News Kadaba

ಅಬಕಾರಿ ಇಲಾಖೆ 68.78 ಕೋಟಿ ರೂ. ಹೆಚ್ಚುವರಿ ಆದಾಯ ಗಳಿಕೆ: ಸಚಿವ ತಿಮ್ಮಾಪುರ್

(ನ್ಯೂಸ್‌ ಕಡಬ) newskadaba.com, ಸೆ. 03ಬೆಂಗಳೂರು: ಅಬಕಾರಿ ಇಲಾಖೆಯು ಮೊದಲ ಎರಡು ತ್ರೈಮಾಸಿಕಗಳಲ್ಲಿ 68.78 ಕೋಟಿ ರೂಪಾಯಿ ಹೆಚ್ಚುವರಿ ಆದಾಯವನ್ನು ಗಳಿಸಿದೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದ್ದಾರೆ. ಈ ಅವಧಿಯಲ್ಲಿ 16,290 ಕೋಟಿ ರೂ.ಗಳ ಗುರಿ ಹೊಂದಲಾಗಿದ್ದು, 16,358 ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ. ಇಲಾಖೆಯು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಹಲವು ಸುಧಾರಣೆಗಳನ್ನು ಪರಿಚಯಿಸಲಾಗಿದೆ. ಅಧಿಕಾರಿಗಳನ್ನು ಕೌನ್ಸೆಲಿಂಗ್ ಮೂಲಕ ಪಾರದರ್ಶಕ ರೀತಿಯಲ್ಲಿ ವರ್ಗಾಯಿಸಲಾಗಿದೆ. ಸುಧಾರಣೆಗಳು ಭ್ರಷ್ಟಾಚಾರವನ್ನು ಸ್ವಲ್ಪ ಮಟ್ಟಿಗೆ ಕಡಿಮೆ ಮಾಡಲು ಸಹಾಯ ಮಾಡಿವೆ. ಪರವಾನಗಿಗಳ ಆನ್‌ಲೈನ್ ನವೀಕರಣಕ್ಕಾಗಿ […]

ಅಬಕಾರಿ ಇಲಾಖೆ 68.78 ಕೋಟಿ ರೂ. ಹೆಚ್ಚುವರಿ ಆದಾಯ ಗಳಿಕೆ: ಸಚಿವ ತಿಮ್ಮಾಪುರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಲಾ ವಾಹನಕ್ಕೆ ಟ್ಯಾಂಕರ್‌ ಡಿಕ್ಕಿ- ಆರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com, ಸೆ. 03   ಕಲಬುರಗಿ: ಸಿಮೆಂಟ್ ತುಂಬಿದ್ದ ಟ್ಯಾಂಕ‌ರ್ ಹಾಗೂ ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಆರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಗರದ ಹೊರ ವಲಯದ ನಾಗನಹಳ್ಳಿ ರಿಂಗ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಚಂದ್ರಕಾಂತ ಪಾಟೀಲ ಪಬ್ಲಿಕ್ ಶಾಲೆಗೆ ಸೇರಿದ ಶಾಲಾ ವಾಹನ ರಾಮಮಂದಿರ ಕಡೆಯಿಂದ ನಾಗನಹಳ್ಳಿ ರಿಂಗ್ ರಸ್ತೆಯತ್ತ ಬರುತ್ತಿತ್ತು. ವಾಡಿಯಿಂದ ಸಿಮೆಂಟ್ ತುಂಬಿಕೊಂಡು ಹೊರಟ್ಟಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಮೂಲಗಳು ಹೇಳಿವೆ. ಅಪಘಾತದಲ್ಲಿ ಶಾಲಾ ವಾಹನದ ಮುಂಭಾಗ

ಶಾಲಾ ವಾಹನಕ್ಕೆ ಟ್ಯಾಂಕರ್‌ ಡಿಕ್ಕಿ- ಆರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಚಂದ್ರಗ್ರಹದ ಅಂಗಳದಂತಾದ ಬ್ರಹ್ಮರಕೋಟ್ಲು ಟೋಲ್ ಪ್ಲಾಜಾದ ಬಳಿಯ ಸರ್ವೀಸ್ ರಸ್ತೆ

