News Kadaba

ಚಿನ್ನದ ದರದಲ್ಲಿ ಕೊಂಚ ಇಳಿಕೆ

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು:  ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 10ರೂ. ಏರಿಕೆ ಕಂಡಿದ್ದು, 9,795 ರೂ. ಇದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 11ರೂ. ಏರಿಕೆಯಾಗಿ 10,686 ರೂ.ಗೆ ತಲುಪಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 78,360 ರೂ. ಬಾಳಿದರೆ, 10 ಗ್ರಾಂಗೆ ನೀವು 97,950 ರೂ. ಹಾಗೂ 100 ಗ್ರಾಂಗೆ 9,79,500 ರೂ. ನೀಡಬೇಕಾಗುತ್ತದೆ. 24 ಕ್ಯಾರಟ್‌ನ 8 […]

ಚಿನ್ನದ ದರದಲ್ಲಿ ಕೊಂಚ ಇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಳೆಯಿಂದ ಅಪಾರ ಹಾನಿ: ಅಧ್ಯಯನಕ್ಕೆ ಬಿಜೆಪಿ ರಾಜ್ಯದಲ್ಲಿ ಮುಂದು

(ನ್ಯೂಸ್‌ ಕಡಬ) newskadaba.com,  ಸೆ04 ಬೆಂಗಳೂರು: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಅಪಾರ ಹಾನಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅಧ್ಯಯನ ನಡೆಸಲು ಬಿಜೆಪಿ ಮುಂದಾಗಿದೆ ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದಿದ್ದು, ಸೆಪ್ಟೆಂಬರ್ 8 ರೊಳಗೆ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ, ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಂಪುಟ

ಮಳೆಯಿಂದ ಅಪಾರ ಹಾನಿ: ಅಧ್ಯಯನಕ್ಕೆ ಬಿಜೆಪಿ ರಾಜ್ಯದಲ್ಲಿ ಮುಂದು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಕೊಂಚ ಇಳಿಕೆ

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು:  ಗುರುವಾರ (ಸೆ.4) ಚಿನ್ನದ ದರದಲ್ಲಿ ಕಡಿಮೆ ಕಂಡು ಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 10ರೂ. ಏರಿಕೆ ಕಂಡಿದ್ದು, 9,795 ರೂ. ಇದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 11ರೂ. ಏರಿಕೆಯಾಗಿ 10,686 ರೂ.ಗೆ ತಲುಪಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 78,360 ರೂ. ಬಾಳಿದರೆ, 10 ಗ್ರಾಂಗೆ ನೀವು 97,950 ರೂ. ಹಾಗೂ 100

ಚಿನ್ನದ ದರದಲ್ಲಿ ಕೊಂಚ ಇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಂತೋಷದ ಕ್ಷಣವಾಗಿರಬೇಕಾಗಿತ್ತು, ದುರಂತವಾಗಿ ಮಾರ್ಪಟ್ಟಿತು – ವಿರಾಟ್ ಕೊಹ್ಲಿ

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಪಾಲಿಗೆ ಜೂನ್ 4 ಕರಾಳ ದಿನವಾಗಿತ್ತು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಈ ಸಂಭ್ರಮಾಚರಣೆ ವೇಳೆ ಉಂಟಾದ ಕಾಲ್ತುಳಿತದಿಂದಾಗಿ 11 ಅಭಿಮಾನಿಗಳು ಮೃತಪಟ್ಟಿದ್ದರು. ಇನ್ನೂ ಹಲವರು ಗಾಯಗೊಂಡಿದ್ದರು. “ಜೂನ್ 4 ರಂದು ನಡೆದ ಹೃದಯವಿದ್ರಾವಕ ಘಟನೆಯನ್ನು ನಾವು ಜೀವನದಲ್ಲೇ ನಿರೀಕ್ಷಿಸಿರಲಿಲ್ಲ. ನಮ್ಮ ಫ್ರಾಂಚೈಸಿಯ ಇತಿಹಾಸದಲ್ಲಿ ಅತ್ಯಂತ ಸಂತೋಷದಾಯಕ ಕ್ಷಣವಾಗಿರಬೇಕಾಗಿತ್ತು. ಆದರೆ ದುರಂತವಾಗಿ ಮಾರ್ಪಟ್ಟಿತು” ಎಂದು ಈ ದುರಂತದ ಬಗ್ಗೆ ವಿರಾಟ್ ಕೊಹ್ಲಿ ಕೂಡ

