News Kadaba

ಪ್ರಸಾದ ಕ್ಕಾಗಿ ಆರಂಭವಾದ ಜಗಳ ದೇವಾಲಯದ ಸೇವಕನ ಕೊಲೆಯಲ್ಲಿ ಅಂತ್ಯ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ನವದೆಹಲಿ: ಪ್ರಸಾದದ ವಿಚಾರವಾಗಿ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ದೆಹಲಿಯ ಕಲ್ಕಾಜಿ ದೇಗುಲದಲ್ಲಿ ನಡೆದಿದೆ. ಘಟನೆಯಲ್ಲಿ 35 ವರ್ಷದ ದೇವಸ್ಥಾನದ ಸೇವಕರೊಬ್ಬರನ್ನು ಗುಂಪೊಂದು ಥಳಿಸಿ ಕೊಲೆ ಮಾಡಿದೆ ಮೃತರನ್ನು ಉತ್ತರ ಪ್ರದೇಶದ ಹಾರ್ದೋಯ್ ಮೂಲದ ಯೋಗೇಂದ್ರ ಸಿಂಗ್ (35) ಎಂದು ಗುರುತಿಸಲಾಗಿದೆ. ಅವರು ಕಳೆದ 15 ವರ್ಷಗಳಿಂದ ದೇವಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಪೊಲೀಸರ ಪ್ರಕಾರ, ಆಗಸ್ಟ್ 29ರ ಸಂಜೆ, ಒಂದು ಗುಂಪಿನ ಪುರುಷರು ತಮ್ಮ ದರ್ಶನ ಮುಗಿಸಿದ ನಂತರ […]

ಪ್ರಸಾದ ಕ್ಕಾಗಿ ಆರಂಭವಾದ ಜಗಳ ದೇವಾಲಯದ ಸೇವಕನ ಕೊಲೆಯಲ್ಲಿ ಅಂತ್ಯ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉತ್ತರ ಪ್ರದೇಶ: ಸೆ.1ರಿಂದ ‘ನೋ ಹೆಲ್ಮೆಟ್- ನೋ ಪೆಟ್ರೋಲ್’ ಅಭಿಯಾನ ಪ್ರಾರಂಭ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಲಕ್ನೋ: ಭಾರತದಲ್ಲಿ ಪ್ರತಿ ವರ್ಷ ಸಾವಿರಾರು ಜನರು ಹೆಲ್ಮೆಟ್ ಧರಿಸದೇ ಸಾವನ್ನಪ್ಪುತ್ತಿದ್ದಾರೆ. ಇದೀಗ ಈ ಸಾವುಗಳನ್ನು ತಡೆಯಲು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವು ‘ನೋ ಹೆಲ್ಮೆಟ್, ನೋ ಇಂಧನ’ ಅಭಿಯಾನವನ್ನು 2025ರ ಸೆಪ್ಟೆಂಬರ್ 1ರಿಂದ ಪ್ರಾರಂಭಿಸಲಿದೆ ಈ ಅಭಿಯಾನದ ಅಡಿಯಲ್ಲಿ, ಹೆಲ್ಮೆಟ್ ಧರಿಸದೆ ಬೈಕ್ ಅಥವಾ ಸ್ಕೂಟರ್‌ನಲ್ಲಿ ಹೋಗುವವರಿಗೆ ಪೆಟ್ರೋಲ್ ಪಂಪ್‌ನಲ್ಲಿ ಇಂಧನ ಸಿಗುವುದಿಲ್ಲ. ಈ ಅಭಿಯಾನಕ್ಕೆ ದ್ವಿಚಕ್ರ ವಾಹನ ಹೆಲ್ಮೆಟ್ ತಯಾರಕರ ಸಂಘವು ಮೆಚ್ಚುಗೆ ವ್ಯಕ್ತಪಡಿಸಿದೆ. ಆದರೆ,

ಉತ್ತರ ಪ್ರದೇಶ: ಸೆ.1ರಿಂದ ‘ನೋ ಹೆಲ್ಮೆಟ್- ನೋ ಪೆಟ್ರೋಲ್’ ಅಭಿಯಾನ ಪ್ರಾರಂಭ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಧರ್ಮಸ್ಥಳ ಕೇಸ್; ಎಸ್‌ಐಟಿಗೆ 500 ಪುಟಗಳ ದಾಖಲೆ ನೀಡಿದ ಗಿರೀಶ್ ಮಟ್ಟಣ್ಣನವರ್

