ಟೆಂಬರ್ 7ಕ್ಕೆ ಬೆಂಗಳೂರಿನಲ್ಲಿ’ಅಸ್ಟೆಮಿದ ಐಸಿರ’- ರಾಜಧಾನಿಯ ತುಳುವರ ಈ ಹಬ್ಬ;

(ನ್ಯೂಸ್‌ ಕಡಬ) newskadaba.com,  ಸೆ.4 ಬೆಂಗಳೂರು: ತುಳುವರ ಅತಿದೊಡ್ಡ ಹಬ್ಬ‘ಅಸ್ಟೆಮಿದ ಐಸಿರ’ ಕಾರ್ಯಕ್ರಮಕ್ಕೆ ಕೌಂಟ್‌ಡೌನ್ ಶುರುವಾಗಿದೆ. ತುಳುನಾಡ ಜವನೆರ್ ಬೆಂಗಳೂರು (ರಿ) ಆಯೋಜನೆ ಮಾಡುತ್ತಿರುವ ಎಂಟನೇ ವರ್ಷದ ‘ಅಸ್ಟೆಮಿದ ಐಸಿರ’ ಕಾರ್ಯಕ್ರಮ ಇದೇ ಬರುವ ಸೆಪ್ಟೆಂಬರ್ 7ನೇ ತಾರೀಕಿನಂದು ವಿಜಯನಗರದ ಬಂಟರ ಭವನದಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಪ್ರತೀ ವರ್ಷ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆಯುವ ತುಳುವರ ಅತಿದೊಡ್ಡ ಹಬ್ಬ ‘ಅಸ್ಟೆಮಿದ ಐಸಿರ  ಕಾರ್ಯಕ್ರಮಕ್ಕೆ ಕೌಂಟ್‌ಡೌನ್ ಶುರುವಾಗಿದೆ. ತುಳುನಾಡ ಜವನೆರ್ ಬೆಂಗಳೂರು (ರಿ) ಆಯೋಜನೆ ಮಾಡುತ್ತಿರುವ ಎಂಟನೇ ವರ್ಷದ

ಸೆಪ್ಟೆಂಬರ್ 7ಕ್ಕೆ ಬೆಂಗಳೂರಿನಲ್ಲಿ’ಅಸ್ಟೆಮಿದ ಐಸಿರ’- ರಾಜಧಾನಿಯ ತುಳುವರ ಈ ಹಬ್ಬ; Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಕ್ಕೂರು ಏರೋಡ್ರೋಂ ವಿಸ್ತರಣೆ-ಸ್ಥಳ ಬಳಕೆಗೆ ಚಿಂತನೆ-ಸಿ.ಎಂ. ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,  ಸೆ.4 ಬೆಂಗಳೂರು: ಜಕ್ಕೂರು ಏರೋಡ್ರೋಂ ರನ್ ವೇ ವಿಸ್ತರಿಸಿಸಲು ಹಾಗೂ ಈ ಜಾಗವನ್ನು ಸಂಪೂರ್ಣವಾಗಿ ಸಾರ್ವಜನಿಕ ಉಪಯೋಗಕ್ಕೆ ಬಳಸಿಕೊಳ್ಳಲು ಏನೇನು ಮಾಡಬಹುದೆಂಬ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದರು. ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಮತ್ತು ಏರೋಡ್ರೋಮ್ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಮುಖ್ಯಮಂತ್ರಿಗಳು ಬುಧವಾರ ಚರ್ಚೆ ನಡೆಸಿದರು. ಜಕ್ಕೂರು ಎರೋಡ್ರೋಂ ರನ್ ವೇ ವಿಸ್ತರಣೆ ಮಾಡುವುದು ಹಾಗೂ ಈ ಜಾಗವನ್ನು ಸಂಪೂರ್ಣವಾಗಿ ಸಾರ್ವಜನಿಕ ಉಪಯೋಗಕ್ಕೆ

ಜಕ್ಕೂರು ಏರೋಡ್ರೋಂ ವಿಸ್ತರಣೆ-ಸ್ಥಳ ಬಳಕೆಗೆ ಚಿಂತನೆ-ಸಿ.ಎಂ. ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೇಶದ 10 ರಾಜ್ಯಗಳಲ್ಲಿ ಮಳೆ ಅಬ್ಬರ; ಪ್ರವಾಹದಿಂದಾಗಿ ದೆಹಲಿಯಲ್ಲಿ ವಾಯು ಮಾಲಿನ್ಯ ಇಳಿಕೆ