ಸಂತೋಷದ ಕ್ಷಣವಾಗಿರಬೇಕಾಗಿತ್ತು, ದುರಂತವಾಗಿ ಮಾರ್ಪಟ್ಟಿತು – ವಿರಾಟ್ ಕೊಹ್ಲಿ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಕಲೇಶಪುರ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ

(ನ್ಯೂಸ್‌ ಕಡಬ) newskadaba.com,  ಸೆ.04ಹಾಸನ: ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದ ಸಾಲಿನಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಪರಿಣಾಮ ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ಬಿಸಿಲೆ ಘಾಟ್ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದೆ ರಾಜ್ಯ ಹೆದ್ದಾರಿ 85ರ ಅಡ್ಡಹೊಳೆ ಸಮೀಪ ರಸ್ತೆಗೆ ಭಾರೀ ಪ್ರಮಾಣದ ಮಣ್ಣು ಕುಸಿದಿದೆ. ರಸ್ತೆಗೆ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ರಸ್ತೆಗೆ ಮಣ್ಣು ಕುಸಿದಿರುವುದರಿಂದ ಕರಾವಳಿ ಸಂಪರ್ಕಿಸುವ ಕಡಬ ಸುಬ್ರಮಣ್ಯ ಉಪ್ಪಿನಂಗಡಿ ಮಂಗಳೂರು ಹೋಗುವ ಪ್ರಯಾಣಿಕರಿಗೆ ಈ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ.

ಸಕಲೇಶಪುರ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

* ಕಾರ್ಕಳ : ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಕ್ರೈಸ್ಟ್ ಕಿಂಗ್ ಶಾಲೆಯ ಶಗುನ್ ಎಸ್ ವರ್ಮಾ ಆಯ್ಕೆ

(ನ್ಯೂಸ್‌ ಕಡಬ) newskadaba.com,  ಸೆ.04 ಕಾರ್ಕಳ : ಕಾರ್ಕಳದ ಕ್ರೈಸ್ಟ್ ಕಿಂಗ್ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್‌ನ 9ನೇ ತರಗತಿ ವಿದ್ಯಾರ್ಥಿನಿ ಶಗುನ್ ಎಸ್ ವರ್ಮಾ ಹೆಗ್ಡೆ, 15 ವರ್ಷದೊಳಗಿನ ಬಾಲಕಿಯರ ಮುಂಬರುವ ಅಂತಾರಾಷ್ಟ್ರೀಯ ಯೂನಿವರ್ಸಿಟಿ ವಾಲಿಬಾಲ್ ಪಂದ್ಯಾವಳಿಗೆ ರಾಷ್ಟ್ರೀಯ ಅರ್ಹತಾ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಉಡುಪಿ ಜಿಲ್ಲೆಗೆ ಗೌರವ ತಂದಿದ್ದಾರೆ. ರಾಷ್ಟ್ರೀಯ ಶಾಲಾ ಕ್ರೀಡಾ ಒಕ್ಕೂಟವು ನಡೆಸಿದ ಪಂದ್ಯಾವಳಿಯಲ್ಲಿ, ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ರಾಷ್ಟ್ರೀಯ ಆಯ್ಕೆ ಶಿಬಿರದಲ್ಲಿ ಸುಮಾರು 200 ಆಟಗಾರ್ತಿಯರು ಭಾಗವಹಿಸಿದ್ದರು. ಈ ಸ್ಪರ್ಧಾತ್ಮಕ

* ಕಾರ್ಕಳ : ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಕ್ರೈಸ್ಟ್ ಕಿಂಗ್ ಶಾಲೆಯ ಶಗುನ್ ಎಸ್ ವರ್ಮಾ ಆಯ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಿಳೆ ಮೇಲೆ ಅತ್ಯಾಚಾರ, ಜಾತಿ ನಿಂದನೆ ಆರೋಪ: ಮುನಿರತ್ನಗೆ ಬಿಗ್ ರಿಲೀಫ್

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ, ಜಾತಿನಿಂದನೆ ಸೇರಿದಂತೆ ಒಟ್ಟು ಆರು ಕೃತ್ಯಗಳನ್ನು ಎಸಗಿದ ಆರೋಪ ಎದುರಿಸುತ್ತಿರುವ ಶಾಸಕ ಮುನಿರತ್ನಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದ ತನಿಖೆ ನಡೆಸಿದ ಸಿಐಡಿ ಎಸ್‌ಐಟಿ ಅಧಿಕಾರಿಗಳು ಮೂರು ಪ್ರಕರಣಗಳಲ್ಲಿ ಸೂಕ್ತ ಸಾಕ್ಷ್ಯಧಾರಗಳ ಕೊರತೆ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಆ ಮೂಲಕ, ಅತ್ಯಾಚಾರ ಮಾಡಿಸಿದ್ದರು ಎನ್ನಲಾಗಿದ್ದ ಆರೋಪದಡಿ ತನಿಖೆ ಎದುರಿಸಿದ್ದ ಮುನಿರತ್ನಗೆ ಕ್ಲೀನ್ ಚಿಟ್ ಸಿಕ್ಕಿದೆ. ಸಿಐಡಿ ಎಸ್‌ಐಟಿ ಬಿ ರಿಪೋರ್ಟ್ ಸಲ್ಲಿಸಿದ

