News Kadaba

‘ಜಿಎಸ್‌ಟಿ ಸರಳೀಕರಣದಿಂದ ರಾಜ್ಯಗಳ ಆದಾಯ 2.5 ಲಕ್ಷ ಕೋಟಿ ನಷ್ಟ’- ಕೃಷ್ಣ ಬೈರೇಗೌಡ

    (ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ನವದೆಹಲಿ: ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಜಿಎಸ್ಟಿ ಸರಳೀಕರಣ ವ್ಯವಸ್ಥೆಯಿಂದ ರಾಜ್ಯಗಳ ಆದಾಯ 85,000 ಕೋಟಿಯಿಂದ 2.5 ಲಕ್ಷ ಕೋಟಿ ವರೆಗೆ ನಷ್ಟ ಉಂಟಾಗಲಿದ್ದು, ಜಿಎಸ್ಟಿ ಸ್ಥಿರಗೊಳ್ಳುವವರೆಗೆ ಜಿಎಸ್‌ಟಿ ಕೌನ್ಸಿಲ್ ನಷ್ಟ ಪರಿಹಾರ ನೀಡಲಿ ಎಂದು ಸಚಿವ ಕೃಷ್ಣ ಬೈರೇಗೌಡ ಒತ್ತಾಯಿಸಿದರು. ಜಿಎಸ್‌ಟಿ ಸರಳೀಕರಣ ಹಾಗೂ ರಾಜ್ಯಗಳ ಸ್ವಾಯತ್ತತೆಗೆ ಸಂಬಂಧಿಸಿ ಶುಕ್ರವಾರ ದೆಹಲಿಯ ಕರ್ನಾಟಕ ಭವನದಲ್ಲಿ ಸಮಾನ ಮನಸ್ಕ ಎಂಟು ರಾಜ್ಯಗಳ ಸಚಿವರು ಹಾಗೂ ಅಧಿಕಾರಿಗಳ ಸಭೆ ನಡೆಸಲಾಯಿತು. […]

‘ಜಿಎಸ್‌ಟಿ ಸರಳೀಕರಣದಿಂದ ರಾಜ್ಯಗಳ ಆದಾಯ 2.5 ಲಕ್ಷ ಕೋಟಿ ನಷ್ಟ’- ಕೃಷ್ಣ ಬೈರೇಗೌಡ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಂಬಾನಿ ಕುಟುಂಬದ ಅದ್ಧೂರಿ ಗಣೇಶೋತ್ಸವದಲ್ಲಿ ಬಾಲಿವುಡ್ ಫೇಮಸ್ ಕಪಲ್ ನಟ ರಣವೀರ್ ಸಿಂಗ್ -ದೀಪಿಕಾ ಪಡುಕೋಣೆ

  ನ್ಯೂಸ್‌ ಕಡಬ) newskadaba.com, ಆಗಸ್ಟ್ 30 : ಅಂಬಾನಿ ಕುಟುಂಬದಲ್ಲಿ ಗಣೇಶೋತ್ಸವವನ್ನು ಬಹಳ ವೈಭವ ಯುತವಾಗಿ ಆಚರಿಸಲಾಗಿದ್ದು ಅನೇಕ ಗಣ್ಯರು ಕೂಡ ಈ ಸಮಾರಂಭದಲ್ಲಿ ಭಾಗಿ ಯಾಗಿದ್ದಾರೆ. ಬಾಲಿವುಡ್ ಫೇಮಸ್ ಕಪಲ್ ನಟ ರಣವೀರ್ ಸಿಂಗ್ -ದೀಪಿಕಾ ಪಡುಕೋಣೆ ಹಾಗೂ ಗಾಯಕಿ ಹರ್ಷದೀಪ್ ಕೌರ್ ಮತ್ತು ಅವರ ಪತಿ ಮಂಕೀತ್ ಸಿಂಗ್ ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಸದ್ಯ ಅವರ ಕೆಲವು ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವಿಶ್ವದ ಶ್ರೀಮಂತ ಕುಟುಂಬದಲ್ಲಿ ಅಂಬಾನಿ

ಅಂಬಾನಿ ಕುಟುಂಬದ ಅದ್ಧೂರಿ ಗಣೇಶೋತ್ಸವದಲ್ಲಿ ಬಾಲಿವುಡ್ ಫೇಮಸ್ ಕಪಲ್ ನಟ ರಣವೀರ್ ಸಿಂಗ್ -ದೀಪಿಕಾ ಪಡುಕೋಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

