News Kadaba

ಜಮ್ಮು ಕಾಶ್ಮೀರದಲ್ಲಿ ಉಗ್ರರ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ

(ನ್ಯೂಸ್‌ ಕಡಬ) newskadaba.com,  ಸೆ.02 ಶ್ರೀನಗರ : ಒಳನುಸುಳಲು ಪ್ರಯತ್ನಿಸುತ್ತಿದ್ದ ಶಂಕಿತ ಉಗ್ರರ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನಡೆದಿದೆ. ಸೋಮವಾರ ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್ ಬಳಿಯ ನಿಯಂತ್ರಣ ರೇಖೆಯಲ್ಲಿ ಒಳನುಸುಳಲು ಪ್ರಯತ್ನಿಸುತ್ತಿದ್ದ ಶಂಕಿತ ಉಗ್ರರ ಮೇಲೆ ಭಾರತೀಯ ಸೇನಾಪಡೆ ಗುಂಡಿನ ದಾಳಿ ನಡೆಸಿದೆ” ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಳೆದೊಂದು ತಿಂಗಳ ಅವಧಿಯಲ್ಲಿ ಭಾರೀ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿ ಜಮ್ಮು ಹಾಗೂ ಕಾಶ್ಮೀರದಲ್ಲಿ ತೀವ್ರ […]

ಜಮ್ಮು ಕಾಶ್ಮೀರದಲ್ಲಿ ಉಗ್ರರ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಗ್‌ ಬಾಸ್‌ ಕನ್ನಡ ಸೀಸನ್‌-12 ಆರಂಭಕ್ಕೆ ಡೇಟ್‌ ಫಿಕ್ಸ್‌..!

(ನ್ಯೂಸ್‌ ಕಡಬ) newskadaba.com ಸೆ . 01. ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ ಬಾಸ್‌ ಸೀಸನ್‌ 12 (BBK 12) ಆರಂಭಕ್ಕೆ ಕಾದು ಕುಳಿತವರಿಗೆ ನಟ, ನಿರೂಪಕ ಕಿಚ್ಚ ಸುದೀಪ್‌ ಬಿಗ್‌ ಅಪ್‌ಡೇಟ್‌ ನೀಡಿದ್ದಾರೆ. ಸೀಸನ್‌ 11ರ ವೇಳೆಗೆ ಇನ್ನುಮುಂದೆ ನಿರೂಪಣೆ ಮಾಡುವುದಿಲ್ಲ ಎಂದು ಹೇಳಿ ಫ್ಯಾನ್ಸ್‌ಗೆ ಶಾಕ್‌ ನೀಡಿದ್ದ ಸುದೀಪ್‌ ಬಳಿಕ ಮನಸ್ಸು ಬದಲಾಯಿಸಿದ್ದರು. ಕಲರ್ಸ್‌ ಕನ್ನಡ ವಾಹಿನಿ, ಬಿಗ್‌ ಬಾಸ್‌ ಆಯೋಜಕರು ಅವರ ಮನವೊಲಿಸುವಲ್ಲಿ ಸಫಲರಾಗಿದ್ದರು. ಇತ್ತೀಚೆಗೆ ಲೋಗೊ ಕೂಡ ರಿಲೀಸ್‌ ಆಗಿತ್ತು. ಇದೀಗ

ಬಿಗ್‌ ಬಾಸ್‌ ಕನ್ನಡ ಸೀಸನ್‌-12 ಆರಂಭಕ್ಕೆ ಡೇಟ್‌ ಫಿಕ್ಸ್‌..! Read More »

ಸಿನಿಮಾ

ತುಳುನಾಡಿನಲ್ಲಿ ಯಶಸ್ಸು ಕಾಣುತ್ತಿರುವ ‘ಕಾಂತಾರ’ ಖ್ಯಾತಿ ಸ್ವರಾಜ್ ಶೆಟ್ಟಿ ‘ನೆತ್ತರುಕೆರೆ’ ಸಿನಿಮಾ

