News Kadaba

ಹೊಚ್ಚ ಹೊಸ ವಿಂಗರ್ ಪ್ಲಸ್‌ ಅನ್ನು ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್

(ನ್ಯೂಸ್‌ ಕಡಬ) newskadaba.com,  ಸೆ.03ಬೆಂಗಳೂರು: ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಕ ಕಂಪನಿ ಆಗಿರುವ ಟಾಟಾ ಮೋಟಾರ್ಸ್, ಇದೀಗ ಹೊಚ್ಚ ಹೊಸ 9 ಆಸನಗಳ ಟಾಟಾ ವಿಂಗರ್ ಪ್ಲಸ್‌ ಅನ್ನು ಬಿಡುಗಡೆ ಮಾಡಿದೆ. ಇದು ಸಿಬ್ಬಂದಿ ಸಾರಿಗೆ ವ್ಯವಸ್ಥೆಗೆ ಮತ್ತು ಬೆ ವಿಂಗರ್ ಪ್ಲಸ್ ಪ್ರಯಾಣಿಕರಿಗೆ ಹೆಚ್ಚು ಆರಾಮದಾಯಕ ಮತ್ತು ಅತ್ಯುತ್ತಮ ಪ್ರಯಾಣದ ಅನುಭವವನ್ನು ನೀಡುತ್ತದೆ. ಜೊತೆಗೆ ವಾಹನ ಮಾಲೀಕರಿಗೆ ಕಡಿಮೆ ಮಾಲೀಕತ್ವ ವೆಚ್ಚ ಹೊಂದ ಲು ನೆರವಾಗಲಿದ್ದು, ಹೆಚ್ಚಿನ ದಕ್ಷತೆ ಮತ್ತು ಲಾಭದಾಯಕತೆಯನ್ನು ಹೊಂದಲು ಸಹಾಯ ಮಾಡುತ್ತದೆ. […]

ಹೊಚ್ಚ ಹೊಸ ವಿಂಗರ್ ಪ್ಲಸ್‌ ಅನ್ನು ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಯೋಗ ಪ್ರಕಟಿಸಿರುವ ಪಟ್ಟಯಿಂದ 107 ಹೊಸ ಜಾತಿಗಳ ಹೆಸರು ಕೈಬಿಡಿ: ಹಿಂದುಳಿದ ಆಯೋಗಕ್ಕೆ ಬಿಜೆಪಿ ಮನವಿ

(ನ್ಯೂಸ್‌ ಕಡಬ) newskadaba.com, ಸೆ. 03: ಬೆಂಗಳೂರು: ಜಾತಿ ಸಮೀಕ್ಷೆಗೆ ಸಂಬಂಧಪಟ್ಟಂತೆ ಹಿಂದುಳಿದ ವರ್ಗಗಳ ಆಯೋಗ ಪ್ರಕಟಿಸಿದ 1,400 ಜಾತಿಗಳ ಪಟ್ಟಿಯಲ್ಲಿ 107 ಹೊಸ ಜಾತಿಗಳನ್ನು ಸೇರಿಸಲಾಗಿದೆ. ಇದುವರೆಗಿನ ಯಾವುದೇ ಜಾತಿ ಪಟ್ಟಿಯಲ್ಲಿ ಇಲ್ಲದ, ಯಾವುದೇ ಆಯೋಗದ ಜಾತಿ ಪಟ್ಟಿಯಲ್ಲಿ ಇಲ್ಲದ ಹೊಸ ಜಾತಿಗಳನ್ನು ಸೃಷ್ಟಿಸಿದ್ದಾರೆ. ಕುರುಬ ಕ್ರಿಶ್ಚಿಯನ್‌, ಮಡಿವಾಳ ಕ್ರಿಶ್ಚಿಯನ್‌, ಒಕ್ಕಲಿಗ ಕ್ರಿಶ್ಚಿಯನ್‌ ಎಂದು ಹೆಸರಿಸಲಾಗಿದೆ; ಇದನ್ನು ಒಪ್ಪಲಾಗದು ಎಂದು ಬಿಜೆಪಿ ನಿಯೋಗ ಹೇಳಿದೆ ಜಾತಿ ಸಮೀಕ್ಷೆಗೆ ಸಂಬಂಧಿಸಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರನ್ನು ಭೇಟಿ ಮಾಡಿರುವ