2025ರ ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ : ಭಾರತಕ್ಕೆ ಪದಕ ಖಚಿತ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30:  2025ರ ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನ ಸೆಮಿಫೈನಲ್‌ಗೆ ಭಾರತದ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಎಂಟ್ರಿ ಕೊಟ್ಟಿದ್ದು, ಈ ಬಾರಿ ಭಾರತಕ್ಕೆ ಪದಕ ಸಿಗುವುದು ಖಚಿತಪಟ್ಟಿದೆ. ಕಳೆದ 2022 ರಲ್ಲಿ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಸೆಮಿಫೈನಲ್‌ಗೆ ತಲುಪುವ ಮೂಲಕ ಕಂಚಿನ ಪದಕ ಗೆದ್ದಿದ್ದರು.ಇದೀಗ ಮತ್ತೊಮ್ಮೆ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ನಿರ್ಣಾಯಕ ಹಂತಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಕಂಚಿನ ಪದಕ ದೃಢಪಡಿಸಿಕೊಂಡಿರುವ

2025ರ ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ : ಭಾರತಕ್ಕೆ ಪದಕ ಖಚಿತ Read More »

ಬ್ರೇಕಿಂಗ್ ನ್ಯೂಸ್

ಹುಬ್ಬಳ್ಳಿ – ಜೋಧಪುರ್ ನೇರ ರೈಲು ಸಂಚಾರ : ಟಿಕೆಟ್ ಬುಕಿಂಗ್ ಶುರು

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ನವದೆಹಲಿ : ಕರ್ನಾಟಕಕ್ಕೆ ಅನೇಕ ರೈಲ್ವೆ ಯೋಜನೆಗಳ ಕೊಡುಗೆ ನೀಡಿರುವ ಕೇಂದ್ರ ಸರ್ಕಾರ, ಇದೀಗ ಹುಬ್ಬಳ್ಳಿ-ಜೋಧಪುರ್ ನೇರ ರೈಲು ಸಂಚಾರ ಘೋಷಣೆ ಮಾಡಿದೆ. ಹುಬ್ಬಳ್ಳಿ-ಜೋಧಪುರ್ ವಿಶೇಷ ರೈಲು ಸೆಪ್ಟೆಂಬರ್ ತಿಂಗಳಿನಿಂದಲೇ ಸಂಚಾರ ಆರಂಭಿಸಲಿದೆ. ಪ್ರಸ್ತುತ ವಿಶೇಷ ರೈಲಾಗಿರುವ ಇದನ್ನು ಮುಂದಿನ ದಿನಗಳಲ್ಲಿ ನಿಯತಕಾಲಿಕವಾಗಿ ಪರಿವರ್ತನೆಗೊಳಿಸುವ ಬಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭರವಸೆ ನೀಡಿದ್ದಾರೆಂದು ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದ್ದಾರೆ. ಹುಬ್ಬಳ್ಳಿ-ಜೋಧಪುರ್ ನೂತನ ರೈಲು ಹುಬ್ಬಳ್ಳಿಯಿಂದ ಸಂಜೆ

ಹುಬ್ಬಳ್ಳಿ – ಜೋಧಪುರ್ ನೇರ ರೈಲು ಸಂಚಾರ : ಟಿಕೆಟ್ ಬುಕಿಂಗ್ ಶುರು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಸೇರಿ ರಾಜ್ಯದಲ್ಲಿ ಮುನುವರೆದ ಮಳೆ ಆರ್ಭಟ, ಹಲವೆಡೆ ಪ್ರವಾಹಭೀತಿ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30:  ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಆರ್ಭಟ ಮುಂದುವರೆದಿದ್ದು, ಭಾರೀ ಮಳೆ ಮತ್ತು ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹೊರಬಿಡುತ್ತಿರುವುದರಿಂದ ಪ್ರವಾಹಭೀತಿ ಎದುರಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆಯ ಅಬ್ಬರಕ್ಕೆ ಜನರು ಭಾರೀ ತೊಂದರೆ ಅನುಭವಿಸುವಂತಾಗಿದೆ. ಮಳೆ ಹಿನ್ನೆಲೆಯಲ್ಲಿ ಇಂದು ಅಂಗನವಾಡಿ ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್‌.ಆರ್‌.ಪುರ ತಾಲ್ಲೂಕುಗಳ

ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಸೇರಿ ರಾಜ್ಯದಲ್ಲಿ ಮುನುವರೆದ ಮಳೆ ಆರ್ಭಟ, ಹಲವೆಡೆ ಪ್ರವಾಹಭೀತಿ Read More »