(ನ್ಯೂಸ್‌ ಕಡಬ) newskadaba.com, ಸೆ. 03  ಬಂಟ್ವಾಳ : ಬ್ರಹ್ಮರಕೋಟ್ಲು ಟೋಲ್ ಪ್ಲಾಜಾದ ಬಳಿಯ ಸರ್ವೀಸ್ ರಸ್ತೆಯು ನೋಡಲು ರಸ್ತೆಯಂತಿದ್ದರೂ, ಚಂದ್ರಗ್ರಹದ ಅಂಗಳದಂತಾಗಿದೆ. ಬ್ರಹ್ಮರಕೋಟ್ಲು ಟೋಲ್ ಪ್ಲಾಜಾದ ಬಳಿಯ ಸರ್ವೀಸ್ ರಸ್ತೆಯು ಸದಾ ಒಂದಲ್ಲಾ ಒಂದು ಕಾರಣದಿಂದಾಗಿ ಸುದ್ದಿಯಾಗುತ್ತಲೇ ಇರುತ್ತದೆ. ಇಲ್ಲಿನ ರಸ್ತೆಯ ಸಮಸ್ಯೆ ಬಗ್ಗೆ ಸಾರ್ವಜನಿಕ ಆರೋಪಗಳು ಕೇಳಿಬಂದಿದ್ದು, ರಸ್ತೆ ರಿಪೇರಿ ಮಾಡಿ ಕೊಡಿ ಎಂಬ ಒತ್ತಾಯಗಳು ಕೇಳಿ ಬಂದಿವೆ. ರಾ.ಹೆ.75 ರ ಬಿ.ಸಿ.ರೋಡು ಸಮೀಪದ ಬ್ರಹ್ಮರಕೂಟ್ಲು ಟೋಲ್ ಫ್ಲಾಝಾದ ಬಳಿಯ ಸರ್ವೀಸ್ ರಸ್ತೆಯು ಅವ್ಯವಸ್ಥೆಯಿಂದ

ಬಂಟ್ವಾಳ: ಚಂದ್ರಗ್ರಹದ ಅಂಗಳದಂತಾದ ಬ್ರಹ್ಮರಕೋಟ್ಲು ಟೋಲ್ ಪ್ಲಾಜಾದ ಬಳಿಯ ಸರ್ವೀಸ್ ರಸ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

6.50 ಲಕ್ಷ ರೂ ಮೌಲ್ಯದ ದೇವರ ವಿಗ್ರಹ ವಶ; ಮೂವರ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.02: ದೇವಳಗಳನ್ನೇ ಟಾರ್ಗೆಡ್ ಮಾಡಿ ಕಳವು ಮಾಡುತ್ತಿದ್ದ ಹೊರ ರಾಜ್ಯದ ಮೂವರು ಖದೀಮರನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿ 6.50 ಲಕ್ಷ ರೂ. ಮೌಲ್ಯದ 22 ವಿವಿಧ ದೇವರ ವಿಗ್ರಹಗಳನ್ನು ವಶಪಡಿಸಿಕೊಂಡಿದ್ದಾರೆ. ಕನ್ನಮಂಗಲದ ಖಾಜಿಸೊನ್ನೇನಹಳ್ಳಿ ಗ್ರಾಮದಲ್ಲಿ ವಾಸವಾಗಿದ್ದ ಪಶ್ಚಿಮ ಬಂಗಾಳ ಮೂಲದ ಮೊಹಮದ್‌ ರಬ್ಬಿ (22),ಮೊಹಮದ್‌ ಯೂಸೂಫ್‌ (20) ಮತ್ತು ಮೊಹಮದ್‌ ಬಾಬು (20) ಬಂಧಿತ ಆರೋಪಿಗಳು.ಈ ಮೂವರು ನಗರದಲ್ಲಿ ವಾಸವಾಗಿದ್ದುಕೊಂಡು ಇಬ್ಬರು ಕಾರು ವಾಷಿಂಗ್‌ ಕೆಲಸ ಹಾಗೂ ಮತ್ತೊಬ್ಬ ಚಿಂದಿ ಆಯುವ