ಆಯೋಗ ಪ್ರಕಟಿಸಿರುವ ಪಟ್ಟಯಿಂದ 107 ಹೊಸ ಜಾತಿಗಳ ಹೆಸರು ಕೈಬಿಡಿ: ಹಿಂದುಳಿದ ಆಯೋಗಕ್ಕೆ ಬಿಜೆಪಿ ಮನವಿ Read More »

ಕರಾವಳಿ

ಸುದೀಪ್ ಹುಟ್ಟುಹಬ್ಬಕ್ಕೆ ಬಿಲ್ಲ ರಂಗ ಬಾಷಾ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌.

(ನ್ಯೂಸ್‌ ಕಡಬ) newskadaba.com, ಸೆ.03 ಬೆಂಗಳೂರು : ಕಿಚ್ಚ ಸುದೀಪ್ ಅವರಿಗೆ ಇಂದು (ಸೆ.2) 52ನೇ ಹುಟ್ಟುಹಬ್ಬದ ಸಂಭ್ರಮ. ಈ ದಿನ ಊರಿನಲ್ಲಿ ಇರದ ಕಾರಣ ಸುದೀಪ್ ರಾತ್ರಿಯೇ ಅಭಿಮಾನಿಗಳ ಸಮ್ಮುಖದಲ್ಲಿ ಬರ್ತ್‌‌ಡೇ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಅಂಗವಾಗಿ ಮಾರ್ಕ್ ಸಿನಿಮಾ ಟೈಟಲ್ ಟೀಸರ್ ರಿಲೀಸ್ ಆಗಿದೆ. ಜೊತೆಗೆ ಕ್ರಿಸ್‌ಮಸ್ ಹಬ್ಬಕ್ಕೆ ಸಿನಿಮಾ ಥಿಯೇಟರ್‌ಗೆ ಬರೋದಾಗಿ ಅಭಿಮಾನಿಗಳಿಗೆ ಕಿಚ್ಚನಿಂದ ಗುಡ್‌ನ್ಯೂಸ್ ಸಿಕ್ಕಿದೆ. ಇದೀಗ ಬಿಲ್ಲ ರಂಗ ಬಾಷಾ ಸಿನಿಮಾದ ಬಿಗ್ ಅಪ್‌ಡೇಟ್‌ವೊಂದು ಸುದೀಪ್ ಭಕ್ತಗಣಕ್ಕೆ ಸಿಕ್ಕಿದೆ. ವಿಕ್ರಾಂತ್ ರೋಣ

ಸುದೀಪ್ ಹುಟ್ಟುಹಬ್ಬಕ್ಕೆ ಬಿಲ್ಲ ರಂಗ ಬಾಷಾ ಫಸ್ಟ್ ಲುಕ್ ಪೋಸ್ಟರ್ ರಿಲೀಸ್‌. Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

8 ವರ್ಷಗಳ ಬಳಿಕ ಜಿಎಸ್‌ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆ

(ನ್ಯೂಸ್‌ ಕಡಬ) newskadaba.com, ಸೆ. 03: ದೇಶದ ತೆರಿಗೆ ವ್ಯವಸ್ಥೆಯಲ್ಲಿ ಅತಿದೊಡ್ಡ ಬದಲಾವಣೆಗೆ ಕೇಂದ್ರ ಮುಂದಾಗಿದೆ. 8 ವರ್ಷಗಳ ಬಳಿಕ ಜಿಎಸ್‌ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆಯಾಗಲಿದೆ. ಜಿಎಸ್‌ಟಿ ಮಂಡಳಿಯು ಇಂದಿನಿಂದ ಎರಡು ದಿನಗಳ ಸಭೆಯನ್ನು ಪ್ರಾರಂಭಿಸಲಿದೆ. ದಿನನಿತ್ಯದ ಅಗತ್ಯ ವಸ್ತುಗಳು ಮತ್ತು ಎಲೆಕ್ಟ್ರಾನಿಕ್ ಸರಕುಗಳನ್ನು ಅಗ್ಗವಾಗಿಸುವ ಮತ್ತು ಆಯ್ದ ಐಷಾರಾಮಿ ವಸ್ತುಗಳ ಮೇಲೆ ಹೆಚ್ಚಿನ ಸುಂಕಗಳನ್ನು ಪರಿಚಯಿಸುವ ಮೂಲಕ ವ್ಯಾಪಕ ತೆರಿಗೆ ಪರಿಷ್ಕರಣೆಯ ವಿಚಾರ ಚರ್ಚಿಸಲಾಗುವುದು. ಜೊತೆಗೆ ಸಭೆಯಲ್ಲಿ ಸ್ಲ್ಯಾಬ್ ಬದಲಾವಣೆ ಬಗ್ಗೆ ಬಹುಮತದಿಂದ ನಿರ್ಧಾರ ಕೈಗೊಳ್ಳಲಾಗುವುದು. ಕೌನ್ಸಿಲ್‌ನ