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 : ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ಇದೀಗ, ಎಸ್‌ಐಟಿಗೆ 500 ಪುಟುಗಳ ದಾಖಲೆಯನ್ನು ಗಿರೀಶ್ ಮಟ್ಟಣ್ಣನವರ್ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಕೆಲವು ಅಸಹಜ ಸಾವುಗಳ ಸರಿಯಾದ ತನಿಖೆ ನಡೆದಿಲ್ಲ. ಆ ಸಾವುಗಳ ತನಿಖೆ ನಡೆಸಿ ಎಂದು ಗಿರೀಶ್ ಮಟ್ಟಣ್ಣನವರ್, ಎಸ್‌ಐಟಿ ಮುಂದೆ ಮನವಿ ಮಾಡಿದ್ದಾರೆ. ಕಳೆದ 35 ವರ್ಷಗಳಲ್ಲಿ ಧರ್ಮಸ್ಥಳದಲ್ಲಿ ಆಗಿರುವ ಅಸಹಜ ಸಾವುಗಳ ವಿವರವಾದ ದಾಖಲೆ ನೀಡಿದ್ದಾರೆ. ಈ ಸಾವುಗಳಲ್ಲಿ ಬಹುತೇಕ ಸಾವುಗಳ ತನಿಖೆಯೇ ನಡೆದಿಲ್ಲ. ಧರ್ಮಸ್ಥಳ

ಧರ್ಮಸ್ಥಳ ಕೇಸ್; ಎಸ್‌ಐಟಿಗೆ 500 ಪುಟಗಳ ದಾಖಲೆ ನೀಡಿದ ಗಿರೀಶ್ ಮಟ್ಟಣ್ಣನವರ್ Read More »

ಕರಾವಳಿ, ಕರ್ನಾಟಕ

ಜಪಾನ್ ಪ್ರಧಾನಿ ಶಿಗೇರು ಇಶಿಬಾ ಜತೆ ಬುಲೆಟ್ ಟ್ರೈನ್ನಲ್ಲಿ ಪ್ರಯಾಣಿಸಿದ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಟೋಕಿಯೊ: 2 ದಿನಗಳ ಪ್ರವಾಸಕ್ಕಾಗಿ ಜಪಾನ್‌ನ ಟೋಕಿಯೊಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (PM Modi Japan Visit) ಮೊದಲ ದಿನವೇ ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದರು. ಜತೆಗೆ ಅವರು ಜಪಾನ್‌ ಪ್ರಧಾನಿ ಶಿಗೇರು ಇಶಿಬಾ (Shigeru Ishiba) ಅವರೊಂದಿಗೆ ಟೋಕಿಯೊದಿಂದ ಸೆಂಡೈಗೆ ಬುಲೆಟ್ ರೈಲಿನಲ್ಲಿ ಪ್ರಯಾಣಿಸಿದರು. ಇಬ್ಬರೂ ನಾಯಕರು ತಮ್ಮ ರೈಲು ಪ್ರಯಾಣದ ಚಿತ್ರಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಈ ಫೋಟೊ ಗಮನ ಸೆಳೆದಿದೆ.

