News Kadaba

ಚಿನ್ನದ ಬೆಲೆ 10 ಗ್ರಾಂಗೆ ದಾಖಲೆ ₹1.10 ಲಕ್ಷ

(ನ್ಯೂಸ್‌ ಕಡಬ) newskadaba.com,  ಸೆ.02: ಜಾಗತಿಕ ಆರ್ಥಿಕ ಅನಿಶ್ಚಿತತೆ ನಡುವೆಯೇ ಚಿನ್ನ ಮತ್ತು ಬೆಳ್ಳಿ ದರಗಳು ದಾಖಲೆ ಮಟ್ಟ ತಲುಪಿವೆ. ಬೆಂಗಳೂರಿನಲ್ಲಿ ಸೋಮವಾರ ಚಿನ್ನದ ದರ 10 ಗ್ರಾಂಗೆ ದಾಖಲೆಯ 1,10,000 ರು.ಗೆ ತಲುಪಿದೆ. ಬೆಳ್ಳಿಯ ದರ ಪ್ರತಿ ಕೆಜಿಗೆ 1,32,100 ರು. ತಲುಪಿದೆ. ಶನಿವಾರ ಚಿನ್ನದ ಬೆಲೆ 1.08 ಲಕ್ಷ ರು. ಮತ್ತು ಬೆಳ್ಳಿಯ ಬೆಲೆ 1,28,000 ರು.ನಷ್ಟು ಇತ್ತು. ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಸತತ 6 ದಿನದಿಂದ ಏರಿಕೆ ಹಾದಿಯಲ್ಲಿವೆ. ಸೋಮವಾರ ದೆಹಲಿಯಲ್ಲಿ ಶೇ.99.9 […]

ಚಿನ್ನದ ಬೆಲೆ 10 ಗ್ರಾಂಗೆ ದಾಖಲೆ ₹1.10 ಲಕ್ಷ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 12ರ ಮೊದಲ ಪ್ರೋಮೋ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಸೆ.02 :  ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಕಾರಣ ಇಂದು ಬಿಬಿಕೆ 12ರ ಮೊದಲ ಪ್ರೋಮೋ ಬಿಡುಗಡೆ ಆಗಲಿದೆ. ಇತ್ತೀಚೆಗಷ್ಟೆ ಸ್ವಾತಂತ್ರ್ಯ ದಿನದಂದು ಆಗಸ್ಟ್ 15 ರಂದು ಬಿಗ್ ಬಾಸ್ ಕನ್ನಡ ಸೀಸನ್ 12ರ ಹೊಸ ಲೋಗೋ ಬಿಡುಗಡೆ ಮಾಡುವ ಮೂಲಕ ಸದ್ಯದಲ್ಲೇ ಅತಿ ದೊಡ್ಡ ರಿಯಾಲಿಟಿ ಶೋ ಶುರುವಾಗುವ ಸೂಚನೆ ನೀಡಿತ್ತು ಬಿಗ್ ಬಾಸ್ ಕನ್ನಡ ಹೊಸ ಸೀಸನ್​ಗಾಗಿ ಕಾತುರದಿಂದ ಕಾಯುತ್ತಿದ್ದ ಫ್ಯಾನ್ಸ್​ಗೆ ಕೊನೆಗೂ ಗುಡ್ ನ್ಯೂಸ್ ಸಿಗುತ್ತಿದೆ. ಕಿಚ್ಚ ಸುದೀಪ್

ಇಂದು ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 12ರ ಮೊದಲ ಪ್ರೋಮೋ ಬಿಡುಗಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಇಂದು ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 12ರ ಮೊದಲ ಪ್ರೋಮೋ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಸೆ.02 :  ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಕಾರಣ ಇಂದು ಬಿಬಿಕೆ 12ರ ಮೊದಲ ಪ್ರೋಮೋ ಬಿಡುಗಡೆ ಆಗಲಿದೆ. ಇತ್ತೀಚೆಗಷ್ಟೆ ಸ್ವಾತಂತ್ರ್ಯ ದಿನದಂದು ಆಗಸ್ಟ್ 15 ರಂದು ಬಿಗ್ ಬಾಸ್ ಕನ್ನಡ ಸೀಸನ್ 12ರ ಹೊಸ ಲೋಗೋ ಬಿಡುಗಡೆ ಮಾಡುವ ಮೂಲಕ ಸದ್ಯದಲ್ಲೇ ಅತಿ ದೊಡ್ಡ ರಿಯಾಲಿಟಿ ಶೋ ಶುರುವಾಗುವ ಸೂಚನೆ ನೀಡಿತ್ತು ಬಿಗ್ ಬಾಸ್ ಕನ್ನಡ ಹೊಸ ಸೀಸನ್​ಗಾಗಿ ಕಾತುರದಿಂದ ಕಾಯುತ್ತಿದ್ದ ಫ್ಯಾನ್ಸ್​ಗೆ ಕೊನೆಗೂ ಗುಡ್ ನ್ಯೂಸ್ ಸಿಗುತ್ತಿದೆ. ಕಿಚ್ಚ ಸುದೀಪ್