ಕರಾವಳಿ

ಉತ್ತರಾಖಂಡ: ಮೇಘಸ್ಫೋಟಕ್ಕೆ 6 ಮಂದಿ ಸಾವು ; 11 ಮಂದಿ ನಾಪತ್ತೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಕುಮಾವೂನ್:  ಉತ್ತರಾಖಂಡದಲ್ಲಿ ಮೇಘಸ್ಫೋಟ ಸಂಭವಿಸಿದ ಹಿನ್ನೆಲೆ ಭಾರೀ ಮಳೆ ಸುರಿಯುತ್ತಿದ್ದು, ಭೂಕುಸಿತದಿಂದ 5 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 11 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಉತ್ತರಾಖಂಡದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ(ಆ.29) ಮುಂಜಾನೆ ಭಾರೀ ಮಳೆ ಸುರಿದಿದೆ. ಈ ಹಿನ್ನೆಲೆ ಭೂಕುಸಿತ ಸಂಭವಿಸಿ ಮನೆಗಳಿಗೆ ಹಾನಿಯುಂಟಾಗಿದ್ದು, ಹಲವು ಮಂದಿ ಅವಶೇಷಗಳಡಿಯಲ್ಲಿ ಸಮಾಧಿಯಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಾತ್ರಿಯಿಡೀ ಸುರಿದ ಅತಿಯಾದ ಮಳೆಯಿಂದ ಬಾಗೇಶ್ವರ ಜಿಲ್ಲೆಯ ಕಪ್‌ಕೋಟ್ ಪ್ರದೇಶದ ಪೌಸಾರಿ ಗ್ರಾಮ

ಉತ್ತರಾಖಂಡ: ಮೇಘಸ್ಫೋಟಕ್ಕೆ 6 ಮಂದಿ ಸಾವು ; 11 ಮಂದಿ ನಾಪತ್ತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೆಪ್ಟೆಂಬರ್ 1 ರಿಂದ ಚಿಕ್ಕಮಗಳೂರಿನಲ್ಲಿ ವಾಹನಗಳ ಪ್ರವೇಶಕ್ಕೆ ಮಿತಿ: ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ!

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಚಿಕ್ಕಮಗಳೂರು: ಸೆಪ್ಟೆಂಬರ್ 1 ರಿಂದ ಮುಳ್ಳಯ್ಯನಗಿರಿ, ಸೀತಾಲಯನಗಿರಿ, ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಮತ್ತು ಮಾಣಿಕ್ಯಧಾರಕ್ಕೆ ಹೋಗುವ ಪ್ರವಾಸಿಗರು ಕಿರಿದಾದ ಬೆಟ್ಟದ ರಸ್ತೆಗಳಲ್ಲಿನ ದಟ್ಟಣೆಯನ್ನು ಕಡಿಮೆ ಮಾಡಲು ಚಿಕ್ಕಮಗಳೂರು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ತಾಲ್ಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಮತ್ತು ಮಾಣಿಕ್ಯಧಾರ ಪ್ರವಾಸಿ ತಾಣಗಳಿಗೆ ಆಗಮಿಸುವ ಪ್ರವಾಸಿಗರ ವಾಹನ ದಟ್ಟಣೆಯನ್ನು ನಿಯಂತ್ರಿಸಲು ಜಿಲ್ಲಾಡಳಿತ ಹೊಸ ನಿಯಮ ಜಾರಿಗೊಳಿಸಿದೆ.

ಸೆಪ್ಟೆಂಬರ್ 1 ರಿಂದ ಚಿಕ್ಕಮಗಳೂರಿನಲ್ಲಿ ವಾಹನಗಳ ಪ್ರವೇಶಕ್ಕೆ ಮಿತಿ: ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ! Read More »

ಕರಾವಳಿ

ಜಮ್ಮು- ಕಾಶ್ಮೀರದಲ್ಲಿ ಭೂಕುಸಿತ- ರಿಯಾಸಿಯಲ್ಲಿ 7, ರಾಂಬನ್ನಲ್ಲಿ 4 ಮಂದಿ ಸಾವು

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30: ಜಮ್ಮು ಮತ್ತು ಕಾಶ್ಮೀರದ ರಂಬನ್ ಜಿಲ್ಲೆಯಲ್ಲಿ ಶುಕ್ರವಾರ ಮೇಘಸ್ಫೋಟ ಉಂಟಾಗಿದೆ. ಭೂಕುಸಿತಗಳು ಮತ್ತು ಮೇಘಸ್ಫೋಟದ ನಂತರ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ರಿಯಾಸಿ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೂಕುಸಿತದಿಂದ ಮನೆ ಕುಸಿದು ಒಂದೇ ಕುಟುಂಬದ ಏಳು ಸದಸ್ಯರು ಸಾವನ್ನಪ್ಪಿದ್ದಾರೆ. ಶನಿವಾರ ಬೆಳಿಗ್ಗೆ ಕಚ್ಚಾ ಮನೆಯ ಅವಶೇಷಗಳಿಂದ ಐದು ಮಕ್ಕಳು ಸೇರಿದಂತೆ ಎಲ್ಲಾ ಏಳು ಸದಸ್ಯರ ಶವಗಳನ್ನು ಹೊರತೆಗೆಯಲಾಯಿತು.   ರಂಬನ್‌ನಲ್ಲಿ,