ಜಪಾನ್ ಪ್ರಧಾನಿ ಶಿಗೇರು ಇಶಿಬಾ ಜತೆ ಬುಲೆಟ್ ಟ್ರೈನ್ನಲ್ಲಿ ಪ್ರಯಾಣಿಸಿದ ಪ್ರಧಾನಿ ನರೇಂದ್ರ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಕೋರಿ ಅರ್ಜಿ: ಸೆ.2ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30:  ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಜಾಮೀನು ರದ್ದು ಮಾಡಿದ ಹಿನ್ನೆಲೆಯಲ್ಲಿ ಸದ್ಯ ನಟ ದರ್ಶನ್  ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್‌ ಜೈಲಿನಲ್ಲಿದ್ದಾರೆ. ಆದರೆ, ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಬೇಕು ಎಂದು ಪ್ರಾಸಿಕ್ಯೂಷನ್ ಅರ್ಜಿ ಸಲ್ಲಿಸಿದ್ದು, ಈ ಕುರಿತು ಬೆಂಗಳೂರಿನ ಸೇಷನ್ಸ್ ಕೋರ್ಟ್‌ನಲ್ಲಿ ಶನಿವಾರ ವಿಚಾರಣೆ ನಡೆಯಿತು. ನ್ಯಾಯಾಧೀಶರು ಸೆಪ್ಟೆಂಬರ್ 2ಕ್ಕೆ ಅರ್ಜಿಯ ವಿಚಾರಣೆ ಮುಂದೂಡಿದರು. ಜೈಲಾಧಿಕಾರಿಗಳು ಎಸ್ಪಿಪಿ ಮೂಲಕ‌ ಆರೋಪಿಗಳನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಲು ಕೋರ್ಟ್​ಗೆ ಅರ್ಜಿ

ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಕೋರಿ ಅರ್ಜಿ: ಸೆ.2ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತದೊಳಗೆ ನುಸುಳಲೆತ್ನಿಸಿದ 33 ಬಾಂಗ್ಲಾ ಪ್ರಜೆಗಳನ್ನು ಹೊರದಬ್ಬಿದ ಅಸ್ಸಾಂ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30:  ಅಸ್ಸಾಂ ಪೊಲೀಸರು 33 ಹೊಸ ನುಸುಳುಕೋರರನ್ನು ಬಾಂಗ್ಲಾದೇಶಕ್ಕೆ ಹಿಂದಕ್ಕೆ ತಳ್ಳಿದ್ದಾರೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.33 ಹೊಸ ನುಸುಳುಕೋರರನ್ನು ಬಾಂಗ್ಲಾದೇಶಕ್ಕೆ ಹಿಂದಕ್ಕೆ ತಳ್ಳಲಾಗಿದೆ ಎಂದು ಶರ್ಮಾ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿದ್ದಾರೆ. ನಮ್ಮ ಕಠಿಣ ಪ್ರಯತ್ನಗಳು ಮುಂದುವರಿಯುತ್ತವೆ ಮತ್ತು ಮುಂಬರುವ ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳುತ್ತವೆ ಎಂದು ಮುಖ್ಯಮಂತ್ರಿ ಎಚ್ಚರಿಸಿದ್ದಾರೆ.ಆದಾಗ್ಯೂ, ಅವರನ್ನು ಯಾವ ವಲಯದಿಂದ ಹಿಂದಕ್ಕೆ ತಳ್ಳಲಾಗಿದೆ ಎಂದು ಅವರು ಉಲ್ಲೇಖಿಸಲಿಲ್ಲ ಆದರೆ ಹೆಚ್ಚಿನ ಒಳನುಸುಳುವವರನ್ನು ಶ್ರೀಭೂಮಿ ಜಿಲ್ಲೆಯ

ಭಾರತದೊಳಗೆ ನುಸುಳಲೆತ್ನಿಸಿದ 33 ಬಾಂಗ್ಲಾ ಪ್ರಜೆಗಳನ್ನು ಹೊರದಬ್ಬಿದ ಅಸ್ಸಾಂ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿನ್ನದ ದರದಲ್ಲಿ ಏರಿಕೆ-ಇಂದಿನ ದರ ಎಷ್ಟಿದೆ..?

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30:   ಚಿನ್ನದ ದರದಲ್ಲಿ ಶನಿವಾರ (ಇಂದು) ಚಿನ್ನದ ದರದಲ್ಲಿ ಭಾರೀ ಏರಿಕೆ ಕಂಡು ಬಂದಿದೆ (Gold Price Today). ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 150 ರೂ. ಏರಿಕೆಯಾಗಿದ್ದು 9,620 ರೂ. ಇದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 164 ರೂ. ಏರಿಕೆಯಾಗಿ 10,495 ರೂ.ಗೆ ಬಂದು ತಲುಪಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 76,960 ರೂ.