8 ವರ್ಷಗಳ ಬಳಿಕ ಜಿಎಸ್‌ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

MBBS ಓದಲು ಬಯಸುವವರಿಗೆ ಸಿಹಿ ಸುದ್ದಿ: ಕರ್ನಾಟಕಕ್ಕೆ 400 ಹೆಚ್ಚುವರಿ ವೈದ್ಯಕೀಯ ಸೀಟುಗಳಿಗೆ NMC ಅನುಮೋದನೆ!

(ನ್ಯೂಸ್‌ ಕಡಬ) newskadaba.com, ಸೆ. 03 ಬೆಂಗಳೂರು: ಎಂಬಿಬಿಎಸ್ ವ್ಯಾಸಂಗ ಮಾಡಲು ಬಯಸುವವರಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಒಳ್ಳೆಯ ಸುದ್ದಿ ನೀಡಿದೆ. ಕರ್ನಾಟಕಕ್ಕೆ ಹೆಚ್ಚುವರಿ 400 ವೈದ್ಯಕೀಯ ಸೀಟುಗಳು ಲಭ್ಯವಾಗಿದ್ದು, ಎರಡನೇ ಸುತ್ತಿನ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರಿಗಣಿಸಿದೆ. ನೀಟ್‌ ಫಲಿತಾಂಶದ ನಂತರ ಪ್ರಕಟಿಸಿದ್ದ ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ 9,263 ಸೀಟುಗಳು ಲಭ್ಯವಿದ್ದವು. ರಾಜ್ಯದ ಎಂಟು ವೈದ್ಯಕೀಯ ಕಾಲೇಜುಗಳಲ್ಲಿ ತಲಾ 50 ಸೀಟುಗಳ ಹೆಚ್ಚಳಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಅನುಮತಿ ನೀಡಿದ್ದು, ರಾಜ್ಯದಲ್ಲಿ

MBBS ಓದಲು ಬಯಸುವವರಿಗೆ ಸಿಹಿ ಸುದ್ದಿ: ಕರ್ನಾಟಕಕ್ಕೆ 400 ಹೆಚ್ಚುವರಿ ವೈದ್ಯಕೀಯ ಸೀಟುಗಳಿಗೆ NMC ಅನುಮೋದನೆ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಡಾನ್‌ನಲ್ಲಿ ಭೂಕುಸಿತಕ್ಕೆ ಇಡೀ ಗ್ರಾಮವೇ ನೆಲಸಮ- 1,000 ಮಂದಿ ಸಾವು