(ನ್ಯೂಸ್‌ ಕಡಬ) newskadaba.com,  ಸೆ .01 : ತುಳುನಾಡಿನಲ್ಲಿ ರಿಲೀಸ್ ಆಗಿರುವ ‘ನೆತ್ತರುಕೆರೆ’ ಸಿನಿಮಾ 150 ನೇ  ತುಳು ಸಿನಿಮಾ ಆಗಿದೆ.  ಕಳೆದ ತಿಂಗಳು ಆಗಸ್ಟ್ 29ರಂದು  ತುಳುನಾಡಿನಲ್ಲಿ ಬಿಡುಗಡೆ ಕಂಡು ಯಶಸ್ವೀ ಪ್ರದರ್ಶನ ಕಾಣುತ್ತಿದೆ. ‘ಕಾಂತಾ’ರ ಖ್ಯಾತಿಯ ಸ್ವರಾಜ್ ಶೆಟ್ಟಿ ಅಭಿನಯಿಸಿ ನಿರ್ದೇಶಿಸಿರುವ ‘ನೆತ್ತರಕೆರೆ’ ಚಿತ್ರವು ಇದೀಗ ತುಳುನಾಡಿನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದಲ್ಲಿ ಬಹುಭಾಷಾ ನಟ ಸುಮನ್ ತಲ್ವಾರ್ ಪ್ರಥಮ ಬಾರಿಗೆ ತುಳು ಸಿನಿಮಾದಲ್ಲಿ ಅಭಿನಯಿಸಿ, ತಮ್ಮ ವಿಶಿಷ್ಠ ಪಾತ್ರದ ಮೂಲಕ ಇಡೀ

ತುಳುನಾಡಿನಲ್ಲಿ ಯಶಸ್ಸು ಕಾಣುತ್ತಿರುವ ‘ಕಾಂತಾರ’ ಖ್ಯಾತಿ ಸ್ವರಾಜ್ ಶೆಟ್ಟಿ ‘ನೆತ್ತರುಕೆರೆ’ ಸಿನಿಮಾ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಇನ್‌ಸ್ಟಾಗ್ರಾಮ್‌ನಲ್ಲಿ ಬಾಲಕಿಗೆ ಫುಲ್‌ ಟಾರ್ಚರ್‌

 (ನ್ಯೂಸ್‌ ಕಡಬ) newskadaba.com, ಸೆ.01 ಲಕ್ನೋ: ಉತ್ತರ ಪ್ರದೇಶದ ಲಖನೌದಲ್ಲಿ 13 ವರ್ಷದ ಬಾಲಕಿಯೊಬ್ಬಳನ್ನು ಸಾಮಾಜಿಕ ಮಾಧ್ಯಮದ ಮೂಲಕ ವಂಚಿಸಿ, ಬೆದರಿಕೆ ಹಾಕಿ , ಹಣ ವಸೂಲಿ ಮಾಡಿದ ಆರೋಪದಡಿ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಆರ್ಯನ್ ಸಿಂಗ್ ಎಂಬಾತನ ವಿರುದ್ಧ ಬಾಲಕಿಯ ತಂದೆ ದೂರು ದಾಖಲಿಸಿದ ಬಳಿಕ ಎಫ್‌ಐಆರ್ ದಾಖಲಾಗಿದೆ.   ನಾಕಾ ಹಿಂದೋಲಾ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನ ಪ್ರಕಾರ, ಆರ್ಯನ್ ಸಿಂಗ್ ಇನ್‌ಸ್ಟಾಗ್ರಾಮ್‌ನಲ್ಲಿ ಬಾಲಕಿಗೆ ರಿಕ್ವೆಸ್ಟ್ ಕಳುಹಿಸಿ ಸಂಪರ್ಕಕ್ಕೆ ಬಂದಿದ್ದ. ಬಾಲಕಿಯ ವಿಶ್ವಾಸ

ಇನ್‌ಸ್ಟಾಗ್ರಾಮ್‌ನಲ್ಲಿ ಬಾಲಕಿಗೆ ಫುಲ್‌ ಟಾರ್ಚರ್‌ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಭಿವೃದ್ದಿಯ ಹೊಸ ರೂಪ ಪಡೆಯುತ್ತಿರುವ ಬಂಟ್ವಾಳದ ರೈಲು ನಿಲ್ದಾಣ

(ನ್ಯೂಸ್‌ ಕಡಬ) newskadaba.com, ಸೆ.01 ಬಂಟ್ವಾಳ :  ಅಮೃತ ಭಾರತ್ ಯೋಜನೆಯಡಿ ದ.ಕ. ಜಿಲ್ಲೆಯ ಬಂಟ್ವಾಳ ರೈಲು ನಿಲ್ದಾಣ ಅಭಿವೃದ್ಧಿ ಹೊಂದುತ್ತಿದ್ದು, ಕಳೆದ ಜನವರಿಯಿಂದೀಚೆಗೆ ಕಾಮಗಾರಿ ವೇಗ ಪಡೆದಿದೆ. 28.49 ಕೋಟಿ ರೂ. ವೆಚ್ಚದಲ್ಲಿ ನವವಿನ್ಯಾಸದೊಂದಿಗೆ ಕಾಮಗಾರಿ ನಡೆಯುತ್ತಿದ್ದು, ನಿಲ್ದಾಣಕ್ಕೆ ಹೊಸ ರೂಪ ನೀಡಲಾಗುತ್ತಿದೆ 2024ರ ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದ್ದು, ಆಗಿನ ಸಂಸದ ನಳಿನ್ ಕುಮಾರ್ ಕಟೀಲ್ , ಶಾಸಕ ರಾಜೇಶ್ ನಾಯ್ಕ್ ರೈಲು ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಅಭಿವೃದ್ದಿಯ ಹೊಸ ರೂಪ ಪಡೆಯುತ್ತಿರುವ ಬಂಟ್ವಾಳದ ರೈಲು ನಿಲ್ದಾಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