ಇಂದು ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 12ರ ಮೊದಲ ಪ್ರೋಮೋ ಬಿಡುಗಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಸುಡಾನ್‌ನಲ್ಲಿ ಭೀಕರ ಭೂ ಕುಸಿತ; ಸಾವಿರಕ್ಕೂ ಹೆಚ್ಚು ಜನರು ಸಾವು

(ನ್ಯೂಸ್‌ ಕಡಬ) newskadaba.com,  ಸೆ.02: ಸುಡಾನ್‌ನ ಪಶ್ಚಿಮ ಡಾರ್ಫರ್ ಪ್ರದೇಶದಲ್ಲಿ ಭಾರೀ ಭೂ ಕುಸಿತ ಸಂಭವಿಸಿದೆ. ಭೂ ಕುಸಿತದಿಂದ ಇಡೀ ಗ್ರಾಮವೇ ಸರ್ವನಾಶವಾಗಿದ್ದು, 1,000 ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಮಾರಾ ಪರ್ವತಗಳ ತಾರಾಸಿನ್ ಗ್ರಾಮದಲ್ಲಿ ಭಾನುವಾರ ಬೃಹತ್ ಮತ್ತು ವಿನಾಶಕಾರಿ ಭೂಕುಸಿತ ಸಂಭವಿಸಿದೆ ಎಂದು ಸುಡಾನ್ ಲಿಬರೇಶನ್ ಆರ್ಮಿ ಹೇಳಿಕೆಯಲ್ಲಿ ತಿಳಿಸಿದೆ. ಈ ಘಟನೆಯಲ್ಲಿ ಕೇವಲ ಒಬ್ಬ ಬದುಕುಳಿದಿದ್ದಾನೆ ಎಂದು ಬಂಡಾಯ ಗುಂಪು ಸೋಮವಾರ ತಡರಾತ್ರಿ ತಿಳಿಸಿದೆ. ಆರಂಭಿಕ ಮಾಹಿತಿಯ ಪ್ರಕಾರ ಎಲ್ಲಾ ಹಳ್ಳಿ ನಿವಾಸಿಗಳು ಸಾವನ್ನಪ್ಪಿದ್ದಾರೆ,

ಸುಡಾನ್‌ನಲ್ಲಿ ಭೀಕರ ಭೂ ಕುಸಿತ; ಸಾವಿರಕ್ಕೂ ಹೆಚ್ಚು ಜನರು ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗ್ತಾರಾ ದರ್ಶನ್

(ನ್ಯೂಸ್‌ ಕಡಬ) newskadaba.com,  ಸೆ.02 ರೇಣುಕಾ ಸ್ವಾಮಿ ಕೊಲೆ  ಆರೋಪಿ ನಟ ದರ್ಶನ್  ಅವರಿಗೆ ಸಂಬಂಧಿಸಿದ ಎರಡು ಪ್ರಮುಖ ಅರ್ಜಿಗಳ ವಿಚಾರಣೆ ಇಂದು ಕೋರ್ಟ್‌ನಲ್ಲಿ ನಡೆದು ತೀರ್ಮಾನ ದೊರೆಯಲಿದೆ. ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವಂತೆ ಪ್ರಾಸಿಕ್ಯೂಷನ್ ಅರ್ಜಿ ಸಲ್ಲಿಸಿದೆ. ಇನ್ನೊಂದು ಕಡೆ ನಟ ದರ್ಶನ್ ಪರ ವಕೀಲರು ಹಾಸಿಗೆ ದಿಂಬು ನೀಡುವಂತೆ ಕೋರಿ ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ. ಬಳ್ಳಾರಿ ಜಿಲ್ಲೆಗೆ ಶಿಫ್ಟ್ ಮಾಡುವಂತೆ ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ಬೆಂಗಳೂರಿನ 57ನೇ

ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗ್ತಾರಾ ದರ್ಶನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶ್ರೀಲಂಕಾದ ಜಾಫ್ನಾದಲ್ಲಿ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ

(ನ್ಯೂಸ್‌ ಕಡಬ) newskadaba.com,  ಸೆ.02 ಕೊಲಂಬೊ:ಅಂತಾರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ 80 ಮೀಟರ್‌ಗಳವರೆಗಿನ ಬೌಂಡರಿ ಅಂತರವನ್ನು ಹೊಂದಿರುವ ಹತ್ತು ಸೆಂಟರ್ ವಿಕೆಟ್‌ಗಳನ್ನು ಒಳಗೊಂಡಂತೆ 48 ಎಕರೆಗಳಲ್ಲಿಈ ಕ್ರೀಡಾಂಗಣವನ್ನು ನಿರ್ಮಿಸಲಾಗುತ್ತದೆ. 40,000 ಪ್ರೇಕ್ಷಕರ ಸಾಮರ್ಥ್ಯವಿರಲಿದೆ. ಈ ಸ್ಟೇಡಿಯಂನಲ್ಲಿ ಈಜುಕೊಳ, ಮಲ್ಟಿ-ಪಾರ್ಲರ್ ಒಳಾಂಗಣ ಕ್ರೀಡಾಂಗಣ, ಸ್ಟಾರ್ ಕ್ಲಾಸ್ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಜತೆಗೆ ಶಾಪಿಂಗ್ ಮಾಲ್ ಮತ್ತು ಮನರಂಜನಾ ಸೌಲಭ್ಯಗಳು ಸೇರಿದೆ.  ಶ್ರೀಲಂಕಾದ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಅವರು ಯುದ್ಧಪೀಡಿತ ಜಾಫ್ನಾ ಪ್ರದೇಶದಲ್ಲಿ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ನಿರ್ಮಾಣಕ್ಕೆ

ಶ್ರೀಲಂಕಾದ ಜಾಫ್ನಾದಲ್ಲಿ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರಿನಲ್ಲಿ ಮಳೆ ಅವಾಂತರ- ಓರ್ವ ಕಾರ್ಮಿಕ ಸಾವು; ಮತ್ತೋರ್ವನಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.02 :ಬೆಂಗಳೂರು: ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾರೀ ಮಳೆಯಿಂದಾಗಿ ಮಣ್ಣು ಕುಸಿತವಾಗಿದ್ದು ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿ, ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿರುವ ಘಟನೆ ಎಂಬಸಿ ಗ್ರೂಪ್‌ಗೆ ಸೇರಿದ ಕಟ್ಟಡ ನಿರ್ಮಾಣ ಕಾಮಗಾರಿಯ ಸ್ಥಳದಲ್ಲಿ ಸೋಮವಾರ ಸಂಭವಿಸಿದೆ. ಯಲಹಂಕ ವ್ಯಾಪ್ತಿಯ ಎಂಬಸಿ ಗ್ರೂಪ್‌ನ ಕಟ್ಟಡ ನಿರ್ಮಾಣ ಕಾಮಗಾರಿಯೊಂದರಲ್ಲಿ ಕಾರ್ಮಿಕರು ಮಣ್ಣು ಅಗೆಯುವ ಕೆಲಸದಲ್ಲಿ ತೊಡಗಿದ್ದರು. ಈ ವೇಳೆ ಭಾರೀ ಮಳೆಯಿಂದಾಗಿ ಕಾಮಗಾರಿ ಸ್ಥಳದಲ್ಲಿ ಮಣ್ಣಿನ ರಾಶಿ ಕುಸಿದು ಬಿದ್ದಿದೆ ಎನ್ನಲಾಗಿದೆ. ಈ