(ನ್ಯೂಸ್‌ ಕಡಬ) newskadaba.com, ಸೆ. 03 ಕೈರೋ : ಸುಡಾನ್‌ನ ಪಶ್ಚಿಮ ಡಾರ್ಫರ್ ಪ್ರದೇಶದಲ್ಲಿ ಭಾರಿ ಭೂಕುಸಿತ ಸಂಭವಿಸಿದ ಪರಿಣಾಮ ಇಡೀ ಗ್ರಾಮವೇ ನೆಲಸಮಗೊಂಡಿದೆ. ಭೂಕುಸಿತದಲ್ಲಿ 1,000 ಕ್ಕೂ ಹೆಚ್ಚು ಜನರು ಪ್ರಾಣಕಳೆದುಕೊಂಡಿದ್ದಾರೆ. ಈ ಅವಘಡದಲ್ಲಿ ಒಬ್ಬನೇ ಒಬ್ಬ ವ್ಯಕ್ತಿ ಮಾತ್ರ ಬದುಕುಳಿದಿದ್ದಾನೆ. ಮರ್ರಾ ಪರ್ವತಗಳಲ್ಲಿರುವ ತಾರಾಸಿನ್ ಗ್ರಾಮದಲ್ಲಿ ಭಾರಿ ಭೂಕುಸತ ಸಂಭವಿಸಿದೆ. ಗ್ರಾಮದಲ್ಲಿ ಕೆಲ ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗಿತ್ತು. ಅದರ ಬೆನ್ನಲ್ಲೇ ಈ ದುರಂತ ಸಂಭವಿಸಿದೆ ಎಂದು ಸುಡಾನ್ ಲಿಬರೇಶನ್ ಮೂವ್‌ಮೆಂಟ್/ಆರ್ಮಿ (ಎಸ್‌ಎಲ್‌ಎಂ) ಮಾಹಿತಿ

ಸುಡಾನ್‌ನಲ್ಲಿ ಭೂಕುಸಿತಕ್ಕೆ ಇಡೀ ಗ್ರಾಮವೇ ನೆಲಸಮ- 1,000 ಮಂದಿ ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಡಾ. ವಿಷ್ಣುವರ್ಧನ್‌ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಹಿರಿಯ ನಟಿಯರ ಮನವಿ

(ನ್ಯೂಸ್‌ ಕಡಬ) newskadaba.com, ಸೆ. 03 ಬೆಂಗಳೂರು: ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿಯರಾದ , ಮಾಳವಿಕ ಅವಿನಾಶ್ ,ಶ್ರತಿ ಮತ್ತು ಜಯಮಾಲ, ಅವರು ಸೆ.02 ರಂದು (ಮಂಗಳವಾರ) ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು.. ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರದ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು

ಡಾ. ವಿಷ್ಣುವರ್ಧನ್‌ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಹಿರಿಯ ನಟಿಯರ ಮನವಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

8 ವರ್ಷಗಳ ಬಳಿಕ ಜಿಎಸ್ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆ

(ನ್ಯೂಸ್‌ ಕಡಬ) newskadaba.com, ಸೆ.03 ನವದೆಹಲಿ: ದೇಶದ ತೆರಿಗೆ ವ್ಯವಸ್ಥೆಯಲ್ಲಿ ಅತಿದೊಡ್ಡ ಬದಲಾವಣೆಗೆ ಕೇಂದ್ರ ಮುಂದಾಗಿದೆ. 8 ವರ್ಷಗಳ ಬಳಿಕ ಜಿಎಸ್ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆಯಾಗಲಿದೆ. ಜಿಎಸ್ಟಿ ಮಂಡಳಿಯು ಇಂದಿನಿಂದ ಎರಡು ದಿನಗಳ ಸಭೆಯನ್ನು ಪ್ರಾರಂಭಿಸಲಿದೆ . ದಿನನಿತ್ಯದ ಅಗತ್ಯ ವಸ್ತುಗಳು ಮತ್ತು ಎಲೆಕ್ಟ್ರಾನಿಕ್ ಸರಕುಗಳನ್ನು ಅಗ್ಗವಾಗಿಸುವ ಮತ್ತು ಆಯ್ದ ಐಷಾರಾಮಿ ವಸ್ತುಗಳ ಮೇಲೆ ಹೆಚ್ಚಿನ ಸುಂಕಗಳನ್ನು ಪರಿಚಯಿಸುವ ಮೂಲಕ ವ್ಯಾಪಕ ತೆರಿಗೆ ಪರಿಷ್ಕರಣೆಯ ವಿಚಾರ ಚರ್ಚಿಸಲಾಗುವುದು. ಜೊತೆಗೆ ಸಭೆಯಲ್ಲಿ ಸ್ಲ್ಯಾಬ್ ಬದಲಾವಣೆ ಬಗ್ಗೆ ಬಹುಮತದಿಂದ ನಿರ್ಧಾರ ಕೈಗೊಳ್ಳಲಾಗುವುದು.