* ಸುಳ್ಯ : ಅಡ್ತಲೆಯಲ್ಲಿ ಮುಂದುವರೆದ ಕಾಡಾನೆ ದಾಳಿ

(ನ್ಯೂಸ್‌ ಕಡಬ) newskadaba.com, ಸೆ.01 : ಸುಳ್ಯ ಅರಂತೋಡು ಗ್ರಾಮದ ಅಡ್ತಲೆಯಲ್ಲಿ ತೋಟಗಳಿಗೆ ಕಾಡಾನೆಗಳ ದಾಳಿ ಮುಂದುವರಿದಿದ್ದು, ಬೆಳೆ ನಾಶವಾದ ಘಟನೆ ನಡೆದಿದೆ. ರಾತ್ರಿ ಕಾಡಾನೆಗಳು ತೋಟಗಳಿಗೆ ದಾಳಿ ನಡೆಸಿ ಅಪಾರ ಪ್ರಮಾಣದ ಬೆಳೆಗಳನ್ನು ನಾಶಪಡಿಸಿದೆ. ಅಡ್ತಲೆ ಯಲ್ಲಿ ದಿನಕೊಂದು ಕಡೆ ಸತತವಾಗಿ 3- 4 ತಿಂಗಳುಗಳಿಂದ ಆನೆ ದಾಳಿ ಮಾಡಿ ಕೃಷಿ ನಾಶ ಮಾಡುತ್ತಿವೆ. ಅಡ್ತಲೆ ಯ ಕಿನಾಲ ಮೋಹನ್ ಅವರ ಆನೆ ಓಡಿಸುವ ಯಂತ್ರದ ಹತ್ತಿರ ಮಾತ್ರ ಬಾರದೆ , ತೋಟದ ಎಲ್ಲಾ ಕಡೆ

* ಸುಳ್ಯ : ಅಡ್ತಲೆಯಲ್ಲಿ ಮುಂದುವರೆದ ಕಾಡಾನೆ ದಾಳಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಪರಿಚಿತನಿಂದ ರಿಕ್ಷಾ ಚಾಲಕನಿಗೆ ಇರಿತ- ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com ಸೆ. 01. ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾನೆ ಎಂಬ ಆರೋಪದಲ್ಲಿ ಅಪರಿಚಿತನಿಂದ ರಿಕ್ಷಾ ಚಾಲಕನಿಗೆ ಇರಿದು ಗಾಯಗೊಳಿಸಿರುವ ಘಟನೆ ಮಂಗಳೂರಿನ ಫಳ್ನೀರ್‌ ಬಳಿ ನಡೆದಿದೆ. ಹಲ್ಲೆಗೊಳಗಾದ ರಿಕ್ಷಾ ಚಾಲಕನನ್ನು ಬಶೀರ್ ಎಂದು ಗುರುತಿಸಲಾಗಿದೆ. ಚಾಲಕನ ಹೊಟ್ಟೆಗೆ ಇರಿದು ಗಾಯಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಇನ್ನು ಘಟನೆಯ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸಿ.ಎಚ್ ಪ್ರತಿಕ್ರಿಯೆ ನೀಡಿದ್ದು, ಘಟನೆ ಬಗ್ಗೆ ಗಾಯಾಳು ಆಟೋ ಚಾಲಕನಿಂದ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.

ಅಪರಿಚಿತನಿಂದ ರಿಕ್ಷಾ ಚಾಲಕನಿಗೆ ಇರಿತ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸೈಲೆಂಟ್ ಆಗಿ ಹಸೆಮಣೆ ಏರಲು ಸಜ್ಜಾದ ಹಾಸ್ಯನಟ ‘ಚಿಕ್ಕಣ್ಣ’.!