ಬೆಂಗಳೂರಿನಲ್ಲಿ ಮಳೆ ಅವಾಂತರ- ಓರ್ವ ಕಾರ್ಮಿಕ ಸಾವು; ಮತ್ತೋರ್ವನಿಗೆ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಲ್ಲಿ ಮಳೆ ಅವಾಂತರ- ಓರ್ವ ಕಾರ್ಮಿಕ ಸಾವು; ಮತ್ತೋರ್ವನಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.02 :ಬೆಂಗಳೂರು: ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾರೀ ಮಳೆಯಿಂದಾಗಿ ಮಣ್ಣು ಕುಸಿತವಾಗಿದ್ದು ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿ, ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿರುವ ಘಟನೆ ಎಂಬಸಿ ಗ್ರೂಪ್‌ಗೆ ಸೇರಿದ ಕಟ್ಟಡ ನಿರ್ಮಾಣ ಕಾಮಗಾರಿಯ ಸ್ಥಳದಲ್ಲಿ ಸೋಮವಾರ ಸಂಭವಿಸಿದೆ. ಯಲಹಂಕ ವ್ಯಾಪ್ತಿಯ ಎಂಬಸಿ ಗ್ರೂಪ್‌ನ ಕಟ್ಟಡ ನಿರ್ಮಾಣ ಕಾಮಗಾರಿಯೊಂದರಲ್ಲಿ ಕಾರ್ಮಿಕರು ಮಣ್ಣು ಅಗೆಯುವ ಕೆಲಸದಲ್ಲಿ ತೊಡಗಿದ್ದರು. ಈ ವೇಳೆ ಭಾರೀ ಮಳೆಯಿಂದಾಗಿ ಕಾಮಗಾರಿ ಸ್ಥಳದಲ್ಲಿ ಮಣ್ಣಿನ ರಾಶಿ ಕುಸಿದು ಬಿದ್ದಿದೆ ಎನ್ನಲಾಗಿದೆ. ಈ

ಬೆಂಗಳೂರಿನಲ್ಲಿ ಮಳೆ ಅವಾಂತರ- ಓರ್ವ ಕಾರ್ಮಿಕ ಸಾವು; ಮತ್ತೋರ್ವನಿಗೆ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

(ನ್ಯೂಸ್‌ ಕಡಬ) newskadaba.com,  ಸೆ.02 ಉಡುಪಿ : ಕಂಟೇನರ್ ಲಾರಿಯ ಕೆಳಗೆ ಸಿಲುಕಿ 38 ವರ್ಷದ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಈ ಘಟನೆ ಸೆಪ್ಟೆಂಬರ್ 1 ರ ಸೋಮವಾರ ತಡರಾತ್ರಿ ಅಂಬಲಪಾಡಿಯಲ್ಲಿ ಸಂಭವಿಸಿದೆ ದೊಂದೂರುಕಟ್ಟೆ ಮೂಲದ ಬೈಕ್ ಸವಾರ ಪ್ರದೀಪ್ (38) ಅಂಬಲಪಾಡಿಯಲ್ಲಿರುವ ಆಟೋಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಕಂಟೇನರ್ ಲಾರಿಯ ಕೆಳಗೆ ಸಿಲುಕಿ ತಲೆ ಸಂಪೂರ್ಣವಾಗಿ ಛಿದ್ರವಾಗಿತ್ತು. ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರು ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲು ಸಹಾಯ ಮಾಡಿದರು. ಉಡುಪಿ

ಉಡುಪಿ: ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಚಿನ್ನಾಭರಣ ಕಳವು

(ನ್ಯೂಸ್‌ ಕಡಬ) newskadaba.com,  ಸೆ.02 ಮಂಗಳೂರು :   ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು ಬೆಲೆಬಾಳುವ ಚಿನ್ನಾಭರಣ ಕಳವುಗೈದಿರುವ ಆರೋಪದಲ್ಲಿ 4 ಮಂದಿಯನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ‌. ವಶಕ್ಕೆ ಪಡೆದುಕೊಂಡವರು ವಿಮಾನ‌ ನಿಲ್ದಾಣದಲ್ಲಿ ಲೆಗೇಜ್ ಲೋಡ್ – ಅನ್ ಲೋಡ್ ಮಾಡುತ್ತಿದ್ದವರು ಎಂದು ತಿಳಿದು ಬಂದಿದೆ. ಸಿಆರ್‌ಪಿಎಫ್ ಜವಾನ ಹರಿಕೇಶ್ ಎಂಬವರ ಪತ್ನಿ ರಾಜೇಶ್ವರಿ ಪದ್ಮಶಾಲಿ ಅವರು ಸಂಬಂಧಿಕರ ಮದುವೆಗಾಗಿ ಶನಿವಾರ ಬೆಳಗ್ಗೆ 8:45ರ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬೆಂಗಳೂರಿನಿಂದ ಹೊರಟು

ಮಂಗಳೂರು : ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಚಿನ್ನಾಭರಣ ಕಳವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top