6.50 ಲಕ್ಷ ರೂ ಮೌಲ್ಯದ ದೇವರ ವಿಗ್ರಹ ವಶ; ಮೂವರ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಪ್ರಕರಣಕ್ಕೆ ಇಡಿ ಎಂಟ್ರಿ; ಎನ್‌ಜಿಒಗಳಿಗೆ ವಿದೇಶಿ ಫಂಡಿಂಗ್ ಕುರಿತು ಪರಿಶೀಲನೆ

(ನ್ಯೂಸ್‌ ಕಡಬ) newskadaba.com,  ಸೆ.02: ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆಗೆ ಇದೀಗ ಇಡಿ ಎಂಟ್ರಿಯಾಗಿದೆ. ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ವಿದೇಶದಿಂದ ಹಣ ಬಂದಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಫೆಮಾ ಮತ್ತು ಫೆರಾ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಿಸಿಕೊಂಡು ಜಾರಿ ನಿರ್ದೇಶನಾಲಯ (ಇಡಿ) ತನಿಖೆಗೆ ಮುಂದಾಗಿದೆ. ತೇಜಸ್ ಎ ಗೌಡ ಹಾಗೂ ಮತ್ತೊಬ್ಬರ ದೂರು ಆಧರಿಸಿ ಇಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ. ಈಗಾಗಲೇ ಧರ್ಮಸ್ಥಳ ಪ್ರಕರಣವನ್ನು ಎಸ್​ಐಟಿ ತನಿಖೆ ಮಾಡುತ್ತಿದೆ. ಇದರ ನಡುವೆಯೇ ಈಗ ಧರ್ಮಸ್ಥಳ ಪ್ರಕರಣಕ್ಕೆ ಇಡಿ

ಧರ್ಮಸ್ಥಳ ಪ್ರಕರಣಕ್ಕೆ ಇಡಿ ಎಂಟ್ರಿ; ಎನ್‌ಜಿಒಗಳಿಗೆ ವಿದೇಶಿ ಫಂಡಿಂಗ್ ಕುರಿತು ಪರಿಶೀಲನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಧಾನಿ ಮೋದಿಗೆ ಮೊದಲ ಸ್ವದೇಶಿ ನಿರ್ಮಿತ ಸೆಮಿಕಂಡಕ್ಟರ್ ಚಿಪ್ ಹಸ್ತಾಂತರ

(ನ್ಯೂಸ್‌ ಕಡಬ) newskadaba.com,  ಸೆ.02:ನವದೆಹಲಿ: ಭಾರತದ ಮೊದಲ ಸ್ವದೇಶಿ ನಿರ್ಮಿತ ವಿಕ್ರಮ್-32 ಬಿಟ್ ಪ್ರೊಸೆಸರ್ ಚಿಪ್ ಅನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಹಸ್ತಾಂತರಿಸಿದರು ದೆಹಲಿಯಲ್ಲಿ ನಡೆಯುತ್ತಿರುವ ಸೆಮಿಕಾನ್ ಇಂಡಿಯಾ 2025 ರಲ್ಲಿ ಕಾರ್ಯಕ್ರಮದಲ್ಲಿ 4 ಅನುಮೋದಿತ ಯೋಜನೆಗಳ ಪರೀಕ್ಷಾ ಚಿಪ್‌ಗಳೊಂದಿಗೆ ಮೊದಲ ಮೇಡ್ ಇನ್ ಇಂಡಿಯಾ ಪ್ರೊಸೆಸರ್ ಅನ್ನು ಹಸ್ತಾಂತರಿಸಲಾಯಿತು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸೆಮಿಕಂಡಕ್ಟರ್ ಲ್ಯಾಬೋರೇಟರಿ ಅಭಿವೃದ್ಧಿಪಡಿಸಿದ ವಿಕ್ರಮ್ ಚಿಪ್, ರಾಷ್ಟ್ರದ ಮೊದಲ