ಜಮ್ಮು- ಕಾಶ್ಮೀರದಲ್ಲಿ ಭೂಕುಸಿತ- ರಿಯಾಸಿಯಲ್ಲಿ 7, ರಾಂಬನ್ನಲ್ಲಿ 4 ಮಂದಿ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

’75ವರ್ಷಕ್ಕೆ ನಿವೃತ್ತಿ ಕಡ್ಡಾಯವಲ್ಲ’- ಮೋಹನ್ ಭಾಗವತ್

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ನವದೆಹಲಿ : 75ವರ್ಷಕ್ಕೆ ನಿವೃತ್ತಿ ಕಡ್ಡಾಯವಲ್ಲ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ನಿವೃತ್ತಿ ಚರ್ಚೆಗೆ ಆರ್​​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್ ತೆರೆ ಎಳೆದಿದ್ದಾರೆ. ಸೆಪ್ಟೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 75ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಹಾಗೆಯೇ 75ನೇ ವಯಸ್ಸಿನಲ್ಲೇ ನಿವೃತ್ತಿ ಘೋಷಿಸಲಿದ್ದಾರೆ ಎನ್ನುವ ಚರ್ಚೆಯಾಗಿತ್ತು. ಆದರೆ ಇದೀಗ ಎಲ್ಲಾ ಊಹಾಪೋಹಗಳಿಗೆ ಮೋಹನ್ ಭಾಗವತ್ ತೆರೆ ಎಳೆದಿದ್ದಾರೆ. ಸ್ವತಃ ಭಾಗವತ್ ಅವರು ಸೆಪ್ಟೆಂಬರ್‌ನಲ್ಲಿ ಪ್ರಧಾನಿ ಮೋದಿಯವರಿಗಿಂತ ಆರು ದಿನ ಮುಂಚಿತವಾಗಿ

’75ವರ್ಷಕ್ಕೆ ನಿವೃತ್ತಿ ಕಡ್ಡಾಯವಲ್ಲ’- ಮೋಹನ್ ಭಾಗವತ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕನ್ನಡಾಂಬೆ ಕುರಿತು ಬಾನು ಮುಷ್ತಾಕ್ ಮೊದಲು ಸ್ಪಷ್ಟೀಕರಣ ಕೊಡಲಿ’- ಯದುವೀರ್

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30: ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆಯಾಗಿರುವ ಬಾನು ಮುಷ್ತಾಕ್‌ ಅವರು ಕನ್ನಡಾಂಬೆ ಕುರಿತ ತಮ್ಮ ಹೇಳಿಕೆಗೆ ಸ್ಪಷ್ಟನೆ ಕೊಡಬೇಕು ಎಂದು ಯದುವೀರ್‌ ಒತ್ತಾಯಿಸಿದ್ದಾರೆ. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಯ್ಕೆಯನ್ನು ಮೊದಲು ಯದುವೀರ್ ಸ್ವಾಗತಿಸಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಕಾರಣ ಪಕ್ಷದ ನಿರ್ಧಾರಕ್ಕೆ ಮಣೆ ಹಾಕಿದ್ದಾರೆ. ಬಾನು ಮುಷ್ತಾಕ್ ಕನ್ನಾಡಂಬೆ ಕುರಿತ ತಮ್ಮ ಹೇಳಿಕೆಗೆ ಮೊದಲು ಸ್ಪಷ್ಟನೆಯನ್ನ ಕೊಡಲಿ ಎಂದು ಆಗ್ರಹಿಸಿದ್ದಾರೆ.   ಸ್ಪಷ್ಟೀಕರಣ ಕೊಡದಿದ್ದರೆ ಬಾನು ಮುಷ್ತಾಕ್ ದಸರಾ

ಕನ್ನಡಾಂಬೆ ಕುರಿತು ಬಾನು ಮುಷ್ತಾಕ್ ಮೊದಲು ಸ್ಪಷ್ಟೀಕರಣ ಕೊಡಲಿ’- ಯದುವೀರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top