ಮಹಿಳೆ ಮೇಲೆ ಅತ್ಯಾಚಾರ, ಜಾತಿ ನಿಂದನೆ ಆರೋಪ: ಮುನಿರತ್ನಗೆ ಬಿಗ್ ರಿಲೀಫ್ Read More »

ಕರಾವಳಿ, ಕರ್ನಾಟಕ

ದೇವೇಗೌಡರಿಂದ ಪ್ರಧಾನಿ ಮೋದಿಗೆ ಶ್ಲಾಘನಾ ಪತ್ರ

 (ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ಚೀನಾದ ಟಿಯಾಂಜಿನ್‌ನಲ್ಲಿ ನಡೆದ ಎಸ್‌ಸಿಒ (ಶಾಂಘೈ ಸಹಕಾರ ಸಂಸ್ಥೆ) ಶೃಂಗಸಭೆ ಈ ಬಾರಿ ಭಾರತ, ಚೀನಾ ಮತ್ತು ರಷ್ಯಾ ಸೇರಿದಂತೆ ಪ್ರಮುಖ ರಾಷ್ಟ್ರಗಳ ನಡುವೆ ರಾಜತಾಂತ್ರಿಕ ಚರ್ಚೆಗಳಿಗೆ ವೇದಿಕೆಯಾಗಿದ್ದು, ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರ ಚೀನಾದ ಪ್ರವಾಸ ದೇಶ-ವಿದೇಶಗಳಲ್ಲಿ ಗಮನಸೆಳೆದಿದೆ. ಈ ಪ್ರವಾಸದ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಪತ್ರ ಬರೆದು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಪತ್ರದಲ್ಲಿ ದೇವೇಗೌಡರು, “ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರೇ,

ದೇವೇಗೌಡರಿಂದ ಪ್ರಧಾನಿ ಮೋದಿಗೆ ಶ್ಲಾಘನಾ ಪತ್ರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ – ಒಂದೂವರೆ ವರ್ಷದ ಮಗು ದುರ್ಮರಣ

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು : ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ತಗುಲಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಅನು, ಪುಷ್ಕರ್ ಕುಮಾರ್ (25 ) ಹಾಗು ಜ್ಯೋತಿಕುಮಾರಿ (22) ದಂಪತಿಯ ಪುತ್ರಿ ಅನು ಮೃತ ಮಗು. ನೇಪಾಳ ಮೂಲದ ದಂಪತಿ ಕಳೆದ 8 ವರ್ಷಗಳಿಂದ ಇಲ್ಲೇ ವಾಸಮಾಡುತ್ತಿದ್ದರು. ದಂಪತಿ ಮನೆಯಲ್ಲಿ ಮಗು ಬಿಟ್ಟು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ – ಒಂದೂವರೆ ವರ್ಷದ ಮಗು ದುರ್ಮರಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ – ಒಂದೂವರೆ ವರ್ಷದ ಮಗು ದುರ್ಮರಣ

(ನ್ಯೂಸ್‌ ಕಡಬ) newskadaba.com, ಸೆ.04  ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ತಗುಲಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಅನು, ಪುಷ್ಕರ್ ಕುಮಾರ್ (25 ) ಹಾಗು ಜ್ಯೋತಿಕುಮಾರಿ (22) ದಂಪತಿಯ ಪುತ್ರಿ ಅನು ಮೃತ ಮಗು. ನೇಪಾಳ ಮೂಲದ ದಂಪತಿ ಕಳೆದ 8 ವರ್ಷಗಳಿಂದ ಇಲ್ಲೇ ವಾಸಮಾಡುತ್ತಿದ್ದರು. ದಂಪತಿ ಮನೆಯಲ್ಲಿ ಮಗು ಬಿಟ್ಟು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ಮಗು

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ – ಒಂದೂವರೆ ವರ್ಷದ ಮಗು ದುರ್ಮರಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top