ಪ್ರಧಾನಿ ಮೋದಿಗೆ ಮೊದಲ ಸ್ವದೇಶಿ ನಿರ್ಮಿತ ಸೆಮಿಕಂಡಕ್ಟರ್ ಚಿಪ್ ಹಸ್ತಾಂತರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಳೆಯಿಂದ ಮೇಘಸ್ಫೋಟ: ಉತ್ತರ ಭಾರತಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಲು ಖರ್ಗೆ ಆಗ್ರಹ

(ನ್ಯೂಸ್‌ ಕಡಬ)com, ಸೆ.02 ನವದೆಹಲಿ : ಉತ್ತರ ಭಾರತದಾದ್ಯಂತ ಮಳೆಯಿಂದ ಮೇಘಸ್ಫೋಟ, ಭೂಕುಸಿತ, ಪ್ರವಾಹದಿಂದಾಗಿ 100ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, ಇನ್ನೂ ಹಲವರು ಕಾಣೆಯಾಗಿದ್ದಾರೆ. ಈ ಹಿನ್ನೆಲೆ ವಿಶೇಷ ಪ್ಯಾಕೇಜ್ ಘೋಷಿಸಲು ಕೇಂದ್ರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಒತ್ತಾಯಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಉತ್ತರ ಭಾರತದ ಪ್ರವಾಹ ಪೀಡಿತ ರಾಜ್ಯಗಳಿಗೆ ಕೇಂದ್ರ ಸರ್ಕಾರ ಹೆಚ್ಚಿನ ಹಣಕಾಸು ನೆರವು ಒದಗಿಸಬೇಕು. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಪಂಜಾಬ್,

ಮಳೆಯಿಂದ ಮೇಘಸ್ಫೋಟ: ಉತ್ತರ ಭಾರತಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಲು ಖರ್ಗೆ ಆಗ್ರಹ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟಿ20 ಕ್ರಿಕೆಟ್‌ಗೆ ದಿಢೀರ್ ವಿದಾಯ ಹೇಳಿದ ಮಿಚೆಲ್ ಸ್ಟಾರ್ಕ್

(ನ್ಯೂಸ್‌ ಕಡಬ) newskadaba.com,  ಸೆ.02: ಆಸ್ಟ್ರೇಲಿಯಾ ತಂಡದ ವೇಗಿ ಮಿಚೆಲ್ ಸ್ಟಾರ್ಕ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. “ಸದ್ಯ ನಾನು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ಇದಾಗ್ಯೂ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್‌ನಲ್ಲಿ ಮುಂದುವರೆಯುತ್ತೇನೆ. ನನ್ನ ಮೊದಲ ಆದ್ಯತೆ ಯಾವತ್ತಿದ್ದರೂ ಅದು ಟೆಸ್ಟ್ ಆಡುವುದು. ಹಾಗೆಯೇ 2027ರ ಏಕದಿನ ವಿಶ್ವಕಪ್ ಅನ್ನು ಗಮನದಲ್ಲಿರಿಸಿ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಲು ನಿರ್ಧರಿಸಿದ್ದೇನೆ” ಎಂದು ಸ್ಟಾರ್ಕ್ ತಿಳಿಸಿದ್ದಾರೆ. “ಟೆಸ್ಟ್ ಕ್ರಿಕೆಟ್ ನನ್ನ ಅತ್ಯುನ್ನತ ಆದ್ಯತೆಯಾಗಿದೆ. ನಾನು

ಟಿ20 ಕ್ರಿಕೆಟ್‌ಗೆ ದಿಢೀರ್ ವಿದಾಯ ಹೇಳಿದ ಮಿಚೆಲ್ ಸ್ಟಾರ್ಕ್ Read More »