ಚಿನ್ನದ ದರದಲ್ಲಿ ಏರಿಕೆ-ಇಂದಿನ ದರ ಎಷ್ಟಿದೆ..? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೈತರಿಗೆ ಗುಡ್ ನ್ಯೂಸ್; ಜನೌಷಧಿ ಮಾದರಿಯಲ್ಲಿ ಕೀಟನಾಶಕ ಕೇಂದ್ರ ಸ್ಥಾಪನೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಬೆಂಗಳೂರು: ಕೇಂದ್ರ ಸರ್ಕಾರವು ರೈತರಿಗೆ ಬಂಪರ್‌ ಕೊಡುಗೆಯನ್ನು ನೀಡಲು ಮುಂದಾಗಿದೆ. ಜನೌಷಧಿ ಕೇಂದ್ರಗಳ ಮಾದರಿಯಲ್ಲಿ, ರೈತರಿಗೆ  ಕಡಿಮೆ ದರದಲ್ಲಿ ಕೀಟನಾಶಕಗಳನ್ನು ಒದಗಿಸಲು ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿ ಕೀಟನಾಶಕ ಕೇಂದ್ರಗಳನ್ನು ಸ್ಥಾಪಿಸುವ ಚಿಂತನೆ ಇದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ  ತಿಳಿಸಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನೌಷಧಿ ಕೇಂದ್ರಗಳು ರಿಯಾಯಿತಿ ದರದಲ್ಲಿ ಔಷಧಿಗಳನ್ನು ಒದಗಿಸುವಂತೆ, ರೈತರಿಗೆ ಅಗತ್ಯವಾದ ಕೀಟನಾಶಕಗಳನ್ನು ಕಡಿಮೆ ದರದಲ್ಲಿ ಒದಗಿಸುವ ಯೋಜನೆಯ ಬಗ್ಗೆ ಚಿಂತನೆ ನಡೆಯುತ್ತಿದೆ

ರೈತರಿಗೆ ಗುಡ್ ನ್ಯೂಸ್; ಜನೌಷಧಿ ಮಾದರಿಯಲ್ಲಿ ಕೀಟನಾಶಕ ಕೇಂದ್ರ ಸ್ಥಾಪನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ನಿಯಂತ್ರಣ ತಪ್ಪಿದ ಸ್ಕೂಟಿ ಡಿವೈಡರ್‌ಗೆ ಡಿಕ್ಕಿ; ವಿದ್ಯಾರ್ಥಿ ಸಾವು

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಕಾಸರಗೋಡು: ನಿಯಂತ್ರಣ ತಪ್ಪಿದ ಸ್ಕೂಟಿ ರಾಷ್ಟ್ರೀಯ ಹೆದ್ದಾರಿ ಬದಿಯ ಡಿವೈಡರ್ ಗೆ ಬಡಿದ ಪರಿಣಾಮ ವಿದ್ಯಾರ್ಥಿ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಕುಂಬಳೆ ಸಮೀಪದ ಮಾವಿನ ಕಟ್ಟೆ ಎಂಬಲ್ಲಿ ನಡೆದಿದೆ. ಬಂದ್ಯೋಡು ಇಚ್ಲಂಗೋಡು ದಿನಾರ್ ನಗರದ ಯೂಸಫ್ (20) ಮೃತಪಟ್ಟ ವಿದ್ಯಾರ್ಥಿ. ಯೂಸಫ್ ಶಿರಿಯ ಶಾಲೆಯ ಪ್ಲಸ್ ಟು ವಿದ್ಯಾರ್ಥಿಯಾಗಿದ್ದನು. ಶಾಲೆಯಲ್ಲಿ ನಡೆದ ಓಣಂ ಕಾರ್ಯಕ್ರಮ ಮುಗಿಸಿ ಸಹಪಾಠಿಯನ್ನು ಮೊಗ್ರಾಲ್ ನ ಮನೆಗೆ ತಲುಪಿಸಿ ಮರಳುತ್ತಿದ್ದಾಗ ಕುಂಬಳೆ ಮಾವಿನ ಕಟ್ಟೆ ಬಳಿ

ಕಾಸರಗೋಡು: ನಿಯಂತ್ರಣ ತಪ್ಪಿದ ಸ್ಕೂಟಿ ಡಿವೈಡರ್‌ಗೆ ಡಿಕ್ಕಿ; ವಿದ್ಯಾರ್ಥಿ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top