(ನ್ಯೂಸ್‌ ಕಡಬ) newskadaba.com, ಸೆ. 01. ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಚಿಕ್ಕಣ್ಣ ಹಸೆಮಣೆ ಏರಲು ಸಜ್ಜಾಗಿದ್ದು, ಕೊನೆಗೂ ಬ್ಯಾಚುಲರ್ ಲೈಫ್‌ ಗೆ ಗುಡ್‌ಬೈ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಯುವತಿ ಪಾವನಾ ಎಂಬವರ ಜೊತೆ ಚಿಕ್ಕಣ್ಣ ಮದುವೆ ನಡೆಯಲಿರುವುದಾಗಿ ವರದಿಯಾಗಿದೆ. ಇತ್ತೀಚೆಗೆ ಚಿಕ್ಕಣ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಈ ಜೋಡಿ ಒಟ್ಟಾಗಿ ಕಾಣಿಸಿಕೊಂಡು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿತ್ತು. ಹುಡುಗಿಯ ಮನೆಯಲ್ಲಿ ಹೂ ಮುಡಿಸುವ ಶಾಸ್ತ್ರ ನೆರವೇರಿದ್ದು, ಎರಡೂ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಮದುವೆ ಮಾತುಕತೆ

ಸೈಲೆಂಟ್ ಆಗಿ ಹಸೆಮಣೆ ಏರಲು ಸಜ್ಜಾದ ಹಾಸ್ಯನಟ ‘ಚಿಕ್ಕಣ್ಣ’.! Read More »

ಲೈಫ್‍ಸ್ಟೈಲ್, ಸಿನಿಮಾ

ಚಪ್ಪಲಿಯ ಒಳಗಿದ್ದ ವಿಷಕಾರಿ ಹಾವು ಕಚ್ಚಿ ವ್ಯಕ್ತಿ ದುರಂತ ಸಾವು..!

(ನ್ಯೂಸ್‌ ಕಡಬ) newskadaba.com ಸೆ. 01. ಕ್ರೋಕ್ಸ್ ಚಪ್ಪಲಿಯಲ್ಲಿ ಅಡಗಿದ್ದ ವಿಷಕಾರಿ ಹಾವು ಕಚ್ಚಿ ಟೆಕ್ಕಿಯೊಬ್ಬರು ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟದ ರಂಗನಾಥ ಬಡಾವಣೆಯಲ್ಲಿ ನಡೆದಿದೆ. ಮಂಜು ಪ್ರಕಾಶ್ (41) ಮೃತ ದುರ್ವೈವಿ. ಅಪಘಾತದಲ್ಲಿ ಕಾಲಿನ ಸ್ಪರ್ಶ ಶಕ್ತಿ ಕಳೆದುಕೊಂಡಿದ್ದರಿಂದ ಹಾವು ಕಚ್ಚಿದ್ದನ್ನು ಗಮನಿಸಲಾಗದೆ ಮಂಜು ಪ್ರಕಾಶ್ ಅವರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಚಪ್ಪಲಿಯ ಒಳಗಿದ್ದ ವಿಷಕಾರಿ ಹಾವು ಕಚ್ಚಿ ವ್ಯಕ್ತಿ ದುರಂತ ಸಾವು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಂದು ರಷ್ಯಾದ ಅಧ್ಯಕ್ಷ ಪುಟಿನ್ ರನ್ನು ಭೇಟಿಯಾಗಲಿರುವ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com ಸೆ. 01. ಪ್ರಧಾನಿ ನರೇಂದ್ರ ಮೋದಿ ಅವರ ಚೀನಾ ಭೇಟಿಯ ಎರಡನೇ ದಿನ ಇಂದು. ನಿನ್ನೆ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್ ಅವರೊಂದಿಗೆ ವ್ಯಾಪಾರ, ಭಯೋತ್ಪಾದನೆ ಮತ್ತು ಇತರ ಪ್ರಮುಖ ವಿಷಯಗಳ ಕುರಿತು ಮಾತುಕತೆ ನಡೆಸಿದರು ಮತ್ತು ಎಸ್‌ಸಿಒ ಶೃಂಗಸಭೆಯಲ್ಲಿ ಭಾಗವಹಿಸಿದರು. ಇಂದು ಶೃಂಗಸಭೆಯ ಕೊನೆಯ ದಿನ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಲಿದ್ದಾರೆ. ಡಿಸೆಂಬರ್‌ನಲ್ಲಿ ನಡೆಯಲಿರುವ ಪುಟಿನ್ ಅವರ ಭಾರತ ಭೇಟಿಯ

ಇಂದು ರಷ್ಯಾದ ಅಧ್ಯಕ್ಷ ಪುಟಿನ್ ರನ್ನು ಭೇಟಿಯಾಗಲಿರುವ ಪ್ರಧಾನಿ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top