ಕರಾವಳಿ

ಅಮೆರಿಕದ ಟೆಕ್ಸಾಸ್‌ನಲ್ಲಿ ಭೀಕರ ಅಪಘಾತದಲ್ಲಿ ಕೋಲಾರ ಮೂಲದ ಬಾಡಿ ಬಿಲ್ಡರ್ ಸಾವು

(ನ್ಯೂಸ್‌ ಕಡಬ)com, ಸೆ.02 ಕೋಲಾರ : ಅಮೆರಿಕದ ಟೆಕ್ಸಾಸ್‌ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಕೋಲಾರದ ಗಾಂಧಿನಗರ ಬಡಾವಣೆಯ ಬಾಡಿ ಬಿಲ್ಡರ್ ಒಬ್ಬರು ಸಾವನ್ನಪ್ಪಿದ್ದಾರೆ. ನಗರದ ನಿವಾಸಿ ಸುರೇಶ್ ಕುಮಾರ್ (42) ಮೃತ ದುರ್ದೈವಿ. ಇವರು ಗಾಂಧಿನಗರದ ಚಲಪತಿ ಹಾಗೂ ಮುನಿಯಮ್ಮ ದಂಪತಿಯ ಪುತ್ರ. ಸುರೇಶ್, ಮೂರು ದಿನಗಳ ಹಿಂದೆ ಫ್ಲೋರಿಡಾ – ಟೆಕ್ಸಾಸ್‌ನಲ್ಲಿ ನಡೆದಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅವರು ಮಾಡೆಲಿಂಗ್ ಜೊತೆ ಕನ್ನಡದ ಹಲವು ನಟ ನಟಿಯರಿಗೆ

ಅಮೆರಿಕದ ಟೆಕ್ಸಾಸ್‌ನಲ್ಲಿ ಭೀಕರ ಅಪಘಾತದಲ್ಲಿ ಕೋಲಾರ ಮೂಲದ ಬಾಡಿ ಬಿಲ್ಡರ್ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹೈದರಾಬಾದ್‌ನಲ್ಲಿ ಕಿಡ್ನ್ಯಾಪ್‌ ಜಾಲ ಪತ್ತೆ – ಐವರು ಅರೆಸ್ಟ್‌, 6 ಮಕ್ಕಳ ರಕ್ಷಣೆ

(ನ್ಯೂಸ್‌ ಕಡಬ) newskadaba.com,  ಸೆ.02 ಹೈದರಾಬಾದ್: ನಗರದಲ್ಲಿ ಐದು ವರ್ಷಗಳಿಂದ ನಡೆಯುತ್ತಿದ್ದ ಮಕ್ಕಳ ಅಪಹರಣ ಜಾಲವನ್ನು  ಪೊಲೀಸರು ಪತ್ತೆಹಚ್ಚಿದ್ದಾರೆ. ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ಆರು ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಐದು ವರ್ಷದೊಳಗಿನ ಮಕ್ಕಳನ್ನು ಗುರಿಯಾಗಿಸಿಕೊಂಡು ಹೈದರಾಬಾದ್, ಸೈಬರಾಬಾದ್ ಮತ್ತು ಸಂಗರೆಡ್ಡಿ ಜಿಲ್ಲೆಗಳಲ್ಲಿ ಈ ಗ್ಯಾಂಗ್ ಕಾರ್ಯನಿರ್ವಹಿಸುತ್ತಿತ್ತು. ಈ ಗ್ಯಾಂಗ್ ಹೆಚ್ಚು ಮಕ್ಕಳನ್ನು ಹೊಂದಿರುವ ಕಾರ್ಮಿಕ ವರ್ಗದ ಪೋಷಕರನ್ನು ಗುರಿಯಾಗಿಸಿಕೊಂಡು ಅಪಹರಣ ದಂಧೆಯಲ್ಲಿ ತೊಡಗಿತ್ತು. ಅಪಹರಣ ಮಾಡಿದ ಮಕ್ಕಳನ್ನು, ಮಕ್ಕಳಿಲ್ಲದವರಿಗೆ 1 ಲಕ್ಷದಿಂದ 7 ಲಕ್ಷ ರೂ.ಗಳವರೆಗೆ

ಹೈದರಾಬಾದ್‌ನಲ್ಲಿ ಕಿಡ್ನ್ಯಾಪ್‌ ಜಾಲ ಪತ್ತೆ – ಐವರು ಅರೆಸ್ಟ್‌, 6 ಮಕ್ಕಳ ರಕ್ಷಣೆ Read More »

ಕರಾವಳಿ
Scroll to Top