(ನ್ಯೂಸ್‌ ಕಡಬ) newskadaba.com,  ಸೆ.04 ದೆಹಲಿ: ಕಳೆದ ಕೆಲ ದಿನಗಳಿಂದ ಉತ್ತರ, ಪೂರ್ವ ಮತ್ತು ಪಶ್ಚಿಮದ ರಾಜ್ಯಗಳಲ್ಲಿ ಭಾರೀ ಅನಾಹುತ ಸೃಷ್ಟಿಸಿರುವ ಮಳೆ ಬುಧವಾರವೂ ತನ್ನ ಪ್ರತಾಪ ಮುಂದುವರೆದಿದೆ. ಒಟ್ಟು 10 ರಾಜ್ಯಗಳಲ್ಲಿ ಮಳೆ ಅಬ್ಬರ ತೋರಿಸಿದ್ದು ಒಂದೇ ದಿನ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಭಾರೀ ಮಳೆಯಿಂದಾಗಿ ಹಲವು ರಾಜ್ಯಗಳಲ್ಲಿ ಭಾರೀ ಪ್ರಮಾಣದ ಭೂಕುಸಿತ, ಪ್ರವಾಹದಂಥ ಘಟನೆಗಳು ಸಂಭವಿಸಿದ್ದು, ರೈಲು, ವಿಮಾನ, ವಾಹನಗಳ ಸಂಚಾರಕ್ಕೆ ಅಡ್ಡಿ ಮಾಡಿದೆ. ಭಾರೀ ಮಳೆಯಿಂದಾಗಿ ಸಾಮಾನ್ಯ ಜನಜೀವನದಲ್ಲಿ ವ್ಯತ್ಯಯವಾಗಿದ್ದು, ಸುರಕ್ಷತಾ ದೃಷ್ಟಿಯಿಂದ

ದೇಶದ 10 ರಾಜ್ಯಗಳಲ್ಲಿ ಮಳೆ ಅಬ್ಬರ; ಪ್ರವಾಹದಿಂದಾಗಿ ದೆಹಲಿಯಲ್ಲಿ ವಾಯು ಮಾಲಿನ್ಯ ಇಳಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆರೋಗ್ಯ ಕ್ಷೇತ್ರಕ್ಕೆ ಬಂಪರ್‌ ಕೊಡಗೆ; ಕ್ಯಾನ್ಸರ್ ಔಷಧಗಳು, ಅಪರೂಪದ ಕಾಯಿಲೆಗಳ ಔಷಧಿಗಳ ಮೇಲಿನ ಜಿಎಸ್‌ಟಿ ಕಡಿಮೆ

(ನ್ಯೂಸ್‌ ಕಡಬ) newskadaba.com,  ಸೆ.04 ನವದೆಹಲಿ: ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು  ಬುಧವಾರ ದೇಶನಿವಾಸಿಗಳಿಗೆ ಗುಡ್‌ ನ್ಯೂಸ್‌ ನೀಡಿದ್ದು, ಆರೋಗ್ಯ, ಶಿಕ್ಷಣ, ದಿನಬಳಕೆಯ ವಸ್ತುಗಳು ಸೇರಿದಂತೆ ಹಲವು ವಸ್ತುಗಳ ಮೇಲಿನ ಹೊರೆಯನ್ನು ಇಳಿಸಿದ್ದಾರೆ. ವಿಶೇಷವಾಗಿ ಆರೋಗ್ಯ ಕ್ಷೇತ್ರದಲ್ಲಿ ಜಿಎಸ್‌ಟಿಯನ್ನು ಗಮನಾರ್ಹವಾಗಿ ಇಳಿಕೆ ಮಾಡಲಾಗಿದೆ. ಕೇಂದ್ರ ಸರ್ಕಾರವು 33 ಕ್ಯಾನ್ಸರ್ ಔಷಧಗಳು ಮತ್ತು ಅಪರೂಪದ ಔಷಧಿಗಳ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳನ್ನು ಶೇ.12 ರಿಂದ ಶೇ.20 ಕ್ಕೆ ಇಳಿಸಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಆರೋಗ್ಯ ಕ್ಷೇತ್ರಕ್ಕೆ ಬಂಪರ್‌ ಕೊಡಗೆ; ಕ್ಯಾನ್ಸರ್ ಔಷಧಗಳು, ಅಪರೂಪದ ಕಾಯಿಲೆಗಳ ಔಷಧಿಗಳ ಮೇಲಿನ ಜಿಎಸ್‌ಟಿ ಕಡಿಮೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಮಳೆಯಿಂದ ಅಪಾರ ಹಾನಿ: ಅಧ್ಯಯನಕ್ಕೆ BJP ಮುಂದು..!

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಅಪಾರ ಹಾನಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅಧ್ಯಯನ ನಡೆಸಲು ಬಿಜೆಪಿ ಮುಂದಾಗಿದೆ. ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದಿದ್ದು, ಸೆಪ್ಟೆಂಬರ್ 8 ರೊಳಗೆ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ, ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಂಪುಟ

ರಾಜ್ಯದಲ್ಲಿ ಮಳೆಯಿಂದ ಅಪಾರ ಹಾನಿ: ಅಧ್ಯಯನಕ್ಕೆ BJP ಮುಂದು..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top