8 ವರ್ಷಗಳ ಬಳಿಕ ಜಿಎಸ್ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತೀಯ ಫುಟ್ಬಾಲ್ ಕ್ಯಾಲೆಂಡರ್ ಸಮಯಕ್ಕೆ ಸರಿಯಾಗಿ ಪ್ರಾರಂಭಿಸಲು ಎಐಎಫ್‌ಎಫ್‌ಗೆ ಸುಪ್ರೀಂ ಕೋರ್ಟ್ ನಿರ್ದೇಶನ

(ನ್ಯೂಸ್‌ ಕಡಬ) newskadaba.com, ಸೆ. 03 ನವದೆಹಲಿ: ಭಾರತೀಯ ಫುಟ್ಬಾಲ್ ಕ್ಯಾಲೆಂಡರ್ ಸಮಯಕ್ಕೆ ಸರಿಯಾಗಿ ಪ್ರಾರಂಭವಾಗುವುದನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ಗೆ ನಿರ್ದೇಶನ ನೀಡಿದೆ. ಡಿಸೆಂಬರ್ 8, 2025 ರಂದು ಕೊನೆಗೊಳ್ಳುವ ಮಾಸ್ಟರ್ ರೈಟ್ಸ್ ಅಗ್ರಿಮೆಂಟ್ (MRA) ಕುರಿತ ಒಪ್ಪಂದವನ್ನು ಒಪ್ಪಿಕೊಳ್ಳಲು AIFF ಮತ್ತು ಫುಟ್ಬಾಲ್ ಸ್ಪೋರ್ಟ್ಸ್ ಡೆವಲಪ್‌ಮೆಂಟ್ ಲಿಮಿಟೆಡ್ ವಿಫಲವಾಗಿದ್ದು, ಇದರಿಂದಾಗಿ ಇಂಡಿಯನ್ ಸೂಪರ್ ಲೀಗ್ ಅನ್ನು ಜುಲೈ 11 ರಿಂದ ತಡೆಹಿಡಿಯಲಾಗಿದೆ. ಫುಟ್ಬಾಲ್ ಕ್ಯಾಲೆಂಡರ್ ಅನ್ನು

ಭಾರತೀಯ ಫುಟ್ಬಾಲ್ ಕ್ಯಾಲೆಂಡರ್ ಸಮಯಕ್ಕೆ ಸರಿಯಾಗಿ ಪ್ರಾರಂಭಿಸಲು ಎಐಎಫ್‌ಎಫ್‌ಗೆ ಸುಪ್ರೀಂ ಕೋರ್ಟ್ ನಿರ್ದೇಶನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

2 ಮತದಾರರ ಗುರುತಿನ ಚೀಟಿ –ಹಿರಿಯ ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಚುನಾವಣಾ ಆಯೋಗ ನೋಟಿಸ್

(ನ್ಯೂಸ್‌ ಕಡಬ) newskadaba.com, ಸೆ.03 ನವದೆಹಲಿ: ದೆಹಲಿಯ ಒಂದಕ್ಕಿಂತ ಹೆಚ್ಚು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡ ಆರೋಪದ ಮೇಲೆ ಹಿರಿಯ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಚುನಾವಣಾ ಆಯೋಗ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಈ ನೋಟಿಸ್ ಅನ್ನು ನವದೆಹಲಿಯ ಜಿಲ್ಲಾ ಚುನಾವಣಾ ಅಧಿಕಾರಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್​ ನಲ್ಲಿ ಅಧಿಕೃತ ಆದೇಶದ ಪ್ರತಿಯೊಂದಿಗೆ ಹಂಚಿಕೊಂಡಿದ್ದಾರೆ. ಸೆಪ್ಟೆಂಬರ್ 8ರಂದು ಬೆಳಿಗ್ಗೆ 11 ಗಂಟೆಯೊಳಗೆ ನೋಟಿಸ್‌ಗೆ ಪ್ರತಿಕ್ರಿಯಿಸಲು ಕಾಂಗ್ರೆಸ್ ನಾಯಕ ಪವನ್

2 ಮತದಾರರ ಗುರುತಿನ ಚೀಟಿ –ಹಿರಿಯ ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಚುನಾವಣಾ ಆಯೋಗ ನೋಟಿಸ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top